ಬೆಂಗಳೂರಿನ ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ 'ಸಖಿ ಆಟೋ' ಸೇವೆ ಫೆಬ್ರವರಿ 14, 2026 ರಂದು ಆರಂಭವಾಗುತ್ತಿದೆ. ಮಹಿಳಾ ಚಾಲಕಿಯರೇ ನಡೆಸುವ ಈ ವಿಶೇಷ ಸಾರಿಗೆ ವ್ಯವಸ್ಥೆಯಲ್ಲಿ ಸರ್ಜ್ ದರವಿಲ್ಲ. ಮೊದಲ 2 ಕಿ.ಮೀ.ಗೆ 50 ರೂ. ಶುಲ್ಕವ
ಶಿವಮೊಗ್ಗ ಸೈಬರ್ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸುವ ಮೂಲಕ ಆನ್ಲೈನ್ ವಂಚಕನನ್ನು ಬಂಧಿಸಿದ್ದಾರೆ. ವಿವಿಧ ಬ್ಯಾಂಕ್ಗಳಲ್ಲಿ ಬಳಕೆ ಆಗದ 19 ಖಾತೆಗಳನ್ನು ದುರ್ಬಳಿಕೆ ಮಾಡಿಕೊಂಡು ಆ ಮೂಲಕ ಕೋಟ್ಯಂತರ ರೂ ವ್ಯವಹಾರ ಮಾಡಿರುವ
ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ
‘ಕಾಂತಾರ: ಚಾಪ್ಟರ್ 1’ ಸಿನಿಮಾ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರಿಗೆ ಇಂದು (ಫೆಬ್ರವರಿ 9) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಆ ಪ್ರಯುಕ್ತ ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಹುಸ್ಕೂರು ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳು ಚಿನ್ನಾಭರಣ ದೋಚಿದ್ದಾರೆ. ಘಟನೆ ವ
ಎನ್ಸಿಪಿಯ ಹಿರಿಯ ನಾಯಕ ಶರದ್ ಪವಾರ್ ಗಂಟಲು ನೋವಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದಾಗಿ ಇಂದು ಪುಣೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ನಂತರ ಇಂದು ಅವರನ
12 ಸಾವಿರ ರೂ. ವಸ್ತುವನ್ನು ಪತಿ ನಿರಾಕರಿಸಿದ್ದಕ್ಕೆ ಪತ್ನಿ ಕಣ್ಣೀರು ಹಾಕಿದ ವಿಡಿಯೋ ವೈರಲ್ ಆಗಿದೆ. ಇದು ಮಧ್ಯಮ ವರ್ಗದ ಕುಟುಂಬಗಳಲ್ಲಿ ಆರ್ಥಿಕ ನಿರ್ವಹಣೆ, ಗೃಹಿಣಿಯರ ಆಸೆಗಳು ಮತ್ತು ಹಣದ ಮೌಲ್ಯದ ಕುರಿತು ದೊಡ್ಡ ಚರ್ಚೆಗೆ ಕಾ
ಸಾಮಾಜಿಕ ಜಾಲತಾಣದ ಪೋಸ್ಟ್ಗಳಿಗೆ ಏಕಾಏಕಿ ಎಫ್ಐಆರ್ ಹಾಕುವುದು ಅಥವಾ ಆ ವ್ಯಕ್ತಿಯನ್ನು ಬಂಧನ ಮಾಡುವ ಬಗ್ಗೆ ಪೊಲೀಸ್ ಇಲಾಖೆಯಿಂದ ಕಠಿಣ ಮಾರ್ಗಸೂಚಿ ಜಾರಿ ಮಾಡಲಾಗಿದೆ. ಡಿಜಿ, ಐಜಿಪಿ ಎಂಎ ಸಲೀಂ ಈ ಬಗ್ಗೆ ಆದೇಶ ಹೊರಡಿಸಿದ್ದ
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದುಹೋಗಿದ್ದ 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಇದ್ದ ಬ್ಯಾಗ್ ಅನ್ನು ಮಾಲೀಕರಿಗೆ ಆರ್ಪಿಎಫ್ ಸಿಬ್ಬಂದಿ ಹಿಂದಿರುಗಿಸಿದ್ದಾರೆ. ಫೆ.8ರಂದು ಪ್ರಯಾಣಿಕ ಬ್ಯಾಗ್ ಕಳೆದುಕೊಂಡಿದ್
Harshit Rana Undergoes Knee Surgery: ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡ ಟೀಂ ಇಂಡಿಯಾದ ವೇಗಿ ಹರ್ಷಿತ್ ರಾಣಾ T20 ವಿಶ್ವಕಪ್ನಿಂದ ಹೊರಬಿದ್ದಿದ್ದರು. ಇದೀಗ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇನ್ಸ್ಟ
Don't invest in the gold, this is the policy of Warren Buffett: ಚಿನ್ನದ ಬೆಲೆ ಕಳೆದ 1-2 ವರ್ಷದಲ್ಲಿ ಅದ್ವಿತೀಯವಾಗಿ ಏರಿದೆ. 2 ಪಟ್ಟು ಹೆಚ್ಚಿರುವುದು ಹೌದು. ಬಹಳ ಜನರು ಇದರ ಮೇಲೆ ಹೂಡಿಕೆ ಮಾಡುವುದು ಹೆಚ್ಚುತ್ತಿದೆ. ವಿಶ್ವಖ್ಯಾತ ಹೂಡಿಕೆದಾರ ವಾರನ್ ಬಫೆಟ್ ಅವರು ಚ
