ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಗಟ್ಟಿಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂದು ಹೇಳಿದ್ದಾರೆ. ಎರಡೂ ಪಕ್ಷಗಳ ನಡುವಿನ ಬಿರುಕುಗಳ ವರದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಆದರೆ, ತಮಿಳುನಾಡ
ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ನಡೆದ ಮದುವೆ ರಿಸೆಪ್ಷನ್ನಲ್ಲಿ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ಮಾಡಿದ್ದಾರೆ. ವಧು-ವರರ ಮುಂದೆ ಅಸಭ್ಯವಾಗಿ ವರ್ತಿಸಿ, ಸಂಬಂಧಿಕರಿಗೆ ಬೆದರಿಕೆ ಹಾಕಿದ್ದಾರೆ. ಕೇಳಿದಷ್ಟು ಹಣ ನೀಡದಿದ್
ಮಿಲಿಟರಿ ನರ್ಸಿಂಗ್ ಸೇವೆ (MNS) ಸಿಬ್ಬಂದಿಗೆ ರಕ್ಷಣಾ ಸಚಿವಾಲಯದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಇನ್ನು ಮುಂದೆ ಅವರನ್ನು ಅಧಿಕೃತವಾಗಿ ಮಾಜಿ ಸೈನಿಕರು ಎಂದು ಪರಿಗಣಿಸಲಾಗುವುದು. ಈ ನಿರ್ಧಾರದಿಂದ MNS ಸಿಬ್ಬಂದಿಗೆ ಮರು ಉದ್ಯ
ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕೆಂದು ಕನಸು ಕಾಣುತ್ತಿದ್ದು, ಈ ಸಂಬಂಧ ದೆಹಲಿಯಲ್ಲಿ ಬೀಡು ಬಿಟ್ಟಿರುವ ಡಿಕೆ ಶಿವಕುಮಾರ್ ಹೈಕಮಾಂಡ್ ಮನವೊಲಿಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಆಪ್ತರು, ಡಿಕೆ ಶಿವ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ನಡುವಿನ ಪಂದ್ಯ ಇತಿಹಾಸ ಸೃಷ್ಟಿಸಿತು. ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೊದಲ ಬಾರಿಗೆ ಎರಡೆರಡು ಸೂಪರ್ ಓವರ್ಗಳು ನಡೆದವು. ರಣರೋಚಕ ಕಾದಾಟದ ನಂತರ, ಎರ
ರಾಜ್ಯ ಸರ್ಕಾರ ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡ ವಿಚಾರವಾಗಿ ಇದೀಗ ಗುತ್ತಿಗೆದಾರರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿಬಿದಿದ್ದು, ಮಾರ್ಚ್ 5 ರಂದು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು ಮಂಡ್ಯ
Valavara Kannada movie: ಕನ್ನಡದ ಕೆಲಸಗಳು ಹಾಗೂ ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಹೋರಾಟಗಳಿಂದ ಗುರುತಿಸಿಕೊಂಡಿರುವ ವೀರಕಪುತ್ರ ಶ್ರೀನಿವಾಸ್ ಅವರು ಫೇಸ್ಬುಕ್ನಲ್ಲಿ ‘ವಲವಾರ’ ಸಿನಿಮಾ ಬಗ್ಗೆ ಪೊಸ್ಟ್ ಒಂದನ್ನು ಹಂಚಿಕೊಂಡಿದ್ದು, ಆ
ದೆಹಲಿಯ ರೋಹಿಣಿ ಪ್ರದೇಶದಲ್ಲಿ ಒಳಚರಂಡಿಯ ಮ್ಯಾನ್ಹೋಲ್ಗೆ ಬಿದ್ದು ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ, ಕುಡಿದ ಮತ್ತಿನಲ್ಲಿ ಸ್ನೇಹಿತ ಮ್ಯಾನ್ಹೋಲ್ಗೆ ಬಿದ್ದಿದ್ದು ಆ ವ್ಯಕ್ತಿಯ ಗೆಳೆಯನಿಗೆ ಗೊತ್ತೇ ಆಗಿರಲ
key PAN rules changes: 2026ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಹೊಸ ಆದಾಯ ತೆರಿಗೆ ಕಾನೂನುಗಳು ಈಗ ಕರಡು ರೂಪದಲ್ಲಿವೆ. ಇದರಲ್ಲಿ ಪ್ಯಾನ್ ಬಳಕೆ ಕುರಿತಾದ ಕೆಲ ನಿಯಮಗಳ ಬದಲಾವಣೆಯ ಪ್ರಸ್ತಾಪವೂ ಇದೆ. ಕ್ಯಾಷ್ ಡೆಪಾಸಿಟ್ ಮತ್ತು ವಿತ್ಡ್ರಾಯಲ್
ಜನವರಿ 28, 2026 ರ ಬಾರಾಮತಿ ವಿಮಾನ ದುರಂತದ ವೈರಲ್ ವಿಡಿಯೋ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ, ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಈ ಘಟನೆಯಲ್ಲಿ ವಿಮಾನವು ಮಂಜಿನ ನಡುವೆ ನಿಯಂತ್ರಣ ಕಳೆದುಕೊಂಡು ಅಪ್ಪಳಿಸಿದೆ. ವಿಡಿಯೋದಲ
