Ustaad Bhagath Singh: ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ನಟನೆಯ ಮತ್ತೊಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಅದುವೇ ‘ಉಸ್ತಾದ್ ಭಗತ್ ಸಿಂಗ್’. ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಪವನ್ ಕಲ್ಯಾಣ್ ಮತ್ತೊಮ್ಮೆ ಪೊಲೀಸ
IPL 2026: ಐಪಿಎಲ್ 2026 ಪ್ರಾರಂಭಕ್ಕೆ ಕೇವಲ 14 ದಿನಗಳಿರುವಾಗ, ಕೆವಿನ್ ಪೀಟರ್ಸನ್ ಡೆಲ್ಲಿ ಕ್ಯಾಪಿಟಲ್ಸ್ನ ಮಾರ್ಗದರ್ಶಕ ಸ್ಥಾನದಿಂದ ಹೊರನಡೆದಿದ್ದಾರೆ. ಸಮಯದ ಕೊರತೆಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸಾಮಾಜಿಕ ಮಾಧ್ಯಮದಲ್ಲಿ ಘೋಷಿ
ಪರ್ಷಿಯನ್ ಕೊಲ್ಲಿಯಲ್ಲಿ ಇರುವ ಭಾರತೀಯ ನಾವಿಕರ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ 24 ಗಂಟೆಗಳಲ್ಲಿ ಪರ್ಷಿಯನ್ ಕೊಲ್ಲಿಯಲ್ಲಿ ಇರುವ ಭಾರತೀಯ ನಾವಿಕರಿಗೆ ಯಾವುದೇ ಅಪಘಾತ ಅಥವಾ ಅಹಿತಕರ ಘಟನೆ ವ
ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಚಿನ್ನಕ್ಕಾಗಿ ವೃದ್ಧೆಯ ಭೀಕರ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯಿಂದಲೇ ಕೊಲೆ ನಡೆದಿರುವುದು ತನಿಖೆಯಲ್ಲಿ ಗೊತ್ತಾಗಿದ್ದು, ಸದ್ಯ ಅಮೃತೂರು ಪೊಲೀಸರು 24 ಗಂಟೆಯಲ್ಲೇ
Dinesh Karthik's All-Time RCB XI: 2026ರ ಐಪಿಎಲ್ ಆರಂಭಕ್ಕೂ ಮುನ್ನ, ದಿನೇಶ್ ಕಾರ್ತಿಕ್ ತಮ್ಮ ಆರ್ಸಿಬಿ ಸಾರ್ವಕಾಲಿಕ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ. ವಿರಾಟ್ ಕೊಹ್ಲಿ ಇದ್ದರೂ, ರಾಜತ್ ಪಾಟಿದಾರ್ಗೆ ನಾಯಕತ್ವ ನೀಡಿದ್ದಾರೆ. ಪಾಟಿದ
ಮಹತ್ವದ ವಹಿವಾಟುಗಳ ಬಗ್ಗೆ ತಪ್ಪಾದ ಮಾಹಿತಿಯನ್ನು ಹೊಂದಿರುವ ಕೆಲವು ಇ-ಮೇಲ್ಗಳು ಬರುತ್ತಿರುವ ಬಗ್ಗೆ ಕೆಲವು ಚಾರ್ಟರ್ಡ್ ಅಕೌಂಟಂಟ್ಗಳು, ತೆರಿಗೆದಾರರು ತಿಳಿಸಿದ್ದಾರೆ. 2026-27ರ ವರ್ಷದ ಮುಂಗಡ ತೆರಿಗೆ ಇ-ಕ್ಯಾಂಪೇನ್ ಅಡಿಯಲ
ಅನೇಕರಿಗೆ ದೇಹದ ಮೇಲೆ ಪದೇ ಪದೇ ದದ್ದುಗಳು ಕಾಣಿಸಿಕೊಳ್ಳುವ ಸಮಸ್ಯೆ ಇರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸಬಾರದು, ಏಕೆಂದರೆ ಇದು ಅನೇಕ ರೋಗಗಳ ಸಂಕೇತವೂ ಆಗಿರಬಹುದು. ಈ ಬಗ್ಗೆ ಡಾ. ಸೌಮ್ಯ ಸಚ್ದೇವ ಅವರು
ಸಾಮಾನ್ಯವಾಗಿ ಪ್ರತಿ ಅಡುಗೆಯಲ್ಲೂ ಸಹ ಕೊತ್ತಂಬರಿ ಸೊಪನ್ನು ಬಳಸಲಾಗುತ್ತದೆ. ಅದರಲ್ಲೂ ನಾನ್ವೆಜ್ ಅಡುಗೆಗೆ ಕೊತ್ತಂಬರಿ ಸೊಪ್ಪು ಇರ್ಲೇಬೇಕು. ಇದು ಅಡುಗೆಯ ರುಚಿ ಮತ್ತು ಘಮವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ
ಗಲ್ಫ್ ರಾಷ್ಟ್ರದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಇದು ಹೋಟೆಲ್ ಉದ್ಯಮದ ಕತ್ತು ಹಿಸುಕುವಂತೆ ಮಾಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಕಮರ್ಷಿಯಲ್
HPCL 731 ಜೂನಿಯರ್ ಎಕ್ಸಿಕ್ಯೂಟಿವ್, ಇಂಜಿನಿಯರ್, ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 25 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಶೈಕ್ಷಣಿಕ ಅರ್ಹತೆಗಳು ಮತ್ತು ವಯೋಮಿತಿಗಳಿದ್
