ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಶನಿವಾರ ಕಾಮಗಾರಿ, ಹಿತಶತ್ರು, ಆದಾಯ, ಪ್ರಶಂಸೆ, ಲೆಕ್ಕಾಚಾರ, ಆತ್ಮಸ್ಥೈರ್ಯ, ಸರಳತೆ ಇವೆಲ್ಲ ಇಂದಿನ ಭವಿಷ್ಯ. ಜೀವನದ ಸವಾಲುಗಳನ್ನು ಎದು
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 27ರ ಶನಿವಾರದ ದಿನ ಭ
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಭದ್ರತಾ ಪಡೆಗಳು ಶಿಕ್ಷಿಸಿದವು. ಆಪರೇಷನ್ ಮಹಾದೇವ್ ಮೂಲಕ ಅದನ್ನು ನಡೆಸಿದವರನ್ನು ತಟಸ್ಥಗೊಳಿಸಿದವು. ಇದು ಭಯೋತ್ಪಾದನೆಗೆ ಭಾರತ ನೀಡಿದ ನಿರ್ಣ
Virat Kohli's Vijay Hazare Trophy Exit: ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ಪರ ವಿರಾಟ್ ಕೊಹ್ಲಿ ಎರಡು ಪಂದ್ಯಗಳಲ್ಲಿ 208 ರನ್ ಗಳಿಸಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇದೀಗ ಅವರು ಕುಟುಂಬದೊಂದಿಗೆ ಹೊಸ ವರ್ಷಾಚರಣೆಗಾಗಿ ತಂಡದಿಂದ ತಾತ್ಕಾಲಿಕ ವಿರಾಮ
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಸಿನಿಮಾದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಸಹ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ರಣವೀರ
ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಹಾಲು ತರಲೆಂದು ಬೈಕ್ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಫಿನಾಲೆ ಹತ್ತಿರ ಆಗುತ್ತಿದೆ. ಹಾಗಾಗಿ ಈ ವಾರ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ಬಿಗ್ ಬಾಸ್ ಮನೆಗೆ ಬಂದು ಹೋಗುತ್ತಿದ್ದಾರೆ. ಇತ್ತೀಚೆಗ
ಥೈಲ್ಯಾಂಡ್ ಸೇನೆಯು ಕಾಂಬೋಡಿಯಾದಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಬುಲ್ಡೋಜರ್ ಬಳಸಿ ಕೆಡವಿದೆ. ಗಡಿ ವಿವಾದದ ಭಾಗವಾಗಿರುವ ಈ ಕ್ರಮವು ಭಾರತ ಸೇರಿದಂತೆ ವಿಶ್ವದಾದ್ಯಂತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಥೈ
India's Decisive 2025: New Security Policy & Operation Sindoor Power: 2025 ಭಾರತದ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಐತಿಹಾಸಿಕ ವರ್ಷ. ಪಿಎಂ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ, ನಿರ್ಣಾಯಕ ಕ್ರಮಗಳನ್ನು ಭಾರತ ಅಳವಡಿಸಿಕೊಂಡಿದೆ. ಆಪರೇಷನ್ ಸಿಂದೂರ್ ಮೂ
India Women Dominate Sri Lanka in 3rd T20I: ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಭಾರತ 3-0 ಅಂತರದ
ಕಾಂಗ್ರೆಸ್ ನಟಿಸುವುದನ್ನು ನಿಲ್ಲಿಸಿ ವಾಸ್ತವವನ್ನು ಒಪ್ಪಿಕೊಳ್ಳಲು ಪ್ರಾರಂಭಿಸಬೇಕು. ಭಾರತದ ಉತ್ಪಾದನಾ ಹೆಚ್ಚಳವು ಮೇಕ್ ಇನ್ ಇಂಡಿಯಾದ ಫಲಿತಾಂಶವಾಗಿದೆ. ಭಾರತವು ಈಗ ದೇಶೀಯವಾಗಿ ಚಿಪ್ಗಳು, ಎಲೆಕ್ಟ್ರಾನಿಕ್ ಘಟಕಗಳು ಮತ
ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಸ್ಪರ್ಧಿಗಳ ಕುಟುಂಬದ ಸದಸ್ಯರು ಬಿಗ್ ಬಾಸ್ ಮನೆಗೆ ಬಂದು ಮಾತನಾಡುತ್ತಿದ್ದಾರೆ. ಸ್ಪಂದನಾ ಅವರ ತಂದೆ, ತಾಯಿ ಸಹ ಬಿಗ್ ಬಾಸ್ ಮನೆಯೊಳಗೆ
ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿಯನ್ನು ಕೆತ್ತನೆ ಮಾಡಿದ್ದಾರೆ. ಇಂದು ದಾವಣಗೆರೆಯಲ್ಲಿ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಗಣ್ಯರು ಪುತ್ಥಳಿಯನ್ನು ಅನಾವರಣಗೊಳ
Virat Kohli Vijay Hazare Trophy: ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಎರಡು ಪಂದ್ಯಗಳನ್ನು ಆಡಿ ಅಬ್ಬರಿಸಿದರು. 131 ಮತ್ತು 77 ರನ್ ಗಳಿಸಿ ತಂಡಕ್ಕೆ ಜಯ ತಂದರು. ಆದರೆ ಪಂದ್ಯ ಶ್ರೇಷ್ಠ ಪ್ರಶಸ್ತಿಯಾಗಿ 10,000 ರೂ. ಪಡೆದದ್ದು ಅಭಿಮಾನಿಗಳ ಟೀಕೆಗೆ
