SENSEX
NIFTY
GOLD
USD/INR

Weather

23    C

Video: ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಕಲಿಸುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಶ್ವಾನ

ಸೋಶಿಯಲ್ ಮೀಡಿಯಾದಲ್ಲಿ ಶ್ವಾನ ಹಾಗೂ ಮಕ್ಕಳ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ವಿಡಿಯೋ ನೋಡಿದ ಮೇಲೆ ಈ ಶ್ವಾನ ಎಷ್ಟು ಬುದ್ದಿವಂತಿಕೆ ಹೊಂದಿದೆ ಎಂದು ತಿಳಿಯುತ್ತದೆ. ಪುಟ್ಟ ಕಂದಮ್ಮನಿಗೆ ಅಮ್

18 Dec 2025 11:55 am
Vastu Tips: ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಮುನ್ನ ಈ ವಾಸ್ತು ಸಲಹೆ ತಿಳಿದುಕೊಳ್ಳಿ

ವಾಸ್ತು ಶಾಸ್ತ್ರದ ಪ್ರಕಾರ ಸಿಸಿಟಿವಿ ಕ್ಯಾಮೆರಾಗಳನ್ನು ಸರಿಯಾದ ದಿಕ್ಕಿನಲ್ಲಿ ಅಳವಡಿಸುವುದು ಮುಖ್ಯ. ಮನೆಯಲ್ಲಿ ಈಶಾನ್ಯ ದಿಕ್ಕು ಕ್ಯಾಮೆರಾ ಅಳವಡಿಸಲು ಉತ್ತಮ. ಆದರೆ ಆಗ್ನೇಯ, ನೈಋತ್ಯ, ಪಶ್ಚಿಮ, ವಾಯುವ್ಯ ದಿಕ್ಕುಗಳಲ್ಲಿ ಇ

18 Dec 2025 11:49 am
Gold Rate Today Bangalore: ಮತ್ತಷ್ಟು ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆ

Bullion Market 2025 December 18th: ಇಂದು ಗುರುವಾರ ಚಿನ್ನದ ಬೆಲೆ ಅಲ್ಪ ಹೆಚ್ಚಳ ಕಂಡರೆ, ಬೆಳ್ಳಿ ಬೆಲೆ ಮತ್ತೆ ಭರ್ಜರಿ ಜಿಗಿತ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 12,330 ರೂನಿಂದ 12,360 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,484 ರೂಗೆ ಏರಿದೆ. ಬೆಳ್ಳಿ ಬೆಲೆ

18 Dec 2025 11:46 am
ಡಿಕೆಶಿಗೆ ಸತೀಶ್​​ ಸೆಡ್ಡು: ಡಿನ್ನರ್​​ ಮೀಟಿಂಗ್​​ ನೆಪದಲ್ಲಿ ಸಿಎಂ ಬಣದಿಂದಲೂ ಶಕ್ತಿ ಪ್ರದರ್ಶನ

ಬೆಳಗಾವಿ ಅಧಿವೇಶನದ ನಡುವೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿವಾದ ಮತ್ತೆ ತೀವ್ರಗೊಂಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಆಯೋಜಿಸಿದ ಡಿನ್ನರ್ ಮೀಟಿಂಗ್‌ಗೆ ಪ್ರತಿಯಾಗಿ, ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹ

18 Dec 2025 11:46 am
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ಡಿಕೆಶಿ ಬಣಕ್ಕೆ ಮತ್ತೆ ರಾಜಣ್ಣ ಟಾಂಗ್

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಶಾಸಕ, ಸಿಎಂ ಸಿದ್ದರಾಮಯ್ಯ ಆಪ್ತ ಕೆಎನ್ ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ತಮ್ಮ ರಾಜಕೀಯ ಭವಿಷ್ಯ ಕುರಿತೂ ಮಾತನಾಡಿದ ಅವರು, ‘ನನ್ನದು ಆದರೆ ಆಗಬಹುದು, ಹೋದರೆ ಹೋಗ

18 Dec 2025 11:33 am
Video: ರೆಸ್ಟೋರೆಂಟ್ ಬಿಲ್ ನೋಡಿ ಶಾಕ್ ಆದ ಬಾಲಕ ಅನಿವಾಸಿ ಭಾರತೀಯ, ಕಾರಣ ಇದೇ ನೋಡಿ

ಸಾಮಾನ್ಯವಾಗಿ ಪ್ರಸಿದ್ಧ ರೆಸ್ಟೋರೆಂಟ್‌ಗಳಲ್ಲಿ ಊಟ ತಿಂಡಿ ಸವಿದಾಗ ಬಿಲ್ ಕೂಡ ಅಷ್ಟೇ ದೊಡ್ಡ ಮೊತ್ತದಾಗಿರುತ್ತದೆ. ಚೈನ್ನೈ ರೆಸ್ಟೋರೆಂಟ್‌ಯೊಂದರಲ್ಲಿ ಪಡೆದ ಬಿಲ್‌ ನೋಡಿ ಅನಿವಾಸಿ ಭಾರತೀಯ ಬಾಲಕ ಶಾಕ್ ಆಗಿದ್ದಾನೆ. ಬಿಲ್ ನ

18 Dec 2025 11:27 am
ಆಸ್ಕರ್​​ಗೆ ಶಾರ್ಟ್​​ಲಿಸ್ಟ್ ಆದ ಭಾರತೀಯ ಸಿನಿಮಾ ‘ಹೋಮ್​​ಬೌಂಡ್’: ಮುಂದೇನು?

Homebound movie: ‘ಹೋಮ್​​ಬೌಂಡ್’ ಸಿನಿಮಾ ಭಾರತದಿಂದ ಈ ಬಾರಿ ಅಧಿಕೃತವಾಗಿ ಆಸ್ಕರ್​​ಗೆ ಕಳಿಸಲಾದ ಸಿನಿಮಾ ಆಗಿದೆ. ಈ ಸಿನಿಮಾ ಇದೀಗ ಆಸ್ಕರ್​​ಗೆ ಶಾರ್ಟ್ ಲಿಸ್ಟ್ ಆಗಿದ್ದು, ನಿರೀಕ್ಷೆ ಮೂಡಿಸಿದೆ. ವಿದೇಶಿ ಸಿನಿಮಾ ವಿಭಾಗದಲ್ಲಿ ಸಿನಿ

18 Dec 2025 11:11 am
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್

ಕಲರ್ಸ್ ಕನ್ನಡ ಹೊಸ ಹೊಸ ಧಾರಾವಾಹಿಗಳ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈಗ ವಾಹಿನಿಯಲ್ಲಿ ಹೊಸ ಧಾರಾವಾಹಿಯೊಂದು ಪ್ರಸಾರ ಕಾಣಲು ರೆಡಿ ಆಗಿದೆ. ಅದುವೇ ರಾಣಿ. ‘ಕೃಷ್ಣ ತುಳಸಿ’‘ಕೃಷ್ಣ ಸುಂದರಿ’ ಮೊದಲಾದ ಧಾರಾವಾಹಿಗಳಲ

18 Dec 2025 11:03 am
ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಗಳ ಕಾಲ ಗಡಿಪಾರು ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶ ನೀಡಿದ್ದು, 2026ರ ಡಿ

18 Dec 2025 11:01 am
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಸಾರಿಗೆ ನಿಗಮಗಳಿಗೆ ಶಕ್ತಿ ಅಲ್ಲ, ಶಾಪ! 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಬಾಕಿ

ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳು ಲಾಭದಲ್ಲಿವೆ ಎಂದು ಸಿಎಂ ಹಾಗೂ ಸಾರಿಗೆ ಸಚಿವರು ಹೇಳಿದ್ದರು. ಆದರೆ, ಶಕ್ತಿ ಯೋಜನೆ ಜಾರಿಯಿಂದ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳು ನಷ್ಟಕ್ಕೆ ಸಿಲುಕಿರುವುದನ್ನು ಅಂಕಿಅಂಶಗಳೇ ದೃಢಪಡಿ

18 Dec 2025 10:45 am
ಮೂಲ ಬೆಲೆ 30 ಲಕ್ಷ, ಖರೀದಿಯಾಗಿದ್ದು ಕೋಟಿಗೆ! ಅನ್‌ಕ್ಯಾಪ್ಡ್ ಆಟಗಾರರ ಬದುಕು ಬದಲಿಸಿದ ಐಪಿಎಲ್

IPL 2026 Mini Auction: ಐಪಿಎಲ್ 2026 ರ ಮಿನಿ ಹರಾಜು ಹಲವು ಅಚ್ಚರಿಗಳಿಗೆ ಸಾಕ್ಷಿಯಾಗಿದೆ. ಮೂಲಬೆಲೆ ಹೊಂದಿದ್ದ ಅನ್‌ಕ್ಯಾಪ್ಡ್ ಆಟಗಾರರು ಕೋಟಿ ಕೋಟಿ ಮೊತ್ತಕ್ಕೆ ಹರಾಜಾಗಿ ರಾತ್ರೋರಾತ್ರಿ ಕೋಟ್ಯಾಧಿಪತಿಗಳಾದರು. ಚೆನ್ನೈ ಸೂಪರ್ ಕಿಂಗ್ಸ್ ಪ್

