ಇಸ್ಲಮಾಬಾದ್ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ
T20 World Cup 2026: ಐಸಿಸಿ ಟಿ20 ವಿಶ್ವಕಪ್ 2026 ಫೆಬ್ರವರಿ 7 ರಿಂದ ಭಾರತ ಮತ್ತು ಶ್ರೀಲಂಕಾದಲ್ಲಿ ಆರಂಭವಾಗಲಿದೆ. ಮೂರನೇ ಟ್ರೋಫಿ ಗೆಲ್ಲುವ ಗುರಿಯೊಂದಿಗೆ ಭಾರತ ತಂಡ, ಮೊದಲ ದಿನವೇ ಅಮೆರಿಕ ವಿರುದ್ಧ ಮುಂಬೈನ ವಾಂಖೆಡೆಯಲ್ಲಿ ಕಣಕ್ಕಿಳಿಯಲಿದೆ.
2 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಯುವಕ ಆಕೆಯೊಂದಿಗೆ ದೈಹಿಕ ಸಂಬಂಧವನ್ನೂ ಇಟ್ಟುಕೊಂಡಿದ್ದ. ಆಕೆ ಗರ್ಭಿಣಿಯಾಗಿದ್ದಳು. ಮದುವೆಯ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಲೇ ಇತ್ತು. ಆದರೆ, ಆಕೆಯನ್ನು
ಉಪೇಂದ್ರ ಮತ್ತು ಥ್ರಿಲ್ಲರ್ ಮಂಜು ಒಟ್ಟಿಗೆ ಪ್ರಯಾಣ ಮಾಡಿದ್ದಾರೆ. ಎಲ್ಲಿಗೆ ಎಂಬುದನ್ನು ಮಂಜು ವಿವರಿಸಿದ್ದಾರೆ. ಆತ್ಮೀಯ ಆಹ್ವಾನವನ್ನು ಸ್ವೀಕರಿಸಿ ಬಂದಿದ್ದಕ್ಕೆ ಉಪೇಂದ್ರ ಅವರಿಗೆ ಥ್ರಿಲ್ಲರ್ ಮಂಜು ಧನ್ಯವಾದ ತಿಳಿಸಿದ್
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮತ್ತೆ ಬೆಂಗಳೂರಿಗರಿಗೆ ಹೊರೆಯಾಗಿದೆ. ಒಂದು ಕಾಲದಲ್ಲಿ ವರದಾನವಾಗಿದ್ದ ಮೆಟ್ರೋ ಈಗ ಆಟೋಗಿಂತಲೂ ದುಬಾರಿಯಾಗಿದೆ. ಬಿಎಂಆರ್ಸಿಎಲ್ ದರ ಹೆಚ್ಚಳದಿಂದ ರಾಜಕೀಯ ಜಟಾಪಟಿ ಶುರುವಾಗಿದ್ದು, ಸಿಎಂ ಸ
ಕಾಡಾನೆಯೊಂದು ಅರಣ್ಯದ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಬಳಿ ಹೋಗಿ ಆಕ್ರೋಶದಿಂದ ವರ್ತಿಸಿದೆ. ಒಡಿಶಾದ ಧೆಂಕನಲ್ನಲ್ಲಿ ಅರಣ್ಯದ ರಸ್ತೆಯಲ್ಲಿ ಕಾಡಾನೆಯೊಂದು ವಾಹನವನ್ನು ಎತ್ತಲು ಪ್ರಯತ್ನಿಸಿದೆ. ಈ ವೇಳೆ ಆಚೀಚೆ ರಸ್ತೆಗಳ
T20 World Cup 2026: 2026ರ ಟಿ20 ವಿಶ್ವಕಪ್ಗೆ ಮುನ್ನವೇ ಪ್ರಮುಖ ತಂಡಗಳಿಗೆ ಆಟಗಾರರ ಗಾಯದ ಸಮಸ್ಯೆ ಎದುರಾಗಿದೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನದ ಪ್ರಮುಖ ಆಟಗಾರರು ಗಾಯಗೊಂಡು ಟೂರ್ನಿಯಿಂದ ಹ
ಒಡಿಶಾದ ಭುವನೇಶ್ವರದಲ್ಲಿ ಒಡಿಶಾ ಸರ್ಕಾರವು ಗ್ಲೋಬಲ್ ಫೈನಾನ್ಸ್ ಮತ್ತು ಟೆಕ್ನಾಲಜಿ ನೆಟ್ವರ್ಕ್ ಸಹಯೋಗದೊಂದಿಗೆ ಆಯೋಜಿಸಿದ್ದ ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿದ್ದರ
2026ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತೆರೆಬಿದ್ದಿದೆ. ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಲಾಗಿದೆ. ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಎಲ್ಲ ಸಿನಿಮಾಗಳ ಗು
ಅದು ರಾಷ್ಟ್ರೀಯ ಹೆದ್ದಾರಿ 48. ನಿತ್ಯವೂ ಗೂಡ್ಸ್ ಸೇರಿದಂತೆ ಸಾವಿರಾರು ವಾಹನಗಳು ಓಡಾಡುತ್ತವೆ. ಆದರೆ ಗೂಡ್ಸ್ ತೆಗೆದುಕೊಂಡು ಹೋಗುತ್ತಿದ್ದ ಲಾರಿಯೊಂದನ್ನು ಟಾರ್ಗೆಟ್ ಮಾಡಿದ ಖದೀಮರು ಬರೋಬ್ಬರಿ 24 ಲಕ್ಷ ರೂ ಮೌಲ್ಯದ ಮೊಬೈಲ್ ಸ
ಐತಿಹಾಸಿಕ ಲಕ್ಕುಂಡಿಯಲ್ಲಿ (Lakkundi) ಚಿನ್ನದ ನಿಧಿ (Gold Treasure) ಪತ್ತೆಯಾಗಿ ದೊಡ್ಡ ಸುದ್ದಿಯಾಗಿತ್ತು. ಇದಾದ ಬಳಿಕ ಸರ್ಕಾರ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ (Excavation) ಶುರುಮಾಡಿದೆ. ಸುಮಾರು ಐದು ದಿನಗಳಿಂದ ಲಕ್ಕುಂಡಿ ಗ್ರಾಮದಲ್ಲ
India U19 Wins Record 6th World Cup:ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ಅನ್ನು 100 ರನ್ಗಳಿಂದ ಸೋಲಿಸಿ ಭಾರತ ಇತಿಹಾಸ ನಿರ್ಮಿಸಿದೆ. ಇದು ಭಾರತದ 6ನೇ ಅಂಡರ್ 19 ವಿಶ್ವಕಪ್ ಪ್ರಶಸ್ತಿಯಾಗಿದೆ. ಕೇವಲ 14 ವರ್ಷ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಚಿತ್ರಗಳ ವಿವರ ಇಲ್ಲಿದೆ. ‘ಲಾಸ್ಟ್ ಲ್ಯಾಂಡ್’, ‘ಸಬರ್ ಬೊಂದಾ’, ‘ವನ್ಯಾ’ ಚಿತ್ರಗಳು ‘ಅತ್ಯುತ್ತಮ ಸಿನಿಮಾ ಪ್ರಶಸ್ತಿ’ ಪಡೆದ