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇ
ಕೃತಕ ಬುದ್ಧಿಮತ್ತೆಯು (AI) ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲಿದೆ. ಈ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವಾಲಯ 'ಭಾರತ್ ಬೋಧನ್ AI ಕಾನ್ಕ್ಲೇವ್ 2026' ಆಯೋಜಿಸಿದೆ. ಇದು ಶಿಕ್ಷಣದಲ್ಲಿ AI ಅಳವಡಿಕೆ, ಹೊಸ ಆ
ಬೆಂಗಳೂರಿನ ಥಣಿಸಂದ್ರ ಬಳಿ ನಡೆದ ಭೀಕರ ಶಾಲಾ ಬಸ್ ಅಪಘಾತದಲ್ಲಿ ಇಬ್ಬರು ಮಕ್ಕಳು ದುರ್ಮರಣಕ್ಕೀಡಾಗಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ತಮ್ಮ ಬೈಕ್ನಲ್ಲಿ ಹಾಲು ತರಲು ತೆರಳುವಾಗ ಶಾಲಾ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದ
ಹೀರೋಗಳಿಗೆ ನಿರ್ಮಾಪಕರೇ ಕಾಂಡಂ ಸಪ್ಲೈ ಮಾಡ್ತಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆದವು. ಈ ವಿಷಯವಾಗಿ ಪರ-ವಿರೋಧ ಚರ್ಚೆಗಳು ನಡೆದವು. ಈಗ ಈ ವಿಷಯವಾಗಿ ಚಕತ್ರವರ್ತಿ ಚಂದ್ರಚೂಡ್ ಅವರು ಕ್ಷಮೆ ಕೇಳಿದ್ದಾ
T20 World Cup 2026: ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಗುರುವಾರ (ಫೆ.12) ನಡೆಯಲಿರುವ ಈ ಪಂದ್ಯದಲ್ಲಿ
ನಟಿ ಮಯೂರಿ ತಮ್ಮ ವಿಚ್ಛೇದನ ವದಂತಿಗಳ ಕುರಿತು ಪ್ರತಿಕ್ರಿಯಿಸಿದ್ದಾರೆ. ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವರದಿಗಳಿದ್ದರೂ, ಮಯೂರಿ ತಮ್ಮ ವೈಯಕ್ತಿಕ ವಿಷಯಗಳ ಬಗ್ಗೆ, ಅದರಲ್ಲೂ ವಿಚ್ಛೇದನ ಕುರಿತು ಮಾತನಾಡುವುದಿಲ್ಲ
Valentine’s Week 2026: ವ್ಯಾಲೆಂಟೈನ್ ವೀಕ್ನ ಒಂದು ದಿನವನ್ನು ಹಗ್ ಡೇ ಆಚರಣೆಗೆ ಮೀಸಲಿಡಲಾಗಿದೆ. ಫೆಬ್ರವರಿ 12 ರಂದು ಆಚರಿಸಲಾಗುವ ಈ ದಿನವು ಪ್ರೀತಿ, ವಾತ್ಸಲ್ಯ ಮತ್ತು ಸ್ನೇಹದ ಮಹತ್ವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಮತ್ತು ಅ
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಮನವೊಲಿಕೆಗೆ ಪ್ಲಾನ್ ಮಾಡಿದ್ದಾರೆ. ಹೀಗಾಗಿ ಅಸ್ಸಾಂ
ಕರ್ನಾಟಕ ಸರ್ಕಾರವು ಬಿಜೆಪಿ ಮುಖಂಡ ಭೂಕಾಂತ್ಗೆ ಸಚಿವ ಸ್ಥಾನಮಾನ ನೀಡಿದ್ದುಕಾಂಗ್ರೆಸ್ ಕಾರ್ಯಕರ್ತರ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ 'ಕೈ' ಪಡೆ ಆಕ್ರೋಶ ಹೊರಹಾಕ
Baba Ramdev explains how Ayurvedic diet and lifestyle can help in cancer treatment: ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆ. ಅಲೋಪತಿ ಚಿಕಿತ್ಸೆಗಳಲ್ಲಿ ಕಿಮೊಥೆರಪಿ ಮತ್ತು ರೇಡಿಯೊಥೆರಪಿಯನ್ನು ಬಳಸಲಾಗುತ್ತದೆ. ಅಲೋಪತಿ ಚಿಕಿತ್ಸೆಗಳ ಜೊತೆಗೆ, ಕೆಲವರು ಆಯುರ್ವೇದದ ಸಹಾಯವನ
ಬಿಹಾರದಲ್ಲಿ ಬಲವಂತದ ಮದುವೆಯ ಘಟನೆ ಮತ್ತೆ ಮುನ್ನೆಲೆಗೆ ಬಂದಿದೆ. ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಲವಂತವಾಗಿ ವಿವಾಹ ಮಾಡಿಸಲಾಗಿದೆ. ಈ ಘಟನೆ ಸಾಮಾಜಿ
ಕರ್ನಾಟಕ ಸರ್ಕಾರ 638 ಕನ್ನಡ ಶಾಲೆಗಳನ್ನು ಮುಚ್ಚಿರುವುದನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಸರ್ಕಾರ ದಿವಾಳಿಯಾಗಿದೆ, ಸಂಬಳ ನೀಡಲು ಸಾಧ್ಯವಾಗು
ಬೆಳಗಾವಿ, ಫೆಬ್ರವರಿ 11: ಸುಮಾರು 20 ವರ್ಷಗಳ ಹಿಂದೆ ಆ ಮಕ್ಕಳ ತಂದೆ-ತಾಯಿ ತೀರಿಕೊಂಡಿದ್ದರು. ಕುಟುಂಬದವರೇ ಅವರನ್ನು ಸಾಕಲು ಹಿಂದೇಟು ಹಾಕಿದ್ದರು. ಹಿಂದೆ ಮುಂದೆ ನೋಡದೆ ಅವರಿಬ್ಬರನ್ನೂ ದತ್ತು ಸ್ವೀಕರಿಸಿದ್ದ ಮೆಹಬೂಬ್ ಹಾಗೂ ನೂ
