SENSEX
NIFTY
GOLD
USD/INR

Weather

25    C

ತತ್​ಕ್ಷಣದ ಪರಿಹಾರ ಮತ್ತು ಭವಿಷ್ಯದ ಪ್ರಗತಿ ಮಧ್ಯೆ ನೀತಿ ಸೇತುವಾಗಿರುವ ಬಜೆಟ್ 2026

Budget 2026: A Policy Bridge from Immediate Relief to Future Growth: ಕೇಂದ್ರ ಬಜೆಟ್ 2026, 'ನೀತಿ ಸೇತು'ವಾಗಿ ಹಿಂದಿನ ಸಾಧನೆಗಳು ಮತ್ತು ಭವಿಷ್ಯದ ಆಶಯಗಳನ್ನು ಜೋಡಿಸುತ್ತದೆ. ಮ್ಯಾನುಫ್ಯಾಕ್ಚರಿಂಗ್, AI ಮತ್ತು ವಿತ್ತೀಯ ಶಿಸ್ತಿಗೆ ಒತ್ತು ನೀಡುವ ಈ ಬಜೆಟ್ ಭಾರತವನ್ನು ವ

2 Feb 2026 6:24 pm
Chanakya Niti: ಸ್ನೇಹಿತರು, ಸಂಬಂಧಿಕರಿಗೆ ಹಣ ಸಾಲ ನೀಡುವ ಮುನ್ನ ನೀವು ಈ ಪ್ರಶ್ನೆಗಳನ್ನು ಕೇಳಲೇಬೇಕು

ಸಂಬಂಧಿಕರು, ಸ್ನೇಹಿತರು ಆರ್ಥಿಕ ಸಹಾಯ ಅಥವಾ ಸಾಲವನ್ನು ಕೇಳುತ್ತಲೇ ಇರುತ್ತಾರೆ. ಇಂತಹ ಸಂದರ್ಭಗಳಲ್ಲಿ ಅನೇಕರು ಹಿಂದು ಮುಂದು ನೋಡದೆ ಹಣ ಕೊಟ್ಟುಬಿಡುತ್ತಾರೆ, ಕೊನೆಗೆ ತಾವು ಸಾಲವಾಗಿ ನೀಡಿದ ಹಣ ವಾಪಾಸ್‌ ಸಿಗದೆ ಸಂಕಷ್ಟಕ್ಕ

2 Feb 2026 6:24 pm
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಹಿಳೆಯ ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಮಾದನಾಯಕನಹಳ್ಳಿ ಪೊಲೀಸ್ ಠಾಣಾವ್ಯಾಪ್ತಿಯ ದಾಸನಪುರದಲ್ಲಿ ಸರಗಳ್ಳತನ ಪ್ರಕರಣ ವರದಿಯಾಗಿದೆ. ಅಂಗಡಿಯೊಂದಕ್ಕೆ ಬಂದ ವ್ಯಕ್ತಿ ಟೀ, ಸಿಗರೇಟ್ ಕೇಳುವ ನೆಪದಲ್ಲಿ ಮಹಿಳೆ ಗಮನ ಬೇರೆಡೆ ಸೆಳೆದು ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಿತ್

2 Feb 2026 6:21 pm
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ಶಿವರಾಜ್​​ಕುಮಾರ್, ಗಿಲ್ಲಿ ನಟ, ರಚಿತಾ ರಾಮ್, ಮಂಗ್ಲಿ ಮುಂತಾದ ಸೆಲೆಬ್ರಿಟಿಗಳು ಕನಕೋತ್ಸವದಲ್ಲಿ ಭಾಗಿಯಾಗಿದ್ದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಕನಕೋತ್ಸವದ ರಂಗೇರಿತು. ವೇದಿಕೆಯಲ್ಲಿ ಮಸ್ತ್ ಡ್ಯಾನ್ಸ್, ಹಾ

2 Feb 2026 6:21 pm
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ: ಸದನದಲ್ಲಿ ಅಶೋಕ್‌-ಸಿದ್ದರಾಮಯ್ಯ ಕಾಮಿಡಿ

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯನವರು ಇಂದು (ಫೆಬ್ರವರಿ 02) ಅಧಿವೇಶನದಲ್ಲಿ ಉತ್ತರ ನೀಡಿದರು. ಈ ವೇಳೆ ಸಿದ್ದರಾಮಯ್ಯ ಬಿಯರ್ ಬಗ್ಗೆ ಮಾತನಾಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಮದ್ಯದ ದರ ಏರಿಕೆ ಸಂಬಂಧ ವಿಪ

2 Feb 2026 6:20 pm
ಕೋಲಾರದಲ್ಲಿ ಜೀರೋ ಹೆಸರಿನಲ್ಲಿ ಭೂ ಹಗರಣ: ವಾರಸುದಾರರಿಲ್ಲದ ಭೂಮಿ ಲಪಟಾಯಿಸಿದ ಪ್ರಭಾವಿಗಳು

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದಲ್ಲಿ ಸದ್ಯ ಭೂಮಿಗೆ ಚಿನ್ನದ ಬೆಲೆ ಇದೆ. ಇದೀಗ ಈ ಭೂಮಿ ಮೇಲೆ ದುಷ್ಟರು ಕಣ್ಣುಹಾಕಿದ್ದಾರೆ. ವಾರಸುದಾರರಿಲ್ಲದ ಭೂಮಿಯನ್ನು ಅಧಿಕಾರಿಗಳೊಂದಿಗೆ ಸೇರಿ ನಕಲಿ ದಾಖಲೆಗಳನ್ನು ಸೃಷ

2 Feb 2026 6:17 pm
ಬಾವಿಯೊಳಗೆ ಕಸದ ಮಧ್ಯೆ ವ್ಯಕ್ತಿಯ ಶವದ ಕತ್ತರಿಸಿದ ಭಾಗಗಳು ಪತ್ತೆ

ಇತ್ತೀಚಿನದ ದಿನಗಳಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊಲೆ ಮಾಡುವುದು ದೊಡ್ಡ ವಿಷಯವೇ ಅಲ್ಲವೆಂಬಂತಾಗಿದೆ. ಗೂಗಲ್, ಸಿನಿಮಾ ಮುಂತಾದವುಗಳಿಂದ ಕೊಲೆಯನ್ನು ಮಾಡುವುದು ಮತ್ತು ಅದನ್ನು ಮುಚ್ಚಿಹಾಕುವುದನ್ನು ಕ

2 Feb 2026 5:24 pm
ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು?

2025-26ನೆ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳ ಅವಧಿ (ಶಾಲಾ ವೇಳಾಪಟ್ಟಿ) ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಉರ್ದು ಮತ್ತು ಇತರೆ ಅಲ್ಪ

2 Feb 2026 5:14 pm
ರೈಲು ವಿಳಂಬದಿಂದ ಪರೀಕ್ಷೆ ಮಿಸ್​​​: ವಿದ್ಯಾರ್ಥಿನಿಗೆ ರೈಲ್ವೆಯಿಂದ 9 ಲಕ್ಷ ರೂ. ಪರಿಹಾರ

ರೈಲು ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಉತ್ತರ ಪ್ರದೇಶದ ವಿದ್ಯಾರ್ಥಿನಿಗೆ ಭಾರತೀಯ ರೈಲ್ವೆಯು 9 ಲಕ್ಷ ರೂ. ಪರಿಹಾರ ನೀಡಿದೆ. 2018ರಲ್ಲಿ ನಡೆದ ಘಟನೆಗೆ ಗ್ರಾಹಕ ಆಯೋಗ 8 ವರ್ಷಗಳ ಹೋರಾಟದ ನಂತರ ಈ ಮಹತ್ವದ ತೀರ್ಪು ನೀಡಿದೆ. ರೈ