ಯಾದಗಿರಿ ಜಿಲ್ಲೆಯ ರೈತರು ಶೇಂಗಾ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ವಿಂಟಾಲ್ಗೆ 12 ಸಾವಿರವಿದ್ದ ದರ 4-6 ಸಾವಿರಕ್ಕೆ ಕುಸಿದಿದೆ. ಎಪಿಎಂಸಿ ದಲ್ಲಾಳಿಗಳು ಮತ್ತು ಕಮಿಷನ್ ಏಜೆಂಟರು ಹೊರಗಿನ ವ್ಯಾ
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಮಸೀದಿಯೊಳಗೆ ಆತ್ಮಾಹುತಿ ಬಾಂಬ್ ಸ್ಫೋಟಗೊಂಡು ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಇಂದು ಪ್ರಾರ್ಥನೆ ವೇಳೆ ಶಿಯಾ ಮುಸ್ಲಿಮರ ಪ್ರಾರ್ಥನಾ ಸ್ಥಳವಾದ ಖದೀಜತುಲ್ ಕುಬ್ರಾ ಮಸೀದಿಯ
.ಆ ನಗರ ಆಲಮಟ್ಟಿ ಜಲಾಶಯಕ್ಕೆ ಪೂರ್ಣ ಸ್ಥಳಾಂತರಗೊಂಡ ನಗರ.ಮನೆಮಠ ಬಿಟ್ಟವರಿಗೆ ಇಂದಿಗೂ ಪೂರ್ಣ ನೆಲೆ ಸಿಕ್ಕಿಲ್ಲ.ಈ ಮಧ್ಯೆ ಸಂತ್ರಸ್ತರಿಗೆ ಮನೆಗಾಗಿ ಕೊಟ್ಟ ಜಾಗದಲ್ಲಿ ಮಸೀದಿಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ನಿಯಮ ಮೀರಿ ನ
India-Sri Lanka Host T20 World Cup 2026: 10ನೇ ಆವೃತ್ತಿಯ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ 20 ತಂಡಗಳು ಸ್ಪರ್ಧಿಸಲಿವೆ. ಭಾರತ ಹಾಲಿ ಚಾಂಪಿಯನ್ ಆಗಿ ಅಮೆರಿಕ ವಿರುದ
ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜಕೀಯ ಜಟಾಪಟಿ ಶುರುವಾಗಿದೆ. ಬಿಜೆಪಿ ನಾಯಕರು ರಾಜ್ಯ ಸರ್ಕಾರವೇ ಕಾರಣ ಅಂತಿದ್ರೆ, ಕಾಂಗ್ರೆಸ್ ನಾಯಕರು ಕೇಂದ್ರದತ್ತ ಬೊಟ್ಟು ಮಾಡಿದ್ದಾರೆ. ದರ ಏರಿಕೆ ಸಮಿತಿಯನ್ನ ಬದಲಾಯಿಸಬೇಕು ಎನ್
ನೆಟ್ಫ್ಲಿಕ್ಸ್ ನಿರ್ಮಾಣದ ‘ಘೂಸ್ಖೋರ್ ಪಂಡತ್’ ಹಿಂದಿ ಸಿನಿಮಾಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸನ್ನಿವೇಶದ ಗಂಭೀರತೆಯನ್ನು ಅರಿತು, ಸದ್ಯಕ್ಕೆ ಎಲ್ಲಾ ಪ್ರಚಾರದ ವಿಡಿಯೋಗಳನ್ನು ಹಿಂಪಡೆಯಲಾಗಿದೆ. ಸದ್ಯಕ್ಕೆ ಸಾಮಾಜಿಕ ಜ
'ನನ್ನ ಗೆಳತಿಯನ್ನು ಮದುವೆಯಾಗುವವರೆಗೂ ನಾನು ಕೆಳಗೆ ಬರುವುದಿಲ್ಲ' ಎಂದು ಹಠ ಮಾಡುತ್ತಾ ವಿದ್ಯುತ್ ತಂತಿ ಹಿಡಿದು ನೇತಾಡುತ್ತಿದ್ದ 15 ವರ್ಷದ ಬಾಲಕನಿಗೆ ಮದುವೆ ಮಾಡಿಸುವ ಆಶ್ವಾಸನೆ ನೀಡಿ ಕೆಳಗೆ ಇಳಿಸಲಾಗಿದೆ. ಸ್ಟೇಷನ್ ಹೌಸ್ ಅ
ಬೆಂಗಳೂರಿನ ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್ಸಿಎಲ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ
T20 World Cup 2026: 2026ರ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾಕ್ಕೆ ಹಿನ್ನಡೆಯಾಗಿದೆ. ಯುವ ವೇಗಿ ಹರ್ಷಿತ್ ರಾಣಾ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಅನುಭವಿ ಮೊಹಮ್ಮದ್ ಸಿರಾಜ್ ಅವರನ್ನು ಭಾರತ ತಂಡಕ್ಕೆ ಸೇರಿಸ
Shah Rukh Khan next movie: ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾ
Movie Producers: ‘ಸಾಲ ಮಾಡಿ ಸಿನಿಮಾ ನಿರ್ಮಿಸಿ, ಟಿಕೆಟ್ ಹಣ ಕೊಟ್ಟು, ಬಿರಿಯಾನಿ ಹಾಕಿಸಿ ಸಿನಿಮಾವನ್ನು ಜನರಿಗೆ ತೋರಿಸುತ್ತಿರುವ ನಿರ್ಮಾಪಕರು ಇದ್ದಾರೆ. ದಯವಿಟ್ಟು ಹೀಗೆಲ್ಲ ಮಾಡಬೇಡಿ, ಇದು ಬಹಳ ತಪ್ಪು’ ಎಂದು ಕೆ ಮಂಜು ಕೆಲ ನಿರ್ಮಾಪ
ಸಿನಿಮಾ ನಿರ್ಮಾಪಕರ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತಾಡಿದ್ದಾರೆ. ಸುದೀಪ್ ಜತೆ ಚಂದ್ರಚೂ
ಬೆಂಗಳೂರು ಹಾಗೂ ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಹೌದು. ನಾಡ ಬಂದೂಕು ತಯಾರಿಕಾ ಜಾಲ ಪತ್ತೆಯಾಗಿದೆ.
ಕರಾವಳಿಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆಯಲ್ಲಿ ನವ ಗುಳಿಗ ದೈವಾರಾಧನೆ ನಡೆಯಿತು. ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕ್ಷೇತ್ರಪಾಲಕರಾದ ಒಂಬತ್ತು ಗುಳಿಗ ದೈವಗಳಿಗೆ ಏಕಕಾಲದಲ್ಲಿ ನರ್ತನ ಸೇವೆ ಸಲ್ಲಿಸಲಾಯಿತು. ಇದು ತುಳುನ
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 5,138 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಅರ್ಜಿ ಸಲ್ಲಿಕೆ ಆನ್ಲೈನ್ ಮೂಲಕ ಫೆಬ್ರವರಿ 08ರಿಂದ 24ರವರೆಗೆ ನಡೆಯಲಿದೆ. ಅ
ಹಿರಿಯ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹಾಗೂ ಮಾಜಿ ಶಾಸಕಿ ಡಾ. ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಭೂಪೇಶ್ ಬಘೇಲ್ ಈ ಬಗ್ಗೆ ಅಧಿಕೃತ ಘೋ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಾಹನ ಓಡಾಡಲು ರಸ್ತೆಗಳು ಸರಿ ಇಲ್ಲ, ಇನ್ನೊಂದೆಡೆ ಮನಷ್ಯರು ಓಡಾಡುವ ಫುಟ್ಪಾತ್ಗಳು ಸಹ ಸರಿ ಇಲ್ಲ. ಹೀಗಾಗಿ ಸಾರ್ವಜನಿಕರು ಫುಟ್ಪಾತ್ ಮೇಲೆ ಓಡಾಡುವಾಗ ಹುಷಾರಾಗಿರಬೇಕು. ಯಾಕಂದ್ರ
ಅಡುಗೆಕೋಣೆ ಮನೆಯ ಹೃದಯಭಾಗವಾಗಿದ್ದು, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ನೇರ ಪ್ರಭಾವ ಬೀರುತ್ತದೆ. ವಾಸ್ತು ಪ್ರಕಾರ, ಶುಚಿಗೊಳಿಸುವ ಸಾಮಗ್ರಿಗಳು, ಔಷಧಗಳು, ಹಳೆಯ ಕಾಗದಗಳು, ಖಾಲಿ ಡಬ್ಬಿಗಳು ಮತ್ತು ಸಿಂಕ್ ಕೆಳಗೆ ಕಸದ ಡಬ
ಯಾರೆಲ್ಲಾ ವ್ಯಾಲೆಂಟೈನ್ಸ್ ಡೇಗೆ ನಂದಿಗಿರಿಧಾಮಕ್ಕೆ ಹೋಗಲು ಫ್ಲ್ಯಾನ್ ಮಾಡಿದ್ದೀರಾ ಈಗಲೇ ಬದಲಾಯಿಸಿಕೊಳ್ಳುವುದು ಉತ್ತಮ. ಏಕೆಂದರೆ ಫೆಬ್ರವರಿ 14ರ ಪ್ರೇಮಿಗಳ ದಿನದಂದು ಚಿಕ್ಕಬಳ್ಳಾಪುರದ ವಿಶ್ವವಿಖ್ಯಾತ ನಂದಿಗಿರಿಧಾಮ
U19 World Cup Final: ಹರಾರೆಯಲ್ಲಿ ನಡೆದ U19 ವಿಶ್ವಕಪ್ ಫೈನಲ್ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಸಾಧನೆ ಮಾಡಿದೆ. ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 411 ರನ್ ಗಳಿಸಿ, ವಿಶ್ವಕಪ್ ಫೈನಲ್ನಲ್ಲಿ ಅತಿ ಹೆಚ್ಚು ಮೊತ್ತ ಗಳಿಸಿದ ಹೊಸ ದ
ಉತ್ತರಾಖಂಡದ ಪಿಥೋರಗಢ ಬಳಿಯ ನೇಪಾಳದ ಬೈತಾಡಿಯಲ್ಲಿ ಬಸ್ ಕಂದಕಕ್ಕೆ ಉರುಳಿ 13 ಜನರು ಸಾವನ್ನಪ್ಪಿದ್ದಾರೆ, 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಉತ್ತರಾಖಂಡದ ಪಿಥೋರಗಢದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ನೇಪಾಳದ ಬೈತಾಡಿ ಜ
Bigg Boss Kannada 12 Winner Gilli Nata: ಬಿಗ್ಬಾಸ್ ಗೆಲುವು ಗಿಲ್ಲಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ನೀಡಿದೆ ಅದರ ಜೊತೆಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ.
