Budget 2026: A Policy Bridge from Immediate Relief to Future Growth: ಕೇಂದ್ರ ಬಜೆಟ್ 2026, 'ನೀತಿ ಸೇತು'ವಾಗಿ ಹಿಂದಿನ ಸಾಧನೆಗಳು ಮತ್ತು ಭವಿಷ್ಯದ ಆಶಯಗಳನ್ನು ಜೋಡಿಸುತ್ತದೆ. ಮ್ಯಾನುಫ್ಯಾಕ್ಚರಿಂಗ್, AI ಮತ್ತು ವಿತ್ತೀಯ ಶಿಸ್ತಿಗೆ ಒತ್ತು ನೀಡುವ ಈ ಬಜೆಟ್ ಭಾರತವನ್ನು ವ
ಸಂಬಂಧಿಕರು, ಸ್ನೇಹಿತರು ಆರ್ಥಿಕ ಸಹಾಯ ಅಥವಾ ಸಾಲವನ್ನು ಕೇಳುತ್ತಲೇ ಇರುತ್ತಾರೆ. ಇಂತಹ ಸಂದರ್ಭಗಳಲ್ಲಿ ಅನೇಕರು ಹಿಂದು ಮುಂದು ನೋಡದೆ ಹಣ ಕೊಟ್ಟುಬಿಡುತ್ತಾರೆ, ಕೊನೆಗೆ ತಾವು ಸಾಲವಾಗಿ ನೀಡಿದ ಹಣ ವಾಪಾಸ್ ಸಿಗದೆ ಸಂಕಷ್ಟಕ್ಕ
ಮಾದನಾಯಕನಹಳ್ಳಿ ಪೊಲೀಸ್ ಠಾಣಾವ್ಯಾಪ್ತಿಯ ದಾಸನಪುರದಲ್ಲಿ ಸರಗಳ್ಳತನ ಪ್ರಕರಣ ವರದಿಯಾಗಿದೆ. ಅಂಗಡಿಯೊಂದಕ್ಕೆ ಬಂದ ವ್ಯಕ್ತಿ ಟೀ, ಸಿಗರೇಟ್ ಕೇಳುವ ನೆಪದಲ್ಲಿ ಮಹಿಳೆ ಗಮನ ಬೇರೆಡೆ ಸೆಳೆದು ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಿತ್
ಶಿವರಾಜ್ಕುಮಾರ್, ಗಿಲ್ಲಿ ನಟ, ರಚಿತಾ ರಾಮ್, ಮಂಗ್ಲಿ ಮುಂತಾದ ಸೆಲೆಬ್ರಿಟಿಗಳು ಕನಕೋತ್ಸವದಲ್ಲಿ ಭಾಗಿಯಾಗಿದ್ದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಕನಕೋತ್ಸವದ ರಂಗೇರಿತು. ವೇದಿಕೆಯಲ್ಲಿ ಮಸ್ತ್ ಡ್ಯಾನ್ಸ್, ಹಾ
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯನವರು ಇಂದು (ಫೆಬ್ರವರಿ 02) ಅಧಿವೇಶನದಲ್ಲಿ ಉತ್ತರ ನೀಡಿದರು. ಈ ವೇಳೆ ಸಿದ್ದರಾಮಯ್ಯ ಬಿಯರ್ ಬಗ್ಗೆ ಮಾತನಾಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಮದ್ಯದ ದರ ಏರಿಕೆ ಸಂಬಂಧ ವಿಪ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದಲ್ಲಿ ಸದ್ಯ ಭೂಮಿಗೆ ಚಿನ್ನದ ಬೆಲೆ ಇದೆ. ಇದೀಗ ಈ ಭೂಮಿ ಮೇಲೆ ದುಷ್ಟರು ಕಣ್ಣುಹಾಕಿದ್ದಾರೆ. ವಾರಸುದಾರರಿಲ್ಲದ ಭೂಮಿಯನ್ನು ಅಧಿಕಾರಿಗಳೊಂದಿಗೆ ಸೇರಿ ನಕಲಿ ದಾಖಲೆಗಳನ್ನು ಸೃಷ
ಇತ್ತೀಚಿನದ ದಿನಗಳಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊಲೆ ಮಾಡುವುದು ದೊಡ್ಡ ವಿಷಯವೇ ಅಲ್ಲವೆಂಬಂತಾಗಿದೆ. ಗೂಗಲ್, ಸಿನಿಮಾ ಮುಂತಾದವುಗಳಿಂದ ಕೊಲೆಯನ್ನು ಮಾಡುವುದು ಮತ್ತು ಅದನ್ನು ಮುಚ್ಚಿಹಾಕುವುದನ್ನು ಕ
2025-26ನೆ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳ ಅವಧಿ (ಶಾಲಾ ವೇಳಾಪಟ್ಟಿ) ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಉರ್ದು ಮತ್ತು ಇತರೆ ಅಲ್ಪ
ರೈಲು ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಉತ್ತರ ಪ್ರದೇಶದ ವಿದ್ಯಾರ್ಥಿನಿಗೆ ಭಾರತೀಯ ರೈಲ್ವೆಯು 9 ಲಕ್ಷ ರೂ. ಪರಿಹಾರ ನೀಡಿದೆ. 2018ರಲ್ಲಿ ನಡೆದ ಘಟನೆಗೆ ಗ್ರಾಹಕ ಆಯೋಗ 8 ವರ್ಷಗಳ ಹೋರಾಟದ ನಂತರ ಈ ಮಹತ್ವದ ತೀರ್ಪು ನೀಡಿದೆ. ರೈ
ತಮಿಳಿನ ‘ಜನ ನಾಯಗನ್’ ಸಿನಿಮಾ ಬಗ್ಗೆ ಮಾತನಾಡುವಾಗ ಚಕ್ರವರ್ತಿ ಚಂದ್ರಚೂಡ್ ಅವರು ನಿರ್ಮಾಪಕರನ್ನು ಟೀಕಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ಕ್ಕ
ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳಗಳು ಪತ್ತೆಯಾಗಿವೆ. ಖಾಸಗಿ ಸಂಸ್ಥೆ ಪೂರೈಸಿದ್ದ ಊಟದಲ್ಲಿ ನುಸಿ ಕಂಡು ವಿದ್ಯಾರ್ಥಿಗಳು ಊಟ ತ್ಯಜಿಸಿ ಮನೆಗೆ ತೆರಳಿದ್ದಾ
ನಾವು ನಮ್ಮ ಕೆಲಸಗಳಲ್ಲಿ ಎಷ್ಟೇ ನಿರತರಾಗಿದ್ದರೂ ಕೂಡ, ನಮ್ಮ ದೇಹವು ಆಂತರಿಕವಾಗಿ ನಿರಂತರವಾಗಿ ತನ್ನನ್ನು ತಾನೇ ಸರಿಪಡಿಸಿಕೊಳ್ಳುತ್ತದೆ. ಈ ರೀತಿ ದುರಸ್ತಿ ಕೆಲಸಕ್ಕೆ ಅಗತ್ಯವಿರುವ ಎಲ್ಲವನ್ನೂ ನಾವು ಆಹಾರದ ರೂಪದಲ್ಲಿ ಒದಗ
ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ ಕೋಝಿಕೋಡ್ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್ ಆ ಮ
ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ
ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ನಡೆಸುತ್ತಿದ್ದ ಅಂತಾರಾಜ್ಯ ಗ್ಯಾಂಗ್ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 27 ಲಕ್ಷ ಮೌಲ್ಯದ ವಸ್ತುಗಳು ಮತ್ತು ಪೊಲೀಸ್ ನಕಲಿ ಐಡಿ ಕಾರ್ಡ್ಗಳನ್ನು ಜಪ್ತಿ ಮಾಡಲಾಗಿದೆ. ಹ
ಭಾರೀ ಪಾರ್ಸೆಲ್ ಹೊತ್ತ ಡೆಲಿವರಿ ಬಾಯ್ಗೆ ವಸತಿ ಸಂಕೀರ್ಣದಲ್ಲಿ ಲಿಫ್ಟ್ ನಿರಾಕರಿಸಿ, 6ನೇ ಮಹಡಿಗೆ ಮೆಟ್ಟಿಲು ಹತ್ತಲು ಬಲವಂತಪಡಿಸಿದ ವಿಡಿಯೋ ವೈರಲ್ ಆಗಿದೆ. ಈ ಅಮಾನವೀಯ ಘಟನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಡೆ
Additional excise duty on Cigarette, prices surge upto Rs 55 per pack: ಹೊಸ ಜಿಎಸ್ಟಿ ಸಿಸ್ಟಂ ಪ್ರಕಾರ ತಂಬಾಕು ಉತ್ಪನ್ನಗಳ ಮೇಲೆ ಶೇ. 40 ಜಿಎಸ್ಟಿ ಜೊತೆಗೆ ಹೆಚ್ಚುವರಿ ಅಬಕಾರಿ ಸುಂಕ ಹೇರಿಕೆ ಮಾಡಲಾಗಿದೆ. ಸಿಗರೇಟ್ ವಿತರಕರು ಭಾನುವಾರದಿಂದಲೇ (ಫೆ. 1) ಹಳೆಯ ಸಿಗರೇಟು
ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದಿದ್ದ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ನೇಪಾಳಿ
ಬಾಂಗ್ಲಾದೇಶದಲ್ಲಿ 3 ತಿಂಗಳಿನಿಂದ ಬಂಧನಕ್ಕೊಳಗಾಗಿದ್ದ 9 ಮೀನುಗಾರರು ಆಂಧ್ರಪ್ರದೇಶಕ್ಕೆ ವಾಪಾಸ್ ಮರಳಿದ್ದಾರೆ. ಕಳೆದ ವರ್ಷ ಅಕ್ಟೋಬರ್ನಿಂದ ಬಾಂಗ್ಲಾದೇಶ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ಆಂಧ್ರದ 9 ಮೀನುಗಾರರು ಸುರಕ್
ಮನೆಯಲ್ಲಿ ಜಾಗವಿದ್ದು ಹೊಸದಾಗಿ ತೋಟ ಮಾಡುವ ಪ್ಲ್ಯಾನ್ ನಲ್ಲಿದ್ದವರಿಗೆ ಈ ಮಾಹಿತಿ ಖಂಡಿತ ಉಪಯೋಗಕ್ಕೆ ಬರುತ್ತೆ. ನೀವು ಒಂದು ಎಕರೆ ಪ್ರದೇಶದಲ್ಲಿ ತೆಂಗಿನ ತೋಟ ಲಾಭವೇ ಹೆಚ್ಚು. ಹೌದು, ಒಂದು ಎಕರೆ ತೆಂಗಿನ ತೋಟದಲ್ಲಿ 28 ಲಕ್ಷಕ್
ಬಿಳಿ ಬಟ್ಟೆಗಳು ನೋಡಲು ತುಂಬಾನೇ ಸುಂದರವಾಗಿ ಕಾಣುತ್ತದೆ ನಿಜ, ಆದ್ರೆ ಈ ಬಣ್ಣದ ಬಟ್ಟೆಯ ಮೇಲೆ ಒಂದು ಸಣ್ಣ ಕಲೆಯಾದ್ರೂ ಸಹ ಅದನ್ನು ಹೋಗಲಾಡಿಸುವುದು ತುಂಬಾನೇ ಕಷ್ಟಕರ. ಜೊತೆಗೆ ಕ್ರಮೇಣ ಕಲೆಯಾದ ಬಿಳಿ ಬಣ್ಣದ ಬಟ್ಟೆಗಳು ಹಳದಿ ಬ
ನಟ ಯಶ್ ತಾಯಿ ಪುಷ್ಪಾ ಅವರ ನಿವೇಶನ ವಿವಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಾಸನದ ವಿದ್ಯಾನಗರದಲ್ಲಿ ಒಂದೇ ಜಾಗಕ್ಕೆ ಅಧಿಕಾರಿಗಳು ಇಬ್ಬರ ಹೆಸರಿಗೆ ದಾಖಲೆಗಳನ್ನು ಸೃಷ್ಟಿಸಿದ್ದಾರಾ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಪ
ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲೂ ಗಿಲ್ಲಿ ನಟ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚಿದೆ. ಗಿಲ್ಲಿ ಅಭಿನಯಿಸಿದ ‘ಸರ್ಕಾರಿ ಶಾಲೆ-H8’ ಬಿಡುಗಡೆ ಆಗಲಿದೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಕೌತುಕ ಮೂಡಿಸಿದೆ.
ಒಡಿಶಾದ ಸಂಬಲ್ಪುರ ರೈಲು ನಿಲ್ದಾಣದಲ್ಲಿ ಸಂಬಲ್ಪುರ-ನಾಂದೇಡ್ ಎಕ್ಸ್ಪ್ರೆಸ್ 20809 ಸಮಯಕ್ಕೆ ಸರಿಯಾಗಿ ಪ್ಲಾಟ್ಫಾರ್ಮ್ಗೆ ಬಂದಾಗ ಎಸಿ 3-ಟೈರ್ನ ಕಾಯ್ದಿರಿಸಿದ ಕೋಚ್ (BE2) ಕಾಣೆಯಾದ ಕಾರಣ ಅವ್ಯವಸ್ಥೆ ಉಂಟಾಯಿತು. ಕೋಚ್ ಇಲ್ಲದ ಕ
ಹುಬ್ಬಳ್ಳಿಯಲ್ಲಿ ಎರಡು ಆಘಾತಕಾರಿ ಘಟನೆಗಳು ವರದಿಯಾಗಿವೆ. 8 ವರ್ಷದ ಬಾಲಕಿ ಮೇಲೆ 75 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೋಕ್ಸೋ ಅಡಿ ಬಂಧಿಸಲಾಗಿದೆ. ಮತ್ತೊಂದು ದುರ್ಘಟನೆಯಲ್ಲಿ, ಮಾಡಿದ ಸಾಲ ತೀರಿಸು ಎಂದಿದ್ದಕ್ಕೆ ಪ
ಬಾಯಿ ಮತ್ತು ಹೃದಯಕ್ಕೂ ನಿಕಟ ಸಂಬಂಧವಿದೆ ಎಂಬುದು ಹಲವರಿಗೆ ತಿಳಿದಿಲ್ಲ. ಬಾಯಿಯ ನೈರ್ಮಲ್ಯ ಸರಿಯಾಗಿ ಇಲ್ಲದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಮಧುಮೇಹದಂತಹ ಇತರ ಆರೋಗ್ಯ ಸಮಸ್ಯೆಗಳು ಬರಲು ದಾರಿಯಾಗುತ್ತದೆ. ವಸಡಿನ ಸ
ಪ್ರಕಾಶ್ ರಾಜ್ ತಮ್ಮ ಟೊಯೋಟಾ ಹೈಲಕ್ಸ್ ಪಿಕಪ್ ಟ್ರಕ್ ಅನ್ನು ಕ್ಯಾಂಪಿಂಗ್ಗಾಗಿ ಮಾಡಿಫೈ ಮಾಡಿದ್ದಾರೆ. ಈ ವಿಶೇಷ ವಾಹನದಲ್ಲಿ ಟೆಂಟ್ ಹಾಕಿ ಮಲಗಲು ವ್ಯವಸ್ಥೆ ಮಾಡಲಾಗಿದ್ದು, ಆಫ್-ರೋಡ್ ಪ್ರವಾಸಗಳಿಗೆ ಸೂಕ್ತವಾಗಿದೆ. ಅವರ ಈ ಆಕ
ಪಾಕಿಸ್ತಾನ ಮೂಲದ ದಲಿತ ಹಿಂದೂಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಅವರನ್ನು ಗಡಿಪಾರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ದೆಹಲಿಯಲ್ಲಿ ಪಾಕ್ ವಲಸಿಗರ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತ
ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಪತ್ರ ಬರೆದಿದ್ದಾರೆ. ಆದಾಯ ತೆರಿಗೆ ಶೋಧ ಕಾರ್ಯಾಚರಣೆ
ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಅಟ್ಟಹಾಸ ಮಿತಿ ಮೀರಿದೆ. ರೆಸಾರ್ಟ್ ಹಾಗೂ ವಿಲ್ಲಾಗಳ ನಿರ್ಮಾಣಕ್ಕಾಗಿ ಯಾವುದೇ ಇಲಾಖಾ ಅನುಮತಿ ಪಡೆಯದೆ ಬೃಹತ್ ಬೆಟ್ಟವನ್ನು ಬಗೆದು, ಬೆಟ್ಟ
2024ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟಗೊಂಡ ಕೃತಿಗಳನ್ನು ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದ್ದು, ಈ ಪೈಕಿ ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ
Budget 2026 sends reassuring message about India’s growth, says Apollo Hospitals Chairman: ಫೆಬ್ರುವರಿ 1ರಂದು ಮಂಡನೆಗೊಂಡ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರವನ್ನು ಉತ್ತೇಜಿಸುವ ಕ್ರಮಗಳಿವೆ ಎಂದು ಅಪೋಲೋ ಹಾಸ್ಪಿಟಲ್ಸ್ನ ಛೇರ್ಮನ್ ಡಾ. ಪ್ರತಾಪ್ ಸಿ ರೆಡ್ಡಿ ಹೇಳಿದ್ದ