2 Feb 2026 5:12 pm
ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ನೀಡಿದ ನಿರ್ಮಾಪಕರ ಸಂಘ

ತಮಿಳಿನ ‘ಜನ ನಾಯಗನ್’ ಸಿನಿಮಾ ಬಗ್ಗೆ ಮಾತನಾಡುವಾಗ ಚಕ್ರವರ್ತಿ ಚಂದ್ರಚೂಡ್ ಅವರು ನಿರ್ಮಾಪಕರನ್ನು ಟೀಕಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ಕ್ಕ

2 Feb 2026 5:06 pm
ಮಧ್ಯಾಹ್ನ ಬಿಸಿಯೂಟಕ್ಕೆ ಕಾದಿದ್ದ ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳಗಳು ಪತ್ತೆಯಾಗಿವೆ. ಖಾಸಗಿ ಸಂಸ್ಥೆ ಪೂರೈಸಿದ್ದ ಊಟದಲ್ಲಿ ನುಸಿ ಕಂಡು ವಿದ್ಯಾರ್ಥಿಗಳು ಊಟ ತ್ಯಜಿಸಿ ಮನೆಗೆ ತೆರಳಿದ್ದಾ

2 Feb 2026 5:03 pm
ನಿಮ್ಮ ದೇಹದಲ್ಲಿ ಪ್ರೋಟೀನ್ ಕಡಿಮೆ ಇದೆ ಎಂಬುದನ್ನು ದೇಹ ನೀಡುವ ಈ 6 ಲಕ್ಷಣಗಳ ಮೂಲಕ ತಿಳಿಯಬಹುದು!

ನಾವು ನಮ್ಮ ಕೆಲಸಗಳಲ್ಲಿ ಎಷ್ಟೇ ನಿರತರಾಗಿದ್ದರೂ ಕೂಡ, ನಮ್ಮ ದೇಹವು ಆಂತರಿಕವಾಗಿ ನಿರಂತರವಾಗಿ ತನ್ನನ್ನು ತಾನೇ ಸರಿಪಡಿಸಿಕೊಳ್ಳುತ್ತದೆ. ಈ ರೀತಿ ದುರಸ್ತಿ ಕೆಲಸಕ್ಕೆ ಅಗತ್ಯವಿರುವ ಎಲ್ಲವನ್ನೂ ನಾವು ಆಹಾರದ ರೂಪದಲ್ಲಿ ಒದಗ

2 Feb 2026 5:01 pm
Viral Video: ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ; ಈ ಮಗು ಬದುಕುಳಿದಿದ್ದೇ ಪವಾಡ

ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ ಕೋಝಿಕೋಡ್​​ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್​ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್​ ಆ ಮ

2 Feb 2026 4:55 pm
ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ

2 Feb 2026 4:32 pm
Kalaburagi: ದೆಹಲಿ ಪೊಲೀಸರ ಸೋಗಲ್ಲಿ ದರೋಡೆ; ಸಿನಿಮಾ ಸ್ಟೈಲ್​​ನಲ್ಲಿ ಆರೋಪಿಗಳು ಲಾಕ್​​

ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ನಡೆಸುತ್ತಿದ್ದ ಅಂತಾರಾಜ್ಯ ಗ್ಯಾಂಗ್​​ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 27 ಲಕ್ಷ ಮೌಲ್ಯದ ವಸ್ತುಗಳು ಮತ್ತು ಪೊಲೀಸ್ ನಕಲಿ ​​ಐಡಿ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ. ಹ

2 Feb 2026 4:27 pm
ನೀವು ಲಿಫ್ಟ್ ಬಳಸಬಾರದು: ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಗೆ ಮೆಟ್ಟಿಲ ಮೂಲಕ ಸಾಗಿದ ಡೆಲಿವರಿ ಬಾಯ್

ಭಾರೀ ಪಾರ್ಸೆಲ್ ಹೊತ್ತ ಡೆಲಿವರಿ ಬಾಯ್​ಗೆ ವಸತಿ ಸಂಕೀರ್ಣದಲ್ಲಿ ಲಿಫ್ಟ್ ನಿರಾಕರಿಸಿ, 6ನೇ ಮಹಡಿಗೆ ಮೆಟ್ಟಿಲು ಹತ್ತಲು ಬಲವಂತಪಡಿಸಿದ ವಿಡಿಯೋ ವೈರಲ್ ಆಗಿದೆ. ಈ ಅಮಾನವೀಯ ಘಟನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಡೆ

2 Feb 2026 4:27 pm
ಸಿಗರೇಟ್ ಮೇಲೆ ಹೊಸ ಅಬಕಾರಿ ಸುಂಕ; ಧೂಮಪಾನಿಗಳಿಗೆ ಮತ್ತಷ್ಟು ದುಬಾರಿ ಜೀವನ

Additional excise duty on Cigarette, prices surge upto Rs 55 per pack: ಹೊಸ ಜಿಎಸ್​ಟಿ ಸಿಸ್ಟಂ ಪ್ರಕಾರ ತಂಬಾಕು ಉತ್ಪನ್ನಗಳ ಮೇಲೆ ಶೇ. 40 ಜಿಎಸ್​ಟಿ ಜೊತೆಗೆ ಹೆಚ್ಚುವರಿ ಅಬಕಾರಿ ಸುಂಕ ಹೇರಿಕೆ ಮಾಡಲಾಗಿದೆ. ಸಿಗರೇಟ್ ವಿತರಕರು ಭಾನುವಾರದಿಂದಲೇ (ಫೆ. 1) ಹಳೆಯ ಸಿಗರೇಟು

2 Feb 2026 4:26 pm
33 ವರ್ಷದ ಸಂಪಾದನೆ ಹೋಯ್ತು: 18 ಕೋಟಿ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಬೆಂಗಳೂರಿನ ಬಿಲ್ಡರ್​​ನ ಕಣ್ಣೀರಿನ ಕಥೆ

ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದಿದ್ದ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ನೇಪಾಳಿ

2 Feb 2026 4:26 pm
3 ತಿಂಗಳಿಂದ ಬಾಂಗ್ಲಾದೇಶದ ಜೈಲಿನಲ್ಲಿದ್ದ ಆಂಧ್ರದ 9 ಮೀನುಗಾರರು ಭಾರತಕ್ಕೆ ವಾಪಾಸ್

ಬಾಂಗ್ಲಾದೇಶದಲ್ಲಿ 3 ತಿಂಗಳಿನಿಂದ ಬಂಧನಕ್ಕೊಳಗಾಗಿದ್ದ 9 ಮೀನುಗಾರರು ಆಂಧ್ರಪ್ರದೇಶಕ್ಕೆ ವಾಪಾಸ್ ಮರಳಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಿಂದ ಬಾಂಗ್ಲಾದೇಶ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ಆಂಧ್ರದ 9 ಮೀನುಗಾರರು ಸುರಕ್

2 Feb 2026 4:12 pm
Video: ಅಬ್ಬಾ ! ಒಂದು ಎಕರೆ ತೆಂಗಿನ ತೋಟದಲ್ಲಿ 28 ಲಕ್ಷ ರೂ ಗಳಿಸಬಹುದಂತೆ; ಹೇಗೆ? ಇಲ್ಲಿದೆ ವಿಡಿಯೋ

ಮನೆಯಲ್ಲಿ ಜಾಗವಿದ್ದು ಹೊಸದಾಗಿ ತೋಟ ಮಾಡುವ ಪ್ಲ್ಯಾನ್ ನಲ್ಲಿದ್ದವರಿಗೆ ಈ ಮಾಹಿತಿ ಖಂಡಿತ ಉಪಯೋಗಕ್ಕೆ ಬರುತ್ತೆ. ನೀವು ಒಂದು ಎಕರೆ ಪ್ರದೇಶದಲ್ಲಿ ತೆಂಗಿನ ತೋಟ ಲಾಭವೇ ಹೆಚ್ಚು. ಹೌದು, ಒಂದು ಎಕರೆ ತೆಂಗಿನ ತೋಟದಲ್ಲಿ 28 ಲಕ್ಷಕ್

