Daily Horoscope, 13 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಸೋಮವಾರದಂದು ವಿದೇಶ ಗಮನದ ಆಸೆ, ಯೋಜನೆಯಲ್ಲಿ ಆದಾಯ ನಿರೀಕ್ಷೆ, ಅಧಿಕಾರಕ್ಕೆ ಪ್ರಯತ್ನ, ಪುಣ್ಯಕಾರ್ಯ, ಒಳ್ಳೆಯ ಕಾರ್ಯ
IPL 2026 RCB vs MI: ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ IPL 2026 ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಗೆಲುವಿನ ಲಯಕ್ಕೆ ಮರಳಿದೆ. ಮೂವರ ಅರ್ಧಶತಕದ ನೆರವಿನಿಂದ 241 ರನ್ ಗಳಿಸಿದ್ದ
Jasprit Bumrah's Shocking IPL 2026: ಸಾಮಾನ್ಯವಾಗಿ ಅತ್ಯಂತ ಅಪಾಯಕಾರಿ ಬೌಲರ್ ಎನಿಸಿರುವ ಜಸ್ಪ್ರೀತ್ ಬುಮ್ರಾಗೆ ಐಪಿಎಲ್ 2026 ರಲ್ಲಿ ವಿಕೆಟ್ ಬರ ಎದುರಾಗಿದೆ. ಈ ಆವೃತ್ತಿಯ 4 ಪಂದ್ಯಗಳಲ್ಲಿ ಒಂದೂ ವಿಕೆಟ್ ಪಡೆಯದ ಬುಮ್ರಾ, ಕಳೆದ ಆವೃತ್ತಿಯ ಸೇರಿ ಸತತ 5
ಸಿಲಿಕಾನ್ ಸಿಟಿಯ ರಸ್ತೆಬದಿಯ ಕಸದ ರಾಶಿ ಕಂಡು ಮೂಗು ಮುಚ್ಚಿಕೊಂಡು ಹೋಗುವ ಕಾಲ ಮುಗಿಯಿತು. ಇದೀಗ ಸ್ಮಾರ್ಟ್ಫೋನ್ ಮೂಲಕವೇ ಅದನ್ನು ಜನಪ್ರತಿನಿಧಿಗಳ ಗಮನಕ್ಕೆ ತರಬಹುದು. ಅದಕ್ಕಾಗಿ ಬೆಂಗಳೂರಿನ ವ್ಯಕ್ತಿಯೊಬ್ಬರು 'ನಮ್ಮ ಕಸ'
ಅವರಿಬ್ರು ಪ್ರೀತಿಸಿ ಮದುವೆ ಆಗಿದ್ರು. 14 ವರ್ಷದ ಅವರ ಸುಖ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಹೀಗಿರುವಾಗ್ಲೇ ಆ ಸಂಸಾರಕ್ಕೆ ಅದೊಬ್ಬ ಎಂಟ್ರಿ ಆಗಿದ್ದ. ನೋಡ ನೋಡ್ತಿದ್ದಂತೆ ಆ ಸಂಸಾರವನ್ನೇ ಆ ಪಾಪಿ ಛಿದ್ರ ಮಾಡಿದ್ದಾನೆ. ಪ್
ಬಾಗಲಕೋಟೆ ಉಪಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಇವಿಎಮ್ನಲ್ಲಿ ಭದ್ರವಾಗಿದೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸೋಲು ಗೆಲುವಿನ ಲೆಕ್ಕಾಚಾರಗಳು ಜೋರಾಗಿವೆ. ಹಾಗಾದ್ರೆ, ಯಾವ ಭಾಗದಲ್ಲಿ ಎಷ್ಟು ಮತದಾನವಾಗಿದ
Virat Kohli's Milestone: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸಿ ತಂಡಕ್ಕೆ ನೆರವಾದರು. ಈ ಇನ್ನಿಂಗ್ಸ್ ಮೂಲಕ ಅವರು ಮುಂಬೈ ವಿರುದ್ಧ 1000 ರನ್ಗಳ ಗಡಿ ದಾಟಿ ಹೊಸ ದಾಖಲೆ ಸೃಷ್ಟಿಸಿದರು. ಆದರೂ, 38 ಎಸೆತಗಳಲ್ಲ
Mrunal Thakur: ಮರಾಠಿ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿಸುವ ಮೃಣಾಲ್ ಠಾಕೂರ್, ತೆಲುಗು ಪ್ರೇಕ್ಷಕರೊಟ್ಟಿಗೆ ವಿಶೇಷ ಬಾಂಧವ್ಯ ಹೊಂದಿದ್ದಾರೆ. ತೆಲುಗಿನಲ್ಲಿ ಕೆಲ ಅದ್ಭುತವಾದ ಪಾತ್ರಗಳು ಅವರಿಗೆ ಸಿಕ್ಕಿದ್ದು, ಹಾಗೆಯೇ ಅದ್ಭುತ
ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ ಮಹತ್ವದ ತಿರುವು ಪಡೆದಿದೆ. ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ ತಮ್ಮ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಿದ 8-10 ಅಪರಿಚಿತರ ವಿರುದ್ಧ ಪೊಲೀಸ ಠಾಣೆಗೆ ದೂರು ನೀಡಿದ್ದಾಳೆ. ಇನ್ನೊಂದೆಡೆ ವಿ
ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ ಅನ್ನೋ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಂಡು ಬರ್ತಿದ್ದು, ಈ ಬಾರಿಯು ಸಹ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೀತು. ಬಾಲಿವುಡ್ ನಟಿ ಶ್
