SENSEX
NIFTY
GOLD
USD/INR

Weather

17    C

Bengaluru Air Quality: ಒಂದು ತಿಂಗಳಲ್ಲಿ ತಕ್ಕಮಟ್ಟಿಗೆ ಸುಧಾರಿಸಿದ ಬೆಂಗಳೂರು ಏರ್ ಕ್ವಾಲಿಟಿ

ಇಷ್ಟು ದಿನ ಅತ್ಯಂತ ಕಳಪೆಯಿದ್ದ ಬೆಂಗಳೂರಿನ ಗಾಳಿಯ ಗುಣಮಟ್ಟ ಇಂದು ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳು ಬೆಂಗಳೂರಿನ ಹಲವು ಪ್ರದೇಶಗಳ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿತ್ತು. ಇದೀಗ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರ

10 Jan 2026 7:55 am
ಮೈಸೂರು: ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್

ಬ್ಯಾರಿಕೇಡ್ ಬಳಿ ಸಾಗುತ್ತಿದ್ದ ಅರಣ್ಯ ಇಲಾಖೆ ವಾಹನದತ್ತ ಕಾಡಾನೆ ಆಕ್ರಮಣಕಾರಿ ಧೋರಣೆಯಲ್ಲಿ ಚೇಸ್ ಮಾಡಿದ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾರೆ. ಮೈಸೂರಿನ ಸರಗೂರು ತಾಲ್ಲೂಕಿನ ದಡದಳ

10 Jan 2026 7:40 am
ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ನಡಿನ್ ಡಿ ಕ್ಲರ್ಕ್​

WPL 2026, RCB vs MI: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​​ಗಳಲ್ಲಿ 154 ರನ್​ ಕ

10 Jan 2026 7:40 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶೀತದಲೆಯ ಅಬ್ಬರ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಸಮತೋ

10 Jan 2026 7:31 am
ಕೆಟ್ಟ ವಿಮರ್ಶೆ ಪಡೆದರೂ ‘ರಾಜಾ ಸಾಬ್’ ಚಿತ್ರದಿಂದ ಭರ್ಜರಿ ಕಲೆಕ್ಷನ್

ಪ್ರಭಾಸ್ ಅವರು ಕಥೆಯನ್ನು ಒಪ್ಪಿಕೊಳ್ಳುವಾಗ ಸಾಕಷ್ಟು ಗಮನ ಹರಿಸುತ್ತಾರೆ. ಅವರು ‘ರಾಜಾ ಸಾಬ್’ ಚಿತ್ರವನ್ನು ಒಪ್ಪಿಕೊಂಡಾಗ ಎಲ್ಲರಿಗೂ ಅಚ್ಚರಿ ಆಗಿದ್ದಂತೂ ಸುಳ್ಳಲ್ಲ. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿದೆ. ಈ

10 Jan 2026 7:23 am
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ, ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದ ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಭಯಭೀತರಾಗಿದ್ದು, ರಾತ್ರಿ ವೇಳೆಯಲ್ಲಿ ಮನೆಯಿಂದ ಹೊರಬರಲು ಸಹ ಹೆದರುವ ಪ

10 Jan 2026 7:22 am
Daily Devotional: ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?

ವಾಸ್ತುಶಾಸ್ತ್ರದ ಪ್ರಕಾರ, ನಮ್ಮ ವಾಸಸ್ಥಳ, ಕಚೇರಿ ಅಥವಾ ವ್ಯಾಪಾರ ಸ್ಥಳದಲ್ಲಿ ಕೆಲವು ಸಸ್ಯಗಳನ್ನು ಇಡುವುದು ಅದೃಷ್ಟ ಮತ್ತು ಸಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ. ಇಂತಹ ಸಸ್ಯಗಳನ್ನು ನೋಡಿದಾಗ ನಮ್ಮ ಮನಸ್ಸು ಕೂಡ ಸಕ

10 Jan 2026 6:58 am
Horoscope Today 10 January: ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 10-01-2026 ರ ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ಪುಷ್ಯ ಮಾಸದ ಈ ದಿನ ಶನಿವಾರವಾಗಿದ್ದು, ರವಿ ಧನು

10 Jan 2026 6:52 am
ಡಿಕೆ ಶಿವಕುಮಾರ್ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ! ವಿಡಿಯೋ ನೋಡಿ

ವಿಜಯಪುರದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ತಿನಿಸಿದ ಲಡ್ಡನ್ನು ತೆಗೆದು ಬಿಸಾಡಿದ್ದಾರೆ. ದೀರ್ಘಾವಧಿ ಸಿಎಂ ಆಗಿ ದಾಖಲೆ ಹಿನ್ನೆಲೆಯಲ್ಲಿ ಈ ಸನ್ಮಾನ ನಡೆಯ

10 Jan 2026 6:26 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 10ರ ದಿನಭವಿಷ್ಯ

ಜನವರಿ 10ರ ಸಂಖ್ಯಾಶಾಸ್ತ್ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1, 2, 3ರವರಿಗೆ ಈ ದಿನ ಹೇಗಿರಲಿದೆ ಎಂಬುದರ ಸಂಪೂರ್ಣ ಮಾಹಿತಿ ಲಭ್ಯವಿದೆ. ನಾಯಕತ್ವ, ಹಣಕಾಸು, ಸಂಬಂಧಗಳು ಮತ್ತು ವೃತ್ತಿಜೀವನದ ಬಗ್ಗೆ ಸಲಹೆಗಳನ್ನು ನೀಡಲಾಗಿದೆ. ಪ್

10 Jan 2026 12:55 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈಜನ್ಮಸಂಖ್ಯೆಯವರಿಗೆ ಇಂದು ಹಠಾತ್ ಧನಲಾಭ!

ಜನ್ಮಸಂಖ್ಯೆ 4, 5, 6ರ ಜನವರಿ 10ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4 ರವರಿಗೆ ಅನಿರೀಕ್ಷಿತ ಫಲಿತಾಂಶ, ತಾಂತ್ರಿಕ ಕ್ಷೇತ್ರದಲ್ಲಿ ಶುಭ ಸುದ್ದಿ ಇರಲಿದೆ. ಜನ್ಮಸಂಖ್ಯೆ 5 ರವರು ಹಠಾತ್ ಧನಲಾಭ, ಉದ್ಯೋಗ ಬದಲಾವಣೆಗೆ ಅವಕಾಶ ಕಾಣಬಹುದು.

10 Jan 2026 12:45 am
Horoscope Today 10 January : ಇಂದು ಈ ರಾಶಿಯವರಿಗೆ ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿ ಬರಬಹುದು

ಶಾಲಿವಾಹನ ಶಕವರ್ಷ 1948ರ ಪೌಷ ಮಾಸ ಕೃಷ್ಣ ಪಕ್ಷದ ಅಷ್ಟಮೀ ಶನಿವಾರದ ಇಂದಿನ ದಿನ ಭವಿಷ್ಯ. ಈ ದಿನ ಅಧಿಕ ಶ್ರಮ, ವ್ಯಾಪಾರದಲ್ಲಿ ತಡೆ, ಹಾಗೂ ಅಶುಭ ವಾರ್ತೆಗಳ ಸಾಧ್ಯತೆಗಳಿವೆ. ಆದರೆ, ಹೊಸ ಸ್ನೇಹ ಬೆಳೆಸುವ, ಅಸಹಿಷ್ಣುತೆ ನಿಭಾಯಿಸುವ ಅವಕ

10 Jan 2026 12:21 am
WPL 2026: 6,4,6,4..! ಕೊನೆಯ ಓವರ್​ನಲ್ಲಿ ಪಂದ್ಯ ಗೆಲ್ಲಿಸಿದ ನಡಿನ್ ಡಿ ಕ್ಲರ್ಕ್; ವಿಡಿಯೋ ನೋಡಿ

RCB Kicks Off WPL 4th Season with Thrilling Win vs MI: ಮಹಿಳಾ ಪ್ರೀಮಿಯರ್ ಲೀಗ್‌ನ 4ನೇ ಸೀಸನ್‌ಗೆ ಆರ್​ಸಿಬಿ ಭರ್ಜರಿ ಆರಂಭ ಪಡೆದಿದೆ. ಮುಂಬೈ ವಿರುದ್ಧದ ರೋಚಕ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ನಡಿನ್ ಡಿ ಕ್ಲರ್ಕ್ ಅವರ ಆಲ್‌ರೌಂಡರ್ ಪ್ರದರ್ಶನದಿಂ