ಅಪ್ಪ ಮಗಳ ಬಾಂಧವ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಕೆಲ ವಿಡಿಯೋಗಳು ಈ ಸುಂದರ ಸಂಬಂಧಕ್ಕೆ ಸಾಕ್ಷಿಯಾಗುತ್ತವೆ. ಇಲ್ಲೊಬ್ಬ ತಂದೆಯು ತನ್ನ ಮಗಳ ಡ್ಯಾನ್ಸ್ನ್ನು ಕೀ ಪ್ಯಾಡ್ ಮೊಬೈಲ್ನಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿರುವ
India U19 vs Pakistan U19: ಅಲಿ ಹಸನ್ ಬಲೂಚ್ನನ್ನು ಗುರಿಯಾಗಿಸಿ ವಾಗ್ದಾಳಿ ಆರಂಭಿಸಿದ್ದ ವೈಭವ್ನನ್ನು ಸಹ ಆಟಗಾರರು ಬಂದು ತಡೆದಿದ್ದಾರೆ. ಈ ಮೂಲಕ ಇಬ್ಬರ ನಡುವಣ ವಾಕ್ಸಮರವನ್ನು ತಡೆದಿದ್ದಾರೆ. ಇದೀಗ ವೈಭವ್ ಸೂರ್ಯವಂಶಿಯ ಕೋಪ-ತಾಪದ ವಿಡಿ
ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ ಮೂಲಕ ಚಿನ್ನ ಮತ್ತು ನಿಧಿ ನಿಕ್ಷೇಪಗಳ ವೈಮಾನಿಕ ಸಮೀಕ್ಷೆ ನಡೆಸಿದೆ. ಕೆಜಿಎಫ್ ಗೋಲ್
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಪಿಜಿಗಳ ಕಳಪೆ ಕಾರ್ಯನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಡಿವಾಣ ಹಾಕಿದೆ. ಮೂಲಭೂತ ನಿಯಮಗಳನ್ನು ಉಲ್ಲಂಘಿಸಿದ 8 ಅಸುರಕ್ಷಿತ ಪಿಜಿಗಳಿಗೆ ಬೀಗ ಜಡಿಯಲಾಗಿದ್ದು, 574 ಪಿಜಿಗಳಿಗೆ ನ
ಕರ್ನಾಟಕ ಸರ್ಕಾರವು ಖಾದಿ ಉದ್ಯಮಕ್ಕೆ ಉತ್ತೇಜನ ನೀಡಲು ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಸರ್ಕಾರಿ ನೌಕರರು ಖಾದಿ ಉಡುಪುಗಳನ್ನು ಧರಿಸುವುದು ಕಡ್ಡಾಯ. ನೌಕರರಿಗೆ ಖಾದಿ ಖರೀದಿ
ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಪೆನ್ನಾರ್ ಜಲ ವಿವಾದ ಇತ್ಯರ್ಥಕ್ಕೆ ಒಂದು ತಿಂಗಳೊಳಗೆ ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ
ಕಾಂತಾರ ಗೆಲುವಿನ ಬಳಿಕ ರಿಷಬ್ ಶೆಟ್ಟಿ ಅವರು ವಿಶ್ರಾಂತಿ ಪಡೆಯುತ್ತಿದ್ದು, ಈಗ ನಿಂತುಹೋಗಿದ್ದ ದೊಡ್ಡ ಬಜೆಟ್ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಸುದ್ದಿ ಇದೆ. ಎಂ.ಟಿ. ವಾಸುದೇವನ್ ನಾಯರ್ ಅವರ 'ರಂಡಮೂಳಂ' ಕಾದಂಬರಿ
India A Squad: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ತಂಡ ಸೌತ್ ಆಫ್ರಿಕಾ ವಿರುದ್ಧ ಅಭ್ಯಾಸ ಪಂದ್ಯವಾಡಲಿದೆ. ಮತ್ತೊಂದೆಡೆ ಭಾರತ ಎ ತಂಡವು 2 ಅಭ್ಯಾಸ ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಿಗಾಗಿ 15 ಸದಸ್ಯರಗಳು ತಂಡವನ್ನು ಘೋಷಿಸಲಾಗಿದೆ. ಈ
ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ವರ್ಷ 1 ಲಕ್ಷಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಹೆಡ್ಫೋನ್ ಇಲ್ಲದೆ ಹಾಡು ಕೇಳುವುದು, ಸೀಟು ಬಿಟ್ಟುಕೊಡದಿರುವುದು ಸಾಮಾನ್ಯ. ಇದನ್ನು ತಡೆಯಲು 'ಮೆ
ಮನೆಗೆ ಕಾಲಿಡದೆ ಮನೆ ಹೇಗೆ ದೋಚಬಹುದು ಎಂಬುದಕ್ಕೆ ಈ ಘಟನೆಯೇ ನಿದರ್ಶನ. ಹೇಗೆ ಮನೆಯ ಮಾಲೀಕನ ಮಗನ ಮೊಮೊ ತಿನ್ನುವ ಬಯಕೆ ಮನೆಯಿರುವ ಆಭರಣವನ್ನೆಲ್ಲಾ ಮೊಮೊ ಅಂಗಡಿಗೆ ತರುವಂತೆ ಮಾಡಿತು ಎನ್ನುವ ಮಾಹಿತಿ ಇಲ್ಲಿದೆ. ಉತ್ತರ ಪ್ರದೇಶ
