ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ಚಪ್ಪಲಿ ಎಸೆತದ ಕಿಚ್ಚು ಇಂದಿಗೂ ಆರಿಲ್ಲ.ಮಸೀದಿಯಿಂದ ಚಪ್ಪಲಿ ಕಲ್ಲು ಎಸೆತದಿಂದ ಕೇಸರಿಕಲಿಗಳ ಕೋಪ ಇಂದಿಗೂ ಆರಿಲ್ಲ.ಇದರ ಮಧ್ಯೆ ನಗರದಲ್ಲಿ ಇಂದು ಬೃಹತ್ ವಿರಾಟ್ ಹಿಂದ
India vs West Indies Super 8: ಕೋಲ್ಕತ್ತಾದ ಈಡನ್ಗಾರ್ಡನ್ಸ್ನಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ಸೂಪರ್ 8 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅಮೋಘ ಇನ್ನಿಂಗ್ಸ್ ಆಡಿದರು. 195 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ, ಸಂಜು ಏಕಾಂಗಿ ಹೋರಾಟದಿಂದ ಗ
Ram Charan: ರಾಮ್ ಚರಣ್, ಜಾನ್ಹವಿ ಕಪೂರ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ನಟ ರಾಮ್ ಚರಣ್ ಅವರು ಇದೀಗ ಸಿನಿಮಾದ ಡಬ್ಬಿಂಗ್ ಕಾ
ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ಗೆ ಸಹಕರಿಸಿದ ಮಾಜಿ ಕಾರ್ಪೊರೇಟರ್ ಪುತ್ರ ಸೇರಿ ಮತ್ತೆ ಮೂವರನ್ನು ಖಾಕಿ ಪಡೆ ಬಂಧಿಸಿದೆ. ನಿಖಿಲ್ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸ
ಈಜುಕೊಳದಲ್ಲಿ ಈಜಲು ಹೋದ ಯುವಕ ದುರಂತ ಸಾವು ಕಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಕಾಕೋಳದಲ್ಲಿ ನಡೆದಿದೆ. ಡಕಣಾಚಾರಿ ನಾಗರಾಜ್ ಬಡಿಗೇರ್ (23) ಮೃತ ಯುವಕ. ನಾಗರಾಜ್ ಗೆಳೆಯರೊಂದಿಗೆ ಕಾಕೋಳ ರಸ್ತೆಯಲ್ಲಿರೋ ಮಹಾಕೊಟೇ
Sanjana Anand: ‘ಹಯಗ್ರೀವ’ ಸಿನಿಮಾ ಭಿನ್ನ ರೀತಿಯ ಕತೆ ಹೊಂದಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ನಟಿ ಸಂಜನಾ ಆನಂದ್, ತಮ್ಮ ನಟನೆಯ ‘ಹಯಗ್ರೀವ’ ಸಿನಿಮ
Abhishek Sharma's T20 World Cup Nightmare: ಟಿ20 ವಿಶ್ವಕಪ್ನಲ್ಲಿ ಅಭಿಷೇಕ್ ಶರ್ಮಾ ಫಾರ್ಮ್ ಕಳೆದುಕೊಂಡಿದ್ದಾರೆ. ವಿಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಎರಡು ಸುಲಭ ಕ್ಯಾಚ್ಗಳನ್ನು ಕೈಚೆಲ್ಲಿ, ಬ್ಯಾಟಿಂಗ್ನಲ್ಲೂ ಕೇವಲ 10 ರನ್ ಗಳಿಸಿದರು. ಅ
Ramayana movie: ಆಸ್ಕರ್ ವಿಜೇತ ಹಾಲಿವುಡ್ ವಿಎಫ್ಎಕ್ಸ್ ಸಂಸ್ಥೆಯಾದ ಡಿಎನ್ಇಜಿಯ ಸಿಇಓ ಆಗಿರುವ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಕತೆಯನ್ನು ಭಾರಿ ಅದ್ಧೂರಿಯಾಗಿ, ಇಡೀ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ್ದಾರೆ ಎನ್ನಲ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಶಿಮ್ರಾನ್ ಹೆಟ್ಮೈಯರ್ ಸಿಕ್ಸರ್ಗಳ ವಿಶ್ವದಾಖಲೆ ನಿರ್ಮಿಸಿದ್ದಾರೆ. ಭಾರತ ವಿರುದ್ಧದ ಸೂಪರ್ 8 ಪಂದ್ಯದಲ್ಲಿ, ಅವರು ಒಂದು ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು 19 ಸಿಕ್ಸರ್ಗಳನ್ನು
Vijay Deverakonda and Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಶೀಘ್ರವೇ ಅವರ ಆರತಕ್ಷತೆ ಸಹ ನಡೆಯಲಿದೆ. ಆರತಕ್ಷತೆ ಕಾರ್ಯಕ್ರಮಕ್ಕೆ ಚಿತ್ರ
ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಹ ಸಾವನ್ನಿದ್ದಾರೆ ಎಂದು ತಿಳಿದುಬಂದಿದೆ. 2005ರಿಂದ 2013ರವರೆಗೆ ಇರಾನ್ ಅಧ್ಯಕ್ಷರಾಗಿದ್ದರು. ಟೆಹರಾನ್ ಹೊರವಲಯದ ನರ್ಮಕ್ ಬಳಿ ಇರುವ ಮಹಮೂದ್ ಅಹ್ಮದಿನೆಜಾದ್ ಅವರ ನಿವಾಸದ ಮೇಲೆ