9 Jan 2026 11:50 pm
WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

WPL 2026 Opener: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಭರ್ಜರಿ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂ

9 Jan 2026 11:15 pm
ಯೂಟ್ಯೂಬ್ ವಿಡಿಯೋ ನೋಡಿಕೊಂಡು ಗರ್ಭಿಣಿಗೆ ಆಪರೇಷನ್ ಮಾಡಿದ ವೈದ್ಯರು; ಹೆರಿಗೆ ವೇಳೆ ತಾಯಿ ಸಾವು!

ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಬಿಹಾರದ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೋ ನೋಡಿಕೊಂಡು ಗರ್ಭಿಣಿ ಆಪರೇಷನ್ ಮಾಡಿದ್ದಾರೆ. ಈ ಆಪರೇಷನ್ ಬಳಿಕ ಮಗುವನ್ನು ಹೊರತೆಗೆಯಲಾಗಿದ್ದು, ಹೆರಿಗೆಯಾಗುತ್ತಿದ್ದಂತೆ ತಾಯಿ ಪ್

9 Jan 2026 10:38 pm
ಬಿಗ್ ಬಾಸ್ ಕನ್ನಡ 12: ಗಿಲ್ಲಿಗಿಂತಲೂ ಮೊದಲೇ ಫಿನಾಲೆ ತಲುಪಿದ ಧನುಷ್

ಆರಂಭದಿಂದಲೂ ಓಡುವ ಕುದುರೆ ಆಗಿದ್ದ ಗಿಲ್ಲಿ ನಟ ಅವರು ಇನ್ನೂ ಫಿನಾಲೆಗೆ ತಲುಪಿಲ್ಲ. ಆದರೆ ಅವರಿಗಿಂತಲೂ ಮೊದಲು ಧನುಷ್ ಅವರು ಬಿಗ್ ಬಾಸ್ ಫಿನಾಲೆಗೆ ಎಂಟ್ರಿ ಪಡೆದಿದ್ದಾರೆ. ಟಾಪ್ 6 ಆಟದಲ್ಲಿ ಧನುಷ್ ಅವರು ಎಲ್ಲರಿಗಿಂತ ಚೆನ್ನಾಗ

9 Jan 2026 10:31 pm
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಮೃತಳ ಸಹಪಾಠಿಗಳು

ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಯಶಸ್ವಿನಿ(23) ಎಂದು ಗುರುತಿಸಲಾಗಿ

9 Jan 2026 10:04 pm
Viral News: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ!

ಕೇರಳದಲ್ಲಿ ಅತ್ಯಂತ ಅಮಾನವೀಯ ಘಟನೆಯೊಂದು ನಡೆದಿದೆ. ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಐದು ವರ್ಷದ ಬಾಲಕಿಯೊಬ್ಬಳು ಮಲತಾಯಿಯನ್ನು ಕ್ರೂರವಾಗಿ ಥಳಿಸಿದ್ದಾಳೆ. ಬಳಿಕ ಆ ಮಗುವಿನ ಖಾಸಗಿ ಭಾಗಗಳನ್ನು ಬಿಸಿ ಮಾಡಿ

9 Jan 2026 10:03 pm
ಕೇರಳದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆ: ಪಿಣರಾಯಿ ವಿಜಯನ್​ಗೆ ಸಿದ್ದರಾಮಯ್ಯ ಎಚ್ಚರಿಕೆ ಸಂದೇಶ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯಗೊಳಿಸುವ ಮಸೂದೆಯನ್ನು ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಒಂದು ವೇಳೆ ಮಸೂ

9 Jan 2026 10:02 pm
WPL 2026: ಡಬ್ಲ್ಯುಪಿಎಲ್​ನಿಂದ ಹೊರಬಿದ್ದ ಭಾರತದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್

WPL 2026: ಮಹಿಳಾ ಪ್ರೀಮಿಯರ್ ಲೀಗ್ 2026 ಆರಂಭಕ್ಕೂ ಮುನ್ನವೇ ಗುಜರಾತ್ ಜೈಂಟ್ಸ್‌ಗೆ ದೊಡ್ಡ ಆಘಾತ ಎದುರಾಗಿದೆ. ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದಿಂದ ಇಡೀ ಆವೃತ್ತಿಯಿಂದ ಹೊರಬಿದ್ದಿದ್ದಾರೆ. 50 ಲಕ್ಷಕ್ಕೆ ಖರ

9 Jan 2026 9:50 pm
22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್

ರಾಜ್ಯ ಸರ್ಕಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿ ಅನುಮೋದನೆಗಾಗಿ ಕಳುಹಿಸಿದ್ದ ಒಟ್ಟು 22 ಮಸೂದೆಗಳ ಪೈಕಿ 19ಕ್ಕೆ ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಆದರೆ ದ್ವೇ

9 Jan 2026 9:27 pm
ಗೋಕರ್ಣ ಕಡಲ ತೀರ ಕ್ಲೀನ್ ಮಾಡಿದ 94ರ ಫಾರಿನ್ ಅಜ್ಜಿ: ಇಳಿವಯಸ್ಸಿನಲ್ಲೂ ಯುವಕರು ನಾಚುವಂತ ಕೆಲಸ

ಇಂಗ್ಲೆಂಡ್ ಮೂಲದ 94 ವರ್ಷದ ವೃದ್ಧೆಯೊಬ್ಬರು ಕಳೆದ 50 ವರ್ಷಗಳಿಂದ ಗೋಕರ್ಣಕ್ಕೆ ಭೇಟಿ ನೀಡುತ್ತಿದ್ದಾರೆ. ಅದರಲ್ಲೂ ಕುಡ್ಲೆ ಬೀಚ್‌ ಅವರ ನೆಚ್ಚಿನ ತಾಣ. ಇತ್ತೀಚೆಗೆ ಕುಡ್ಲೆ ಬೀಚ್‌ನಲ್ಲಿ ಹೆಚ್ಚಾದ ಕಸ ಕಂಡು ಅದನ್ನು ಸ್ವತಃ ಸ್ವಚ

9 Jan 2026 9:11 pm
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಮ್ಯೂಟೆಂಟ್ ರಘು ಅವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದರು. ಅಂತಿಮ ಹಂತದ ತನಕ ಅವರು ಸಾಗಿಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಮ್ಯೂಟೆಂಟ್ ರಘು ಅವರಿಗೆ ಬಹಳಷ್ಟು ಅನುಭವಗಳು ಆ

9 Jan 2026 9:01 pm
ಮೊದಲ 10 ಎಸೆತಗಳಲ್ಲಿ ಯಾವುದೇ ರನ್ ನೀಡದೆ ಚೊಚ್ಚಲ ವಿಕೆಟ್ ಉರುಳಿಸಿದ ಬೆಲ್

RCB's Lauren Bell Dominates: ಮಹಿಳಾ ಪ್ರೀಮಿಯರ್ ಲೀಗ್ 2026ರ ನಾಲ್ಕನೇ ಸೀಸನ್ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣಸಿದೆ. ಆರ್‌ಸಿಬಿಯ ಲಾರೆನ್ ಬೆಲ್ ತಮ್ಮ ಚೊಚ್ಚಲ ಪಂದ್ಯದಲ್ಲ

9 Jan 2026 8:53 pm
ಬೆಂಗಳೂರು: ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ್ದ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರಿನಲ್ಲಿ ಕಾಮುಕರ ಕಾಟ ಹೆಚ್ಚಾಗುತ್ತಿದೆ. ರಸ್ತೆ, ಪಾರ್ಕ್​​​​​ನಲ್ಲಿ ವಾಕಿಂಗ್ ಹಾಗೂ ನಡೆದುಕೊಂಡು ಹೋಗುವ ಹೆಣ್ಣು ಮಕ್ಕಳು ಮುಂದೆಯೇ ಅಸಭ್ಯವಾಗಿ ವರ್ತಿಸುವುದು, ಖಾಸಗಿ ಅಂಗವನ್ನು ಮುಟ್ಟಿ ಮಿಕೃತಿ ಮೆರೆದು ಪರಾರಿಯ