West Asia conflict: ಅಮೆರಿಕ, ಇರಾನ್ ಸಂಧಾನ ಮುರಿದುಬಿದ್ದ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಬಿಕ್ಕಟ್ಟಿನ ತಲೆನೋವು ಸೃಷ್ಟಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಮುಕ್ತಗೊಳಿಸಲು ಇರಾನ್ ನಿರಾಕರಿಸಿದೆ. ಇದಕ್ಕ
Kumbhamela Monalisa: ಕುಂಭಮೇಳ ಮೊನಲಿಸಾ ಮದುವೆ ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಲೇ ಸಾಗುತ್ತಿದೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದರು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂ
Rajat Patidar's Explosive 16-Ball Fifty: ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ 2026 ಪಂದ್ಯದಲ್ಲಿ ಆರ್ಸಿಬಿ ನಾಯಕ ರಜತ್ ಪಾಟಿದಾರ್ ವಾಂಖೆಡೆ ಮೈದಾನದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 11 ಎಸೆತಗಳಲ್ಲಿ 44 ರನ್ ಬಾರಿಸಿ, ಐಪಿಎಲ್ ಇತಿಹಾ
ನಾಯಕತ್ವ ಗೊಂದಲ, ದಾವಣಗೆರೆ ಬೈ ಎಲೆಕ್ಷನ್ ಜಟಾಪಟಿ ನಡುವೆ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ಇಂದು (ಏಪ್ರಿಲ್ 12) ದೆಹಲಿ ಫ್ಲೈಟ್ ಹತ್ತಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿ
Phil Salt Smashes Blistering Half-Century: ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಮುಂಬೈ ಇಂಡಿಯನ್ಸ್ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಬಾರಿಸಿದರು. ಈ
Tv9 Education expo 2026: ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥ
Singer Mangli: ವಕೀಲ ಸುಬ್ಬಾರಾವ್ ಎಂಬುವವರು ಈ ದೂರನ್ನು ನೀಡಿದ್ದು, ಮಂಗ್ಲಿ ಮತ್ತು ಅವರ ಸಹೋದರ ಶಿವ ಸೇರಿದಂತೆ ಇತರರು ಹಲವರಿಂದ ಹಣ ಪಡೆದು ಹೂಡಿಕೆದಾರರಿಗೆ ವಂಚಿಸಿದ್ದಾರೆ, ಹಣ ಮರಳಿ ಕೇಳಿದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ
ಬೆಂಗಳೂರಿನಲ್ಲಿ ಈ ಬೇಸಿಗೆಯಲ್ಲಿ 35-36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ರಾತ್ರಿಯೂ ತಾಪಮಾನ ಕಡಿಮೆಯಾಗದೆ ನಿದ್ದೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹವಾಮಾನ ಬದಲಾವಣೆ ಮತ್ತು ನೈಸರ್ಗಿಕ ಪ್ರಕ್ರಿಯೆಗಳಲ್ಲಿ
ಶಾಸಕರ ನಡೆ ಬಗ್ಗೆ ಇತ್ತ ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ದೆಹಲಿಗೆ ಹೋದ್ರೆ ತಪ್ಪೇನು, ಬೇಡ ಅಂದೋರು ಯಾರು? ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿ
Mumbai Indians vs Royal Challengers Bengaluru in Kannada Playing XI: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನ
Jr NTR and Prashant Neel: ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಸಿನಿಮಾಕ್ಕೆ ಹೊಸ-ಹೊಸ ಕಲಾವಿದರು ಸೇರುತ್ತಿದ್ದಾರೆ. ಇತ್ತೀಚೆಗಷ್ಟೆ ಮಲಯಾಳಂ ಸ್ಟಾರ್ ನಟ ಟೊವಿನೋ ಥೋಮಸ್ ಅವರನ್ನು ಪ್ರಮುಖ ಪಾತ್ರೊಂದಕ್ಕಾಗಿ ಕೇಳಲಾಗಿತ್ತ
ದಾವಣಗೆರೆ ದಂಗಲ್ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಇದರ ಬೆನ್ನಲ್ಲೇ ಇತ್ತ ದಾವಣಗೆರೆ ಬಿಜೆಪಿಯಲ್ಲೂ ಸಹ ಮತ್ತೆ ಭಿನ್ನಮತ