Dhurandhar 2 vs Toxic: ‘ಟಾಕ್ಸಿಕ್’ ಸಿನಿಮಾಕ್ಕೆ ಎದುರಾಳಿಯಾಗಿ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬರುತ್ತಿದೆ. ಎರಡೂ ಸಿನಿಮಾಗಳ ನಡುವೆ ಭಾರಿ ಪೈಪೋಟಿ ಏರ್ಪಡುವುದು ಖಾತ್ರಿ ಆಗಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ಭಾರಿ ದೊಡ್ಡ
ಇಸ್ರೇಲ್-ಇರಾನ್ ಯುದ್ಧದಿಂದ ಮಧ್ಯಪ್ರಾಚ್ಯದಲ್ಲಿ ಸಿಲುಕಿಕೊಂಡು ಕನ್ನಡಿಗರು ಪರದಾಟ ನಡೆಸಿದ್ದಾರೆ. ವಿಮಾನ ಹಾರಾಟ ರದ್ದಾದ ಹಿನ್ನೆಲೆ ಭಾರತಕ್ಕೆ ಬರಲಾರದೆ ಒದ್ದಾಡುತ್ತಿದ್ದು, ಸಹಾಯಹಸ್ತ ಕೋರಿದ್ದಾರೆ. ಇದೀಗ ಕನ್ನಡಿಗರ ರಕ
ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾನೆ. ಇದರಿಂದ ಕೆರಳಿದ ಇರಾನ್ ಇದಕ್ಕೆ ಪ್ರತೀಕಾರ ತೀರಿಸಿಯೇ ತೀರುತ್ತೇವೆ ಎಂದು ಸಂದೇಶ ರವಾನಿಸಿದ್ದು, ವಿವಿ
ಮಕ್ಕಳು ಓದಿ ದೊಡ್ಡ ನೌಕರಿ ಪಡೆಯಲೆಂದು ತಮಗೆ ಎಷ್ಟೇ ಕಷ್ಟವಾದರೂ ಸಹ ಪೋಷಕರು ಲಕ್ಷ ಲಕ್ಷ ಪೀಸ್ ಕಟ್ಟಿ ಶಾಲೆ ಕಳುಹಿಸುತ್ತಾರೆ. ಆದ್ರೆ ಪೋಷಕರ ಸ್ಥಾನದಲ್ಲಿ ನಿಲ್ಲಬೇಕಾದ ವಸತಿ ಶಾಲೆ ಮಾಲೀಕ, ಮಕ್ಕಳ ಮೇಲೆ ತನ್ನ ಕಾಮದ ತೀಟೆ ತೀರಿ
ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಘಟನೆಯೊಂದು ನಿನ್ನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಬಿಎಜೆಎಸ್ಎಸ್ ಕಾಲೇಜು ಆವರಣದಲ್ಲಿರುವ ಪಿಯುಸಿ ಡಿಬಿಎಸ್ ಮೆಡಿಕಲ್ ನೀಟ್ ಅ
Sonal Chauhan Appeal to PM Modi: ಕನ್ನಡದ ‘ಶಿವಲಿಂಗ’ ಸೇರಿದಂತೆ ಹಿಂದಿ, ತೆಲುಗು ಸಿನಿಮಾಗಳಲ್ಲಿಯೂ ಸಹ ನಟಿಸಿರುವ ನಟಿ ಸೋನಲ್ ಚೌಹಾಣ್ ಅವರು ದುಬೈನಲ್ಲಿ ಸಿಲುಕಿಕೊಂಡಿದ್ದು, ಯುದ್ಧ ಭೀತಿಯಿಂದ ತತ್ತರಿಸಿದ್ದಾರೆ. ಭಾರತಕ್ಕೆ ಬರಲಾರದೆ ಚಿಂತಿತ
India vs West Indies Super 8: ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ಸೂಪರ್ 8 ಪಂದ್ಯ ಎರಡೂ ತಂಡಗಳಿಗೆ ಸೆಮಿಫೈನಲ್ ಸ್ಥಾನಕ್ಕೆ ನಿರ್ಣಾಯಕವಾಗಿದೆ. ಇದು ನಾಕೌಟ್ ಪಂದ್ಯವಾಗಿದ್ದು, ಸೋತ ತಂಡ ಟಿ20 ವ
ಚಿತ್ರದುರ್ಗದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣದ ಕುರಿತು ವಿವಾದವೊಂದು ಸೃಷ್ಟಿಯಾಗಿದೆ. ಕಣಿವೆ ಪ್ರದೇಶದಲ್ಲಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಭವನ ಅವೈಜ್ಞಾನಿಕವೆಂದು ಜಿಲ್ಲಾಡಳಿತವೇ ತಿರಸ್ಕರಿಸಿದೆ. ಆ ಮೂಲಕ ಸರ್ಕಾರದ
ಭಾರತೀಯರು ವಿಶಾಲ ಮನಸ್ಸಿನವರು. ಯಾರೇ ಬಂದರೂ ಅವರನ್ನು ಪ್ರೀತಿಯಿಂದ ಮಾತನಾಡಿಸಿ ಸತ್ಕರಿಸುವ ಗುಣ ಭಾರತೀಯರದ್ದು. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ದೃಶ್ಯ. ಮೈಸೂರಿನ ಬೀದಿಯಲ್ಲಿ ಸ್ಥಳೀಯರು ವಿದೇಶಿಯರೊಬ್ಬರಿಗೆ ಉಚಿತ ಬಿರಿ
India vs West Indies, T20 world Cup 2026 Live Score Updates: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯುತ್ತಿದೆ. ಎರಡೂ ತಂಡಗಳಿಗೆ ಇದು ನಾಕೌಟ್ ಪಂದ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಯಾವ ತಂಡ ಗೆಲುವು ಸಾಧಿ
China's air defence system HQ-9B in Iran allegedly failed to stop US air strikes: ಆಪರೇಷನ್ ಸಿಂದೂರ್ನಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಕೋಟೆಯಾಗಿದ್ದ ಎಚ್ಕ್ಯೂ-9ಬಿ ಏರ್ ಡಿಫೆನ್ಸ್ ಸಿಸ್ಟಂ ಭಾರತದ ದಾಳಿ ತಡೆಯಲು ವಿಫಲವಾಗಿತ್ತು. ಈಗ ಇರಾನ್ ದೇಶದಲ್ಲೂ ಅದು ವಿಫಲವಾಗಿದೆ.
ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ತಂದೆ-ತಾಯಿ ಜತೆ ಬೈಕ್ನಲ್ಲಿ ಬರುವಾಗ ಆನೆ ದಾಳಿ ಮಾಡಿದ್
ಯುವಕನ ಕತ್ತು ಕೊಯ್ದು ಭೀಕರ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಜಮೀನೊಂದರಲ್ಲಿ ನಡೆದಿದ್ದು, ಈ ಘಟನೆ ಗ್ರಾಮಸ್ಥರನ್ನು ಬಿಚ್ಚಿಬೀಳಿಸಿದೆ. ಹೊಸ ಬಾಳಿಗೆ ಕಾಲುಡುತ್ತಿದ್ದ ಫಾರೂಕ್ ಸನದಿ ಎನ್ನುವ ಯುವಕನ
Hollywood Production house: ಹಾಲಿವುಡ್ನ ಅತಿದೊಡ್ಡ ವ್ಯವಹಾರವೊಂದು ನಡೆಯುತ್ತಿದೆ. ಹಾಲಿವುಡ್ನ ಅತ್ಯಂತ ಯಶಸ್ವಿ, ಜನಪ್ರಿಯ ಮತ್ತು ಹಳೆಯ ನಿರ್ಮಾಣ ಸಂಸ್ಥೆಯಾದ ವಾರ್ನರ್ಸ್ ಬ್ರದರ್ಸ್ ನ ಮಾರಾಟ ಆಗಲಿಕ್ಕಿದೆ. ನೆಟ್ಫ್ಲಿಕ್ಸ್ ಸೇರಿದ
Oil tanker with 15 Indian crew members attacked at Strait of Hormuz: ಇರಾನ್ ದಾಳಿಯ ಅಪಾಯ ಇದ್ದಾಗ್ಯೂ ಹಾರ್ಮುಜ್ ಜಲಸಂಧಿಯಲ್ಲಿ ಸಾಗಿ ಹೋಗುತ್ತಿದ್ದ ತೈಲ ಟ್ಯಾಂಕರ್ ಮೇಲೆ ದಾಳಿಯಾಗಿದೆ. ಪಲಾವ್ ದೇಶಕ್ಕೆ ಸೇರಿದ ಈ ಆಯಿಲ್ ಟ್ಯಾಂಕರ್ನಲ್ಲಿ 20 ಮಂದಿ ಸಿಬ್ಬಂದಿ ಇದ್ದ
ಇರಾನ್-ಇಸ್ರೇಲ್ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯದ ಏಳು ದೇಶಗಳಲ್ಲಿ CBSE 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮಾರ್ಚ್ 2 ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ಸೂಪರ್ 8 ಸುತ್ತಿನಲ್ಲೇ ನಿರ್ಗಮಿಸಿದೆ. ಕೇವಲ ಒಂದು ಪಂದ್ಯ ಗೆದ್ದು ಗ್ರೂಪ್ 2ರಲ್ಲಿ ಮೂರನೇ ಸ್ಥಾನ ಪಡೆದರೂ, ಐಸಿಸಿಯಿಂದ ಕೋಟ್ಯಂತರ ರೂಪಾಯಿಗಳ ಬಹುಮಾನ ಪಾಕಿಸ್ತಾನಕ್ಕೆ ಸಿಗಲಿದ
ಬಾಗಲಕೋಟೆಯ ಬನಹಟ್ಟಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಕೆ.ಎಸ್. ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗ ಹತ್ಯೆ ಪ್ರಕರಣ, ಆರ್ಎಸ್ಎಸ್ ಕಾರ್ಯಕರ್ತನ ಮೇಲಿನ ಕ್ರಮ ಮತ್ತು ಮಸೀದಿಗಳಿಗೆ
ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20 ಹುದ್ದೆಗಳಿಗೆ 10ನೇ, 12ನೇ ತರಗತಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ಅರ್ಹ ಮಹಿಳಾ ಅಭ್ಯರ್ಥಿಗಳು
ಇರಾನ್-ಇಸ್ರೇಲ್ ಯುದ್ಧದ ಕಾರಣ ಎಲ್ಲೆಡೆ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪರಿಣಾಮ ದುಬೈ ಸೇರಿದಂತೆ ಹಲವೆಡೆ ಕನ್ನಡಿಗರು ಸೇರಿದಂತೆ ಭಾರತೀಯರು ಸಿಲುಕಿಕೊಂಡಿದ್ದಾರೆ. ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಕೋಲಾರ ಜಿ
Sreeleela fashion: ನಟಿ ಶ್ರೀಲೀಲಾ, ಸ್ಯಾಂಡಲ್ವುಡ್, ಟಾಲಿವುಡ್ ಬಳಿಕ ಈಗ ಬಾಲಿವುಡ್ ಮತ್ತು ಕಾಲಿವುಡ್ಗಳಲ್ಲಿ ಸಖತ್ ಹೆಸರು ಮಾಡುತ್ತಿದ್ದಾರೆ. ಸಿನಿಮಾಗಳ ಜೊತೆಗೆ ಜಾಹೀರಾತುಗಲ್ಲಿಯೂ ಬ್ಯುಸಿ ಆಗಿದ್ದ ಈ ಚೆಲುವೆ ಇದೀಗ ಫ್ಯಾಷನ್ ಲೋ
ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಬಡತನವನ್ನು ನಿವಾರಿಸಿ ಶ್ರೀಮಂತರಾಗುವ ಮಾರ್ಗಗಳನ್ನು ವಿವರಿಸಿದ್ದಾರೆ. ಚಾಣಕ್ಯರ ಪ್ರಕಾರ, ನೀವು ಬಡತನದ ಬಲೆಯಿಂದ ಪಾರಾಗಲು ಮತ್ತು ಸಂಪತ್ತಿನ ಏಣಿಯನ್ನು ಏರಲು ಬಯಸಿದರೆ, ನೀವು
15 ದಿನ ಹಿಂದೆ ಅಷ್ಟೇ ಮದುವೆಯಾಗಿದ್ದು, ಹೊಸ ಸಂಸಾರ ಪ್ರಾರಂಭಿಸುವ ಮುನ್ನ ದೇವರ ಆಶೀರ್ವಾದಕ್ಕೆ ತೆರಳಿದ್ದರು. ತಮ್ಮ ಹೊಸ ಜೀವನ ಚೆನ್ನಾಗಿರಲಿ ಎಂದು ನವದಂಪತಿ ದೇವರ ಹತ್ತಿರ ಬೇಡಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಆದ್ರೆ, ವ