ಮಧ್ಯಪ್ರಾಚ್ಯ ಯುದ್ಧದ ಕಾರಣ ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದೆ. ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ಪೀಣ್ಯ ಕೈಗಾರಿಕಾ ಪ್ರದೇಶದ ಸಾವಿರಾರು ಕಂಪನಿಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಸಿಲಿಂಡರ್ ಇಲ್ಲದ
IPL 2026: ಐಪಿಎಲ್ 2026 ಆರಂಭಕ್ಕೂ ಮುನ್ನ ಕೆಕೆಆರ್ ತನ್ನ ಹೊಸ ಜೆರ್ಸಿ ಬಿಡುಗಡೆ ವಿಡಿಯೋದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ತಂಡವನ್ನು ಬಹಿರಂಗವಾಗಿ ಗೇಲಿ ಮಾಡಿದೆ. ಆರ್ಸಿಬಿ 49 ರನ್ಗಳಿಗೆ ಆಲೌಟ್ ಆದ ಮುಜುಗರದ ಕ್ಷಣ, ಮೆಕಲಮ್ 158 ರನ್ ಇ
ಪುಣೆಯಲ್ಲಿರುವ ಅಪಾರ್ಟ್ಮೆಂಟ್ನೊಳಗೆ ಲಿಫ್ಟ್ನಲ್ಲಿ ಹೋಗುವಾಗ ಲಿಫ್ಟ್ ಗೇಟ್ನಲ್ಲಿ ಮಗುವಿನ ಕೈ ಸಿಲುಕಿಕೊಂಡಿದೆ. ಇದು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸುರಕ್ಷತಾ ಕಳವಳವನ್ನು ಉಂಟುಮಾಡಿದೆ. ಲಿಫ್ಟ್ಗಳನ್ನು ಬಳಸುವ
Allu Arjun daughter: ಅಲ್ಲು ಅರ್ಜುನ್, ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ಬಾಕ್ಸ್ ಆಫೀಸ್ನಲ್ಲಿ ಅವರ ಸಿನಿಮಾಗಳು ಹಲವು ದಾಖಲೆಗಳನ್ನು ಬರೆದಿವೆ. ಆದರೆ ಇದೀಗ ಅಲ್ಲು ಅರ್ಜುನ್ ಅವರ ಪುತ್ರಿ ಆರ್ಹಾ ಸಹ ಅಪರೂಪದ ದಾಖಲೆ ಬರೆದಿದ್ದಾರೆ. ಅಲ್
ಹರೀಶ್ ರಾಣಾ ಸುಮಾರು 13 ವರ್ಷಗಳಿಂದ ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದರು. ಈಗ ಸುಪ್ರೀಂ ಕೋರ್ಟ್ ಅವರಿಗೆ ದಯಾಮರಣಕ್ಕೆ ಅನುಮತಿ ನೀಡಿದೆ. ಆದರೆ ಈ ಪ್ರಕರಣವು ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕೋಮಾ ಮತ
ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಮುನ್ನ ಬೇಗುಸರೈ ಮೈದಾನಕ್ಕೆ ನುಗ್ಗಿದ ಗೂಳಿ ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿದೆ. ಜೀವ ಉಳಿಸಿಕೊಳ್ಳಲು ಪೊಲೀಸರು ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ. ಮುಖ್ಯ
ಇದೇ ಮಾರ್ಚ್ 6ರಂದು ಸಿಎಂ ಸಿದ್ದರಾಮಯ್ಯ ಮಂಡಿಸಿದ 2026ನೇ ಸಾಲಿನ ರಾಜ್ಯ ಬಜೆಟ್ ಗೆ ಆಡಳಿತರೂಢ ಪಕ್ಷದ ಶಾಸಕ ಇಕ್ಬಾಲ್ ಹುಸೇನ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೌದು...ರಾ
IPL 2026: 2026ರ ಐಪಿಎಲ್ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ರೋಹಿತ್ ಶರ್ಮಾಗೆ ವಾರ್ನಿಂಗ್ ನೀಡಿದ್ದಾರೆಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಡಿತ್ತು. ರೋಹಿತ್ರ ಐಪಿಎಲ್ ಪ್ರದರ್ಶನದ ಬಗ್ಗೆ ಪಾಂಡ್ಯ ಅಸಮಾಧಾನಗೊಂಡಿದ್ದ
OTT Release this week: ಮುಂದಿನ ವಾರ ಕೆಲ ಭರ್ಜರಿ ಸಿನಿಮಾಗಳು ಚಿತ್ರಮಂದಿರಕ್ಕೆ ಬರಲಿವೆ. ಆದರೆ ಈ ವಾರ ಚಿತ್ರಮಂದಿರ ತುಸು ಡಲ್ ಆಗಿದೆ. ಆದರೆ ಒಟಿಟಿಯಲ್ಲಿ ಈ ವಾರ ಕೆಲ ಒಳ್ಳೆಯ ಸಿನಿಮಾಗಳು ಮತ್ತು ವೆಬ್ ಸರಣಿಗಳು ಎಂಟ್ರಿ ಕೊಟ್ಟಿವೆ. ಕನ್ನಡ ಸ
ಪ್ರತಿಯೊಬ್ಬರೂ ಬಿಳಿ ಬಟ್ಟೆಗಳನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ಬೆವರು, ಧೂಳು, ಸರಿಯಾಗಿ ತೊಳೆಯದಿರುವುದು ಮತ್ತು ಕಲೆ ಸಂಗ್ರಹಣೆಯಿಂದಾಗಿ ಈ ಬಟ್ಟೆಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತವೆ. ನೀವು ಕೂಡ ಇ