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕದನ ತೀವ್ರಗೊಂಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಪರ ಅವರ ಸಹೋದರ ಡಿ.ಕೆ. ಸುರೇಶ್ ಅಖಾಡಕ್ಕಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯ ನೀಡಿದ 'ಕೊಟ್ಟ ಮಾತು' ಉಳಿಸಿಕೊಳ್ಳುತ್ತಾರೆಂಬ ವಿಶ್ವಾಸ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದ
Rajpal Yadav: ರಾಜ್ಪಾಲ್ ಯಾದವ್ ಬಾಲಿವುಡ್ನಲ್ಲಿ 27 ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ದೇಶದ ಅತ್ಯುತ್ತಮ ಹಾಸ್ಯನಟರಲ್ಲಿ ರಾಜ್ಪಾಲ್ ಯಾದವ್ ಸಹ ಒಬ್ಬರು. ಇದೇ ಕಾರಣಕ್ಕೆ ಚಿತ್ರರಂಗದ ಕೆಲವರು ಇದೀಗ ರಾಜ್ಪಾಲ್ ಯಾದವ್ ಅವರ ನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಇದೇ ವಿಚಾರ ಕೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತ
ಈ ವಿಡಿಯೋದಲ್ಲಿ ಒಬ್ಬ ಮುಗ್ಧ ಹೂವು ಮಾರುವ ಮಹಿಳೆಯ ಸುಂದರ ನಗು ಮತ್ತು ಹಣಕ್ಕಿಂತ ಪ್ರೀತಿಗೆ, ಗೌರವಕ್ಕೆ ಬೆಲೆ ನೀಡುವ ಸ್ವಭಾವ ಜನರ ಮನಗೆದ್ದಿದೆ. ಆಕೆಯ ಆತ್ಮವಿಶ್ವಾಸ ಮತ್ತು ಖುಷಿಯಿಂದ ಎಷ್ಟು ಕೊಡ್ತೀರೋ ಅಷ್ಟು ಕೊಡಿ ಎಂಬ ಮಾತ
Byrathi Basavaraj, Biklu Shiva murder case, Lookout notice, CID arrest, Bail cancellation, G. Parameshwara statement, ಭೈರತಿ ಬಸವರಾಜ್, ಬಿಕ್ಲು ಶಿವ ಕೊಲೆ, ಲುಕ್ ಔಟ್ ನೋಟಿಸ್, ಸಿಐಡಿ ಬಂಧನ, Kannada News, Karnataka, Latest News, Crime News
New IT rules from 2026 Feb 20th: ಡೀಪ್ಫೇಕ್ ಇತ್ಯಾದಿ ಎಐ ಸೃಷ್ಟಿತ ವಿಡಿಯೋ ಮತ್ತು ಇಮೇಜ್ಗಳಿಂದ ಜನರಿಗೆ ತಪ್ಪು ತಿಳಿವಳಿಕೆ ಉಂಟಾಗುವುದನ್ನು ತಪ್ಪಿಸಲು ಸರ್ಕಾರ ಹೊಸ ಐಟಿ ನಿಯಮಗಳನ್ನು ರೂಪಿಸಿದೆ. ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್
ರಾಷ್ಟ್ರೀಯ ಮಾಹಿತಿ ಕೇಂದ್ರ (NIC) 376 ವೈಜ್ಞಾನಿಕ ಮತ್ತು ತಾಂತ್ರಿಕ ಸಹಾಯಕ ‘ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಎಸ್ಸಿ, ಎಂಎಸ್, ಎಂಸಿಎ, ಬಿಇ ಅಥವಾ ಬಿಟೆಕ್ ಪದವಿ ಹೊಂದಿರುವವರು 2024, 2025, ಅಥವಾ 2026ರ ಮಾನ್ಯ GATE ಅಂಕಗಳೊಂದಿಗೆ ಅರ
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟೀಸರ್ ಭಾರೀ ವಿವಾದ ಸೃಷ್ಟಿಸಿದೆ. ಟೀಸರ್ನಲ್ಲಿನ ಅಡಲ್ಟ್ ಹಾಗೂ ಕ್ರೈಸ್ತ ಧರ್ಮಕ್ಕೆ ಅಪಮಾನವಾಗುವ ದೃಶ್ಯಗಳ ಬಗ್ಗೆ ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ ಆಕ್ಷೇಪ ವ್ಯಕ್ತಪಡಿಸಿದೆ. ದೇವದೂ
ಮೊಟ್ಟೆ ಮತ್ತು ಹಾಲಿಗೆ ಕೊರತೆ ಜೊತೆಗೆ ಮಕ್ಕಳ ಅನ್ನಕ್ಕೂ ಕನ್ನ ಹಾಕಲಾಗುತ್ತಿದೆ ಎಂದು ಹೆಳಲಾಗಿದೆ. ಅಲ್ಲದೆ, ಪೂರೈಕೆಯಾಗುವ ಗೋಧಿಯಲ್ಲಿ ನುಸಿಗಳಿದ್ದು, ಕಳಪೆ ಆಹಾರ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗ
T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ಏಕೆಂ
SS Rajamouli movie: ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ್ದ ಮಹೇಶ್ ಬಾಬು, ರಾಜಮೌಳಿಗೆ ತಮ್ಮ ಹೀರೋಗಳಿಗಿಂತಲೂ ವಿಲನ್ಗಳೇ ಬಹಳ ಇಷ್ಟ ಎಂದಿದ್ದರು. ‘ವಾರಣಾಸಿ’ಯ ಪೃಥ್ವಿರಾಜ್ ಸುಕುಮಾರ್ ಪಾತ್ರವೇ ರಾಜಮೌಳಿಗೆ ಇಷ್ಟ ಎಂಬುದು ಅವರ ಮಾತ