9 Jan 2026 8:50 pm
ಟೊಮೆಟೊ ಫ್ರಿಡ್ಜ್ ನಲ್ಲಿಟ್ಟರೆ ಏನಾಗುತ್ತೆ ಗೊತ್ತಾ? ಈ ವಿಷಯ ತಿಳಿದ್ರೆ ನಿಜವಾಗಲೂ ಶಾಕ್ ಆಗುತ್ತೆ!

ಟೊಮೆಟೊ ಇಲ್ಲದೆ ಯಾವುದೇ ಅಡುಗೆಯಾಗಲಿ ಅದು ಪೂರ್ಣವಾಗುವುದಿಲ್ಲ. ಚಟ್ನಿಯಿಂದ ಸಾಂಬಾರ್ ವರೆಗೆ, ಪ್ರತಿಯೊಂದು ಖಾದ್ಯಕ್ಕೂ ಟೊಮೆಟೊ ಬೇಕಾಗುತ್ತದೆ. ಆದರೆ, ಮಾರುಕಟ್ಟೆಯಿಂದ ಖರೀದಿಸಿ ತಂದ ಟೊಮೆಟೊಗಳನ್ನು ನೇರವಾಗಿ ಫ್ರಿಡ್ಜ್‌

9 Jan 2026 8:46 pm
ಅಮ್ಮನ ಎದೆಹಾಲು ಕುಡಿಯುವಾಗ ಮಗು ಸಾವು!

ಚಿಕ್ಕ ಮಕ್ಕಳನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಕಡಿಮೆಯೇ. ಅದರಲ್ಲೂ ಮಗುವಿಗೆ 1 ತಿಂಗಳಾಗುವವರೆಗೂ ಅದಕ್ಕೂ ಈ ಪ್ರಪಂಚಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ. ಮಗು ಹುಟ್ಟಿದ ಸಂಭ್ರಮದಲ್ಲಿದ್ದ ಕೊಯಮತ್ತೂರಿನ ದಂಪತಿಗೆ

9 Jan 2026 8:43 pm
ಅಶ್ವಿನಿ ಗೌಡಗೆ ಅಹಂಕಾರ ಇತ್ತು: ಪ್ರಶಾಂತ್ ಸಂಬರ್ಗಿ ಹೀಗೆ ಹೇಳಿದ್ದು ಯಾಕೆ?

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಅವರು 12ನೇ ಸೀಸನ್ ಬಗ್ಗೆ ಮಾತಾಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿ ಈ ಸೀಸನ್​ನ ಸ್ಪರ್ಧಿಗಳ ಕುರಿತು ತಮ್ಮ ಅಭಿಪ್ರಾಯ ಏನೆಂಬುದನ್ನು ಹಂಚಿಕೊಂಡಿದ್ದಾರೆ

9 Jan 2026 8:39 pm
ಪ್ರಧಾನಿ ಮೋದಿಯ ದೃಷ್ಟಿ ಮತ್ತು ನಿಲುವು ಕಂಡು ಅಚ್ಚರಿಗೊಂಡ ಎಐ ಸ್ಟಾರ್ಟಪ್​ಗಳ ಮುಖ್ಯಸ್ಥರು

PM Modi's AI Vision: ಪ್ರಧಾನಿ ಮೋದಿ ದೆಹಲಿಯಲ್ಲಿ AI ಸ್ಟಾರ್ಟಪ್‌ಗಳೊಂದಿಗೆ ಸಂವಾದ ನಡೆಸಿದರು. ಫೆಬ್ರವರಿಯಲ್ಲಿ ನಡೆಯಲಿರುವ ಇಂಡಿಯಾ AI ಇಂಪ್ಯಾಕ್ಟ್ ಸಮಿಟ್ ಹಿನ್ನೆಲೆಯಲ್ಲಿ ಈ ಸಭೆ ಆಯೋಜಿಸಲಾಗಿತ್ತು. ಭಾರತವನ್ನು ಜಾಗತಿಕ AI ನಾಯಕನನ್ನಾ

9 Jan 2026 8:20 pm
ಪಿಎಂ ಶ್ರೀ ಶಾಲಾ ಯೋಜನೆ: ಪ್ರೆಸಿಡೆನ್ಸಿ ವಿವಿಯಲ್ಲಿ ಶಿಕ್ಷಕರಿಗೆ ನಾವೀನ್ಯತೆ, ಉದ್ಯಮಶೀಲತೆ ಶಿಬಿರ

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಪಿಎಂ ಶ್ರೀ ಯೋಜನೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಪೂರಕವಾಗಿ ಪ್ರಾಂಶುಪಾಲರು ಹಾಗೂ ಶಿಕ್ಷಕರಿಗೆ ನಾವೀನ್ಯತೆ, ವಿನ್ಯಾಸ ಮತ್ತು ಉದ್ಯಮಶೀಲತೆ ಶಿಬಿರ ನಡೆದಿದೆ.

9 Jan 2026 8:16 pm
ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ

ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ ಹತ್ತಿರದ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮತ್ತು ಗಾಯಾಳುಗಳ

9 Jan 2026 8:03 pm
ಜನವರಿ 30-31ರಂದು ಹೈದರಾಬಾದ್​ನಲ್ಲಿ ಅಪೋಲೋ ಹಾಸ್ಪಿಟಲ್ಸ್​ನಿಂದ ‘ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್’

Apollo Hospitals organizing International Health Dialogue 2026: ಅಪೋಲೋ ಹಾಸ್ಪಿಟಲ್ಸ್ ವತಿಯಿಂದ 2026ರ ಜನವರಿ 30 ಮತ್ತು 31ರಂದು ಹೈದರಾಬಾದ್​ನಲ್ಲಿ ಐಎಚ್​ಡಿ ಸಮಾವೇಶ ನಡೆಯಲಿದೆ. ಈ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್ ಕಾರ್ಯಕ್ರಮದಲ್ಲಿ ದೇಶ ವಿದೇಶಗಳಿಂದ ಹಲವು ಹೆಲ್

9 Jan 2026 7:52 pm
ಬಳ್ಳಾರಿ ಬ್ಯಾನರ್​​ ಗಲಾಟೆ ಕೇಸ್​​ ತನಿಖೆ ಹೊಣೆ ಸಿಐಡಿಗೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ವೇಳೆ ಗುಂಡಿನ ದಾಳಿ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಈ ಸಂಬಂಧ ಎಲ್ಲಾ ಕೇಸ್​​ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗಲಾಟೆ ಪ್ರಕರಣದ ತನಿಖೆ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಭಾರ

9 Jan 2026 7:52 pm
2025ರಲ್ಲಿ ಮೋದಿ, ಟ್ರಂಪ್ 8 ಬಾರಿ ಮಾತನಾಡಿದ್ದರು; ಲುಟ್ನಿಕ್ ಹೇಳಿಕೆಗೆ ಭಾರತ ಸ್ಪಷ್ಟನೆ

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದ ಏಕೆ ಕುಸಿದಿದೆ ಎಂಬ ಕುರಿತು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ನೀಡಿದ್ದ ಹೇಳಿಕೆಯನ್ನು ಭಾರತದ ವಿದೇಶಾಂಗ ಸಚಿವಾಲಯ ನಿರಾಕರಿಸಿದೆ. ಪ್ರಧಾನಿ ಮೋದಿ ಟ್ರ

9 Jan 2026 7:46 pm
ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಯಾರು: ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ

Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 12 ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾ

9 Jan 2026 7:33 pm
Mysuru: ತವರಿಗೆ ಬಂದ್ರೂ ತಪ್ಪಲಿಲ್ಲ ಪತಿ ಕಾಟ; ಬಡಿದು ಪತ್ನಿಯನ್ನೇ ಕೊಂದ ಕುಡುಕ ಗಂಡ!

ಪತಿಯೇ ಪತ್ನಿಯ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಕಳಲೆ ಗ್ರಾಮದಲ್ಲಿ ನಡೆದಿದೆ. ತವರಿಗೆ ಬಂದಿದ್ದ ಮಹಿಳೆಯನ್ನು ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಮದ್ಯವ್ಯಸನಿ ಪತಿಯ ಹಿಂಸೆಯಿಂದ ದೂ