Dhruv Shorey's Record: ಧ್ರುವ್ ಶೋರೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ಐದನೇ ಶತಕ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಹೈದರಾಬಾದ್ ವಿರುದ್ಧ 109 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟ ಅವರು, ಈ ಸಾಧನೆ ಮಾಡಿದ ಭಾರತದ ಎರಡನೇ ಆಟಗಾರರಾಗಿದ್ದ
ಕೇರಳದ ಮುಸ್ಲಿಮರು ತಿರುಪರನಕುಂದ್ರಂ ಸುಬ್ರಹ್ಮಣ್ಯಂ ದೇವಾಲಯದ ಬೆಟ್ಟವನ್ನು ಬಿರಿಯಾನಿಯೊಂದಿಗೆ ಹತ್ತಲು ಯತ್ನಿಸಿದ ಘಟನೆ ಕೋಲಾಹಲಕ್ಕೆ ಕಾರಣವಾಗಿದೆ. ಅವರು ಬೆಟ್ಟದ ಮೇಲಿನ ದರ್ಗಾಕ್ಕೆ ಬಿರಿಯಾನಿ ಸೇರಿದಂತೆ ಮಾಂಸಾಹಾರವನ
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಹೋಟೆಲ್, ಬಾರ್ ಹಾಗೂ ಪಂಬ್ ಮಾಲೀಕರ ಜತೆ ಸಭೆ ಮಾಡಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪಬ್ ಬಾರ್ಗಳಲ್ಲಿ ಗ್ರಾಹಕ ಜೊತೆ ಹೇಗೆ ಇರಬೇಕು? ಎಷ್ಟು ಗಂಟೆ
ಉಪೇಂದ್ರ, ರಾಜ್ ಬಿ. ಶೆಟ್ಟಿ, ಶಿವರಾಜ್ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ.
ಕಳೆದ 10 ದಿನಗಳಿಂದ ಕಾಣೆಯಾಗಿದ್ದ ಮಗ ಈಗ ಬರ್ತಾನೆ, ಆಗ ಬರ್ತಾನೆ ಅಂತ ಮನೆ ಬಾಗಿಲಲ್ಲೇ ಕಾದು ಕುಳಿತ್ತಿದ್ದ ತಾಯಿಗೆ ಇದೀಗ ನಿರಾಸೆ ಉಂಟಾಗಿದೆ. ಕಾಣೆಯಾಗಿದ್ದ ಪಿಯು ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದು, ಅತ್ತ ಮಗ ಸಾವನ್ನಪ್ಪ
Virat Kohli's Vijay Hazare Trophy Dominance: ವಿಜಯ್ ಹಜಾರೆ ಟ್ರೋಫಿಗೆ 15 ವರ್ಷಗಳ ಬಳಿಕ ಮರಳಿದ ವಿರಾಟ್ ಕೊಹ್ಲಿ, ದೆಹಲಿ ಪರ ಅಬ್ಬರಿಸಿದ್ದಾರೆ. ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದರೆ, ಎರಡನೇ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಬ
ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ದಾಗಿದ್ದರಿಂದ ಹಲವು ದಿನಗಳಿಂದ ತಲ
ಇಂದು ಪ್ರಾರ್ಥನೆಯ ವೇಳೆ ಸಿರಿಯಾದ ಹೋಮ್ಸ್ ಪಟ್ಟಣದ ಮಸೀದಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತೋಟಗೆರೆ ಕ್ರಾಸ್ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಸೈನಿಕರಿಗೆ ಸಹಾಯ ಮಾಡಿದ್ದ 10 ವರ್ಷದ ಶ್ರವಣ್ ಸಿಂಗ್ ಗೆ ಧೈರ್ಯ ಮತ್ತು ದೇಶಭಕ್ತಿಗಾಗಿ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಲಾಗಿದೆ. ಭಾರತೀಯ ಸೇನೆಯ ಅತ್ಯಂತ ಕಿರಿಯ ನಾಗರಿಕ ಯೋಧ ಎಂದು
Bal Puraskar for Vaibhav Suryavanshi: ವೈಭವ್ ಸೂರ್ಯವಂಶಿ, 14 ವರ್ಷದ ಕ್ರಿಕೆಟ್ ಪ್ರತಿಭೆ, ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದ್ದಾರೆ. ಐಪಿಎಲ್ನಲ್ಲಿ ಅತಿ ವೇಗದ ಅರ್ಧಶತಕ, ಅತಿ ಕ
Movie ticket price: ಕರ್ನಾಟಕ ಸರ್ಕಾರ ಏಕರೂಪ ಟಿಕೆಟ್ ದರ ತರುವ ಪ್ರಯತ್ನ ಮಾಡಿತ್ತು ಆದರೆ ಕೆಲವು ನಿರ್ಮಾಣ ಸಂಸ್ಥೆಗಳು ಅಡ್ಡಗಾಲು ಹಾಕಿದ್ದರಿಂದ ಆದೇಶಕ್ಕೆ ತಡೆ ಬಿದ್ದಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ರೀತಿಯ ವ್ಯವಸ್ಥೆ ತರ
ಕರ್ನಾಟಕದಲ್ಲಿ ವನ್ಯಜೀವಿ ಸಫಾರಿ ನಿಷೇಧದಿಂದ ಪ್ರವಾಸೋದ್ಯಮ ತೀವ್ರ ಸಂಕಷ್ಟದಲ್ಲಿದೆ. ಬಂಡೀಪುರ, ನಾಗರಹೊಳೆಗಳಲ್ಲಿ ಸಫಾರಿ ಸ್ಥಗಿತದಿಂದ ಪ್ರತಿದಿನ ಕೋಟಿಗಟ್ಟಲೆ ಆದಾಯ ನಷ್ಟವಾಗುತ್ತಿದೆ. ಈ ಬಗ್ಗೆ ಪ್ರವಾಸೋದ್ಯಮ ಸಚಿವರಿಗ
Bigg Boss Kannada 12: ಬಿಗ್ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ರಘು
India Women vs Sri Lanka Women 3rd T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ, ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳಲು ನೋಡುತ್ತಿದೆ.