Mumbai Indians vs Royal Challengers Bengaluru , IPL 2026 Live Score Updates: ಐಪಿಎಲ್ 2026 ರಲ್ಲಿ ಇಂದು ಒಂದು ಸೂಪರ್ ಹಿಟ್ ಪಂದ್ಯ ನಡೆಯಲಿದ್ದು, ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ರಸ್ತುತ ಚಾಂಪಿಯನ್ ರಾಯಲ್ ಚಾಲ
Turkey vs Israel war of words: ಇರಾನ್ ಮತ್ತು ಅಮೆರಿಕದ ನಡುವೆ ಸಂಧಾನ ಮಾತುಕತೆಗಳು ಮುರಿದುಬೀಳುವುದು ಇಸ್ರೇಲ್ನ ಗುರಿಯಾಗಿದೆ. ಪಾಕಿಸ್ತಾನದಿಂದ ಈ ಮಾತುಕತೆಗೆ ಮಧ್ಯಸ್ತಿಕೆ ಇಲ್ಲದೇ ಇದ್ದಿದ್ದರೆ ಇಸ್ರೇಲ್ಗೆ ಇಷ್ಟರಲ್ಲೇ ಶಾಸ್ತಿಯಾಗಿರು
ನವಿಲು ಗರಿಗಳು ಸೌಂದರ್ಯ ಮತ್ತು ಧನಾತ್ಮಕ ಶಕ್ತಿಯ ಸಂಕೇತ. ಆದರೆ, ವಾಸ್ತು ಪ್ರಕಾರ ಅವುಗಳನ್ನು ಮನೆಯಲ್ಲಿ ಇಡುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ಅಡುಗೆಮನೆ, ಸ್ನಾನಗೃಹದಲ್ಲಿ ಇಡಬೇಡಿ. ಮುರಿದ ಗರಿಗಳು, ಧೂಳು ಹಿಡಿದ ಗರಿಗಳು
ವಿಜಯಪುರ ಪೊಲೀಸರು 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನುಯಶಸ್ವಿಯಾಗಿ ಬಂಧಿಸಿದ್ದಾರೆ. 2005ರಲ್ಲಿ ಪೆರೋಲ್ ರಜೆ ಮೇಲೆ ಹೋಗಿದ್ದ ಕೈದಿ ಹಿಂದಿರುಗಿರಲಿಲ್ಲ. ಸೈಬರ್ ಕ್ರೈಂ ಪೊಲೀಸರು
MI vs RCB IPL 2026: ಏಪ್ರಿಲ್ 12 ರಂದು ವಾಂಖೆಡೆಯಲ್ಲಿ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ ಆರ್ಸಿಬಿ ಐದು ಬಾರಿ ಚಾಂಪಿಯನ್ ಎಂಐ ಎದುರಿಸ
Asha Bhosle: ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಸಹ ಆಶಾ ಭೊಸ್ಲೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಅಪ್ಪಾಜಿ ನಿಧನರಾದ ದಿನವೇ ಅವರನ್ನ ಕಳೆದುಕೊಂಡಿದ್ದೀವಿ, ನಮ್ಮ ತಂದೆಯವರು ಆಶಾ ಬೋಸ್ಲೆ ಅವರ ದೊಡ್ಡ ಅಭಿಮಾನಿ ಆಗಿದ್ದರು.
ಉತ್ತಮ ಅಭ್ಯಾಸಗಳು ನಮ್ಮನ್ನು ಈ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ. ಅದೇ ಕೆಟ್ಟ ಅಭ್ಯಾಸಗಳು ನಮ್ಮ ಖ್ಯಾತಿ, ಗೌರವವನ್ನೇ ಹಾಳು ಮಾಡುತ್ತದೆ. ಅದರಲ್ಲೂ ಪುರುಷರಿಗೆ ಈ ಕೆಲವು ಅಭ್ಯಾಸಗಳಿದ್ದರೆ, ಅದು ಅವರ ಜೀವನವನ
Prasidh Krishna's 4-Wicket Haul: ಐಪಿಎಲ್ 2026 ರ 19ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಏಕಾನಾ ಕ್ರೀಡಾಂಗಣದಲ್ಲಿ ಎದುರಿಸಿತು. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಗುಜರಾತ್, ಲಕ್ನೋ ಬ್ಯಾಟರ್ಗಳನ್ನು ಕಟ್ಟಿಹಾ
ಹುಲಿ ಪ್ರವಾಸಿಗರ ಮೇಲೆ ಎರಗಲು ಯತ್ನಿಸಿದ ವಿಡಿಯೋವೊಂದು ವೈರಲ್ ಆಗಿದೆ. ಘರ್ಜಿಸುತ್ತಲೇ ಪ್ರವಾಸಿಗರ ಬಳಿಕ ಬಂದ ಹುಲಿ, ಏಕಾಏಕಿ ಜಾಲರಿ ಮೇಲೆ ಜಿಗಿದು ದಾಳಿಗೆ ಯತ್ನಿಸಿದೆ. ಇದರಿಂದ ಪ್ರವಾಸಿಗರು ಒಂದು ಕ್ಷಣ ಗಾಬರಿಗೊಂಡು ಚೀರಿ
Asha Bhosle's net worth: ಲತಾ ಮಂಗೇಶ್ಕರ್ ಅವರ ತಂಗಿಯಾದ ಆಶಾ ಭೋಸ್ಲೆ ಮುಂಬೈನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಂಟು ದಶಕಗಳಷ್ಟು ಸುದೀರ್ಘ ಕಾಲ ಗಾಯಕಿಯಾಗಿದ್ದ ಅವರು 20ಕ್ಕೂ ಹೆಚ್ಚು ಭಾಷೆಗಳಲ್ಲಿ 12,000ಕ್ಕೂ ಅಧ
