SENSEX
NIFTY
GOLD
USD/INR

Weather

28    C

...
ಅರ್ಜುನ್ ಕಪೂರ್ ಟ್ರೋಲ್ ಮಾಡಿದವರಿಗೆ ತಂಗಿ ಜಾನ್ವಿಯ ಎಚ್ಚರಿಕೆ

ಅರ್ಜುನ್ ಕಪೂರ್ ಅವರ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನದ ವೈಫಲ್ಯದಿಂದಾಗಿ ಆಗಾಗ್ಗೆ ಟ್ರೋಲ್ ಆಗುತ್ತಾರೆ. ಸಾಮಾಜಿಕ ಮಾಧ್ಯಮದಲ್ಲಿ ಅವರ ಹೆಸರಿನಲ್ಲಿ ಹಲವಾರು ಮೀಮ್ಸ್ ಮತ್ತು ಮೀಮ್ಸ್ ಪುಟಗಳು ಕಂಡುಬರುತ್ತವೆ. ಈಗ ಅರ್ಜುನ

4 Mar 2026 11:58 am
ಭಾರತದ ಷೇರುಪೇಟೆ ಭರ್ಜರಿ ಕುಸಿತ; 8 ಲಕ್ಷ ಕೋಟಿ ರೂ ನಷ್ಟ; ಶೇ 80 ಷೇರುಗಳಿಗೆ ಹಿನ್ನಡೆ

Indian stock market seeing Bear dance: ಜಾಗತಿಕವಾಗಿ ಷೇರು ಮಾರುಕಟ್ಟೆಗಳು ಹಿನ್ನಡೆಯಲ್ಲಿವೆ. ಇರಾನ್ ಯುದ್ಧ, ತೈಲ ಬೆಲೆ ಏರಿಕೆ ಇತ್ಯಾದಿ ಸಂಗತಿಗಳು ಮಾರುಕಟ್ಟೆಯನ್ನು ಅಲುಗಾಡಿಸುತ್ತಿವೆ. ಭಾರತದ ಷೇರು ಮಾರುಕಟ್ಟೆ ಬುಧವಾರ ಶೇ. 2ರಷ್ಟು ಕುಸಿತ ಕಂಡ

4 Mar 2026 11:56 am
ಟಿ20 ವಿಶ್ವಕಪ್​ ನಡುವೆ ಊರಿಗೆ ತೆರಳಿ ಸಿಕ್ಕಾಕೊಂಡ ನ್ಯೂಝಿಲೆಂಡ್ ಆಟಗಾರ

T20 World Cup 2026 Semi Final: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಮಾರ್ಚ್ 4 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ಜರುಗಲಿರುವ ದ್ವಿತೀಯ ಸೆಮಿಫೈ

4 Mar 2026 11:54 am
ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ: ಮಕ್ಕಳು, ವೃದ್ಧರ ಮೇಲೆ ಮನಸೋ ಇಚ್ಛೆ ದಾಳಿ

ಬೆಂಗಳೂರಿನ ಅಹದ್ ಸೆರೆನಿಟಿ ಅಪಾರ್ಟ್​ಮೆಂಟ್ ನಿವಾಸಿಗಳು ಬೀದಿ ನಾಯಿಗಳ ದಾಳಿಯಿಂದ ಭಯಭೀತರಾಗಿದ್ದಾರೆ. ಮಕ್ಕಳು ಮತ್ತು ವಯಸ್ಕರ ಮೇಲೆ ನಾಯಿಗಳು ಪದೇ ಪದೇ ಹಲ್ಲೆ ನಡೆಸುತ್ತಿವೆ. 24 ದಿನಗಳ ಹಿಂದೆ ಮಗಳ ಕೈ ಮುರಿದ ಘಟನೆಯ ಬಳಿಕ, ನ

4 Mar 2026 11:54 am
KAS ಗ್ರೂಪ್ ಎ,ಬಿ ಪರೀಕ್ಷೆ ರಿಸಲ್ಟ್ ವಿರುದ್ಧ ವಿದ್ಯಾರ್ಥಿಗಳ ಅಪಸ್ವರ: ಸಿಬಿಐ ತನಿಖೆಗೆ ಒತ್ತಾಯ

ನಿನ್ನೆ ಪ್ರಕಟವಾದ ಕೆಪಿಎಸ್​ಸಿಯ ಕೆಎಎಸ್​ ಗ್ರೂಪ್ ಎ/ಬಿ ಫಲಿತಾಂಶಗಳ ವಿರುದ್ಧ ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ ಹಲವು ಅಭ್ಯರ್ಥಿಗಳು ಆಯ್ಕೆ ಆಗಿರುವ ಆರೋಪ ಕೇಳಿಬಂದಿದೆ. ಹ

4 Mar 2026 11:47 am
‘ಟಾಕ್ಸಿಕ್’ ರಿಲೀಸ್ ದಿನಾಂಕದಿಂದ ‘ಧುರಂಧರ್ 2’ ಹಾದಿ ಮತ್ತಷ್ಟು ಸುಲಭ

'ಟಾಕ್ಸಿಕ್' vs 'ಧುರಂಧರ್ 2' ನಡುವಿನ ಪೈಪೋಟಿ ಈಗ ಮುಕ್ತವಾಗಿದೆ. ಯುದ್ಧ ಭೀತಿಯ ಕಾರಣದಿಂದ 'ಟಾಕ್ಸಿಕ್' ರಿಲೀಸ್ ಮುಂದಕ್ಕೆ ಹೋಗಿದೆ. ಇದರಿಂದ 'ಧುರಂಧರ್ 2'ಗೆ ಹೆಚ್ಚು ಚಿತ್ರಮಂದಿರಗಳು ಲಭ್ಯವಾಗಿವೆ, ಭರ್ಜರಿ ಕಲೆಕ್ಷನ್ ನಿರೀಕ್ಷಿಸಲ

4 Mar 2026 11:46 am
Vastu Warning: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ!

ವಾಸ್ತು ಶಾಸ್ತ್ರದ ಪ್ರಕಾರ, ತಾಜ್ ಮಹಲ್ ಚಿತ್ರಗಳು ಅಥವಾ ಶೋಪೀಸ್‌ಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಲ್ಲ. ಇದು ಸಮಾಧಿಯ ಸಂಕೇತವಾಗಿರುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಿಸಿ, ಸಕಾರಾತ್ಮಕ ವಾತಾವರಣಕ್ಕೆ ಧಕ್ಕೆ ತರುತ್ತದ

4 Mar 2026 11:29 am
ಕೆವಿಎನ್​​ಗೆ ಕೈಕೊಟ್ಟ ಅದೃಷ್ಟ, ಎರಡು ದೊಡ್ಡ ಸಿನಿಮಾ ಬಿಡುಗಡೆ ಮುಂದೂಡಿಕೆ

KVN Productions: 2021-22 ರಲ್ಲಿ ‘ಸಖತ್’, ‘ಬೈ ಟು ಲವ್’ ಅಂಥಹಾ ಸಾಮಾನ್ಯ ಬಜೆಟ್​​ನ ಕನ್ನಡ ಸಿನಿಮಾಗಳನ್ನು ನಿರ್ಮಿಸಿದ್ದ ಕೆವಿಎನ್ ನಿರ್ಮಾಣ ಸಂಸ್ಥೆ ಎರಡನೇ ಇನ್ನಿಂಗ್ಸ್​ ಅನ್ನು ಭಾರಿ ಉತ್ಸಾಹದಿಂದ ಆರಂಭಿಸಿತ್ತು. ಭಾರತದ ಇಬ್ಬರು ಅತಿ ದೊ

4 Mar 2026 11:14 am
ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು

ಬೆಂಗಳೂರಿನಲ್ಲಿ ಇಬ್ಬರು ಪಿಯು ವಿದ್ಯಾರ್ಥಿನಿಯರು ಪರೀಕ್ಷಾ ಭಯದಿಂದ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ. ಜನವರಿ 31ರಂದು ವಿದ್ಯಾರಣ್ಯಪುರದಲ್ಲಿ ಈ ವಿದ್ಯಾರ್ಥಿನಿರು ಕಾಣೆಯಾಗಿದ್ದು, ಕುಟುಂಬಸ್ಥರು ಹೇಬಿಯಸ್ ಕಾರ

4 Mar 2026 11:12 am
ತಾಯಿಯೂ ಇಲ್ಲ, ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಪಂಚ್ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ?