ಆಕೆ ಶ್ರೀಮಂತರ ಮನೆ ಮಗಳು. ದೊಡ್ಡ ಕುಟುಂಬದಲ್ಲಿ ಬೆಳೆದ ಆಕೆಗೆ ಮನೆಯೇ ಪ್ರಪಂಚ. ಖುಷಿ ಖುಷಿಯಾಗಿ ಮನೆ ತುಂಬಾ ಓಡಾಡಿಕೊಂಡಿದ್ದ ಆಕೆಗೆ ಮಾವನ ಮಗನ ಜೊತೆ ಮದುವೆ ನಿಶ್ಚಯವಾಗಿತ್ತು. ಲಕ್ಷ ಲಕ್ಷ ಖರ್ಚು ಮಾಡಿ ತಯಾರಿ ನಡೆಸಿದ್ದ ಕುಟ
ಸಿದ್ದರಾಮಯ್ಯ ಸೇರಿದಂತೆ ಮುಖ್ಯಮಂತ್ರಿಗಳು ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಫೌಂಡೇಶನ್ನ ಮುಖ್ಯಸ್ಥೆ ಡಾ. ಹೆಲೆನ್ ನೇತೃತ್ವದ ತಂಡ ಲಕ್ಕುಂಡಿ, ಡಂಬಳ ಮತ್ತು ಗದಗ ಪ್ರದೇಶಗಳ ಕುರಿತು ಇಂಗ್ಲಿಷ್ ಮತ್ತು ಕನ್ನಡ ಭಾಷೆ
Tax devolution formula of 16th Finance Commission: 15ನೇ ಹಣಕಾಸು ಆಯೋಗದಲ್ಲಿ ಶೇ. 3.647 ತೆರಿಗೆ ಪಾಲು ಪಡೆದಿದ್ದ ಕರ್ನಾಟಕ್ಕೆ 16ನೇ ಹಣಕಾಸು ಆಯೋಗ ಶೇ. 4.13 ಪಾಲು ಕೊಟ್ಟಿದೆ. ಅತಿಹೆಚ್ಚು ಟ್ಯಾಕ್ಸ್ ಪಾಲು ಪಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 13ನೇ ಸ್ಥಾನದಿಂದ 9
ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಹಣಕಾಸು ಸಚಿವರ ಘೋಷಣೆ ಬಳಿಕ, 18 ದೇಶಗಳ ಪ್ರತಿನಿಧಿಗಳು ಹಾಗೂ ಅರಣ
ಪಲ್ಲವಿ ಪಾಂಚಾಲ್ ಅವರು ಜೀ ಕನ್ನಡ ಜಡ್ಜ್ ಆಗಿದ್ದಾರೆ. ಅವರು ಕಾಮಿಡಿ ಕಿಲಾಡಿಗಳು ಸೀಸನ್ 5ರ ಸ್ಪರ್ಧಿ ಆಗಿದ್ದರು. ಈಗ ಇವರ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಥ್ಯಾಂಕ್ ಯೂ ಮಾವ ಎಂದಿದ್
ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದ 47 ಜನರಿಗೆ ಕಿಡ್ನಿ ವೈಫಲ್ಯವಾಗಿರುವ ಆಘಾತಕಾರಿ ಮಾಹಿತಿ ‘ಟಿವಿ9’ ಗ್ರೌಂಡ್ ರಿಯಾಲಿಟಿ ಚೆಕ್ನಲ್ಲಿ ತಿಳಿದುಬಂದಿ
ಲ್ಯಾಟರೇಟ್ ಗಣಿಕಾರಿಕೆ ದಂಧೆಕೋರರ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಫುಲ್ ರೆಬೆಲ್ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಮ್ಮ ಸೂಚನೆ ಮೀರಿಯೂ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿರುವ ಆಫ
T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದರಿಂದ ಆಸೀಸ
Bullion Market 2026 February 2nd: ಸೋಮವಾರ ಚಿನ್ನದ ಬೆಲೆ ಗ್ರಾಮ್ಗೆ 830 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಬರೋಬ್ಬರಿ 50 ರೂ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 14,720 ರೂನಿಂದ 13,890 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,153 ರೂಗೆ ಇಳಿದಿದೆ. ಬೆಳ್ಳಿ ಬೆಲ
ಪಾಕ್ ಐಎಸ್ಐ ಶಿಬಿರಗಳ ಮೇಲೆ ದಾಳಿ ನಡೆಸಿದ ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್ಗಳ ಚಿತ್ರಗಳನ್ನು ನಿಷೇಧಿತ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (BLA) ಬಿಡುಗಡೆ ಮಾಡಿದೆ. ಹವಾ ಬಲೂಚ್ ಮತ್ತು ಆಸಿಫಾ ಮೆಂಗಲ್ ಎಂದು ಗುರುತಿಸಲಾದ ಈ ಮಹ
ನಟ ರಾಮ್ ಚರಣ್ ಹಾಗೂ ಪತ್ನಿ ಉಪಾಸನಾ ದಂಪತಿಗೆ ಅವಳಿ ಮಕ್ಕಳಾಗಿದ್ದಾರೆ. ಈ ಮಧ್ಯೆ, ಮೊದಲ ಮಗಳು ಕ್ಲಿನ್ ಕಾರಾಳನ್ನು ಆಸ್ಪತ್ರೆಗೆ ಕರೆತರುವಾಗ ಆತಂಕಕಾರಿ ಘಟನೆ ನಡೆದಿದೆ. ಅಭಿಮಾನಿಗಳು ಆಸ್ಪತ್ರೆ ಬಳಿ ಮುತ್ತಿಗೆ ಹಾಕಿ ರಾಮ್ ಚರಣ