Akshay Kumar real name: ಸ್ಟಾರ್ ನಟ ಅಕ್ಷಯ್ ಕುಮಾರ್ ವರ್ಷಕ್ಕೆ ಐದು ಆರು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲವಾದರೂ ಅವರಿಗೆ ಬೇಡಿಕೆ ಏನೂ ಕಡಿಮೆ ಆಗಿಲ್ಲ. ಯಾವುದೇ ಗಾಡ್
Devdutt Padikkal's Vijay Hazare Century: ಕಳೆದ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ದೇವದತ್ ಪಡಿಕ್ಕಲ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಮಿಂಚಿದ್ದಾರೆ. ಕೇವಲ 34 ಲಿಸ್ಟ್ ಎ ಇನ್ನಿಂಗ್ಸ್ಗಳಲ್ಲಿ 11 ಶತಕ ಮತ್ತು 12 ಅರ
ಬೆಂಗಳೂರು ಪೊಲೀಸ್ ಆಯುಕ್ತರು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೋಟೆಲ್, ಪಬ್ ಮಾಲೀಕರೊಂದಿಗೆ ಸಭೆ ಮಾಡಿ ಖಡಕ್ ಸೂಚನೆ ನೀಡಿದ್ದಾರೆ. ಜನದಟ್ಟಣೆ ನಿಯಂತ್ರಣ, ಸಮಯ, ಮಹಿಳೆಯರ ಸುರಕ್ಷತೆ ಸೇರಿದಂತೆ 30 ಪ್ರಮುಖ ಸೂಚನೆಗಳನ್ನು ನೀಡ
ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕುಡಿದ ಮತ್ತಿನಲ್ಲಿ ಕಾರ್ಮಿಕರ ನಡುವೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಬಿಹಾರ ಮೂಲದ ವ್ಯಕ್ತಿ ಬರ್ಬರ ಕೊಲೆಯಾಗಿದ್ದು, ಘಟನೆ ಸಂಬಂಧ ಮೂರು ಆರೋಪಿಗಳನ್ನ ಪೊಲೀಸರು ಬಂಧಿಸಿ
India tables final trade proposal to US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ತಾರ್ಕಿಕ ಅಂತ್ಯ ಕಾಣಬಹುದು. ಭಾರತ ತನ್ನ ಅಂತಿಮ ಪ್ರಸ್ತಾಪವನ್ನು ಮುಂದಿಟ್ಟಿದೆ. ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಬೇಕು, ಕೃಷಿ ಕ್ಷೇತ್ರವನ್ನು ಒಪ್ಪಂದದಿಂದ
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕುಲದೀಪ್ ಸಿಂಗ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಲು ಇಂದು ದೆಹಲಿ ಹೈಕೋರ್ಟ್ ಹೊರಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್
ಚಿತ್ರದುರ್ಗ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ (Accident) ವರ್ಷದ ಭೀಕರ ದುರಂತದಲ್ಲಿ ಒಂದಾಗಿದೆ. ಕಂಟೇನರ್ ಡಿಕ್ಕಿಯಿಂದ ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ದುರಂತದಲ
ಬಾಂಗ್ಲಾದೇಶದ ಢಾಕಾದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರವನ್ನು ಭಾರತ ಖಂಡಿಸಿದೆ. ಬಾಂಗ್ಲಾದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ನಡೆಯಬೇಕೆಂದು ಭಾರತ ಒತ್ತಾಯಿಸಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿ
‘ಧುರಂಧರ್’ ಚಿತ್ರದಲ್ಲಿ ರೆಹಮಾನ್ ಡಕಾಯಿತ್ ಪಾತ್ರ ಮಾಡಿದ ಅಕ್ಷಯ್ ಖನ್ನಾ ಅವರಿಗೆ ಈಗ ಫುಲ್ ಡಿಮ್ಯಾಂಡ್. ಮುಂದಿನ ಸಿನಿಮಾಗೆ ಅವರು ಬರೋಬ್ಬರಿ 21 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದಲ್
ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆ ಪ್ರಕರಣದ ತನಿಖೆ ವೇಳೆ ಪೊಲೀಸರಿಗೆ ದೊಡ್ಡ ಅಚ್ಚರಿ ಕಾದಿತ್ತು. ಅಕ್ರಮ ಸಂಬಂಧ ಕಾರಣಕ್ಕೆ ನಡೆದ ಕೊಲೆಗೆ ಸಂಬಂಧ
Vijay Hazare Trophy: ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿನ ಹಿನ್ನಡೆಯ ನಂತರ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಬಲಿಷ್ಠ ಜಾರ್ಖಂಡ್ ವಿರುದ್ಧ 412 ರನ್ ಬೆನ್ನಟ್ಟಿ ಗೆದ್ದ ತಂಡ, ನಂತರ ಕೇರಳ ವಿರುದ್ಧ 8 ವಿಕ