9 Jan 2026 7:17 pm
ಇರಾನ್ ಹಿಂದೆ ಸರಿಯುವುದಿಲ್ಲ, ಟ್ರಂಪ್ ಪದಚ್ಯುತಿ ಖಚಿತ; ಸುಪ್ರೀಂ ನಾಯಕ ಖಮೇನಿ ಪ್ರತಿಜ್ಞೆ

ಇರಾನ್ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಕಠಿಣ ಕ್ರಮ ಮುಂದುವರಿಯುತ್ತದೆ ಎಂದು ಎ

9 Jan 2026 7:15 pm
ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ

ಲಕ್ಷ ರೂ. ಲಂಚ ಆರೋಪ ಹಿನ್ನೆಲೆ ಸೆಂಟ್ರಲ್ ಪವರ್ ರಿಸರ್ಚ್‌ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕರ ಮನೆ ಮೇಲೆ ಸಿಬಿಐ ದಾಳಿ ಮಾಡುವ ಮೂಲಕ ಶಾಕ್​​ ನೀಡಿದೆ. ಸುಧೀರ್ ಗ್ರೂಪ್ ಆಫ್ ಕಂಪನಿಯ ನಿರ್ದೇಶಕ ಕೂಡ ಲಂಚ ಪಡೆದ ಆರೋಪ ಕೇಳಿಬಂದಿದ

9 Jan 2026 7:15 pm
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಬಿದ್ದ ಚಿರತೆ, ವಿಲವಿಲ ಒದ್ದಾಡಿ ಪ್ರಾಣಬಿಟ್ಟಿತು

ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ ಉರುಳಿಗೆ 3 ವರ್ಷದ ಹೆಣ್ಣು ಚಿ

9 Jan 2026 7:01 pm
ತಡರಾತ್ರಿ ಊಟ ಮಾಡುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗುತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಜನರ ಆಹಾರ ಪದ್ಧತಿಯಲ್ಲಿ ಅಡಚಣೆ ಉಂಟಾಗುತ್ತಿದೆ. ಹೀಗಾಗಿ ಅನೇಕರು ಊಟ ತಿಂಡಿಯನ್ನು ಸರಿಯಾದ ಸಮಯಕ್ಕೆ ಮಾಡುವುದನ್ನು ಮರೆತಿದ್ದಾರೆ ಅಷ್ಟು ಮಾತ್ರವಲ್ಲ, ಕೆಲವರು ರಾತ್ರಿ ತಡವಾಗಿ ಊಟ ಮಾ

9 Jan 2026 7:01 pm
WPL 2026: ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಪರ 6 ಆಟಗಾರ್ತಿಯರು ಪಾದಾರ್ಪಣೆ

WPL 2026, MI vs RCB Opening Match Toss: ಮಹಿಳಾ ಪ್ರೀಮಿಯರ್ ಲೀಗ್ 2026 ರ ನಾಲ್ಕನೇ ಸೀಸನ್ ಜನವರಿ 9 ರಿಂದ ಆರಂಭವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣೆಸಿದೆ. ಟಾಸ್ ಗೆದ್

9 Jan 2026 6:59 pm
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 8 ಮಂದಿ ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರು ಎಲಿಮಿನೇಟ್ ಆಗಲಿದ್ದಾರೆ. ಆಗ ಕೇವಲ 6 ಸ್ಪರ್ಧಿಗಳು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್​​ಗೆ ಅಶ್ವಿನಿ ಗೌಡ ಹೇಳಿದ್ದಾರ

9 Jan 2026 6:53 pm
RCB vs MI Live Score, WPL 2026: ಕೆಲವೇ ಕ್ಷಣಗಣಲ್ಲಿ ಉದ್ಘಾಟನಾ ಸಮಾರಂಭ ಆರಂಭ

Royal Challengers Bengaluru vs Mumbai Indians Live Score in Kannada: 2026 ರ ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗುತ್ತಿದೆ.ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚ

9 Jan 2026 6:23 pm
ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ

ಭೂ ಪರಿಹಾರ ಬಾಕಿ ಇರುವ ಹಿನ್ನೆಲೆಯಲ್ಲಿ ಧಾರವಾಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಮತ್ತು ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಲಾಗಿದೆ. ಇದೇ ರೀತಿ ಹಾಸನದಲ್ಲಿ ಯಗಚಿ ನಾಲೆಗಾಗಿ ಭೂಮಿ ಕಳೆದುಕೊಂಡವರಿಗ

9 Jan 2026 6:22 pm
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಬೆಂಗಳೂರು ಮಹಿಳೆಯರಿಗೆ ಅತ್ಯಂತ ಸುರಕ್ಷಿತ ನಗರವೆಂದು ಹಲವು ವರ್ಷಗಳಿಂದ ನೆಲೆಸಿರುವ ನಿವಾಸಿಗಳು, ವಿದ್ಯಾರ್ಥಿನಿಯರು ಮತ್ತು ಗೃಹಿಣಿಯರು ಖಚಿತಪಡಿಸಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿಯ ಹಗಲು ರಾತ್ರಿ ಶ್ರಮ, ಸುರಕ್ಷಾ ಆ್ಯ

9 Jan 2026 6:12 pm
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ: ದೂರು ದಾಖಲು, Y ಭದ್ರತೆ ಆಗ್ರಹ

ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (

9 Jan 2026 5:57 pm
ತಡರಾತ್ರಿ ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್!

ತಮಿಳುನಾಡಿನ ಮಹಿಳೆಯೊಬ್ಬರು ತಡರಾತ್ರಿ 3 ಪ್ಯಾಕೆಟ್ ಇಲಿ ಪಾಷಾಣ ಆರ್ಡರ್ ಮಾಡಿದ್ದರು. ಆದರೆ, ಇಷ್ಟು ರಾತ್ರಿ ವೇಳೆ ಇಲಿ ಪಾಷಾಣ ಆರ್ಡರ್ ಮಾಡಿದ್ದರಿಂದ ಅನುಮಾನಗೊಂಡ ಬ್ಲಿಂಕಿಟ್ ಡೆಲಿವರಿ ಬಾಯ್ ಆ ಆರ್ಡರ್ ಅನ್ನು ಡೆಲಿವರಿ ಮಾಡ

9 Jan 2026 5:54 pm
Null Stern Hotel: ಈ ಹೋಟೆಲ್​​​ಗೆ ಗೋಡೆ ಇಲ್ಲ, ಛಾವಣಿಯೂ ಇಲ್ಲ, ಎಲ್ಲ ಓಪನ್​; ಆದ್ರೂ ಕೂಡ ಪ್ರೇಮಿಗಳ ನೆಚ್ಚಿನ ತಾಣವಿದು

ಸ್ವಿಟ್ಜರ್ಲೆಂಡ್‌ನಲ್ಲಿರುವ 'ನಲ್ ಸ್ಟರ್ನ್' ಹೋಟೆಲ್ ಸಾಮಾನ್ಯ ಹೋಟೆಲ್‌ಗಳಂತಿಲ್ಲ. ಇಲ್ಲಿ ಗೋಡೆಗಳಿಲ್ಲ, ಛಾವಣಿಯಿಲ್ಲ. ಪರ್ವತದ ಮೇಲೆ ಕೇವಲ ಒಂದು ಹಾಸಿಗೆ ಮಾತ್ರ. ಪ್ರಕೃತಿಯ ಮಡಿಲಲ್ಲಿ ನಕ್ಷತ್ರಗಳನ್ನು ನೋಡುತ್ತಾ, ಸಂಗಾತಿ

9 Jan 2026 5:44 pm
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ಕಾಪಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ವಿಡಿಯೋ ನೋಡಿ

ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿ ಸಿಂಗರಾಜಿಪುರ ಗ್ರಾಮದ 30 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಒದ್ದಾಡಿದ್ದು, ಸ್ಥ