Iran-Israel Conflict: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದಾಗಿ ಅಬುಧಾಬಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಶಹೀನ್ಸ್ ಮತ್ತು ಇಂಗ್ಲೆಂಡ್ ಲಯನ್ಸ್ ನಡುವಿನ ಕ್ರಿಕೆಟ್ ಪಂದ್ಯ ರದ್ದುಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರ
Regular income creation: ನಿಮಗೆ ಇವತ್ತಿನ ಸಂದರ್ಭದಲ್ಲಿ ತಿಂಗಳಿಗೆ 50,000 ರೂ ಆದಾಯದಲ್ಲಿ ಬದುಕು ನಡೆಸಬಲ್ಲಿರಿ ಎಂದಾದರೆ, ಮುಂದಿನ 40 ವರ್ಷಕ್ಕೆ ನಿರಂತರ ಮಾಸಿಕ ಆದಾಯ ಸೃಷ್ಟಿಸಿಕೊಳ್ಳುವ ಟಿಪ್ಸ್ ಇಲ್ಲಿದೆ. ಈ ಆದಾಯ ಬರಲು ಎಷ್ಟು ಕಾರ್ಪಸ್ ಇರಬೇ
ಇಸ್ರೇಲ್ ಮತ್ತು ಅಮೆರಿಕದ ಇರಾನ್ ಮೇಲಿನ ದಾಳಿ ಅನಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದೆಡೆ ಶಾಂತಿ ಮಂತ್ರ ಪಠಿಸಿ, ಮತ್ತೊಂದೆಡೆ ಯುದ್ಧವನ್ನು ಪ್ರಚೋದಿಸುವ ದ್ವಂದ
Holi In Abroad: ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಹೋಳಿ ಕೂಡ ಒಂದು. ಬಣ್ಣಗಳ ಈ ಹಬ್ಬವನ್ನು ದೇಶಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಹೋಳಿ ಹುಣ್ಣಿಮೆಯ ದಿನ ಜನ ಬಣ್ಣಗಳ ಓಕುಳಿಯಾಟ ಆಡುವ ಮೂಲಕ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್
ಇಸ್ರೆಲ್ ಹಾಗೂ ಅಮೆರಿಕಾ ನಡೆದಿಸ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆಯಾಗಿದ್ದು, ಈ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶ
ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಭಾರತೀಯರಿಗೂ ತಟ್ಟಿದೆ. ವಿಮಾನಗಳ ಹಾರಾಟ ರದ್ದು ಹಿನ್ನೆಲೆ ವಿದೇಶಗಳಲ್ಲಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಸದ್ಯ ಸಹಾಯಕ್ಕಾಗಿ ಅಂಗಲಾಚುತ್ತಿರುವ ದುಬೈನಲ್ಲಿ ಸಿಲುಕಿರುವ ಕನ್ನಡಿಗ
ಪ್ರಧಾನಿ ಮೋದಿ ಪುದುಚೇರಿಗೆ ಭೇಟಿ ನೀಡಿ 2700 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದರು. ತಮ್ಮ ಭಾಷಣದಲ್ಲಿ, ಕಾಂಗ್ರೆಸ್ ಮತ್ತು ಡಿಎಂಕೆ ಆಡಳಿತದಲ್ಲಿ ನಡೆದ ಭ್ರಷ್ಟಾಚಾರ, ಅಪರಾಧಗಳನ್ನು ಅವರು ತೀವ್ರವಾಗಿ ಟೀಕಿ
ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರ
Thalapathy Vijay: ವಿಜಯ್ ಅವರು ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದು, ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಇದೇ ಸಮಯದಲ್ಲಿ ವಿಜಯ್ ಅವರ ಪತ್ನಿ ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ವಿಜಯ್ಗೆ ರಾಜಕೀಯವಾಗಿ ಸಣ್ಣ ಹಿನ್ನಡೆ ಮೂಡಿಸಿದೆ. ವಿಚ
ಮೈಸೂರಿನಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್ನಲ್ಲಿ ನಟ ವಿನಯ್ ರಾಜ್ಕುಮಾರ್ ಅವರು ಭಾಗಿಯಾಗಿದ್ದಾರೆ. ಈ ವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತಾಡಿದರು. ‘ಇದರಲ್ಲಿ ಭಾಗವಹಿಸಿದ್ದಕ್ಕೆ ಖುಷಿ ಆಗುತ್ತಿದೆ