ಜಪಾನ್​​ನ ಮೃಗಾಲಯದಲ್ಲಿರುವ ಪಂಚ್ ಕೋತಿಯ ಬಗ್ಗೆ ಈಗ ಇಡೀ ಪ್ರಪಂಚಕ್ಕೆ ಗೊತ್ತಿದೆ. ಹುಟ್ಟಿನಿಂದಲೇ ತಾಯಿ ಪ್ರೀತಿ ಕಳೆದುಕೊಂಡಿದ್ದ ಕೋತಿಗೆ ಅದರ ಬಳಿ ಇರುವ ಕೋತಿಯ ಗೊಂಬೆಯೇ ಆಸರೆ. ನೋವಾದರೂ, ಬೇಸರವೆನಿಸಿದರೂ, ಬೇರೆ ಕೋತಿಗಳು

4 Mar 2026 11:10 am
ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ 1,200ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿತ್ತು. ಇಂದು ಭಾರತೀಯ ವಿಮಾನಯಾನ ಸಂಸ್ಥೆಗಳು ಗಲ್ಫ್ ಪ್ರದೇಶಕ್ಕೆ 58 ವಿಮಾನಗಳನ್ನು ಹಾರಾಟ ನಡೆಸಲು ಯೋಜ

4 Mar 2026 11:06 am
IPL 2026: RCB ಅಭಿಮಾನಿಗಳಿಗೆ 3 ಗುಡ್ ನ್ಯೂಸ್…ಒಂದು ಬ್ಯಾಡ್ ನ್ಯೂಸ್

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡು ತವರು ಮೈದಾನದಲ್ಲಿ ಕಣಕ್ಕಿಳಿಯಲಿದೆ. ಅಂದರೆ ಐದು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದರೆ, ಇನ್ನೆರಡು ಮ್ಯಾಚ್​ಗಳನ್ನು ರಾಯ್​ಪು

4 Mar 2026 10:53 am
ಕಾರ್ಖಾನೆಗಳು ವಾಯುಮಾಲಿನ್ಯ ಕಡಿಮೆ ಮಾಡಬೇಕು: ಇಲ್ಲಾಂದ್ರೆ ಬಂದ್​​ ನಿಶ್ಚಿತ; ಶಾಸಕ ಎಚ್ಚರಿಕೆ

ಭೋಪಾಲ್ಕೊಪ್ಪಳದ ಹಿರೇಬಗನಾಳ ಗ್ರಾಮಸ್ಥರು ಕಾರ್ಖಾನೆಗಳಿಂದ ಉಂಟಾಗುತ್ತಿರುವ ಧೂಳು ಮತ್ತು ಹೊಗೆ ಮಾಲಿನ್ಯದ ಬಗ್ಗೆ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಮಾಜಿ ಸಂಸದ ಕರಡಿ ಸಂಗಣ್ಣ ಅವರ ಎದುರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್

4 Mar 2026 10:53 am
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ ನಿರ್ಧಾರಕ್ಕೆ ಕಾರಣವೇನು?

Toxic movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರೀ ರಿಲೀಸ್ ಸೇಲ್ಸ್​ ಸಹ ಆಗಿಬಿಟ್ಟಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಇದು ಯಶ್

4 Mar 2026 10:50 am
Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು

ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲ

4 Mar 2026 10:43 am
ಹಿಂದಿಯಲ್ಲಿ ರಾಯನ ಪಾತ್ರಕ್ಕೆ ಯಶ್​​ನಿಂದಲೇ ಡಬ್ಬಿಂಗ್? ಮುಂಬೈ ಸ್ಟುಡಿಯೋದಲ್ಲಿ ಯಶ್ ಇರೋದೇಕೆ?

ರಾಕಿಂಗ್ ಸ್ಟಾರ್ ಯಶ್ ತಮ್ಮ 'ಟಾಕ್ಸಿಕ್' ಚಿತ್ರದ ಹಿಂದಿ ಡಬ್ಬಿಂಗ್ ಕೆಲಸದಲ್ಲಿ ಸಕ್ರಿಯರಾಗಿದ್ದಾರೆ. 'ಕೆಜಿಎಫ್' ಚಿತ್ರಕ್ಕೆ ಯಶ್‌ಗೆ ಧ್ವನಿ ನೀಡಿದ್ದ ಸಚಿನ್ ಗೋಳೆ ಅವರೇ 'ಟಾಕ್ಸಿಕ್' ಹಿಂದಿ ಆವೃತ್ತಿಗೂ ಡಬ್ ಮಾಡುತ್ತಿದ್ದಾರ

4 Mar 2026 10:38 am
ಲಕ್ನೋ: ಬಿರಿಯಾನಿ ಅಂಗಡಿಯ ಫ್ರೀಜರ್​ನಲ್ಲಿ ವ್ಯಕ್ತಿಯ ಶವ ಪತ್ತೆ

ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬಿರಿಯಾನಿ ಅಂಗಡಿಯ ಫ್ರೀಜರ್​​ನಲ್ಲಿ 35 ವರ್ಷ ವ್ಯಕ್ತಿಯೊಬ್ಬರ ಶವ(Dead body )ಪತ್ತೆಯಾಗಿರುವ ಘಟನೆ ನಡೆದಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಡಗಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನ ವಿಜ

4 Mar 2026 10:23 am
SA vs NZ: ಅವರ ಮೇಲೆ ಇವರು ಗೆದ್ದಿಲ್ಲ, ಇವರ ಮೇಲೆ ಅವರು ಸೋತಿಲ್ಲ..!

T20 World Cup 2026 Semi Final: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಮಾರ್ಚ್ 4 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ಜರುಗಲಿರುವ ದ್ವಿತೀಯ ಸೆಮಿಫೈ

4 Mar 2026 10:21 am
Mantras: ಯಾವುದೇ ಮಂತ್ರ ಪಠಿಸುವ ಮುನ್ನ ಈ ವಿಷಯ ನೆನಪಿಟ್ಟುಕೊಳ್ಳಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಮಂತ್ರಗಳು ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ, ದೈವಿಕ ಸಂಬಂಧವನ್ನು ಬಲಪಡಿಸುತ್ತವೆ. ಆದರೆ ಅವುಗಳ ಪರಿಣಾಮವು ಶುಭ ಅಥವಾ ಅಶುಭವಾಗಿರಬಹುದು. ಸರಿಯಾದ ಉದ್ದೇಶ, ಸಮಯ, ಮತ್ತು ಗುರುಗಳ ಮಾರ್ಗದರ್ಶನದಿಂದ ಜಪಿಸಿ

4 Mar 2026 10:10 am
National Safety Day 2026: ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುವುದು ಏಕೆ ಗೊತ್ತಾ?

ಯಾವಾಗ, ಹೇಗೆ, ಯಾವ ರೀತಿ ಅವಘಗಡಗಳು ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇಂತಹ ದುರ್ಘಟನೆಗಳು ಸಂಭವಿಸಿದಾಗ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಹೇಗೆಂಬುದನ್ನು ತಿಳಿಸಲು ಹಾಗೂ

4 Mar 2026 10:08 am
ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ 

Toxic Movie Release Date Postponed: ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ ಆಗುವ ಲಕ್ಷಣ ಕಾಣಿಸುತ್ತಿಲ್ಲ. ಅಬುದಾಬಿ ಮೊದಲಾದ ಕಡೆಗಳಲ್ಲಿ ದಾಳಿ ಆಗುತ್ತಿದೆ. ಈ ಕಾರಣವನ್ನು ನೀಡಿ ಟಾಕ್

