SENSEX
NIFTY
GOLD
USD/INR

Weather

22    C

ಟೀಂ ಇಂಡಿಯಾಗೆ ನೂತನ ವಿದೇಶಿ ಕೋಚ್ ನೇಮಿಸಲು ಮುಂದಾದ ಬಿಸಿಸಿಐ

BCCI Appoints Nicolaas Lee: ಭಾರತ ಮಹಿಳಾ ಕ್ರಿಕೆಟ್ ತಂಡವು 2026ರ ಟಿ20 ವಿಶ್ವಕಪ್​ಗೆ ಸಜ್ಜಾಗುತ್ತಿದ್ದು, ಬಿಸಿಸಿಐ ತಂಡವನ್ನು ಬಲಪಡಿಸಲು ಪ್ರಮುಖ ಹೆಜ್ಜೆ ಇಟ್ಟಿದೆ. ಮಾಜಿ ಇಂಗ್ಲೆಂಡ್ ಕ್ರಿಕೆಟರ್ ಅನುಭವಿ ಕೋಚ್ ನಿಕೋಲಸ್ ಲೀ ಅವರನ್ನು ನೂತನ ಸ್

2 Jan 2026 8:49 pm
ರ‍್ಯಾಗಿಂಗ್, ಲೈಂಗಿಕ ಕಿರುಕುಳದಿಂದ ಹಿಮಾಚಲದ ವಿದ್ಯಾರ್ಥಿನಿ ಸಾವು; ಕಾಲೇಜು ಪ್ರಾಧ್ಯಾಪಕ, 3 ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು

ಹಿಮಾಚಲ ಪ್ರದೇಶದಲ್ಲಿ ರ‍್ಯಾಗಿಂಗ್, ಲೈಂಗಿಕ ಕಿರುಕುಳದಿಂದ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ರ‍್ಯಾಗಿಂಗ್ ಮಾಡಿ, ಆಕೆಯ ಮೇಲೆ ದೌರ್ಜನ್ಯ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಧ್ಯಾಪಕ, ಮೂವರು ವಿದ

2 Jan 2026 8:39 pm
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು

ಖ್ಯಾತ ಖಳನಟ ವಜ್ರಮುನಿ ಅವರು ನಿಧನರಾಗಿದ್ದು 2006ರ ಜನವರಿ 5ರಂದು. ಕೊನೆಯ ದಿನಗಳಲ್ಲಿ ವಜ್ರಮುನಿ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಸಿನಿಮಾಗಳ ನಿರ್ಮಾಣದಿಂದ ನಷ್ಟ ಅನುಭವಿಸಿದ್ದರು. ಅದರಿಂದ ಆರ್ಥಿಕ ಸಂಕಷ್ಟಕ್ಕೆ ವ

2 Jan 2026 8:39 pm
ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!

ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ

2 Jan 2026 8:33 pm
ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ

ಬೀದರ್ ಜಿಲ್ಲೆಯ ಕಾಶೆಂಪುರ ರೈತ ರಾಮ್ ರೆಡ್ಡಿ ಸಾಂಪ್ರದಾಯಿಕ ಬೆಳೆಗಳ ಬದಲಾಗಿ ನಿಂಬೆ ಕೃಷಿಯಲ್ಲಿ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಕಾಗಜಿ 12 ತಳಿಯ ನಿಂಬೆ ಬೆಳೆದು ವಾರ್ಷಿಕ ಐದಾರು ಲಕ್ಷ ಲಾಭ ಗಳಿಸುತ್ತಿದ್ದಾರೆ. ಉತ್ತಮ ಬೆಲೆ

2 Jan 2026 8:27 pm
ಮಾರ್ಚ್ 2ರವರೆಗೂ ಎಲ್​ಐಸಿ ಸ್ಪೆಷನ್ ರಿವೈವಲ್ ಕೆಂಪೇನ್; ಲ್ಯಾಪ್ಸ್ ಆದ ಪಾಲಿಸಿಗಳನ್ನು ಸಕ್ರಿಯಗೊಳಿಸಲು ಭರ್ಜರಿ ಆಫರ್

LIC special campaign till March 2nd to revive lapsed insurance policies: ಐದು ವರ್ಷದಿಂದ ಲ್ಯಾಪ್ಸ್ ಆಗಿರುವ ಎಲ್​ಐಸಿ ಪಾಲಿಸಿಗಳನ್ನು ರಿವೈವ್ ಮಾಡಲು ಸ್ಪೆಷಲ್ ಕೆಂಪೇನ್ ನಡೆದಿದೆ. ಜನವರಿ 1ರಿಂದ ಮಾರ್ಚ್ 2ರವರೆಗೆ ಈ ವಿಶೇಷ ಅಭಿಯಾನ ಇದೆ. ಈ ಕೆಂಪೇನ್​ನಲ್ಲಿ ಪಾಲಿಸಿದಾ