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ನಿಧನರಾಗಿದ್ದಾರೆ. ಇದನ್ನು ಖಂಡಿಸಿ ಪಾಕಿಸ್ತಾನದ ಕರಾಚಿಯಲ್ಲಿ ಅಮೆರಿಕ ರಾಯಭಾರಿ ಕಚೇರಿ ಮೇಲೆ ದಾಳಿ ನಡೆದಿದ್ದು, 10 ಮಂದಿ ಸಾವನ್ನಪ್ಪಿದ್ದ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದುಬೈ ಮತ್ತು ಇರಾನ್ನಲ್ಲಿ ಇಸ್ರೇಲ್-ಅಮೆರಿಕ ದಾಳಿಗಳಿಂದ ಸಿಕ್ಕಾಕಿಕೊಂಡಿರುವ ಕನ್ನಡಿಗರು ಸೇರಿದಂತೆ ಭಾರತೀಯರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ರಕ
ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯ
Iran US Israel war aggression, know how it affects gold, silver, stock markets this week: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಭೀಕರ ಯುದ್ಧ ನಡೆಯುತ್ತಿರುವುದರ ಪರಿಣಾಮ ವಿವಿಧ ಮಾರುಕಟ್ಟೆಗಳು ತಲ್ಲಣಗೊಳ್ಳಲಿವೆ. ಚಿನ್ನ, ಬೆಳ್ಳಿ ಬೆಲೆಗಳು ಈ ವಾರ ಭರ್ಜರಿ ಏರಿಕೆ ಕಾಣಬಹುದು. ಸೆನ್ಸೆ
ಟ್ರಿಕ್ಕಿ ಒಗಟುಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಈ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ದೃಷ್ಟಿ ಹಾಗೂ ಮೆದುಳಿಗೆ ಕೆಲಸ ನೀಡುತ್ತವೆ. ಸೋಷಿಯಲ್ ಮೀಡಿಯಾದಲ್ಲಿ ಇಂತಹ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುವುದ
ಚಂದ್ರಗ್ರಹಣ: ಮಾರ್ಚ್ 3ರಂದು ಸಂಭವಿಸುವ ವರ್ಷದ ಮೊದಲ ಚಂದ್ರಗ್ರಹಣದ ಹಿನ್ನೆಲೆಯಲ್ಲಿ, ಮಂತ್ರಾಲಯದ ರಾಯರ ಮಠದಲ್ಲಿ ಭಕ್ತರಿಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಗ್ರಹಣದ ಅವಧಿಯಲ್ಲೂ ಭಕ್ತರಿಗೆ ರಾಯರ ದರ್ಶನಕ್ಕೆ ಮುಕ್ತ ಅವಕ
ಕನ್ನಡದ ನಟ ದುಷ್ಯಂತ್ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ರಚನಾ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಲಾಗಿದ್ದು, ಅನೇಕರು ಬಂದು ನವದಂಪತಿಗೆ ಶುಭ ಹಾರೈಸಿದ್ದಾ
Alyssa Healy Records: ಹೋಬರ್ಟ್ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕಗಳಾಗಿ ಕಣಕ್ಕ
ಚಿಕ್ಕಮಗಳೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಭೇಟಿ ನೀಡಿದ್ದು, ಇದೇ ಸಂದರ್ಭದಲ್ಲಿ ಅವರ ಬೆಂಬಲಿಗರು ‘ಮುಂದಿನ ಸಿಎಂ’ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ಇದರಿಂದ ಅವರು ಅಸಮ
ದರ್ಶನ್ ಆಪ್ತ, ನಟ ಧನ್ವೀರ್ ಗೌಡ ಅಭಿನಯದ ‘ಹಯಗ್ರೀವ’ ಬಿಡುಗಡೆ ವೇಳೆ ತೊಂದರೆ ಆಯಿತು. ಫೆಬ್ರವರಿ 27ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ಸಂಜೆ ತನಕ ರಿಲೀಸ್ ಆಗಲೇ ಇಲ್ಲ. ಸಂಜೆ ಬಳಿಕ ಬಿಡುಗಡೆಗೆ ಅವಕಾಶ ಸಿಕ್ಕಿತು. ಆ ಬಗ್ಗೆ ಧನ್ವೀರ
LPG price updates on 2026, March 1st: 19 ಕಿಲೋ ಕಮರ್ಷಿಯಲ್ ಎಲ್ಪಿಜಿ ಗ್ಯಾಸ್ ಬೆಲೆ 28 ರೂನಿಂದ 31 ರೂವರೆಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಇದರ ಬೆಲೆ 1,842 ರೂ ದಾಟಿದೆ. 47.5 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆಯೂ ಏರಿಕೆ ಆಗಿದೆ. ಕಳೆದ ಆರು ತಿಂಗಳಲ್ಲಿ ನಾಲ್
ರಾಯಚೂರು ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿಎಸ್ಸಿ ವಿದ್ಯಾರ್ಥಿ ಬಸವರಾಜ್ ಸಾವನ್ನಪ್ಪಿದ್ದಾರೆ. ಆಟೋದಿಂದ ಬಿದ್ದ ಕೂಡಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡುಬಡವರಾಗಿದ್ದ ಬಸವರಾಜ್ ಕೇಟರಿಂಗ