2 Feb 2026 4:02 pm
ಬಿಳಿ ಬಟ್ಟೆಯ ಮೇಲಿನ ಹಠಮಾರಿ ಕಲೆಗಳನ್ನು ಸುಲಭವಾಗಿ ಹೋಗಲಾಡಿಸಲು ಇಲ್ಲಿವೆ ಸರಳ ಉಪಾಯ

ಬಿಳಿ ಬಟ್ಟೆಗಳು ನೋಡಲು ತುಂಬಾನೇ ಸುಂದರವಾಗಿ ಕಾಣುತ್ತದೆ ನಿಜ, ಆದ್ರೆ ಈ ಬಣ್ಣದ ಬಟ್ಟೆಯ ಮೇಲೆ ಒಂದು ಸಣ್ಣ ಕಲೆಯಾದ್ರೂ ಸಹ ಅದನ್ನು ಹೋಗಲಾಡಿಸುವುದು ತುಂಬಾನೇ ಕಷ್ಟಕರ. ಜೊತೆಗೆ ಕ್ರಮೇಣ ಕಲೆಯಾದ ಬಿಳಿ ಬಣ್ಣದ ಬಟ್ಟೆಗಳು ಹಳದಿ ಬ

2 Feb 2026 3:53 pm
ನಟ ಯಶ್​ ತಾಯಿ ಪುಷ್ಪಾರ ಜಾಗ ವಿವಾದಕ್ಕೆ ಹೊಸ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ನಟ ಯಶ್ ತಾಯಿ ಪುಷ್ಪಾ ಅವರ ನಿವೇಶನ ವಿವಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಾಸನದ ವಿದ್ಯಾನಗರದಲ್ಲಿ ಒಂದೇ ಜಾಗಕ್ಕೆ ಅಧಿಕಾರಿಗಳು ಇಬ್ಬರ ಹೆಸರಿಗೆ ದಾಖಲೆಗಳನ್ನು ಸೃಷ್ಟಿಸಿದ್ದಾರಾ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಪ

2 Feb 2026 3:45 pm
ಫೆ.6ರಂದು ರಿಲೀಸ್ ಆಗಲಿದೆ ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ

ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲೂ ಗಿಲ್ಲಿ ನಟ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚಿದೆ. ಗಿಲ್ಲಿ ಅಭಿನಯಿಸಿದ ‘ಸರ್ಕಾರಿ ಶಾಲೆ-H8’ ಬಿಡುಗಡೆ ಆಗಲಿದೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಕೌತುಕ ಮೂಡಿಸಿದೆ.

2 Feb 2026 3:44 pm
ಕೇವಲ ಸೀಟಲ್ಲ ರೈಲಿನ ಒಂದು ಬೋಗಿಯೇ ನಾಪತ್ತೆ, ಒಡಿಶಾದಲ್ಲಿ ಘಟನೆ

ಒಡಿಶಾದ ಸಂಬಲ್ಪುರ ರೈಲು ನಿಲ್ದಾಣದಲ್ಲಿ ಸಂಬಲ್ಪುರ-ನಾಂದೇಡ್ ಎಕ್ಸ್‌ಪ್ರೆಸ್ 20809 ಸಮಯಕ್ಕೆ ಸರಿಯಾಗಿ ಪ್ಲಾಟ್‌ಫಾರ್ಮ್‌ಗೆ ಬಂದಾಗ ಎಸಿ 3-ಟೈರ್‌ನ ಕಾಯ್ದಿರಿಸಿದ ಕೋಚ್ (BE2) ಕಾಣೆಯಾದ ಕಾರಣ ಅವ್ಯವಸ್ಥೆ ಉಂಟಾಯಿತು. ಕೋಚ್ ಇಲ್ಲದ ಕ

2 Feb 2026 3:18 pm
ಚಾಕೊಲೇಟ್ ಕೊಡುವ ನೆಪದಲ್ಲಿ ಹೇಯ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ

ಹುಬ್ಬಳ್ಳಿಯಲ್ಲಿ ಎರಡು ಆಘಾತಕಾರಿ ಘಟನೆಗಳು ವರದಿಯಾಗಿವೆ. 8 ವರ್ಷದ ಬಾಲಕಿ ಮೇಲೆ 75 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೋಕ್ಸೋ ಅಡಿ ಬಂಧಿಸಲಾಗಿದೆ. ಮತ್ತೊಂದು ದುರ್ಘಟನೆಯಲ್ಲಿ, ಮಾಡಿದ ಸಾಲ ತೀರಿಸು ಎಂದಿದ್ದಕ್ಕೆ ಪ

2 Feb 2026 3:17 pm
ಬಾಯಿಯ ಆರೋಗ್ಯಕ್ಕೂ ಹೃದಯಕ್ಕೂ ಸಂಬಂಧವಿದೆಯೇ; ಈ ಬಗ್ಗೆ ಮಾಹಿತಿ ನೀಡಿದ್ದಾರೆ ಡಾ. ಅನುಪಮಾ ವಿ. ಹೆಗ್ಡೆ

ಬಾಯಿ ಮತ್ತು ಹೃದಯಕ್ಕೂ ನಿಕಟ ಸಂಬಂಧವಿದೆ ಎಂಬುದು ಹಲವರಿಗೆ ತಿಳಿದಿಲ್ಲ. ಬಾಯಿಯ ನೈರ್ಮಲ್ಯ ಸರಿಯಾಗಿ ಇಲ್ಲದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಮಧುಮೇಹದಂತಹ ಇತರ ಆರೋಗ್ಯ ಸಮಸ್ಯೆಗಳು ಬರಲು ದಾರಿಯಾಗುತ್ತದೆ. ವಸಡಿನ ಸ

2 Feb 2026 3:15 pm
ಟೆಂಟ್ ಹಾಕಿ ಮಲಗಬಹುದು; ಹೈಲಕ್ಸ್ ಖರೀದಿಸಿ ಮಾಡಿಫಿಕೇಷನ್​ ಮಾಡಿಸಿದ ಪ್ರಕಾಶ್ ರಾಜ್

ಪ್ರಕಾಶ್ ರಾಜ್ ತಮ್ಮ ಟೊಯೋಟಾ ಹೈಲಕ್ಸ್ ಪಿಕಪ್ ಟ್ರಕ್ ಅನ್ನು ಕ್ಯಾಂಪಿಂಗ್‌ಗಾಗಿ ಮಾಡಿಫೈ ಮಾಡಿದ್ದಾರೆ. ಈ ವಿಶೇಷ ವಾಹನದಲ್ಲಿ ಟೆಂಟ್ ಹಾಕಿ ಮಲಗಲು ವ್ಯವಸ್ಥೆ ಮಾಡಲಾಗಿದ್ದು, ಆಫ್-ರೋಡ್ ಪ್ರವಾಸಗಳಿಗೆ ಸೂಕ್ತವಾಗಿದೆ. ಅವರ ಈ ಆಕ

2 Feb 2026 3:12 pm
ಪಾಕಿಸ್ತಾನದಿಂದ ವಲಸೆ ಬಂದ ದಲಿತ ಹಿಂದೂಗಳಿಗೆ ವಸತಿ ಕಲ್ಪಿಸಿ; ಸುಪ್ರೀಂ ಕೋರ್ಟ್ ಆದೇಶ

ಪಾಕಿಸ್ತಾನ ಮೂಲದ ದಲಿತ ಹಿಂದೂಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಅವರನ್ನು ಗಡಿಪಾರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ದೆಹಲಿಯಲ್ಲಿ ಪಾಕ್​ ವಲಸಿಗರ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತ

2 Feb 2026 3:10 pm
ಸಿ.ಜೆ. ರಾಯ್ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ವಿತ್ತ ಸಚಿವೆಗೆ ಕೇರಳ ಸಿಎಂ ಪತ್ರ

ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದಿದ್ದಾರೆ. ಆದಾಯ ತೆರಿಗೆ ಶೋಧ ಕಾರ್ಯಾಚರಣೆ

2 Feb 2026 3:02 pm
Real Estate Mafia In Kodagu: ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್

ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಅಟ್ಟಹಾಸ ಮಿತಿ ಮೀರಿದೆ. ರೆಸಾರ್ಟ್ ಹಾಗೂ ವಿಲ್ಲಾಗಳ ನಿರ್ಮಾಣಕ್ಕಾಗಿ ಯಾವುದೇ ಇಲಾಖಾ ಅನುಮತಿ ಪಡೆಯದೆ ಬೃಹತ್ ಬೆಟ್ಟವನ್ನು ಬಗೆದು, ಬೆಟ್ಟ

2 Feb 2026 2:57 pm
ಸಿಗ್ನಲ್ ಜಂಪ್ ಕೃತಿಗೆ ಕಸಾಪ ದತ್ತಿ ಪ್ರಶಸ್ತಿ

2024ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟಗೊಂಡ ಕೃತಿಗಳನ್ನು ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದ್ದು, ಈ ಪೈಕಿ ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ

2 Feb 2026 2:46 pm
ಭಾರತದ ಪ್ರಗತಿಗೆ ಪೂರಕವಾಗಿದೆ ಈ ಬಜೆಟ್: ಅಪೋಲೋ ಹಾಸ್ಪಿಟಲ್ಸ್ ಮುಖ್ಯಸ್ಥ ಡಾ. ಪ್ರತಾಪ್ ಸಿ. ರೆಡ್ಡಿ

Budget 2026 sends reassuring message about India’s growth, says Apollo Hospitals Chairman: ಫೆಬ್ರುವರಿ 1ರಂದು ಮಂಡನೆಗೊಂಡ ಕೇಂದ್ರ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರವನ್ನು ಉತ್ತೇಜಿಸುವ ಕ್ರಮಗಳಿವೆ ಎಂದು ಅಪೋಲೋ ಹಾಸ್ಪಿಟಲ್ಸ್​ನ ಛೇರ್ಮನ್ ಡಾ. ಪ್ರತಾಪ್ ಸಿ ರೆಡ್ಡಿ ಹೇಳಿದ್ದ

2 Feb 2026 2:37 pm
Video: ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ಸೆರೆಹಿಡಿದ ತಂದೆ, ವೈರಲ್‌ ಆಯ್ತು ದೃಶ್ಯ

ಅಪ್ಪ ಮಗಳ ಬಾಂಧವ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಕೆಲ ವಿಡಿಯೋಗಳು ಈ ಸುಂದರ ಸಂಬಂಧಕ್ಕೆ ಸಾಕ್ಷಿಯಾಗುತ್ತವೆ. ಇಲ್ಲೊಬ್ಬ ತಂದೆಯು ತನ್ನ ಮಗಳ ಡ್ಯಾನ್ಸ್‌ನ್ನು ಕೀ ಪ್ಯಾಡ್ ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿರುವ

2 Feb 2026 2:24 pm
VIDEO: ಕೋಪ-ತಾಪ…ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ

India U19 vs Pakistan U19: ಅಲಿ ಹಸನ್ ಬಲೂಚ್​ನನ್ನು ಗುರಿಯಾಗಿಸಿ ವಾಗ್ದಾಳಿ ಆರಂಭಿಸಿದ್ದ ವೈಭವ್​ನನ್ನು ಸಹ ಆಟಗಾರರು ಬಂದು ತಡೆದಿದ್ದಾರೆ. ಈ ಮೂಲಕ ಇಬ್ಬರ ನಡುವಣ ವಾಕ್ಸಮರವನ್ನು ತಡೆದಿದ್ದಾರೆ. ಇದೀಗ ವೈಭವ್ ಸೂರ್ಯವಂಶಿಯ ಕೋಪ-ತಾಪದ ವಿಡಿ

2 Feb 2026 2:09 pm
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ನಡೆಯಿತು ಶೋಧಕಾರ್ಯ

ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ ಮೂಲಕ ಚಿನ್ನ ಮತ್ತು ನಿಧಿ ನಿಕ್ಷೇಪಗಳ ವೈಮಾನಿಕ ಸಮೀಕ್ಷೆ ನಡೆಸಿದೆ. ಕೆಜಿಎಫ್ ಗೋಲ್

2 Feb 2026 2:04 pm
ಪಂದ್ಯ ಬಹಿಷ್ಕಾರದ ಹಿಂದಿದೆ ಪಾಕಿಸ್ತಾನದ 200 ಕೋಟಿ ನಷ್ಟದ ಲೆಕ್ಕಾಚಾರ!

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗ

2 Feb 2026 1:54 pm
ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಪಿಜಿಗಳ ಕಳಪೆ ಕಾರ್ಯನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಡಿವಾಣ ಹಾಕಿದೆ. ಮೂಲಭೂತ ನಿಯಮಗಳನ್ನು ಉಲ್ಲಂಘಿಸಿದ 8 ಅಸುರಕ್ಷಿತ ಪಿಜಿಗಳಿಗೆ ಬೀಗ ಜಡಿಯಲಾಗಿದ್ದು, 574 ಪಿಜಿಗಳಿಗೆ ನ

2 Feb 2026 1:36 pm
ಇನ್ಮುಂದೆ ಸರ್ಕಾರಿ ಅಧಿಕಾರಿಗಳು ತಿಂಗಳ ಮೊದಲ ಶನಿವಾರ ಖಾದಿ ಧರಿಸಲೇಬೇಕು: ಕರ್ನಾಟಕ ಸರ್ಕಾರದಿಂದ ಆದೇಶ

ಕರ್ನಾಟಕ ಸರ್ಕಾರವು ಖಾದಿ ಉದ್ಯಮಕ್ಕೆ ಉತ್ತೇಜನ ನೀಡಲು ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಸರ್ಕಾರಿ ನೌಕರರು ಖಾದಿ ಉಡುಪುಗಳನ್ನು ಧರಿಸುವುದು ಕಡ್ಡಾಯ. ನೌಕರರಿಗೆ ಖಾದಿ ಖರೀದಿ

2 Feb 2026 1:33 pm
ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​​ನಲ್ಲಿ ಕರ್ನಾಟಕಕ್ಕೆ ಹಿನ್ನಡೆ

ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಪೆನ್ನಾರ್ ಜಲ ವಿವಾದ ಇತ್ಯರ್ಥಕ್ಕೆ ಒಂದು ತಿಂಗಳೊಳಗೆ ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ

2 Feb 2026 1:15 pm
ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ

ಕಾಂತಾರ ಗೆಲುವಿನ ಬಳಿಕ ರಿಷಬ್ ಶೆಟ್ಟಿ ಅವರು ವಿಶ್ರಾಂತಿ ಪಡೆಯುತ್ತಿದ್ದು, ಈಗ ನಿಂತುಹೋಗಿದ್ದ ದೊಡ್ಡ ಬಜೆಟ್ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಸುದ್ದಿ ಇದೆ. ಎಂ.ಟಿ. ವಾಸುದೇವನ್ ನಾಯರ್ ಅವರ 'ರಂಡಮೂಳಂ' ಕಾದಂಬರಿ

2 Feb 2026 1:15 pm
T20 World Cup 2026: ಭಾರತ ಎ ತಂಡ ಪ್ರಕಟ

India A Squad: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ತಂಡ ಸೌತ್ ಆಫ್ರಿಕಾ ವಿರುದ್ಧ ಅಭ್ಯಾಸ ಪಂದ್ಯವಾಡಲಿದೆ. ಮತ್ತೊಂದೆಡೆ ಭಾರತ ಎ ತಂಡವು 2 ಅಭ್ಯಾಸ ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಿಗಾಗಿ 15 ಸದಸ್ಯರಗಳು ತಂಡವನ್ನು ಘೋಷಿಸಲಾಗಿದೆ. ಈ