4 Mar 2026 10:08 am
ಚಂದ್ರಗ್ರಹಣ ಮೋಕ್ಷ ಬಳಿಕ ದೇಗುಲಗಳಲ್ಲಿ ಶುದ್ಧೀಕರಣ, ವಿಶೇಷ ಪೂಜೆ!

ನಭೋಮಂಡಲದಲ್ಲಿ ಮಾರ್ಚ್ 4ರಂದು ಗೋಚರಿಸಿದ ಅಪರೂಪದ ರಕ್ತ ಚಂದ್ರಗ್ರಹಣವು ರಾಜ್ಯಾದ್ಯಂತ ಕುತೂಹಲ ಮೂಡಿಸಿತು. ಗ್ರಹಣದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ಕರ್ನಾಟಕದ ಪ್ರಮುಖ ದೇವಾಲಯಗಳು, ಗ್ರಹಣ ಮೋಕ್ಷವಾ

4 Mar 2026 10:02 am
ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿದ ಲಕ್ಷ್ಯ ಸೇನ್

Lakshya Sen vs Shi Yu Qi: ನಿರ್ಣಾಯಕವಾಗಿದ್ದ ಮೂರನೇ ಸೆಟ್​ನಲ್ಲಿ ಮತ್ತೊಮ್ಮೆ ಲಯಕ್ಕೆ ಮರಳಿದ ಲಕ್ಷ್ಯ ಸೇನ್ 21–17 ಅಂತರದಿಂದ ಶಿ ಯು ಕಿಗೆ ಸೋಲುಣಿಸಿದರು. ಈ ಮೂಲಕ 78 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು ಭಾರತೀಯ ತಾರೆ 23–21, 19–21, 21–17 ಸೆಟ್‌ಗಳಿಂದ

4 Mar 2026 9:54 am
ತೆಲಂಗಾಣ ಆಸ್ಪತ್ರೆಯ ಶವಾಗಾರದಲ್ಲಿ ವ್ಯಕ್ತಿಯ ಶವವನ್ನು ಕಚ್ಚಿ ವಿರೂಪಗೊಳಿಸಿದ ಬೀದಿ ನಾಯಿ

ತೆಲಂಗಾಣದ ಮೆಹಬೂಬ್‌ನಗರ ಆಸ್ಪತ್ರೆಯ ಶವಾಗಾರದಲ್ಲಿ ವ್ಯಕ್ತಿಯ ಶವವನ್ನು ಬೀದಿ ನಾಯಿ ಕಚ್ಚಿ ವಿರೂಪಗೊಳಿಸಿದೆ. ಈ ಘಟನೆಯು ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿನ ಭದ್ರತಾ ಲೋಪಗಳು ಮತ್ತು ಮೂಲಸೌಕರ್ಯ ಕೊರತೆಯನ್ನು ಎತ್ತಿ ತೋರ

4 Mar 2026 9:45 am
ಟೀಮ್ ಇಂಡಿಯಾ ಅಭ್ಯಾಸಕ್ಕೆ ‘ಗ್ರಹಣ’

India vs England: ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮಾರ್ಚ್ 5 ರಂದು ಜರುಗಲಿರುವ ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹೀಗಾಗಿಯೇ ಈ ನ

4 Mar 2026 9:17 am
ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು

ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್​ ಶಾಸಕರು ತಡರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಐಎಬಿ ಬಂದಿಳಿದಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ದೇವೇಂದ್ರಪ್ಪ ಅಧ್ಯಯನ ಮಾಡಲು ಹೋಗಿದ

4 Mar 2026 9:09 am
ಮದುವೆ ಮಧ್ಯೆಯೂ ಅಭಿಮಾನಿಗಳನ್ನು ಮರೆತಿಲ್ಲ ರಶ್ಮಿಕಾ-ವಿಜಯ್; ಮಾದರಿ ಆದ ದಂಪತಿ

Rashmika And Vijay Post Wedding Celebration: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ನಂತರವೂ ಅಭಿಮಾನಿಗಳನ್ನು ಮರೆತಿಲ್ಲ. ಮದುವೆಯ ಸಂಭ್ರಮ, ಧಾರ್ಮಿಕ ಕಾರ್ಯಕ್ರಮಗಳ ನಡುವೆಯೂ ಹೈದರಾಬಾದ್‌ನಲ್ಲಿ ಅಭಿಮಾನಿಗಳನ್ನು ಭೇಟಿಯಾಗಿ, ಅವರೆಲ್ಲರ

4 Mar 2026 9:03 am
50 ಲಕ್ಷ ರೂ. ದಂಡವಲ್ಲ…ಪಾಕ್ ಆಟಗಾರರನ್ನು ಬ್ಯಾನ್ ಮಾಡಿ!

T20 World Cup 2026: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಒಟ್ಟು 7 ಪಂದ್ಯಗಳನ್ನಾಡಿದೆ. ಈ ಏಳು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಅದು ಸಹ ನೆದರ್​ಲೆಂಡ್ಸ್, ಯುಎಸ್​ಎ ಹಾಗೂ ನಮೀಬಿಯ ವಿರುದ್ಧ. ಇ

4 Mar 2026 8:53 am
ತಾರೆಯರ ಪ್ರೇಮೋತ್ಸವ ಮಾಡಲು ಬರ್ತಿದೆ ಹೊಸ ರಿಯಾಲಿಟಿ ಶೋ

ರಿಯಾಲಿಟಿ ಶೋಗಳಿಗೆ ಯಾವುದೇ ಬರಗಾಲ ಇರೋದಿಲ್ಲ. ಒಂದಾದಮೇಲೆ ಒಂದರಂತೆ ರಿಯಾಲಿಟಿ ಶೋಗಳು ಬರುತ್ತಲೇ ಇರುತ್ತವೆ. ಇದಕ್ಕೆ ಈಗ ಹೊಸ ಸೇರ್ಪಡೆ ಆಗಿದೆ. ಅದುವೇ ‘ಜೋಡಿ ನಂಬರ್ 1’. ಸೆಲೆಬ್ರಿಟಿ ಜೋಡಿಗಳನ್ನು ಕರೆಸಿ, ಫನ್ ವಿಡಿಯೋ ಮಾಡೋ

4 Mar 2026 8:29 am
Bengaluru Air Quality: ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ!

ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಅಂತೆಯೇ ಬೆಂಗಳೂರಿನ AQI ಅ

4 Mar 2026 8:24 am
ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾದ ಥೈಲ್ಯಾಂಡ್ ಮಹಿಳೆ, ವರರ ಕಡೆಯಿಂದ ಬಂದಿದ್ದು ಬರೋಬ್ಬರಿ 29 ಲಕ್ಷ ರೂ. ವಧುದಕ್ಷಿಣೆ

ಥೈಲ್ಯಾಂಡ್‌ನ ಮಹಿಳೆಯೊಬ್ಬರು ಒಂದೇ ಸಮಾರಂಭದಲ್ಲಿ ಇಬ್ಬರು ಆಸ್ಟ್ರಿಯನ್ ಪುರುಷರನ್ನು ಮದುವೆಯಾಗಿ ಕುತೂಹಲ ಮೂಡಿಸಿದ್ದಾರೆ. 37 ವರ್ಷದ ಡುವಾಂಗ್ಡುವಾನ್ ಕೆಟ್ಸಾರೊ, ರೋಮನ್ ಮತ್ತು ಮ್ಯಾಕಿಯನ್ನು ವರಿಸಿದ್ದು, ಅವರಿಂದ ಒಟ್ಟು 2