ಡಿಸಿಎಂ ಡಿಕೆ ಶಿವಕುಮಾರ್ ಕುಟುಂಬದವರು ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಒಲವು ತೋರಿಸಿದ್ದು, ಮಹೀಂದ್ರಾ ಕಂಪನಿಯ 3 ಕಾರುಗಳು ಅವರ ಬೆಂಗಳೂರಿನ ನಿವಾಸಕ್ಕೆ ಬಂದಿವೆ. ಇವುಗಳನ್ನು ಪರಿಶೀಲಿ ನಂತರ ಡಿಸಿಎಂ ಅಂತಿಮ ನಿರ್ಧಾರ ಕೈಗೊಳ
ಓಮಾನ್ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಅಣು ಕಾರ್ಯಕ್ರಮದ ಬಗ್ಗೆ ರಹಸ್ಯ ಮಾತುಕತೆಗಳು ನಡೆದಿದ್ದವು. ಇರಾನ್ ಯುರೇನಿಯಂ ಸಂಗ್ರಹ ಕಡಿಮೆ ಮಾಡಲು ಒಪ್ಪಿತ್ತು. 14 ಪುಟಗಳ ಕರಡು ಒಪ್ಪಂದ ಅಂತಿಮಗೊಂಡರೂ, ಡೊನಾಲ್ಡ್ ಟ
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಿದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸುವುದ
ದಳಪತಿ ವಿಜಯ್ ಅವರು ಖ್ಯಾತ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಇದೆ. ಆ ಕಾರಣದಿಂದ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವುದು ಖಚಿತವಾಗಿದೆ. ಈ ಘಟನೆಯ ಬೆನ್ನಲ್ಲೇ ಮಗ ಜೇಸನ
T20 World Cup 2026: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ಪಾಕ್ ಪಡೆ ಟಿ20 ವಿಶ್ವಕಪ್ನ ಸೆಮಿಫೈನಲ್ಗೇರಿಲ್ಲ. ಅತ್ತ ಉತ್ತಮ ನೆಟ್ ರನ್ ರೇಟ್ ಹೊಂದಿದ್ದ ನ್ಯೂಝಿಲೆಂಡ್ ತಂಡವು
ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಚಂದ್ರಗ್ರಹಣದ ಕುರಿತು ಮಾತನಾಡಿದ್ದಾರೆ. ಹೋಳಿ ಹುಣ್ಣಿಮೆಯಂದು ಸಂಭವಿಸುವ ಈ ಗ್ರಹಣದ ಪ್ರಕೃತಿ ಮತ್ತು ಪ್ರಸ್ತುತ ವಿದ್ಯಮಾನಗಳ ಮೇಲಿನ ಪರಿಣಾಮಗಳನ
ಹೋಳಿ ಹುಣ್ಣಿಮೆಯಂದು ಸಂಭವಿಸುವ ಚಂದ್ರಗ್ರಹಣದ ಕುರಿತು ಗವಿ ಗಂಗಾಧರೇಶ್ವರ ದೇವಸ್ಥಾನದ ಅರ್ಚಕರು ವಿವರಿಸಿದ್ದಾರೆ. ಇತ್ತೀಚೆಗೆ ಸೂರ್ಯಗ್ರಹಣ ಸಂಭವಿಸಿದ ಹದಿನೈದು ದಿನಗಳ ನಂತರ, ಈ ಪೌರ್ಣಮಿಯಂದು ಬರುವ ಚಂದ್ರಗ್ರಹಣವು ವಿಶೇ
ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಕರೆದೊಯ್ದು ಪ್ರಿಯಕರ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಜಗತ್ಸಿಂಗ್ಪುರದಲ್ಲಿ ನಡೆದಿದೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಸಹಾಯ ಮಾಡುವುದಾಗಿ ಕರೆದೊಯ್ದು ಮತ್ತೆ ಆಕೆಯ ಮೇಲೆ ಅತ್
ಮಾರ್ಚ್ 3 ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ದೇವಾಲಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ತುಮಕೂರಿನ ದೇವರಾಯನದುರ್ಗ, ದಾವಣಗೆರೆಯ ಶಾರದಾ ಹಾಗೂ ಬೆಂಗಳೂರಿನ ಕಾಡುಮಲ್ಲೇಶ್ವರ ದೇವಾ
Reasons why Iran not attacking Oman: ಇರಾನ್ನ ಮುಖ್ಯಸ್ಥ ಆಯತೊಲ್ಲಾ ಖೊಮೇನಿ ಅವರು ಅಮೆರಿಕ ಮತ್ತು ಇಸ್ರೇಲ್ ದಾಳಿಯಲ್ಲಿ ಬಲಿಯಾಗಿದ್ದಾರೆ. ಪಾಶ್ಚಿಮಾತ್ಯ ಶಕ್ತಿಯ ಕೈಗೊಂಬೆಯಾಗಿರುವ ಗಲ್ಫ್ ದೇಶಗಳ ಪ್ರಮುಖ ನಗರಗಳ ಮೇಲೆ ಇರಾನ್ ಪ್ರತಿದಾಳಿಗಳನ್
Auqib Nabi Stats: ಈ ಬಾರಿಯ ರಣಜಿ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ 8 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇಕಳೆದ 18 ಪಂದ್ಯಗಳಲ್ಲಿ ಆಖಿಬ್ ನಬಿ 13 ಬಾರಿ 5 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲದೆ 2 ಸೀಸನ್ಗಳ ಮೂಲಕ ರಣಜಿ ಟೂರ್ನಿಯಲ್ಲಿ 100 ಕ್ಕೂ