Baba Ramdev suggests foods to control health problems generated by Vata dosha: ನಮ್ಮ ದೇಹದಲ್ಲಿ ವಾತ, ಪಿತ್ತ ಮತ್ತು ಕಫ ಎನ್ನುವ ಮೂರು ದೋಷ ಸ್ಥಿತಿ ಇರುತ್ತದೆ ಎಂಬುದು ಆಯುರ್ವೇದದ ತತ್ವ. ಈ ದೋಷಗಳು ಸಮತೋಲಿತವಾಗಿದ್ದರೆ ದೇಹದ ಆರೋಗ್ಯ ಚೆನ್ನಾಗಿರುತ್ತದೆ. ವಾತ ದೋಷ ಅಸಮತೋ
Vaibhav Suryavanshi Shatters U19 World Cup Records: ಅಂಡರ್-19 ವಿಶ್ವಕಪ್ ಫೈನಲ್ನಲ್ಲಿ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ವಿರುದ್ಧ 80 ಎಸೆತಗಳಲ್ಲಿ 175 ರನ್ ಸಿಡಿಸಿ ದಾಖಲೆ ಬರೆದರು. 55 ಎಸೆತಗಳಲ್ಲಿ ವೇಗದ ಶತಕ ಸಿಡಿಸಿದ ಅವರು ಅತಿ ಹೆಚ್ಚು ಸಿಕ್ಸರ್ಗಳು, ಟೂರ್ನ
ತುಮಕೂರಿನ ಸಿದ್ದಗಂಗಾ ಮಠದ 15 ದಿನಗಳ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಭಕ್ತಿ, ಸಂಸ್ಕೃತಿ, ವ್ಯಾಪಾರಗಳ ಸಂಗಮವಾಗಿರುವ ಈ ಜಾತ್ರೆಗೆ ರಾಜ್ಯದಾದ್ಯಂತ ಭಕ್ತರು ಆಗಮಿಸುತ್ತಿದ್ದಾರೆ. ವಿಶೇಷವಾಗಿ ದನಗಳ ಜಾತ್ರೆ, ಕೃಷಿ ಮತ
ಬ್ಲಿಂಕಿಟ್ ದಿನಸಿ ಸೇವೆ ಮಾತ್ರವಲ್ಲದೆ, ಇದೀಗ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿದೆ. ಮುಂಬೈನ ಪ್ರಾಚಿ, ಆಪ್ ಮೂಲಕ ದೆಹಲಿಯಲ್ಲಿದ್ದ ತನ್ನ ಚಿಕ್ಕಮ್ಮನ ಆರೋಗ್ಯದ ಪರಿಸ್ಥಿತಿಗೆ ಬ್ಲಿಂಕಿಟ್ ಆಂಬ್ಯುಲೆನ್ಸ್ ಸಹಾಯ
Valentine’s Week 2026: ನಾಳೆಯಿಂದ ಅಂದರೆ ಫೆಬ್ರವರಿ 7ರಿಂದ 14ರವರೆಗೆ ಪ್ರೇಮಿಗಳ ಪಾಲಿಗೆ ಹಬ್ಬವೇ ಸರಿ. ಹೌದು, ಪ್ರೇಮಿಗಳಿಗೆ ಮೀಸಲಿಟ್ಟ ಈ ಒಂದು ವಾರದಲ್ಲಿ ಬರುವ ದಿನವೇ ರೋಸ್ ಡೇ. ಈ ದಿನದ ಆಚರಣೆಗಾಗಿ ಮಾರುಕಟ್ಟೆಯ ತುಂಬೆಲ್ಲಾ ಬಣ್ಣ ಬಣ್ಣದ
ಭಾರತದಲ್ಲಿ 20 ವಾರಗಳವರೆಗೆ ಮಾತ್ರ ಗರ್ಭಪಾತಕ್ಕೆ ಕಾನೂನಿನಲ್ಲಿ ಅನುಮತಿಯಿದೆ. 5 ತಿಂಗಳು ತುಂಬಿದ ಬಳಿಕ ಗರ್ಭಪಾತ ಮಾಡಿಸಿಕೊಳ್ಳುವುದಕ್ಕೆ ಅನುಮತಿಯಿಲ್ಲ. ಆದರೆ, ಕೆಲವು ವೈದ್ಯಕೀಯ ಪರಿಸ್ಥಿತಿಯಲ್ಲಿ ಮಾತ್ರ 6 ತಿಂಗಳವರೆಗೆ ವಿ
ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಪ್ರೇಯಸಿ ಸುಚಿತ್ರಾ ಜೈಲು ಸೇರಿದ್ದು, ಇದರ ಬೆನ್ನಲ್ಲೇ ಸುಚಿತ್ರಾ ಮತ್ತು ಜ್ಯೋತಿಷಿಯ ಅನೈತಿಕ ಸಂಬಂಧದ ಬಗ್ಗೆ ಒಂದಾಂದಾಗಿ ಸಾಕ್ಷಿಗಳು ಹೊರಬರುತ್ತಿವೆ. ಇಬ್ಬರು ಮಾತನಾಡಿ
The Raja Saab OTT release: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ನಿರೀಕ್ಷಿಸಿದ ಮಟ್ಟದಲ್ಲಿರಲಿಲ್ಲ. ಆದರೂ ಬಾಕ್ಸ್ ಆಫೀಸ್ನಲ್ಲಿ ಸುಮಾರು 300 ಕೋಟಿಗೂ ಹೆಚ್ಚು ಮೊತ್ತ
ಚಿತ್ರರಂಗದ ಯಾವುದೇ ಹಿನ್ನೆಲೆ ಇಲ್ಲದೇ, ಹಳ್ಳಿಯಿಂದ ಬಂದು ಯಶಸ್ಸು ಕಂಡವರು ಆರ್. ಚಂದ್ರು. ನಿರ್ದೇಶಕನಾಗಿ, ನಿರ್ಮಾಪಕನಾಗಿ ಚಂದ್ರು ಅವರು ಹಲವರಿಗೆ ಅವಕಾಶಗಳನ್ನು ನೀಡಿದ್ದಾರೆ. ಅವರ ಕೊಡುಗೆಯನ್ನು ಗುರುತಿಸಿ ಮಣಿಪುರ ಇಂಟರ್
ಉಗುರು ಕೇವಲ ಸೌಂದರ್ಯ ಮತ್ತು ಅಲಂಕಾರಕ್ಕಾಗಿ ಮಾತ್ರ ಸೀಮಿತವಾಗಿಲ್ಲ. ಇದು ಆರೋಗ್ಯ ಸಮಸ್ಯೆಯ ಸೂಚಕವಾಗಿರಬಹುದು. ಹೃದಯ ಸಂಬಂಧಿ ಸಮಸ್ಯೆ, ಶ್ವಾಸಕೋಶದ ಸಮಸ್ಯೆ, ಯಕೃತ್ತಿನ ಅಸ್ವಸ್ಥತೆ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗ
ಹುಬ್ಬಳ್ಳಿಯಲ್ಲಿ ಹಿಂದೂ ಧರ್ಮಕ್ಕೆ ಅಪಮಾನವಾಗುವಂತಹ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಆರೋಪದ ಮೇಲೆ ಯುವಕನನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ಯೂಟ್ಯೂಬರ್ನ ವಿಡಿಯೋವನ್ನು ಹಂಚಿಕೊಂಡಿದ್ದ. ಪೊಲೀಸ