2 Feb 2026 1:04 pm
ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ: ನಿಮ್ಮೇಲೆ ಇರಲಿದೆ ವಿಶೇಷ ಸಿಬ್ಬಂದಿಗಳ ಕಣ್ಣು, ಈ ತಪ್ಪುಗಳನ್ನು ಮಾಡಬೇಡಿ

ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ವರ್ಷ 1 ಲಕ್ಷಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಹೆಡ್‌ಫೋನ್ ಇಲ್ಲದೆ ಹಾಡು ಕೇಳುವುದು, ಸೀಟು ಬಿಟ್ಟುಕೊಡದಿರುವುದು ಸಾಮಾನ್ಯ. ಇದನ್ನು ತಡೆಯಲು 'ಮೆ

2 Feb 2026 1:01 pm
ನೂರು ಮೊಮೊ ಅಂಗಡಿಗಳನ್ನು ಕೊಳ್ಳಬಹುದಿತ್ತು, ಮೊಮೊ ತಿನ್ನುವ ಆಸೆಗೆ ಬಾಲಕ ಮಾಡಿದ್ದೇನು ನೋಡಿ

ಮನೆಗೆ ಕಾಲಿಡದೆ ಮನೆ ಹೇಗೆ ದೋಚಬಹುದು ಎಂಬುದಕ್ಕೆ ಈ ಘಟನೆಯೇ ನಿದರ್ಶನ. ಹೇಗೆ ಮನೆಯ ಮಾಲೀಕನ ಮಗನ ಮೊಮೊ ತಿನ್ನುವ ಬಯಕೆ ಮನೆಯಿರುವ ಆಭರಣವನ್ನೆಲ್ಲಾ ಮೊಮೊ ಅಂಗಡಿಗೆ ತರುವಂತೆ ಮಾಡಿತು ಎನ್ನುವ ಮಾಹಿತಿ ಇಲ್ಲಿದೆ. ಉತ್ತರ ಪ್ರದೇಶ

2 Feb 2026 12:57 pm
ಮಾವನ ಮಗನ ಜೊತೆ ನಿಶ್ಚಿತಾರ್ಥ, ಚಾಲಕನ ಜೊತೆ ಓಡಿಹೋಗಿ ಮದುವೆಯಾದ ಯುವತಿ: ಆಮೇಲಾಯ್ತು ಸಿನಿಮೀಯ ಟ್ವಿಸ್ಟ್!

ಆಕೆ ಶ್ರೀಮಂತರ ಮನೆ ಮಗಳು. ದೊಡ್ಡ ಕುಟುಂಬದಲ್ಲಿ ಬೆಳೆದ ಆಕೆಗೆ ಮನೆಯೇ ಪ್ರಪಂಚ. ಖುಷಿ ಖುಷಿಯಾಗಿ ಮನೆ ತುಂಬಾ ಓಡಾಡಿಕೊಂಡಿದ್ದ ಆಕೆಗೆ ಮಾವನ ಮಗನ ಜೊತೆ ಮದುವೆ ನಿಶ್ಚಯವಾಗಿತ್ತು. ಲಕ್ಷ ಲಕ್ಷ ಖರ್ಚು ಮಾಡಿ ತಯಾರಿ ನಡೆಸಿದ್ದ ಕುಟ

2 Feb 2026 12:55 pm
Lakkundi Excavation: ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಸಜ್ಜು

ಸಿದ್ದರಾಮಯ್ಯ ಸೇರಿದಂತೆ ಮುಖ್ಯಮಂತ್ರಿಗಳು ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಫೌಂಡೇಶನ್‌ನ ಮುಖ್ಯಸ್ಥೆ ಡಾ. ಹೆಲೆನ್ ನೇತೃತ್ವದ ತಂಡ ಲಕ್ಕುಂಡಿ, ಡಂಬಳ ಮತ್ತು ಗದಗ ಪ್ರದೇಶಗಳ ಕುರಿತು ಇಂಗ್ಲಿಷ್ ಮತ್ತು ಕನ್ನಡ ಭಾಷೆ

2 Feb 2026 12:55 pm
ಟ್ಯಾಕ್ಸ್ ಪಾಲು ಕರ್ನಾಟಕಕ್ಕೆ ಅತಿಹೆಚ್ಚು ಏರಿಕೆ ಆಗಿದ್ದು ಯಾಕೆ? ಇಲ್ಲಿದೆ ಕಾರಣ, ಮತ್ತು ವಿವಿಧ ರಾಜ್ಯಗಳ ತೆರಿಗೆ ಪಟ್ಟಿ

Tax devolution formula of 16th Finance Commission: 15ನೇ ಹಣಕಾಸು ಆಯೋಗದಲ್ಲಿ ಶೇ. 3.647 ತೆರಿಗೆ ಪಾಲು ಪಡೆದಿದ್ದ ಕರ್ನಾಟಕ್ಕೆ 16ನೇ ಹಣಕಾಸು ಆಯೋಗ ಶೇ. 4.13 ಪಾಲು ಕೊಟ್ಟಿದೆ. ಅತಿಹೆಚ್ಚು ಟ್ಯಾಕ್ಸ್ ಪಾಲು ಪಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 13ನೇ ಸ್ಥಾನದಿಂದ 9

2 Feb 2026 12:54 pm
ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ!

ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಹಣಕಾಸು ಸಚಿವರ ಘೋಷಣೆ ಬಳಿಕ, 18 ದೇಶಗಳ ಪ್ರತಿನಿಧಿಗಳು ಹಾಗೂ ಅರಣ

2 Feb 2026 12:31 pm
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್; ಕ್ಯೂಟ್ ವಿಡಿಯೋ ವೈರಲ್

ಪಲ್ಲವಿ ಪಾಂಚಾಲ್ ಅವರು ಜೀ ಕನ್ನಡ ಜಡ್ಜ್ ಆಗಿದ್ದಾರೆ. ಅವರು ಕಾಮಿಡಿ ಕಿಲಾಡಿಗಳು ಸೀಸನ್ 5ರ ಸ್ಪರ್ಧಿ ಆಗಿದ್ದರು. ಈಗ ಇವರ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಥ್ಯಾಂಕ್​ ಯೂ ಮಾವ ಎಂದಿದ್

2 Feb 2026 12:27 pm
ಸುಳ್ವಾಡಿಯಲ್ಲಿ ಭಾರೀ ದುರಂತ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ, ಜನರಲ್ಲಿ ಆರೋಗ್ಯ ಸಮಸ್ಯೆಗಳ ಸರಮಾಲೆ

ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದ 47 ಜನರಿಗೆ ಕಿಡ್ನಿ ವೈಫಲ್ಯವಾಗಿರುವ ಆಘಾತಕಾರಿ ಮಾಹಿತಿ ‘ಟಿವಿ9’ ಗ್ರೌಂಡ್ ರಿಯಾಲಿಟಿ ಚೆಕ್​ನಲ್ಲಿ ತಿಳಿದುಬಂದಿ

2 Feb 2026 12:22 pm
Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ

ಲ್ಯಾಟರೇಟ್ ಗಣಿಕಾರಿಕೆ ದಂಧೆಕೋರರ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಫುಲ್​​ ರೆಬೆಲ್​​ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಮ್ಮ ಸೂಚನೆ ಮೀರಿಯೂ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿರುವ ಆಫ