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 2026ನೇ ಸಾಲಿಗೆ 9,175 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ತಾಂತ್ರಿಕ ಮತ್ತು ಟ್ರೇಡ್ಸ್ಮನ್ ವಿಭಾಗದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಅವಕಾಶವಿದ್ದು, ಕರ್ನಾಟಕದಲ್ಲಿ 466 ಹುದ
Asha Bhosle: ಭಾರತ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಹಿಂದಿ, ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಆಶಾ ಭೋಸ್ಲೆ ಹಾಡಿದ್ದರು. ಸುಮಾರು 80ಕ್ಕೂ ಹೆಚ್ಚು ವರ್ಷ ಅವರ
ಧಾರವಾಡದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆಯ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಕೊಲೆಯಾದ 24 ಗಂಟೆಯೊಳಗೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಪಠಾಣ್ ಅವರ ಆತ್ಮೀಯರೇ ಈ ಕೃತ್ಯ ಎಸಗಿದ್ದು, ಇತ್ತೀಚಿನ ಭಿನ್ನಾಭಿಪ್
ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ಇಬ್ಬರು ನಟೋರಿಯಸ್ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಜೈಲಿಗೆ ಹೋಗಿ ಮುದ್ದೆ ಮುರಿದು ಬಂದಿದ್ದರೂ ಬುದ್ಧಿ ಕಲಿಯದೆ ತಮ್ಮ ಹಳೆ ಚಾಳಿಯನ್
Contribute more to EPF through Voluntary Provident Fund option: ಇಪಿಎಫ್ ಸ್ಕೀಮ್ನಲ್ಲಿ ಉದ್ಯೋಗಿಯ ಸಂಬಳದಲ್ಲಿ ಶೇ. 12ರಷ್ಟನ್ನು ಮುರಿದುಕೊಂಡು ಇಪಿಎಫ್ ಅಕೌಂಟ್ಗೆ ಹಾಕಲಾಗುತ್ತದೆ. ಕಂಪನಿ ವತಿಯಿಂದಲೂ ಶೇ. 12ರಷ್ಟು ಕೊಡುಗೆ ಇರುತ್ತದೆ. ಈ ಅಕೌಂಟ್ನಲ್ಲಿರುವ ಹಣ
ಈ ವಾರ ಗುರು-ಶನಿಯ ಗ್ರಹಗತಿಗಳು ರಾಜಕೀಯ ವಲಯದಲ್ಲಿ ಸವಾಲು ಮತ್ತು ಅವಕಾಶಗಳನ್ನು ಸೃಷ್ಟಿಸುತ್ತಿವೆ. ಹೊಸ ಯೋಜನೆಗಳು ಘೋಷಣೆಯಾದರೂ, ವಿರೋಧ ವ್ಯಕ್ತವಾಗಲಿದೆ. ಮೇಷ ಮತ್ತು ಕುಂಭ ರಾಶಿಯವರಿಗೆ ರಾಜಕೀಯ ಲಾಭ, ಕರ್ಕಾಟಕ ಮತ್ತು ಮಕರ ರ
ಮೀನ ರಾಶಿಯಲ್ಲಿ ಶನಿ, ಕುಜ, ರವಿ, ಬುಧ ಗ್ರಹಗಳ ಅಪರೂಪದ ಯುತಿಯು (ಏಪ್ರಿಲ್ 11-15) ದ್ವಾದಶ ರಾಶಿಗಳ ಮೇಲೆ ಬೀರುವ ವೈವಿಧ್ಯಮಯ ಪ್ರಭಾವವನ್ನು ಇಲ್ಲಿ ವಿವರಿಸಲಾಗಿದೆ. ಈ ಚತುರ್ಗ್ರಹಿ ಯೋಗದಿಂದ ಕೆಲವು ರಾಶಿಗಳಿಗೆ ಶುಭ, ಇನ್ನು ಕೆಲವು ರ
ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ
ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ನ ಲೋಡ್ ಟೆಸ್ಟಿಂಗ್ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರಣಾಂತರಗಳಿಂದ ಮುಂದೂಡಿದೆ. ಹಾಗಾಗಿ ನಾಳೆಯಿಂದ ಅಂದರೆ ಏಪ್ರಿಲ್ 13ರಿಂದ ಫ್ಲೈಓವರ್ ಬಂದ್ ಆಗುವುದಿಲ್ಲ
ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ, ಯುವ ವಿರೋಧಿ ಪಕ್ಷ ಎಂದು ಕರ
LSG vs GT, IPL 2026 Live Score Updates: ಐಪಿಎಲ್ 2026 ರ 19 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಎರಡೂ ತಂಡಗಳು ತಮ್ಮ ಹಿಂದಿನ ಪಂದ
ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ಭಾರತೀಯ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಹಾಡುಗಳ ಮೂಲಕ ಅವರು ಎಂದಿಗೂ ಅಮರವಾಗಿ ಇರಲಿದ್ದಾರೆ. ನರೇಂದ್ರ ಮೋದಿ, ಮಮತಾ ಬ್ಯಾನರ್ಜಿ, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ವಿವ