18 Dec 2025 10:39 am
Sabarimala Temple: ಶಬರಿಮಲೆ ಅಯ್ಯಪ್ಪ ದೇವಾಲಯದ 18 ಪವಿತ್ರ ಮೆಟ್ಟಿಲುಗಳ ಮಹತ್ವವೇನು ಗೊತ್ತಾ?

ಶಬರಿಮಲೆ ಅಯ್ಯಪ್ಪ ದೇವಾಲಯದ 18 ಪವಿತ್ರ ಮೆಟ್ಟಿಲುಗಳು ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಹೊಂದಿವೆ. ಪಂಚೇಂದ್ರಿಯಗಳು, ಅಷ್ಟರಾಗಗಳು, ತ್ರಿಗುಣಗಳು ಮತ್ತು ಅಜ್ಞಾನವನ್ನು ಜಯಿಸುವುದರ ಮೂಲಕ ಭಕ್ತರು ಆತ್ಮ ಶುದ್ಧಿಯನ್ನು ಪಡೆಯು

18 Dec 2025 10:33 am
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಯುವಕ

ಬೆಂಗಳೂರಿನ ನೆಲಮಂಗಲದಲ್ಲಿ ಪೈಪ್‌ಲೈನ್ ಕಾಮಗಾರಿಯ ಗುಂಡಿ ಸರಿಯಾಗಿ ಮುಚ್ಚದ ಕಾರಣ ಬೈಕ್ ಅಪಘಾತ ಸಂಭವಿಸಿದೆ. ಬೈಕ್ ಸವಾರ ತಬ್ರೇಜ್ ಮತ್ತೊಬ್ಬರ ಬ್ರೇಕ್ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ

18 Dec 2025 10:12 am
ಈ ರೀತಿ ಜಗಳ ನೀವೆಲ್ಲಾದ್ರೂ ನೋಡಿದೀರಾ? ನೋ ವೇ ಚಾನ್ಸೆ ಇಲ್ಲ

ಸಾಮಾನ್ಯವಾಗಿ ಗಂಡಸರು ಜಗಳವಾಡ್ತಾರೆ ಎಂದ್ರೆ ಮಾತಿಗಿಂತ ಕೈಗಳೇ ಮುಂದಿರುತ್ತೆ. ಆದರೆ ಇತ್ತೀಚೆಗೆ ಚೀನಾದಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಅದು ಜಗಳವೋ ಚುಂಬನವೋ ಒಂದು ಗೊತ್ತಾ

18 Dec 2025 10:12 am
ರಾಶಿಕಾ ಅಸಲಿ ಮುಖ ಎಂಥದ್ದು? ಎಲ್ಲರ ಎದುರು ಬಿಚ್ಚಿಟ್ಟ ಗಿಲ್ಲಿ

ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಅವರ ಕ್ಯಾಪ್ಟನ್ಸಿ ನಿರ್ಧಾರಗಳು ನಗೆಪಾಟಲಿಗೀಡಾಗಿವೆ. ಗಿಲ್ಲಿ ನಟ, ರಾಶಿಕಾ ಅವರ ತಪ್ಪು ನಿರ್ಧಾರಗಳನ್ನು ನೇರವಾಗಿ ಪ್ರಶ್ನಿಸಿ, ಅವರ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಈ ವಾರ ರಾಶಿಕ

18 Dec 2025 10:02 am
Minorities Rights Day in India 2025: ಅಲ್ಪಸಂಖ್ಯಾತರ ಹಕ್ಕುಗಳ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?

ಭಾರತೀಯ ಸಂವಿಧಾನವು ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕುಗಳನ್ನು ಖಾತರಿಪಡಿಸುತ್ತದೆ. ಹಾಗಾಗಿ ಅಲ್ಪಸಂಖ್ಯಾತರಿಗೆ ಸಾಂವಿಧಾನಿಕವಾಗಿ ಖಾತರಿಪಡಿಸಿದ ಹಕ್ಕುಗಳನ್ನು ರಕ್ಷಿಸುವುದು, ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳನ್

18 Dec 2025 9:59 am
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಇಡೀ ರಾತ್ರಿ ಕೋಲಾರ ತಾಲೂಕು ಕಚೇರಿ ಕಾವಲಿಗೆ ಕುಳಿತ BJP ಕಾರ್ಯಕರ್ತರು!

ಬಿಜೆಪಿ ಶಾಸಕ ಛಲವಾದಿ ನಾರಾಯಣಸ್ವಾಮಿ ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಅವರ ನೇತೃತ್ವದ

18 Dec 2025 9:52 am
Yearly Horoscope 2026: 2026 ವೃಷಭ ರಾಶಿಯವರಿಗೆ ಅದೃಷ್ಟ ಮತ್ತು ಪ್ರಗತಿಯ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ

ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026 ವೃಷಭ ರಾಶಿಯವರಿಗೆ ಅದೃಷ್ಟ ಮತ್ತು ಪ್ರಗತಿಯ ವರ್ಷ. ಶನಿ ಲಾಭ ಸ್ಥಾನದಲ್ಲಿರುವುದರಿಂದ ಕೆಲಸ, ಆರ್ಥಿಕತೆಯಲ್ಲಿ ಲಾಭ. ಗುರುಬಲ ಜೂನ್ ತನಕ ಉತ್ತಮವಾಗಿದ್ದು, ನಂತರ ಕೆಲವು ಸವಾಲುಗಳು ಇರಬಹುದು.

18 Dec 2025 9:51 am
Video: ಪತಿಯನ್ನು ನೋಡಲು ಮುಖಮುಚ್ಚಿಕೊಂಡು ಜೈಲಿಗೆ ಬಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಪತ್ನಿ

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ಪ್ರಕರಣದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಕೋರ್ಟ್ ಬೇಲ್ ಮಂಜೂರು ಮಾಡಿದ್ದರೂ, 1 ಲಕ್ಷ ರೂಪಾಯಿ ಭದ್ರತೆ ಹಣ ಠೇವಣಿ ಆಗದ ಕಾರಣ ಅವರ ಬಿ

18 Dec 2025 9:36 am
ಹಣ ಇದ್ದವರ ಮನೆಗೆ ಕರೆದು ಚಕ್ಕಂದ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್: ಪೊಲೀಸ್ ಹಿಂದೆ ಬಿದ್ದಿದ್ದ ಮಹಿಳೆ ಅಂತಿಂಥವಳಲ್ಲಾ ಗೊತ್ತಾ!

ರಾಮಮೂರ್ತಿ ನಗರ ಇನ್ಸ್‌ಪೆಕ್ಟರ್ ಸತೀಶ್‌ ಬಳಿ ಪ್ರೀತಿಸುವಂತೆ ದುಂಬಾಲು ಬಿದ್ದು, ಬ್ಲ್ಯಾಕ್​ಮೇಲ್ ಮಾಡಿ ಬಂಧಿತಳಾದ ವನಜಾ ಅಲಿಯಾಸ್ ಸಂಜನಾ ಕುರಿತು ಹಲವು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಶ್ರೀಮಂತರನ್ನು ಗುರಿಯಾಗಿಸಿ ಸ್

18 Dec 2025 9:26 am
IND vs SA: ಮನವಿಗೂ ಬಗ್ಗದ ಫ್ಯಾನ್, ತಾಳ್ಮೆ ಕಳೆದುಕೊಂಡ ಬುಮ್ರಾ; ವಿಡಿಯೋ ವೈರಲ್

Jasprit Bumrah Viral Video: ಲಕ್ನೋ ಪಂದ್ಯ ರದ್ದಾದ ನಡುವೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರ ವೈರಲ್ ವಿಡಿಯೋ ಚರ್ಚೆಯಲ್ಲಿದೆ. ವಿಮಾನ ನಿಲ್ದಾಣದಲ್ಲಿ ಅಭಿಮಾನಿಯೊಬ್ಬ ಅನುಮತಿಯಿಲ್ಲದೆ ಸೆಲ್ಫಿ ವಿಡಿಯೋ ಮಾಡುತ್ತಿದ್ದಾಗ ಬುಮ್ರಾ ತ

18 Dec 2025 9:25 am
ಮುಂಬೈ: 10 ಅಪ್ರಾಪ್ತ ಬಾಲಕಿಯರಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ, ಆರೋಪಿಯ ಬಂಧನ

ಮುಂಬೈನಲ್ಲಿ ಭೀಕರ ಘಟನೆ ನಡೆದಿದೆ. ವ್ಯಕ್ತಿಯೊಬ್ಬ 10 ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ಮಾತ್ರೆಗಳನ್ನು ಬೆರೆಸಿ, ಅತ್ಯಾಚಾರವೆಸಗಿದ್ದಾನೆ. ಕೃತ್ಯದ ವಿಡಿಯೋಗಳನ್ನು ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡು

18 Dec 2025 9:04 am
ಯುವ ಹಾಗೂ ಆ ನಟಿ ಬಗ್ಗೆ ಕೇಳಿದ್ದಕ್ಕೆ ರಾಜ್​​ಕುಮಾರ್ ಹಾಡಿನ ಮೂಲಕ ಉತ್ತರಿಸಿದ ಶ್ರೀದೇವಿ

ಯುವ ರಾಜ್​​ಕುಮಾರ್ ಮತ್ತು ಶ್ರೀದೇವಿ ವಿಚ್ಛೇದನ ನಿರ್ಧಾರದಿಂದ ಸುದ್ದಿಯಲ್ಲಿದ್ದಾರೆ. ಇಬ್ಬರೂ ಮದುವೆ ಆದವರು. ಕೆಲವೇ ವರ್ಷ ಸಂಸಾರ ನಡೆಸಿ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದರು. ಇಬ್ಬರ ಮಧ್ಯೆ ಸಾಕಷ್ಟು ವೈಮನಸ್ಸು ಮೂಡಿ

18 Dec 2025 8:52 am
ಸುಧಾಮೂರ್ತಿ, ಸುಧಾಕರ್ ಸೇರಿ ಇತರ ಜನಪ್ರತಿನಿಧಿಗಳನ್ನು ಜಿಬಿಎ ಸದಸ್ಯರ ಪಟ್ಟಿಗೆ ಸೇರಿಸುವ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಎರಡನೇ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ ನೀಡಿದ್ದು, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ ಸೇರಿದಂತೆ ಜಿಬಿಎ ವ್ಯಾಪ್ತಿಯ ಜನಪ್ರತಿನಿಧಿಗಳನ್

18 Dec 2025 8:50 am
Video: 54 ವರ್ಷಗಳ ಹಿಂದೆ ಬೇರ್ಪಟ್ಟಿದ್ದ ದಂಪತಿ, ತಾನಿಲ್ಲದೆ ಬದುಕು ಕಟ್ಟಿಕೊಂಡವನ ಮುಂದೆ ಕುಸಿದು ಬಿದ್ದ ಪತ್ನಿ

ತಾವು ಪ್ರೀತಿಸುವವರು ಬೇರೊಬ್ಬಳನ್ನು ಮದುವೆಯಾಗುವುದನ್ನು ಕಲ್ಪಿಸಿಕೊಳ್ಳುವುದು ಕೂಡ ಕಷ್ಟ. ಎರಡನೇ ಮಹಾಯುದ್ಧದ ಸಮಯದಲ್ಲಿ ತನ್ನ ಗಂಡನಿಂದ ಬೇರ್ಪಟ್ಟ ದಶಕಗಳ ನಂತರ ಆತ ಕಣ್ಮುಂದೆ ಬಂದಾಗ ಒಮ್ಮೆ ಖುಷಿಯಾಗಿದ್ದಂತೂ ಹೌದು, ಹಾಗ

18 Dec 2025 8:32 am
ಕ್ಯಾಪ್ಟನ್ಸಿ ಟಾಸ್ಕ್​​​ಗೆ ನಡೆದಿದೆ ಭಾರೀ ಫೈಟ್; ಗಿಲ್ಲಿನ ಪ್ರಶ್ನೆ ಮಾಡಿದ ಕಾವ್ಯಾ

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಬೇಕು ಎಂದು ಸಾಕಷ್ಟು ಫೈಟ್​​ಗಳು ನಡೆಯುತ್ತವೆ. ಈ ಪೈಕಿ ಯಾರು ಕ್ಯಾಪ್ಟನ್ ಆಗುತ್ತಾರೆ ಎಂಬ ಕುತೂಹಲ ಯಾವಾಗಲೂ ಇರುತ್ತದೆ. ಈ ವಾರವೂ ಅದೇ ರೀತಿಯಲ್ಲಿ ಟಫ್ ಸ್ಪರ್ಧೆ ಏರ್ಪಟ್ಟಿದೆ. ಗಿಲ್ಲಿ ಅ

18 Dec 2025 8:26 am
ಮಹೇಶ್ವರಸ್ವಾಮಿ ಜಾತ್ರೆಗೆ ಪುರುಷರಿಗೆ ಮಾತ್ರ ಅವಕಾಶ: ಅಪ್ಪಿತಪ್ಪಿ ಮಹಿಳೆಯರು ಬಂದ್ರೆ ನಡೆಯುತ್ತೆ ಅನಾಹುತ

ದಾವಣಗೆರೆ ಹೊರವಲಯದ ಬಸಾಪುರದಲ್ಲಿ ಮಹೇಶ್ವರಸ್ವಾಮಿ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಇದು ಒಂದು ವಿಶಿಷ್ಟ ಜಾತ್ರೆ, ಏಕೆಂದರೆ ಇಲ್ಲಿ ಪುರುಷರಿಗೆ ಮಾತ್ರ ಪ್ರವೇಶವಿದೆ, ಮಹಿಳೆಯರಿಗೆ ಪ್ರವೇಶ ನಿಷಿದ್ಧ. ಪುಷ್ಯ ಮಾಸದ ಎಳ್ಳು

18 Dec 2025 8:15 am
‘ಗಿಲ್ಲಿಯನ್ನು ನೆಗೆಟಿವ್ ಆಗಿ ತೋರಿಸಲು ಪಿಆರ್ ಏಜೆಂಟ್​ಗಳು ಕೆಲಸ ಮಾಡುತ್ತಿದ್ದಾರೆ’; ವಿನಯ್ ಗೌಡ

ವಿನಯ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಂದವರು. ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ಒಂದು ವಿಷಯವನ್ನು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಅಷ್ಟಕ್ಕೂ ಏನು ಆ ವಿಷಯ. ವಿನಯ

18 Dec 2025 8:04 am
IPL 2026: ‘ನನಗೆ ಹೊಸ ಜೀವನ ಸಿಕ್ಕಿದೆ’; ಸಿಎಸ್​ಕೆಗೆ ಧನ್ಯವಾದ ತಿಳಿಸಿದ ಸರ್ಫರಾಜ್ ಖಾನ್

Sarfaraz Khan IPL Comeback: ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದೆ ನಿರಾಸೆಗೊಂಡಿದ್ದ ಸರ್ಫರಾಜ್ ಖಾನ್‌ಗೆ ಐಪಿಎಲ್ ಹರಾಜಿನಲ್ಲಿ ಆರಂಭದಲ್ಲಿ ಆಘಾತ ಎದುರಾಗಿತ್ತು. ಆದರೆ, ಅಂತಿಮವಾಗಿ ಸಿಎಸ್‌

18 Dec 2025 7:57 am
Video: ಸಂಸತ್ತಿನ ಒಳಗೆ ಸಿಗರೇಟ್ ಸೇದಿದ್ರಾ ಟಿಎಂಸಿ ಸಂಸದ? ಬಿಜೆಪಿ ಹಂಚಿಕೊಂಡ ವಿಡಿಯೋದಲ್ಲೇನಿದೆ?

ಸಂಸತ್ತಿನ ಒಳಗೆ ಟಿಎಂಸಿ ಸಂಸದರೊಬ್ಬರು ಸಿಗರೇಟ್ ಸೇದಿರುವ ಘಟನೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಬಿಜೆಪಿ ಸಂಸದ ಅನುರಾಗ್ ಠಾಕೂರ್, ಸಂಸತ್ತಿನ ಕಟ್ಟಡದೊಳಗೆ ಒಬ್ಬ ನಾಯಕರು ಇ-ಸಿಗರೇಟ್ ಸೇದುತ್ತಿದ್ದಾರೆ ಎಂದು ಲೋಕಸಭಾ ಸ್ಪ

18 Dec 2025 7:57 am
Air Quality: ಬೆಂಗಳೂರು, ಬಳ್ಳಾರಿ ಗಾಳಿಯ ಗುಣಮಟ್ಟ ಅಪಾಯದಲ್ಲಿ, ಹೈ ಅಲರ್ಟ್​​​​​ ನೀಡಿದ ತಜ್ಞರು

ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕ (AQI) ಮಧ್ಯಮದಿಂದ ಕಳಪೆ ಮಟ್ಟದಲ್ಲಿದೆ. PM2.5 ಮತ್ತು PM10 ಮಾಲಿನ್ಯಕಾರಕಗಳು ಹೆಚ್ಚಿದ್ದು, ಬೆಳ್ಳಂದೂರು, ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ಗಾಳಿ ಗುಣಮಟ್ಟ ಕಳಪೆಯಾಗಿದೆ. ಮಕ್ಕಳು,

18 Dec 2025 7:40 am
ಸೋಷಿಯಲ್ ಮೀಡಿಯಾ ಕಿಡಿಗೇಡಿಗಳಿಗೆ ಪೊಲೀಸರ ಖೆಡ್ಡಾ: ವಿದೇಶದಲ್ಲಿ ಕೂತು ಪ್ರಚೋದನಾಕಾರಿ ಪೋಸ್ಟ್ ಮಾಡಿದವರೂ ಅಂದರ್

ಸಾಮಾಜಿಕ ಮಾಧ್ಯಮಗಳ ಮೂಲಕ ಶಾಂತಿ ಕದಡಲು ಯತ್ನಿಸುವವರನ್ನು ಪೊಲೀಸರು ಹೆಡೆಮುರಿ ಕಟ್ಟುತ್ತಿದ್ದಾರೆ. ವಿದೇಶದಲ್ಲಿ ಕೂತು ಪೋಸ್ಟ್ ಹಾಕಿದರೆ ಏನೂ ಆಗಲ್ಲ ಎಂದುಕೊಂಡವರಿಗೂ ಮಂಗಳೂರು ಪೊಲೀಸರು ಜೈಲು ಕಂಬಿ ಎಣಿಸುವಂತೆ ಮಾಡಿದ್ದ