2 Feb 2026 12:17 pm
ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ

T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದರಿಂದ ಆಸೀಸ

2 Feb 2026 12:09 pm
Gold Rate Today: ಮುಂದುವರಿದ ಕುಸಿತ; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

Bullion Market 2026 February 2nd: ಸೋಮವಾರ ಚಿನ್ನದ ಬೆಲೆ ಗ್ರಾಮ್​ಗೆ 830 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಬರೋಬ್ಬರಿ 50 ರೂ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 14,720 ರೂನಿಂದ 13,890 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,153 ರೂಗೆ ಇಳಿದಿದೆ. ಬೆಳ್ಳಿ ಬೆಲ

2 Feb 2026 11:47 am
ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್​ಗಳ ಚಿತ್ರ ಬಿಡುಗಡೆ ಮಾಡಿದ ಬಲೂಚ್ ಉಗ್ರಗಾಮಿ ಗುಂಪು

ಪಾಕ್ ಐಎಸ್‌ಐ ಶಿಬಿರಗಳ ಮೇಲೆ ದಾಳಿ ನಡೆಸಿದ ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್‌ಗಳ ಚಿತ್ರಗಳನ್ನು ನಿಷೇಧಿತ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (BLA) ಬಿಡುಗಡೆ ಮಾಡಿದೆ. ಹವಾ ಬಲೂಚ್ ಮತ್ತು ಆಸಿಫಾ ಮೆಂಗಲ್ ಎಂದು ಗುರುತಿಸಲಾದ ಈ ಮಹ

2 Feb 2026 11:46 am
ಮಗುವನ್ನು ಎದೆಗವಚಿಕೊಂಡು ಓಡಿದ ರಾಮ್ ಚರಣ; ಅಭಿಮಾನಿಗಳ ಹುಚ್ಚಾಟಕ್ಕೆ ನಲುಗಿಹೋದ ನಟ

ನಟ ರಾಮ್ ಚರಣ್ ಹಾಗೂ ಪತ್ನಿ ಉಪಾಸನಾ ದಂಪತಿಗೆ ಅವಳಿ ಮಕ್ಕಳಾಗಿದ್ದಾರೆ. ಈ ಮಧ್ಯೆ, ಮೊದಲ ಮಗಳು ಕ್ಲಿನ್ ಕಾರಾಳನ್ನು ಆಸ್ಪತ್ರೆಗೆ ಕರೆತರುವಾಗ ಆತಂಕಕಾರಿ ಘಟನೆ ನಡೆದಿದೆ. ಅಭಿಮಾನಿಗಳು ಆಸ್ಪತ್ರೆ ಬಳಿ ಮುತ್ತಿಗೆ ಹಾಕಿ ರಾಮ್ ಚರಣ

2 Feb 2026 11:44 am
ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್​ ದಾಳಿ: 5-6 ಜನರ ತಂಡದಿಂದ ಕೃತ್ಯ

ಶಾಂತವಾಗಿದ್ದ ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಯುವ ಕಾಂಗ್ರೆಸ್​​ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ಈ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ.

2 Feb 2026 11:40 am
ನನಗೆ ಹಣ್ಣುಗಳೆಂದರೆ ತುಂಬಾ ಇಷ್ಟ ಎಂದ ಶಿಕ್ಷಕಿಗೆ ವಿದ್ಯಾರ್ಥಿಗಳು ಮಾಡಿದ್ದೇನು? ನೋಡಿ

ಬೆಂಗಳೂರಿನ ಶಾಲೆಯೊಂದರ 'ಟೀಚ್ ಫಾರ್ ಇಂಡಿಯಾ' ಶಿಕ್ಷಕಿ ದೀಪಾಲಿ ದಹಿಕಾಂಬ್ಳೆ ಅವರಿಗೆ ವಿದ್ಯಾರ್ಥಿಗಳು ಪ್ರತಿದಿನ ಹಣ್ಣುಗಳನ್ನು ತಂದುಕೊಡುತ್ತಿರುವ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಶಿಕ್ಷಕಿಯ ಕೇವಲ ಒಂದು ಮಾತನ್ನು

2 Feb 2026 11:38 am
ಬಾಯ್ಕಾಟ್​ನಿಂದ ಪಾಕಿಸ್ತಾನ್ ಎದುರಿಸಲಿರುವ ಪರಿಣಾಮಗಳೇನು?

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗ

2 Feb 2026 11:31 am
ಸಿನಿಮಾ ಸ್ಟೈಲಲ್ಲಿ ಯುವಕನ ಅಡ್ಡಗಟ್ಟಿ, ಲಾಂಗ್ ಬೀಸಿ 31 ಕ್ಷ ರೂ. ದರೋಡೆ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ

ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ 31.38 ಲಕ್ಷ ರೂ. ದರೋಡೆ ನಡೆದಿದೆ. ಸಿನಿಮಾಶೈಲಿಯಲ್ಲಿ ಯುವಕನನ್ನು ಅಡ್ಡಗಟ್ಟಿ, ಲಾಂಗ್‌ನಿಂದ ಬೆದರಿಸಿ ಹಣ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಭೀಕರ ಕೃ

2 Feb 2026 11:15 am
ಬಹಿಷ್ಕಾರದ ಬೆದರಿಕೆಯೊಡ್ಡಿದ ಪಾಕಿಸ್ತಾನಕ್ಕೆ ಐಸಿಸಿ ಬಹಿರಂಗ ಪತ್ರ

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡದ ವಿರುದ್ಧದ ಪಂದ್ಯವನ್ನ

2 Feb 2026 10:51 am
Video: ಮಾವನಿಗೆ ಬೆಂಕಿ ಹಚ್ಚಿದ ಸೊಸೆ, ನೋವು ತಡೆಯಲಾರದೆ ಸಹಾಯಕ್ಕಾಗಿ ರಸ್ತೆಯ ತುಂಬೆಲ್ಲಾ ಓಡಿದ ವ್ಯಕ್ತಿ

ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ

2 Feb 2026 10:48 am
ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್​​​ ನ್ಯೂಸ್​: ಇನ್ಮುಂದೆ ಈ ರೈಲಿನಲ್ಲಿ ಊಟ ಉಚಿತ

ರೈಲು ವಿಳಂಬವಾದರೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ವಿಶೇಷ ಸೌಲಭ್ಯ ನೀಡುತ್ತದೆ. ರಾಜಧಾನಿ, ಶತಾಬ್ದಿ, ದುರಂತೋ ರೈಲುಗಳು 2 ಗಂಟೆಗೂ ಹೆಚ್ಚು ವಿಳಂಬವಾದರೆ ಉಚಿತ ಊಟ ಪಡೆಯಬಹುದು. 3 ಗಂಟೆಗೂ ಹೆಚ್ಚು ವಿಳಂಬವಾದರೆ ಟಿಕೆಟ್ ರದ್ದುಗ

2 Feb 2026 10:38 am
‘ನನ್ನ ಗೋವಿಂದ ಮಧ್ಯೆ ಏನು ಇರಲಿಲ್ಲ’; ಸ್ಪಷ್ಟನೆ ಕೊಟ್ಟ ನಟಿ

ಬಾಲಿವುಡ್ ನಟ ಗೋವಿಂದ ಅವರ ವೈವಾಹಿಕ ವಿವಾದಗಳ ನಡುವೆ, ನಟಿ ನೀಲಂ ಕೊಠಾರಿ ಅವರು ಗೋವಿಂದ ಜೊತೆಗಿನ ತಮ್ಮ ಸಂಬಂಧದ ಹಳೆಯ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 90ರ ದಶಕದಲ್ಲಿ ಮಾಧ್ಯಮಗಳಿಂದ ಬಂದ ಈ ವದಂತಿಗಳು ಸತ್ಯವಲ್ಲ ಎಂದು