T20 World Cup 2026: 2026ರ ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನವೇ ಹಾಲಿ ಚಾಂಪಿಯನ್ ಭಾರತ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ವ
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿರುವ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 50ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ಇಸ್ಲಾಮಾಬಾದ್ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತುಲ್ ಕುಬ್ರಾ
ಸಿಎಂ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಸಿಎಂ ಆಗಿರುತ್ತಾರೆಂಬ ಯತೀಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ. ಯತೀಂದ್ರರೇ ಹೈಕಮಾಂಡ್ ಎಂದು ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್, ಅವರ ಹೇಳಿಕೆಯನ್ನ
Crime rates increase in Pakistan as its economy in shambles: ಕೆಲ ದಿನಗಳ ಹಿಂದೆ ಪಾಕಿಸ್ತಾನದ ಪ್ರಧಾನಿ, ತಾವು ಅಂತರಾಷ್ಟ್ರೀಯ ಮಟ್ಟದಲ್ಲಿ ಸಹಾಯ ಕೇಳಲು ಹೋದಾಗ ಏನಾಯ್ತು ಎಂಬುದನ್ನ ಹೇಳಿದ್ದು ಹಲವರಿಗೆ ನೆನಪಿರಬಹುದು. ಸಾಲ ಕೇಳಲು ಹೋದಾಗ ನಾಚಿಕೆಯಿಂದ ತಲೆ ತಗ
ಯಾವ ಪಾತ್ರ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುವ ನಟ ರಾಜ್ ಬಿ. ಶೆಟ್ಟಿ ಅವರು ಈ ಬಾರಿ ಪೊಲೀಸ್ ಪಾತ್ರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ‘ರಕ್ಕಸಪುರದೋಳ್’ ಸಿನಿಮಾದ ಮೂಲಕ ಅವರು ಭರ್ಜರಿ ಮನರಂಜನೆ ನೀಡಿದ್ದಾರೆ. ರವಿ
ಇತ್ತೀಚಿನ ದಿನಗಳಲ್ಲಿ ತಲೆನೋವು ಒಂದು ರೀತಿಯ ಸಾಮಾನ್ಯ ಆರೋಗ್ಯ ಸಮಸ್ಯೆಯಾಗುತ್ತಿದೆ, ಆದರೆ ಇದು ಪದೇ ಪದೇ ಬರಲು ಪ್ರಾರಂಭಿಸಿದರೆ ಅದನ್ನು ಸಾಮಾನ್ಯವೆಂದು ಪರಿಗಣಿಸುವುದು ಸರಿಯಲ್ಲ. ಇದು ಮೈಗ್ರೇನ್ ಕೂಡ ಆಗಿರಬಹುದು. ಇಂತಹ ಸಂ
ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi) ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ
ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೆ ಚರ್ಚಾ 9ನೇ ಆವೃತ್ತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಮೋದಿ ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳ ಜೊತೆ ಅನೌಪಚ
Toxic movie record: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಆಗಲಿದ್ದು, ಸಿನಿಮಾಕ್ಕೆ ಅದ್ಯಾವ ಪರಿ ಬೇಡಿಕೆ ಇದೆಯೆಂದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ದಾಖಲೆಗಳನ್ನು ಬರೆಯುತ್ತಿದೆ, ಪ್ಯಾನ್-ಇಂಡಿಯಾ ಸಿನಿಮಾಗಳ ಹೊಸ
ದಳಪತಿ ವಿಜಯ್ ತೆರಿಗೆ ವಂಚನೆ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ಅವರಿಗೆ ರಿಲೀಫ್ ನೀಡಲು ನಿರಾಕರಿಸಿದೆ. 2015-16ರ ಐಟಿ ದಾಳಿ ವೇಳೆ 15 ಕೋಟಿ ರೂ. ಆದಾಯ ಬಹಿರಂಗಪಡಿಸದ ಕಾರಣ ತೆರಿಗೆ ಇಲಾಖೆ ವಿಧಿಸಿದ್ದ 1.5 ಕೋಟಿ ರೂ. ದಂಡವನ್ನು ಹೈಕೋರ್
ಪ್ರಧಾನಿ ಮೋದಿ 'ಪರೀಕ್ಷಾ ಪೇ ಚರ್ಚಾ 2026' ರಲ್ಲಿ ವಿದ್ಯಾರ್ಥಿಗಳನ್ನು 2047 ರ ವಿಕಸಿತ ಭಾರತದ ನಿರ್ಧಾರಕರು ಎಂದು ಕರೆದಿದ್ದಾರೆ. 35-40 ವರ್ಷದವರಾಗಿ ನೀವು ಸ್ವಾತಂತ್ರ್ಯದ ಶತಮಾನೋತ್ಸವದ ಫಲ ಉಣ್ಣುವವರು ಎಂದರು. ನಿಮ್ಮ ಭವಿಷ್ಯಕ್ಕಾಗಿ