‘ಸರ್ಕಾರಿ ಶಾಲೆ ಹೆಚ್8’ ಸಿನಿಮಾದಲ್ಲಿ ಗಿಲ್ಲಿ ನಟ ಅಭಿನಯಿಸಿದ್ದಾರೆ. ಆದರೆ ಅದರ ಪ್ರಚಾರದಲ್ಲಿ ಅವರು ಭಾಗಿಯಾಗಿಲ್ಲ. ಹಾಗಾಗಿ ಗಿಲ್ಲಿ ವಿರುದ್ಧ ಚಿತ್ರತಂಡದವರು ಗರಂ ಆಗಿ, ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಅದಕ್ಕೆ ಗಿಲ್
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಉಡುಪಿಯ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಆಪ್ತ ಜೀವನ್ಶೆಟ್ಟಿ ಆಹ್ವಾನದ ಮೇರೆಗೆ ಬಂದ ಸಚಿವರು ವಿಶೇಷ ಪೂಜೆ ಸಲ್ಲಿಸಿ, ನೂತನ ಗೋಪುರವನ್ನು ಉದ್
Abhishek Sharma: ಅಭಿಷೇಕ್ ಶರ್ಮಾ ಕಳೆದ 6 ಇನಿಂಗ್ಸ್ಗಳಲ್ಲಿ ಎರಡು ಸ್ಫೋಟಕ ಅರ್ಧಶತಕ ಸಿಡಿಸಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ 84 ರನ್ ಬಾರಿಸಿದ್ದರು. ಇದಾದ ಬಳಿಕ ನ್ಯೂಝಿಲೆಂಡ್ ವಿರುದ್
ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕ
‘ಗಿಲ್ಲಿ ನಟ’ ಅವರು ಎಲ್ಲರ ಎದುರು ಒಂದು ಬೇಡಿಕೆ ಇಟ್ಟಿದ್ದಾರೆ. ಆ ಬೇಡಿಕೆ ಏನು ಗೊತ್ತಾ? ‘ನಾಯಕ ನಟ ಎಂದು ಕರೀಬೇಡಿ’ ಎಂಬ ಬೇಡಿಕೆ ಇಟ್ಟಿದ್ದಾರೆ. ಗಿಲ್ಲಿ ನಟ ಅವರು ಈ ರೀತಿಯ ಕೋರಿಕೆ ಇಡಲು ಕಾರಣವೂ ಇದೆ. ಅವರಿಗೆ ಹೀರೋ ಅಂದ್ರೆ ಭಯ
Valentine’s Week 2026: ವ್ಯಾಲೆಂಟೈನ್ ವೀಕ್ನ ನಾಲ್ಕನೇ ದಿನ ಟೆಡ್ಡಿ ಡೇಯನ್ನು ಆಚರಿಸಲಾಗುತ್ತದೆ. ಟೆಡ್ಡಿ ಡೇ ಕೇವಲ ಆಟಿಕೆ ನೀಡುವ ದಿನವಲ್ಲ, ಇದು ಪ್ರೀತಿ, ವಾತ್ಸಲ್ಯ ಮತ್ತು ನೆನಪುಗಳನ್ನು ಆಚರಿಸುವ ಸಂದರ್ಭವಾಗಿದೆ. ಹೆಚ್ಚಿನವರು ತಮ್ಮ
ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ, ಗದಗಿನ ನಾಗಾವಿ ಗ್ರಾಮದ ಗುಹೆಗಳ ರಹಸ್ಯ ಬೆಳಕಿಗೆ ಬಂದಿದೆ. ಲಕ್ಕುಂಡಿ-ನಾಗಾವಿ ಬಾವಿಗಳ ನಡುವಿನ ನಿಗೂಢ ಲಿಂಕ್, ಸಿದ್ಧಿ ಪುರುಷರು, ಅಪಾರ ಚಿನ್ನದ ನಿಧಿ, ಸರ್ಪಕಾವಲು ಮತ
ಇತ್ತೀಚೆಗೆ ನಡೆದ ಆರ್ಎಸ್ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಭಾಗವಹಿಸಿದ್ದರು. ಈ ವೇಳೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸಲ್ಮಾನ್ ಖಾನ್ ಅವರನ್ನು ಹೊಗಳಿದರು. ಅವರ ಈ ಮಾತು ವೈರಲ್ ಆಗಿ
Karnataka Dominates Mumbai in Ranji QF: ರಣಜಿ ಟ್ರೋಫಿ 2025-26 ಕ್ವಾರ್ಟರ್ ಫೈನಲ್ನಲ್ಲಿ ಬಲಿಷ್ಠ ಮುಂಬೈ ತಂಡವನ್ನು ರೋಚಕವಾಗಿ ಮಣಿಸಿದ ಕರ್ನಾಟಕ, ಸೆಮಿಫೈನಲ್ ಪ್ರವೇಶಿಸಿದೆ. ಮುಂಬೈ ನೀಡಿದ 326 ರನ್ಗಳ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ 6 ವಿಕೆಟ್ಗಳ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷದವರು ಬೆಂಗಳೂರಿನಲ್ಲಿ ಹಾಕಿದ ಫ್ಲೆಕ್ಸ್ಗಳಿಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ದೂರು ದಾಖಲಿಸಿದೆ. ಅಮೆರಿಕ ಜತೆ ವ್ಯಾಪಾರ ಒಪ್ಪಂದ ಮಾಡಿಕೊಂಡ ವಿಚಾರವಾಗಿ ಅಲ್ಲ
ಅವರಿಬ್ಬರೂ ತಾಯಿ ಮತ್ತು ಮಗಳು. ಒಟ್ಟೊಟ್ಟಿಗೆ ಇವರಿಬ್ಬರ ಆತ್ಮಹತ್ಯೆ ಗ್ರಾಮಕ್ಕೆ ಗ್ರಾಮವನ್ನೇ ಬೆಚ್ಚಿ ಬೀಳಿಸಿದೆ. ಕಾರಣ ಹುಡುಕಿ ಹೊರಟಾಗ ವಿಷಯ ತಿಳಿದು ಸ್ಥಳೀಯರು ಹೌಹಾರಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು, ಬೆಂಗಳೂರು-ಮುಂಬೈ ಪ್ರೀಮಿಯಂ ರೈಲು ಸೇವೆಗಳು ಶೀಘ್ರದಲ್ಲೇ ಆರಂಭವಾಗಲಿವೆ ಎಂದು ಘೋಷಿಸಿದ್ದಾರೆ. ಹಾಸನ-ಮಂಗಳೂರು ರೈಲ್ವೇ ವಿದ್ಯುದೀಕರಣ ಪೂರ್ಣಗೊಂಡ