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜೀವನ ವೆಚ್ಚವು ಉದ್ಯೋಗಿಗಳಿಗೆ, ವಿಶೇಷವಾಗಿ ಐಟಿ ವೃತ್ತಿಪರರಿಗೂ ಸವಾಲಾಗಿದೆ. ಫೋನ್ಪೇ ಸೇಲ್ಸ್ ಮ್ಯಾನೇಜರ್ ರಾತ್ರಿ ರಾಪಿಡೋ ಚಾಲಕರಾಗಿ ಕೆಲಸ ಮಾಡುತ್ತಿರುವ ಘಟನೆ ಈ ವ
ಚಿರತೆಗಳು ಬೇಟೆಗೆ ಹೊಂಚು ಹಾಕಿ ಕುಳಿತರೆ ಮುಗೀತು. ಅವು ಎಂತಹ ಸಂದರ್ಭದಲ್ಲೂ ಗುರಿ ತಪ್ಪುವ ಸಾಧ್ಯತೆ ಬಹಳ ಕಡಿಮೆ. ಆದ್ರೆ ಹೀಗೆ ಬೇಟೆಗೆ ಕಾದು ಕುಳಿತಿದ್ದ ಚಿರತೆಗಳಿಗೆ ಕಾಡು ಹಂದಿಯೊಂದು ಚಳ್ಳೆಹಣ್ಣು ತಿನ್ನಿಸಿದೆ. ಚಿರತೆಗೇ
ಸೊಮಾಲಿಯಾದ ಮುಖ್ಯ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್ವೇಯಿಂದ ಜಾರಿ ಬೀಚ್ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿ
ಖರೀದಿ ಮಾಡಿದ ಕೆಲವೆ ತಿಂಗಳುಗಳಲ್ಲಿ ಹಿಟಾಚಿ ಯಂತ್ರ ಕೆಟ್ಟುಹೋಗಿದ್ದು, ವಾರಂಟಿ ಇದ್ದರೂ ಕಂಪನಿ ಸ್ಪಂದಿಸದ ಕಾರಣ ರೊಚ್ಚಿಗೆದ್ದ ಗ್ರಾಹಕರೊಬ್ಬರು ಟಾಟಾ ಹಿಟಾಚಿ ಶೋರೂಮ್ಗೇ ಬೀಗ ಜಡಿದ ಘಟನೆ ತುಮಕೂರು ಜಿಲ್ಲೆಯ ಅಂತರಸನಹಳ್ಳ
ಕೇರಳದ ಮಲಪ್ಪುರಂನಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಲ ಬದಿಯಲ್ಲಿ ಬೈಕ್ನಲ್ಲಿ ಬಂದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಅಲ್ಲೇ ನೆಲಕ್ಕೆ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದ
ಮಾವನಾದವನಿಗೆ ಮಗನ ಹೆಂಡತಿ ಅಂದರೆ ಮಗಳ ಸಮಾನ. ಆದ್ರೆ ಇಲ್ಲೊಬ್ಬ ಕಾಮುಕ ಸೊಸೆ ಮೇಲೆಯೇ ಕಣ್ಣು ಹಾಕಿದ್ದಾನೆ. ಆಸೆ ಈಡೇರಿಸು ಎಂದು ಎಲ್ಲೆಂದರಲ್ಲಿ ಲೈಂಕಿಕ ಕಿರುಕುಳ ನೀಡಿದ್ದಾನೆ. ವಿಷಯ ತಿಳಿದ ಮಗ ಅಪ್ಪನಿಗೆ ಬುದ್ಧಿ ಹೇಳಿದ್ರೂ
ಸಂಜಯ್ ಕಪೂರ್ ಅವರ 30,000 ಕೋಟಿ ರೂಪಾಯಿ ಆಸ್ತಿ ವಿವಾದ ಕುಟುಂಬದಲ್ಲಿ ಭುಗಿಲೆದ್ದಿದೆ. ಕರಿಷ್ಮಾ ಕಪೂರ್ ಅವರ ಮಕ್ಕಳು, ಸಂಜಯ್ ಅವರ ತಾಯಿ ಮತ್ತು ಮೂರನೇ ಪತ್ನಿ ಪ್ರಿಯಾ ಸಚ್ದೇವ್ ನಡುವೆ ಆಸ್ತಿಗಾಗಿ ಕಲಹ ನಡೆಯುತ್ತಿದೆ. ಈ ಪ್ರಕರಣ ವ
Usman Tariq - Ashwin: ಪಾಕಿಸ್ತಾನ್ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿ ಬಗ್ಗೆ ಭಾರತೀಯ ಆಟಗಾರ ಶ್ರೀವಾಸ್ತವ್ ಗೋಸ್ವಾಮಿ ಪ್ರಶ್ನೆಗಳನ್ನೆತ್ತಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿರುವುದು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್
India US trade deal, US makes changes in its fact sheet: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸಂಬಂಧ ಅಮೆರಿಕ ಈ ಹಿಂದೆ ಬಿಡುಗಡೆ ಮಾಡಿದ್ದ ಫ್ಯಾಕ್ಟ್ ಶೀಟ್ ಅನ್ನು ಪರಿಷ್ಕರಿಸಿದೆ. ಭಾರತದಿಂದ ಟ್ಯಾರಿಫ್ ತೆಗೆದುಹಾಕಲಾಗುವ ಸರಕುಗಳಲ್ಲಿ ಬೇಳೆಕಾ
ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗಿರೋದು. ಒಂದಷ್ಟು ಯುವಕರು ಮಹಿಂದ್ರಾ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ, ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಎದುರುಗಡೆ ಬರುತ್ತಿದ್ದ
ಚಿಕ್ಕಮಗಳೂರಿನಲ್ಲಿ ಬ್ಯಾಂಕೊಂದು ಎರಡು ಇಎಂಐ ತಡವಾದ ಕಾರಣ ಮಂಜುನಾಥ್ ಎಂಬವರ ಜೆಸಿಬಿಯನ್ನು ಜಪ್ತಿ ಮಾಡಿ, ಹರಾಜು ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಲದ ಅವಧಿ ಮುಗಿಯುವ ಮೊದಲೇ ವಾಹನ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ,
