Daily Horoscope 20 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಶುಕ್ರವಾರ ದೃಢತೆ, ಅಚಾತುರ್ಯ, ಪ್ರವಾಸ, ಹತಾಶೆ, ಮಿತವಾದ ಮಾತು, ವ್ಯಾಪಾರದ ಚಿಂತೆ, ಶಿಸ್ತು, ಬಲಪ್ರದರ್ಶನ ಇವೆಲ್ಲ ಇಂದಿ
Daily Numerology February 20: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 20: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 20: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದು
ದೇಶದ ಹಲವೆಡೆ ಎಸ್ಐಆರ್ಗೆ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಒಟ್ಟು 23 ರಾಜ್ಯಗಳಲ್ಲಿ SIR ಏಪ್ರಿಲ್ನಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. 22 ರಾಜ್ಯಗಳು, ಕೇಂದ್
ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ಬ್ಯುಸಿನೆಸ್ ಮ್ಯಾನ್, ವಿದ್ಯಾರ್ಥಿಗಳು, ಗೃಹಿಣಿಯರು, ಹೀಗೆ ಹಲವರು ಒಂದಲ್ಲ ಒಂದು ಕಾರಣಕ್ಕೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮನುಷ್ಯನ ಜೀವನದಲ್ಲಿ ದೈಹಿ
ಬೆಂಗಳೂರಿನ ಬೆಳ್ಳಳ್ಳಿ ಗ್ರಾಮದ ಕಸ ವಿಲೇವಾರಿ ಘಟಕದಲ್ಲಿ ಗ್ರಾಮಸ್ಥರು ಎದುರಿಸುತ್ತಿದ್ದ ಆರೋಗ್ಯ ಸಮಸ್ಯೆ ಮತ್ತು ರಸ್ತೆ ದುರವಸ್ಥೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಕಸದ ಲಾರಿಗಳನ್ನು ತಡೆದಿದ್ದರಿಂದ ಸಮಸ್ಯೆ ಉಲ್ಬಣ
ಮುಂಬರುವ ಚುನಾವಣೆಗಳನ್ನ ಗೆಲ್ಲೋದಕ್ಕೆ ಕಮಲ ಪಡೆ ರಣತಂತ್ರ ಹೆಣೆಯುತ್ತಿದೆ. ಪಕ್ಷದಲ್ಲಿನ ಒಂದಿಷ್ಟು ಗೊಂದಲಕ್ಕೆ ಬ್ರೇಕ್ ಹಾಕಿ ಪಕ್ಷ ಸಂಘಟನೆ, ಮುಂದಿನ ಹಾದಿ, ಆಡಳಿತ ಪಕ್ಷದ ವಿರುದ್ದ ನಡೆಸಬೇಕಾದ ಹೋರಾಟದ ಬಗ್ಗೆ ಬಿಜೆಪಿ ರಾಜ
2016ರ ಡಿಸೆಂಬರ್ 30ರಂದು ಪ್ರಧಾನಿಯವರು UPIನಲ್ಲಿ BHIM ಪಾವತಿ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ಅವರು ಆ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದಾಗ ಅದು ಇಷ್ಟರ ಮಟ್ಟಿಗೆ ಜನಪ್ರಿಯವಾಗಲಿದೆ, ದಿನನಿತ್ಯದ ವಹಿವಾಟಿನ ಭಾಗವಾಗಲಿದೆ ಎಂ
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಜೊತೆ ನಿರ್ದೇಶಕ ತರುಣ್ ಸುಧೀರ್ ಅವರು ‘ಕಾಟೇರ’ ಸಿನಿಮಾ ಮಾಡಿದ್ದರು. ಆ ಚಿತ್ರ ಸೂಪರ್ ಹಿಟ್ ಆಗಿತ್ತು. ಮತ್ತೆ ಅವರಿಬ್ಬರು ಒಟ್ಟಿಗೆ ಸಿನಿಮಾ ಮಾಡಲಿ ಎಂಬುದು ಫ್ಯಾನ್ಸ್ ಆಸೆ. ಆದರೆ ಸದ್ಯಕ್ಕೆ ದ
ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ ಬಬಲಾದಿ ಸ್ವಾಮೀಜಿಯು ಭವಿಷ್ಯ ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರ
ದೇವನಹಳ್ಳಿ ತಾಲೂಕಿನ ಗೆಜ್ಜಿಕುಪ್ಪೆ ಗ್ರಾಮ ಕಳೆದ 15 ದಿನಗಳಿಂದ ವಿದ್ಯುತ್ ಇಲ್ಲದೆ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ. ಟ್ರಾನ್ಸ್ಫಾರ್ಮರ್ ಸುಟ್ಟು ಹೋದರೂ ಬೆಸ್ಕಾಂ ಇಲಾಖೆ ನಿರ್ಲಕ್ಷ್ಯ ತೋರಿದೆ. ರಾತ್ರಿ ವೇಳೆ ಹಾವು, ಚೇಳು ಹ
ಸಾಲ ತೀರಿಸಲು ಸಾಧ್ಯವಾಗದೇ ಜೈಲು ಸೇರಿದ್ದ ರಾಜ್ಪಾಲ್ ಯಾದವ್ ಅವರಿಗೆ ಹಲವರು ಸಹಾಯ ಮಾಡಿದ್ದಾರೆ. ಆದರೆ ಯಾರು ಸಹಾಯ ಮಾಡಿದರು? ಎಷ್ಟು ಹಣ ನೀಡಿದರು ಎಂಬುದನ್ನು ರಾಜ್ಪಾಲ್ ಯಾದವ್ ಬಹಿರಂಗ ಪಡಿಸಿಲ್ಲ. ತಮಗೆ ಸಿಂಪಥಿ ಬೇಡ ಎಂದು
ದೆಹಲಿಯಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಿರುವ 8 ವರ್ಷದ ರಣವೀರ್ ಸಚ್ದೇವ 'ಅತಿ ಕಿರಿಯ ಮುಖ್ಯ ಭಾಷಣಕಾರ' ಎಂಬ ಹೆಗ್ಗಳಿಕೆಗೆ ಮತ್ತು ಗೌರವಕ್ಕೆ ಪಾತ್ರನಾಗಿದ್ದಾನೆ. ಕೇಂದ್ರ ಸರ್ಕಾರ ಆಯೋಜಿಸಿರುವ,
ಕರ್ನಾಟಕದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿ ನಡೆಯುತ್ತವೆ. ಹೀಗಾಗಿ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದಾಗ ಈ ನೈತಿಕ ಪೊಲೀಸ್ ಗಿ
ಮೈಸೂರಿನ ಎಂಸಿ ಹುಂಡಿ ಬಳಿ ಸಿಎಂ ಪುತ್ರ ಡಾ. ಯತೀಂದ್ರ ಅವರ ಬೃಹತ್ ಕಟೌಟ್ ನಿಲ್ಲಿಸಲು ಮೈಸೂರು-ಟಿ ನರಸೀಪುರ ರಸ್ತೆಯನ್ನು ತಡೆಹಿಡಿಯಲಾಯಿತು. ಇದರಿಂದಾಗಿ ಹಲವು ವಾಹನಗಳು ರಸ್ತೆಯಲ್ಲೇ ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯ
ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟನ್ನ ಮಾಜಿ ರಾಜಕುಮಾರ ಆಂಡ್ರ್ಯೂ ಮೌಂಟ್ ಬ್ಯಾಟನ್-ವಿಂಡ್ಸರ್ ಅವರನ್ನು ಇಂಗ್ಲೆಂಡ್ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕ ಕಚೇರಿಯಲ್ಲಿ ದುಷ್ಕೃತ
ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ (ಶುಕ್ರವಾರ) ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ. ಇಂದು
ಈ ಶುಕ್ರವಾರ (ಫೆಬ್ರವರಿ 20) ಕನ್ನಡದಲ್ಲೇ 7ಕ್ಕೂ ಅಧಿಕ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಸೆಕೆಂಡ್ ಕೇಸ್ ಆಫ್ ಸೀತಾರಾಮ್, ಸರಳ ಸುಬ್ಬರಾವ್, ಮಾರ್ನಮಿ ಚಿತ್ರಗಳು ಪ್ರಮುಖವಾಗಿವೆ. ಜೊತೆಗೆ ಇನ್ನೂ ಒಂದಷ್ಟು ಸಿನಿಮಾಗಳು ಪೈಪೋಟಿ ನ
ಬಂಡೀಪುರ ಸಫಾರಿ ಮರು ಆರಂಭಕ್ಕೆ ಸರ್ಕಾರ ನಿರ್ಧರಿಸಿದ್ದು, ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ಬಂದ್ ನಂತರ ಮತ್ತೆ ಸಫಾರಿ ಆರಂಭವಾದರೆ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗುತ್ತದೆ ಎಂಬುದು ರೈತರ ಆತಂಕ. ಆದರೆ,
ಉತ್ತರ ಪ್ರದೇಶದ ಹಾಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೌಲಾನಾ (ಇಸ್ಲಾಂ ಧರ್ಮಗುರು) ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದ. 14 ವರ್ಷದ ಬಾಲಕಿಯ ಮೇಲೆ ಆತ ಪದೇಪದೆ ಅತ್ಯಾಚಾರ ನಡೆಸಿದ್ದ.