9 Jan 2026 5:43 pm
ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಅವರು ಮೊಸಳೆಯ ಜೊತೆ ಫೈಟಿಂಗ್ ಮಾಡುವ ಸನ್ನಿವೇಶ ಇದೆ. ಆ ದೃಶ್ಯವನ್ನು ಎಂಜಾಯ್ ಮಾಡಲು ಅಭಿಮಾನಿಗಳು ಚಿತ್ರಮ

9 Jan 2026 5:32 pm
ಐಪಿಎಸ್ ಅಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ: ಫೇಕ್​​ ಅಕೌಂಟ್​​ನಿಂದ ಹಣಕ್ಕೆ ಡಿಮ್ಯಾಂಡ್​

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಾಟ್ಸ್ಯಾಪ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಡಿಸಿಪಿ ಅಕ್ಷಯ್ ಅವರ ಫೋಟೋ ಬಳಸಿ ರಚಿಸಿದ ನಕಲಿ ಅಕೌಂಟ್​​ನಿಂದ ಹಣಕ್ಕಾಗಿ ವಂಚಕರು ಸಂದೇಶ ಕಳುಹಿಸಿ

9 Jan 2026 5:32 pm
G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ

Highlights of G RAM G: ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಗೆ ಸರ್ಕಾರ ಹೊಸ ಸ್ವರೂಪ ಕೊಟ್ಟಿದೆ. ಉದ್ಯೋಗ ಖಾತ್ರಿ ದಿನಗಳ ಸಂಖ್ಯೆಯನ್ನು 100ರಿಂದ 125ಕ್ಕೆ ಏರಿಸಿದೆ. ಕೃಷಿ ಸೀಸನ್​ಗೆ ಕೆಲಸಗಾರರ ಲಭ್ಯ

9 Jan 2026 5:27 pm
ರಸ್ತೆ ಅಪಘಾತ ತಡೆಯಲು ಹೊಸ ತಂತ್ರಜ್ಞಾನ ಪರಿಚಯಿಸಿದ ಕೇಂದ್ರ: 2026ಕ್ಕೆ ಎಲ್ಲ ವಾಹನಗಳಿಗೆ ಅಳವಡಿಕೆ

ರಸ್ತೆ ಸಾರಿಗೆ ಸಚಿವಾಲಯ 2026 ರ ವೇಳೆಗೆ ಭಾರತದಲ್ಲಿ V2V ಸಂವಹನ ವ್ಯವಸ್ಥೆಗಳನ್ನು ಪರಿಚಯಿಸಲು ಸಜ್ಜಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದಂತೆ, ಈ ತಂತ್ರಜ್ಞಾನವು ವಾಹನಗಳ ನಡುವೆ ಸುರಕ್ಷತಾ ಮಾಹಿತಿ ವಿನಿಮಯಕ್ಕೆ ನೆರವ

9 Jan 2026 5:22 pm
ಪಂದ್ಯದ ವೇಳೆ ಕುಸಿದು ಬಿದ್ದು 38 ವರ್ಷದ ಭಾರತೀಯ ಕ್ರಿಕೆಟಿಗ ನಿಧನ

Ranji Player Lalremruata Collapses, Passes Away: ಮಿಜೋರಾಂನಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯ ವೇಳೆ ಆಘಾತಕಾರಿ ಘಟನೆ ಸಂಭವಿಸಿದೆ. ಮಾಜಿ ರಣಜಿ ಆಟಗಾರ ಕೆ. ಲಾಲ್ರೆಮ್ರುವಾಟಾ ಅವರು ಪಂದ್ಯದ ಮಧ್ಯೆ ಹಠಾತ್ತನೆ ಕುಸಿದು ಬಿದ್ದು, ಚಿಕಿತ್ಸೆ ಫಲಿಸದ

9 Jan 2026 5:19 pm
‘ಜನ ನಾಯಗನ್’ಗೆ ಶಾಕ್ ಕೊಟ್ಟ ಹೈಕೋರ್ಟ್: ಬೆಳಿಗ್ಗೆ ನೀಡಿದ್ದ ಆದೇಶಕ್ಕೆ ಮಧ್ಯಾಹ್ನ ತಡೆ

Jana Nayagan movie: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ ಸಂಕಟ ಕೊನೆ ಆಗುತ್ತಲೇ ಇಲ್ಲ. ಸಿಬಿಎಫ್​​ಸಿ ಪ್ರಮಾಣ ಪತ್ರ ಕೊಡಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದ ನಿರ್ಮಾಪಕರಿಗೆ ಇಂದು ಬೆಳಿಗ್ಗೆ ಮದ್ರಾಸ್ ಹೈಕೋ

9 Jan 2026 5:06 pm
ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​

8 ಎಕರೆ ಗದ್ದೆ ಸಲುವಾಗಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಕೆಸರು ಗದ್ದೆಯಲ್ಲಿಯೇ ಪರಸ್ಪರ ಬಡಿದಾಡಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾ

9 Jan 2026 4:53 pm
ಬೆಂಗಳೂರಿನಲ್ಲಿ ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಎಚ್ಚರಿಕೆ ನೀಡಿದ ತಜ್ಞರು

ಬೆಂಗಳೂರಿನಲ್ಲಿ ಸಲಿಂಗಿ ದಂಪತಿಯೊಬ್ಬರು ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿ ಮತ್ತು ವೈರಲ್ AI ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದು ನಿಜವೋ ಅಥವಾ ಕೇವಲ AI ಸೃಷ್ಟಿಯೋ ಎಂಬ ಅನುಮಾನಗಳಿವೆ. ಸಲಿಂಗ ಸ

9 Jan 2026 4:31 pm
ಶಾಲಾ ಪಠ್ಯಪುಸ್ತಕದಲ್ಲಿ ಇರಲಿದೆ ಪುನೀತ್ ರಾಜ್​ಕುಮಾರ್ ಜೀವನದ ಪಾಠ

ನಟನೆ, ನಿರ್ಮಾಣ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳ ಮೂಲಕವೂ ಪುನೀತ್ ರಾಜ್​​ಕುಮಾರ್ ಜನಮನ ಗೆದ್ದಿದ್ದರು. ಅಪ್ಪು ಬದುಕಿನ ವಿವರಗಳನ್ನು ಶಾಲೆಯ ಪಠ್ಯಪುಸ್ತಕದಲ್ಲಿ ಸೇರಿಸಲು ತಯಾರಿ ನಡೆಯುತ್ತಿದೆ ಎಂಬುದು ವಿಶೇಷ. ಇದು ಪುನೀತ

9 Jan 2026 4:13 pm
ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು!

ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ರೆಡ್ಡಿಗಳ ನಡುವಿನ ದಂಗಲ್​​ ಸಂಬಂಧ ಎಸ್ಪಿ ಅಮಾನತು ಬೆನ್ನಲ್ಲೇ ಡಿಐಜಿಪಿಯನ್ನೂ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ವಿಚಾರವಾಗಿ ಹಿರಿಯ ಅಧಿಕಾರಿ ವರ್ತಿಕಾ ಕಟಿಯ

9 Jan 2026 4:07 pm
ಕಿತ್ತಳೆಯ ಏಳು ಪಟ್ಟು ಪ್ರಯೋಜನ 100 ಗ್ರಾಂ ನುಗ್ಗೆ ಸೊಪ್ಪಿನಲ್ಲಿದೆ ಎಂದ್ರೆ ನಂಬುತ್ತೀರಾ?

ನುಗ್ಗೆ ಸೊಪ್ಪು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಗಣಿ ಎಂದರೆ ತಪ್ಪಾಗಲಾರದು. ಇದರಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳಿದ್ದು ಆರೋಗ್ಯ ಕಾಪಾಡಿಕೊಳ್ಳಲು ಪ್ರಯೋಜನಕಾರಿಯಾಗಿದೆ. ಅದಕ್ಕಾಗಿಯೇ ಅವುಗಳನ್ನು ನಿಯಮಿತವಾಗಿ ಸೇವಿಸು