ಮಕ್ಕಳಲ್ಲಿ ಕಲಿಕೆಯನ್ನು ಹೆಚ್ಚಿಸಲು, ಸ್ಕ್ರೀನ್ ಟೈಮ್ ಕಡಿಮೆ ಮಾಡಲು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಉತ್ತರ ಪ್ರದೇಶದ ಸರ್ಕಾರ ಕಡ್ಡಾಯಗೊಳಿಸಿದೆ. ಮಕ್ಕಳಲ್ಲಿ ವಿಮರ್ಶಾತ್ಮಕ ಚಿಂತನೆಯನ್ನು ಸುಧಾರಿಸಲು ಉತ್ತರ ಪ್ರದೇ
45 Kannada movie: ಅರ್ಜುನ್ ಜನ್ಯ ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗ
ಹನುಮ ಹುಟ್ಟಿದ ಸ್ಥಳ ಅಂಜನಾದ್ರಿ ಈಗ ವಿವಾದದ ಕೇಂದ್ರವಾಗಿದೆ. ಪೂಜಾ ವಿಚಾರಕ್ಕೆ ಇಬ್ಬರು ಸ್ವಾಮೀಜಿಗಳ ನಡುವೆ ಜಗಳ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ. ಈ ಸಂಬಂಧ ಎರಡು ದಿನಲ್ಲಿ ಒಟ್ಟು ಮೂರು ಪೊಲೀಸ್ ಪ್ರಕರಣಗಳು
ಕೆನಡಾದಲ್ಲಿ ಹಿಮ ತೆಗೆಯುವ ಕೆಲಸಕ್ಕೆ ಭಾರೀ ಬೇಡಿಕೆಯಿದ್ದು, ವಾರ್ಷಿಕವಾಗಿ ಲಕ್ಷಗಳಲ್ಲಿ (40-75 ಲಕ್ಷ ರೂ.) ಸಂಬಳ ಸಿಗುತ್ತದೆ. ಒಂಟಾರಿಯೊ, ಕ್ವಿಬೆಕ್ನಂತಹ ಪ್ರಾಂತ್ಯಗಳಲ್ಲಿ ಈ ಉದ್ಯೋಗಗಳು ಹೆಚ್ಚು ಲಭ್ಯ. ಕೇವಲ ಉತ್ತಮ ಸಂಬಳ ಮಾತ
ಚಿತ್ರದುರ್ಗ ಬಸ್ ಅಗ್ನಿ ದುರಂತದ ತನಿಖೆಯಲ್ಲಿ ಹೊಸ ತಿರುವು ಲಭಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಇದೀಗ ಬಸ್ ಒಳಗೆ ರಾಶಿ ರಾಶಿ ಆಯಿಲ್ ಬಾಕ
ಹಿಂದಿ ಚಿತ್ರರಂಗದ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶಾರುಖ್ ಖಾನ್, ರಜನಿಕಾಂತ್, ಶಿವಣ್ಣ ಅವ
ಉತ್ತರ ಪ್ರದೇಶದ ಹಾಪುರದಲ್ಲಿ ಒಂದೇ ಬೈಕ್ನಲ್ಲಿ ಐದು ಜನರು ಅಪಾಯಕಾರಿಯಾಗಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಈ ಸಾಹಸ ಮಾಡಿದ್ದು, ಪೊಲ
ಕೇರಳದ ರಾಜಧಾನಿ ತಿರುವನಂತಪುರದ ಮೇಯರ್ ಆಗಿ ಬಿಜೆಪಿಯ ವಿ.ವಿ. ರಾಜೇಶ್ ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದು ದಕ್ಷಿಣ ಭಾರತದ ರಾಜ್ಯವಾದ ಕೇರಳದ ರಾಜಕೀಯದಲ್ಲಿ ಒಂದು ಮಹತ್ವದ ಕ್ಷಣವಾಗಿದೆ. ಈ ಮೂಲಕ ಒಂದೊಂದೇ ಹೆ
India may miss export target of 1 trillion USD this year: 2025-26ಕ್ಕೆ ಭಾರತ ಹೊಂದಿದ್ದ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಫ್ತು ಗುರಿ ಈಡೇರದೇ ಹೋಗಬಹುದು. ಒಂದು ಅಂದಾಜು ಪ್ರಕಾರ ಈ ಹಣಕಾಸು ವರ್ಷದಲ್ಲಿ 850 ಬಿಲಿಯನ್ ಡಾಲರ್ ಮಾತ್ರವೇ ರಫ್ತು ಸಾಧ್ಯವಾಗಬಹುದು. ಸರಕ
Rohit Sharma's Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಅದ್ಭುತ ಆರಂಭ ಕಂಡರು. ಮೊದಲ ಪಂದ್ಯದಲ್ಲಿ 155 ರನ್ ಗಳಿಸಿ ತಂಡಕ್ಕೆ ಆಧಾರವಾದರು. ಆದರೆ, ಎರಡನೇ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಮೊದಲ ಎಸೆತದಲ್ಲೇ ಗೋಲ್ಡನ್ ಡಕ್
ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಶಾಲೆಯ 24 ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಖರ್ಚಿನಲ್ಲಿ ವಿಮಾನ ಪ್ರವಾಸ ಆಯೋಜಿಸಿದ್ದಾರೆ. 4ರಿಂದ 8ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷ
ಹಿಂದೂಸ್ತಾನ್ ಶಿಪ್ಯಾರ್ಡ್ ಲಿಮಿಟೆಡ್ (HSL) 11 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶಾಖಪಟ್ಟಣಂನಲ್ಲಿರುವ ಈ ಸರ್ಕಾರಿ ಉದ್ಯೋಗಕ್ಕೆ ಪದವಿ/ಡಿಪ್ಲೊಮಾ ಹೊಂದಿರುವವರು ಅರ್ಹರು. ತಿಂಗಳಿಗೆ 50,000 ರಿಂದ 2,60,000 ರೂ.