ಮಾರ್ಚ್ ತಿಂಗಳು ಬಂದರೆ ಸಾಕು, ವಿದ್ಯಾರ್ಥಿಗಳ (Students) ಹೃದಯ ಬಡಿತ ಜೋರಾಗುತ್ತದೆ. ಯಾಕಂದ್ರೆ ಮಾರ್ಚ್ನಿಂದಲೇ ಎಸ್ಎಸ್ಎಲ್ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳು ಶುರುವಾಗುತ್ತವೆ. ಹೀಗಾಗಿ ಮಾರ್ಚ್ ತಿಂಗಳನ್ನ ಪ
Varanasi movie: ‘ವಾರಣಾಸಿ’ ಹಾಲಿವುಡ್ ಲೆವೆಲ್ನಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾ. ಭಾರತ ಮಾತ್ರವಲ್ಲದೆ ಹಾಲಿವುಡ್ ಮಾರುಕಟ್ಟೆಯನ್ನೂ ಸಹ ಗಮನದಲ್ಲಿರಿಸಿಕೊಂಡೇ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ಪ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ಚೆಂಡಿನ ಆಕಾರದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡ
ಕೆಲವೊಮ್ಮೆ ಮಾತುಗಳು ದುಬಾರಿಯಾಬಹುದು, ಈ ಮಾತುಗಳೇ ಸಂಕಷ್ಟಗಳಿಗೆ ಮುನ್ನುಡಿಯಾಗಬಹುದು. ಆದ್ದರಿಂದ ಒಂದಷ್ಟು ಸಂದರ್ಭಗಳಲ್ಲಿ ಮಾತನಾಡದೆ ಸುಮ್ಮನಿದ್ದರೆಯೇ ತುಂಬಾ ಒಳ್ಳೆಯದು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಜ
ಐರ್ಲೆಂಡ್ನ ಡಬ್ಲಿನ್ನಲ್ಲಿ ಕಡಬದ ಯುವಕ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಟ್ರುಪಾಡಿ ನಿವಾಸಿಯಾದ ಸುನೀಲ್ ಅವರ ದೇಹ ಚಾರ್ಲ್ಸ್ಟೌನ್ ನಿವಾಸದಲ್ಲಿ ಪತ್ತೆಯಾಗಿದೆ. ಐರ್ಲೆಂಡ್ ಪ
T20 World Cup 2026: ಟಿ20 ವಿಶ್ವಕಪ್ನ 37ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್ಗಳಲ್ಲಿ 165 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಟಲಿ ತಂಡ 18 ಓವರ್ಗಳಲ್ಲಿ 123 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲ
ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಅಥವಾ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರೊಳಗೆ ಅಂಚೆ
ಮೊದಲೆಲ್ಲಾ ವಯಸ್ಸಾದ ಮೇಲೆ ಗಂಭೀರ ಕಾಯಿಲೆಗಳು ಕಂಡುಬರುತ್ತಿದ್ದವು. ಆದರೆ ಈಗ ಯುವನತೆಯಲ್ಲಿಯೇ ಹೆಚ್ಚಾಗಿ ಕಂಡುಬರುತ್ತಿದೆ. ಅಂತಹ ಆರೋಗ್ಯ ಸಮಸ್ಯೆಗಳಲ್ಲಿ ಅಧಿಕ ರಕ್ತದೊತ್ತಡವು ಒಂದು. ಇವು ಕಂಡುಬರುವ ಮೊದಲು ಕಾಣಿಸಿಕೊಳ್ಳ
ಶಿವಕಾರ್ತಿಕೇಯನ್ ನಟನೆ, ಕಮಲ್ ಹಾಸನ್ ನಿರ್ಮಾಣದ ಹೊಸ ಸಿನಿಮಾ ಇದು. ಈ ಕಾಲಿವುಡ್ ಚಿತ್ರಕ್ಕೆ ‘ಸಿಯೋನ್’ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರದ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಶಿವಕಾರ್ತಿಕೇಯನ್ ಗೆಟಪ್ ಡಿಫರೆಂ
Shah Rukh Khan: ಹಿಂದೆ ಸಂದರ್ಶನವೊಂದರಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರನ್ನು ಕೊಂಡಾಡಿದ್ದರು. ಯಾವ ಮಟ್ಟಿಗೆಂದರೆ, ‘ನಾನು ಇಂದು ಏನಾಗಿದ್ದೇನೊ ಅದಕ್ಕೆ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಕಾರಣ’ ಎಂದಿದ್ದರ
ದೆಹಲಿಯ AI ಶೃಂಗಸಭೆಗಾಗಿ ಭಾರತ್ ಮಂಟಪದಲ್ಲಿ ಹಾಕಲಾಗಿದ್ದ ಭಾರತೀಯ ಆವಿಷ್ಕಾರಗಳ ಮಳಿಗೆಗಳನ್ನು ವೀಕ್ಷಿಸಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ ಅವರನ್ನು ಭಾರತ್ ಜಿಐ ಕಾಫಿ ಶಾಪ್ ಆಕರ್ಷಿಸಿದೆ. ಭಾರತೀಯ ಜಿಐ ಟ್ಯಾಗ್ ಹೊಂದಿರುವ ಕಾಫ
ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು 'ಬೆಂಗಳೂರು ಚಲೋ' ಹಮ್ಮಿಕೊಂಡಿದ್ದು, ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಆದ್ರೆ, ಪ್ರತಿಭಟನೆಗೂ ಒ
ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರೂ ಗ್ಯಾಸ್ ಸ್ಟೌವ್ ಹಾಗೂ ಗ್ಯಾಸ್ ಸ್ಟೌವ್ ಬರ್ನರ್ ಕೊಳೆಯಾಗುತ್ತವೆ. ಹಾಲಿನ ಕಲೆ, ಜಿಡ್ಡು ಕಲೆಗಳು ಹಾಗೆಯೇ ಉಳಿದು ಬಿಡುತ್ತವೆ. ಇದನ್ನು ಕ್ಲೀನ್ ಮಾಡ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಪಂದ್ಯಗಳು ಫೆಬ್ರವರಿ 21 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ಸೆಣಸಲಿದೆ. ಇನ
ಮಂಗಳೂರಿಗೆ ಕೋಮುವಾದ ಕಾರಣಕ್ಕೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನ್ ದಾಸ್ ಪೈ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಅನಗತ್ಯ ಹಾಗೂ ನಾಚಿಕೆಗೇಡಿನ ಸಂಗತಿ ಎಂದಿರು
ಗಡಿ ಗ್ರಾಮಗಳ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ವಿವಿಪಿಯ ಎರಡನೇ ಹಂತವು 2028-29ರ ಆರ್ಥಿಕ ವರ್ಷದವರೆಗೆ 6,839 ಕೋಟಿ ರೂ.ಗಳ ವೆಚ್ಚದೊಂದಿಗೆ ಕೇಂದ್ರದಿಂದ ಅನುದಾನಿತ ಯೋಜನೆಯಾಗಲಿದೆ. ಕೇಂದ್ರ
ತೀವ್ರ ತಲೆನೋವಿನ ಜೊತೆಗೆ ಆತಂಕವಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇದು ಮಾನಸಿಕ ಅಸ್ವಸ್ಥತೆಯ ಸಂಕೇತವಾಗಿರಬಹುದು. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗ
Janhvi Kapoor: ಶ್ರೀದೇವಿ ಮತ್ತು ಬೋನಿ ಕಪೂರ್ ಪುತ್ರಿಯಾದ ಜಾನ್ಹವಿ ತಮ್ಮ ಅಂದ ಮತ್ತು ಗ್ಲಾಮರ್ನಿಂದ ಬಾಲಿವುಡ್ನಲ್ಲಿ ಅವಕಾಶಗಳ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಆದರೆ ಜಾನ್ಹವಿಯ ಈ ಅಂದ ಮತ್ತು ಗ್ಲಾಮರ್ ಎಲ್ಲವೂ ನ
ಕರ್ನಾಟಕ ಅರಣ್ಯ ಇಲಾಖೆಯು ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. KFWCCF ಅಡಿಯಲ್ಲಿ ಎರಡು ವರ್ಷಗಳ ಒಪ್ಪಂದ ಆಧಾರಿತ ಈ ಹುದ್ದೆಗೆ ಫೆಬ್ರವರಿ 25ರೊಳಗೆ ಅರ್ಜಿ ಸಲ್ಲಿಸಬೇಕು. ಸಾರ್ವಜನಿಕ ಸಂಪರ್
ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್ ಇಲ್ಯೂಷನ್ ಹಾಗೂ ಬ್ರೈನ್ ಟೀಸರ್ನಂತಹ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ನೀವು ಗುರುತ
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ರಿಪೇರಿ ಕಾರ್ಯ ಮಂದಗತಿಯಲ್ಲಿ ಸಾಗಿದೆ. ಮೇ ಅಂತ್ಯದೊಳಗೆ ಗೇಟ್ ದುರಸ್ತಿ ಮುಗಿಯದಿದ್ದರೆ ನೀರು ಸಂಗ್ರಹಕ್ಕೆ ಕಷ್ಟವಾಗಲಿದ್ದು, ಹೀಗಾಗಿ ರೈತರಿಗೆ ಆತಂಕ ಎದುರ
ಆತ ಆಕೆಯನ್ನ ಬಣ್ಣ ಬಣ್ಣದ ಮಾತುಗಳನ್ನ ಆಡಿ, ತನ್ನ ಗಾಳಕ್ಕೆ ಬೀಳಿಸಿಕೊಂಡು ವಿವಾಹವಾಗಿದ್ದ. ನಿನ್ನನ್ನ ಜೀವನ ಪೂರ್ತಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಲವ್ ಮ್ಯಾರೇಜ್ ಆದವನು ನಾಲ್ಕನೇ ತಿಂಗಳಿಗೆ ಆಕೆಯ ಕಥೆಯನ್ನೇ ಮುಗಿಸ
Ranji Trophy final 2026: ಕರ್ನಾಟಕ ತಂಡವು ಕೊನೆಯ ಬಾರಿ ರಣಜಿ ಟೂರ್ನಿ ಫೈನಲ್ ಆಡಿದ್ದು 2014-15ರ ಸೀಸನ್ನಲ್ಲಿ. ಆ ಫೈನಲ್ನಲ್ಲಿ ತಮಿಳುನಾಡು ತಂಡವನ್ನು ಇನಿಂಗ್ಸ್ ಮತ್ತು 217 ರನ್ಗಳ ಅಂತರದಿಂದ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಇದೀ
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. 3 ವರ್ಷದ ಹೆಣ್ಣುಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಆರೋಪಿಯು ಆ
ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ
Shiva Rajkumar: ‘ಆನಂದ್’ ಇಂದ ಆರಂಭಿಸಿ ಇತ್ತೀಚೆಗಿನ ‘45’ ಸಿನಿಮಾದ ವರೆಗೆ ನಾನಾ ರೀತಿಯ ಪಾತ್ರಗಳಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ. ಆದರೆ ಶಿವಣ್ಣ ಅವರಿಗೆ ಆ ಒಂದು ಪಾತ್ರದಲ್ಲಿ ನಟಿಸುವ ಆಸೆ ಇದ್ದು, ಆ ಆಸೆ ಇನ್ನೂ ಈಡೇರಿಲ್ಲವಂತೆ.