4 Mar 2026 8:16 am
RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..!

IPL 2026: ಐಪಿಎಲ್ 2025ರ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯ

4 Mar 2026 8:14 am
ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ..

ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಚಿತ್ರ ಮಾರ್ಚ್ 19ರಂದು ತೆರೆ ಕಾಣಲಿದ್ದು, ಟ್ರೇಲರ್ ಮಾರ್ಚ್ 8ರಂದು ಬಿಡುಗಡೆಯಾಗಲಿದೆ. ಪ್ರತಿ ಸಿನಿಮಾ ಹಿಂದಿನದಕ್ಕಿಂತ ಉತ್ತಮವಾಗಿರಬೇಕು ಎಂಬ ಯಶ್ ಅವರ ಯಶಸ್ಸಿನ ತಂತ್

4 Mar 2026 8:09 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ

Karnataka Weather: ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್

4 Mar 2026 7:58 am
ಕನ್ನಡದಲ್ಲಿ ಪ್ರಾಪರ್ಟಿ ಕಾಮಿಡಿ ಮೊದಲು ಶುರು ಮಾಡಿದ್ದು ಗಿಲ್ಲಿ ಅಲ್ಲ, ಹಾಗಿದ್ರೆ?

ಬಿಗ್ ಬಾಸ್​​ಗಿಂತ ಮೊದಲು ಗಿಲ್ಲಿ ನಟ ಅವರು ಪ್ರಾಪರ್ಟಿ ಕಾಮಿಡಿ ಮಾಡುತ್ತಿದ್ದರು. ಅವರು ಜೀ ಕನ್ನಡದ ವೇದಿಕೆ ಮೇಲೆ ಅನೇಕ ಬಾರಿ ಪ್ರಾಪರ್ಟಿ ಕಾಮಿಡಿ ಮಾಡಿದ್ದರು. ಪ್ರಾಪರ್ಟಿ ಕಾಮಿಡಿ ಎಂದರೆ ಎರಡು ವಸ್ತುಗಳನ್ನು ಇಟ್ಟುಕೊಂಡು

4 Mar 2026 7:55 am
ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ

ಛತ್ತೀಸ್​ಗಢದಲ್ಲಿ ಹೋಳಿ ಹಬ್ಬದ ರಾತ್ರಿ ಮಗನೊಬ್ಬ ತನ್ನ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ನಡೆದ ಜಗಳ ಭೀಕರ ಅಂತ್ಯ ಕಂಡಿದೆ. ಕೊಲೆಯ ನಂತರ, ಆರೋಪಿ ಮಗ ತಂದೆಯ ಶವವನ್ನು ನೀರಿನ ಟ್ಯಾಂಕ್‌ಗ

4 Mar 2026 7:43 am
‘ನಾನು ಸಾವಿಗಾಗಿ ಕೋರಿದೆ’; ಡಾರ್ಲಿಂಗ್ ಕೃಷ್ಣ ಸಿನಿಮಾ ನಟಿಯ ತಿಹಾರ್ ಜೈಲು ಅನುಭವ

ನಟಿ ಸಂದೀಪಾ ವಿರ್ಕ್ ತಮ್ಮ ತಿಹಾರ್ ಜೈಲಿನ ಕರಾಳ ಅನುಭವ ಹಂಚಿಕೊಂಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾಲ್ಕು ತಿಂಗಳು ಸೆರೆವಾಸ ಅನುಭವಿಸಿದ ಅವರು, ಸಾವಿಗಾಗಿ ಕೋರಿದೆ ಎಂದಿದ್ದಾರೆ. ಜೈಲಿನೊಳಗಿನ 500 ಜನರ ಬದುಕಿನ ಸ

4 Mar 2026 7:42 am
T20 World Cup 2026: ಸೆಮಿಫೈನಲ್ ಪಂದ್ಯಕ್ಕೆ ಹೆಚ್ಚುವರಿ 90 ನಿಮಿಷ!

T20 World Cup 2026 Semi Final Schedule: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಮಾರ್ಚ್ 4 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ಜರುಗಲಿರುವ ದ್ವಿತೀಯ ಸೆಮ

4 Mar 2026 7:33 am
Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ

ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ನೇಮಕಗೊಂಡಿದ್ದಾರೆ. ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಈ ಮಹತ್ವದ ಹುದ್ದೆಯನ್ನು ವಹಿಸಿಕೊಂಡಿದ್ದಾರೆ. ಧಾರ್ಮಿಕ ಶಿಕ್ಷಣ ಪಡೆದ ಮೊಜ್ತಬಾ, ಕ್ರಾಂತಿಕಾರಿ ಗಾರ್ಡ್‌

4 Mar 2026 7:18 am
Horoscope Today 4th​​ March​: ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ

ಇಂದು ಹೋಳಿ, ರಾಷ್ಟ್ರೀಯ ಸುರಕ್ಷತಾ ದಿನ ಹಾಗೂ ವಸಂತೋತ್ಸವದ ಆರಂಭವಾಗಿದೆ. ಬಾಗೂರು ಪ್ರಸನ್ನ ಚನ್ನಕೇಶವರಥ ಮತ್ತು ಹೊಳೆನರಸೀಪುರ ಲಕ್ಷ್ಮೀನರಸಿಂಹ ಸ್ವಾಮಿಗಳ ರಥೋತ್ಸವಗಳು ನಡೆಯಲಿವೆ. ಪ್ರತಿಯೊಂದು ರಾಶಿಗೂ ಗ್ರಹಗಳ ಶುಭಫಲ, ಆ

4 Mar 2026 7:14 am
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ ನೋಡಿ

ಬೆಂಗಳೂರಿನ HSR ಲೇಔಟ್‌ನ ಎಳ್ಳುಕುಂಟೆ ಗ್ರಾಮದಲ್ಲಿ ಬಿಲ್ಡರ್ ನಿಧಿ ಆಸೆಗೆ ಅಪಾರ್ಟ್‌ಮೆಂಟ್ ಬೇಸ್‌ಮೆಂಟ್ ಅಗೆದ ಆರೋಪ ಕೇಳಿಬಂದಿದೆ. ನೂರಾರು ವರ್ಷದ ಹಳೆಯ ವೀರಗಲ್ಲು ಕೆಳಗೆ ನಿಧಿ ಇದೆ ಎಂದು ನಂಬಿದ್ದ ಬಿಲ್ಡರ್ ಕಾಂಪೌಂಡ್ ಮುಚ

4 Mar 2026 7:14 am
‘ನಾನು ಮೀಟರ್ ಇರೋವ್ನು, ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ’; ಸತೀಶ್

ಸತೀಶ್ ಕ್ಯಾಡಬಾಮ್ ಅವರು ಮೂತ್ರ ಮಾಡುವ ವಿಡಿಯೋಗೆ 'ದಾದಾ ಯಾರ್ ಗೊತ್ತಾ' ಹಾಡು ಹಾಕಿ ಪೋಸ್ಟ್ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಸುದೀಪ್ ಅಭಿಮಾನಿಗಳು ಮತ್ತು ರಜತ್, ವಿನಯ್ ಗೌಡ ಈ ಬಗ್ಗೆ ಸಿಟ್ಟು ವ್ಯಕ್ತಪಡಿಸಿದ್ದಾರೆ. ತಾನ

4 Mar 2026 7:06 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಸಮಯ ಕಳೆಯಲು ಕಷ್ಟವಾಗುವುದು

Daily Horoscope Mach 04: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಪ್ರತಿಪತ್ ತಿಥಿ ಬುಧವಾರ ಸಾರ್ವಜನಿಕ ಕಾರ್ಯ, ಒತ್ತಡ, ಆಲಸ್ಯ, ಸೋಲು, ಹೂಡಿಕೆ, ಆದಾಯಕ್ಕೆ ಶ್ರಮ ಇವೆಲ್ಲ ಇಂದಿನ ವಿಶೇಷ.