ಹುಬ್ಬಳ್ಳಿಯಲ್ಲಿ ಗೃಹ ಬಳಕೆ ಸಿಲಿಂಡರ್ ಲಭ್ಯತೆಗೆ ಸಮಸ್ಯೆಯಿಲ್ಲವಾದರೂ, ಬುಕ್ಕಿಂಗ್ ಸರ್ವರ್ ಡೌನ್ ಆಗಿದ್ದರಿಂದ ಗ್ರಾಹಕರು ಪರದಾಡುತ್ತಿದ್ದಾರೆ. ವಾಣಿಜ್ಯ ಸಿಲಿಂಡರ್ಗಳ ಅಭಾವವಿದ್ದು, ಹೋಟೆಲ್ ಮಾಲೀಕರು ಕಂಗೆಟ್ಟಿದ್ದಾ
ದೇಶಾದ್ಯಂತ ಗ್ರಾಹಕರು ಎಲ್ಪಿಜಿ ಬುಕಿಂಗ್ಗೆ ಪರದಾಡುತ್ತಿದ್ದಾರೆ. ನಿಮಗೂ ಇಂಡೇನ್ ಗ್ಯಾಸ್ ಬುಕಿಂಗ್ ಕಾರ್ಯನಿರ್ವಹಿಸುತ್ತಿಲ್ಲವೇ? ಇಂಡೇನ್ ವಾಟ್ಸಾಪ್ ಗ್ಯಾಸ್ ಬುಕಿಂಗ್ ಸೇವೆಯು ತಮ್ಮ ಎಲ್ಪಿಜಿ ಸಂಪರ್ಕದೊಂದಿಗೆ ಮೊಬೈ
BCCI Awards: ಬಿಸಿಸಿಐ ತನ್ನ ವಾರ್ಷಿಕ ನಮನ್ ಪ್ರಶಸ್ತಿ ಸಮಾರಂಭದಲ್ಲಿ ಭಾರತದ ಮೂವರು ಕ್ರಿಕೆಟ್ ದಂತಕಥೆಗಳಾದ ರೋಜರ್ ಬಿನ್ನಿ, ರಾಹುಲ್ ದ್ರಾವಿಡ್ ಮತ್ತು ಮಿಥಾಲಿ ರಾಜ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಕನ್ನಡಿಗ
ಬಿಹಾರ ರೈಲಿನಲ್ಲಿ ಸೀಟಿಗಾಗಿ ನಡೆದ ಜಗಳದ ವಿಡಿಯೋ ವೈರಲ್ ಆಗಿದೆ. ಮಹಿಳೆಯೊಬ್ಬಳು ಚಪ್ಪಲಿ ತೋರಿಸಿ ಯುವಕನಿಗೆ ಬೈಯಲು ಶುರು ಮಾಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಕೆ ಎಷ್ಟೇ ಬೈದರೂ ಸುಮ್ಮನಿದ್ದ ಯುವಕ, ತನ್ನ ಪತ್ನಿಯ ಬ
ಯುದ್ಧದ ಎಫೆಕ್ಟ್ನಿಂದಾಗಿ ಕಳೆದ 6 ದಿನಗಳಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಕೊರತೆ ಉಂಟಾಗಿದೆ. ಪರಿಣಾಮ ಹೋಟೆಲ್ಗಳು, ರೆಸ್ಟೋರೆಂಟ್ ಸೇರಿದಂತೆ ಎಲ್ಲೆಡೆ ಗ್ಯಾಸ್ ಎಫೆಕ್ಟ್ ತಟ್ಟಿದೆ. ಹೀಗಿರುವಾಗ ಮಂಗಳೂರಿನ ಹೋಟೆಲ್
ಮಾರ್ಚ್ 15ರಿಂದ 21ರವರೆಗಿನ ಈ ವಾರವು ಉದ್ಯೋಗಸ್ಥರಿಗೆ ವೃತ್ತಿ ಪ್ರಗತಿ ಮತ್ತು ವ್ಯಾಪಾರದಲ್ಲಿ ಲಾಭ ತರಲಿದೆ. ಕೆಲವರಿಗೆ ವಿದೇಶ ಪ್ರವಾಸದ ಆಸೆ ಈಡೇರಲಿದ್ದು, ಹೊಸ ಜವಾಬ್ದಾರಿಗಳು ಉನ್ನತ ಸ್ಥಾನಕ್ಕೆ ದಾರಿಯಾಗಲಿವೆ. ಉದ್ಯಮ ಆರಂಭ
ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 8ರಂದು ರಾತ್ರಿ ಈ ಘಟನೆ ನಡೆದಿದ್ದು, ಯಲ್ಲಮ್ಮ ಎಂಬ ವೃದ್ಧೆ ಬೇಸಿಗೆ ಹಿನ್ನೆ
ಕಾಲಿವುಡ್ ನಟ ಅಜಿತ್ ಕುಮಾರ್ ದುಬೈನಿಂದ ಚೆನ್ನೈಗೆ ಮರಳಿದ್ದಾರೆ. ಇತ್ತೀಚೆಗೆ ಯುದ್ಧದ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಜಿತ್, ವಾಪಸ್ ಬಂದ ನಂತರ ಸಾಯಿಬಾಬ ದೇವಸ್ಥಾನಕ್ಕೆ ಭೇಟಿ ನೀಡಿದರು. ಇದಾದ ಬಳ
ಅಮೆರಿಕ, ಇಸ್ರೇಲ್ ಹಾಗೂ ಇರಾನ್ ದೇಶಗಳ ನಡೆಯುತ್ತಿರುವ ಯುದ್ಧವು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಭಾರತದಲ್ಲಿ ವಾಣಿಜ್ಯ ಹಾಗೂ ಅಡುಗೆ ಅನಿಲ ಸಿಲಿಂಡರ್ ಕೊರತೆಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಸ್ ಸ
Anasuya Bharadwaj: ನಟಿಯರು ಆನ್ಲೈನ್ ಕಿರುಕುಳದಿಂದ ತೀವ್ರ ಸಮಸ್ಯೆ, ಮಾನಸಿಕ ಹಿಂಸೆ ಅನುಭವಿಸುತ್ತಲೇ ಇದ್ದಾರೆ. ಅಶ್ಲೀಲ ಕಮೆಂಟುಗಳು, ಎಐ ಜನರೇಟೆಡ್ ಅಶ್ಲೀಲ ವಿಡಿಯೋಗಳು, ತಿರುಚಿದ ಚಿತ್ರಗಳು ಹೀಗೆ ನಟಿಯರನ್ನು ಹಲವು ರೀತಿಯಲ್ಲಿ ದುರ
ಮಾರ್ಚ್ 15 ರಿಂದ 21 ರವರೆಗಿನ ಈ ವಾರ ಪ್ರೇಮ ಸಂಬಂಧಗಳಲ್ಲಿ ಏರಿಳಿತಗಳನ್ನು ಕಾಣಲಿದೆ. ಹಳೆಯ ಪ್ರೀತಿ ಮತ್ತೆ ಚಿಗುರಬಹುದು ಅಥವಾ ಮರು ವಿವಾಹಕ್ಕೆ ಪ್ರಯತ್ನಗಳು ನಡೆಯಬಹುದು. ಕೆಲವು ಸಂಬಂಧಗಳಲ್ಲಿ ಸಂವಹನದ ಕೊರತೆ, ಮೂರನೇ ವ್ಯಕ್ತಿಯ
ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದು 6 ವರ್ಷದ ಮಗುವನ್ನು 2 ನಿಮಿಷ ತಡವಾಗಿ ಬಂದಿದ್ದಕ್ಕೆ 2 ಗಂಟೆ ಸುಡುವ ಬಿಸಿಲಿನಲ್ಲಿ ನಿಲ್ಲಿಸಿ ಅಮಾನವೀಯವಾಗಿ ಶಿಕ್ಷಿಸಿದೆ. ಇದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಪೋಷಕರ ಪ್ರಶ್
Blessing Muzarabani: ಐಪಿಎಲ್ 2025 ರಲ್ಲಿ ಆರ್ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಬ್ಲೆಸ್ಸಿಂಗ್ ಮುಝರಬಾನಿ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು.6 ಪಂದ್ಯಗಳಲ್ಲಿ ಮಾರಕ ದಾಳಿ ಸಂಘ
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬ್ಯಾಂಕೊಂದು ಗ್ರಾಹಕನ ಬಳಿ 9 ರೂ 34 ಪೈಸೆ ಸಾಲ ಕಟ್ಟಿಸಿಕೊಂಡ ಘಟನೆ ನಡೆದಿದ್ದು, ಇದಕ್ಕೆ ಗ್ರಾಹಕ 10 ರೂ. ಪಾವತಿ ಮಾಡಿ 66 ಪೈಸೆ ವಾಪಸ್ ಕೊಡಿ ಎಂದು ಪಟ್ಟು ಹಿಡಿದು ಬ್ಯಾಂಕ್ ಸಿಬ್ಬಂದಿಗೆ ಛಳಿಬ
ಇರಾನ್-ಇಸ್ರೇಲ್ ಯುದ್ಧದಿಂದ ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಯಾದಗಿರಿ, ಹಾವೇರಿ, ಕೊಪ್ಪಳ ಜಿಲ್ಲೆಗಳಿಂದ ಗಲ್ಫ್ ರಾಷ್ಟ್ರಗಳಿಗೆ ಮೊಟ್ಟೆ ರಫ್ತು ಸ್ಥಗಿತಗೊಂಡಿದ್ದು, ಫಾರ್ಮ್ ಮಾಲೀಕರು ಅಪಾರ
ಭಾರತದ ಧ್ವಜ ಹೊತ್ತ ಎರಡು ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (SCI) LPG ಟ್ಯಾಂಕರ್ಗಳು ಇಂದು ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತದ ಕಡೆಗೆ ಸಾಗುತ್ತಿವೆ. ಹಡಗುಗಳ ಹೆಸರುಗಳು ಶಿವಾಲಿಕ್ ಮತ್ತು ನಂದಾ ದೇವಿ. ಇರಾನ್ ಮತ್ತು ಆ ಪ್
ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಮೊಬೈಲ್, ಮದ್ಯ, ಸಿಗರೇಟ್ ಸುಲಭವಾಗಿ ಸಿಗುತ್ತಿರುವುದು ಆಘಾತಕಾರಿ. ಪೋಕ್ಸೋ ಕೈದಿಯೊಬ್ಬ ಹೊರಗಿನ ಬಾಲಕಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಜೈಲಿನ ಭ್ರಷ್ಟಾಚಾರವನ್ನು ಬಯಲು ಮಾ
ಜ್ಯೋತಿಷಿ ವೇಣು ಸ್ವಾಮಿ, ನಟ ಯಶ್ ಖಿನ್ನತೆಗೆ ಒಳಗಾಗಿದ್ದಾರೆಂದು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ವೈರಲ್ ಆಗಿದೆ. ಈ ಹೇಳಿಕೆಗೆ ಯಶ್ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಿಂದೆಯೂ ಹಲವು ವಿವಾದಾತ್ಮಕ ಭವಿಷ್ಯಗಳ
T20 World Cup 2026: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಪಂದ್ಯದ ಬಳಿಕ ನಡೆದ ಸಂಭ್ರಮಾಚರಣೆಯ ಫೋಟೋವನ್ನು ಶುಭ್ಮನ್ ಗಿಲ್ ಸೋಷಿಯಲ್ ಮೀಡಿಯಾದಲ್ಲಿ ಹಂ
ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಆರು ತಿಂಗಳ ಬಳಿಕ ಬಿಡುಗಡೆಯಾಗಿದ್ದಾರೆ. ಲಡಾಖ್ಗೆ ರಾಜ್ಯ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್ ಸೇರ್ಪಡೆಗಾಗಿ ನಡೆದ ಪ್ರತಿಭಟನೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ಅವರನ್ನು ರಾಷ್ಟ್ರೀ
ಹಿಂದೂ ಧರ್ಮದಲ್ಲಿ ಶನಿವಾರವು ಶನಿ ದೇವನಿಗೆ ಮೀಸಲಾದ ದಿನ. ಈ ದಿನ ಯಾವ ಕೆಲಸ ಮಾಡಬೇಕು, ಯಾವುದನ್ನು ತಪ್ಪಿಸಬೇಕು ಎಂಬುದು ಜ್ಯೋತಿಷ್ಯದಲ್ಲಿ ಮಹತ್ವದ್ದಾಗಿದೆ. ಮಸಾಲೆಯುಕ್ತ ಆಹಾರ, ಹೊಸ ಬಟ್ಟೆ ಖರೀದಿ ಬೇಡ. ಅರಳಿ ಮರ ಸೇವೆ, ಶಿವನಿ