ಪಂಜಾಬ್ನ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಶುಕ್ರವಾರ ಬೆಳಗ್ಗೆ ಜಲಂಧರ್ನ ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಅವರ ಹತ್ಯೆಗೆ ಕಾರಣವಾದ ಕ್ಷಣಗಳನ್ನು ತೋರಿಸುವ
ಮಹಾಶಿವರಾತ್ರಿ ಹಬ್ಬವು ಹಿಂದೂ ಧರ್ಮದಲ್ಲಿ ಶಿವನ ಆರಾಧನೆಗೆ ಅತ್ಯಂತ ಪವಿತ್ರ ಮತ್ತು ಮಹತ್ವದ ದಿನವೆಂದು ಪರಿಗಣಿಸಲಾಗಿದೆ. ಪಂಚಾಂಗದ ಪ್ರಕಾರ ಈ ವರ್ಷ ಮಹಾಶಿವರಾತ್ರಿ ಫೆಬ್ರವರಿ 15 ರಂದು ಆಚರಿಸಲಾಗುತ್ತದೆ. ಈ ಶುಭ ದಿನದಲ್ಲಿ ಶ
Vaibhav Suryavanshi: ಕೇವಲ 14 ವರ್ಷದ ವೈಭವ್ ಸೂರ್ಯವಂಶಿ ಅಂಡರ್-19 ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 55 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಸಿಡಿಸಿ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಈ ಮೂಲಕ ಅಂಡರ್-19 ವಿಶ್ವಕಪ್ನಲ್ಲಿ ಶತಕ ಬ
ಸೇನಾ ಡ್ರೋನ್ ಪೂರೈಸುವ ಬೆಂಗಳೂರಿನ ನ್ಯೂ ಸ್ಪೇಸ್ ರಿಸರ್ಚ್ ಟೆಕ್ ಸಂಸ್ಥೆಗೆ ಪೊಲೀಸರು ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದೆ. ಡ್ರೋನ್ ಪರೀಕ್ಷಾ ಹಾರಾಟದ ವೇಳೆ ಅನಗತ್ಯವಾಗಿ ಸಂಸ್
ಪ್ರಧಾನಿ ನರೇಂದ್ರ ಮೋದಿ ಅವರು 9ನೇ 'ಪರೀಕ್ಷಾ ಪೇ ಚರ್ಚಾ 2026' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕೇವಲ ಪರೀಕ್ಷೆಗಳ ಬಗ್ಗೆ ಮಾತ್ರವಲ್ಲದೆ, ಸುಸ್ಥಿರ ಭವಿಷ್ಯಕ್ಕಾಗಿ ಜವಾಬ್ದಾರಿಯುತ ನಾಗರಿಕರಾಗಲು ಕರ
India ensuring protection for agriculture and farmers in trade deal with US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿದ್ದು ಕೆಲವೇ ದಿನಗಳಲ್ಲಿ ಜಂಟಿ ಹೇಳಿಕೆ ಹೊರಡುವ ನಿರೀಕ್ಷೆ ಇದೆ. ಒಪ್ಪಂದದಲ್ಲಿ ಭಾರತದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟಿಲ್ಲ ಎಂ
ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಆಸ್ತಿಪಾಸ್ತಿಗಳು ಈಗ ತನಿಖೆಯ ವ್ಯಾಪ್ತಿಯಲ್ಲಿವೆ. ಶಿವಮೊಗ್ಗದ ಮುದುವಾಲ ಗ್ರಾಮದಲ್ಲಿ ಗೋಶಾಲೆ ನಿರ್ಮಾಣದ ಹೆಸರಿನಲ್ಲಿ 10 ಎಕರೆಗೂ ಹೆಚ್ಚು ಭೂಮಿಯನ್ನು ಖರೀದಿಸ
ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾತನಾಡಿ, ತಂದೆ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಯಾವುದೇ ಸೂಚನೆ ನೀಡಿಲ್ಲ. ಮ
ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಈ ಬಾರಿ ಗ್ರಾಮೀಣ ಯುವಕರ ನೋವಿನ ದೃಶ್ಯ ಅನಾವರಣಗೊಂಡಿದೆ. ಹೆಣ್ಣು ಸಿಗದೆ ಪರಿತಪಿಸುತ್ತಿರುವ ನೂರಾರು ಯುವಕರು ಮದುವೆಗಾಗಿ ವಿಶಿಷ್ಟವಾಗಿ ಪ್ರಾರ್ಥಿಸಿದ್ದಾರೆ. ಕಲ್ಲುಗಳಿಂದ ಮನೆ ಆಕೃತಿ ಹಾ
ಡಾಲಿ ಧನಂಜಯ್ ಅವರು ಹೊಸ ಪ್ರತಿಭೆಗಳಿಗೆ ಮಣೆ ಹಾಕುತ್ತಿದ್ದಾರೆ. ಅವರು ಸೂರ್ಯ ಪ್ರಖ್ಯಾತ್ ಅವರ ‘ಜೆಸಿ’ ಸಿನಿಮಾನ ಪ್ರೆಸೆಂಟ್ ಮಾಡಿದ್ದಾರೆ. ಈ ಸಿನಿಮಾ ಮಾಸ್ ಮಸಾಲ ಅಂಶಗಳಿಂದ ಕೂಡಿದೆ. ಈ ಚಿತ್ರದಲ್ಲಿ ಜೈಲಿನ ಭಯನಾಕತೆ ಕಣ್ಣೆದ
ಬೈಕ್ನಲ್ಲಿ ಹೋಗುತ್ತಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹುಲಿಯೊಂದು ದಾಳಿ ನಡೆಸಿ, ಎಳೆದುಕೊಂಡು ಹೋಗಿರುವ ಘಟನೆ ಅರುಣಾಚಲಪ್ರದೇಶದ ದಿಬಾಂಗ್ ಕಣಿವೆಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ನಡೆದ ಈ ಘಟನೆಯು ರಾಜ್ಯಾದ್ಯಂತ ಆಘಾತದ
ಭಾರತೀಯ ರೈಲ್ವೆಯು ಅತೀ ತುರ್ತು ಸಂದರ್ಭಗಳಿಗಾಗಿ 'ಎಮರ್ಜೆನ್ಸಿ ಕೋಟಾ' (EQ) ಸೀಟುಗಳನ್ನು ಮೀಸಲಿಟ್ಟಿದೆ. ಗಣ್ಯ ವ್ಯಕ್ತಿಗಳು, ಕುಟುಂಬದಲ್ಲಿ ಸಾವು, ವೈದ್ಯಕೀಯ ತುರ್ತು ಅಥವಾ ಉದ್ಯೋಗ ಸಂದರ್ಶನದಂತಹ ನಿರ್ಣಾಯಕ ಸಂದರ್ಭಗಳಲ್ಲಿ ಸ