India vs Pakistan: ಭಾರತ ಮತ್ತು ಪಾಕಿಸ್ತಾನ್ ತಂಡಗಳು ಟಿ20 ವಿಶ್ವಕಪ್ನಲ್ಲಿ ಈವರೆಗೆ 9 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 8 ಬಾರಿ ಗೆಲುವು ದಾಖಲಿಸಿದೆ. ಇನ್ನು ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ. ಈ ಗೆ
ಟ್ರೇಲರ್ ಬಿಡುಗಡೆ ಆಗುತ್ತಿದ್ದಂತೆಯೇ ‘ದಿ ಕೇರಳ ಸ್ಟೋರಿ 2’ ಸಿನಿಮಾ ವಿವಾದದ ಕಿಡಿ ಹೊತ್ತಿಸಿದೆ. ಈ ಸಿನಿಮಾದ ಮೂಲಕ ಕೋಮುವಾದ ಹಬ್ಬಿಸುವ ಯತ್ನ ನಡೆಯುತ್ತಿದೆ ಎಂದು ಕೆಲವರು ಆರೋಪಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವ
ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್ ಉತ್ಪನ್ನಗಳು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕ
SS Rajamouli movie: ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾ ವಿದೇಶಗಳಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ಹಾಲಿವುಡ್ನ ಕೆಲವು ಲಿಜೆಂಡರಿ ನಿರ್ದೇಶಕರುಗಳು ಸಹ ರಾಜಮೌಳಿಗೆ ಹಾಲಿವುಡ್ ಸಿನಿಮಾ ಮಾಡುವಂತೆ ಆಫರ್ ಮಾಡಿದ್ದರು. ಆದರೆ ನ
ಅಧಿಕಾರಿಯೊಬ್ಬರಿಗೆ ಭಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 1.60 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ₹9 ಕೋಟಿ ಅಕ್ರಮ ಹಣ ವರ್ಗಾವಣೆ ನ
ಜೀ5 ನಲ್ಲಿ ವಿಜಯ್ ರಾಘವೇಂದ್ರ ನಟನೆಯ 'ರಾಕ್ಷಸ' ವೆಬ್ ಸರಣಿ ಬಿಡುಗಡೆಯಾಗಿದೆ. ಇದು ಉತ್ತರ ಕರ್ನಾಟಕ ಭಾಷೆ, ಶೈಲಿ ಮತ್ತು ನಟರನ್ನು ಒಳಗೊಂಡಿದೆ. ಮಲಪ್ರಭಾ ನದಿ ತೀರದ ನಿಗೂಢ ಮೊಸಳೆ ದಾಳಿಗಳ ಸುತ್ತ ಹೆಣೆದ ಸೈಕಲಾಜಿಕಲ್ ಕ್ರೈಂ ಥ್ರ
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ 90 ಪುಟಗಳ ಹೊಸ 'ಕ್ರಿಮಿನಲ್ ಕೋಡ್' ಜಾರಿಗೊಳಿಸಿದೆ. ಇದು ಮಹಿಳೆಯರು ಮತ್ತು ಮಕ್ಕಳ ಮೇಲಿನ ಗೃಹ ಹಿಂಸಾಚಾರಕ್ಕೆ ಕಾನೂನು ಮಾನ್ಯತೆ ನೀಡುತ್ತದೆ. ಪತಿಗಳು ತಮ್ಮ ಪತ್ನಿಯರು ಮತ್ತು ಮಕ್ಕಳನ್ನು ದೈಹಿ
ವ್ಯವಹಾರಿಕ ಮತ್ತು ಕ್ಷೇತ್ರದ ಒತ್ತಡ ಕಾರಣ ನೀಡಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್
T20 World Cup 2026: ಟೀಮ್ ಇಂಡಿಯಾ ಸೂಪರ್-8 ಸುತ್ತಿನಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಿದೆ. ಈ ಸುತ್ತಿನಲ್ಲಿ ಭಾರತ ತಂಡದ ಎದುರಾಳಿಗಳಾಗಿ ಕಣಕ್ಕಿಳಿಯಲಿರುವುದು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ. ಈ ಮೂರು ಪಂದ್ಯಗಳಲ್
ರೈತ ಮತ್ತು ಗ್ರಾಮೀಣ ಯುವಕರಿಗೆ ಮದುವೆಯಾಗಲು ವಧುಗಳ ಕೊರತೆ ತೀವ್ರವಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೃಷಿಕರನ್ನು ಮ