2 Feb 2026 10:34 am
ಸಿ.ಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

ಸಾವಿರಾರು ಕೋಟಿಯ ಒಡೆಯ, ಉದ್ಯಮಿ ಸಿ.ಜೆ ರಾಯ್​ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಐಟಿ ದಾಳಿ ವೇಳೆಯೇ ಎದೆಗೆ ಗುಂಡು ಹಾರಿಸಿಕೊಂಡ ಉದ್ಯಮಿಯ ಸಾವು ರಾಜ್ಯದೆಲ್ಲೆಡೆ ತೀವ್ರ ಚರ್ಚೆಗೆ ಗುರಿಯಾಗಿದೆ. ಅವರ ಸಾವಿಗೆ ಸಂಬಂ

2 Feb 2026 10:32 am
ಎಪ್​ಸ್ಟೀನ್ ಫೈಲ್ಸ್​​ನಲ್ಲಿ ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಹೆಸರು

ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಎಪ್‌ಸ್ಟೀನ್ ಫೈಲ್ಸ್ ಭಾರೀ ವಿವಾದಕ್ಕೆ ಕಾರಣವಾಗಿದೆ. ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಮೀರಾ ನಾಯರ್, ಎಲಾನ್ ಮಸ್ಕ್, ಟ್ರಂಪ್, ಬಿಲ್ ಗೇಟ್ಸ್ ಸೇರಿದಂತೆ ಅನೇಕ ಪ್ರಭಾ

2 Feb 2026 10:23 am
ಅಬ್ಬಾ ಎಷ್ಟು ಅದ್ದೂರಿಯಾಗಿರುತ್ತೆ ನೋಡಿ ರಶ್ಮಿಕಾ ಮದುವೆ; ಸಿದ್ಧತೆಯ ವಿಡಿಯೋ ಲೀಕ್

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ರಹಸ್ಯ ವಿವಾಹ ಉದಯಪುರದಲ್ಲಿ ನಡೆಯಲಿದೆ. ಈ ಮದುವೆಯ ಸಿದ್ಧತೆಗಳ ವಿಡಿಯೋ ಲೀಕ್ ಆಗಿದ್ದು, ಅದ್ದೂರಿ ಸಿದ್ಧತೆಗಳು ಬಹಿರಂಗವಾಗಿವೆ. ಇವರಿಬ್ಬರ ಪ್ರೀತಿ 'ಗೀತ ಗೋವಿಂದಂ' ಸೆಟ್‌ನಲ್

2 Feb 2026 10:05 am
ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸುವ ಸೂರ್ಯನಿಂದ ಯಾವ ರಾಶಿಗಳ ಅನಿಷ್ಟ ದೂರ?

ಸೂರ್ಯನು ಫೆಬ್ರವರಿ 6 ರಿಂದ 19 ರವರೆಗೆ ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಈ ಸಂಚಾರವು ರಾಶಿಗಳ ಮೇಲೆ ಶುಭ, ಅಶುಭ ಮತ್ತು ಮಿಶ್ರ ಫಲಗಳನ್ನು ನೀಡಲಿದೆ. ಕೆಲವು ರಾಶಿಗಳಿಗೆ ವೃತ್ತಿ, ಆರ್ಥಿಕ ಮತ್ತು ಆತ್ಮವಿಶ್ವಾಸದಲ್ಲಿ ಪ

2 Feb 2026 10:01 am
Video: ಹಿಮಪಾತ, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ

ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್​ಲಿಪ್ಟ್​

2 Feb 2026 9:57 am
ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳು ಪ್ರಕಟ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ

2 Feb 2026 9:56 am
ರಾಷ್ಟ್ರತಿಗಳ ಅಂಗಳ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು ಕೊಟ್ಟ ಕಾರಣಗಳೇನು ಗೊತ್ತೇ?

Hate Speech Bill: ಕರ್ನಾಟಕ ದ್ವೇಷ ಭಾಷಣ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ. ಮಸೂದೆಯ ವ್ಯಾಖ್ಯಾನ ಅಸ್ಪಷ್ಟ, ದುರುಪಯೋಗದ ಭೀತಿ, ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇತ್ಯಾದಿ 29 ಪ್

2 Feb 2026 9:53 am
ಉಕ್ರೇನ್​ನಲ್ಲಿ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ, 15 ಮಂದಿ ಸಾವು, 7 ಜನರಿಗೆ ಗಾಯ

ಉಕ್ರೇನ್ ನಗರವಾದ ಡ್ನಿಪ್ರೊದಲ್ಲಿ ಬಸ್ ಮೇಲೆ ರಷ್ಯಾದ ಡ್ರೋನ್ ದಾಳಿಯಲ್ಲಿ 15 ಗಣಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ತುರ್ತು ಸೇವೆಗಳು ವರದಿ ಮಾಡಿವೆ, ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾದೊಂದಿಗೆ

2 Feb 2026 9:34 am
IND vs PAK: ಪಾಕಿಸ್ತಾನದ ಬಹಿಷ್ಕಾರದಿಂದ ಭಾರತಕ್ಕೆ ಸಿಗುವ ಅಂಕ ಎಷ್ಟು?

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡವನ್ನು ಎದುರಿಸಲು ಪಾಕಿಸ

2 Feb 2026 8:59 am
ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ನೇಪಾಳಿ ದಂಪತಿ!

ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ಬಂಗಾರ ದೋಚಿದ ಆರೋಪಿಗಳು ನೇಪಾಳಿ ದಂಪತಿ ಎಂದು ಮಾರತ್ ಹಳ್ಳಿ ಪೊಲೀಸರ ತನಿಖೆಯಿಂದ ತಿಳಿದು

2 Feb 2026 8:50 am
ಸೋತು ಸುಣ್ಣವಾಗಿರೋ ನಿರ್ದೇಶಕನ ಜೊತೆ ಕೈ ಜೋಡಿಸಿದ ರಣವೀರ್ ಸಿಂಗ್?

ರಣವೀರ್ ಸಿಂಗ್ ನಟನೆಯ 'ಧುರಂಧರ್' ಯಶಸ್ಸಿನ ನಂತರ, ಅವರು ದಕ್ಷಿಣದ ನಿರ್ದೇಶಕ ಶಂಕರ್ ಅವರ ಕನಸಿನ ಯೋಜನೆ 'ವೇಲ್ಪಾರಿ'ಗೆ ಕೈಜೋಡಿಸಲಿದ್ದಾರೆ. ಈ ಐತಿಹಾಸಿಕ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಬಹುಮುಖ ನಟ ವಿಕ್ರಮ್ ಕೂಡ ಪ್ರಮುಖ ಪಾತ್ರ

2 Feb 2026 8:39 am
ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ 20 ಓವರ್​ಗಳಲ್ಲಿ 122 ರನ್​ ಕಲೆಹಾಕ

2 Feb 2026 8:25 am
ಬಾಲಿವುಡ್​ಗೆ ಮತ್ತೆ ಭೀತಿ ಹುಟ್ಟಿಸಿದ ಬಿಷ್ಣೋಯ್ ಗ್ಯಾಂಗ್​​ನ ಶುಭಂ ಲೋಂಕರ್ ಯಾರು?

ರೋಹಿತ್ ಶೆಟ್ಟಿ ನಿವಾಸದ ಮೇಲೆ ನಡೆದ ಗುಂಡಿನ ದಾಳಿ ಘಟನೆಯು ಬಾಲಿವುಡ್‌ಗೆ ಹೊಸ ಆತಂಕ ಸೃಷ್ಟಿಸಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶುಭಂ ಲೋಂಕರ್ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ. 'ಮುಂದಿನ ಗುಂಡು ಎದೆಗೆ' ಎಂದು ನಿರ್ದೇ