18 Dec 2025 7:38 am
Video: ಇವರೇನು ವಿದ್ಯಾರ್ಥಿಗಳಾ, ಗ್ಯಾಂಗ್​ಸ್ಟರ್​ಗಳಾ? ವಿವಿಯಲ್ಲಿ ಕಲ್ಲು ತೂರಾಟ, ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಲು ಯತ್ನ

ಇತ್ತೀಚಿನ ದಿನಗಳಲ್ಲಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಉಪಟಳ ಹೆಚ್ಚಾಗಿದೆ. ಓದು ಬಿಟ್ಟು ಉಳಿದೆಲ್ಲವನ್ನೂ ಮಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಹರಿಯಾಣದ ರೋಹ್ಟಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಥರ್ಥಗಳು ಗ್ಯಾಂಗ

18 Dec 2025 7:34 am
IND vs SA: ಸಂಜು ಸ್ಯಾಮ್ಸನ್​ಗೆ ಸಿಕ್ಕಿದ್ದ ಕೊನೆಯ ಅವಕಾಶವನ್ನು ಕಿತ್ತುಕೊಂಡ ದಟ್ಟ ಮಂಜು

Sanju Samson opportunity: ಭಾರತ-ದಕ್ಷಿಣ ಆಫ್ರಿಕಾ 4ನೇ ಟಿ20 ಪಂದ್ಯ ಹವಾಮಾನ ವೈಪರಿತ್ಯದಿಂದ ರದ್ದಾಗಿದೆ. ಶುಭ್​ಮನ್ ಗಿಲ್ ಗಾಯಗೊಂಡಿದ್ದರಿಂದ ಆಡುವ ಅವಕಾಶದ ನಿರೀಕ್ಷೆಯಲ್ಲಿದ್ದ ಸಂಜು ಸ್ಯಾಮ್ಸನ್‌ಗೆ ಇದರಿಂದ ನಿರಾಸೆಯಾಗಿದೆ. 5ನೇ ಪಂದ್ಯದಲ

18 Dec 2025 7:29 am
ಒಟಿಟಿ ವೀಕ್ಷಕರಿಗೆ ಗುಡ್​​ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳ ವಿಷಯಕ್ಕೆ ಸೆನ್ಸಾರ್ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಚಿತ್ರಮಂದಿರಗಳಲ್ಲಿ ಪ್ರಸಾರ ಆಗುವ ಸಿನಿಮಾಗಳ ಕೆಲ ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕುತ್ತದೆ.

18 Dec 2025 7:28 am
Video: ಡ್ರೈವರ್ ಇಲ್ಲ, ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದೆ ಹೋದ ವಾಹನ, ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡ ಪ್ರಯಾಣಿಕರು

ಹಿಮಾಚಲ ಪ್ರದೇಶದ ಜನಪ್ರಿಯ ಗಿರಿಧಾಮ ಡಾಲ್ಹೌಸಿಯಲ್ಲಿ ಬುಧವಾರ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಾಹನವು ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದಕ್ಕೆ ಹೋಗಿತ್ತು. ವಾಹನ ಚಲಿಸಲು ಪ್ರಾರಂಭಿಸಿದಾಗ ಚಾಲಕ ವಾಹನದೊಳಗೆ

18 Dec 2025 7:16 am
Horoscope Today 18 December: ಈ ರಾಶಿಯವರು ಇಂದು ಭೂ ಖರೀದಿ ಮಾಡಬಹುದು

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಡಿಸೆಂಬರ್ 18, 2025ರ ಗುರುವಾರದ ದ್ವಾದಶ ರಾಶಿಗಳ ದೈನಂದಿನ ಭವಿಷ್ಯವನ್ನು ನೀಡಿದ್ದಾರೆ. ಗ್ರಹಗಳ ಶುಭಫಲ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಆರ್ಥಿಕ ಸ್ಥಿತಿ, ಸಂಬಂಧಗಳು, ಆರೋಗ್ಯ ಕುರಿತು ತಿ

18 Dec 2025 7:02 am
ಶಂಕು ಸ್ಥಾಪನೆ ಆಗಿ ಒಂದು ವರ್ಷವಾದರೂ ಆರಂಭವಾಗಿಲ್ಲ ಅರೆಂಜ್ ಲೈನ್ ಮೆಟ್ರೋ ಕಾಮಗಾರಿ: ಪ್ರತಿದಿನ ಎರಡು ಕೋಟಿ ಹೆಚ್ಚುವರಿ ಹೊರೆ!

ಬೆಂಗಳೂರಿನ ಬಹು ನಿರೀಕ್ಷಿತ ಆರೆಂಜ್ ಲೈನ್ ಮೆಟ್ರೋ ಮಾರ್ಗಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷವಾಯಿತು. ಖುದ್ದು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಶಂಕುಸ್ಥಾಪನೆಯನ್ನೂ ಮಾಡಿದ್ದರು. ಆದರೂ ಯಾಕ

18 Dec 2025 6:58 am
Daily Devotional: ಅರಳಿ ಮರ ಬಾಡುವುದಿಲ್ಲ ಯಾಕೆ? ಇಲ್ಲಿದೆ ನೋಡಿ ಸತ್ಯಾಂಶ

ಅರಳಿ ಮರ ಎಂದಿಗೂ ಬಾಡುವುದಿಲ್ಲ ಎಂಬುದಕ್ಕೆ ಪುರಾಣಗಳಲ್ಲಿ ಆಧಾರವಿದೆ. ವನವಾಸದಲ್ಲಿದ್ದಾಗ ಸೀತಾ ದೇವಿ ಗಯಾ ಕ್ಷೇತ್ರದಲ್ಲಿ ಫಲ್ಗುಣಿ ನದಿಯ ಬಳಿ ಮಣ್ಣನ್ನು ಅನ್ನವನ್ನಾಗಿ ಪರಿವರ್ತಿಸಿ ನೀಡಿದ ಸಂದರ್ಭದಲ್ಲಿ ಅರಳಿ ಮರ ಸಾಕ್ಷ

18 Dec 2025 6:48 am
ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಕರ್ನಾಟಕ, ಪ್ರಯಾಣ ಮಾಡುವವರು ಎಚ್ಚರ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಒಣಹವೆ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮಂಜು ಕವಿದಿದ್ದು, ತಾಪಮಾನ ಕುಸಿಯಲಿದೆ. ಬೀದರ್, ಹಾವೇರಿ, ದಾವಣಗೆರೆಯಲ್ಲಿ ಶೀತ ಅಲೆ ಎಚ್ಚರಿಕೆ ನೀಡಲಾಗಿದೆ. ಉತ್ತರ

18 Dec 2025 6:31 am
Siddaramaiah Health: ಸಿಎಂ ಸಿದ್ದರಾಮಯ್ಯಗೆ ನಿಜಕ್ಕೂ ಆಗಿದ್ದೇನು? ಈಗ ಹೇಗಿದ್ದಾರೆ? ಇಲ್ಲಿದೆ ಮಾಹಿತಿ

ಬೆಳಗಾವಿಯಲ್ಲಿ 8 ದಿನ ಅಧಿವೇಶನ ಮುಕ್ತಾಯ ಆಗಿ ಇಂದು ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಆರೋಗ್ಯ ದಿಢೀರ್ ಏರುಪೇರಾಗಿ ಸರ್ಕ್ಯೂಟ್ ಹೌಸ್ನಲ್ಲಿ ಉಳಿದುಕೊಂಡಿದ್ದರು. ಸದ್ಯ ಸಿಎಂ ಆರೋಗ್ಯ

18 Dec 2025 6:22 am
Horoscope Today 18 December : ಇಂದು ಈ ರಾಶಿಯವರ ಸಂಗಾತಿಯ ಜೊತೆಗಿನ ವೈಮನಸ್ಯವು ದೂರಾಗಿ ಸಂತೋಷ ನೆಲೆಸುವುದು

ದಿನ ಭವಿಷ್ಯ, 18, ಡಿಸೆಂಬರ್​​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಕೃಷ್ಣ ಪಕ್ಷದ ಚತುರ್ದಶೀ ತಿಥಿ ಗುರುವಾರ ವಿದ್ಯಾಭ್ಯಾಸ ಪ್ರಗತಿ, ದೈವಾನುಗ್ರಹ, ಸ್ವತಂತ್ರದ ಅನುಭವ, ಅಮೂಲ್ಯ ವಸ್ತುಗಳ ಕಣ

18 Dec 2025 12:41 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 18ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 18ರ ಗುರುವಾರದ ದಿನ

18 Dec 2025 12:20 am
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ

ಒಮಾನ್‌ನಲ್ಲಿರುವ ಭಾರತೀಯ ಸಮುದಾಯದಿಂದ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಮಸ್ಕತ್‌ನಲ್ಲಿ ನೂರಾರು ಜನರು ಅವರನ್ನು ಸ್ವಾಗತಿಸಲು ಭಾರತೀಯ ಧ್ವಜಗಳನ್ನು ಬೀಸುತ್ತಾ ಮತ್ತು ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ನ