9 Jan 2026 4:06 pm
ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ; RDX ಮೂಲಕ ಸ್ಫೋಟಿಸುವುದಾಗಿ ಇಮೇಲ್

ಕರ್ನಾಟಕದಲ್ಲಿ ಇ-ಮೇಲ್ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಇತ್ತೀಚೆಗೆ ರಾಜ್ಯದ 5 ಕೋರ್ಟ್‌ ಸ್ಫೋಟಿಸೋದಾಗಿ ಕಿಡಿಗೇಡಿಗಳು ಬೆದರಿಕೆ ಇಮೇಲ್​​​ ರವಾನಿಸಿದ್ದರು. ಇದೀಗ ಬೆಂಗಳೂರಿನ ಹೆಬ್ಬಾಳ ಕೇಂದ್ರೀಯ ವಿದ್ಯಾಲಯಕ್ಕೆ 3 RDX ಇ

9 Jan 2026 4:02 pm
ಬಿಲ್​ನಲ್ಲಿ ನಕಲಿ ಜಿಎಸ್​ಟಿ ನಂಬರ್ ಕೊಟ್ಟು ಸರ್ಕಾರಕ್ಕೂ, ಗ್ರಾಹಕರಿಗೂ ಯಾಮಾರಿಸುತ್ತಾರೆ; ಅಸಲಿ ಪತ್ತೆ ಹಚ್ಚೋದು ಹೇಗೆ?

Know how to check authenticity of GST number: ಬಿಲ್​ನಲ್ಲಿ ಜಿಎಸ್​ಟಿ ಹೆಸರಿನಲ್ಲಿ ಹೆಚ್ಚುವರಿ ಹಣ ಪಡೆಯಲಾಗುತ್ತದೆ. ಆದರೆ, ಅಸಲಿಗೆ ಜಿಎಸ್​ಟಿ ನೊಂದಾವಣಿಯೇ ಆಗಿರುವುದಿಲ್ಲ. ಇಂಥ ಹಲವು ಬ್ಯುಸಿನೆಸ್​ಗಳು ಕಾಣದ ಕಣ್ಮರೆಯಲ್ಲಿ ವ್ಯಾಪಾರ ಮಾಡುತ್ತಿರ

9 Jan 2026 3:58 pm
RRB Exam Dates 2026: 2026ರಲ್ಲಿ ನಡೆಯುವ ಪ್ರಮುಖ ರೈಲ್ವೆ ನೇಮಕಾತಿ ಪರೀಕ್ಷೆಯ ಸಂಪೂರ್ಣ ವಿವರ ಇಲ್ಲಿದೆ

ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (RRB) ವಿವಿಧ ಹುದ್ದೆಗಳ (ಪ್ಯಾರಾಮೆಡಿಕಲ್, ಟೆಕ್ನಿಷಿಯನ್, ALP, JE) ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಅಭ್ಯರ್ಥಿಗಳು ವೇಳಾಪಟ್ಟಿಯಂತೆ ಸಿದ್ಧತೆ ನಡೆ

9 Jan 2026 3:48 pm
ಇದು ಮಹಿಳೆಯರಿಗಾಗಿಯೇ ಇರುವ ದ್ವೀಪ, ಪುರುಷರಿಗೆ ಇಲ್ಲ ಎಂಟ್ರಿ

ಯಾವುದೇ ಪ್ರವಾಸಿ ತಾಣಗಳಲ್ಲಿ ಒಂದೇ ಒಂದು ಪುರುಷರು ಕಾಣದೇ ಇದ್ರೆ ಹೀಗಿರುತ್ತೆ ಎಂದು ಒಮ್ಮೆ ಊಹಿಸಿ. ಈ ರೀತಿ ಊಹಿಸಿಕೊಳ್ಳೋದಕ್ಕೂ ಅಸಾಧ್ಯ. ಆದರೆ ಫಿನ್‌ಲ್ಯಾಂಡ್‌ನಲ್ಲಿರುವ ಸೂಪರ್‌ಶಿ ದ್ವೀಪವು ಮಹಿಳೆಯರಿಗೆ ಮಾತ್ರ ಎಂಟ್ರ

9 Jan 2026 3:47 pm
ದಂಪತಿ ಸರಸದಲ್ಲಿದ್ದಾಗ ಮಾಸ್ಟರ್​​ ಕೀ ಬಳಸಿ ರೂಂಗೆ ಬಂದ ಸಿಬ್ಬಂದಿ; ಲೀಲಾ ಪ್ಯಾಲೇಸ್​​​ ಹೋಟೆಲ್​ಗೆ 10 ಲಕ್ಷ ರೂ. ದಂಡ!

ಏಕಾಂತವಾಗಿ ಸಮಯ ಕಳೆಯಲೆಂದು ಉದಯಪುರದ ಲೀಲಾ ಪ್ಯಾಲೇಸ್ ಹೋಟೆಲ್​ಗೆ ತೆರಳಿದ್ದ ದಂಪತಿ ಬಾತ್​​ರೂಂನಲ್ಲಿ ಸ್ನಾನ ಮಾಡುತ್ತಿದ್ದಾಗ ಹೋಟೆಲ್ ಸಿಬ್ಬಂದಿ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದಾರೆ. ಇದರಿಂದ ಆ ದಂಪತಿಗೆ ತೀವ್ರ

9 Jan 2026 3:47 pm
WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ?

WPL 2026 Opening Ceremony: 2026ರ ಮಹಿಳಾ ಪ್ರೀಮಿಯರ್ ಲೀಗ್ ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭಗೊಳ್ಳಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಯೋ ಯೋ ಹನಿ ಸಿಂಗ್, ಜಾಕ್ವೆ

9 Jan 2026 3:46 pm
ಯಶ್ ಮುಂದಿನ ಸಿನಿಮಾ ನಿರ್ದೇಶಕರಿಗೆ ಸಲಹೆ ಕೊಟ್ಟ ‘ಟಾಕ್ಸಿಕ್’ ನಿರ್ದೇಶಕಿ

Toxic movie director: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್​ ಅನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಸಹ ಇದೇ ಗುಣಮಟ್ಟದಲ್ಲಿ ನಿರ್ಮಾಣ ಆಗಿರುವುದು ಟೀಸರ್​​ನಿಂದ ಖಾತ್ರಿ ಆಗಿದೆ. ಆದರೆ ಟೀಸರ್​​ನ ಕೆಲವು ದೃಶ್ಯ

9 Jan 2026 3:45 pm
ಬೆಂಗಳೂರಿನ ಜೀವನಶೈಲಿ ದುಬಾರಿ ಅಲ್ಲ: ತಿಂಗಳಿಗೆ 27,300 ರೂ ಖರ್ಚು ಮಾಡುವ ಯುವತಿಯ ಸಲಹೆ

ಬೆಂಗಳೂರಿನಲ್ಲಿ ಜೀವನ ವೆಚ್ಚ ದುಬಾರಿಯಲ್ಲ ಎಂದು 24ರ ಯುವತಿ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಮಾಸಿಕ ಬಜೆಟ್ ಹಂಚಿಕೊಂಡ ಇವರು, ಸರಿಯಾಗಿ ಖರ್ಚು ನಿರ್ವಹಿಸಿದರೆ ಬೆಂಗಳೂರು ಕೈಗೆಟಕುವಂತಿದೆ ಎನ್ನುತ್ತಾರೆ. ಬಾಡಿಗ

9 Jan 2026 3:33 pm
ಮತ್ತೆ ಕೈ ಜೋಡಿಸಿದ ಹಂಸಲೇಖ, ಎಸ್. ಮಹೇಂದರ್: ಹೊಸ ಸಿನಿಮಾ ಅನೌನ್ಸ್

ಹಲವಾರು ಮ್ಯೂಸಿಕಲ್ ಹಿಟ್ ಸಿನಿಮಾ ನೀಡಿದ ಹಂಸಲೇಖ ಮತ್ತು ಎಸ್. ಮಹೇಂದರ್ ಮತ್ತೆ ಒಂದಾಗಿದ್ದಾರೆ. ಈ ಜೋಡಿಯ ಹೊಸ ಸಿನಿಮಾವನ್ನು ಕೆ.ಸಿ. ವಿಜಯ್ ಕುಮಾರ್ ಅವರು ನಿರ್ಮಾಣ ಮಾಡಲಿದ್ದಾರೆ. ಜನವರಿ 16ರಂದು ಈ ಸಿನಿಮಾದ ಶೀರ್ಷಿಕೆ ಹಾಗೂ ಚ