ವಾಸ್ತು ಶಾಸ್ತ್ರದ ಪ್ರಕಾರ ಭಾನುವಾರ ಸೂರ್ಯ ದೇವರಿಗೆ ಮೀಸಲಾದ ದಿನ. ಈ ದಿನ ಉಪ್ಪು, ಕಬ್ಬಿಣ, ಎಣ್ಣೆ, ಚೂಪಾದ ವಸ್ತುಗಳು, ಹಳೆಯ ಸಾಮಾನುಗಳು ಮತ್ತು ಕಪ್ಪು ಬಟ್ಟೆಗಳನ್ನು ಖರೀದಿಸುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ಆರ್ಥಿಕ
Celina Jaitley: ಕನ್ನಡದ ‘ಶ್ರೀಮತಿ’ ಸೇರಿದಂತೆ ಹಿಂದಿ, ತೆಲುಗು ಇನ್ನೂ ಕೆಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ನಟಿ ಸೆಲಿನಾ ಜೇಟ್ಲಿ, ಸೈನಿಕ ಸಹೋದರನಿಗಾಗಿ ವಿದೇಶದಿಂದ ಭಾರತಕ್ಕೆ ಮರಳಿದ್ದಾರೆ. ಸೆಲಿನಾ ಅವರ ಸಹೋದರ ಭಾರತೀಯ ಸೇನೆಯ
ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ಅಪ್ಪನೇ ಪ್ರಪಂಚವಾಗಿರುತ್ತಾನೆ. ಮಗಳು ತನ್ನ ಖುಷಿಯ ಘಳಿಗೆಯಲ್ಲಿ ತಂದೆ ಜತೆಗೆ ಇರಬೇಕು ಎಂದು ಬಯಸುವುದು ಸಹಜ. ಆದರೆ ಇಲ್ಲೊಬ್ಬಳು ಮಗಳು ಅಗಲಿದ ತಂದೆಯ ಮಾತು ಹಾಗೂ ಆಗಮನವನ್ನು ನೆನೆದು ಕಣ್ಣೀರ
ವಿಜಯನಗರದಲ್ಲಿ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ
ಹಾವೇರಿ, ಫೆಬ್ರವರಿ 11: ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಮಹಿಳೆಯೊಬ್ಬಳು ಮತ್ತೊಮ್ಮೆ ಮದುವೆಯಾಗಿ ಯುವಕನಿಗೆ ಮೋಸ ಮಾಡಿದ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ, ಮೋಸಹೋದ ಯುವಕ ನ್ಯಾಯಕ್ಕಾಗಿ ಹಲಗೇರಿ ಪೊಲೀಸ
ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಮೂರನೇ ಟಿ20 ಪಂದ್ಯದಲ್ಲಿ ಅವರು ಕೇವಲ 20 ಎಸೆತಗಳಲ್ಲಿ 68 ರನ್ ಸಿಡಿಸಿದ್ದರು. ಈ ಇನಿಂಗ್ಸ್ ಬಳಿಕ ನ್ಯೂಝಿಲೆಂಡ್ ಆಟ
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯು ಮಾರ್ಚ್ 9 ರಂದು ಮಂಡನೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸ್ಪೀಕರ್ಗೆ ನೋಟಿಸ್ ನೀಡಿದ್ದು, ರಾಹುಲ್
ಬೆಂಗಳೂರಿನ ಕ್ಯಾಬ್ ಚಾಲಕ ಉತ್ತಮ್ ಅವರ ಪ್ರಾಮಾಣಿಕತೆ ನೆಟ್ಟಿಗರ ಮೆಚ್ಚುಗೆ ಗಳಿಸಿದೆ. ಕಂಪನಿಯ ಮ್ಯಾನೇಜರ್ ಒಬ್ಬರು ತಮ್ಮ ಪಾಸ್ಪೋರ್ಟ್ ಮತ್ತು ಪಿಆರ್ ಕಾರ್ಡ್ ಇರುವ ಬ್ಯಾಗ್ನ್ನು ಕ್ಯಾಬ್ನಲ್ಲೇ ಮರೆತು ಹೋಗಿದ್ದರು. ಉ
ವೈದಿಕ ಜ್ಯೋತಿಷ್ಯದಲ್ಲಿ ಮಹಾಲಕ್ಷ್ಮಿ ರಾಜಯೋಗವು ಅತ್ಯಂತ ಶಕ್ತಿಶಾಲಿ ಹಾಗೂ ಶುಭಕರ ಯೋಗ. ಇದು ಮಂಗಳ ಮತ್ತು ಚಂದ್ರ ಗ್ರಹಗಳ ಸಂಯೋಗದಿಂದ ಉಂಟಾಗುತ್ತದೆ, ವಿಶೇಷವಾಗಿ 2, 9, 10, 11ನೇ ಭಾವಗಳಲ್ಲಿ. ಈ ಯೋಗವು ಧನ, ವೈಭವ, ಗೌರವ, ಸಾಮಾಜಿಕ ಪ್
ಹರಾಜಿಗೆ ಬಂದ ಫ್ಲ್ಯಾಟ್, ಚಿನ್ನ ಖರೀದಿಸುವ ನೆಪದಲ್ಲಿ ಮುಂಬೈ ಉದ್ಯಮಿಗೆ ಸುಮಾರು 4 ಕೋಟಿ ರೂ.ಗೂ ಹೆಚ್ಚು ವಂಚನೆ ನಡೆದಿದ್ದು, ಉಡುಪಿ ಮೂಲದ ದಂಪತಿ ವಿರುದ್ಧ ಆರೋಪ ಕೇಳಿಬಂದಿದೆ. ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿ, ನ್ಯಾಯ
ಸಿಬ್ಬಂದಿ ಒಳಗೆ ಕೆಲಸ ಮಾಡುತ್ತಿದ್ದಂತೆಯೇ ಪುರಸಭೆ ಕಟ್ಟಡಕ್ಕೆ ನೌಕರ ಬೀಗ ಜಡಿದು ಹೋದ ಘಟನೆ ಉಡುಪಿ ಜಿಲ್ಲೆಯ ಕಾಪು ಪುರಸಭೆ ಕಟ್ಟಡದಲ್ಲಿ ಮಂಗಳವಾರ ಸಂಜೆ ನಡೆದಿದೆ. ನಿಯಮಿತವಾಗಿ ಬೀಗ ಹಾಕುವ ಸಿಬ್ಬಂದಿ ರಜೆ ಇದ್ದುದರಿಂದ ಅಚಾ
ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ 'ಜನಗಣಮನ'ದಂತೆ 'ವಂದೇ ಮಾತರಂ' ಗೀತೆಯ ಆರು ಚರಣಗಳನ್ನು ಕಡ್ಡಾಯಗೊಳಿಸಿದೆ. ಈ ಆದೇಶದ ಪ್ರಕಾರ, ಗೀತೆ ನುಡಿಸಿದಾಗ ಅಥವಾ ಹಾಡಿದಾಗ ಎಲ್ಲರೂ ಎದ್ದು ನಿಲ್ಲಬೇಕು.