‘ಟಾಕ್ಸಿಕ್’ ಎದುರು ಮಾರ್ಚ್ 19ರಂದು ‘ಧುರಂಧರ್ 2’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ರಣವೀರ್ ಸಿಂಗ್, ಸಂಜಯ್ ದತ್ ಮುಂತಾದವರು ನಟಿಸಿದ ಈ ಸಿನಿಮಾ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಚ
ಡಿಎಂಕೆ ಕಾರ್ಯರ್ತನೊಬ್ಬ ಲಿವ್-ಇನ್ ಸಂಗಾತಿ(Live-in Partner)ಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಪೆರಿಯನಾಯಗಂ ತನ್ನ ಸಂಗಾತಿ ಪ್ರಿನ್ಸಿಯ ಮಗುವಿನ ಮೇಲೆ ಅತ್ಯಾಚಾರವೆ
ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವ
India vs West Indies: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈ
Ali Khamenei Death: ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಚಿಕ್ಕಬಳ್ಳಾಪುರದ ಅಲೀಪುರದ ಮಸೀದಿಗೂ ಬಂದಿದ್ದರು. ಅಲೀಪುರದ ಸುಮಾರು 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು ಎನ್ನಲಾ
ಇರಾನ್-ಇಸ್ರೇಲ್ ಸಂಘರ್ಷದಿಂದ ಮಧ್ಯಪ್ರಾಚ್ಯದಲ್ಲಿ ಭದ್ರತಾ ಆತಂಕ ಹೆಚ್ಚಿದೆ. ವಿಮಾನ ಸಂಚಾರ ವ್ಯತ್ಯಯದಿಂದ ದುಬೈ, ಬಹ್ರೇನ್ನಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿದ್ದಾರೆ. ಕುಟುಂಬಸ್ಥರು ಆತಂಕಗೊಂಡಿದ್ದು, ಸರ್ಕಾರ ಕೂಡ
ಅಪಘಾತಗಳು, ನೈಸರ್ಗಿಕ ವಿಕೋಪಗಳು ಮತ್ತು ಇತರ ಬಿಕ್ಕಟ್ಟುಗಳ ಸಂದರ್ಭಗಳಲ್ಲಿ ಸಿವಿಲ್ ಡಿಫೆನ್ಸ್ ಸಿಬ್ಬಂದಿಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ನಾಗರಿಕ ರಕ್ಷಣೆಗೆ ಧಾವಿಸುತ್ತಾರೆ. ಇವರ ಈ ತ್ಯಾಗ, ಸೇವೆಗಳನ್ನು ಗೌರವಿಸಲು
Bullion Market 2026 February 29th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿವೆ. ಚಿನ್ನದ ಬೆಲೆ ಗ್ರಾಮ್ಗೆ 653 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 15,463 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 16,871 ರೂಗೆ ಏರಿದೆ. ಬ
ಯಶ್ ಮತ್ತು ಕಿಯಾರಾ ಅಡ್ವಾಣಿ ಅವರು ‘ತಬಾಹಿ’ ಹಾಡಿನಲ್ಲಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಮೊದಲು ಬಿಡುಗಡೆ ಮಾಡಿದ್ದ ಪೋಸ್ಟರ್ನಲ್ಲಿ ಕಿಯಾರಾ ಅಡ್ವಾಣಿ ಅವರ ಮುಖ ಮರೆಮಾಚಲಾಗಿತ್ತು. ನೆಟ್ಟಿಗರಿಂದ ಟೀಕೆ
pakistan vs sri lanka: ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾಕ್ಕೆ ಕೊನೆಯ ಓವರ್ನಲ್ಲಿ 28 ರನ್ಗಳ ಅಗತ್ಯವಿತ್ತು. ಶ್ರೀಲಂಕಾ ನಾಯಕ ದಸುನ್ ಶಾನಕ, ಶಾಹೀನ್ ಅಫ್ರಿದಿ ಎಸೆದ ಮೊದಲ ನಾಲ್ಕು ಎಸೆತಗಳಲ್ಲಿ 22 ರನ್ (4, 6, 6, 6) ಚಚ್ಚಿದರು. ಅದರಂತೆಕೊನೆಯ 2
ಇರಾನ್ ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವನ್ನು ದೃಢಪಡಿಸಿದ್ದು, ಅಮೆರಿಕ-ಇಸ್ರೇಲ್ ದಾಳಿಯನ್ನು ಕಾರಣವೆಂದು ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ 40 ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ. ದಾಳಿಯಲ್ಲಿ ಖಮೇನ