2 Jan 2026 8:21 pm
ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ!

ಹೊಸ ವರ್ಷದ ಮೊದಲ ದಿನವೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (ಮನೋಮಹನ್‌ ಸಿಂಗ್‌ ವಿಶ್ವವಿದ್ಯಾಲಯ) ಭಾರೀ ಅಕ್ರಮವೊಂದು ಬಯಲಾಗಿದೆ. ಬಿಕಾಂ ಐದನೇ ಸೆಮಿಸ್ಟರ್‌ನ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆಗಿಂತ ಮೊದಲೇ ಸೋರಿಕೆ

2 Jan 2026 7:43 pm
ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್​ಕುಮಾರ್

‘45’ ಸಿನಿಮಾದ ಹಿಂದಿ ವರ್ಷನ್ ಬಿಡುಗಡೆ ಪ್ರಯುಕ್ತ ಮುಂಬೈನಲ್ಲಿ ಚಿತ್ರತಂಡದ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದಾರೆ. ಶಿವರಾಜ್​ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಧುರಂಧರ್’ ಚಿತ್ರದ ಬಗ್ಗೆ ತಮ್ಮ ಅನಿ

2 Jan 2026 7:37 pm
ಮನೆ ಹೆಸರಲ್ಲಿ ಮಸೀದಿ ನಿರ್ಮಾಣ: ರೊಚ್ಚಿಗೆದ್ದ ಹಿಂದೂ ಸಂಘಟನೆಗಳು

ಹುಬ್ಬಳ್ಳಿಯ ನೇಕಾರ ನಗರದಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು, ಅಕ್ರಮವಾಗಿ ಮಸೀದಿ ನಿರ್ಮಿಸಿದ ಆರೋಪ ಕೇಳಿಬಂದಿದೆ. ಹಿಂದೂಗಳ ಬಹುಸಂಖ್ಯಾತ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಂದು ಸ್ಥಳೀಯ ಹಿಂದೂ ಸಮುದಾಯದಿಂದ ಬೃಹತ್ ಪ್ರ

2 Jan 2026 7:24 pm
ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ನಿವೃತ್ತ ಶಿಕ್ಷಕ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಿವೃತ್ತ ಶಿಕ್ಷಕರೋರ್ವರು ಡಿಜಿಟಲ್ ಅರೆಸ್ಟ್ ವಂಚನೆಗೆ ಬಲಿಯಾಗಿ 1.6 ಕೋಟಿ ರೂ. ಕಳೆದುಕೊಂಡಿದ್ದಾರೆ. ವಂಚಕರು ಪೊಲೀಸರಂತೆ ನಟಿಸಿ ಮನಿ ಲಾಂಡ್ರಿಂಗ್ ಆರೋಪದ ಭೀತಿ ಹುಟ್ಟಿಸಿದ್ದಾರೆ. ಹ

2 Jan 2026 7:20 pm
ಎರಡು ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ?

Prabhas movies: ಪ್ರಭಾಸ್ ಅವರು ಬಹಳ ಬ್ಯುಸಿ ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಎರಡು ಸೀಕ್ವೆಲ್ ಸಿನಿಮಾಗಳು ಸಹ ಇವೆ. ಅವುಗಳಲ್ಲಿ 2024 ರಲ್ಲಿ ಬಿಡುಗಡೆ ಆಗಿದ್ದ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್​ನ ಶೂಟ

2 Jan 2026 7:18 pm
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ; ವಿಡಿಯೋ ವೈರಲ್

ಇದೇ ರೀತಿ ಕಳೆದ ವರ್ಷ ಮೇ ತಿಂಗಳಲ್ಲಿ ಲೇಹ್‌ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಆ ಬೆಂಕಿ ಕಟ್ಟಡದಾದ್ಯಂತ ವೇಗವಾಗಿ ಹರಡಿತು. ಸ್ಥಳೀಯ ಪೊಲೀಸರು, ಸೇನಾ ಸಿಬ್ಬಂದಿ ಮತ್ತು ಅಗ್ನಿಶಾಮಕ