Operation Sindhur: 2025ರ ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪೆಹಲ್ಗಾಮ್ನಲ್ಲಿ ದಾಳಿ ಮಾಡಿದ್ದ ಉಗ್ರರು 26 ಮಂದಿ ಪ್ರವಾಸಿಗರನ್ನು ಕೊಂದಿದ್ದರು. ಅದಕ್ಕೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಟಾರ್ಗೆಟೆಡ್ ಅಟ್ಯಾಕ್ ಅನ
ಸುಪ್ರೀಂಕೋರ್ಟ್, ರಾಜಕೀಯ ಪಕ್ಷಗಳ 'ಉಚಿತ ಗ್ಯಾರಂಟಿ' ಘೋಷಣೆಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಜ್ಯಗಳು ನಷ್ಟದಲ್ಲಿದ್ದರೂ ಉಚಿತ ಸೌಲಭ್ಯಗಳನ್ನು ನೀಡುವುದು ಅಭಿವೃದ್
ಬೆಂಗಳೂರು ಜೀವನ ದುಬಾರಿ ಅನ್ನೋದು ಅನೇಕರ ಅಭಿಪ್ರಾಯ. ಇದಕ್ಕೆ ಸಾಕ್ಷಿಯಂತಿದೆ ಈ ಪೋಸ್ಟ್. ಹೌದು, ಬೆಂಗಳೂರಿಗೆ ಸ್ಥಳಾಂತರಗೊಂಡ ಒಂದೇ ವಾರಕ್ಕೆ ಎಷ್ಟು ದುಡ್ಡು ಖರ್ಚು ಆಯ್ತು ಎನ್ನುವುದನ್ನು ರಿವೀಲ್ ಮಾಡಿದ್ದಾರೆ. ಈ ಪೋಸ್ಟ್ ವ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರವರಿ 26 ರಂದು ಉದಯಪುರದಲ್ಲಿ ಮದುವೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಅವರ ಆಮಂತ್ರಣಪತ್ರ ವೈರಲ್ ಆದ ಬೆನ್ನಲ್ಲೇ, ಈ ತಾರಾ ಜೋಡಿಯ ಒಟ್ಟು ಆಸ್ತಿಯ ಬಗ್ಗೆ ಚರ್ಚೆ ಶುರುವಾಗಿದೆ. ವಿ
ನ್ಯಾವಿಟೇರ್ ಸಾಫ್ಟ್ವೇರ್ ಸಮಸ್ಯೆಯಿಂದಾಗಿ ಭಾರತ ಮತ್ತು ಯುರೋಪ್ನಲ್ಲಿ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಸುಮಾರು 40 ನಿಮಿಷಗಳ ಕಾಲ ಚೆಕ್-ಇನ್ ವ್ಯವಸ್ಥೆಗಳು ಸ್ಥಗಿತಗೊಂಡಿದ್ದವು, ಇದರಿಂದ ದೆಹಲಿ, ಮುಂಬೈ ಸೇರಿ
Rashmika Mandanna: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮದುವೆ ವಿಚಾರವನ್ನು ಗುಟ್ಟಾಗಿರಿಸಿದ್ದರು. ಆದರೂ ಸಹ ಮದುವೆಯ ದಿನಾಂಕ, ಸ್ಥಳ, ಸಮಯ ಇನ್ನಿತರೆ ವಿಚಾರಗಳು ಲೀಕ್ ಆಗಿವೆ. ಅದು ಮಾತ್ರವೇ ಅಲ್ಲದೆ, ನಿನ್ನೆ ರಶ್ಮಿಕಾ ಮತ್ತ
ಪಿಲಿಕುಳ ಝೂನಲ್ಲಿ ಕಾಳಿಂಗ ಸರ್ಪ ಸಂತಾನೋತ್ಪತ್ತಿ ಕೇಂದ್ರದ ಹೆಸರಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಸರಿಯಾದ ಆರೈಕೆ ಮತ್ತು ಆಹಾರವಿಲ್ಲದೆ ಕಾಳಿಂಗ ಸರ್ಪದ ಮರಿಗಳು ಸಾವನ್ನಪ್ಪಿವೆ. ಹೀಗಿದ್ದರೂ ಚಾರ್ಮಾಡಿ ಬಳಿ ಮರಿಗಳನ್
ಚೆಕ್ ಬೌನ್ಸ್ ಪ್ರಕರಣದಲ್ಲಿ ನಟ ರಾಜ್ಪಾಲ್ ಯಾದವ್ಗೆ ಜಾಮೀನು ಸಿಕ್ಕಿದೆ. ಸಾಲ ಮರುಪಾವತಿಸಲು ವಿಫಲರಾಗಿ ಜೈಲು ಸೇರಿದ್ದ ಅವರಿಗೆ ಬಾಲಿವುಡ್ ಸೆಲೆಬ್ರಿಟಿಗಳು ನೆರವು ನೀಡಿದರು. 2010ರಲ್ಲಿ ಮಾಧವ್ ಅಗರ್ವಾಲ್ ಅವರಿಂದ ಪಡೆದ 5 ಕೋ
ಆಲಮಟ್ಟಿ ಕೃಷ್ಣಾ ಮೇಲ್ದಂಡೆ ಯೋಜನೆಗೆ (UKP) ಭೂಮಿ ನೀಡಿದ ರೈತರಿಗೆ ವರ್ಷಗಳಾದರೂ ಪರಿಹಾರ ಸಿಗಲಿಲ್ಲ. ವಿಜಯಪುರ ನ್ಯಾಯಾಲಯದ ಆದೇಶದಂತೆ, ಕೃಷ್ಣಾ ಭಾಗ್ಯ ಜಲ ನಿಗಮದ (KBJNL) ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ಜಪ್ತಿ ಮಾಡಲಾಗಿದೆ.