4 Mar 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 4ರ ದಿನಭವಿಷ್ಯ

Daily Numerology March 04: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 4ರ ಬುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ

4 Mar 2026 12:40 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 4ರ ದಿನಭವಿಷ್ಯ

Daily Numerology March 04: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

4 Mar 2026 12:25 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 4ರ ದಿನಭವಿಷ್ಯ

Daily Numerology March 04: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

4 Mar 2026 12:15 am
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೇರಿದ ಸೆಲೆಬ್ರಿಟಿಗಳು

1934ರ ಮಾರ್ಚ್ 3ರಂದು ಕನ್ನಡದ ಮೊದಲ ವಾಕ್ಚಿತ್ರ ‘ಸತಿ ಸುಲೋಚನ’ ಬಿಡುಗಡೆ ಆಗಿತ್ತು. ಕನ್ನಡ ಚಿತ್ರರಂಗಕ್ಕೆ ಈಗ 93 ವರ್ಷಗಳ ಸಂಭ್ರಮ. ಆ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ನಿರ್ಮಾಪಕರ ಸಂಘದಲ್ಲಿ ವ

3 Mar 2026 10:42 pm
‘ಬಿ-ರಿಪೋರ್ಟ್’ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿ ಪಿಎಸ್​​​​ಐ, ಎಎಸ್​​​​ಐ ಇದೀಗ ಲೋಕಾಯುಕ್ತ ಅತಿಥಿ

ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ವಿವಾದ ಪ್ರಕರಣದಲ್ಲಿ 'ಬಿ-ರಿಪೋರ್ಟ್' ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿ

3 Mar 2026 10:38 pm
ದಾವಣಗೆರೆಯ ನಾಲ್ವರಿಗೆ ಜೈನ ಸನ್ಯಾಸ ಧೀಕ್ಷೆ: ಸನ್ಯಾಸತ್ವ ಪಡೆಯುವುದರ ಹಿಂದಿದೆ ಈ ಬಲವಾದ ಕಾರಣ

ದಾವಣಗೆರೆ ಜೈನ ಸಮುದಾಯದಲ್ಲಿ ಅಚ್ಚರಿಯ ಸನ್ಯಾಸ ದೀಕ್ಷೆ: ಉನ್ನತ ಶಿಕ್ಷಣ ಪಡೆದ ಇಬ್ಬರು ಯುವತಿಯರು ಹಾಗೂ ಅವರೊಂದಿಗೆ ಇಬ್ಬರು ಪೋಷಕರು ಆಧ್ಯಾತ್ಮಿಕ ಮಾರ್ಗಕ್ಕೆ ಅಡಿ ಇಟ್ಟಿದ್ದಾರೆ. ಕೋಟ್ಯಾಧಿಪತಿಗಳ ಮಕ್ಕಳು, ಎಂಬಿಎ ಪದವೀಧರ

3 Mar 2026 10:21 pm
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ

ಓಂ ಪ್ರಕಾಶ್ ರಾವ್, ಅಣಜಿ ನಾಗರಾಜ್ ಒಟ್ಟಾಗಿ 2012ರಲ್ಲಿ ‘ಭೀಮ ತೀರದಲ್ಲಿ’ ಸಿನಿಮಾ ಮಾಡಿದ್ದರು. ಅವರ ಜತೆ ದರ್ಶನ್ ಆಪ್ತವಾಗಿದ್ದರೂ ಸಹ ಆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು ದುನಿಯಾ ವಿಜಯ್. ಯಾಕೆ ಎಂಬ ಪ್ರಶ್ನೆಗೆ ಓಂ ಪ್ರಕಾಶ

3 Mar 2026 10:14 pm
ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ನಿನ್ನೆಯಷ್ಟೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂತಹದೊಂದು ಬಾಂಬ್ ಸಿಡಿಸಿದ್ದರು. ಈ ಆರೋಪಕ್ಕೆ ಸ್ವತ

3 Mar 2026 10:09 pm
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ; ಟೆಹ್ರಾನ್​ ತುಂಬ ದಟ್ಟ ಹೊಗೆ

ಇರಾನ್‌ನ ಟೆಹ್ರಾನ್‌ನ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಬಾಂಬ್ ದಾಳಿ ನಡೆಸಿವೆ. ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್

3 Mar 2026 10:06 pm
SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು?

South Africa vs New Zealand Semifinal: ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಮಾರ್ಚ್ 4 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಹವಾಮಾನ ಸ್ಪಷ್ಟವಾಗಿದ್ದು, ಮಳೆಯ ಭೀತಿ ಇಲ್ಲ. ಈಡನ್ ಗಾರ್ಡನ್ಸ್ ಪಿಚ್ ಬ್ಯಾಟ್ಸ್‌

3 Mar 2026 10:05 pm
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿಗೆ ಸಂಬಂಧಿಸಿದ ಕಟ್ಟಡದ ಮೇಲೆ ಇಸ್ರೇಲ್ ದಾಳಿ

ಇಸ್ರೇಲ್ ಮತ್ತು ಯುಎಸ್ ಪಡೆಗಳು ಟೆಹ್ರಾನ್‌ನಲ್ಲಿರುವ ಪ್ರಮುಖ ಸರ್ಕಾರಿ ಕಟ್ಟಡಗಳನ್ನು ಸಹ ಹೊಡೆದವು. ಇಸ್ರೇಲ್ ರಕ್ಷಣಾ ಪಡೆಗಳ (IDF) ಪ್ರಕಾರ, ದಾಳಿಗಳು ಅಧ್ಯಕ್ಷೀಯ ಕಚೇರಿ ಮತ್ತು ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಕಟ್ಟಡ

3 Mar 2026 9:40 pm
‘ನಾವು ಗುಲಾಮರಲ್ಲ’: ಸರ್ಕಾರದ ವಿರುದ್ಧ ತಿರುಗಿಬಿದ್ದ ಸರ್ಕಾರಿ ಆಸ್ಪತ್ರೆ ವೈದ್ಯರು

ಕರ್ನಾಟಕದಲ್ಲಿ ಸರ್ಕಾರಿ ವೈದ್ಯರು ತಮ್ಮ ಬಹುಕಾಲದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಆರಂಭಿಸಿದ್ದಾರೆ. ಕೆಜಿಎಂಒಎ ನೇತೃತ್ವದಲ್ಲಿ ರಾಜ್ಯಾದ್ಯಂತ ಹೊರರೋಗಿ (OPD) ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟಿಸಲಾಗುತ್ತಿದೆ

3 Mar 2026 9:19 pm
ಯಶ್ ನಟನೆಯ ‘ರಾಮಾಯಣ’ ಸಿನಿಮಾಗೆ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಸಾಥ್?

ರಣಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅವರು ‘ರಾಮಾಯಣ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾಗೆ ಕ್ರಿಸ್ಟೋಫರ್ ನೋಲನ್ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ. ಅದು ನಿಜವೇ ಹೌದಾಗಿದ್ದರೆ ಈ

3 Mar 2026 9:16 pm
ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ

ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ವೇದಿಕೆಯ ಮೇಲೆ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾಡಿದ ರಾಜೇಗೌಡ, ಕುಟುಂಬಕ್ಕೆ ಎದುರಾ

3 Mar 2026 9:00 pm
ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ ತಾಯ್ನಡಿಗೆ ಬಂದ 1,053 ಪ್ರಯಾಣಿಕರು

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀತಿಯಿಂದ ಅತಂತ್ರರಾಗಿದ್ದ 1053 ಅನಿವಾಸಿ ಕನ್ನಡಿಗರನ್ನು ಯಶಸ್ವಿಯಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ದುಬೈ ಮತ್ತು ಅಬುಧಾಬಿಯಿಂದ ಬಂದ ವಿಮಾನಗಳಲ್ಲಿ ಪ್ರಯಾಣಿಕರು ಸುರಕ್ಷಿತವಾಗಿ ತಾಯ್