ಬೆಂಗಳೂರಿನ ವರ್ತೂರಿನ ಕೊಡತಿ ಬಳಿ ಮದುವೆ ವಿಚಾರಕ್ಕೆ ಪ್ರೇಮ ವೈಫಲ್ಯದಿಂದ ಭೀಕರ ಕೊಲೆ ನಡೆದಿದೆ. ಕೊಡಗು ಮೂಲದ ರಂಜಿತಾಳನ್ನು ಪ್ರಿಯಕರ ಅಯ್ಯಪ್ಪ ವೈಯರ್ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಆತ್ಮಹತ್ಯೆ ಎಂದು ಬಿಂಬಿಸಲ
ಕರ್ನಾಟಕದಲ್ಲಿ ವಾಣಿಜ್ಯ LPG ಅನಿಲದ ತೀವ್ರ ಕೊರತೆಯಿಂದ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ಮೋದಿಗೆ ಪತ್ರ ಬರೆದು, ಸಿಲಿಂಡರ್ ಪೂರೈಕೆ ಕಡಿತ ಮತ್ತು ಬೆಲೆ ಏರ
ಅಸ್ಸಾಂನ ಸಿಲ್ಚಾರ್ನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ ಯೋಜನೆಗೆ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.ಇದು ಈಶಾನ್ಯ ಭಾರತದ ಮೊದಲ ಪ್ರವೇಶ-ನಿಯಂತ್ರಿತ, ಹಸಿರು ಮೈದಾನ, ನಾಲ್ಕು ಪಥ, ಹೈ-ಸ್ಪೀಡ್ ಕಾರಿಡಾರ
ಮುಂಬೈನಲ್ಲಿ ಬೇಯಿಸಿದ ಮೀನನ್ನು ಇಲಿಗಳು ತಿಂದ ಕಾರಣಕ್ಕೆ ಇಬ್ಬರು ಸ್ನೇಹಿತರು ಮತ್ತೊಬ್ಬ ಸ್ನೇಹಿತನನ್ನು ಅನುಮಾನಿಸಿ ಕೊಲೆ ಮಾಡಿದ್ದಾರೆ. ಮದ್ಯಪಾನ ಮಾಡಿ ನಿದ್ರೆಗೆ ಜಾರಿದಾಗ ಇಲಿಗಳು ಮೀನನ್ನು ತಿಂದಿದ್ದವು. ಎಚ್ಚರಾದಾಗ ಮ
‘ಫಸ್ಟ್ ರ್ಯಾಂಕ್ ರಾಜು’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ಗುರು ನಂದನ್ ಅವರ ವಿಲ್ಲಾ ತೋಟಕ್ಕೆ ಆನೆ ನುಗ್ಗಿದೆ. ಈ ವೇಳೆ ಸ್ವಿಮ್ಮಿಂಗ್ ಪೂಲ್ ಅಲ್ಲಿ ಇದ್ದ ನೀರನ್ನು ಆನೆ ಕುಡಿದಿದೆ. ಈ ವಿಷಯದ ಬಗ್ಗೆ ಅವರು ಬೇಸರ ಹೊರಹಾ
ಮನೆ ಕಟ್ಟುವಾಗ ಮಲಗುವ ಕೋಣೆ ಮತ್ತು ಸ್ನಾನಗೃಹದ ವಾಸ್ತುಗೆ ಗಮನ ನೀಡುವುದು ಅತ್ಯಗತ್ಯ. ಬಾತ್ರೂಮ್ ಬಾಗಿಲು ನೇರವಾಗಿ ಹಾಸಿಗೆಗೆ ಎದುರಿದ್ದರೆ ನಕಾರಾತ್ಮಕ ಶಕ್ತಿ ಹರಡಿ ಕೌಟುಂಬಿಕ ಕಲಹ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು. ಬಾ
ದಾವಣಗೆರೆ ಹನಿಟ್ರ್ಯಾಪ್ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಆರಂಭದಲ್ಲಿ ಉದ್ಯಮಿಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿದ್ದ ಆರೋಪದಡಿ ಬಂಧಿತರಾಗಿದ್ದ ನರ್ಸ್ ಸೇರಿದಂತೆ ನಾಲ್ವರು, ಇದೀಗ ತಮ್ಮನ್ನು ಪ್ರಭಾವಿ ವ್ಯ
ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮ ಬೆಂಗಳೂರಿನ ಹೋಟೆಲ್ ಉದ್ಯಮದ ಮೇಲೆ ನೇರವಾಗಿ ಪರಿಣಾಮ ಬೀರಿದೆ. ರಾಜಧಾನಿ ಬೆಂಗಳೂರಿನ ಬಹುತೇಕ ಹೋಟೆಲ್ಗಳು ಎಲ್ಪಿಜಿ ಗ್ಯಾಸ್ ಪೂರೈಕೆ ವ್ಯತ್ಯಯದಿಂದ
ಅಲ್ಲು ಅರ್ಜುನ್ ಭೇಟಿ ನಿಯಮಗಳ ಬಗ್ಗೆ ಬ್ರಾಂಡ್ ಸ್ಟ್ರಾಟಜಿಸ್ಟ್ ಕಾವೇರಿ ಬರುವಾ ಹೇಳಿಕೆಗಳು ಸಂಚಲನ ಮೂಡಿಸಿದ್ದವು. ಆದರೆ, ಅಲ್ಲು ಅರ್ಜುನ್ ಮ್ಯಾನೇಜರ್ ಶರತ್ಚಂದ್ರ ನಾಯ್ಡು ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ
ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಜೈಲಿಗೆ ಸಾಗಣೆಯಾದ ಘಟನೆಗಳ ಹಿನ್ನೆಲೆಯಲ್ಲಿ, ನಿಮ್ಹಾನ್ಸ್ ಸಹಯೋಗದೊಂದಿಗೆ ಕೈದಿಗಳಿಗೆ
Abrar Ahmed: ಅಬ್ರಾರ್ ಅಹ್ಮದ್ ಪಾಕಿಸ್ತಾನ್ ಮೂಲದ ಕ್ರಿಕೆಟಿಗ. ಈ ಹಿಂದೆ ಭಾರತವನ್ನು ಅಣಕಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದರು. ಇತ್ತ ವಿರೋಧಿ ಮನಸ್ಥಿತಿ ಹೊಂದಿದ್ದರೂ ಪಾಕ್ ಮೂಲದ ಆಟಗಾರನನ್ನು ಸನ್ರೈಸ