ಆಪ್ಟಿಕಲ್ ಇಲ್ಯೂಷನ್ ಹಾಗೂ ಬ್ರೈನ್ ಟೀಸರ್ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ನಿಮಗೂ ಕೂಡ ಇಂತಹ ಚಿತ್ರಗಳನ್ನು ಬಿಡಿಸುವ ಕ್ರೇಜ್ ಇದ್ಯಾ. ನೀವು ಹಿಂದೆ ಈ ಟ್ರಿಕ್ಕಿ ಒಗಟಿನ ಚಿತ್ರಗಳನ್ನು ಬಿಡಿಸಲು
ಅಕ್ಷಯ ತೃತೀಯಕ್ಕೆ ವಿಶೇಷ ಮಹತ್ವವಿದೆ, ಈ ದಿನ ಮಾಡಿದ ಶುಭ ಕಾರ್ಯಗಳಿಗೆ ಅಕ್ಷಯ ಫಲ ಲಭಿಸುತ್ತದೆ. ಚಿನ್ನ ಖರೀದಿಗೆ ಅಸಾಧ್ಯವಾದರೂ ಚಿಂತೆಯಿಲ್ಲ. ಜ್ಯೋತಿಷ್ಯದ ಪ್ರಕಾರ, ಕೇವಲ ಚಿನ್ನವಲ್ಲದೆ, ಕಡಿಮೆ ಬೆಲೆಯ ಕೆಲವು ಪವಿತ್ರ ವಸ್ತು
Asha Bhosle: ಭಾರತೀಯ ಚಿತ್ರರಂಗದ ಹೆಸರಾಂತ ಗಾಯಕಿ ಆಶಾ ಭೊಸ್ಲೆ ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಂಟು ದಶಕಗಳ ಕಾಲ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಆಶಾ ಅವರ ವೈಯಕ್ತಿಕ ಜೀವನ ಸಂಗೀತದಂತೆ ಸುಗಮವಾಗಿರಲ
IPL 2026 RCB vs RR: ಐಪಿಎಲ್ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ ಬರೋಬ್ಬರಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್ಗಳಲ್ಲಿ ಚೇಸ್ ಮಾಡಿ 6
ಮನುಷ್ಯರಿಗಿಂತ ಹೆಚ್ಚಾಗಿ ಪ್ರಾಣಿಗಳಿಗೇ ಮಾನವೀಯತೆ ಇರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಸಾಮಾನ್ಯವಾಗಿ ಮನುಷ್ಯರಿಗೆ ಏನಾದರೂ ಕೊಟ್ಟರೆ ಸ್ವಾಭವಿಕವಾಗಿ ತಾವೇ ತಿನ್ನುತ್ತಾರೆ. ಆದರೆ ಈ ನಾಯಿಗೆ ರೊಟ್ಟಿ ಕೊಟ್ಟರೆ ಅದನ್ನ
ಈ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಉಸ್ಮಾನ್ ತಾರಿಖ್ ಕೇವಲ 23 ರನ್ ನೀಡಿ 2 ವಿಕೆಟ್ ಕಬಳಿಸಿದರು. ಪರಿಣಾಮ ರಾವಲ್ಪಿಂಡಿಸ್ ತಂಡವು 17.3 ಓವರ್ಗಳಲ್ಲಿ 121 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕಕ್ವೆಟ್ಟಾ ಗ್ಲಾಡಿಯೇಟರ್ಸ್ ಈ ಪಂದ್ಯವನ
ಇಂದು ಬೆಂಗಳೂರು, ಬಳ್ಳಾರಿ ಮತ್ತು ನೆಲಮಂಗಲದಲ್ಲಿ ನಡೆದ ರಸ್ತೆ ಅಪಘಾತಗಳ ಕುರಿತು ವರದಿ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಪತ್ನಿಯ ಎದುರೇ ಪ್ರಾಣಬಿಟ್ಟಿದ್ದಾರೆ. ಬಳ್ಳ
ದಿಗ್ಗಜ ನಟ ಡಾ. ರಾಜ್ಕುಮಾರ್ ಅವರು ನಿಧನರಾಗಿ ಇಂದಿಗೆ (ಏ.12) 20 ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆ ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ನಮಿಸಿದ್ದಾರೆ. ಆಗಮಿಸಿದ ಎಲ್ಲರಿಗ
ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಪಕ್ಷದ ಒತ್ತಡದಿಂದಲ್ಲ, ಬದಲಾಗಿ ಸ್ವ ಇಚ್ಛೆಯಿಂದ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗಿನ ಭಿನ್ನಾಭಿಪ್
IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 212 ರನ್ ಕಲೆಹಾಕಿದ್ದರು. ಈ
ಪ್ರದೀಪ್ ರಂಗನಾಥನ್ ಅಭಿನಯದ ‘ಲವ್ ಇನ್ಶೂರೆನ್ಸ್ ಕಂಪನಿ’ (LIK) ಸಿನಿಮಾಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗಾಗಿ ಈ ಸಿನಿಮಾದ ಕಲೆಕ್ಷನ್ ಏರಿಕೆ ಕಾಣುತ್ತಿಲ್ಲ. 2040ರ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು
Public Provident Fund scheme details: ಸರ್ಕಾರದಿಂದ ನಡೆಸಲಾಗುವ ಸ್ಮಾಲ್ ಸೇವಿಂಗ್ ಸ್ಕೀಮ್ಗಳಲ್ಲಿ ಒಂದಾದ ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಯೋಜನೆ ಉತ್ತಮ ಹೂಡಿಕೆಯ ಮಾರ್ಗ. 15 ವರ್ಷಕ್ಕೆ ಮೆಚ್ಯೂರಿಟಿ ಪೀರಿಯಡ್ ಇರುವ ಈ ಸ್ಕೀಮ್ನಲ್ಲಿ ಐದೈದು ವರ್ಷ