2 Feb 2026 8:23 am
‘ಔಟಾದೆ, ಹೋಗಪ್ಪ’; ಕಿಚ್ಚ ಸುದೀಪ್ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ಕಿಚ್ಚ ಸುದೀಪ್ ಅವರ ಹಲವು ವರ್ಷಗಳ ಕನಸು ನನಸಾಗಿದೆ. ಮತ್ತೊಮ್ಮೆ ಸಿಸಿಎಲ್ ಕಪ್ ಎತ್ತಬೇಕು ಎಂದು ಕಿಚ್ಚ ಕನಸು ಕಂಡಿದ್ದರು. ಆ ಕನಸು ಈಗ ನನಸಾಗಿದೆ. ಸುದೀಪ್ ಅವರು ಕಪ್ ಎತ್ತಿದ್ದಾರೆ. ಈ ಪಂದ್ಯದ ವೇಳೆ ಸುದೀಪ್ ಅವರು ಮಾಡಿದ ಸ್ಲೆಡ

2 Feb 2026 8:10 am
Bengaluru Air Quality: ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ

ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 173ಕ್ಕೆ ತಲುಪಿದೆ. ಆದರೆ ಬಳ್ಳಾರಿ ಮತ್ತು ಶಿವಮೊಗ್ಗ ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುತ್ತಿವೆ. ಇದರಿಂದ ಶ್ವಾಸಕೋಶ ಸಂಬಂ

2 Feb 2026 8:10 am
ಆಡಿಯೋ ವೈರಲ್ ಪ್ರಕರಣ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡಗೆ ಕಾಂಗ್ರೆಸ್‌ನಿಂದಲೂ ಗೇಟ್​ಪಾಸ್ ಸಾಧ್ಯತೆ

ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿದೆ. ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಮುಖಂಡರು ಶಿಸ್ತು ಕ್ರಮಕ

2 Feb 2026 8:09 am
402 ನಾಟೌಟ್…ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್

Jos Buttler Records: ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಲೆಜೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಇಂ

2 Feb 2026 7:54 am
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್ ಫೈನಲ್​ ಅಲ್ಲಿ ಗೆಲುವು ಕಂಡಿದೆ. ಇದು ಅವರ ತಂಡ ಸಾಧಿಸಿರೋ ಮೂರನೇ ಗೆಲುವಾಗಿದೆ. ಫೆಬ್ರವರಿ 1ರಂದು ಈ ಪಂದ್ಯ ನಡೆದಿದೆ. ಈ ಪಂದ್ಯದಲ್ಲಿ ಎಲ್ಲರ ಸಂಘಟಿತ ಆಟದಿಂದ ಗ

2 Feb 2026 7:49 am
Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ

ಜಮ್ಮು ಕಾಶ್ಮೀರದಲ್ಲಿ ಭೂಕಂಪದ ಅನುಭವವಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜ

2 Feb 2026 7:37 am
‘ದುಡ್ಡಿದ್ದವ್ರನ್ನ ಮೀಟ್ ಮಾಡ್ತಾರೆ’; ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ

ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಅಭಿಮಾನಿಗಳು ಅತಿಯಾದ ಪ್ರೀತಿ ತೋರಿದ್ದಾರೆ. ಕೆಲವರು ಟ್ಯಾಟೂ ಸಹ ಹಾಕಿಸಿಕೊಂಡಿದ್ದಾರೆ. ಆದರೆ, ಭೇಟಿಯ ಭರವಸೆ ಈಡೇರಿಸದ ಕಾರಣ, ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಗಿಲ್ಲಿ ವಿರುದ್ಧ ತೀವ್

2 Feb 2026 7:34 am
ಗಿಡಮೂಲಿಕೆ ಮಾರಾಟಕ್ಕೆ ಆಫ್ರಿಕಾಗೆ ತೆರಳಿದ್ದ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ 8 ಮಂದಿ ಸಂಕಷ್ಟದಲ್ಲಿ: ಬಂಧನ ಭೀತಿ

ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮೂಲದ 8 ಮಂದಿ ಹಕ್ಕಿಪಿಕ್ಕಿ ಬುಡಕಟ್ಟು ಜನ ಸೆಂಟ್ರಲ್ ಆಫ್ರಿಕಾದಲ್ಲಿ ವೀಸಾ ಅವಧಿ ಮುಕ್ತಾಯದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯ ಪೊಲೀಸರು 1.5 ಲಕ್ಷ ದಂಡಕ್ಕೆ ಒತ್ತಾಯಿಸಿದ್

2 Feb 2026 7:29 am
ಟಿ20 ಇತಿಹಾಸದಲ್ಲೇ ಅತ್ಯಂತ ಹೀನಾಯವಾಗಿ ಸೋತ ಆಸ್ಟ್ರೇಲಿಯಾ

Pakistan vs Australia: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 207 ರನ್​ಗಳು. ಈ ಗುರಿಯನ್

2 Feb 2026 7:21 am
ಲಕ್ನೋ ಶಾಲೆಯಲ್ಲಿ ಸಹಪಾಠಿಗಳಿಂದ ಹಲ್ಲೆ, ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿ

ಲಕ್ನೋದ ಕಂಟೋನ್ಮೆಂಟ್ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಸಹ ವಿದ್ಯಾರ್ಥಿಗಳು ನಡೆಸಿದ ಕ್ರೂರ ಹಲ್ಲೆಯಿಂದ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿ

2 Feb 2026 7:13 am
Daily Devotional: ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಮೂಲ ವಿಗ್ರಹಗಳನ್ನು ವಾಸ್ತುಶಾಸ್ತ್ರದ ಪ್ರಕಾರ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗಿರುತ್ತದೆ. ಅವು ಸತತವಾಗಿ ಅಭಿಷೇಕ, ಪೂಜೆಗಳಿಂದ ದೈವಿಕ ಶಕ್ತಿಯನ್ನು ಹೊಂದಿರುತ್ತವೆ. ಈ ವಿಗ್ರಹಗಳು ಪಂಚಭೂತಗಳ ನಿಯಂತ್ರಣದಲ್ಲಿರುತ್

2 Feb 2026 7:12 am
Horoscope Today 02 February​: ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ

ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಹಾಗೂ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಕಾಣುವರು. ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮಿಥುನ ರಾಶಿಯವರಿಗೆ ನಾಲ್ಕು

2 Feb 2026 7:08 am
ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟನಿಗೆ ಅಭಿಮಾನಿಯಿಂದ ಗಂಭೀರ ಆರೋಪ ಎದುರಾಗಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ‘ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ, ಭೇಟಿ ಮಾಡುವ ಭರವಸೆ ಉಳಿಸಿಕೊಳ್ಳಲಿಲ್ಲ’

2 Feb 2026 7:04 am
ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್: ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡೋ ಮುನ್ನ ಎಚ್ಚರ

ಬೆಂಗಳೂರಿನಲ್ಲಿ ಮಿತಿಮೀರಿದ ವಾಹನಗಳ ಸಂಖ್ಯೆಯಿಂದಾಗಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದ್ದರೆ, ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿರುವುದು ತಲೆನೋವಾಗಿ ಪರಿಣಮಿಸಿದೆ. ಇದರಿಂದಾಗಿ ನಗರದ ಹಲವೆಡೆ ಸುಗಮ ಸಂಚಾರಕ್ಕೆ ಅಡ್ಡಿಯ

2 Feb 2026 6:57 am
Horoscope Today February: ಇಂದು ಈ ರಾಶಿಯವರಿಂದ ಸ್ವಯಂಕೃತ ಅಪರಾಧ, ಪಶ್ಚಾತ್ತಾಪ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಪೂರ್ಣಿಮಾ/ಪ್ರತಿಪತ್ ತಿಥಿ ಸೋಮವಾರ ವ್ಯಾಮೋಹ, ವಿಶ್ರಾಂತಿ, ಬಂಧುಕಲಹ, ಶತ್ರುಭಯ, ಅನ್ಯಾಲೋಚನೆ, ಸ್ಪರ್ಧೆಯ ಚಿಂತೆ, ಮಾತಿನ ಮೇಲೆ ಹಿಡಿತ ಇವೆಲ್ಲ ಇಂದಿ

2 Feb 2026 12:50 am