9 Jan 2026 3:22 pm
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಆನೇಕಲ್‌ನ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಕಾಲೇಜು ಆಡಳಿತ ಮಂಡಳಿ ಹಾಗೂ ಉಪನ್ಯಾಸಕರಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಸದ್ಯ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ

9 Jan 2026 3:19 pm
ರಾಜಣ್ಣ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಸಿಎಂ ಕುರ್ಚಿ ಬದಲಾವಣೆ ಚರ್ಚೆ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ಭೇಟಿ ಮಾಡಿದ್ದು ರಾಜ್ಯ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ. ಇಂದು (ಜನವರಿ 09) ಬೆಂಗಳೂರಿನಲ್ಲಿ ರಾಜಣ್ಣ ಅವರು ಜಾರಕಿಹೊಳ

9 Jan 2026 3:04 pm
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್

ಚಿರಾಲದಿಂದ ರೆಪಲ್ಲೆಗೆ ಹೋಗುತ್ತಿದ್ದ ಆರ್​ಟಿಸಿ ಬಸ್ ನಿಯಂತ್ರಣ ತಪ್ಪಿ ಕೆರೆಗೆ ಇಳಿದಿರುವ ಘಟನೆ ನಡೆದಿದೆ. ರಸ್ತೆಯ ತಿರುವು ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿ

9 Jan 2026 3:02 pm
Indian Army Recruitment 2026: ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ; ತಿಂಗಳಿಗೆ 1,77,500 ರೂ. ಸಂಬಳ

ಭಾರತೀಯ ಸೇನೆಯು 67ನೇ ಶಾರ್ಟ್ ಸರ್ವಿಸ್ ಕಮಿಷನ್ (Tech) ಕೋರ್ಸ್‌ಗೆ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ/ಬಿಟೆಕ್ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಫೆಬ್ರವರಿ 5ರೊಳಗೆ ಅರ್ಜಿ ಸಲ್ಲಿ

9 Jan 2026 2:57 pm
ಕೇರಳದ ಮಲಯಾಳ ಭಾಷಾ ಮಸೂದೆಯಲ್ಲೇನಿದೆ? ಕನ್ನಡಿಗರಿಗೆ, ಕನ್ನಡ ಶಾಲೆಗಳಿಗೇಕೆ ಆತಂಕ?

ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದಲ್ಲಿ ಗಡಿಭಾಗದ ಕನ್ನಡ ಶಾಲೆಯ ಮಕ್ಕಳಿಗೆ ಎದುರಾಗಿರುವ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದೀಗ ಗಡಿಭಾಗದ ಕಾಸರಗೋಡಿನಲ್ಲಿ ಮಕ್ಕಳ ಮೇ

9 Jan 2026 2:56 pm
ಕಾಲೇಜು ಆಡಳಿತ ಮಂಡಳಿಯಿಂದ ಕಿರುಕುಳ ಆರೋಪ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಆನೇಕಲ್‌ನ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಸೆಮಿನಾರ್, ರೇಡಿಯಾಲಜಿ ಕೇಸ್ ನೀ

9 Jan 2026 2:51 pm
ಸಿಗದ ವ್ಹೀಲ್​ಚೇರ್, ಕೆಲಸದ ಒತ್ತಡ, ನ್ಯಾಯಾಲಯದಿಂದ ಹಾರಿ ಪ್ರಾಣ ಬಿಟ್ಟ ದಿವ್ಯಾಂಗ ಕ್ಲರ್ಕ್​

ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ದಿವ್ಯಾಂಗ ಗುಮಾಸ್ತರಾದ ಹರೀಶ್ ಸಿಂಗ್ ಮಹಾರ್ ಕೆಲಸದ ಒತ್ತಡದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ವ್ಹೀಲ್​ಚೇರ್ ನೀಡುವಂತೆ ಮನವಿ ಮಾಡಿದ್ದರು ಹಾಗೂ ದಿವ್ಯಾಂಗ ನೌಕರರಿಗ

9 Jan 2026 2:41 pm
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!

ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

9 Jan 2026 2:29 pm
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರ ಸ್ಫೋಟಕ ಹೇಳಿಕೆ

ತಾನು ಕೆಪಿಸಿಸಿ ಅಧ್ಯಕ್ಷಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಕೆ.ಎನ್​​. ರಾಜಣ್ಣ ಹೇಳಿದ್ದಾರೆ. ನಾನು ಯಾವತ್ತೂ ಅಧಿಕಾರ ಹುಡುಕಿಕೊಂಡು ಹೋದವನಲ್ಲ. ಸಚಿವನಾದರೂ ಹೀಗೆ ಇರ್ತೇನೆ. ಇಲ್ಲ ಅಂದ್ರೂ ಹೀಗೆ ಇದ್ದೇನೆ ಎಂದಿದ್ದಾರೆ. ಪಕ

9 Jan 2026 2:11 pm
ಸುಖಾಂತ್ಯವಾಯ್ತು ‘ಜನ ನಾಯಗನ್’ ವಿವಾದ, ‘ಪರಾಶಕ್ತಿ’ ಕತೆ ಏನಾಯ್ತು?

Parasakthi Tamil movie: ‘ಜನ ನಾಯಗನ್’ ಸಿನಿಮಾಕ್ಕೆ ನ್ಯಾಯಾಲಯದ ಮೂಲಕ ಸಿಬಿಎಫ್​​ಸಿ ಪ್ರಮಾಣ ಪತ್ರ ದೊರೆತಿದೆ. ಅದರ ಬೆನ್ನಲ್ಲೆ, ‘ಪರಾಶಕ್ತಿ’ ಸಿನಿಮಾಕ್ಕೂ ಸಿಬಿಎಫ್​​ಸಿ ‘ಯು/ಎ’ ಪ್ರಮಾಣ ಪತ್ರ ನೀಡಿದೆ. ‘ಜನ ನಾಯಗನ್’ ರೀತಿ ‘ಪರಾಶಕ್ತಿ’

9 Jan 2026 1:29 pm
Viral: ಗೆಳೆಯನನ್ನು ಭೇಟಿಯಾಗಲು ಬೆಂಗಳೂರಿಗೆ ಬಂದ ವಿದೇಶಿ ಮಹಿಳೆ ಹೀಗೆಂದಿದ್ದೇಕೆ?

ವಿದೇಶಿಗರು ಭಾರತಕ್ಕೆ ಭೇಟಿ ನೀಡಿ ಪ್ರವಾಸದ ಸುಂದರ ಅನುಭವ ಹಂಚಿಕೊಳ್ಳುವುದಿದೆ. ಆದರೆ ಇದೀಗ ಇಟಲಿಯನ್ ಮಹಿಳೆಯೊಬ್ಬರು ಬೆಂಗಳೂರಿಗೆ ನೀಡಿದ್ದು ಈ ನಗರದಲ್ಲಿ ತನಗೆ ಇಷ್ಟವಾದದ್ದು ಏನೆಂದು ಹಂಚಿಕೊಂಡಿದ್ದಾರೆ. ವಿದೇಶಿ ಮಹಿಳೆ

9 Jan 2026 1:18 pm
ಕೇಂದ್ರೀಯ ವಿ.ವಿ.ಯಲ್ಲಿ ಪದವಿ ಕೋರ್ಸಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೇ8 ರಷ್ಟು ಮೀಸಲಾತಿ

ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯವು 2026ರ ಶೈಕ್ಷಣಿಕ ಸಾಲಿಗೆ 15 ಪದವಿ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಿದೆ. ಜನವರಿ 3 ರಿಂದ ಅರ್ಜಿ ಸಲ್ಲಿಕೆ ಶುರುವಾಗಿದ್ದು, ಜನವರಿ 31 ಕೊನೆಯ ದಿನಾಂಕವಾಗಿದೆ. ಕಲ್ಯಾಣ ಕರ್ನಾಟಕ ಅ