'ಟಾಕ್ಸಿಕ್' ಚಿತ್ರದ ಬಿಡುಗಡೆ ಇರಾನ್-ಇಸ್ರೇಲ್ ಯುದ್ಧದ ಕಾರಣದಿಂದ ಮುಂದೂಡಲ್ಪಟ್ಟಿತು, ಇದರಿಂದ 'ಧುರಂಧರ್ 2' ಜೊತೆಗಿನ ಕ್ಲ್ಯಾಶ್ ತಪ್ಪಿತು. ಆದರೆ, ಈಗ ಯಶ್ ಅವರ 'ಟಾಕ್ಸಿಕ್' ಸಿನಿಮಾ ಜೂನ್-ಜುಲೈ ತಿಂಗಳಲ್ಲಿ ಬರೋಬ್ಬರಿ 12 ಚಿತ್ರ
ಶನಿ ಗ್ರಹವು ಮಾರ್ಚ್ 13 ರಿಂದ ಏಪ್ರಿಲ್ 22 ರವರೆಗೆ ಅಸ್ತಂಗತನಾಗಲಿದ್ದಾನೆ. ಸೂರ್ಯನಿಗೆ ಹತ್ತಿರ ಬಂದಾಗ ಶನಿ ತನ್ನ ಶಕ್ತಿಯನ್ನು ಕಳೆದುಕೊಳ್ಳುವ ಈ ಅವಧಿಯಲ್ಲಿ ಜಾಗತಿಕವಾಗಿ ಹಾಗೂ ದ್ವಾದಶ ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳು ಉ
ಬೆಂಗಳೂರಿನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜಧಾನಿಯ ಹೋಟೆಲ್ಗಳಿಗೂ ತಟ್ಟಿದೆ. ಸಿಲಿಂಡರ್ಗಳ ಕೊರತೆಯಿಂದ ಕಾಳ
PSL 2026 vs IPL 2026: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದರೆ ಅದು ಐಪಿಎಲ್. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಜೊತೆ ಪೈಪೋಟಿ ನಡೆಸಲು ಪಾಕಿಸ್ತಾನ್ ಸೂಪರ್ ಲೀಗ್ ಮುಂದಾಗಿದೆ. ಅದು ಸಹ ಐಪಿಎಲ್ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ಸೂಪರ್ ಲ
ದೆಹಲಿ ವಿಶ್ವವಿದ್ಯಾಲಯ (DU) ವಿದ್ಯಾರ್ಥಿಗಳ ಪ್ರವೇಶ ಮತ್ತು ಅಧ್ಯಾಪಕರ ನೇಮಕಾತಿ ಕುರಿತು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತೀವ್ರವಾಗಿ ಆಕ್ಷೇಪಿಸಿದೆ. CUET ಅಂಕಗಳ ಆಧಾರದ ಮೇಲೆ ಪ್ರವೇಶಗಳು ನಡೆಯುತ್ತವೆ ಮತ್ತು ಸಂದರ್ಶನಗಳು ಕ
ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಕೆ ಪ್ರಕರಣ ಬಯಲಾಗಿದೆ. ನಗರಾಭಿವೃದ್ಧಿ ಕೋಶದ ಸಿಬ್ಬಂದಿ 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿ ಅಕ್ರಮವೆಸ
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ 76 ವರ್ಷದ ವೃದ್ಧ ಹಂಪಣ್ಣ ಸಜ್ಜನರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಲಾಗಿದೆ. ಜಮೀನಿನಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಅವರನ್ನು ದುಷ್ಕರ್ಮಿಗಳು ಹತ್
ಸಂಜನಾ ಬುರ್ಲಿ ಅವರು ಶ್ರೀ ಗಂಧದ ಗುಡಿ ಧಾರಾವಾಹಿಯ ಭಾಗ ಆಗಿದ್ದಾರೆ. ಅವರು ಧಾರಾವಾಹಿಯನ್ನು ಬಿಡಲು ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ. ಅವರು ಬಿಡಲು ವಿವಾಹವೇ ಕಾರಣ ಎಂದು ಹೇಳಲಾಗುತ್ತಾ ಇದೆ. ಆ ಸಂದರ್ಭದ ವಿಡಿಯೋ ವೈರಲ್
Jitesh Sharma: ಜಿತೇಶ್ ಶರ್ಮಾ ಟಿ20 ವಿಶ್ವಕಪ್ಗೂ ಮುನ್ನ ಭಾರತದ ಪರ ಒಟ್ಟು 16 ಟಿ20 ಪಂದ್ಯಗಳನ್ನಾಡಿದ್ದರು. ಆದರೆ ವಿಶ್ವಕಪ್ ತಂಡದಲ್ಲಿ ಅವರಿಗೆ ಸ್ಥಾನ ಲಭಿಸಿರಲಿಲ್ಲ. ಬದಲಾಗಿ ಇಶಾನ್ ಕಿಶನ್ ಅವರನ್ನು ಎರಡನೇ ವಿಕೆಟ್ ಕೀಪರ್ ಆಗಿ ಆಯ್ಕೆ
ಭಾರತೀಯ ಚುನಾವಣಾ ಆಯೋಗವು ಮಾರ್ಚ್ 16ರಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ದಿನಾಂಕಗಳನ್ನು ಘೋಷಿಸುವ ಸಾಧ್ಯತೆಯಿದೆ. ರಾಷ್ಟ್ರಪತಿ ಆಳ್ವಿಕೆ ಚರ್ಚೆ ಮತ್ತು ಪ್ರಧಾನಿ ಮೋದಿಯ ರ್ಯಾಲಿ ನಂತರ ಈ ನಿರ್ಧಾರ ನಿರೀಕ್ಷಿಸಲಾಗಿದೆ.