3 Mar 2026 8:48 pm
ತುಂಬ ತಡವಾಗಿದೆ, ಇರಾನ್ ಜೊತೆ ಮಾತುಕತೆ ಸಾಧ್ಯವಿಲ್ಲ; ಟ್ರಂಪ್ ಘೋಷಣೆ

ಯುಎಸ್-ಇಸ್ರೇಲ್ ದಾಳಿಗಳು ಸಂಘರ್ಷವನ್ನು ಹೆಚ್ಚಿಸುತ್ತಿದ್ದಂತೆ ಇರಾನ್ ಜೊತೆ ಮಾತುಕತೆಯ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. 'ಈಗಾಗಲೇ ತುಂಬ ತುಂಬ ತಡವಾಗಿದೆ. ಇರಾನ್ ಜೊತೆ ಮಾತುಕತೆ

3 Mar 2026 8:44 pm
Chanakya Niti: ಕೆಲಸದ ಸ್ಥಳದಲ್ಲಿ ಗೌರವ, ಪ್ರಗತಿ ಸಾಧಿಸಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಪಾಲಿಸಿ

ಕೆಲಸದ ಸ್ಥಳದಲ್ಲಿ ಗೌರವ ಗಳಿಸಬೇಕು, ವೃತ್ತಿ ಬದುಕಿನಲ್ಲಿ ಯಶಸ್ಸನ್ನು ಗಳಿಸಬೇಕು ಎಂಬ ಕನಸು ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಇದಕ್ಕಾಗಿ ಪ್ರತಿಯೊಬ್ಬರೂ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಕಠಿಣ ಪರಿಶ್ರಮದ ಹೊರತಾಗಿಯೂ

3 Mar 2026 8:41 pm
ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

SA vs NZ 2026 T20 World Cup Semi-Final: 2026ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಫೆಬ್ರವರಿ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮುಖಾಮುಖಿಯಾಗಲಿವೆ. ಸಂಜೆ 7 ಗಂಟೆಗೆ ಆರಂಭವಾ

3 Mar 2026 8:39 pm
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಸಚಿವ ವಿ. ಸೋಮಣ್ಣ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾಗೆ ಸುಮಾರು 52 ದಿನಗಳ ಕಾಲ ಮಂಡ್ಯದಲ್ಲಿ ಶೂಟಿಂಗ್ ಮಾಡಲಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಇನ್ನು ಕೆಲವೇ ತಿಂಗಳಲ್ಲಿ ರಿಲೀಸ್ ಮಾಡುವ ಗುರಿ ಇದೆ. ಕನ್ನಡ ಮಾತ್

3 Mar 2026 8:15 pm
ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್​ಗಾಗಿ ಬೇಡಿಕೆ ಇಟ್ಟ ಐಪಿಎಲ್ ಫ್ರಾಂಚೈಸಿಗಳು

Mustafizur Rahman The Hundred: ಹಿಂದೂಗಳ ಮೇಲಿನ ದೌರ್ಜನ್ಯದ ಕಾರಣ ಬಿಸಿಸಿಐನಿಂದ ಐಪಿಎಲ್ ನಿಷೇಧಕ್ಕೊಳಗಾಗಿದ್ದ ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್, ಐಪಿಎಲ್ ಮಾಲೀಕರೇ ತಂಡಗಳನ್ನು ಖರೀದಿಸಿರುವ 'ದಿ ಹಂಡ್ರೆಡ್ ಲೀಗ್'ಗೆ ಆಯ್ಕೆಯಾಗಿದ್ದ

3 Mar 2026 8:01 pm
ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡದವರಲ್ಲಿಯೂ ಲಿವರ್ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿದ್ದು ಇದಕ್ಕೆ ಕಡಿವಾಣ ಹಾಕುವುದು ಅಗತ್ಯವಾಗಿದೆ. ಲಿವರ್ ಸಮಸ್ಯೆಗಳ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಸ್ವಲ್ಪಮಟ್ಟಿಗೆ

3 Mar 2026 7:45 pm
ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ‌ ಶಾಸಕ

ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಪ್ರಾಥಮಿಕ ಮಕ್ಕಳ ಶಾಲೆ ಸಮೀದ ಕೊಠಡಿಯೊಂದರಲ್ಲಿ ಮಟ್ಕಾ ಬರೆಯುತ್ತಿದ್ದಾರೆ. ಇದನ್ನು ಯಾರೊಬ್ಬರೂ ತಡೆಯುತ್ತಿಲ್ಲ ಎಂದು ಸ್ಥಳೀಯ ಮಹಿಳೆಯರು ಶಾಸಕ ರುದ್ರಪ್ಪ ಲಮಾಣಿಗೆ ಅವರಿಗೆ ಸೋಮವಾರ ಮನವ

3 Mar 2026 7:32 pm
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು: ಗ್ರಹಣ ಶುಭ ಕಾರ್ಯಗಳಿಗೆ ಅಡ್ಡಿಯಲ್ಲ

ಗದಗದಲ್ಲಿ ಹೋಳಿ ಹುಣ್ಣಿಮೆ ಹಾಗೂ ಚಂದ್ರಗ್ರಹಣದಂದು 19 ಜೋಡಿಗಳು ಸಾಮೂಹಿಕ ವಿವಾಹವಾದರು. ಪಂಡಿತ ಪುಟ್ಟರಾಜ ಗವಾಯಿಗಳ 112ನೇ ಜಯಂತ್ಯುತ್ಸವದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಶುಭವೆಂಬ ನಂಬಿಕೆಗೆ ಸವಾಲೆಸೆದು, ಗಣ್ಯರ

3 Mar 2026 7:32 pm
Auqib Nabi: ರಣಜಿ ಹೀರೋ ಆಕಿಬ್ ನಬಿ ಶೀಘ್ರದಲ್ಲೇ ಟೀಂ ಇಂಡಿಯಾಗೆ ಎಂಟ್ರಿ

Auqib Nabi: ಜಮ್ಮು ಮತ್ತು ಕಾಶ್ಮೀರ ತಂಡದ ಐತಿಹಾಸಿಕ ರಣಜಿ ಗೆಲುವಿನಲ್ಲಿ ವೇಗಿ ಆಕಿಬ್ ನಬಿ ಪ್ರಮುಖರು. ಈ ಆವೃತ್ತಿಯಲ್ಲಿ 60 ವಿಕೆಟ್‌ಗಳನ್ನು ಪಡೆದು ಇತಿಹಾಸ ಸೃಷ್ಟಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ನಬಿ ಪ್ರದರ

3 Mar 2026 7:27 pm
ಮಹಿಳೆಯ ಘೋಷಿತ ಆದಾಯ 4.81 ಲಕ್ಷ ರೂ; ಇನ್ಷೂರೆನ್ಸ್ ಕಟ್ಟಿದ್ದು 50 ಲಕ್ಷ ರೂ; ಕೋರ್ಟ್​ಗೆ ಹೋಯ್ತು ಕೇಸ್

Mismatch in declared income and actual income: ಮಹಿಳೆಯೊಬ್ಬರು ಒಂದು ಹಣಕಾಸು ವರ್ಷದಲ್ಲಿ 50 ಲಕ್ಷ ರೂ ಇನ್ಷೂರೆನ್ಸ್ ಪ್ರೀಮಿಯಮ್ ಪಾವತಿಸಿರುತ್ತಾರೆ. ಆದರೆ, ಆ ವರ್ಷದ ಐಟಿ ರಿಟರ್ನ್ಸ್​ನಲ್ಲಿ 4.81 ಲಕ್ಷ ರೂ ಆದಾಯ ಎಂದು ಡಿಕ್ಲೇರ್ ಮಾಡಿರುತ್ತಾರೆ. ಘೋಷಿತ ಆ

3 Mar 2026 7:13 pm
ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್​​: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್​