17 Dec 2025 11:13 pm
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತಕ್ಕಾಗಿ ಇಂದು ಮಸ್ಕತ್ ತಲುಪಿದರು. ಅವರನ್ನು ಒಮನ್‌ನ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ಬರಮಾಡಿಕೊ

17 Dec 2025 10:57 pm
ಬಾಯಿ ಬಿಟ್ಟರೆ ಬರೀ ಸುಳ್ಳು, ಮೋಸದ ಆಟ: ಚೈತ್ರಾ ಮೇಲೆ ಆರೋಪ; ದೇವರ ಮುಂದೆ ಕಣ್ಣೀರು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಆಟದಲ್ಲಿ ಚೈತ್ರಾ ಕುಂದಾಪುರ ಮೇಲೆ ಆರೋಪಗಳ ಮಳೆ ಸುರಿಸಲಾಗಿದೆ. ಸಿಕ್ಕಾಪಟ್ಟೆ ಸುಳ್ಳು ಹೇಳುತ್ತಾರೆ, ಆಟದಲ್ಲಿ ಮೋಸ ಮಾಡುತ್ತಾರೆ ಎಂದು ಆರೋಪ ಮಾಡಲಾಗಿದೆ. ರಜತ್ ಮತ್ತು ಗಿಲ್ಲಿಯ ಮಾತಿನ ಕಾಟ ತಾಳ

17 Dec 2025 10:45 pm
ಕೊನೆಗೂ ಮಹಾರಾಷ್ಟ್ರದ ಸಚಿವ ಸ್ಥಾನಕ್ಕೆ ಮಾಣಿಕ್​ರಾವ್ ಕೊಕಾಟೆ ರಾಜೀನಾಮೆ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ಮಹಾರಾಷ್ಟ್ರದ ಸಚಿವ ಮಾಣಿಕ್​ರಾವ್ ಕೊಕಾಟೆ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಮಾಣಿಕ್​ರಾವ್ ಕೊಕಾಟೆ ಅವರನ್ನು ಕ್ರೀಡೆ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯಿಂದ ತೆಗೆ

17 Dec 2025 10:19 pm
ಎಚ್ಚರ ಎಚ್ಚರ: ಇನ್ಮುಂದೆ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ, ಉಲ್ಲಂಘನೆ ಮಾಡಿದ್ರೆ ಜೈಲು

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಪಾರಿವಾಳಗಳಿಗೆ ಆಹಾರ ಹಾಕೋಕೆ ಹೋಗಬೇಡಿ. ಪಾರಿವಾಳ ಇಷ್ಟ ಅಂತ ಪಬ್ಲಿಕ್ ಪ್ಲೇಸ್ ನಲ್ಲಿ ಕಾಳು ಹಾಕಿದ್ರೆ ಕಠಿಣ ಶಿಕ್ಷೆಗೆ ಗುರಿಯಾಗಬಹುದು. ಈ ಕುರಿತಾಗಿ ಕಟ್ಟುನಿಟ್ಟಿನ ನಿಯಮಗಳ ಅನುಷ್ಠಾನಕ್ಕೆ

17 Dec 2025 10:04 pm
ಬಾಂಗ್ಲಾದೇಶದಲ್ಲಿ ಭದ್ರತಾ ಬಿಕ್ಕಟ್ಟು; ಢಾಕಾದಲ್ಲಿರುವ ವೀಸಾ ಅರ್ಜಿ ಕೇಂದ್ರ ಮುಚ್ಚಿದ ಭಾರತ

ಭದ್ರತಾ ಪರಿಸ್ಥಿತಿಯಿಂದಾಗಿ ಬಾಂಗ್ಲಾದೇಶದ ಢಾಕಾದಲ್ಲಿರುವ ವೀಸಾ ಅರ್ಜಿ ಕೇಂದ್ರವನ್ನು ಭಾರತವು ಮುಚ್ಚಿದೆ. ಉಗ್ರಗಾಮಿ ಬೆದರಿಕೆಗಳು ಮತ್ತು ಬಾಂಗ್ಲಾದೇಶ ನಾಯಕರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಹೆಚ್ಚುತ್ತಿರ

17 Dec 2025 9:55 pm
ಬೆಂಗಳೂರು ರೈಲ್ವೆ ವಿಭಾಗದಲ್ಲಿ ಟಿಕೆಟ್ ಇಲ್ಲದೆ ಓಡಾಟ: 8 ತಿಂಗಳಲ್ಲಿ 45.89 ಕೋಟಿ ರೂ ದಂಡ ವಸೂಲಿ

ರೈಲಿನ ಟಿಕೆಟ್ ದರ ತುಂಬಾ ಕಡಿಮೆ ಇದ್ದರು ಕೂಡ ಟಿಕೆಟ್ ತೆಗೆದುಕೊಳ್ಳದೇ ಪ್ರಯಾಣಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ರೈಲ್ವೆ ಅಧಿಕಾರಿಗಳು ಎಷ್ಟೇ ಪ್ರಯತ್ನಪಟ್ಟರು ಇದಕ್ಕೆ ಬ್ರೇಕ್ ಹಾಕಲು ಕಷ್ಟವಾಗಿದೆ

17 Dec 2025 9:54 pm
IND vs SA: ದಟ್ಟ ಮಂಜಿನಿಂದ 4ನೇ ಟಿ20 ಪಂದ್ಯ ರದ್ದು; ಸರಣಿಯಲ್ಲಿ ಭಾರತದ ಮೇಲುಗೈ

India vs South Africa 4th T20 Cancelled:ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಲಕ್ನೋದಲ್ಲಿ ರದ್ದಾಗಿದೆ. ಹವಾಮಾನ ವೈಪರಿತ್ಯ, ದಟ್ಟ ಮಂಜು ಕ್ರೀಡಾಂಗಣವನ್ನು ಆವರಿಸಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್​ಗಳು ನಿರ

17 Dec 2025 9:37 pm
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ ಸ್ನೇಹಿತ್

ಮಾಜಿ ಬಿಗ್ ಬಾಸ್ ಸ್ಪರ್ಧಿ ಸ್ನೇಹಿತ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಯಾರು ಗೆಲ್ಲಬೇಕು ಎಂಬ ಪ್ರಶ್ನೆಗೆ ಸ್ನೇಹಿತ್ ಉತ್ತರ ನೀಡಿದ್ದಾರೆ. ಟಿವಿ9 ಜೊತೆ ಮಾತನಾಡಿ ಅವರು ತಮ್ಮ ಅನಿಸಿಕ

17 Dec 2025 9:34 pm
Vijay Hazare Trophy: ಕರ್ನಾಟಕ ತಂಡಕ್ಕೆ ಕೆಎಲ್ ರಾಹುಲ್ ಎಂಟ್ರಿ; 16 ಸದಸ್ಯರ ತಂಡ ಪ್ರಕಟ

Karnataka Vijay Hazare Squad 2025-26: ವಿಜಯ್ ಹಜಾರೆ ಟ್ರೋಫಿ 2025-26ಕ್ಕಾಗಿ ಹಾಲಿ ಚಾಂಪಿಯನ್ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಮಯಾಂಕ್ ಅಗರ್ವಾಲ್ ನಾಯಕರಾಗಿದ್ದು, ಕೆಎಲ್ ರಾಹುಲ್, ಕರುಣ್ ನಾಯರ್ ತಂಡಕ್ಕೆ ಬಲ ತುಂಬಿದ್ದಾರೆ. ಬಿಸಿಸಿಐ ನಿಯಮದಂತ

17 Dec 2025 9:28 pm
12 ವರ್ಷಗಳಾದರೂ ಬಯಲಾಗಿಲ್ಲ ಗೀತಾಂಜಲಿ ಸಾವಿನ ರಹಸ್ಯ; ಸೊಸೆಯ ವರದಕ್ಷಿಣೆ ಕೇಸಲ್ಲಿ ಮಾಜಿ ನ್ಯಾಯಾಧೀಶರ ಕುಟುಂಬ ಖುಲಾಸೆ

ಹರ್ಯಾಣದ ಮಾಜಿ ನ್ಯಾಯಾಧೀಶರ ಸೊಸೆ 12 ವರ್ಷಗಳ ಹಿಂದೆ ನಿಗೂಢವಾಗಿ ಸಾವನ್ನಪ್ಪಿದ್ದರು. ಅವರ ಮೈಮೇಲೆ 4 ಬುಲೆಟ್ ಗುಂಡುಗಳ ಗುರುತಿತ್ತು. ವರದಕ್ಷಿಣೆಗಾಗಿ ಗೀತಾಂಜಲಿ ಅವರನ್ನು ಅವರ ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಕೇಸ್ ದಾ

17 Dec 2025 9:12 pm
ಕರ್ನಾಟಕದಲ್ಲಿ ಮತ್ತೊಂದು ಹುಲಿ ಹತ್ಯೆ: ಉರುಳು ಹಾಕಿದ ದುಷ್ಕರ್ಮಿಗಳಿಗಾಗಿ ತೀವ್ರ ಶೋಧ

ಕರ್ನಾಟಕದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿದೆ. ಕಾಡು ಹಂದಿ ಸೆರೆಗೆ ಹಾಕಲಾಗಿದ್ದ ಉರುಳಿಗೆ ಸಿಲುಕಿ ಹುಲಿ ಸಾವನ್ನಪ್ಪಿರಿವಂತಹ ಘಟನೆ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಸಮೀಪದ ಶ್ರೀಮಂಗಲ ಗ್ರಾಮದಲ್ಲಿ ನಡೆದಿದೆ. ಸದ್ಯ ಅರಣ