Women’s Reservation Bill 2026: ಪ್ರಧಾನಿ ಮೋದಿ ಅವರು ನಾರಿ ಶಕ್ತಿ ವಂದನಾ ಕಾಯ್ದೆ ಜಾರಿಗೆ ಎಲ್ಲಾ ಸಂಸದರ ಸಂಪೂರ್ಣ ಬೆಂಬಲ ಕೋರಿ ಪತ್ರ ಬರೆದಿದ್ದಾರೆ. ಏಪ್ರಿಲ್ 16ರಂದು ಆರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿನಲ್ಲಿ ಶ್ರೀಲಂಕಾ ವೇಗಿ ಮಥೀಶ ಪತಿರಾಣ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 18 ಕೋಟಿ ರೂ.ಗೆ ಖರೀದಿಸಿತ್ತು. ಇದಾಗ್ಯೂ ಅವರು ಮೊದಲ ನಾಲ್ಕು ಪಂದ್ಯಗಳಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಕ್ರಂ ಎಂಬ ವ್ಯಕ್ತಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗಾಯಾಳುವನ್ನು ಪೊಲೀಸ್ ವಾಹನದ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ ಗಾತ್ರದ ಪ್ರತಿಮೆಯನ್ನು ಸಿಯಾಟಲ್ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್ನ ಡೌನ್ಟೌನ್ನಲ್ಲಿರುವ ಜನನಿಬಿಡ ವೆಸ್ಟ್ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭ
Export duty on diese and ATF hike to Rs 55.5 and Rs 42 per liter: ಡೀಸಲ್ ಮೇಲಿನ ರಫ್ತು ಸುಂಕವನ್ನು ಲೀಟರ್ಗೆ 21.5 ರೂ ಇದ್ದದ್ದು 55.5 ರೂಗೆ ಏರಿಸಲಾಗಿದೆ. ಏವಿಯೇಶನ್ ಟರ್ಬೈನ್ ಇಂಧನದ ಮೇಲಿನ ರಫ್ತು ಸುಂಕವನ್ನು 29.5 ರೂನಿಂದ 42 ರೂಗೆ ಹೆಚ್ಚಿಸಲಾಗಿದೆ. ಇತ್ತೀಚೆಗೆ ಪ್ರೀ
ಏಪ್ರಿಲ್ 14 ರಂದು ಸೂರ್ಯನು ಮೇಷ ರಾಶಿಗೆ ಸಂಚರಿಸಲಿದ್ದಾನೆ. ಈ ಸೂರ್ಯ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟ ತಂದರೆ, ಇನ್ನು ಕೆಲವು ರಾಶಿಗಳಿಗೆ ಸವಾಲು ತರಲಿದೆ. ವಿಶೇಷವಾಗಿ ಮೇಷ, ಕನ್ಯಾ ಮತ್ತು ಮೀನ ರಾಶಿಯವರು ಪ್ರಯಾಣ, ಆರೋಗ್ಯ ಹ
ಚೆನ್ನೈನ ಅಂಬೂರಿನ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಸೆಂಥಿಲ್, ಹಣ ಕದ್ದ ನಂತರ ಸುಸ್ತಾಗಿ ಅಲ್ಲೇ ನಿದ್ರೆಗೆ ಜಾರಿದ್ದಾನೆ. ಬೆಳಿಗ್ಗೆ ಬಂದ ದೇವಸ್ಥಾನದ ಸಿಬ್ಬಂದಿ ಕಳ್ಳತನ ಪತ್ತೆ ಹಚ್ಚಿ, ನಿದ್ರೆಯಲ್ಲಿದ್ದ ಕಳ್ಳನನ್ನು ನೋಡಿ ಪ
ಮೇರುನಟ ಡಾ. ರಾಜ್ಕುಮಾರ್ ಅವರ ಪುಣ್ಯಸ್ಮರಣೆ ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್ಕುಮಾರ್ ನಿಧನರಾ
Chennai Super Kings vs Delhi Capitals: ಐಪಿಎಲ್ನ 18ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 212 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ಗಳಲ್ಲಿ 189 ರನ್ಗಳಿ
ಮದುವೆ ನಂತರ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಜೊತೆಯಾಗಿ ಕೆಲಸಕ್ಕೆ ಮರಳಿದ್ದಾರೆ. ‘ರಣಬಾಲಿ’ ಸಿನಿಮಾದ ಚಿತ್ರೀಕರಣಕ್ಕೆ ಬಂದ ಅವರಿಗೆ ಚಿತ್ರತಂಡದವರಿಂದ ಆತ್ಮೀಯ ಸ್ವಾಗತ ಸಿಕ್ಕಿದೆ. ‘ವೈವಾಹಿಕ ಜೀವನಕ್ಕೆ ಶ
ನಗರದ ಹಳೆ ಗುರಪ್ಪನಪಾಳ್ಯದ ವಾರ್ಡ್ ನಂಬರ್ 171 ರಲ್ಲಿ ಕಸ ನಿರ್ವಹಣೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ತಿಂಗಳುಗಟ್ಟಲೆ ಕಸ ಸಂಗ್ರಹವಾಗಿದ್ದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಮುಚ್ಚಿಹೋಗಿವೆ. ಜಿಬಿಎ