ಮೀರತ್ನಲ್ಲಿ ನಡೆದ ಆಘಾತಕಾರಿ ಘಟನೆ ಆನ್ಲೈನ್ ಗೇಮಿಂಗ್ನ ಮಾರಕ ಪರಿಣಾಮಗಳನ್ನು ಎತ್ತಿ ತೋರಿಸಿದೆ. ಪಬ್ಜಿ ವ್ಯಸನಿಯಾಗಿದ್ದ 22 ವರ್ಷದ ಯುವಕ ತಡರಾತ್ರಿ ಆಟ ಆಡುತ್ತಿದ್ದಾಗ ತೀವ್ರ ರಕ್ತದೊತ್ತಡ ಮತ್ತು ಮೆದುಳು ರಕ್ತಸ್ರಾವ
ಬಿಗ್ ಬಾಸ್ ಕನ್ನಡ 12 ಖ್ಯಾತಿಯ ಗಿಲ್ಲಿ ನಟ 'ಸರ್ಕಾರಿ ಶಾಲೆ H8' ಚಿತ್ರದ ಪ್ರಚಾರಕ್ಕೆ ಹಾಜರಾಗದಿರುವ ಬಗ್ಗೆ ಫಿಲ್ಮ್ ಚೇಂಬರ್ಗೆ ದೂರು ದಾಖಲಾಗಿತ್ತು. ಹಿರಿಯ ಗೀತಸಾಹಿತಿ ನಾಗೇಂದ್ರ ಪ್ರಸಾದ್ ಗಿಲ್ಲಿಗೆ ‘ಚಾನ್ಸ್ ಕೊಟ್ಟವರನ್ನು
ಕುರಿ, ಮೇಕೆಗಳೇನೋ ಎಲೆಗಳನ್ನು ತಿಂದು ಬದುಕುತ್ತವೆ. ಆದರೆ ಮನುಷ್ಯರೂ ಹಾಗೆ ವರ್ಷಾನುಗಟ್ಟಲೆ ಬರೇ ಎಲೆ, ಸೊಪ್ಪುಗಳನ್ನು ತಿಂದು ಬದುಕಲು ಸಾಧ್ಯವೇ? ಹೌದೆಂಬುದು ಬೆಳಗಾವಿಯ ಸವದತ್ತಿ ತಾಲೂಕಿನ ಉಗರಗೊಳ್ಳ ಗ್ರಾಮದ ಬುಡನ್ ಖಾನ್ ಹ
Ranji Trophy Elite 2025-26: ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿ ಆಡಲು ಶುರುವಾಗಿ 55 ವರ್ಷಗಳಾಗಿವೆ. ಈ ಐವತ್ತೈದು ವರ್ಷಗಳಲ್ಲಿ ಒಮ್ಮೆಯೂ ಸೆಮಿಫೈನಲ್ಗೆ ಪ್ರವೇಶಿಸಿರಲಿಲ್ಲ. ಆದರೆ ಈ ಬಾರಿ ಕಾಶ್ಮೀರಿ ಪಡೆ ಹೊಸ ಇತಿಹಾಸ ರಚಿಸಿದ್ದಾರೆ. ಅದು ಸ
ಹಾಲಿ ಪತ್ನಿ ಜೊತೆಗಿನ ವಿಚ್ಛೇದನ ವಿಚಾರ ಕೋರ್ಟ್ನಲ್ಲಿ ಇರುವಾಗಲೇ ಮತ್ತೊಬ್ಬಳ ಜೊತೆ ವಿವಾಹವಾಗಲು ಹೊರಟಿದ್ದ ವ್ಯಕ್ತಿಗೆ ಡಬಲ್ ಶಾಕ್ ಸಿಕ್ಕಿದೆ. ಪತ್ನಿ ಮದುವೆ ನಿಲ್ಲಿಸಿ ದೂರು ನೀಡಿದ್ದರೆ, ಇತ್ತ ವಿವಾಹವಾಗಲು ಹೊರ
Money secrets to achieve financial independence: ಹಣ ಗಳಿಸಬೇಕು, ಹಣ ಉಳಿಸಬೇಕು ಮತ್ತು ಹಣ ಹೂಡಿಕೆ ಮಾಡಬೇಕು. ಈ ಮೂಲಭೂತ ಅಂಶಗಳು ಹಣವಂತಿಕೆಗೆ ಅತ್ಯಗತ್ಯ. ಹಾಗೆಯೇ, ಬೇಡವಾದ ಖರ್ಚುಗಳಿಗೆ ಕಡಿವಾಣ ಹಾಕುವುದು, ಎಮರ್ಜೆನ್ಸಿ ಫಂಡ್ ರಚಿಸುವುದು, ಹೂಡಿಕೆಗಳನ್ನ
ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಟ್ರಾವೆಲ್ಸ್ ಉದ್ಯಮದಲ್ಲಿ ನಷ್ಟ ಅನುಭವಿಸಿದ ವ್ಯಕ್ತಿಯೊಬ್ಬ ಕಳ್ಳತನಕ್ಕಿಳಿದು ಕೆಜಿಗಟ್ಟಲೇ ಚಿನ್ನ ಕಳವು ಮಾಡಿ ಈಗ ಪೊಲೀಸರ ಅತಿಥಯಾಗಿದ್ದಾನೆ. ಅಂದಹಾಗೆ, ಬಂಧಿತನಿಂದ ಬರೋಬ್ಬರಿ 1.25 ಕೆ
ರಾಣಿಗಂಜ್ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲ
ಜ್ಯೋತಿಷಿ ಕಮಲಾಕರ್ ಭಟ್ ಕಾಮಪುರಾಣದ ಮತ್ತೊಂದು ಮುಖ ಬಯಲಾಗಿದೆ. ಸುಚಿತ್ರಾ ಜೊತೆಗಿನ ಸಂಬಂಧಕ್ಕೂ ಮುನ್ನ, ಕಮಲಾಕರ್ ಭಟ್ ಶಿರಸಿ ಮೂಲದ ಮಹಿಳೆಯೊಬ್ಬರೊಂದಿಗೆ ಒಂಭತ್ತು ವರ್ಷಗಳ ಕಾಲ ಅಕ್ರಮ ಸಂಬಂಧ ಹೊಂದಿದ್ದರು ಎಂಬ ವಿಚಾರ ಬಹಿ
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ರನ್ವೇಗೆ ಹಾರಿ ಬಂದ ಬೃಹತ್ ಬಲೂನ್ ಭದ್ರತಾ ಲೋಪದ ಬಗ್ಗೆ ಆತಂಕ ಸೃಷ್ಟಿಸಿದರೆ, ಮತ್ತೊಂದೆಡೆ ಕಸ್ಟಮ್ಸ್ ಅಧಿಕಾರಿಗಳು ಸುಮಾರು 2 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾ
ಬೆಂಗಳೂರಿನ ದಂಪತಿಗಳ ವಿವಾಹ ವಾರ್ಷಿಕೋತ್ಸವಕ್ಕೆ ಮನೆಗೆಲಸದ ಮಹಿಳೆ ನೀಡಿದ ಸಣ್ಣ ಉಡುಗೊರೆ ಎಲ್ಲರ ಗಮನ ಸೆಳೆದಿದೆ. ಮಾಲೀಕರು ಆಕೆಗೆ ತೋರಿದ ಪ್ರೀತಿ, ಗೌರವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೇವಲ ಕೆಲಸಕ್ಕೆ ಮಾತ್ರ ಸೀ
ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (KMDC) ಸಾಲಗಳ ಮೇಲಿನ ಬಡ್ಡಿ ಮನ್ನಾಗೆ 'ಒನ್ ಟೈಮ್ ಸೆಟ್ಲ್ಮೆಂಟ್' (OTS) ಯೋಜನೆ ಅನುಮೋದಿಸಿದೆ. ಇದು ರಾಜಕೀಯ ವಿವಾದ ಸೃಷ್ಟಿಸಿದ್ದು, ವಿಪಕ್ಷಗಳು ತುಷ್ಟೀಕರಣ ರಾಜಕಾರಣವೆಂದು ಆರ
ಯಾವುದೇ ಪೋಷಕರಿಗೆ ಕಣ್ಣೆದುರೇ ಮಗುವನ್ನು ಕಳೆದುಕೊಳ್ಳುವುದು ಅತ್ಯಂತ ದೊಡ್ಡ ದುಃಖ. ಬಹುಶಃ ಪೋಷಕರಿಗೆ ಇದಕ್ಕಿಂತ ದೊಡ್ಡ ನೋವು ಇನ್ನೊಂದಿಲ್ಲ. ಬಣ್ಣದ ಲೋಕದಲ್ಲಿ ಅನೇಕ ಸೆಲೆಬ್ರಿಟಿಗಳು ತಮ್ಮ ಕಣ್ಣೆದುರೇ ಮಗ ಅಥವಾ ಮಗಳನ್ನು
ತಂಬಾಕು ಉದ್ಯಮಿ ಕೆಕೆ ಮಿಶ್ರಾ ಅವರ ಮಗ 10 ಕೋಟಿ ರೂ. ಬೆಲೆಯ ಕಾರನ್ನು ಪಾದಚಾರಿಗಳು ಹಾಗೂ ವಾಹನಗಳ ಮೇಲೆ ಹತ್ತಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.ಲ್ಯಾಂಬೋರ್ಘಿನಿ
ಬೆಂಗಳೂರಿನ ಯುವತಿಯೊಬ್ಬಳು ಅಮ್ಮ ಹಾಗೂ ದೊಡ್ಡಮ್ಮನ ಖಾಸಗಿ, ನಗ್ನ ಫೋಟೋಗಳನ್ನು ಪ್ರಿಯಕರನಿಗೆ ಕಳುಹಿಸಿರುವ ಅಘಾತಕಾರಿ ಘಟನೆ ವರದಿಯಾಗಿದೆ. ಈ ಬಗ್ಗೆ ಕುಟುಂಬದವರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರ
ಹುಬ್ಬಳ್ಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿದ್ದಾರೂಢ ಮಠಕ್ಕೆ ಬಹುಭಾಷಾ ಗಾಯಕ ಸೋನು ನಿಗಮ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕ್ರಮವೊಂದರ ನಿಮಿತ್ತ ಅವರು ಹುಬ್ಬಳ್ಳಿಗೆ ಆಗಮಿಸಿದ್ದರು ಎನ್ನಲಾಗಿದ್ದು, ಗ
ನಾಯಕ ಎಂದರೆ ಕೇವಲ ಚುನಾವಣೆಯಲ್ಲಿ ಸ್ಪರ್ಧಿಸುವುದಲ್ಲ, ಉತ್ತಮ ನಾಯಕನಾಗಲು ತನ್ನ ಆಲೋಚನೆಗಳನ್ನು ಸ್ಪಷ್ಟವಾಗಿ ಹಾಗೂ ಪರಿಣಾಮಕಾರಿಯಾಗಿ ಬೇರೆಯವರಿಗೆ ತಿಳಿಸುವ ಚಾಕಚಕ್ಯತೆ ಆತನಲ್ಲಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹ
ಮೆಟ್ರೋ ದರ ಏರಿಕೆ ಖಂಡಿಸಿ ಬೆಂಗಳೂರಿನ ಆರ್ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಆಕ್ರೋಶ ವ್ಯ
ನಟ ಪ್ರಕಾಶ್ ರಾಜ್ ಪ್ರಭಾಸ್ ನಟನೆಯ 'ಸ್ಪಿರಿಟ್' ಚಿತ್ರದಿಂದ ಹೊರಬಂದಿದ್ದಾರೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆ ಕಥೆಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತ
Ranji 2026: ರಣಜಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 32 ತಂಡಗಳಿಂದ ಶುರುವಾದ ಈ ಟೂರ್ನಿಯಲ್ಲಿ ಇದೀಗ ಉಳಿದಿರುವುದು 8 ತಂಡಗಳು ಮಾತ್ರ. ಈ ತಂಡಗಳ ನಡುವೆ ಇದೀಗ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯುತ್ತಿದೆ. ಈ ಮ್ಯಾಚ್ಗಳಲ್ಲ
ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ಹಿನ್ನೆಲೆಯಲ್ಲಿ BMRCL ಇಂದು ಮಹತ್ವದ ಸಭೆ ನಡೆಸಲಿದೆ. ಸಾರ್ವಜನಿಕ ಆಕ್ಷೇಪ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದರ ಏರಿಕೆಯನ್ನು ಮುಂದುವರಿಸಬೇಕೇ, ತಿದ್ದುಪ
ಪರೀಕ್ಷಾ ಪೆ ಚರ್ಚಾ 2026ರಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನದ ಬಗ್ಗೆ ಪ್ರಮುಖ ಸಲಹೆ ನೀಡಿದರು. AIಗೆ ಗುಲಾಮರಾಗದೆ, ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಪ್ರೇರೇಪಿಸಿದರು. ಪರೀಕ್ಷ