PAK vs USA: ಈ ಗುರಿಯನ್ನು ಬೆನ್ನತ್ತಿದ ಯುಎಸ್ಎ ತಂಡವನ್ನು ಕಟ್ಟಿ ಹಾಕಲು ಪಾಕಿಸ್ತಾನ್ ಸ್ಪಿನ್ನಾಸ್ತ್ರ ಬಳಸಿದ್ದು ವಿಶೇಷ. ಅಂದರೆ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ 20 ಓವರ್ಗಳಲ್ಲಿ 16 ಓವರ್ಗಳನ್ನು ಸ್ಪಿನ್ನರ್ಗಳಿಂದಲೇ ಹಾಕ
ಜಾಗತಿಕವಾಗಿ, ಪುರುಷರಿಗೆ ಹೋಲಿಸಿದರೆ ವಿಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಗಮನಾರ್ಹವಾಗಿ ಕಡಿಮೆಯಿದೆ. ಹಾಗಾಗಿ ಈ ಕ್ಷೇತ್ರಗಳಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ತೊಡಗಿಸಿ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರುವ ಎಲ್ಲ ರೀತಿಯ ಸುಳಿವು ದೊರೆತಿದ್ದು, ಈ ಬಾರಿ ತುಸು ತೀವ್ರವಾಗಿಯೇ ಸಂಘರ್ಷ ಏರ್ಪಡುವ ಸುಳಿವು ದೊರೆತಿದೆ. ಒಂದು ಬಣ ವಿದೇಶ ಪ್ರವಾಸದ ಪ್ಲ್ಯಾನ್
ದೇಶಾದ್ಯಂತ ಫೆಬ್ರವರಿ 12ರಂದು ಬ್ಯಾಂಕ್ಗಳ ಮುಷ್ಕರ ನಡೆಯಲಿದೆ. ಭಾರತೀಯ ಬ್ಯಾಂಕುಗಳ ಸಂಘ (ಐಬಿಎ)ದ ಜೊತೆ ಸಮಾಲೋಚನೆ ನಡೆಸಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ), ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟ (ಬಿಇಎಫ್ಐ) ಮತ್ತು ಅಖಿ
T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ಏಕೆಂ
ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ 136 ಎಂಬ ಸಂಖ್ಯೆಯನ್ನು ಉಲ್ಲೇಖಿಸ
ಬೆಂಗಳೂರಿನಲ್ಲಿ ಉದ್ಯಮಿಗಳಿಂದ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪದಡಿ ಪೀಟರ್ ಡ್ಯಾಡಿ ಮನೆ ಮೇಲೆ ಸಿಐಡಿ ದಾಳಿ ನಡೆದಿದೆ. ಜಮೀನು ವ್ಯವಹಾರದ ಹೆಸರಿನಲ್ಲಿ ಲಕ್ಷಾಂತರ ಹಣ ಪಡೆದು, ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದ ಡ
Finn Allen Record: ಟಿ20 ವಿಶ್ವಕಪ್ನಲ್ಲಿ ನ್ಯೂಝಿಲೆಂಡ್ ದಾಂಡಿಗ ಫಿನ್ ಅಲೆನ್ ಅಬ್ಬರ ಶುರುವಾಗಿದೆ. ಈ ಅಬ್ಬರದೊಂದಿಗೆ ಅಭಿಷೇಕ್ ಶರ್ಮಾ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಫಿನ್ ಅಲೆನ್ ಈ ವಿಶ್ವ ದಾಖಲೆಯನ್
ಕೆನಡಾದ ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂ
ನಟ ರಣವೀರ್ ಸಿಂಗ್ ಅವರಿಗೆ ವಾಟ್ಸಾಪ್ ಮೂಲಕ ಕೋಟ್ಯಂತರ ರೂಪಾಯಿ ಹಣಕ್ಕಾಗಿ ಬೆದರಿಕೆ ಬಂದಿದ್ದು, ಮುಂಬೈ ಪೊಲೀಸರು ತಕ್ಷಣವೇ ಅವರ ಮನೆಗೆ ಭದ್ರತೆ ಹೆಚ್ಚಿಸಿದ್ದಾರೆ. 'ಧುರಂಧರ್ 2' ಚಿತ್ರಕ್ಕಾಗಿ ಸುದ್ದಿಯಲ್ಲಿರುವ ರಣವೀರ್ ಈ ಬೆದ
ವ್ಯಕ್ತಿಯೊಬ್ಬರು ತೆರೆದ ಮ್ಯಾನ್ಹೋಲ್ಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ರೋಹಿಣಿ ಸೆಕ್ಟರ್ 32 ರ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿಯಲ್ಲಿ ಕಾರ್ಮಿಕ ಬಿರ್ಜು ಕುಮಾರ್ ಮತ್ತು ಅವರ ಸ್ನ
ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಶಿವಮೊಗ್ಗದಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ
ಅಮೃತಧಾರೆ ಧಾರಾವಾಹಿಯಲ್ಲಿ ದೊಡ್ಡ ತಿರುವು ಬಂದಿದೆ. ಗೌತಮ್ ದೀವಾನ್ ಕ್ಯಾಬ್ ಓಡಿಸುವುದನ್ನು ಬಿಟ್ಟು ಹೊಸ ಉದ್ಯಮ ಆರಂಭಿಸಲು ನಿರ್ಧರಿಸಿದ್ದಾನೆ. ತಾಯಿಯ ಬೇಸರ, ಭೂಮಿಕಾ ಜೊತೆಗಿನ ಪುನರ್ಮಿಲನ ಗೌತಮ್ಗೆ ಪ್ರೇರಣೆ ನೀಡಿದೆ. ದೀ
ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಕಪ್ಪಡಿ ದೇಗುಲದ ಬಳಿ ಕಾವೇರಿ ನದಿಯಲ್ಲಿ ಮುಳುಗುತ್ತಿದ್ದ ಮಂಜು ಎಂಬುವರನ್ನು ಮಧು ಎಂಬ ಯುವಕ ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ್ದಾರೆ. ಈಜು ಬಾರದೆ ಕೊಚ್ಚಿ ಹೋಗುತ್ತಿದ್ದ ಮಂಜುರನ
ಗುಜರಾತ್ನಲ್ಲಿ ಮೊದಲ ಸಿಎನ್ಜಿ ಆಧಾರಿತ ನಾಯಿ ಚಿತಾಗಾರವನ್ನು ತೆರೆಯಲಾಗಿದೆ. ಇದು ವಿಶೇಷವಾಗಿ ಸಾಕು ನಾಯಿ ಮಾಲೀಕರಿಗಾಗಿಯೇ ತೆರೆಯಲಾಗಿದೆ. ಜನರು ತಮ್ಮ ಸಾಕು ಪ್ರಾಣಿಗಳನ್ನು ಇಲ್ಲಿಗೆ ತಂದಾಗ, ಅದನ್ನು ಸ್ಟ್ರೆಚರ್ನಲ್
ಖ್ಯಾತ ಯೂಟ್ಯೂಬರ್ ಕ್ಯಾರಿಮಿನಾಟಿ ಅವರು ನಿರ್ಮಾಪಕ ಕರಣ್ ಜೋಹರ್ ಅವರನ್ನು ಅನುಕರಿಸಿ ಮಾಡಿದ್ದ ವಿಡಿಯೋ ಅವರಿಗೆ ಸಂಕಷ್ಟ ತಂದಿದೆ. 'ಕಾಫಿ ವಿತ್ ಕರಣ್' ರೀತಿಯ ಶೋನಲ್ಲಿ ಕರಣ್ ಜೋಹರ್ ಅವರನ್ನು ಕೆಟ್ಟದಾಗಿ ಚಿತ್ರಿಸಿದ್ದ ವಿಡಿ
ಆನ್ಲೈನ್ ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೊಬ್ಬನನ್ನು ಹಾಗೂ ಆತನ ನಕಲಿ ಮಾವನಾಗಿ ಗುರುತಿಸಿಕೊಂಡು ನೆರವಾಗಿದ್ದ ಮತ್ತೊಬ್ಬನನ್ನೂ ಮಂಗಳೂರು
New Zealand vs UAE: ಟಿ20 ವಿಶ್ವಕಪ್ನ ಹನ್ನೊಂದನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಇ ತಂಡವು 20 ಓವರ್ಗಳಲ್ಲಿ 173 ರನ್ ಕಲೆಹಾಕಿದ್ದರು. ಈ ಗುರಿಯನ್ನು ನ್ಯೂಝಿಲೆಂಡ್ ತಂಡ 15.2 ಓವರ್ಗಳಲ್ಲಿ ಚೇಸ್ ಮಾಡಿ 10 ವಿಕೆಟ್ಗಳ ಜಯ ಸಾಧಿಸಿದೆ., ಈ
ಒಡಿಶಾದಲ್ಲಿ 12 ವರ್ಷದ ಬಾಲಕಿ ತೀವ್ರ ಹೇನಿನ ಸಮಸ್ಯೆಯಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಹಲವು ತಿಂಗಳಿಂದ ನಿರ್ಲಕ್ಷಿಸಿದ ಹೇನು ರಕ್ತಹೀನತೆ ಹಾಗೂ ರಕ್ತ ವಾಂತಿಗೆ ಕಾರಣವಾಗಿ ಪ್ರಾಣ ತೆಗೆದಿದೆ. ಮಕ್ಕಳ ತಲೆಯ
ತಂದೆ ತಾಯಿಗಳ ಪುಣ್ಯ ಅಥವಾ ಪಾಪದ ಫಲಗಳು ಮಕ್ಕಳಿಗೆ ಅನ್ವಯಿಸುತ್ತವೆಯೇ ಎಂಬ ಪ್ರಶ್ನೆಗೆ ಡಾ. ಬಸವರಾಜ್ ಗುರೂಜಿಯವರು ಉತ್ತರ ನೀಡಿದ್ದಾರೆ. ಆಸ್ತಿ, ಸಾಲದಂತೆ ಕರ್ಮಫಲಗಳೂ ಮಕ್ಕಳಿಗೆ ಅನ್ವಯಿಸುತ್ತವೆ. ಹಿಂದಿನ ಜನ್ಮದ ಕರ್ಮದಿಂದ
ಇದು ವಿನಮ್ರವಾಗಿ ದೈವದ ಮುಂದೆ ಶರಣಾಗುವ ಭಾವವನ್ನು ಪ್ರತಿಬಿಂಬಿಸುತ್ತದೆ. ಭರತನು ರಾಮನ ಪಾದುಕೆಗಳನ್ನು ಸಿಂಹಾಸನದ ಮೇಲೆ ಇಟ್ಟು ಆಡಳಿತ ನಡೆಸಿದ ಉದಾಹರಣೆಯು ಪಾದರಕ್ಷೆಗಳ ಮಹತ್ವವನ್ನು ಎತ್ತಿ ತೋರಿಸುತ್ತದೆ. ಗುರುಗಳ ಪಾದರಕ
ಅಲ್ಲು ಅರ್ಜುನ್ ಭೇಟಿಗೆ 42 ಕಠಿಣ ನಿಯಮಗಳಿವೆ ಎಂಬ ಆರೋಪಕ್ಕೆ ಅವರ ತಂಡ ಸ್ಪಷ್ಟನೆ ನೀಡಿದೆ. ಪಾಡ್ಕಾಸ್ಟ್ನಲ್ಲಿ ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಈ ಆರೋಪ ಮಾಡಿದ್ದರು. ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ನಟನ ವೃತ್ತಿಜ