ನಮ್ಮ ಮೆಟ್ರೋದ ವಿಧಾನಸೌಧ ನಿಲ್ದಾಣದಲ್ಲಿ ಯುವತಿಯೊಬ್ಬಳಿಗೆ ಅಪರಿಚಿತ ವ್ಯಕ್ತಿ ಅಸಭ್ಯ ವರ್ತನೆ ತೋರಿದ್ದಾನೆಂದು ಆರೋಪಿಸಲಾಗಿದೆ. ಯುವತಿಯ ದೂರಿನಂತೆ ಭದ್ರತಾ ಸಿಬ್ಬಂದಿ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ
ಮನೆಯಲ್ಲಿ ದೀರ್ಘಕಾಲ ಸಂಗ್ರಹಿಸಿಟ್ಟ ಈರುಳ್ಳಿ ಮೊಳಕೆಯೊಡೆಯುವುದು ತುಂಬಾ ಸಾಮಾನ್ಯ. ಆದರೆ ಕೆಲವರು ಇಂತಹ ಈರುಳ್ಳಿಗಳು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಎಸೆಯುತ್ತಾರೆ. ನೀವು ಕೂಡ ಈ ತಪ್ಪು ಮಾಡುತ್ತಿದ್ದೀರಾ? ಹಾಗಾದರೆ ಈ ಅಭ
Janhvi Kapoor: ನೆರೆಯ ಬಾಂಗ್ಲಾದೇಶದಲ್ಲಿ ಹಿಂದು ಯುವಕ ದೀಪು ದಾಸ್ ಹತ್ಯೆ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಕೆಲವು ಸಿನಿಮಾ ನಟಿಯರು ಸಹ ದೀಪಿ ದಾಸ್ ಹತ್ಯೆ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ತೀವ್ರ ಆಕ್ರೋಶ ಹೊರಹಾ
ಯಾವುದೇ ಹೊಸ ಸಿನಿಮಾಗಳು ಬಿಡುಗಡೆ ಆದರೂ ಕೂಡ ‘ಧುರಂಧರ್’ ಸಿನಿಮಾದ ಕಲೆಕ್ಷನ್ ತಗ್ಗುತ್ತಲೇ ಇಲ್ಲ. ‘ಅವತಾರ್ 3’, ‘ಮಾರ್ಕ್’, ‘45’, ‘ದಿ ಡೆವಿಲ್’ ಸಿನಿಮಾಗಳ ಎದುರಲ್ಲಿ ‘ಧುರಂಧರ್’ ಚಿತ್ರ ಅಬ್ಬರಿಸುತ್ತಿದೆ. ವಿಶ್ವಾದ್ಯಂತ ಈ ಸಿ
ಬಾಗಲಕೋಟೆಯ ಇಳಕಲ್ ತಾಲೂಕಿನ ಮುರಡಿ ಗ್ರಾಮದ ಮತದಾರರ ಪಟ್ಟಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. 18 ವರ್ಷದೊಳಗಿನ ಅಪ್ರಾಪ್ತರು ಹಾಗೂ ಬೇರೆ ಊರಿನವರ ಹೆಸರುಗಳು ಪಟ್ಟಿಯಲ್ಲಿ ಸೇರಿವೆ. ನಕಲಿ ದಾಖಲೆ ಸೃಷ್ಟಿಸಿ ಹೆಸರು ಸೇರ್ಪಡೆ ಮಾಡ
ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್ನಲ್ಲಿ ನಡೆದ ಅಘಾತಕಾರಿ ಘಟನೆ ಇದು. ಡಿಸೆಂಬರ್ 24ರಂದು ವೇಗವಾಗಿ ಬಂದ ಎಸ್ಯುವಿ ಕಾರೊಂದು ಬುಲೆಟ್ ಬೈಕ್ ಅನ್ನು ಸುಮಾರು 500 ಮೀಟರ್ಗಳವರೆಗೆ ಎಳೆದುಕೊಂಡು ಹೋಗಿದೆ. ಈ ಘಟನೆಯ ವಿಡಿಯೋ ವೈರಲ
ಮೈಸೂರಿನಲ್ಲಿ ಮಾಜಿ ಎಂಎಲ್ಸಿಗೆ ಸೇರಿದ 30 ಕೋಟಿ ರೂ ಮೌಲ್ಯದ 22 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಲಪಟಾಯಿಸಲು ಖದೀಮರು ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ನಕಲಿ ಆಧಾರ್, ಪಾನ್ ಬಳಸಿ ಇ-ಖಾತಾ ಪಡೆದು ಉಪನೋಂದಣಾಧಿ
ಮಹಿಳೆಯರ ಜೀವನದಲ್ಲಿ ಮೆನೋಪಾಸ್ ಅಥವಾ ಋತುಬಂಧ ಎನ್ನುವಂತದ್ದು ಒಂದು ಸಹಜ ಹಾಗೂ ಬಹುಮುಖ್ಯ ಶಾರೀರಿಕ ಹಂತ. ಇದು ಮಹಿಳೆಯರಲ್ಲಿ ಋತುಚಕ್ರ ಸಂಪೂರ್ಣವಾಗಿ ನಿಲ್ಲುವ ಒಂದು ಪ್ರಕ್ರಿಯೆ. ಈ ಸಮಯದಲ್ಲಿ ಆಗುವ ಹಾರ್ಮೋನ್ ಗಳ ಬದಲಾವಣೆಗ