17 Dec 2025 9:00 pm
U19 Asia Cup: ಭಾರತ, ಪಾಕ್ ಸೇರಿದಂತೆ 4 ತಂಡಗಳು ಸೆಮಿಫೈನಲ್​ಗೆ ಎಂಟ್ರಿ; ಯಾರಿಗೆ ಯಾರು ಎದುರಾಳಿ?

U19 Asia Cup Semifinals: ದುಬೈನಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್‌ನ ಲೀಗ್ ಸುತ್ತು ಮುಕ್ತಾಯಗೊಂಡಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ. ಡಿಸೆಂಬರ್ 19 ರಂದು ಭಾರತ vs ಶ್ರೀ

17 Dec 2025 8:56 pm
ಮ್ಯೂಸಿಕ್ ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?

ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾನಪದ ಕಲಾವಿದ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಮಹಾಲಿಂಗಪುರ ಪೊಲ

17 Dec 2025 8:43 pm
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು

‘ಬಿಗ್ ಬಾಸ್’ ಶೋ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಈ ಕುರಿತು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ಅವರ ನಿರೂಪಣೆ ಬಗ್ಗೆ ಕೆಲವರು ಪ್ರಶ್ನೆ ಮಾಡಿದ್ದಾರೆ. ಅಂ

17 Dec 2025 8:40 pm
ಗಿರವಿ ಇಟ್ಟ ಚಿನ್ನದಲ್ಲಿ ವ್ಯತ್ಯಾಸ: ನಂಬಿಕೆಯ ಸರ್ಕಾರಿ ಬ್ಯಾಂಕ್​​ಗಳಲ್ಲಿ ಹೀಗಾದ್ರೆ ಹೇಗೆ?

ಚಿನ್ನ ಗಿರವಿ ಇಟ್ಟ ಗ್ರಾಹಕರಿಗೆ ಬ್ಯಾಂಕ್‌ನಿಂದ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಮೈಸೂರಿನಲ್ಲಿರುವ ಆ ಬ್ಯಾಂಕ್​ ಬಳಿ ಜಮಾಯಿಸಿದ ನೂರಕ್ಕೂ ಹೆಚ್ಚು ಗ್ರಾಹಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ

17 Dec 2025 8:14 pm
IPL 2026: ಆರ್​ಸಿಬಿ ಫ್ಯಾನ್ಸ್​ಗೆ ಸಿಹಿ ಸುದ್ದಿ; ಚಿನ್ನಸ್ವಾಮಿಯಲ್ಲಿ ಐಪಿಎಲ್ 2026 ರ ಉದ್ಘಾಟನಾ ಪಂದ್ಯ

IPL 2026 Opening Ceremony: ಜೂನ್ 4ರ ದುರ್ಘಟನೆಯ ಬಳಿಕ ಸ್ಥಗಿತಗೊಂಡಿದ್ದ ಬೆಂಗಳೂರು ಕ್ರಿಕೆಟ್‌ಗೆ ಶುಭ ಸುದ್ದಿ ಸಿಕ್ಕಿದೆ. ವೆಂಕಟೇಶ್ ಪ್ರಸಾದ್ ಕೆಎಸ್‌ಸಿಎ ಅಧ್ಯಕ್ಷರಾದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಚಟುವಟಿಕೆಗಳು

17 Dec 2025 8:01 pm
ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು, ಬೆಳಗಾವಿ ಸರ್ಕ್ಯೂಟ್ ಹೌಸ್​​ಗೆ ದೌಡಾಯಿಸಿದ ನಾಯಕರು

ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಭಾರೀ ಚರ್ಚೆಯಾಗುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನದಿಂದ ಸದನಕ್

17 Dec 2025 7:52 pm
IND vs SA: ಟಿ20 ಸರಣಿಯಿಂದ ಹೊರಬಿದ್ದ ಶುಭ್​ಮನ್ ಗಿಲ್! ಇಂಜುರಿಯೋ, ಉದ್ದೇಶಪೂರ್ವಕವೋ?

Shubman Gill injury update: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯಿಂದ ಶುಭ್‌ಮನ್ ಗಿಲ್ ಗಾಯಗೊಂಡು ಹೊರಬಿದ್ದಿದ್ದಾರೆ. ಲಕ್ನೋದಲ್ಲಿ ನಡೆಯುವ ನಾಲ್ಕನೇ ಪಂದ್ಯಕ್ಕೂ ಮುನ್ನ ಉಪನಾಯಕ ಗಿಲ್‌ಗೆ ಕಾಲಿನ ಗಾಯವಾಗಿದೆ ಎಂದು ವರದಿಯಾಗಿದೆ. ಅವರ ಕಳಪೆ ಫ

17 Dec 2025 7:39 pm
ರೇಣುಕಾಸ್ವಾಮಿ ಕೇಸ್: ಎ1 ಪವಿತ್ರಾ ಗೌಡ ಇರುವ ಸೆಲ್​ಗೆ ಟಿವಿ ನೀಡಲು ಕೋರ್ಟ್ ಸೂಚನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಇಂದಿನಿಂದ (ಡಿಸೆಂಬರ್ 17) ಆರಂಭ ಆಗಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್​​ನಲ್ಲಿ ರೇಣುಕಾಸ್ವಾಮಿ ತಂದೆ, ತಾಯಿ ವಿಚಾರಣೆಗೆ ಹಾಜರಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ

17 Dec 2025 7:33 pm
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ, 4 ತಿಂಗಳ ಬಳಿಕ ಬಯಲಿಗೆ

ತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಆದ್ರೆ, ಇಲ್ಲೋರ್ವ ತನ್ನ ಅಣ್ಣನ ಹೆಂಡತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಇದೀಗ ಹೆಣವಾಗಿದ್ದಾನೆ. ಹೌದು..ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಸಹೋದರನನ್ನು ಅಣ್ಣ ಹತ್ಯೆ ಮಾ

17 Dec 2025 7:24 pm
Patanjali University: ಜ್ಞಾನ ಭಾರತಂ ಮಿಷನ್​ನ ಕ್ಲಸ್ಟರ್ ಸೆಂಟರ್ ಆಗಿ ಪತಂಜಲಿ ವಿವಿಗೆ ಮಾನ್ಯತೆ

Patanjali University recognized as cluster center: ಪತಂಜಲಿ ವಿಶ್ವವಿದ್ಯಾಲಯವು ತನ್ನ ಸಾಧನೆಗಳಿಗೆ ಮತ್ತೊಂದು ಹೊಸ ಅಧ್ಯಾಯ ಸೇರಿಸಿದೆ. ಈ ಸಂಸ್ಥೆಯನ್ನು ಸಂಸ್ಕೃತಿ ಸಚಿವಾಲಯದ ಜ್ಞಾನ ಭಾರತಂ ಮಿಷನ್ ಕ್ಲಸ್ಟರ್ ಕೇಂದ್ರವೆಂದು ಗುರುತಿಸಿದೆ. ಈ ಮನ್ನಣೆಗಾಗ

17 Dec 2025 7:21 pm
ರಾತ್ರಿ ಮಲಗುವ ಮುನ್ನ ಒಂದು ಲವಂಗ ಸೇವನೆ ಮಾಡಿದ್ರೆ ಏನಾಗುತ್ತೆ ನೋಡಿ!

ಲವಂಗವು ಕೇವಲ ಮಸಾಲೆ ಪದಾರ್ಥವಲ್ಲ. ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಔಷಧೀಯ ಗುಣಗಳ ನಿಧಿಯಾಗಿದೆ. ಮಲಗುವ ಮುನ್ನ ಲವಂಗ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅಷ್

17 Dec 2025 7:15 pm
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?

Bigg Boss Kannada: ಟಿವಿ9 ಜೊತೆಗೆ ಮಾತನಾಡಿರುವ ಮಾಜಿ ಬಿಗ್​​ಬಾಸ್ ಸ್ಪರ್ಧಿ ವಿನಯ್ ಗೌಡ ಯಾವ ಸ್ಪರ್ಧಿ ಹೇಗೆ ಆಡುತ್ತಿದ್ದಾರೆ, ತಮಗೆ ಯಾರ ಆಟ ಇಷ್ಟವಾಗುತ್ತಿದೆ ಎಂದು ವಿಶ್ಲೇಷಿಸಿದ್ದಾರೆ. ‘ರಜತ್ ಚೆನ್ನಾಗಿ ಆಡುತ್ತಿದ್ದಾರೆ, ಅವರು ಒಳ