2 Jan 2026 7:11 pm
ಬಟ್ಟೆ ಬಿಚ್ಚೊವರೆಗೂ ಬಿಡಲ್ಲ: ಪತಿ ಮತ್ತು ಮಾವನಿಂದ ಚಿತ್ರಹಿಂಸೆ

ಚಿಕ್ಕಮಗಳೂರು ಜಿಲ್ಲೆಯ ನಂದಿಹೊಸಹಳ್ಳಿಯ ತಾರಾ ತಮ್ಮ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪರಿಂದ ದೀರ್ಘಕಾಲದ ದೌರ್ಜನ್ಯಕ್ಕೊಳಗಾಗಿದ್ದಾರೆ. ಗಂಡು ಮಗು ಬೇಕೆಂದು ಪತಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಇತ್ತೀಚೆಗೆ ಊಟ ಮ

2 Jan 2026 7:09 pm
T20 World Cup 2026: ಟಿ20 ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

South Africa 2026 T20 World Cup Squad: 2026ರ ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಏಡೆನ್ ಮಾರ್ಕ್ರಾಮ್ ತಂಡದ ನಾಯಕರಾಗಿದ್ದು, ಕಗಿಸೊ ರಬಾಡ ತಂಡಕ್ಕೆ ಮರಳಿದ್ದಾರೆ. 7 ಹೊಸ ಆಟಗಾರರು ಸ್ಥಾನ ಪಡೆದಿದ್ದು, ರಯಾನ್ ರಿಕಲ

2 Jan 2026 7:08 pm
ಕಂಬಳ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ಅದೊಂದು ಘಟನೆ: ಅಷ್ಟಕ್ಕೂ ನಡೆದಿದ್ದೇನು?

ಮಂಗಳೂರು ಕಂಬಳದಲ್ಲಿ ಹಿರಿಯ ಗೌರವ ಸಲಹೆಗಾರ ಗುಣಪಾಲ ಕಡಂಬರಿಗೆ ಆದ ಅವಮಾನದಿಂದ ಕಂಬಳ ಸಮಿತಿಯೊಳಗಿನ ಭಿನ್ನಾಭಿಪ್ರಾಯ ಬಯಲಾಗಿದೆ. ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ನೇತೃತ್ವದ ಕಂಬಳದಲ್ಲಿ ಈ ಘಟನೆ ನಡೆದಿದ್ದು, ಕಂಬಳ ವಲಯದಲ

2 Jan 2026 6:39 pm
ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ

Bangalore seasonal flu: ಬೆಂಗಳೂರಿನಲ್ಲಿ ಕಾಲೋಚಿತ ಜ್ವರ ಮತ್ತು ಉಸಿರಾಟದ ಕಾಯಿಲೆಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ತಾಪಮಾನದ ಏರಿಳಿತ, ಗಾಳಿಯ ಗುಣಮಟ್ಟದಲ್ಲಿನ ಬದಲಾವಣೆ ಇದಕ್ಕೆ ಪ್ರಮುಖ ಕಾರಣ. ಮಕ್ಕಳು, ಹಿರಿಯರು, ಗರ್ಭಿಣಿಯರು ಮತ್ತು

2 Jan 2026 6:36 pm
ನರ್ಸ್​​ಗೆ ಸೈಬರ್​ ವಂಚಕರಿಂದ ಮಕ್ಮಲ್​​ ಟೋಪಿ: ಕಳೆದುಕೊಂಡಿದ್ದು ಬರೋಬ್ಬರಿ 12 ಲಕ್ಷ

ಪಾರ್ಟ್-ಟೈಂ ಕೆಲಸ ಹುಡುಕಲು ಹೋಗಿ ನರ್ಸ್​​ ಒಬ್ಬರು ಆನ್​ಲೈನ್​​ ವಂಚನೆಗೆ ಒಳಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ವಂಚಕರು ತೋರಿಸಿದ ಇನ್ವೆಸ್ಟ್​​ಮೆಂಟ್​​ ಆಸೆಗೆ ಬಲಿಯಾಗಿ ಮೈಮೇ

2 Jan 2026 6:33 pm
ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ

Sai Sudharsan Injury Update: ಯುವ ಕ್ರಿಕೆಟಿಗ ಸಾಯಿ ಸುದರ್ಶನ್ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದು, ಮುಂದಿನ 6 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ತಮಿಳುನಾಡು ತಂಡಕ್ಕೆ ಇದು ದೊಡ್ಡ ಹಿನ್ನಡೆಯಾಗಿದ