ಬೆಂಗಳೂರಿನ (Bengaluru) ಪ್ಯಾಲೆಸ್ ಗ್ರೌಂಡ್ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ಮನೆಗೆ ವಾಪಸ್ಸಾಗಿದ್ದು, ಬಳಿಕ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ
ಲಕ್ನೋದಲ್ಲಿ ಸಾಕು ನಾಯಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಧಾ ಮತ್ತು ಜಿಯಾ ಸಿಂಗ್ ತಮ್ಮ ಜರ್ಮನ್ ಶೆಫರ್ಡ್ ಟೋನಿ ಮೇಲೆ ಅತಿಯಾದ ಪ್ರೀತಿ ಹೊಂದಿದ್ದರು. ಅದರ ಆರೋ
ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗಾನವಿ (26), ಆತ್ಮಹತ್ಯೆಗೆ ಯತ್ನಿಸಿದ್ದರು. ಹನಿಮೂನ್ನಲ್ಲಿಯೇ ಗಂಡ ಹೆಂಡತಿ ನಡುವೆ ಜಗಳ ಶುರುವಾಗಿದ್ದು, ಮಾನಸಿಕ ಒತ್ತಡಕ್ಕೊಳಗಾದ ಗಾನವಿ, ಪಾಲಕರ ಮನೆಗೆ ಮರಳಿದ್ದರು. ಈ ವೇಳೆ ಆತ್ಮಹ
ಕಿರುತೆರೆ ನಟಿ ಪಲ್ಲವಿ ಮತ್ತಿಘಟ್ಟ ಶೃಂಗೇರಿ ಮಠದ ಹಿರಿಯ ಸ್ವಾಮೀಜಿ ಜೊತೆ ಒಂದು ಗಂಟೆ ಮಾತನಾಡಿದ್ದಾರೆಂಬ ಪತ್ರಿಕಾ ವರದಿ ಭಾರೀ ವಿವಾದ ಸೃಷ್ಟಿಸಿದೆ. ಈ ಸುದ್ದಿ ಅಪ್ಪಟ ಸುಳ್ಳು ಎಂದು ಮಠ ಸ್ಪಷ್ಟಪಡಿಸಿದ್ದು, ಜಗದ್ಗುರುಗಳು ದ
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೈಸೂರು, ಬೆಂಗಳೂರಿನಲ್ಲಿ 27 ಹುದ್ದೆಗಳು ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 10 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವ
ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಹಾಗೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನಡುವೆ ಕೇಂದ್ರ ಸಚಿವ ವಿ ಸೋಮಣ್ಣ ಎದುರಲ್ಲೇ ತೀವ್ರ ಮಾತಿನ ಜಟಾಪಟಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಸಚಿವರ ಮಧ್ಯಪ್ರವ
ಅಧಿಕಾರ ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ ಅವರ ಬಣಗಳ ನಡುವೆ ತಿಕ್ಕಾಟ ನಡೆಯುತ್ತಿದ್ದು, ವಿಷಯ ಹೈಕಮ
ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡ ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ವ್ಯಾಪಾರಿಗಳ ಮೇಲ
ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಸಾಮಾನ್ಯವೆಂದು ಭಾವಿಸಲಾಗಿದ್ದ ಈ ಸ್ಫೋಟದಲ್ಲಿ ಗಂಭೀರ ವಿಚಾರಗಳಿರುವ ಸಾಧ್ಯತೆ ಅನುಮಾನಕ್ಕೆ ಕಾರಣವಾಗಿದ
ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಒಂದೂವರೆ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಸೂರಜ್, ಅವರ ಅಣ್ಣ ಸಂಜಯ್ ಮತ್ತು ತಾಯಿ ಜಯಂತಿ ವಿರುದ್ಧ ವರದಕ್ಷಿಣೆ ಮತ್ತು ಮಾನಸಿಕ ಕಿರುಕುಳದ ಆರೋಪ ಕೇಳಿಬಂದಿದೆ.