ಖಾಸಗಿ ಕಂಪನಿಗಳಲ್ಲಿ ನೀವು ಎಷ್ಟೇ ದುಡಿದ್ರು ಅದಕ್ಕೆ ಬೆಲೆಯೇ ಇಲ್ಲ. ಈ ಕೆಲಸದ ಸ್ಥಳಗಳಲ್ಲಿ ಉದ್ಯೋಗಿಗಳು ಹೆಚ್ಚು ಒತ್ತಡ ಅನುಭವಿಸುತ್ತಾರೆ. ಬೆಂಗಳೂರಿನ ಮಹಿಳೆಗೂ ಇದೇ ರೀತಿ ಅನುಭವವಾಗಿದೆ. ಒಂದಲ್ಲ ಎರಡಲ್ಲ, ಬರೋಬ್ಬರಿ ಆರು
SS Rajamouli movie: ರಾಜಮೌಳಿ ಅವರು ತಮ್ಮ ಬ್ಲಾಕ್ಬಸ್ಟರ್ ಸಿನಿಮಾ 'RRR' ಅನ್ನು ಅನಿಮೆ (Anime) ರೂಪದಲ್ಲಿ ತರುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಸಿನಿಮಾ ಪ್ರೇಮಿಗಳಲ್ಲಿ ಮತ್ತು ವಿಶೇಷವಾಗಿ ಅನಿಮೆ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿ
ದೆಹಲಿಯ ಜನಕಪುರಿ ಪ್ರದೇಶದಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಜಲಮಂಡಳಿಯ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ನಾಗರಿಕ ಸುರಕ್ಷತೆ ಮತ್ತು ಪೊಲೀಸರ ಪ್ರತಿಕ್ರಿಯೆಯ ಬಗ್ಗೆ ಕಳವಳ ವ್
RBI rises collateral-free loan limit for MSMEs: ಎಂಎಸ್ಎಂಇಗಳಿಗೆ ಅಡಮಾನರಹಿತವಾಗಿ ನೀಡುವ ಸಾಲದ ಮಿತಿಯನ್ನು 10 ಲಕ್ಷ ರೂನಿಂದ 20 ಲಕ್ಷ ರೂಗೆ ಏರಿಸಲಾಗಿದೆ. ಎಂಪಿಸಿ ಸಭೆ ಬಳಿಕ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ. 1,000 ಕೋಟ
ಬೈಕ್ ಸವಾರರ ಅಜಾಗರೂಕತೆ, ನಿರ್ಲಕ್ಷ್ಯದಿಂದಾಗಿ ಮಂಗಳೂರಿನ ಸುರತ್ಕಲ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರು, ಏಕಾಏಕಿ ಹೆದ್ದಾರಿಗೆ ನುಗ್ಗಿದ ಬೈಕ್ಗೆ ಗುದ್ದಿದ ಕಾರಣ ಬೈಕ್ ಸವಾರರು ಫುಟ್ಬಾಲ್
ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಪ್ರಕರಣ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಪೊಲೀಸ್ ತನಿಖೆ ವೇಳೆ ರೀಲ್ಸ್ ರಾಣಿ ಸುಚಿತ್ರಾ ಹಲವು ಯುವಕರೊಂದಿಗೆ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದ ನಂತರ ಸುಚಿತ್ರಾ ಪತಿ ಹೇಳಿ
ಆರ್ಸಿಬಿ ಮಹಿಳಾ ತಂಡ ಎರಡನೇ ಬಾರಿ WPL ಚಾಂಪಿಯನ್ ಆಗಿ ಹೊರಹೊಮ್ಮಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಸ್ಮೃತಿ ಮಂದಾನ ಹಾಗೂ ಜಾರ್ಜಿಯಾ ವಾಲ್ ಅವರ ಅಬ್ಬರದ ಬ್ಯಾಟಿಂಗ್ ತಂಡದ ಗೆಲುವಿಗೆ ನಿರ್ಣಾಯಕವಾಯಿತ
ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಶಿಕ್ಷಕರಿಗೆ ನೀಡಲಾಗುವ ವಿಶ್ವದ ಅತ್ಯಂತ ಪ್ರತಿಷ್ಠಿತ ಗೌರವವನ್ನು ಭಾರತದ ರೂಬಲ್ ನಾಗಿ (Rouble Nagi) ಅವರು ಪಡೆದಿದ್ದು, ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಫೆಬ್ರವರಿ 5
Number of US job cuts in January rise to over lakh: ಎಂಪ್ಲಾಯ್ಮೆಂಟ್ ಸರ್ವಿಸ್ ಕಂಪನಿಯಾದ ಸಿಜಿಸಿ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ 2026ರ ಜನವರಿಯಲ್ಲಿ ಅಮೆರಿಕದಲ್ಲಿ 1.08 ಲಕ್ಷ ಉದ್ಯೋಗನಷ್ಟವಾಗಿದೆ. 2009ರ ನಂತರ ಯಾವುದೇ ಜನರಿಯಲ್ಲಿ ಕಂಡ ಅತಿಹೆಚ್ಚು ಉದ್ಯ
ಪೂರ್ವ ನಾಗಾಲ್ಯಾಂಡ್ನ ದಶಕಗಳ ಸಮಸ್ಯೆಗಳಿಗೆ ಮುಕ್ತಿ ಕೊಎಲು ಕೇಂದ್ರ ಸರ್ಕಾರ, ನಾಗಾಲ್ಯಾಂಡ್ ಸರ್ಕಾರ ಮತ್ತು ENPO ನಡುವೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದು ಈ ಪ್ರದೇಶದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಹೊಸ ಅವಕಾಶ