ಶಾಂತವಾಗಿದ್ದ ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಯುವ ಕಾಂಗ್ರೆಸ್ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ಈ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಶಾಲೆಯೊಂದರ 'ಟೀಚ್ ಫಾರ್ ಇಂಡಿಯಾ' ಶಿಕ್ಷಕಿ ದೀಪಾಲಿ ದಹಿಕಾಂಬ್ಳೆ ಅವರಿಗೆ ವಿದ್ಯಾರ್ಥಿಗಳು ಪ್ರತಿದಿನ ಹಣ್ಣುಗಳನ್ನು ತಂದುಕೊಡುತ್ತಿರುವ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಶಿಕ್ಷಕಿಯ ಕೇವಲ ಒಂದು ಮಾತನ್ನು
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗ
ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ 31.38 ಲಕ್ಷ ರೂ. ದರೋಡೆ ನಡೆದಿದೆ. ಸಿನಿಮಾಶೈಲಿಯಲ್ಲಿ ಯುವಕನನ್ನು ಅಡ್ಡಗಟ್ಟಿ, ಲಾಂಗ್ನಿಂದ ಬೆದರಿಸಿ ಹಣ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಭೀಕರ ಕೃ
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡದ ವಿರುದ್ಧದ ಪಂದ್ಯವನ್ನ
ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ
ರೈಲು ವಿಳಂಬವಾದರೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ವಿಶೇಷ ಸೌಲಭ್ಯ ನೀಡುತ್ತದೆ. ರಾಜಧಾನಿ, ಶತಾಬ್ದಿ, ದುರಂತೋ ರೈಲುಗಳು 2 ಗಂಟೆಗೂ ಹೆಚ್ಚು ವಿಳಂಬವಾದರೆ ಉಚಿತ ಊಟ ಪಡೆಯಬಹುದು. 3 ಗಂಟೆಗೂ ಹೆಚ್ಚು ವಿಳಂಬವಾದರೆ ಟಿಕೆಟ್ ರದ್ದುಗ
ಬಾಲಿವುಡ್ ನಟ ಗೋವಿಂದ ಅವರ ವೈವಾಹಿಕ ವಿವಾದಗಳ ನಡುವೆ, ನಟಿ ನೀಲಂ ಕೊಠಾರಿ ಅವರು ಗೋವಿಂದ ಜೊತೆಗಿನ ತಮ್ಮ ಸಂಬಂಧದ ಹಳೆಯ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 90ರ ದಶಕದಲ್ಲಿ ಮಾಧ್ಯಮಗಳಿಂದ ಬಂದ ಈ ವದಂತಿಗಳು ಸತ್ಯವಲ್ಲ ಎಂದು
ಸಾವಿರಾರು ಕೋಟಿಯ ಒಡೆಯ, ಉದ್ಯಮಿ ಸಿ.ಜೆ ರಾಯ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಐಟಿ ದಾಳಿ ವೇಳೆಯೇ ಎದೆಗೆ ಗುಂಡು ಹಾರಿಸಿಕೊಂಡ ಉದ್ಯಮಿಯ ಸಾವು ರಾಜ್ಯದೆಲ್ಲೆಡೆ ತೀವ್ರ ಚರ್ಚೆಗೆ ಗುರಿಯಾಗಿದೆ. ಅವರ ಸಾವಿಗೆ ಸಂಬಂ
ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಎಪ್ಸ್ಟೀನ್ ಫೈಲ್ಸ್ ಭಾರೀ ವಿವಾದಕ್ಕೆ ಕಾರಣವಾಗಿದೆ. ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಮೀರಾ ನಾಯರ್, ಎಲಾನ್ ಮಸ್ಕ್, ಟ್ರಂಪ್, ಬಿಲ್ ಗೇಟ್ಸ್ ಸೇರಿದಂತೆ ಅನೇಕ ಪ್ರಭಾ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ರಹಸ್ಯ ವಿವಾಹ ಉದಯಪುರದಲ್ಲಿ ನಡೆಯಲಿದೆ. ಈ ಮದುವೆಯ ಸಿದ್ಧತೆಗಳ ವಿಡಿಯೋ ಲೀಕ್ ಆಗಿದ್ದು, ಅದ್ದೂರಿ ಸಿದ್ಧತೆಗಳು ಬಹಿರಂಗವಾಗಿವೆ. ಇವರಿಬ್ಬರ ಪ್ರೀತಿ 'ಗೀತ ಗೋವಿಂದಂ' ಸೆಟ್ನಲ್
ಸೂರ್ಯನು ಫೆಬ್ರವರಿ 6 ರಿಂದ 19 ರವರೆಗೆ ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಈ ಸಂಚಾರವು ರಾಶಿಗಳ ಮೇಲೆ ಶುಭ, ಅಶುಭ ಮತ್ತು ಮಿಶ್ರ ಫಲಗಳನ್ನು ನೀಡಲಿದೆ. ಕೆಲವು ರಾಶಿಗಳಿಗೆ ವೃತ್ತಿ, ಆರ್ಥಿಕ ಮತ್ತು ಆತ್ಮವಿಶ್ವಾಸದಲ್ಲಿ ಪ
ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್ಲಿಪ್ಟ್
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ
Hate Speech Bill: ಕರ್ನಾಟಕ ದ್ವೇಷ ಭಾಷಣ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ. ಮಸೂದೆಯ ವ್ಯಾಖ್ಯಾನ ಅಸ್ಪಷ್ಟ, ದುರುಪಯೋಗದ ಭೀತಿ, ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇತ್ಯಾದಿ 29 ಪ್
ಉಕ್ರೇನ್ ನಗರವಾದ ಡ್ನಿಪ್ರೊದಲ್ಲಿ ಬಸ್ ಮೇಲೆ ರಷ್ಯಾದ ಡ್ರೋನ್ ದಾಳಿಯಲ್ಲಿ 15 ಗಣಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ತುರ್ತು ಸೇವೆಗಳು ವರದಿ ಮಾಡಿವೆ, ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾದೊಂದಿಗೆ
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡವನ್ನು ಎದುರಿಸಲು ಪಾಕಿಸ
ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ಬಂಗಾರ ದೋಚಿದ ಆರೋಪಿಗಳು ನೇಪಾಳಿ ದಂಪತಿ ಎಂದು ಮಾರತ್ ಹಳ್ಳಿ ಪೊಲೀಸರ ತನಿಖೆಯಿಂದ ತಿಳಿದು
ರಣವೀರ್ ಸಿಂಗ್ ನಟನೆಯ 'ಧುರಂಧರ್' ಯಶಸ್ಸಿನ ನಂತರ, ಅವರು ದಕ್ಷಿಣದ ನಿರ್ದೇಶಕ ಶಂಕರ್ ಅವರ ಕನಸಿನ ಯೋಜನೆ 'ವೇಲ್ಪಾರಿ'ಗೆ ಕೈಜೋಡಿಸಲಿದ್ದಾರೆ. ಈ ಐತಿಹಾಸಿಕ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಬಹುಮುಖ ನಟ ವಿಕ್ರಮ್ ಕೂಡ ಪ್ರಮುಖ ಪಾತ್ರ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ 20 ಓವರ್ಗಳಲ್ಲಿ 122 ರನ್ ಕಲೆಹಾಕ
ರೋಹಿತ್ ಶೆಟ್ಟಿ ನಿವಾಸದ ಮೇಲೆ ನಡೆದ ಗುಂಡಿನ ದಾಳಿ ಘಟನೆಯು ಬಾಲಿವುಡ್ಗೆ ಹೊಸ ಆತಂಕ ಸೃಷ್ಟಿಸಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶುಭಂ ಲೋಂಕರ್ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ. 'ಮುಂದಿನ ಗುಂಡು ಎದೆಗೆ' ಎಂದು ನಿರ್ದೇ
ಕಿಚ್ಚ ಸುದೀಪ್ ಅವರ ಹಲವು ವರ್ಷಗಳ ಕನಸು ನನಸಾಗಿದೆ. ಮತ್ತೊಮ್ಮೆ ಸಿಸಿಎಲ್ ಕಪ್ ಎತ್ತಬೇಕು ಎಂದು ಕಿಚ್ಚ ಕನಸು ಕಂಡಿದ್ದರು. ಆ ಕನಸು ಈಗ ನನಸಾಗಿದೆ. ಸುದೀಪ್ ಅವರು ಕಪ್ ಎತ್ತಿದ್ದಾರೆ. ಈ ಪಂದ್ಯದ ವೇಳೆ ಸುದೀಪ್ ಅವರು ಮಾಡಿದ ಸ್ಲೆಡ
ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 173ಕ್ಕೆ ತಲುಪಿದೆ. ಆದರೆ ಬಳ್ಳಾರಿ ಮತ್ತು ಶಿವಮೊಗ್ಗ ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುತ್ತಿವೆ. ಇದರಿಂದ ಶ್ವಾಸಕೋಶ ಸಂಬಂ
ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿದೆ. ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಮುಖಂಡರು ಶಿಸ್ತು ಕ್ರಮಕ
Jos Buttler Records: ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಲೆಜೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಇಂ
ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್ ಫೈನಲ್ ಅಲ್ಲಿ ಗೆಲುವು ಕಂಡಿದೆ. ಇದು ಅವರ ತಂಡ ಸಾಧಿಸಿರೋ ಮೂರನೇ ಗೆಲುವಾಗಿದೆ. ಫೆಬ್ರವರಿ 1ರಂದು ಈ ಪಂದ್ಯ ನಡೆದಿದೆ. ಈ ಪಂದ್ಯದಲ್ಲಿ ಎಲ್ಲರ ಸಂಘಟಿತ ಆಟದಿಂದ ಗ
ಜಮ್ಮು ಕಾಶ್ಮೀರದಲ್ಲಿ ಭೂಕಂಪದ ಅನುಭವವಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜ
ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಅಭಿಮಾನಿಗಳು ಅತಿಯಾದ ಪ್ರೀತಿ ತೋರಿದ್ದಾರೆ. ಕೆಲವರು ಟ್ಯಾಟೂ ಸಹ ಹಾಕಿಸಿಕೊಂಡಿದ್ದಾರೆ. ಆದರೆ, ಭೇಟಿಯ ಭರವಸೆ ಈಡೇರಿಸದ ಕಾರಣ, ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಗಿಲ್ಲಿ ವಿರುದ್ಧ ತೀವ್
ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮೂಲದ 8 ಮಂದಿ ಹಕ್ಕಿಪಿಕ್ಕಿ ಬುಡಕಟ್ಟು ಜನ ಸೆಂಟ್ರಲ್ ಆಫ್ರಿಕಾದಲ್ಲಿ ವೀಸಾ ಅವಧಿ ಮುಕ್ತಾಯದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯ ಪೊಲೀಸರು 1.5 ಲಕ್ಷ ದಂಡಕ್ಕೆ ಒತ್ತಾಯಿಸಿದ್
Pakistan vs Australia: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 207 ರನ್ಗಳು. ಈ ಗುರಿಯನ್
ಲಕ್ನೋದ ಕಂಟೋನ್ಮೆಂಟ್ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಸಹ ವಿದ್ಯಾರ್ಥಿಗಳು ನಡೆಸಿದ ಕ್ರೂರ ಹಲ್ಲೆಯಿಂದ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿ
ಮೂಲ ವಿಗ್ರಹಗಳನ್ನು ವಾಸ್ತುಶಾಸ್ತ್ರದ ಪ್ರಕಾರ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗಿರುತ್ತದೆ. ಅವು ಸತತವಾಗಿ ಅಭಿಷೇಕ, ಪೂಜೆಗಳಿಂದ ದೈವಿಕ ಶಕ್ತಿಯನ್ನು ಹೊಂದಿರುತ್ತವೆ. ಈ ವಿಗ್ರಹಗಳು ಪಂಚಭೂತಗಳ ನಿಯಂತ್ರಣದಲ್ಲಿರುತ್
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಹಾಗೂ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಕಾಣುವರು. ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮಿಥುನ ರಾಶಿಯವರಿಗೆ ನಾಲ್ಕು
ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟನಿಗೆ ಅಭಿಮಾನಿಯಿಂದ ಗಂಭೀರ ಆರೋಪ ಎದುರಾಗಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ‘ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ, ಭೇಟಿ ಮಾಡುವ ಭರವಸೆ ಉಳಿಸಿಕೊಳ್ಳಲಿಲ್ಲ’
ಬೆಂಗಳೂರಿನಲ್ಲಿ ಮಿತಿಮೀರಿದ ವಾಹನಗಳ ಸಂಖ್ಯೆಯಿಂದಾಗಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದ್ದರೆ, ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿರುವುದು ತಲೆನೋವಾಗಿ ಪರಿಣಮಿಸಿದೆ. ಇದರಿಂದಾಗಿ ನಗರದ ಹಲವೆಡೆ ಸುಗಮ ಸಂಚಾರಕ್ಕೆ ಅಡ್ಡಿಯ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಪೂರ್ಣಿಮಾ/ಪ್ರತಿಪತ್ ತಿಥಿ ಸೋಮವಾರ ವ್ಯಾಮೋಹ, ವಿಶ್ರಾಂತಿ, ಬಂಧುಕಲಹ, ಶತ್ರುಭಯ, ಅನ್ಯಾಲೋಚನೆ, ಸ್ಪರ್ಧೆಯ ಚಿಂತೆ, ಮಾತಿನ ಮೇಲೆ ಹಿಡಿತ ಇವೆಲ್ಲ ಇಂದಿ

25 C