Babar Azam: ವಿಶೇಷ ಎಂದರೆ ಪಾಕಿಸ್ತಾನ್ ತಂಡವು 69 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದೆ. ಈ ವೇಳೆ ಬಾಬರ್ಗೆ ಬ್ಯಾಟಿಂಗ್ ಮಾಡಲು ಅವಕಾಶ ನೀಡದಿರುವುದು ಇದೇ ಮೊದಲು.ಅಂದರೆ ಬಾಬರ್ ಆಝಂ ಕಣಕ್ಕಿಳಿದರೆ ತಂಡದ ರನ್ ಗತಿ ಕುಂಠಿತವಾಗಲಿದ
ತಿರುಮಲದಲ್ಲಿ ಭಕ್ತರ ಪಾದರಕ್ಷೆ ಸುರಕ್ಷತೆಗಾಗಿ TTD QR-ಆಧಾರಿತ ಸ್ಮಾರ್ಟ್ ವ್ಯವಸ್ಥೆ ಪರಿಚಯಿಸಿದೆ. TTD ತಿಳಿಸಿದ ಮಾಹಿತಿಯ ಪ್ರಕಾರ, ಈಗಾಗಲೇ 8,45,816 ಭಕ್ತರು ಈ ವ್ಯವಸ್ಥೆಯ ಸೌಲಭ್ಯವನ್ನು ಬಳಸಿದ್ದಾರೆ. ಇದರ ಪರಿಣಾಮವಾಗಿ ತಿರುಮಲದಲ
ಬೆಂಗಳೂರು ಮೂಲದ ಸರ್ವಂ AI ಭಾರತೀಯ AI ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದೆ. ಗೂಗಲ್ನ ಜೆಮಿನಿ ಮತ್ತು ಓಪನ್ಎಐನ ಚಾಟ್ಜಿಪಿಟಿಯಂತಹ ಜಾಗತಿಕ ಮಾದರಿಗಳನ್ನು ಭಾರತೀಯ ಭಾಷೆಗಳ OCR ಮಾನದಂಡಗಳಲ್ಲಿ ಮೀರಿಸಿದೆ. ಸಹ-ಸಂಸ್ಥಾಪಕರ
ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟೀಸರ್ ಫೆಬ್ರವರಿ 20ರಂದು ಬಿಡುಗಡೆಯಾಗಲಿದೆ. ಈ ಹೊಸ ಟೀಸರ್ ಚಿತ್ರದ ಮೇಲಿನ ಅಭಿಮಾನಿಗಳ ಕ್ರೇಜ್ ಹೆಚ್ಚಿಸಲಿದೆ. ರೆಟ್ರೋ ಶೈಲಿಯ ಈ ಚಿತ್ರದ ಕುರಿತು ಸಾಕಷ್ಟು ಕುತೂಹಲ ಮೂಡಿಸಿದ
Ibomma Ravi: ಸಿನಿಮಾ ನಿರ್ಮಾಪಕರ ಪಾಲಿಗೆ ಅಪ್ಪಟ ವಿಲನ್ ಮತ್ತು ಸಾಮಾನ್ಯ ಜನರು, ಸಿನಿಮಾ ಪ್ರೇಮಿಗಳ ಪಾಲಿಗೆ ರಾಬಿನ್ಹುಡ್ ಆಗಿದ್ದ ‘ಪೈರಸಿ ಕಿಂಗ್’ ಐಬೊಮ್ಮ ರವಿ 90 ದಿನಗಳ ಬಳಿಕ ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕೆಲವು ಕ
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶ.
ಬಹುತೇಕ ಹೆಚ್ಚಿನವರು ಬೆಳಗ್ಗೆ ಎದ್ದ ತಕ್ಷಣ ಫೋನ್ ನೋಡುತ್ತಾ ಕುಳಿತುಕೊಳ್ಳುವ ಹಾಗೂ ನಂತರ ಚಹಾ ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದ್ರೆ ಇದರಿಂದ ಯಾವುದೇ ಪ್ರಯೋಜನಗಳೂ ಇರುವುದಿಲ್ಲ. ನೀವು ದಿನವಿಡೀ ಸಕಾರಾ
T20 World Cup 2028: ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ 12 ಟೀಮ್ಗಳು ಫೈನಲ್ ಆಗಿವೆ. ಇನ್ನುಳಿದ 8 ತಂಡಗಳು ಅರ್ಹತಾ ಸುತ್ತ
ರಾಣೇಬೆನ್ನೂರಿನಲ್ಲಿ ಕದ್ದ ಚಿನ್ನ ಮಾರಾಟಕ್ಕೆ ಯತ್ನಿಸಿದ ಹುಬ್ಬಳ್ಳಿ ಮಹಿಳೆ ಶ್ರೀದೇವಿ ಬಂಧಿತಳಾಗಿದ್ದು, ಆಕೆಯಿಂದ 236 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ, ಕೋಲಾರದ ಕೆಜಿಎಫ್ನಲ್ಲಿ ಚಿನ್ನ ಮಿಶ್ರಿತ ಮಣ್
ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಸುತ್ತಮುತ್ತಲಿನ ಪರಿಸರವು ಕುಟುಂಬದ ಸುಖ-ಸಮೃದ್ಧಿ ಮೇಲೆ ಪ್ರಭಾವ ಬೀರುತ್ತದೆ. ಮನೆಯ ಮುಂದೆ ಹುಣಸೆ ಮರ ನೆಡುವುದು ಅಶುಭವೆಂದು ವಾಸ್ತು ತಜ್ಞರು ಹೇಳುತ್ತಾರೆ. ಇದು ನಕಾರಾತ್ಮಕ ಶಕ್ತಿ ಹೆಚ್ಚ
ಪ್ರಧಾನಿ ಮೋದಿ ಅವರು AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ, ಭಾರತಕ್ಕೆ AI ಭಯವಲ್ಲ, ಅದೊಂದು ಭಾಗ್ಯ ಮತ್ತು ಭವಿಷ್ಯ ಎಂದಿದ್ದಾರೆ. ಮೂರು ಭಾರತೀಯ ಕಂಪನಿಗಳು AI ಮಾಡೆಲ್ಗಳನ್ನು ಬಿಡುಗಡೆ ಮಾಡಿವೆ. AI ಬಳಕೆ ಜವಾಬ್ದಾರಿಯಿಂದ ಕೂಡಿರಬೇಕು, ಪ
ದೆಹಲಿಯ ಭರತ್ ಮಂಟಪದಲ್ಲಿ ನಡೆದ 'ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026' ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಅವರ ಭಾಷಣವನ್ನು ಎಐ ಮೂಲಕ ಕನ್ನಡಕ್ಕೆ ಅನುವಾದಿಸಲಾಗಿತ್ತು. ಈ ಸಮ್ಮಿಟ್ ಕೇವಲ ತಂತ್ರಜ್ಞಾನದ ಸಮಾವೇಶವಲ್ಲ,