9 Jan 2026 1:16 pm
ಪಾರ್ಟಿಯಲ್ಲಿ ಶಂಕರ್​​ ನಾಗ್ ಹಾಡು ಹಾಡಿದ ಯಶ್; ಇಲ್ಲಿದೆ ವಿಡಿಯೋ

ನಟ ಯಶ್ ಅವರು ಶಂಕರ್ ನಾಗ್ ಅವರ ದೊಡ್ಡ ಅಭಿಮಾನಿ. ಇತ್ತೀಚೆಗೆ ಯಶ್ ಶಂಕರ್ ನಾಗ್ ಅವರ ಹಾಡನ್ನು ಹಾಡಿರುವ ವಿಡಿಯೋ ವೈರಲ್ ಆಗಿದೆ. ಇದು ಅವರ ಕನ್ನಡ ಪ್ರೀತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ತಮ್ಮ ಎತ್ತರಕ್ಕೆ ಬೆಳೆದರೂ, ಯಶ್ ಯಾ

9 Jan 2026 1:13 pm
ತುಮಕೂರು ಜನರಿಗೆ ಗುಡ್​​ನ್ಯೂಸ್​: ಮೆಟ್ರೋ ಮಾರ್ಗದ ಕಾಮಗಾರಿ ಆರಂಭ, ಯಾವೆಲ್ಲ ಮಾರ್ಗದಲ್ಲಿ ಸಂಚಾರಿಸಲಿದೆ?

Bengaluru–Tumakuru Metro Line: ಬೆಂಗಳೂರು-ತುಮಕೂರು ಮೆಟ್ರೋ (ನಮ್ಮ ಮೆಟ್ರೋ 4ನೇ ಹಂತ) ಯೋಜನೆಯ ಡಿಪಿಆರ್ ಸಿದ್ಧವಾಗಿದೆ. 59.60 ಕಿ.ಮೀ ಉದ್ದ, 26 ನಿಲ್ದಾಣಗಳು, ₹20,649 ಕೋಟಿ ಅಂದಾಜು ವೆಚ್ಚದಲ್ಲಿ ಈ ಅಂತರ ಜಿಲ್ಲಾ ಕಾರಿಡಾರ್ ನಿರ್ಮಾಣವಾಗಲಿದೆ. ಬೆಂಗಳೂರು-

9 Jan 2026 1:12 pm
ರಾಜ್ಯ ರಾಜಕಾರಣದ ಮೇಲೆ ಕಣ್ಣು: ಹೇಗಿದೆ ಗೊತ್ತಾ ನಿಖಿಲ್​​, ಪ್ರತಾಪ್​​, ಸುಮಲತಾ ಪ್ಲ್ಯಾನ್​​?

2028ರ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ, ಪ್ರತಾಪ್ ಸಿಂಹ ಮತ್ತು ಸುಮಲತಾ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ನಿಖಿಲ್ ಮಂಡ್ಯ ಅಥವಾ ಮದ್ದೂರಿನಿಂದ ಸ್ಪರ್ಧಿಸಲು ಯೋಜಿಸುತ್ತಿದ್ದರೆ, ಪ್ರತಾಪ್ ಮೈಸೂರಿನ ಚಾಮರಾಜ

9 Jan 2026 1:10 pm
ಸೋಮನಾಥ ದೇವಾಲಯದ ಮೇಲೆ 1026ರಿಂದ ಎಷ್ಟು ಬಾರಿ ನಡೆದಿತ್ತು ದಾಳಿ ಮತ್ತು ಯಾವಾಗ? ಇಲ್ಲಿದೆ ಮಾಹಿತಿ

ಗುಜರಾತ್‌ನ ಪ್ರಭಾಸ್ ಪಠಾಣ್‌ನಲ್ಲಿರುವ ಸೋಮನಾಥ ದೇವಾಲಯವು 1026ರಲ್ಲಿ ಮೊದಲ ಬಾರಿಗೆ ದಾಳಿಯನ್ನು ಕಂಡಿತ್ತು. ಅದಾದ ಬಳಿಕ 17 ಬಾರಿ ದೇವಾಲಯದ ಮೇಲೆ ದಾಳಿ ನಡೆಸಲಾಗಿದೆ. ಇದು ದೇಶದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಭಾರತದ 1

9 Jan 2026 1:05 pm
ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಮುಳಬಾಗಿಲು ಗುಂಡ್ಲಹಳ್ಳಿ ಗ್ರಾಮದಲ್ಲಿ ಭಾರಿ ವಿವಾದ

ಸರ್ಕಾರಿ ಶಾಲೆಯ ಜಾಗವನ್ನೇ ಒತ್ತುವರಿ ಮಾಡಿ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿದೆ. ಸದ್ಯ ಶಾಲೆಯ ಮುಖ್ಯೋಪಾಧ್ಯಾಯರ

9 Jan 2026 1:04 pm
Shukra Dosha Remedies: ಜಾತಕದಲ್ಲಿ ಶುಕ್ರ ದೋಷವಿದ್ದರೆ ಶುಕ್ರವಾರದಂದು ತಪ್ಪದೇ ಈ ಕೆಲಸ ಮಾಡಿ

ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿ ಇರುವವರಿಗೆ ಶುಕ್ರವಾರದಂದು ವಾಸ್ತು ಶಾಸ್ತ್ರವು ವಿಶೇಷ ಪರಿಹಾರಗಳನ್ನು ಸೂಚಿಸಿದೆ. ಈ ಪರಿಹಾರಗಳನ್ನು ಅನುಸರಿಸುವುದರಿಂದ ಶುಕ್ರ ದೋಷದ ಪರಿಣಾಮಗಳು ನಿವಾರಣೆಯಾಗ

9 Jan 2026 1:01 pm
Bengaluru: ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ; ಬೈಕ್​​ ಸವಾರಿಗೆ ಬಿತ್ತು ಗೂಸಾ

ಬೈಕ್​​ ಸವಾರರು ಡೆಲಿವರಿ ಬಾಯ್​​ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಜ.4ರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಡೆಲಿವರಿ ಬಾಯ್​​ ಅಡ್ಡಬಂದ ಕಾರಣ ನಿಯಂತ್ರಣತಪ್ಪಿ ಬೈಕ್​​

9 Jan 2026 12:27 pm
KSTDCನಿಂದ ವಿಶೇಷ ಪ್ಯಾಕೇಜ್: 20% ರಿಯಾಯಿತಿ, ಎಲ್ಲಿಗೆಲ್ಲ ಟೂರ್

KSTDC ಹೊಸ ವರ್ಷದ ವಿಶೇಷ ದಕ್ಷಿಣ ಭಾರತ ಪ್ರವಾಸ ಪ್ಯಾಕೇಜ್ ಪರಿಚಯಿಸಿದೆ. ಮೈಸೂರು, ಊಟಿ, ಕೊಡೆಕೆನಾಲ್ ಒಳಗೊಂಡ ಈ ಪ್ರವಾಸಕ್ಕೆ 20% ರಿಯಾಯಿತಿ ಲಭ್ಯ. ಪ್ರಮುಖ ಸ್ಥಳಗಳ ಭೇಟಿ, ಸಾರಿಗೆ, ವಸತಿ ವಿವರಗಳನ್ನು ಒಳಗೊಂಡಿದ್ದು, ಪ್ರಕೃತಿ ಸೌಂದ

9 Jan 2026 12:17 pm
‘ಒಂದಲ್ಲ, ಎರಡಲ್ಲ 200 ಮಿಲಿಯನ್’; ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್

'ಟಾಕ್ಸಿಕ್' ಸಿನಿಮಾದ ಟೀಸರ್ 24 ಗಂಟೆಗಳಲ್ಲಿ ಬರೋಬ್ಬರಿ 200 ಮಿಲಿಯನ್ (20 ಕೋಟಿ) ಡಿಜಿಟಲ್ ವೀಕ್ಷಣೆಗಳನ್ನು ಪಡೆದು ಹೊಸ ದಾಖಲೆ ಸೃಷ್ಟಿಸಿದೆ. ಈ ಮೂಲಕ 'ಕೆಜಿಎಫ್ 2', 'ಕಾಂತಾರ' ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳ ಹಿಂದಿನ ದಾಖ

9 Jan 2026 12:16 pm