New Zealand vs Afghanistan: ಅಫ್ಘಾನಿಸ್ತಾನ್ ತಂಡದ 180+ ರನ್ಗಳ ಗೆಲುವಿನ ನಾಗಾಲೋಟಕ್ಕೆ ತೆರೆ ಬಿದ್ದಿದೆ. ಅಂದರೆ ಅಫ್ಘಾನಿಸ್ತಾನ್ ತಂಡವು ಟಿ20 ಕ್ರಿಕೆಟ್ನಲ್ಲಿ 26 ಮ್ಯಾಚ್ಗಳಲ್ಲಿ 180 ಕ್ಕಿಂತ ಸ್ಕೋರ್ಗಳಿಸಿದ್ದಾರೆ. ಈ ವೇಳೆ 25 ಬಾರಿ ಗೆಲುವು
ಜಪಾನ್ನಲ್ಲಿ ಭಾನುವಾರ ನಡೆದ ಸಂಸತ್ ಚುನಾವಣೆ(Election)ಯಲ್ಲಿ ಪ್ರಧಾನಿ ಸನೇ ತಕೈಚಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ಬಹುಮತ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಭಾಚುನಾವಣೆ
ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಅವರು ಬೆಂಗಳೂರು ಮೆಟ್ರೋ ದರ ಏರಿಕೆ ವಿರುದ್ಧ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟಿಸಿದರು. ಪೊಲೀಸರ ನೋಟಿಸ್ಗೆ ಹೆದರುವುದಿಲ್ಲ ಎಂದು ಸೂರ್ಯ ಸ್ಪಷ್ಟಪಡಿಸಿದರು. ಮೆಟ್ರೋ ಪ್ರ
ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇ
ಸುದೀಪ್ ಅವರು ಸಿಸಿಎಲ್ ಗೆದ್ದಿದ್ದಾರೆ. ಅವರ ತಂಡ ದೊಡ್ಡ ಮೊತ್ತದ ಅಂತರದಲ್ಲಿ ಗೆಲುವು ಕಂಡಿದೆ. ಈಗ ಸುದೀಪ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ತಮಿಳು ನಾಡಲ್ಲಿ ಕನ್ನಡದ ಧ್ವಜ ಹಾರಿಸಿದ ಬಗ್ಗೆಯೂ ಅವರು ಮಾತುಕತೆ ನಡೆಸಿ
2026ರ ಫೆಬ್ರವರಿ ಎರಡನೇ ವಾರದ ವಾರ ಭವಿಷ್ಯ ಇಲ್ಲಿದೆ. ಕುಜನು ಮಕರದಲ್ಲಿ, ರವಿ, ಬುಧ, ಶುಕ್ರ, ರಾಹು ಕುಂಭದಲ್ಲಿ ಸಂಚರಿಸುವರು. ಈ ಅವಧಿಯಲ್ಲಿ ಎಲ್ಲರಲ್ಲಿಯೂ ಅತಿಯಾದ ಉತ್ಸಾಹ ಕಂಡುಬರಲಿದ್ದು, ಇದನ್ನು ಸರಿಯಾದ ದಿಕ್ಕಿನಲ್ಲಿ ಬಳಸಲು
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶಾದ್ಯಂತದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಪರೀಕ್ಷಾ ಪೆ ಚರ್ಚಾ 2026 ರ ಎರಡನೇ ಸಂಚಿಕೆಯಲ್ಲಿ ಸಂವಾದ ನಡೆಸಲಿದ್ದಾರೆ. ಫೆಬ್ರವರಿ 9 ರಂದು ಬೆಳಗ್ಗೆ 10 ಗಂಟೆಗೆ ಪ್ರಸಾರವಾಗ
India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಫೆಬ್ರವರಿ 15 ಕ್ಕೆ ನಿಗದಿಯಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂ ನಲ್ಲಿ ಜರುಗಲಿರುವ ಈ ಪಂದ್ಯದಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದ
ಚೆನ್ನೈನಲ್ಲಿ ನಡೆದ ಮದುವೆಯಲ್ಲಿ ದಳಪತಿ ವಿಜಯ್ ಭಾಗಿ ಆಗಿದ್ದಾರೆ. ಇದು ಹೈ ಪ್ರಾಫೈಲ್ ಮದುವೆ ಆಗಿತ್ತು. ಈ ಕಾರಣಕ್ಕೆ ಸಾಕಷ್ಟು ಗಣ್ಯರು ಹಾಜರಿ ಹಾಕಿದ್ದರು. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಇದರಲ್ಲಿ
England vs Nepal: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 5ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ನೇಪಾಳ ತಂಡವು
ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಶಿವಮೊಗ್ಗದಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ
ನಟಿ ಶ್ರುತಿ ಹಾಸನ್ ಇತ್ತೀಚಿನ ಸಂದರ್ಶನದಲ್ಲಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಪೋಷಕರಾದ ಕಮಲ್ ಹಾಸನ್ ಮತ್ತು ಸಾರಿಕಾ ಬೇರ್ಪಟ್ಟಾಗ ಆದ ಪರಿಣಾಮ, ತಮ್ಮ ನಾಸ್ತಿಕ ಕುಟುಂಬ ಹಿನ್ನೆಲೆ ಮತ್ತು ಧರ್ಮವಿಲ್ಲದೆ ಬೆಳ