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಉದ್ವಿಗ್ನತೆ ತೀವ್ರಗೊಂಡಿದೆ. ಪಾಕಿಸ್ತಾನದ ವಾಯುದಾಳಿಗಳು ಮತ್ತು ಅಫ್ಘಾನ್ ಪಡೆಗಳ ಪ್ರತಿದಾಳಿಗಳು ಪರಿಸ್ಥಿತಿಯನ್ನು ಯುದ್ಧದ ಹಂತಕ್ಕೆ ತಲುಪಿಸಿವೆ. ಕಾಬೂಲ್ನಲ್ಲಿ ಸ್ಫೋಟ
ಇರಾನ್ ದುಬೈ(Dubai) ಮೇಲೆ ಶನಿವಾರ ಕ್ಷಿಪಣಿ ದಾಳಿ ನಡೆಸಿದ್ದು, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ(Burj Khalifa)ಗೆ ಹಾನಿಯಾಗಿರುವಂತೆ ಕಾಣುವ ವಿಡಿಯೋಗಳು ಹರಿದಾಡುತ್ತಿವೆ. ಬುರ್ಜ್ ಖಲೀಫಾ ಬಳಿ ಇರಾನಿನ ಡ್ರೋನ್ ಕಾಣಿಸಿಕೊಂಡ ವ
ಚಿಕ್ಕಮಗಳೂರಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ರಸ್ತೆ ಮೂಲಕ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು, ಕಾಡಾನೆಗಳು ಕಂಡುಬಂದಲ್ಲಿ ತಕ್ಷಣವೇ ಅರ
Sahibzada Farhan Records: ಟಿ20 ವಿಶ್ವಕಪ್ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಬ್ಯಾಟರ್ ಸಾಹಿಬ್ಝಾದ ಫರ್ಹಾನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಪಾಕ್ ಓಪನರ್ ಹೊಸ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಅದ
ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯ ನಂತರ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು. ಅವರ ಸಾವು ಇರಾನಿನ ಜನರಿ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸಿಹಿ ಹಂಚುತ್ತಿದ್ದಾರೆ. ದೇಶದ ವಿವಿಧ ನಗರಗಳಲ್ಲಿ ಸಿಹಿ ಹಂಚಿ, ದೇವಸ್ಥಾನಗಳಲ್ಲಿ ಅನ್ನದಾನ ಮಾಡುವುದಾಗಿ ಅವರು ತಿಳಿಸಿದ್ದಾರೆ. ಆ ಮೂಲಕ ತಮ್ಮ ಮದುವೆ
ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ಕುಸಿದಿದ್ದ ವಾಯು ಗುಣಮಟ್ಟ ಇಂದು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಆದರೆ ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್
Karnataka Weather: ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂ
ಮಾರ್ಚ್ 1 ರಿಂದ ಭಾರತದಲ್ಲಿ ವಾಟ್ಸಾಪ್, ಟೆಲಿಗ್ರಾಮ್ಗೆ ಹೊಸ ಸಿಮ್ ಬೈಂಡಿಂಗ್ ನಿಯಮ ಇಂದಿನಿಂದ (ಮಾರ್ಚ್ 1) ಜಾರಿಯಾಗುತ್ತಿದೆ. ನಿಮ್ಮ ಮೊಬೈಲ್ನಲ್ಲಿ ನೋಂದಾಯಿತ ಸಿಮ್ ಇಲ್ಲದಿದ್ದರೆ ಆ್ಯಪ್ ಕಾರ್ಯನಿರ್ವಹಿಸುವುದಿಲ್ಲ. ಅಲ್ಲ
Iran-Israel Crisis: ದಶಕಗಳಿಂದ ಮಧ್ಯಪ್ರಾಚ್ಯ ಭೌಗೋಳಿಕ ರಾಜಕೀಯದಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿಯಾಗಿದ್ದ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಮೆರಿಕ ಮತ್ತು ಇಸ್ರೇಲಿ ವಾಯ
ಅಂದುಕೊಂಡ ಮಟ್ಟದಲ್ಲಿ ಓಪನಿಂಗ್ ಪಡೆಯಲು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಸಾಧ್ಯವಾಗಿಲ್ಲ. ಮೊದಲ ದಿನ ಕೇರಳದ ಅನೇಕ ಚಿತ್ರಮಂದಿರಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ಕ್ಯಾನ್ಸಲ್ ಮಾಡಲಾಗಿದೆ. ವಿವಾದದ ನಡುವೆ ಮುಂದಿನ ದಿನಗಳಲ
T20 World Cup 2026: 20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ಉಳಿದಿರುವುದು ಕೇವಲ 5 ಟೀಮ್ಗಳು ಮಾತ್ರ. ಈ ಐದು ತಂಡಗಳಲ್ಲಿ ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ಗೇರಿದೆ. ಇನ್ನು ವೆ

24 C