17 Dec 2025 7:15 pm
IND vs SA: ದಟ್ಟ ಮಂಜಿನಿಂದಾಗಿ ಇನ್ನು ಆರಂಭವಾಗದ 4ನೇ ಟಿ20 ಪಂದ್ಯ

India vs South Africa T20: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಲಕ್ನೋದಲ್ಲಿ ನಡೆಯಲಿದೆ. ಪ್ರತಿಕೂಲ ಹವಾಮಾನದಿಂದಾಗಿ ಪಂದ್ಯದ ಟಾಸ್ ವಿಳಂಬವಾಗಿದೆ. ಸಂಜೆ 6:30ಕ್ಕೆ ನಡೆಯಬೇಕಿದ್ದ ಟಾಸ್ ಇನ್ನೂ ನಡೆದಿಲ್ಲ. ಪ್ರಸಾರಕರ ಮ

17 Dec 2025 7:03 pm
ಷೇರು, ಚಿನ್ನ, ಎಫ್​ಡಿ- ಕಳೆದ 40 ವರ್ಷದಲ್ಲಿ ಅತಿಹೆಚ್ಚು ರಿಟರ್ನ್ ಕೊಟ್ಟ ಹೂಡಿಕೆಗಳ್ಯಾವುವು?

Returns on investments from 1985 to 2025: ದೀರ್ಘಾವಧಿ ಹೂಡಿಕೆಗೆ ಯಾವುದು ಸರಿ? ಚಿನ್ನ, ಎಫ್​ಡಿ ಮತ್ತು ಷೇರು ಈ ಪೈಕಿ ಯಾವುದು ಬೆಸ್ಟ್? 1985ರಿಂದ 2025ರವರೆಗೆ ಈ 40 ವರ್ಷದಲ್ಲಿ ಈ ಮೂರು ಹೂಡಿಕೆಗಳಲ್ಲಿ ಉತ್ತಮ ರಿಟರ್ನ್ ಕೊಟ್ಟಿರುವುದು ಯಾವುದು? ವೈಟ್​ಓಕ್ ಕ

17 Dec 2025 6:55 pm
ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಹಳದಿ ಮಾರ್ಗದಲ್ಲಿನ ಮೆಟ್ರೋ ಸ್ಟೇಷನ್​​ಗಳ ಸಮೀಪ ಬಿಎಂಟಿಸಿ ಬಸ್​​ ನಿಲ್ದಾಣಗಳ ವ್ಯವಸ್ಥೆ

ಹಳದಿ ಮಾರ್ಗದಲ್ಲಿನ ಮೆಟ್ರೋ ನಿಲ್ದಾಣಗಳ ಸಮೀಪ ಬಿಎಂಟಿಸಿ ಬಸ್​​​ ನಿಲ್ದಾಣಗಳ ವ್ಯವಸ್ಥೆ ಮಾಡುವ ಮೂಲಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್ ನ್ಯೂಸ್​​ ನೀಡಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲ ಮಾಡಿಕ

17 Dec 2025 6:50 pm
ಢಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆದರಿಕೆ; ಭಾರತದಿಂದ ಬಾಂಗ್ಲಾದೇಶ ಹೈಕಮಿಷನರ್‌ಗೆ ಸಮನ್ಸ್ ಜಾರಿ

ಢಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಭದ್ರತೆಗಾಗಿ ಬಾಂಗ್ಲಾದೇಶ ಹೈಕಮಿಷನರ್‌ಗೆ ಭಾರತದ ವಿದೇಶಾಂಗ ಸಚಿವಾಲಯ ಸಮನ್ಸ್ ಜಾರಿ ಮಾಡಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದರಿಂದ ಕಳೆದ ವರ್ಷದಿಂದ

17 Dec 2025 6:26 pm
ಮೆಟ್ಟಿಲು ಹತ್ತಿ ಇಳಿಯುವುದರಿಂದ ಎಷ್ಟು ಉಪಯೋಗ ಇದೆ ಅಂತ ತಿಳಿದ್ರೆ ನೀವು ಲಿಫ್ಟ್ ಬಳಸುವುದೇ ಇಲ್ಲ…

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ಸವಾಲಾಗಿ ಪರಿಣಮಿಸಿದೆ. ಹೆಸರೇ ಕೇಳಿರದ ಕಾಯಿಲೆಗಳು ಜನರನ್ನು ಕಾಡುತ್ತಿದೆ. ಆದರೆ ಇದರಿಂದ ಮುಕ್ತಿ ಪಡೆಯಲು ವೈದ್ಯರ ಬಳಿ ಅಥವಾ ಜಿಮ್‌ಗಳಿಗೆ ಹೋಗುವ ಅವಶ್ಯಕತೆ ಇಲ್

17 Dec 2025 6:20 pm
ಇದ್ದಕ್ಕಿದ್ದಂತೆ ಆಸ್ಪತ್ರೆಗೆ ದಾಖಲಾದ ಯಶಸ್ವಿ ಜೈಸ್ವಾಲ್; ಕೆಲವು ದಿನ ಕ್ರಿಕೆಟ್ ಆಡದಂತೆ ವೈದ್ಯರ ಸಲಹೆ

Yashasvi Jaiswal Hospitalized: ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ ಪಂದ್ಯದ ನಂತರ ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಸಂಪೂರ್ಣ ವಿಶ್ರಾಂತಿಗೆ ಸೂಚಿಸಿ

17 Dec 2025 6:18 pm
ಚಿಕ್ಕಬಳ್ಳಾಪುರ: 97ನೇ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕುಖ್ಯಾತ ಕಳ್ಳ; ಶತಕ ವಂಚಿತನಾದ ಖದೀಮ

ಮೋಜು, ಮಸ್ತಿಗಾಗಿ ಕಳ್ಳತನವನ್ನೇ ವೃತ್ತಿಮಾಡಿಕೊಂಡಿದ್ದ ಭೂಪ ಇದೀಗ ಮತ್ತೆ ಜೈಲು ಪಾಲಾಗಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಕಳ್ಳತನ ಮೈಗಂಟಿಸಿಕೊಂಡಿದ್ದ ಕುಖ್ಯಾತ ಕಳ್ಳನನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಮನೆ

17 Dec 2025 6:11 pm
ಪ್ರೀತ್ಸೆ ಪ್ರೀತ್ಸೆ ಅಂತ ಬೆಂಗಳೂರಿನ ಪೊಲೀಸ್​​ ಇನ್ಸ್​ಪೆಕ್ಟರ್​​​ ಹಿಂದೆ ಬಿದ್ದಿದ್ದ ಮಹಿಳೆಗೆ ತಕ್ಕ ಶಾಸ್ತಿ

ತಾನು ಕಾಂಗ್ರೆಸ್ ಕಾರ್ಯಕರ್ತೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದ ಮಹಿಳೆಯೊಬ್ಬರು ಪೊಲೀಸ್ ಇನ್ಸ್​ಪೆಕ್ಟರ್​​​ಗೆ ಪರಿಚಯ ಮಾಡಿಕೊಂಡಿದ್ದು, ಬಳಿಕ ತನ್ನ ಅಸಲಿ ಮುಖ ತೋಸಿದ್ದಾಳೆ. ‘

17 Dec 2025 6:01 pm
Video: ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?

ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹಲವು ವಿಷಯಗಳ ಕುರಿತು ಕಾವೇರಿದ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆಯೇ, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ನಡುವ

17 Dec 2025 5:52 pm
Apple: ಭಾರತೀಯ ಕಂಪನಿಗಳಿಗೆ ಐಫೋನ್ ಚಿಪ್ ಅಸೆಂಬ್ಲಿಂಗ್ ಗುತ್ತಿಗೆ ಕೊಡುತ್ತಾ ಆ್ಯಪಲ್?

Apple in talks with Indian companies for iPhone components assembly: ಆ್ಯಪಲ್ ಕಂಪನಿ ತನ್ನ ಸರಬರಾಜು ಸರಪಳಿಯನ್ನು ಭಾರತಕ್ಕೆ ಹೆಚ್ಚೆಚ್ಚು ವಿಸ್ತರಿಸಲು ಹೊರಟಿದೆ. ಐಫೋನ್ ಅಸೆಂಬ್ಲಿಂಗ್ ಕೆಲಸ ಯಶಸ್ವಿಯಾಗಿ ನಡೆಯುತ್ತಿರುವಂತೆಯೇ ಇದೀಗ ಬಿಡಿಭಾಗಗಳ ಚಿಪ್ ಅಸೆಂಬ್

17 Dec 2025 5:48 pm
‘ಯಾರ ಜೊತೆ ಬೇಕಾದರೂ ಹೋಗಿ ಮಲಗು’: ಕನ್ನಡದ ನಟಿಗೆ ಗಂಡನಿಂದ ಕಿರುಕುಳ

ನಟಿ ಜೋಶಿತಾ ಅವರ ಸಂಸಾರದಲ್ಲಿ ಬಿರುಕು ಮಾಡಿದ್ದು, ಅವರು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ತಮಗೆ ಗಂಡ ಸುರೇಶ್ ನಾಯ್ಡು ನೀಡಿದ

17 Dec 2025 5:47 pm
Chanakya Niti: ಚಾಣಕ್ಯರ ಪ್ರಕಾರ ಈ ಗುಣಗಳಿರುವ ಹೆಣ್ಣು ಮನೆಯ ನಿಜವಾದ ಶಕ್ತಿ

ಆಚಾರ್ಯ ಚಾಣಕ್ಯರು ಮಹಿಳೆಯರ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಹೆಣ್ಣಿನಲ್ಲಿ ಯಾವೆಲ್ಲಾ ಸದ್ಗುಣಗಳಿರಬೇಕು, ಮದುವೆಯಾದ ಮಹಿಳೆ ಹೇಗಿದ್ದರೆ ಚೆಂದ, ಹೀಗೆ ಸ