ಉತ್ತರ ನೈಜೀರಿಯಾ(Nigeria)ದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ ಸುಮಾರು 30 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾನೋ ರಾಜ್ಯದ ಗೆಜಾವಾ ಪ್ರದೇಶದ ಕ್ವಾನಾರ್ ಬ
Shimron Hetmyer Records: ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಶಿಮ್ರಾನ್ ಹೆಟ್ಮೆಯರ್ 36 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 64 ರನ್ ಬಾರಿಸಿದ್ದರು. ಈ ಭರ್ಜರಿ ಅರ್ಧಶತಕದೊಂ
Karnataka Weather: ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ. ಹಲವು ದಿನ
ರಣವೀರ್ ಸಿಂಗ್ ಅವರ 'ಧುರಂಧರ್' ಚಿತ್ರದ ಭರ್ಜರಿ ಯಶಸ್ಸಿನ ಹೊರತಾಗಿಯೂ, ಭಾರತದಲ್ಲಿ ಚಿತ್ರಮಂದಿರಗಳ ಕೊರತೆಯ ಬಗ್ಗೆ ಆಮಿರ್ ಖಾನ್ ಕಳವಳ ವ್ಯಕ್ತಪಡಿಸಿದ್ದಾರೆ. ಚೀನಾಗೆ ಹೋಲಿಸಿದರೆ ಭಾರತದಲ್ಲಿ 10 ಪಟ್ಟು ಕಡಿಮೆ ಪರದೆಗಳಿದ್ದು,
ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಆಂತರಿಕ ಬಿಕ್ಕಟ್ಟು ಹೆಚ್ಚಿಸಿದೆ. ಕೆಜೆ ಜಾರ್ಜ್ ಅಸಮಾಧಾನ ವ್ಯಕ್ತಪಡಿಸಿದ್ದರು ಎಂಬ ವಿಚಾರ ತಣ್ಣಗಾಗುತ್ತಿದ
ನಟ ಸುದೀಪ್ ಅವರು ದರ್ಶನ್ ಆಪ್ತ ಧನ್ವೀರ್ ನೀಯತ್ತನ್ನು ಮೆಚ್ಚಿ ಮಾತನಾಡಿದ್ದರು. ಇದು ಸ್ಯಾಂಡಲ್ವುಡ್ನಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ದರ್ಶನ್ ಬಗ್ಗೆ ಸುದೀಪ್ಗೆ ಗೌರವವಿದ್ದರೂ, ಇಬ್ಬರ ಅಭಿಮಾನಿಗಳ ನಡುವೆ ಸಾಮಾಜಿಕ ಜಾ
England vs Nepal: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 5ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ನೇಪಾಳ ತಂಡವು
ಮನೆಯಲ್ಲಿ ಪಾರಿಜಾತ ಗಿಡವನ್ನು ಬೆಳೆಸಬಹುದೇ ಎಂಬ ಪ್ರಶ್ನೆಗೆ ಉತ್ತರ ಹೌದು. ಇದನ್ನು ಉತ್ತರ-ಈಶಾನ್ಯ ಅಥವಾ ದಕ್ಷಿಣ-ನೈರುತ್ಯ ದಿಕ್ಕಿನಲ್ಲಿ ಬೆಳೆಸುವುದು ಶುಭ ಎಂದು ವಾಸ್ತು ಹೇಳುತ್ತದೆ. ಇದು ವಾಸ್ತು ದೋಷಗಳನ್ನು ನಿವಾರಿಸಿ,
ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದೆ. ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್ (60 ವರ್ಷ), ಲಕ್ಷ್ಮಿ ದೇವಿ (
ಸೋಮವಾರವು ಶಿವನ ಆರಾಧನೆಗೆ ಪ್ರಶಸ್ತವಾದ ದಿನವಾಗಿದೆ. ಇಂದಿನ ಕಾಲಾಷ್ಟಮಿಯ ಸಂದರ್ಭದಲ್ಲಿ ಸಂಧ್ಯಾಕಾಲದಲ್ಲಿ ಶಿವ, ಕಾಲಭೈರವ ಮತ್ತು ರುದ್ರನ ಆರಾಧನೆ ಮಾಡುವುದರಿಂದ ಶಕ್ತಿ ವೃದ್ಧಿಸುತ್ತದೆ. ಮಹಾಶಿವರಾತ್ರಿ ಸಮೀಪಿಸುತ್ತಿರ
Vaibhav Suryavanshi: ವೈಭವ್ ಸೂರ್ಯವಂಶಿಗೆ ಈಗ 14 ವರ್ಷ. 2028 ರಲ್ಲಿ ಅವರಿಗೆ 16 ವರ್ಷ ಆಗಿರಲಿದೆ. ಹಾಗೆಯೇ 2030 ರಲ್ಲಿ 18 ವರ್ಷ ತುಂಬಲಿದೆ. ಇದಾಗ್ಯೂ ಮುಂದಿನ ಎರಡು ಅಂಡರ್-19 ವಿಶ್ವಕಪ್ನಲ್ಲಿ ಕಣಕ್ಕಿಳಿಯಲು ವೈಭವ್ ಸೂರ್ಯವಂಶಿಗೆ ಅವಕಾಶ ಸಿಗುವುದ
ಫರೀದಾಬಾದ್ನ ಸೂರಜ್ಕುಂಡ್ ಮೇಳದಲ್ಲಿ ಸಂಭವಿಸಿದ ಸುನಾಮಿ ಉಯ್ಯಾಲೆ ದುರಂತದಲ್ಲಿ, ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಅವರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಜನರನ್ನು ರಕ್ಷಿಸಿದರು. ಅನೇಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥ
ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ಗೆ ಈಗ ಮೊದಲಿನ ಬೇಡಿಕೆಯಿಲ್ಲ. ಅವರ 'ಬ್ಯಾಟಲ್ ಆಫ್ ಗಲ್ವಾನ್' ಸಿನಿಮಾ ಹಲವು ದೊಡ್ಡ ಚಿತ್ರಗಳಾದ 'ಟಾಕ್ಸಿಕ್', 'ಧುರಂಧರ್ 2', 'ಪೆದ್ದಿ' ಹಾಗೂ 'ಕೆಡಿ' ಜೊತೆಗಿನ ಬಾಕ್ಸ್ ಆಫೀಸ್ ಕ್ಲ್ಯಾಶ್ ತಪ್ಪಿಸಲ
ಶುಕ್ರ, ರವಿ, ಗುರು ದಶೆಗಳು ಉತ್ತಮ ಫಲ ನೀಡಿದರೆ, ಮಂಗಳ-ಬುಧ ದಶೆಗಳು ಮಧ್ಯಮ ಫಲಿತಾಂಶ ತರುತ್ತವೆ. ಶನಿ, ರಾಹು-ಕೇತು ದಶೆಗಳು ಎಚ್ಚರಿಕೆಯಿಂದಿರಬೇಕಾದ ಅವಧಿಗಳು. ಫೆಬ್ರವರಿ 2026ರಲ್ಲಿ ಮೇಷ ರಾಶಿಯವರಿಗೆ ಗ್ರಹ ದಶೆಗಳ ಪ್ರಭಾವ ಹೇಗಿರ
Horoscope Today 09 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ, ಕೃಷ್ಣ ಪಕ್ಷದ ಸಪ್ತಮೀ ತಿಥಿ, ಧನಿಷ್ಠಾ ಮಹಾನಕ್ಷತ್ರ, ಸೋಮವಾರ. ಮಕ್ತ ಮನಸ್ಸು, ಆಗಮನದ ನಿರೀಕ್ಷೆ, ಸಲುಗೆ, ದಾಖಲೆ ಅಸ್ತವ್ಯಸ್ತ, ಯೋಜನೆಯ ಕಾರ್ಯರೂಪ ಇವೆಲ
Daily Numerology February 09: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 9ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 09: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 9ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Sri Lanka vs Ireland: 2026ರ ಟಿ20 ವಿಶ್ವಕಪ್ನ ಆರನೇ ಪಂದ್ಯದಲ್ಲಿ ಶ್ರೀಲಂಕಾ ಐರ್ಲೆಂಡ್ ವಿರುದ್ಧ 20 ರನ್ಗಳ ಭರ್ಜರಿ ಗೆಲುವು ಸಾಧಿಸಿತು. ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕುಸಾಲ್ ಮೆಂಡಿಸ್ (56*) ಮತ್ತು ಕಮಿಂದು ಮೆ
R Chandru: ನಿರ್ದೇಶಕ ಆರ್ ಚಂದ್ರು ತಮ್ಮ ನಿರ್ದೇಶನದ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನಾನು ಹೊಸದೊಂದು ಸಿನಿಮಾ ಕತೆ ರೆಡಿ ಮಾಡಿಕೊಂಡಿದ್ದೀನಿ. ಈ ಬಾರಿ ಕಂಟೆಂಟ್ ಚೆನ್ನಾಗಿ ಮಾಡಿಕೊಂಡಿದ್ದೀನಿ. ದುಬೈಗೆ ಹೋಗಿದ್ದಾಗ, ಇಲ್ಲಿ
SS Rajamouli movie: ‘ಆರ್ಆರ್ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್ಆರ್ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ
ಅದು ಕೋಟಿ ಕೋಟಿ ಮೌಲ್ಯದ ಐಷಾರಾಮಿ ಕಾರು. ಅಷ್ಟೊಂದು ದುಬಾರಿ ಹಣ ಸುರಿದು ಕಾರ್ ಖರೀದಿಸಿದ್ದ ಮಾಲೀಕ ನೋಂದಣಿ ಮಾಡಿಸದೇ ಕಳ್ಳಾಟವಾಡಿದ್ದ. ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ವರ್ಷ ನಂಬರ್ ಇಲ್ದೆ ಗಾಡಿ ಓಡಿಸಿ ಕಳ್ಳಾಟವಾಡಿದ್ದ
ಶಿವಮೊಗ್ಗದಲ್ಲೊಂದು ವಿಚಿತ್ರ ಕೇಸ್ ಬೆಳಕಿಗೆ ಬಂದಿದೆ. ಹಿಂದೂ ದಂಪತಿ ಪೈಕಿ ಹೆಂಡತಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಬಳಿಕ ಗಂಡ ಹಾಗೂ ಮಕ್ಕಳಿಗೂ ಸಹ ಮತಾಂತರಗೊಳ್ಳುವಂತೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಬೊಲೆರೊ ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಆಂಧ್ರ ಮೂಲದ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10ಕ