Maniyanpilla Raju: ಹಿರಿಯ ಮಲಯಾಳಂ ನಟ ಮತ್ತು ನಿರ್ಮಾಪಕರೂ ಆಗಿ ಗುರುತಿಸಿಕೊಂಡಿರುವ ಮಣಿಯನ್ಪಿಳ್ಳ ರಾಜು ಅವರ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ. ಮಣಿಯನ್ಪಿಳ್ಳ ರಾಜು ಓಡಿಸುತ್ತಿದ್ದ ಕಾರು ತಿರುವನಂತಪುರದಲ್ಲಿ ಬೈಕೊಂದ
‘ಸರಿಗಮಪ’ ಬರ್ತಿದೆ ಎಂದರೆ ಕಿರುತೆರೆ ವೀಕ್ಷಕರು, ಗಾಯನ ಪ್ರಿಯರು ಖುಷಿ ಆಗುತ್ತಾರೆ. ಈಗ ಸರಿಗಮಪ ಲಿಟ್ಲ್ ಚಾಂಪ್ಸ್ ಬರೋಕೆ ರೆಡಿ ಆಗುತ್ತಿದೆ. ಇದಕ್ಕೆ ಸಿದ್ಧತೆ ಕೂಡ ನಡೆದಿದ್ದು, ಇದರ ಸಂಬಂಧ ಜೀ ಕನ್ನಡ ವಾಹಿನಿಯು ಪ್ರೋಮೋನ ರಿ
ಟ್ರೇಲರ್ ಮೂಲಕ ಗಮನ ಸೆಳೆದ ‘ರಕ್ಕಸಪುರದೋಳ್’ ಸಿನಿಮಾ ಈಗ ತೆರೆಕಂಡಿದೆ. ಕೌತುಕಭರಿತ ಕಥೆ ಈ ಸಿನಿಮಾದಲ್ಲಿ ಇದೆ. ಈ ಚಿತ್ರದ ಶೀರ್ಷಿಕೆಯೇ ಬಹಳ ಇಂಟರೆಸ್ಟಿಂಗ್ ಆಗಿದೆ. ರಾಜ್ ಬಿ. ಶೆಟ್ಟಿ ಅವರ ಅಭಿಮಾನಿಗಳು ಈ ಸಿನಿಮಾ ಮೇಲೆ ಬಹಳ ನಿ
ಮುಂಬೈ ಇಂಡಿಯನ್ಸ್ ತಂಡದ ಜೊತೆ ಸರಿಸಾಟಿಯಾಗಿ ನಿಂತಿದೆ ಆರ್ಸಿಬಿ ತಂಡ. 2026ನೇ ಸಾಲಿನಲ್ಲಿ ಕಪ್ ಎತ್ತುವ ಮೂಲಕ ಸ್ಮೃತಿ ತಂಡ ಹೊಸ ದಾಖಲೆಯನ್ನೇ ಬರೆದಿದೆ. ಮುಂಬೈ ಇಂಡಿಯನ್ಸ್ ಈ ಮೊದಲು ಎರಡು ಬಾರಿ ಕಪ್ ಹೊಂದಿದ ತಂಡವಾಗಿತ್ತು. ಅದ
Kollywood drug case: ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್, ಮಾಲಿವುಡ್ ಯಾವುದೂ ಸಹ ಡ್ರಗ್ಸ್ ಪ್ರಕರಣಕ್ಕೆ ಹೊರತಲ್ಲ. ಇದೀಗ ತಮಿಳು ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣ ಕೇಳಿ ಬಂದಿದ್ದು, ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕ
ಪರೀಕ್ಷಾ ಪೆ ಚರ್ಚಾ 2026ರಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ಮಹತ್ವದ ಸಲಹೆಗಳನ್ನು ನೀಡಿದರು. ಕನಸು ಕಾಣುವುದು ಅಪರಾಧವಲ್ಲ, ಆದರೆ ಅದನ್ನು ನನಸಾಗಿಸಲು ಶ್ರಮಿಸಬೇಕು ಎಂದರು. ಅಂಕಗಳಿಗಿಂತ
ಬಳ್ಳಾರಿಯ ನಾಗಲಕೇರಿಯ ವೀರ ಬಾಲಾಂಜನೇಯ ದೇವಸ್ಥಾನದಲ್ಲಿ ಮಾಂಸದ ತುಂಡುಗಳು ಪತ್ತೆಯಾಗಿವೆ. ಬೆಳಿಗ್ಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಪ್ಲಾಸ್ಟಿಕ್ ಕವರ್ನಲ್ಲಿ ಮಾಂಸ ಕಂಡು ದಿಗ್ಭ್ರಮೆಗೊಂಡಿದ್ದಾರೆ. ಇದು ದುಷ್ಕರ್ಮಿಗಳ
ಮೈಸೂರಿನಲ್ಲಿ ಹೆಚ್ಚಿದ ಮಾದಕ ವಸ್ತು ಜಾಲ ನಿಯಂತ್ರಿಸುವಲ್ಲಿ ಸಿಸಿಬಿ ಪೊಲೀಸರ ವೈಫಲ್ಯದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಗಂಭೀರ ಕ್ರಮ ಕೈಗೊಂಡಿದ್ದಾರೆ. ಹೆಬ್ಬಾಳ ಡ್ರಗ್ಸ್ ಘಟಕ ಪ್ರಕರಣದ ನಂತರ, ಸೀಮಾ ಲಾಟ್ಕರ್ ಸಿಸಿಬಿ
ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಬರುವ ಭಕ್ತರ ಸುರಕ್ಷತೆಗಾಗಿ ಜಿಲ್ಲಾಡಳಿತ ಹೈಅಲರ್ಟ್ ಘೋಷಿಸಿದೆ. ಇತ್ತೀಚಿನ ಚಿರತೆ ದಾಳಿಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಪಾದಯಾತ್ರಿಗಳು ಗುಂಪು
Bullion Market 2026 February 6th: ಶುಕ್ರವಾರವೂ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್ಗೆ 190 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ 25 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,155 ರೂನಿಂದ 13,965 ರೂಗೆ ಇಳಿದಿದೆ. 24 ಕ್ಯಾರಟ್ ಚ
ಬೆಂಗಳೂರಿನಲ್ಲಿ ಆರ್ಯನ್ ಖಾನ್ ಅಸಭ್ಯ ವರ್ತನೆ ಪ್ರಕರಣಕ್ಕೆ ಬೆಂಗಳೂರು ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯಿಂದ ಇತಿಶ್ರೀ ಹಾಡಲು ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಪಬ್ ಉದ್ಘಾಟನೆ ವೇಳೆ ಮಧ್ಯ ಬೆರಳು ತೋರ

20 C