2026ರ ಏಪ್ರಿಲ್ ಎರಡನೇ ವಾರದ ರಾಶಿ ಭವಿಷ್ಯ ಇಲ್ಲಿದೆ. ಈ ವಾರ ಅಭಿವೃದ್ಧಿಗೆ ಸಹಕಾರ, ಸ್ಪರ್ಧಾತ್ಮಕ ಚಿಂತನೆ, ಆತ್ಮೀಯರ ಜೊತೆ ಕಲಹ, ಕ್ರಿಯಾತ್ಮಕ ಕಾರ್ಯಗಳಿಗೆ ಒತ್ತು ಮತ್ತು ಅನೇಕ ದಿನದ ದುಃಖಕ್ಕೆ ವಿರಾಮವಿರಲಿದೆ. ಪ್ರತಿಯೊಂದು ರಾ
ಹುಲಿಕಲ್ ಘಾಟ್ನಲ್ಲಿ ಮತ್ತೆ ಭೂಕುಸಿತ ಉಂಟಾದ ಕಾರಣ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಸ್ತೆಯ ಸುರಕ್ಷತಾ ಕಾಮಗಾರಿ ಮುಗಿಯುವವರೆ
Tim David Viral Moment: ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನಿಜವಾದ ಕ್ರೀಡಾ ಮನೋಭಾವ ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಮೈದಾನದಲ್ಲಿ ದೈತ್ಯ ಸಿಕ್ಸರ್ಗಳನ್ನು ಹೊಡೆಯುವ ಈ ಆಟಗಾರ, ಮೈದಾನದ ಹೊರಗೆ ಕ
ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಕೇರಳ ಮೂಲದ ಬಾಲಕಿ ಪ್ರಪಾತಕ್ಕೆ ಬಿದ್ದು ಮೃತಪಟ್ಟ ಘಟನೆ ಬಳಿಕವೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಸೋಲಾರಣ್ಯ ಪ್ರದೇಶ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾ
ಶಾಸಕ ರವಿಕುಮಾರ್ ಗಣಿಗ ಅವರು ಸಚಿವ ಸಂಪುಟ ಪುನರ್ರಚನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾಲಿ ಇರುವ ಕೆಲವು ಸಚಿವರನ್ನು ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಹೊಸಬರಿಗೆ ಮಂತ್ರಿಗಿರಿ ನೀಡುವಂತ
ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಪ್ರಾಣಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಬೆಂಗಳೂರಿನಲ್ಲಿ ನಾಯಿಗಳು ನಾಪತ್ತೆ ಆಗಿರುವುದನ್ನು ಅವರು ಖಂಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ರಮ್ಯ
ಉಡುಪಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಪತ್ನಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪ ಸೌಮ್ಯ ಮೇ
ಹಿಂದೂ ಸಂಪ್ರದಾಯದಲ್ಲಿ ಯಾವುದೇ ಸ್ಥಳಕ್ಕೆ ಪ್ರವೇಶಿಸುವಾಗ ಬಲಗಾಲು ಅಥವಾ ಎಡಗಾಲು ಇಡುವಿಕೆಗೆ ವಿಶೇಷ ಮಹತ್ವವಿದೆ. ಈ ಬಗ್ಗೆ ಡಾ. ಬಸವರಾಜ್ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ. ಶುಭ ಕಾರ್ಯಗಳು, ದೇವಾಲಯಗಳು, ಹಿರಿಯರ ಮನೆಗಳಿಗ
Bullion Market 2026 April 12th: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿ ತೋರಿದೆ. 22 ಕ್ಯಾರಟ್ ಚಿನ್ನದ ಬೆಲೆ 14,010 ರೂ ಇದೆ. 24 ಕ್ಯಾರಟ್ ಚಿನ್ನ 15,284 ರೂ ಬೆಲೆ ಹೊಂದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮ
IPL 2026 CSK vs DC: ಐಪಿಎಲ್ನ 18ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 212 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ಗಳಲ್ಲಿ 189 ರನ್ಗಳಿಸಲಷ್ಟೇ
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಅನಗೋಳದಲ್ಲಿ ನಡೆದಿದೆ. ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ನೀಡಿ, ಬಳಿಕ ಸಿಲಿಂ