T20 World Cup 2026: ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್ ಪಂದ್ಯಕ್ಕೆ ಭಾರತ ತಂಡದ ಆಡುವ ಹನ್ನೊಂದರಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ. ಗಾಯದಿಂದ ಗುಣಮುಖರಾದ ವಾಷಿಂಗ್ಟನ್ ಸುಂದರ್ ಮತ್ತು ಜ್ವರದಿಂದ ಚೇತರಿಸಿಕೊಂಡ ಜಸ್ಪ್ರೀತ್ ಬುಮ್ರಾ
R Chandru movie: ‘ನಾನು ನಿರ್ದೇಶಕ ಆಗಿರುವ ಜೊತೆಗೆ ಕೃಷಿಕ ಸಹ ಹೌದು. ದಾಳಿಂಬೆ, ದ್ರಾಕ್ಷಿ, ರೇಷ್ಮೆ ಇನ್ನೂ ಕೆಲವು ಬೆಳೆಗಳನ್ನು ಬೆಳೆಯುತ್ತಿದ್ದೇನೆ. ಕೃಷಿಯ ಜೊತೆಗೆ ಸಿನಿಮಾ ಅನ್ನೂ ಸಹ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ. ಇಷ್ಟು ದಿನ
ಸ್ನೇಹಿತರ ಪಾರ್ಟಿ ದುರಂತಕ್ಕೆ ತಿರುಗಿದ ಘಟನೆಯೊಂದು ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮೃತಪಟ್ಟರೆ, ಮತ್ತೊಬ್ಬ ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನಿಬ್ಬರನ್ನು ಪೊ
ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಏರುತ್ತಲೇ ಇದೆ. ಸಂಚಾರಿ ಪೊಲೀಸರು ಅಪಘಾತ ತಡೆಗೆ ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ತಂದರೂ ಇದಕ್ಕೆ ಬ್ರೇಕ್ ಹಾಕಲಾಗುತ್ತಿಲ್ಲ. ಇದಕ್ಕೆ ಪೂರಕವೆಂಬಂತೆ ಇಂದು (ಫೆಬ್ರವರಿ 08) ಒಂದೇ ದಿನ ಬೀದರ್
Kattappa life: ಕನ್ನಡಿಗರ ಪಾಲಿಗೆ ಸತ್ಯರಾಜ್ ಅಪ್ಪಟ ವಿಲನ್. ನಟನಾಗಿರುವ ಜೊತೆಗೆ ಮಾಜಿ ರಾಜಕಾರಣಿಯೂ ಆಗಿರುವ ಸತ್ಯರಾಜ್, ಕನ್ನಡಿಗರ ವಿರುದ್ಧ ಕಟು ಪದಗಳಲ್ಲಿ ಈ ಹಿಂದೆಲ್ಲ ಮಾತನಾಡಿದ್ದಿದೆ. ಆದರೆ ‘ಬಾಹುಬಲಿ’ ಬಿಡುಗಡೆ ಸಂದರ್ಭದಲ್ಲ
U19 World Cup 2026: ಫೆಬ್ರವರಿ 6 ರಂದು ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ ಯುವ ತಂಡ 2026 ರ ಅಂಡರ್-19 ವಿಶ್ವಕಪ್ ಗೆದ್ದುಕೊಂಡಿತು. ಇಂಗ್ಲೆಂಡ್ ತಂಡವನ್ನು ಸೋಲಿಸಿ ಆರನೇ ಬಾರಿ ಪ್ರಶಸ್ತಿ ಗೆದ್ದ ಭಾರತಕ್ಕೆ ಮುಂಬೈನಲ್ಲಿ ಅದ್ದೂರಿ ಸ್ವಾಗತ ದೊರ
ಕರ್ನಾಟಕದಲ್ಲಿ ವಿವಿಧ ರೀತಿಯ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿರುವ ಜನಸಾಮಾನ್ಯರಿಗೆ ಶೀಘ್ರದಲ್ಲೇ ಮತ್ತೊಂದು ಶಾಕ್ ಎದುರಾಗಬಹುದು. ಜನಸಾಮಾನ್ಯರಿಗೆ ಅತ್ಯವಶ್ಯಕವಾಗಿ ಬೇಕಾದ ವಿದ್ಯುತ್ ದರವನ್ನ ಮತ್ತೆ ಏರಿಕೆ ಮಾಡಲಯ ಇಂಧನ
JNU rusticates entire elected students union leadership: ಜೆಎನ್ಯು ಅಂಗಳದಲ್ಲಿ ದಾಂದಲೆ ನಡೆಸಿದ ಕಾರಣಕ್ಕೆ ವಿದ್ಯಾರ್ಥಿ ಒಕ್ಕೂಟದ ಚುನಾಯಿತ ನಾಲ್ವರು ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು ಸೇರಿ ಐವರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಒಕ್ಕೂಟದ ಇಡೀ ನಾ
Krishi Thapanda: ಎಆರ್ವಿ ಗ್ರೂಪ್ ಮಾಲೀಕ ಅರವಿಂದ್ ರೆಡ್ಡಿ ವಿರುದ್ಧ ದೂರು ನೀಡಿದ್ದ ನಟಿ ಕೃಷಿ ತಾಪಂಡ, ಉದ್ಯಮಿ ತಮಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದಿದ್ದರು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಆ ಬಳಿಕ ಆ ಉದ್ಯಮಿ, ತಾವು ನಟಿಗ
ನಾಳೆಯಿಂದ ಜಾರಿಗೆ ಬರಬೇಕಿದ್ದ ಮೆಟ್ರೋ ಟಿಕೆಟ್ ದರ ಹೆಚ್ಚಳವನ್ನು BMRCL ಕೈಬಿಟ್ಟಿದೆ. ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ ಸಿಕ್ಕಿದೆ. ನಾಳೆಯಿ

28 C