ಈ ದಿನ ರವಿ ಗ್ರಹವು ಮಕರ ರಾಶಿಯಲ್ಲಿ ಮತ್ತು ಚಂದ್ರ ಗ್ರಹವು ವೃಶ್ಚಿಕ ರಾಶಿಯಲ್ಲಿ ಸಂಚರಿಸುತ್ತಿದೆ. ಮೇಷ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲವಿದ್ದು, ಕೌಶಲ್ಯದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪ್ರಗತಿ, ವ್ಯಾಪಾರದ
ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಲಕ್ಕುಂಡಿ ಗ್ರಾಮದ ಅರ್ಧನಾರೀಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ದೇಗುಲದ ಸ್ವಚ್ಛತಾ ಕ
ಮನೆಯಿಂದ ಹೊರಗೆ ಹೊರಡುವಾಗ ಹಸಿರು ಬಣ್ಣದ ಕರ್ಚೀಫ್ ಅಳತೆಯ ಬಟ್ಟೆಯೊಂದನ್ನು ನಿಮ್ಮ ಬಳಿ ಇರಿಸಿಕೊಳ್ಳಿ. ನಿರ್ದಿಷ್ಟ ವಿಷಯ, ಪ್ರಾಜೆಕ್ಟ್, ವ್ಯಾಪಾರ- ವ್ಯವಹಾರದ ವಿಚಾರದ ಬಗ್ಗೆ ನಿಮಗೆ ಆತಂಕ ಕಾಡುತ್ತಾ ಇದ್ದಲ್ಲಿ ಅದನ್ನು ದೂರ
ನಿಮಗೆ ಹತ್ತಿರದಲ್ಲಿ ಇರುವಂಥ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಈ ದಿನ ಭೇಟಿ ನೀಡಿ. ಅಷ್ಟೋತ್ತರಕ್ಕೆ ನೀಡುವುದಕ್ಕೆ ಸಾಧ್ಯವಾದಲ್ಲಿ ಮಾಡಿಸಿ. ನಿಮ್ಮ ಹಣವು ಯಾರ ಬಳಿಯಾದರೂ ಸಿಕ್ಕಿಹಾಕಿಕೊಂಡಿದ್ದಲ್ಲಿ ಅದನ್ನು ವಸೂಲಿ ಮಾಡ
ಈ ದಿನ ಒಬ್ಬರಿಗಾದರೂ ಊಟವನ್ನು ಹಾಕುವುದಕ್ಕೆ ಪ್ರಯತ್ನಿಸಿ. ಹೋಟೆಲ್ ನಲ್ಲಿಯಾದರೂ ಒಬ್ಬರಿಗೆ ಊಟವನ್ನು ಕೊಡಿಸಬಹುದು. ಅಚಾನಕ್ ಆಗಿ ನಿಮಗೆ ಎದುರಾಗಿರುವಂಥ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಮಾರ್ಗೋಪಾಯ ಗೋಚರ ಆಗಲ
Daily Horoscope 11 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಬುಧವಾರ ಲಾಭ, ಅನುಮಾನ, ಪ್ರಯಾಣ,ಅವಿಶ್ವಾಸ ಪ್ರದರ್ಶನ, ಏಕಾಂತ, ಅಧ್ಯಾತ್ಮಿಕ ಚಿಂತನೆ ಇವೆಲ್ಲ ಇಂದಿನ ವಿಶೇಷ.
ದಕ್ಷಿಣ ಕನ್ನಡ ಜಿಲ್ಲೆ ಅತ್ಯಂತ ಸೂಕ್ಷ್ಮ ಪ್ರದೇಶ. ಕೊಲೆ, ಅಪಹರಣ, ಹಿಂದೂ ಮುಸ್ಲಿಂ ಗಲಾಟೆ, ನೈತಿಕ ಪೊಲೀಸ್ಗಿರಿಯಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾಗಿರುವ ಪ್ರ
ಸೋನಭದ್ರದಲ್ಲಿರುವ ವಿವಾಹಿತ ವ್ಯಕ್ತಿಯೊಬ್ಬರು ತನ್ನ ಗೆಳತಿಯೊಂದಿಗೆ ಮಾಲ್ನಲ್ಲಿ ಶಾಪಿಂಗ್ ಮಾಡುತ್ತಿದ್ದರು. ಕಾಕತಾಳೀಯವಾಗಿ, ಅವರ ಪತ್ನಿಯೂ ಮಕ್ಕಳೊಂದಿಗೆ ಅಲ್ಲಿಗೆ ಬಂದರು. ಆಕೆ ಇಬ್ಬರನ್ನೂ ಒಟ್ಟಿಗೆ ನೋಡಿ ಮೊದಲು ಭಾವು
ವಿಶೇಷ ಅಧಿವೇಶನ ಮುಗಿಯುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕಂಪಿಸಿದೆ. ಹೌದು.. ಸದನದಲ್ಲಿ ಕದನ ಮುಗಿಯುತ್ತಿದ್ದಂತೆ ಕುರ್ಚಿ ಕದನ ತಾರಕಕ್ಕೇರಿದ್ದು, ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ
ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ಮೈಸೂರು ಸ್ಯಾಂಡಲ್ ಸೋಪ್ಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮನ್ನಾ ಭಾಗಿಯಾದರು. ಹೊಸ ರೂಪದ ಸೋಪನ್ನು ಅವರು ಬಿಡುಗಡೆ ಮಾ

27 C