ಭೂಗತ ಪಾತಕಿ ದಾವುದ್ ಇಬ್ರಾಹಿಂ ಬಗ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಅಚ್ಚರಿಯ ಕೇಳಿಕೆ ನೀಡಿದ್ದಾರೆ. ತಾವು ಬದುಕು ಕಟ್ಟಿಕೊಳ್ಳಲು ದಾವುದ್ ಇಬ್ರಾಹಿಂ ಕಾರಣ ಎಂದು ಅವರು ಹೇಳಿದ್ದಾರೆ. ಆರ್ಜಿವಿ ನೀಡಿದ ಈ ವಿವಾದಾತ್
IPL 2026, Mumbai Indians vs Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 20ನೇ ಮ್ಯಾಚ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ
ಡೊನಾಲ್ಡ್ ಟ್ರಂಪ್ ಇರಾನ್ಗೆ ಶಸ್ತ್ರಾಸ್ತ್ರ ನೀಡದಂತೆ ಚೀನಾಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ಪರ ಚೀನಾ ನಿಂತರೆ ಅಮೆರಿಕ-ಚೀನಾ ನಡುವೆ ಭೀಕರ ಸಂಘರ್ಷ ಭುಗಿಲೇಳಬಹುದು, ಇದು ಮೂರನೇ ಮಹಾಯುದ್ಧಕ್ಕೆ ಕಾರಣವಾಗುವ ಸಾಧ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿದೆ, ಶುಕ್ರವಾರದಂದು ಬೆಸ್ಕಾಂ 8,802 ಮೆಗಾವಾಟ್ ಬೇಡಿಕೆ ದಾಖಲಿಸಿದೆ. ಇದರಿಂದ ಟ್ರಾನ್ಸ್ಫಾರ್ಮರ್ಗಳ ಮೇಲೆ ಒತ್ತಡ ಹೆಚ್ಚಾಗಿ ತಾತ್ಕಾ
ಹಾಸನದಲ್ಲಿ ಕಾಡಾನೆ ದಾಳಿಗೆ ರೈತ ದಾರುಣವಾಗಿ ಮೃತಪಟ್ಟಿದ್ದು, ಇದು ರಾಜ್ಯದಾದ್ಯಂತ ಮಾನವ-ವನ್ಯಜೀವಿ ಸಂಘರ್ಷದ ತೀವ್ರತೆಯನ್ನು ಎತ್ತಿ ತೋರಿಸಿದೆ. ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂತಹ ಘಟನೆಗಳು ಹೆಚ
ನಟಿ ಸಮಂತಾ ರುತ್ ಪ್ರಭು ಅವರು ನಟನೆ ಮಾತ್ರವಲ್ಲದೆ ತಮ್ಮ ಫಿಟ್ನೆಸ್ ಕಾರಣದಿಂದಲೂ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಫಿಟ್ನೆಸ್ಗೆ ಸಂಬಂಧಿಸಿದ ಒಂದಷ್ಟು ವಿಚಾರಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಅ
IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 212 ರನ್ ಕಲೆಹಾಕಿದ್ದರು. ಈ
ಯಶಸ್ಸು ಯಾವಾಗಲೂ ಸಿಹಿಯಾಗಿರುತ್ತದೆ, ಆದರೆ ಈ ಯಶಸ್ಸನ್ನು ನಾವು ಪ್ರೀತಿಸುವವರೊಂದಿಗೆ ಹಂಚಿಕೊಂಡಾಗ ಅದು ಮರೆಯಲಾಗದ ನೆನಪಾಗುತ್ತದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಯುವತಿ ಸುಮೇಧಾ ಶೇಖ್ ಅವರು ಮಹಾರಾಷ್ಟ್ರ ಪೊಲೀಸ್ ಪಡೆಗೆ
SSLC ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳ ಬದಲಾಗಿ ಗ್ರೇಡ್ ನೀಡುವ ಕುರಿತು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಪ್ರಕಟಿಸಿದೆ. ಎಷ್ಟರಿಂದ ಎಷ್ಟರವರೆಗಿನ ಅಂಕಕ್ಕೆ ಯಾವ ಗ್ರೇಡ್ ಎಂಬ ಮಾಹಿತಿ ನೀಡಲಾಗಿದ್ದು, ಹೊಸ ನಿಯಮದ
Dr Rajkumar Death Anniversary: ಕನ್ನಡ ಚಿತ್ರರಂಗದ ಮೇರುನಟ ಡಾ. ರಾಜ್ಕುಮಾರ್ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ 20 ವರ್ಷಗಳು ಕಳೆದಿವೆ. ಎಷ್ಟೇ ವರ್ಷಗಳು ಉರುಳಿದರೂ ಅವರ ಮೇಲೆ ಜನರಿಗೆ ಇರುವ ಅಭಿಮಾನ ಹೆಚ್ಚಾಗುತ್ತಲೇ ಇದೆ. ಹೊಸ ತಲೆಮಾರಿನ
: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಬೆಳಗ್ಗೆ ರಕ್ತಪಾತ ನಡೆದಿದೆ. ಹಿರಿಯ ವಕೀಲರೊಬ್ಬರನ್ನು ಗುರಿಯಾಗಿಸಿಕೊಂಡು ಬಂದ ಇಬ್ಬರು ಹಂತಕರು, ಸಾರ್ವಜನಿಕರ ಕಣ್ಣೆದುರೇ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ, ಈ ಕ
IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 212 ರನ್ ಕಲೆಹಾಕಿದ್ದರು. ಈ

27 C