ನೀನಾಸಂ ಸತೀಶ್ ಅವರು ಮಗಳ ಜೊತೆ ಹೆಚ್ಚು ಕಾರ್ಯಕ್ರಮ ಅಟೆಂಡ್ ಮಾಡಿಲ್ಲ. ಈಗ ಅವರು ಮೊದಲ ಬಾರಿಗೆ ಮಗಳ ಪರಿಚಯಿಸಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಅವರು ಮಗಳನ್ನು ‘ದಿ ರೈಸ್ ಆಫ್ ಅಶೋಕ’ ಟ್ರೇಲರ್ ಲಾಂಚ್ ಈವೆಂಟ್ಗೆ
ಮನೆಯ ಆಯಸ್ಸನ್ನು ನಿರ್ಧರಿಸಲು ಕೇವಲ ಜಾತಕ ಅಥವಾ ವಾಸ್ತು ಆಯಗಳು ಸಾಕಾಗುವುದಿಲ್ಲ. ಮನೆ ನಿರ್ಮಾಣದ ಸಮಯದಲ್ಲಿ ಗ್ರಹಗಳ ಗೋಚಾರವನ್ನು ಪರಿಗಣಿಸುವುದು ಅತ್ಯಗತ್ಯ. ನಿರ್ದಿಷ್ಟ ಗ್ರಹಸ್ಥಿತಿಗಳು ಮನೆಗೆ 50 ರಿಂದ 120 ವರ್ಷಗಳ ಆಯಸ್ಸ
ಆನೆಗಳು ಏನು ಮಾಡಿದ್ರು ನೋಡೋಕೆ ಚಂದ. ಸೋಶಿಯಲ್ ಮೀಡಿಯಾದಲ್ಲಿ ಗಜರಾಜನ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಆನೆಯೊಂದು ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಎಗರಿಸಿದೆ. ಈ ಮುದ್ದಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆ
T20 World Cup 2026: ಟಿ20 ವಿಶ್ವಕಪ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 8 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದರೆ, 12 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಭಾರತ,
ಕರ್ನಾಟಕ ಸಾರಿಗೆ ನೌಕರರು 38 ತಿಂಗಳ ವೇತನ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗಾಗಿ 'ಬೆಂಗಳೂರು ಚಲೋ' ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ 26 ತಿಂಗಳ ಹಿಂಬಾಕಿ ಪ್ರಸ್ತಾವನೆಯನ್ನು ತಿರಸ್ಕರಿಸಿದ ನೌಕರರು, ಶುಕ್ರವಾರದಿಂದ
ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆ ಆರಂಭಗೊಂಡಿದೆ. ವಿಶ್ವದ ಅನೇಕ ನಾಯಕುಗಳು ಈ ಶೃಂಗಸಭೆಗೆ ಸಾಕ್ಷಿಯಾಗಿದ್ದಾರೆ. ಈ ಸದರ್ಭದಲ್ಲಿ ಕೇಂದ್ರಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಎಐನಿಂದ ಪ್ರಯೋನ ಪಡೆ
ನೀನಾಸಂ ಸತೀಶ್ ಅಭಿನಯದ 'ದಿ ರೈಸ್ ಆಫ್ ಅಶೋಕ' ಫೆಬ್ರವರಿ 27 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಗಮನ ಸೆಳೆದಿದ್ದು, ಜಾತಿ ತಾರತಮ್ಯದ ವಿರುದ್ಧ ಸಿಡಿದೇಳುವ ಅಶೋಕನ ಪಾತ್ರದಲ್ಲಿ ಸತೀಶ್ ಭರ್ಜರಿ ಆ್ಯಕ್ಷನ್ ಮ
ಬ್ಯಾಡರಹಳ್ಳಿ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಕೈದಿಯೇ ಈ ಕೃತ್ಯದ ಸೂತ್ರಧಾರ. ಬಿಇಎಲ್ ಲೇಔಟ್ನ ಹೊಂಬಾಳೆಗೌಡರ ಮನೆಯಲ್ಲಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನ ದೋಚಲಾಗಿತ್ತ
ಇಂದು ದೆಹಲಿಯಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಜತೆ ಕುಳಿತು ಚ
T20 World Cup 2026: 20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್ ಟೂರ್ನಿಯಿಂದ 12 ತಂಡಗಳು ಹೊರಬಿದ್ದಿವೆ. ಈ ಹನ್ನೆರಡು ತಂಡಗಳಲ್ಲಿ ಬಲಿಷ್ಠ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ್ ತಂಡಗಳಿರುವುದು ವಿಶೇಷ. ಇನ್ನುಳಿದಿರುವ 8 ಟೀಮ್ಗಳು ಸೂಪರ್-8 ಸುತ್
ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟು, ಆತನ ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸ
ದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಬಿಲ್ ಗೇಟ್ಸ್ ಅವರ ನಿಗದಿತ ಭಾಷಣ ರದ್ದುಗೊಂಡಿದೆ. ಫೆಬ್ರವರಿ 19ರಂದು ಭಾರತ್ ಮಂಟಪದಲ್ಲಿ ನಡೆಯಬೇಕಿದ್ದ ಭಾಷಣವನ್ನು ಗೇಟ್ಸ್ ಫೌಂಡೇಶನ್ನ ಅಂಕುರ್ ವೋರಾ ಮಾಡಲಿದ್ದಾರೆ. ಜೆಫ್ರಿ ಎಪ್ಸ್ಟೀ

21 C