ಜೇಸನ್ ಸಂಜಯ್ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಆದರೆ, ಅವರು ತಮ್ಮ ಹೆಸರಿನಲ್ಲಿ ತಂದೆ ದಳಪತಿ ವಿಜಯ್ ಹೆಸರನ್ನು ಬಳಸದೆ, ತಾಯಿ ಸಂಗೀತಾ ಅವರ ಹೆಸರನ್ನು ಸೇರಿಸಿಕೊಳ್ಳಲು ನಿರ್ಧರಿಸಿದ್ದಾರೆ. ವಿಜಯ
ಸ್ಟೀವ್ ಹಾರ್ಮಿಸನ್ ಇಂಗ್ಲೆಂಡ್ ಪರ 63 ಟೆಸ್ಟ್, 58 ಏಕದಿನ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಟೆಸ್ಟ್ನಲ್ಲಿ 226 ವಿಕೆಟ್ ಕಬಳಿಸಿದರೆ, ಏಕದಿನ ಕ್ರಿಕೆಟ್ನಲ್ಲಿ 76 ವಿಕೆಟ್ ಪಡೆದಿದ್ದಾರೆ. ಇನ್ನು ಎರಡು ಟಿ20 ಪಂದ್ಯಗಳಲ್ಲ
ಹಾಸನದಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಯುವಕರಿಗೆ ಸಾರ್ವಜನಿಕರು ಪಾಠ ಕಲಿಸಿದ್ದಾರೆ. ಅಜಾಗರೂಕ ಚಾಲನೆಯಿಂದ ಮೂರು ಬೈಕ್ಗಳು ಜಖಂಗೊಂಡು ನಾಲ್ವರಿಗೆ ಗಾಯವಾಗಿದೆ. ಮಾದಕ ದ್ರವ್ಯ ಸೇವನೆ ಶಂ
ನೋಡ ನೋಡುತ್ತಿದ್ದಂತೆ 8 ರಿಂದ 10 ಮಂದಿ ದರೋಡೆಕೋರರು ಆಭರಣದಂಗಡಿಗೆ ನುಗ್ಗಿ 15 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕದ್ದಿದ್ದಾರೆ. ಈ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಫ್ರೀಮಾಂಟ್ನಲ್ಲಿರುವ ಭಾರತೀಯ ಒ
ಕನ್ನಡದ ನಟ ಧನ್ವೀರ್ ಅವರು ದರ್ಶನ್ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ. ಈ ಕಾರಣಕ್ಕೆ ಆಗಾಗ ದರ್ಶನ್ ಬಳಿ ತೆರಳಿ ಅವರನ್ನು ಭೇಟಿ ಮಾಡುತ್ತಾ ಇರುತ್ತಾರೆ. ಈ ವೇಳೆ ದರ್ಶನ್ ಬಳಿ ಧನ್ವೀರ್ ಮಾತನಾಡಿದ್ದಾರೆ. ಆ ಬಳಿಕದ ವಿಡಿಯೋ ವೈರಲ
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿದಿದ್ದವು. ಈ ಇಪ್ಪತ್ತು ತಂಡಗಳಲ್ಲಿ ಫೈನಲ್ಗೇರಿದ್ದು ಭಾರತ ಮತ್ತು ನ್ಯೂಝಿಲೆಂಡ್. ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್ಗಳಿಂದ ಸೋಲಿಸಿ ಟ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊರಳವಾಡಿ ಗೇಟ್ ಬಳಿಯ ಫಾರಂಹೌಸ್ಗೆ ಚಿರತೆಯೊಂದು ನುಗ್ಗಿ ನಾಯಿಯ ಮೇಲೆ ದಾಳಿ ಮಾಡಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಅರಣ್ಯ ಇಲಾಖೆಗೆ ಪದೇ ಪದೇ
ಇಮ್ರಾನ್ ಹಶ್ಮಿ ಚಿತ್ರಗಳ ಮೂಲಕ ಜನಪ್ರಿಯತೆ ಗಳಿಸಿದ ಗೀತಾ ಬಸ್ರಾ, 'ಸೋ ದಿಲ್ ದಿಯಾ ಹೈ' ಚಿತ್ರದೊಂದಿಗೆ ರಾತ್ರೋರಾತ್ರಿ ಸೆನ್ಸೇಷನ್ ಆದರು. ಇಮ್ರಾನ್ ಜೊತೆ ನಟಿಸಿದ ನಂತರ ಬಾಲಿವುಡ್ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡರು. ನಂ
ಬೆಂಗಳೂರಿನಲ್ಲಿ ತೀವ್ರಗೊಂಡ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದ ಹೋಟೆಲ್ಗಳು ಇಡ್ಲಿ-ದೋಸೆ
ನಟಿ ದೀಪಿಕಾ ಪಡುಕೋಣೆ ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಮುಂಬೈನ ಕಳಪೆ AQI ಗುಣಮಟ್ಟವನ್ನು ಹಂಚಿಕೊಂಡ ಅವರು, ಬಿಎಂಸಿಗೆ ತಕ್ಷ
ಪಾಕ್ ತಂಡದ ಆಟಗಾರನ ಸಲ್ಮಾನ್ ಅಲಿ ಅಘಾ ಅವರು ಕ್ರೀಸ್ನಿಂದ ಸ್ವಲ್ಪ ಹೊರಬಂದು, ಕೆಳಗೆ ಬಿದ್ದಿದ್ದ ಚೆಂಡನ್ನು ಎತ್ತಿ ಬೌಲರ್ಗೆ (ಮಿರಾಝ್) ನೀಡಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಮಿರಾಝ್ ಅವರು ಚೆಂಡನ್ನು ತಕ್ಷಣವೇ ಎತ್ತಿ ಸ
ಧುರಂಧರ್ 2 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಅಡ್ವಾನ್ಸ್ ಬುಕಿಂಗ್ ಭರ್ಜರಿಯಾಗಿದೆ. ಇದರ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚಿತ್ರದ ಕಥೆಯ ಬಗ್ಗೆ ಹಲವು ಥಿಯರಿಗಳು ಹರಿದಾಡುತ್ತಿವೆ. ಸಾರಾ ಅರ್ಜುನ್ (ಯಲಿನಾ ಜಮಾಲಿ) ರಣವ
ಉತ್ತರ ಕರ್ನಾಟಕದ ದೊಡ್ಡ ಸರ್ಕಾರಿ ಆಸ್ಪತ್ರೆ KIMS ಹುಬ್ಬಳ್ಳಿ, ರೋಗಿಗಳ ಪಾಲಿಗೆ ನರಕವಾಗಿ ಪರಿಣಮಿಸಿದೆ. ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಗೆ ಬೆಡ್ ಇಲ್ಲ ಎಂಬ ನೆಪದಲ್ಲಿ ಚಿಕಿತ್ಸೆ ನಿರಾಕರಿಸಲಾಗಿದೆ. ಆಂಬ್ಯುಲೆನ