Bloomberg billionaires index for India 2025: ಬ್ಲೂಮ್ಬರ್ಗ್ ಬಿಲಿಯನೇರ್ ಇಂಡೆಕ್ಸ್ನಲ್ಲಿ ಈ ಬಾರಿ ಹಲವು ಭಾರತೀಯರು ಸ್ಥಾನ ಪಡೆದಿದ್ದಾರೆ. ಮುಕೇಶ್ ಅಂಬಾನಿ ಆಸ್ತಿಮೌಲ್ಯ 2025ರಲ್ಲಿ ಕಡಿಮೆ ಆದರೂ ಅವರೇ ಈಗಲೂ ಭಾರತದ ನಂ. 1 ಶ್ರೀಮಂತ. ಉಕ್ಕು ಉದ್ಯಮಿ ಲಕ್ಷ
Homebound movie: ಭಾರತದ ಸಿನಿಮಾ ‘ಹೋಮ್ಬೌಂಡ್’ ಆಸ್ಕರ್ ಸ್ಪರ್ಧೆಯಲ್ಲಿದ್ದು, ಈಗಾಗಲೇ ಎರಡು ಹಂತ ದಾಟಿ 15 ಸಿನಿಮಾಗಳ ಪಟ್ಟಿಯಲ್ಲಿ ಶಾರ್ಟ್ ಲಿಸ್ಟ್ ಸಹ ಆಗಿದೆ. ಸಿನಿಮಾ ಆಸ್ಕರ್ ರೇಸಿನಲ್ಲಿ ಒಳ್ಳೆಯ ಪ್ರದರ್ಶನ ಮಾಡುತ್ತಿರುವಾಗಲೇ
ನಟಿ ಮೇಘನಾ ರಾಜ್ ಅವರು ಪ್ರತಿ ವರ್ಷ ಕ್ರಿಸ್ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷವೂ ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದ
ಕ್ರಿಸ್ಮಸ್ ಹಬ್ಬದಂದು ಬೆಂಗಳೂರಿನಲ್ಲಿ ಸಂಚಾರ ವಿಭಿನ್ನವಾಗಿತ್ತು. ವೈರಲ್ ವಿಡಿಯೋವೊಂದು ನಗರಕ್ಕೆ ಪ್ರವೇಶಿಸುವ ರಸ್ತೆಗಳು ಖಾಲಿಯಾಗಿದ್ದರೆ, ನಗರದಿಂದ ಹೊರ ಹೋಗುವ ಮಾರ್ಗಗಳಲ್ಲಿ ಭಾರಿ ವಾಹನ ದಟ್ಟಣೆ ಇರುವುದನ್ನು ತೋರಿ
ಕೇವಲ 58 ದಿನಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹನಿಮೂನ್ ವೇಳೆ ಜಗಳ ಶುರುವಾಗಿದ್ದು, ಪೋಷಕರ ಮನೆಗೆ ಮರಳಿದ್ದ ಗಾನವಿ, ಬ್ರೈನ್ ಡೆಡ್ ಆಗಿ ಕೊನೆಯುಸಿರ
ಒಂದೊಳ್ಳೆ ಉದ್ಯೋಗ, ತಿಂಗಳಿಗೆ ಲಕ್ಷ ಲಕ್ಷ ಸಂಪಾದನೆ ಮಾಡಿದ್ರೆ ನೆಮ್ಮದಿಯಾಗಿ ಇರ್ಬಹುದು ಎಂದುಕೊಳ್ತಾರೆ. ಆದರೆ ಇಲ್ಲೊಬ್ಬ ಉದ್ಯಮಿ ಲಕ್ಷ ಲಕ್ಷ ದುಡಿಮೆಯೂ ಸಮಾಧಾನ ನೀಡ್ತಾ ಇಲ್ಲಂತೆ. ತಿಂಗಳಿಗೆ 4.1 ಲಕ್ಷ ಸಂಪಾದಿಸಲು ಕಷ್ಟಪಟ್
ಡಿಸೆಂಬರ್ 28 ರಿಂದ ಜನವರಿ 3 ರ ವಾರದ ಪ್ರೇಮ ಭವಿಷ್ಯ ಇಲ್ಲಿದೆ. ಹೊಸ ವರ್ಷದ ಆರಂಭದೊಂದಿಗೆ ಗ್ರಹಗಳ ಸಂಚಾರವು ಪ್ರೇಮ ಸಂಬಂಧಗಳ ಮೇಲೆ ಪ್ರಭಾವ ಬೀರಲಿದೆ. ಶುಕ್ರ, ಕುಜ, ಸೂರ್ಯ ಮತ್ತು ಬುಧ ಗ್ರಹಗಳ ಸ್ಥಾನದಿಂದ ಪ್ರೀತಿ, ವಿವಾಹದಲ್ಲಿ ಯ
ಆಸ್ತಿಯನ್ನು ತಾಯಿಗೆ ವರ್ಗಾಯಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲೇ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೂ ವಿಚ್ಛೇದನವಾಗಿತ್ತು. ಮಹಿಳೆ ಜೀವನಾಂಶಕ್ಕೆ ಬೇಡಿ
ಬಿಗ್ ಬಾಸ್ ಕನ್ನಡ 12 ಫ್ಯಾಮಿಲಿ ವೀಕ್ನಲ್ಲಿ ಗಿಲ್ಲಿಯ ತಂದೆ-ತಾಯಿ ಕುಳ್ಳಯ್ಯ ಮತ್ತು ಸವಿತಾ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗಿಲ್ಲಿಯ ತಾಯಿ ಸವಿತಾ, ಗಿಲ್ಲಿಯ ವರ್ತನೆಯ ಬಗ್ಗೆ ಸ್ಪಷ್ಟನೆ ನೀಡಿದರು. ಹೊರಗಿರುವಂತೆಯೇ ಗಿಲ್ಲ
ಚಿಕ್ಕಬಳ್ಳಾಪುರದ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ನಾಲ್ವರು ಸಾವಿಗೀಡಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರ
ತಂದೆಯೊಬ್ಬ ಪತ್ನಿಗೆ ಬೆಂಕಿ ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯ
ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದ ಮೇಲೆ ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ರಿಸ್ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಜಮೀನು ನೋಡಿಕೊಂಡು ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇ
Infosys offering Rs 21 lakh salary package at entry level: ಇನ್ಫೋಸಿಸ್ ದೊಡ್ಡ ಸಂಬಳ ಕೊಟ್ಟು ಹೊಸಬರನ್ನು ನೇಮಕ ಮಾಡಿಕೊಳ್ಳುತ್ತಿದೆ. ವರದಿ ಪ್ರಕಾರ ಎಂಟ್ರಿ ಲೆವೆಲ್ ಸಂಬಳ ವರ್ಷಕ್ಕೆ 7ರಿಂದ 21 ಲಕ್ಷ ರೂವರೆಗೆ ಆಫರ್ ಮಾಡಲಾಗುತ್ತಿದೆ. ಸ್ಪೆಷಲೈಸ್ಡ್ ಹುದ್ದೆಗಳ
War 2 movie losses: ಹೃತಿಕ್ ರೋಷನ್ ಮತ್ತು ಜೂ ಎನ್ಟಿಆರ್ ಒಟ್ಟಿಗೆ ನಟಿಸಿದ ‘ವಾರ್ 2’ ಸಿನಿಮಾ ಬಿಡುಗಡೆಗೆ ಮುಂಚೆ ಭಾರಿ ನಿರೀಕ್ಷೆ ಮೂಡಿಸಿತ್ತು ಆದರೆ ಬಾಕ್ಸ್ ಆಫೀಸ್ನಲ್ಲಿ ಫ್ಲಾಪ್ ಆಯ್ತು. ಸಿನಿಮಾದ ದಕ್ಷಿಣ ಭಾರತ ವಿತರಣೆ ಹಕ್ಕು ಖ
ಬದುಕುವ ಛಲವಿದ್ದರೆ ಬಡತನ, ಕಷ್ಟ ಲೆಕ್ಕಕ್ಕೆ ಬರಲ್ಲ. ಹೀಗಾಗಿ ಕೆಲವರು ಸಣ್ಣ ಪುಟ್ಟ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಾರೆ. ಆದರೆ ಇಲ್ಲೊಬ್ಬ ಯುವಕ ಬದುಕಿಗಾಗಿ ಒಂದೊಳ್ಳೆ ಉಪಾಯ ಕಂಡುಕೊಂಡಿದ್ದಾನೆ. ರಸ್ತೆಯಲ್ಲಿ ಓಡಾಡಿಕೊ
ಬೈಕ್ಗೆ ಟಿಪ್ಪರ್ ಗುದ್ದಿದ ಪರಿಣಾಮ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ಚಿಕ್ಕಬಳ್ಳಾಪುರದಲ್ಲಿ ನಡೆತಿತ್ತು. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶಾಸಕ ಪ್ರದೀಪ್
ಬನಾರಸ್-ಲಕ್ನೋ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕರೊಬ್ಬರು ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ.ಹತ್ತಿರದ ಪ್ರಯಾಣಿಕರು ಭಯ
ಚಿತ್ರದುರ್ಗ ಬಸ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಮೊಹಮ್ಮದ್ ರಫೀಕ್ (42) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಗೋರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಹೊಟ್ಟೆಯ ಭಾಗಕ್ಕೆ ತೀವ್ರ ಪ
‘ಪೈರಸಿ ಕಾಟ ಜೋರಾಗಿದೆ. ಎಲ್ಲಾ ಸಿನಿಮಾಗಳು ಸಂಕಷ್ಟ ಅನುಭವಿಸುತ್ತಿವೆ. ಈಗ ಪೈರಸಿ ಕಾಟದ ಬಗ್ಗೆ ಝೈದ್ ಖಾನ್ ಮಾತನಾಡಿದ್ದಾರೆ. ಪೈರಸಿ ಕಾಟವನ್ನು ಅವರು ಖಂಡಿಸಿದ್ದಾರೆ. ಸಿಕ್ಕಿ ಬಿದ್ದರೆ ಜೈಲೂಟ ಫಿಕ್ಸ್ ಎಂದು ಅವರು ಹೇಳಿದ್ದಾ
ಉಡುಪಿ ಕೃಷ್ಣನಿಗೆ ಚೆಂದದ ಚಿನ್ನದ ರಥ ಸಮರ್ಪಣೆ ಯಾಗುತ್ತಿದೆ. ಪರ್ಯಾಯ ಪುತ್ತಿಗೆ ಶ್ರೀಗಳು ತಮ್ಮ ಸನ್ಯಾಸ ಜೀವನದ 50 ವರ್ಷ ಪೂರ್ಣಗೊಂಡ ಕಾರಣಕ್ಕೆ ಇಷ್ಟದೇವರಾದ ಕಡಗೋಲು ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಅರ್ಪಿಸುತ್ತಿದ್ದ

17 C