17 Dec 2025 5:43 pm
ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಮಹಿಳಾ ಕಾರ್ಮಿಕರಿಬ್ಬರು ಸಾವು: ಹೊಟ್ಟೆಪಾಡಿಗೆ ಹೋದವರು ಜೀವವನ್ನೇ ತೆತ್ತರು!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಕಬ್ಬು ಕಟಾವು ವೇಳೆ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮಹಿಳೆಯರಿಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ದ

17 Dec 2025 5:20 pm
ಯಮನನ್ನೇ ಕೈಯಲ್ಲಿ ಹಿಡಿದುಕೊಂಡ ವ್ಯಕ್ತಿ, ನೀವು ತುಂಬಾ ಲಕ್ಕಿ ಎಂದ ನೆಟ್ಟಿಗರು

ಫಿಲಿಪೈನ್ಸ್ ಕಡಲತೀರದಲ್ಲಿ ವ್ಯಕ್ತಿಯೊಬ್ಬ ಮಾರಕ ನೀಲಿ ರಿಂಗ್ ಆಕ್ಟೋಪಸ್‌ನೊಂದಿಗೆ ಆಟವಾಡಿದ ವಿಡಿಯೋ ವೈರಲ್ ಆಗಿದೆ. ತಾನು ಆಟವಾಡುತ್ತಿರುವುದು ವಿಶ್ವದ ಅತಿ ವಿಷಕಾರಿ ಜೀವಿಗಳಲ್ಲಿ ಒಂದೆಂದು ತಿಳಿಯದೆ, ಆ ವ್ಯಕ್ತಿ ಅಪಾಯಕ್

17 Dec 2025 5:18 pm
ಗೃಹ’ಲಕ್ಷ್ಮೀ’ವಿವಾದ: ಹಣ ಪಾವತಿ ಆಗದಿರೋದ್ಯಾಕೆ? ಬಾಕಿ ಮೊತ್ತ ಜಮೆ ಯಾವಾಗ?; ಇಲ್ಲಿದೆ ಮಾಹಿತಿ

ಗೃಹಲಕ್ಷ್ಮೀ ಯೋಜನೆ ಹಣ ಪಾವತಿ ವಿಳಂಬದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನಕ್ಕೆ ತಾವು ನೀಡಿದ್ದ ಮಾಹಿತಿ ವಿಚಾರವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಆದ್ರೆ ವಿಪಕ್ಷ ಬಿಜೆಪಿ ಅವರ ಕ್ಷಮೆಗೆ ಪಟ್ಟು ಹಿಡಿದ ಕಾರಣ ವಿ

17 Dec 2025 5:16 pm
ತಮ್ಮದೇ ಕಾರಿನಲ್ಲಿ ಮೋದಿಯನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು, ಕೈಮುಗಿದ ಇಥಿಯೋಪಿಯನ್ ಪ್ರಧಾನಿ

ಇಥಿಯೋಪಿಯನ್ ಪ್ರಧಾನಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ವಿದಾಯ ಹೇಳಲು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ವಿಮಾನ ನಿಲ್ದಾಣಕ್ಕೆ ಕರೆದೊಯ್ದಿದ್ದಾರೆ. ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗಾಗಿ ಇಥಿಯೋಪಿಯಾಕ್ಕೆ ಆಗಮಿಸಿದಾಗ ಆಫ

17 Dec 2025 5:05 pm
ಧರ್ಮಸ್ಥಳ ಕೇಸ್: ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ, ಕೋರ್ಟಿಗೆ ಶ್ಯೂರಿಟಿ ಕೊಟ್ಟವರ್ಯಾರು?

ಧರ್ಮಸ್ಥಳ ಪ್ರಕರಣದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ್ದ ಮಾಸ್ಕ್​​ ಮ್ಯಾನ್ ಎಂದೇ ಪ್ರಖ್ಯಾತನಾಗಿದ್ದ ಸಿ.ಎನ್. ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ, ಬಿಡುಗಡೆಯ ಭಾಗ

17 Dec 2025 4:58 pm
ICC Rankings: ಅಗ್ರಸ್ಥಾನದೊಂದಿಗೆ ಬುಮ್ರಾ ದಾಖಲೆ ಮುರಿದ ವರುಣ್ ಚಕ್ರವರ್ತಿ

ICC Rankings: ಟೀಂ ಇಂಡಿಯಾದ ಸ್ಪಿನ್ನರ್ ವರುಣ್ ಚಕ್ರವರ್ತಿ ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿನ ಉತ್ತಮ ಪ್ರದರ್ಶನದಿಂದ 818 ರೇಟಿಂಗ್ ಪಾಯಿಂಟ್‌ ಗಳಿಸಿ, ಅತಿ ಹೆಚ್ಚು ರೇ

17 Dec 2025 4:50 pm
NPS: ಶೇ. 80 ವಿತ್​ಡ್ರಾಯಲ್; 15 ವರ್ಷ ಹೂಡಿಕೆ, 5 ವರ್ಷ ಲಾಕಿನ್; ಹೊಸ ಆಕರ್ಷಣೆ ಪಡೆದ ಎನ್​ಪಿಎಸ್

Key amendments in National Pension System: ರಿಟೈರ್ಮೆಂಟ್​ಗೆಂದು ರೂಪಿಸಲಾಗಿರುವ ಎನ್​ಪಿಎಸ್ ಸ್ಕೀಮ್​ನಲ್ಲಿ ಕೆಲ ಮಹತ್ವದ ಬದಲಾವಣೆಗಳನ್ನು ತರಲಾಗಿದೆ. 5 ವರ್ಷದಷ್ಟಿದ್ದ ಲಾಕಿನ್ ಪೀರಿಯಡ್ ಅನ್ನು ಸರ್ಕಾರೀ ನೌಕರರೇತರರಿಗೆ ತೆಗೆದುಹಾಕಲಾಗಿದೆ. ಶೇ

17 Dec 2025 4:49 pm
167 ಕೋಟಿ ರೂ. ಒಡೆಯ, ಧುರಂಧರ್ ನಟ ಅಕ್ಷಯ್ ಖನ್ನಾ ಮದುವೆ ಆಗಿಲ್ಲ ಯಾಕೆ?

‘ಧುರಂಧರ್’ ಸಿನಿಮಾದಲ್ಲಿ ರೆಹಮಾನ್ ಡಕಾಯಿತ್ ಆಗಿ ಕಾಣಿಸಿಕೊಂಡ ಅಕ್ಷಯ್ ಖನ್ನಾ ಅವರಿಗೆ ಈಗ 50 ವರ್ಷ ವಯಸ್ಸು. ಅಂದಾಜು 167 ಕೋಟಿ ರೂಪಾಯಿ ಆಸ್ತಿಯನ್ನು ಅವರು ಹೊಂದಿದ್ದಾರೆ. ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಹಾಗಿ

17 Dec 2025 4:43 pm
KHPT Recruitment 2025: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿ ಉದ್ಯೋಗಾವಕಾಶ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಬೆಂಗಳೂರಿನಲ್ಲಿ ಉಪ ನಿರ್ದೇಶಕ (ಹಣಕಾಸು) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. CA, MBA, M.Com ಅಥವಾ ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಕರ್

17 Dec 2025 4:43 pm
ಇದು ವಿಂಟರ್ ವಿರಾಮ: ಉದ್ಯೋಗಿಗಳಿಗೆ ಚಳಿಗಾಲದ ರಜೆ ನೀಡಿದ ಕಂಪನಿ

ಫ್ಲಿಪ್‌ಕಾರ್ಟ್ ಉದ್ಯೋಗಿಗಳಿಗೆ ಮಕ್ಕಳಿಗೆ ಬೇಸಿಗೆ ರಜೆ ನೀಡುವಂತೆ ಚಳಿಗಾಲದ ರಜೆ ಲಭ್ಯವಿದೆ. ಡಿಸೆಂಬರ್‌ನಲ್ಲಿ ಹೆಚ್ಚಾಗಿ ಮನೆಯಿಂದ ಕೆಲಸ (WFH) ಮಾಡುವ ಅಥವಾ ಉಳಿದ ರಜೆಯನ್ನು ಬಳಸಿಕೊಳ್ಳುವ ಮೂಲಕ ಅವರು ವರ್ಷಾಂತ್ಯದ ವಿರಾಮವ

17 Dec 2025 4:43 pm
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ

ಸೈಕ್ಲಿಂಗ್ ಅಪಘಾತದಲ್ಲಿ ತಮ್ಮನನ್ನು ಉಳಿಸಲು ಅಣ್ಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ಈ ವಿಡಿಯೋ ಕ್ಲಿಪ್ ವೈರಲ್ ಆಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಸಹೋದರ ಧೈರ್ಯವನ್ನು ಪ್ರದರ್ಶಿಸುವ ಹೃದಯಸ್ಪರ್ಶಿ ಘಟನ

17 Dec 2025 4:19 pm