ಮದ್ಯದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ. ಕೆಲಸ ಕೊಡಿಸಿದ ಗೆಳೆಯನನ್ನೇ ಸ್ನೇಹಿತ ಕೊಂದಿದ್ದಾನೆ. ಸುರಪುರ ತಾಲ್ಲೂಕ

3 Mar 2026 7:10 pm
ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು

Renuka Swamy Murder Case: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿರುವ ತನಿಖಾಧಿಕಾರಿ ಸುಳ್ಳು ಸಾಕ್ಷ್ಯ ಸೃಷ್ಟಿಸಿದ್ದಾರೆ ಎಂಬ ಆರೋಪವನ್ನು ವಕೀಲರೊಬ್ಬರು ಮಾಡಿದ್ದರು. ಆದರೆ ಇದೀಗ ಈ ಆರೋಪಕ್ಕೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ

3 Mar 2026 7:10 pm
ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ

ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದ್ದು, ಕಲಬುರಗಿ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗಳಿಗೆ ಇತ್ತೀಚೆಗೆ ಹುಸಿ ಬಾಂಬ್ ಇ-ಮೇಲ್ ಬೆದರಿಕೆ ಬಂದಿದೆ. ಬೆಂಗಳೂರಿನಲ್ಲಿ ತಮಿಳು ಭಾಷೆಯ ಇ-ಮೇಲ್ ಬಂದ ನಂತರ ಪೊಲೀಸರು

3 Mar 2026 7:05 pm
ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗಲಭೆ ಪೀಡಿತ ಇರಾನ್​ನಲ್ಲಿರುವ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಿದೆ. ಆದರೆ, ಅನೇಕ ವಿದ್ಯಾರ್ಥಿಗಳು ಟೆಹ್ರಾನ್ ಬಿಟ್ಟುಹೋಗಲು ನಿರಾಕರಿಸಿ ಅಲ್ಲಿಯೇ ಉಳಿ

3 Mar 2026 7:00 pm
ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗೆ ಭಾರತ ಮಹಿಳಾ ಕ್ರಿಕೆಟ್ ತಂಡ ನಾಮನಿರ್ದೇಶನ

Laureus World Sports Awards 2026: 2026ರ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಘೋಷಿಸಲಾಗಿದೆ. 2025ರ ಏಕದಿನ ವಿಶ್ವಕಪ್ ವಿಜೇತ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 'ವರ್ಷದ ತಂಡ' ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಇದರ ಜೊತ

3 Mar 2026 6:47 pm
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಬಜೆಟ್ ಇನ್ನಿತರೆ ಮಾಹಿತಿ ಹಂಚಿಕೊಂಡ ನಿರ್ಮಾಪಕ

Bheema Theeradalli: ದುನಿಯಾ ವಿಜಯ್ ನಟನೆಯ ‘ಭೀಮಾ ತೀರದಲ್ಲಿ’ ಸಿನಿಮಾ 2012 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದವೂ ಆಗಿತ್ತು. ಆದರೆ ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ 14 ವರ್ಷಗಳ ಬಳಿಕ ‘ಭೀಮಾ ತೀರದಲ್ಲಿ

3 Mar 2026 6:46 pm
ಮಗು ಹುಟ್ಟುವ ಮುನ್ನವೇ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್‌ನ ಹೊಸ ಪ್ರಯತ್ನ!

ಶಿಶುಗಳ ಜನನದ ನಂತರ ಶ್ರವಣ ತಪಾಸಣೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಆದರೆ ಕೆಲವು ಕಡೆ ಅದು ನಡೆಯದೇ ಇರುವುದರಿಂದ, ಮಗುವಿಗೆ ಸರಿಯಾಗಿ ಕೇಳುತ್ತಿದೆಯೇ ಇಲ್ಲವೇ ಎಂಬುದು ಸಮಯಕ್ಕೆ ಸರಿಯಾಗಿ ಪತ್ತೆಯಾಗುವುದಿಲ್ಲ. ಈ ಹಿನ್ನೆಲೆ

3 Mar 2026 6:45 pm
ಟಾಕ್ಸಿಕ್ ಅಬ್ಬರ: ‘ತಬಾಹಿ’ ಹಾಡು ಟ್ರೆಂಡ್, ಯಾವ ಭಾಷೆಯಲ್ಲಿ ಅಧಿಕ ವೀಕ್ಷಣೆ?

Toxic movie song: ‘ಟಾಕ್ಸಿಕ್’ ಚಿತ್ರದ ಮೊದಲ ಹಾಡು ‘ತಬಾಹಿ’ ನಿನ್ನೆ (ಮಾರ್ಚ್ 03) ಬಿಡುಗಡೆ ಆಗಿದೆ. ಹಾಡಿನ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಅದರಲ್ಲೂ ಕೇವಲ ಲಿರಿಕಲ್ ವಿಡಿಯೋ ಮಾತ್ರವೇ ಬಿಡುಗಡೆ ಮಾಡಿರುವುದಕ್ಕೆ ಯಶ್ ಅ

3 Mar 2026 6:32 pm
ಎಲೆಕ್ಷನ್​​​ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್​​ವೈ ವಿರುದ್ಧ ಭುಗಿಲೆದ್ದ ಆಕ್ರೋಶ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದ್ರೆ, ಎರಡು ವರ್ಷ ಮೊದಲೇ ಬಿ.ಎಸ್‌. ಯಡಿಯೂರಪ್ಪ ಅವರು ದಾವಣಗೆರೆ ಜಿಲ್ಲೆಯ ಹಲವು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿ

3 Mar 2026 6:23 pm
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಕಾಲೇಜು ಬಳಿ ಹೊತ್ತಿ ಉರಿದ KSRTC ಬಸ್​​​

ಚಿಕ್ಕಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿದೆ. ಜೂನಿಯರ್ ಕಾಲೇಜು ಬಳಿ ಸಂಚರಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡರೂ, ಚಾಲಕನ ಸಮಯಪ್ರಜ್ಞೆಯಿಂದ ಎಲ್ಲಾ ಪ್ರ

3 Mar 2026 6:23 pm
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ: ಗ್ರಾಹಕರಿಲ್ಲದೇ ಹೋಟೆಲ್‌ಗಳು ಖಾಲಿ.. ಖಾಲಿ

ಕೇತುಗ್ರಸ್ತ ಚಂದ್ರಗ್ರಹಣವು ಭಾರತದಲ್ಲಿ ಕೊನೆಯ 21 ನಿಮಿಷಗಳ ಕಾಲ ಗೋಚರಿಸುವ ನಿರೀಕ್ಷೆಯಿದೆ. ಈ ಖಗೋಳ ಕೌತುಕವು ಧಾರ್ಮಿಕ ನಂಬಿಕೆಗಳು ಹಾಗೂ ಆಚರಣೆಗಳೊಂದಿಗೆ ಬೆಸೆದುಕೊಂಡಿದೆ. ಚಿಕ್ಕಬಳ್ಳಾಪುರದಲ್ಲಿ ಜನಸಂಚಾರ ಹಾಗೂ ಹೋಟೆಲ

3 Mar 2026 5:39 pm
ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ

ಮಾರ್ಚ್ 16ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಇಂದು 9 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬಿಹಾರದಿಂದ ಸ್ಪರ್ಧಿಸಲಿದ್ದಾರೆ. ಬಿಹಾರದಿಂದ ರಾಜ್ಯಸಭಾ ಚುನಾವ

3 Mar 2026 5:35 pm
ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​

ಫೋನ್ ಟ್ಯಾಪಿಂಗ್ ಆರೋಪಕ್ಕೂ ಹಾಗೂ ರಾಜಕಾರಣಕ್ಕೂ ನಂಟು ಹೊಸದೇನಲ್ಲ. ಈ ಹಿಂದಿನ ಹಲವು ಸರ್ಕಾರಗಳಲ್ಲೂ ಆರೋಪ ಕೇಳಿ‌ ಬಂದಿತ್ತು. ಇಂತಹ ಆರೋಪ ಪ್ರತ್ಯಾರೋಪ ಆಡಳಿತ ಮತ್ತು ವಿಪಕ್ಷಗಳ ನಡುವೆ ಕೇಳಿಬರೋದು ಕಾಮನ್. ಆದ್ರೆ ರಾಜ್ಯ ಕಾಂ