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಯುವಕನೊಬ್ಬ ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಗೀಳು ಬೆಳೆಸಿಕೊಂಡಿದ್ದ. ಆಕೆಯ ಒಳ ಉಡುಪುಗಳನ್ನು ಕದ್ದು ಪೀಡಿಸುತ್ತಿದ್ದ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕನ ದುಷ್ಕೃತ್ಯ ಬಹಿ
ಉಡುಪಿಯ ಅಬಕಾರಿ ಉಪ ಆಯುಕ್ತ ಶ್ರೀನಿವಾಸ್ ಟಿ. ಎಂ. ಅವರ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು 15 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 8.69 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಚರಾಸ್ತ
ಎಸ್.ಎಸ್. ರಾಜಮೌಳಿ ನಿರ್ದೇಶನದ 'ವಾರಣಾಸಿ' (SSMB29) ಚಿತ್ರಕ್ಕೆ ಕಿಚ್ಚ ಸುದೀಪ್ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ರಾಮಾಯಣ ಸ್ಫೂರ್ತಿಯ ಈ ಚಿತ್ರದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದು, ಏಪ್ರಿಲ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 14, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ
ಅಮೆರಿಕವು ಇರಾನ್ನ ಖಾರ್ಗ್ ದ್ವೀಪದ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದ್ದು, ಇರಾನ್ನ ತೈಲ ರಫ್ತು ಮತ್ತು ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದೆ. ಡೊನಾಲ್ಡ್ ಟ್ರಂಪ್, ಹೋರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಇರಾನ್ ಪರಮಾಣು ಅಸ್ತ್ರ ಹ
ರಾಜ್ಯಾದ್ಯಂತ ತೀವ್ರ ಶಾಖದ ಅಲೆ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ದಾಖಲೆ ಮಟ್ಟಕ್ಕೇರಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಹವಾಮಾನ ಇಲಾಖೆ ಎಚ್ಚರ
Daily Numerology March 14: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 14: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 14: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
Daily Horoscope Mach 14: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಶನಿವಾರ ಅಲೆದಾಟ, ವ್ಯಕ್ತಿತ್ವದ ವಿಕಾಸ, ಅಪರಿಚಿತರ ಸಹವಾಸ, ಮುಖದಲ್ಲಿ ಮಂದಹಾಸ, ಗೊತ್ತಿಲ್ಲದ ಕಾರ್ಯದಲ್ಲಿ ಸಾಹಸ, ಅಧ
ಅಸ್ಸಾಂನಲ್ಲಿ ಪ್ರಧಾನಿ ಮೋದಿ ಅವರು 800 ಚಹಾ ತೋಟಗಳಲ್ಲಿರುವ 3.5 ಲಕ್ಷ ಕುಟುಂಬಗಳಿಗೆ 28,000 ಭೂ ಪಟ್ಟಾಗಳನ್ನು ವಿತರಿಸುವಾಗ ಚಹಾ ಬುಡಕಟ್ಟು ಮಹಿಳೆಯ ಪಾದಗಳನ್ನು ಮುಟ್ಟಿದ್ದಾರೆ. ಆ ಮಹಿಳೆ ಪ್ರಧಾನಿ ಮೋದಿಗೆ ನಮಸ್ಕರಿಸಿದ್ದಾರೆ. ಅದಕ
ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ
ಸಿಲಿಂಡರ್ ಕೊರತೆ, ಸಿಲಿಂಡರ್ ದರ ಏರಿಕೆ ಕಾಂಗ್ರೆಸ್ಗೆ ಅಸ್ತ್ರವಾಗಿದೆ. ಕಳೆದೊಂದು ವಾರದಲ್ಲಿ ಹಲವು ಪ್ರತಿಭಟನೆ ನಡೆಸಿದ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದೆ. ಕಾಂಗ್ರೆಸ್ನ ಈ ಆರೋಪಗಳಿಗೆ ಬಿಜೆಪಿ ನಾಯಕರು ಸ
Harshit Rana OUT of IPL 2026: ಐಪಿಎಲ್ 2026 ಆರಂಭಕ್ಕೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಪ್ರಮುಖ ವೇಗಿ ಹರ್ಷಿತ್ ರಾಣಾ ಗಾಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಆದರೆ, ಗಾಯಗೊಂಡರೂ ಅವರಿಗೆ 4 ಕೋಟಿ ರೂ. ವೇತನವನ್
ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ನಿಜ ಜೀವನದಲ್ಲಿ ಜೋಡಿ ಆಗಲಿ ಎಂಬುದು ಫ್ಯಾನ್ಸ್ ಆಸೆ. ಆದರೆ ಅವರ ಕುಟುಂಬದವರ ಪ್ಲ್ಯಾನ್ ಬೇರೆಯೇ ಇದೆ ಎಂದು ಹೊಸ ಗಾಸಿಪ್ ಹಬ್ಬಿದೆ. ಬೆಂಗಳೂರಿನ ಉದ್ಯಮಿ ಜೊತೆ ಅನುಷ್ಕಾ ಶೆಟ್ಟಿ ಮದುವೆಗೆ ಮಾತ

30 C