3 Mar 2026 5:29 pm
ಕನ್ನಡ ಪ್ರೇಕ್ಷಕರ ನಿರ್ಲಕ್ಷ್ಯ, ತಮಿಳು ಪ್ರೇಕ್ಷಕರ ಅಪ್ಪುಗೆ ಪಡೆದ ಕನ್ನಡ ಸಿನಿಮಾ

Second case of Seetharam: ಕನ್ನಡದ ಕೆಲವು ಸ್ಟಾರ್ ನಟರ ಕನ್ನಡ ಸಿನಿಮಾಗಳು ಪರಭಾಷೆಯಲ್ಲಿ ಅಟ್ಟರ್ ಫ್ಲಾಪ್ ಆದ ಉದಾಹರಣೆಯೂ ಇದೆ. ಆದರೆ ಇದೀಗ ಕನ್ನಡದ ಸಿನಿಮಾ ಒಂದು ನೆರೆಯ ತಮಿಳುನಾಡಿನಲ್ಲಿ ಸದ್ದು ಮಾಡಲು ಆರಂಭಿಸಿದೆ. ಆದರೆ ಇದು ಸಂತೋಷ ಪಡಬೇ

3 Mar 2026 5:26 pm
Video: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ

ಬೆಳಗ್ಗೆ ಎದ್ದು ಶಾಲೆಗೆ ಹೋಗಲ್ಲ ಎಂದು ಮಕ್ಕಳು ಹಠ ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಪುಟಾಣಿಯೂ ಅಂಗನವಾಡಿಗೆ ತನ್ನನ್ನು ಬಿಡಲು ಬಂದ ಅಮ್ಮನ ಬಳಿ ಮುದ್ದು ಮುದ್ದಾಗಿ ಮಾತನಾಡಿ ಹೇಳಿ ಕಳಿಸಿಕೊಟ್ಟಿರುವ

3 Mar 2026 5:26 pm
ಹೊಸ ಹುಡುಗನ ಜತೆ ಸೇರಿ ಹಳೇ ಪ್ರೇಮಿ ಹತ್ಯೆ ಮಾಡಿದ ಕನ್ನಡದ ನಟಿ; ಭೀಕರ ಕೊಲೆ

ಬಣ್ಣದ ಲೋಕದ ಕನಸು ಕಂಡಿದ್ದ ನಟಿಯೊಬ್ಬಳು, ಅಕ್ರಮ ಸಂಬಂಧಕ್ಕಾಗಿ ಕೊಲೆಗಾತಿ ಆಗಿದ್ದಾಳೆ. ಹೊಸ ಪ್ರಿಯಕರನ ಜೊತೆ ಸೇರಿಕೊಂಡ ಹಳೇ ಪ್ರೇಮಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡ

3 Mar 2026 5:24 pm
ಸಿಎಂ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ: ಜೆಡಿಎಸ್ ವ್ಯಂಗ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ 2025-26ರ ಬಜೆಟ್ ಕರ್ನಾಟಕದ ಸಾಲದ ಮಟ್ಟದ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಸಾಲವು 7.6 ಲಕ್ಷ ಕೋಟಿ ರೂ. ತಲುಪುವ ಆತಂಕವಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಒದಗಿಸಲು ಸರ್

3 Mar 2026 5:18 pm
ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ

ಇರಾನ್ ಮೇಲೆ ಇಸ್ರೇಲ್- ಅಮೆರಿಕ ಜಂಟಿಯಾಗಿ ದಾಳಿ ನಡೆಸಿದೆ. ಈ ದಾಳಿ ಆರಂಭವಾಗಿ 4 ದಿನಗಳಾಗಿವೆ. ಇಂದು ಇರಾನ್‌ನ ಪರಮಾಣು ಸೌಲಭ್ಯದ ಮೇಲೆ ದಾಳಿ ನಡೆದಿದ್ದು, ಸಾವಿನ ಸಂಖ್ಯೆ 787ಕ್ಕೆ ಏರಿಕೆಯಾಗಿದೆ. ಸತತ ನಾಲ್ಕನೇ ದಿನಕ್ಕೆ ಕಾಲಿಟ್ಟ

3 Mar 2026 5:12 pm
IPL 2026: ಬೆಂಗಳೂರಿನಲ್ಲಿ ಆಡಲು ಒಪ್ಪಿದ ಆರ್​ಸಿಬಿ; ಚಿನ್ನಸ್ವಾಮಿಯಲ್ಲೇ ಉದ್ಘಾಟನಾ ಪಂದ್ಯ

RCB's 2026 IPL Journey Starts in Bengaluru: 2026ರ ಐಪಿಎಲ್ ಸಮೀಪಿಸುತ್ತಿದ್ದು, ಹಾಲಿ ಚಾಂಪಿಯನ್ ಆರ್‌ಸಿಬಿಗೆ ಬೆಂಗಳೂರಿನಲ್ಲೇ ತವರು ಪಂದ್ಯಗಳು ನಡೆಯಲಿವೆ. ಅಭಿಮಾನಿಗಳಿಗೆ ಇದು ಭರ್ಜರಿ ಸಿಹಿ ಸುದ್ದಿ. ಉದ್ಘಾಟನಾ ಪಂದ್ಯವೂ ಬೆಂಗಳೂರಿನಲ್ಲಿ ನಿಗದಿಯಾ

3 Mar 2026 5:03 pm
ಕಿವಿ ಕೇಳಿಸದಿರುವುದು ಕೇವಲ ವೃದ್ಧಾಪ್ಯದ ಸಮಸ್ಯೆಯಲ್ಲ; ಚಿಕ್ಕ ವಯಸ್ಸಿನಲ್ಲಿ ಹೀಗಾಗುವುದಕ್ಕೆ ಕಾರಣವೇನು?

ಸಾಮಾನ್ಯವಾಗಿ ಕಿವಿ ಕೇಳಿಸದಿರುವುದು ಅಥವಾ ಕೇಳುವ ಸಾಮರ್ಥ್ಯ ಕಡಿಮೆಯಾಗುವುದು ವೃದ್ಧಾಪ್ಯದ ಸಮಯದಲ್ಲಿ ಕಂಡುಬರುವ ಸಮಸ್ಯೆಯಾಗಿತ್ತು. ಆದರೆ ಈಗ ಈ ರೀತಿಯ ಸಮಸ್ಯೆಗಳು 40ರ ನಂತರ ಕಂಡುಬರುತ್ತಿದ್ದು ಈ ವಿಷಯದ ಬಗ್ಗೆ ಗಂಭೀರವಾಗ

3 Mar 2026 4:59 pm
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಬೆಳಗಾವಿ ಪಂಡಿತರ ಸ್ಫೋಟಕ ಭವಿಷ್ಯ

2026ರ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಇಂದು (ಮಾರ್ಚ್ 03) ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿದ್ದು, ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗ

3 Mar 2026 4:54 pm
ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್?

NPS Swasthya Equity Plus scheme by PFRDA and ICICI PF Management Ltd: ಐಸಿಐಸಿಐ ಪೆನ್ಷನ್ ಫಂಡ್ ಮ್ಯಾನೇಜ್ಮೆಂಟ್ ಫಂಡ್ ಮತ್ತು ಪಿಎಫ್​ಆರ್​ಡಿಎ ಜಂಟಿಯಾಗಿ ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ ಅನ್ನು ಪ್ರಾಯೋಗಿಕವಾಗಿ ನಡೆಸುತ್ತಿವೆ. ನಿವೃತ್ತಿ ನಂತ

3 Mar 2026 4:53 pm