2 Jan 2026 6:31 pm
ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಹೊಸ ವರ್ಷದ ಸಂಭ್ರಮಾಚರಣೆಗೆ ತನ್ನ ಮನೆಗೆ ಪ್ರೇಮಿಯನ್ನು ಕರೆದಿದ್ದ ವಿವಾಹಿತ ಮಹಿಳೆ ಆತನಿಗೆ ದೊಡ್ಡ ಶಾಕ್ ನೀಡಿದ್ದಾಳೆ. ಮುಂಬೈನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮನೆಗೆ ಬಂದಿದ್ದ ತನ್ನ ಪ್ರೇಮಿಯ ಖಾಸಗಿ ಅಂಗಗಳನ್ನು ಕತ್ತರ

2 Jan 2026 6:28 pm
‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾ ಫಸ್ಟ್ ಲುಕ್ ರಿಲೀಸ್: ಏನು ಈ ಚಿತ್ರದ ಕಥೆ?

ಸುಮನ್, ಸಾಯಿ ಕುಮಾರ್, ನಟರಾಜ್ ಮುಂತಾದವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಮೂಲಕ ಚಿತ್ರತಂಡದವರು ಪ್ರೇಕ್ಷಕರಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಫೆಬ್ರವ

2 Jan 2026 6:24 pm
ಫೆಬ್ರುವರಿ 1, ಭಾನುವಾರ; ಅಂದೇ ಕೇಂದ್ರ ಬಜೆಟ್ ಮಂಡನೆ ಆಗುತ್ತಾ?

Union Budget 2026-27 to be presented on Feb 1st, Sunday: ಬಜೆಟ್ ಮಂಡನೆಯ ದಿನವಾದ ಫೆಬ್ರುವರಿ 1, ಸಮೀಪಿಸುತ್ತಿದೆ. ಅಂದು ವಾರಾಂತ್ಯ, ಅದರಲ್ಲೂ ಭಾನುವಾರವಾದ್ದರಿಂದ ಬೇರೆ ದಿನ ಬಜೆಟ್ ಮಂಡಿಸಬಹುದಾ ಎನ್ನುವ ಪ್ರಶ್ನೆ ಎದ್ದಿದೆ. ಆದರೆ, ಭಾನುವಾರವಾಗಲೀ, ಯಾವುದೇ

2 Jan 2026 6:20 pm
ಹಗಲಿನಲ್ಲಿ ಮಲಗುವ ಅಭ್ಯಾಸ ನಿಮಗಿದ್ಯಾ? ಈ ಸಮಯಕ್ಕಿಂತ ಹೆಚ್ಚು ಮಲಗಿದ್ರೆ ಮಧುಮೇಹ ಬರಬಹುದು ಎಚ್ಚರ!

ಹಗಲಿನಲ್ಲಿ ನಿದ್ರೆ ಮಾಡುವುದು ಸಾಮಾನ್ಯ. ಆದರೆ, ಇತ್ತೀಚಿನ ಅಧ್ಯಯನವೊಂದು ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುವುದರಿಂದ ಮಧುಮೇಹ ಬರುವ ಅಪಾಯ ಹೆಚ್ಚಾಗುತ್ತದೆ ಎಂದು ಬಹಿರಂಗಪಡಿಸಿದೆ. ಹೌದು, ದಿನಕ್ಕೆ 30 ನಿಮಿಷಕ್ಕಿಂತ ಹೆಚ್ಚು

2 Jan 2026 6:15 pm
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ, ಸದ್ಯ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ.ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಸಲುವಾಗಿ ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನ

2 Jan 2026 6:05 pm
ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ

Sunil Shetty movie: ಸುನಿಲ್ ಶೆಟ್ಟಿ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ, ಕೆಲವಾರು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡಕ್ಕಂತೂ ಸುನಿಲ್ ಶೆಟ್ಟಿ ಹೊಸಬರೇನೂ ಅಲ್ಲ. ಸುದೀಪ್ ಜೊತೆಗೆ ‘ಪೈಲ್ವಾನ್’ ಸಿನಿಮಾನಲ್ಲ

2 Jan 2026 5:51 pm
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12ರ ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್​​ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸ

2 Jan 2026 5:44 pm
ದೇವರನ್ನು ನಂಬದ ಜಾವೇದ್ ಅಖ್ತರ್ ಈಗ ನಮಾಜ್ ಶುರು ಮಾಡಿದ್ರಾ? ಕೇಸ್ ಹಾಕುವುದಾಗಿ ಎಚ್ಚರಿಕೆ

ತಮ್ಮ ಬಗ್ಗೆ ಹಬ್ಬಿರುವ ಸುಳ್ಳು ಸುದ್ದಿಯ ಬಗ್ಗೆ ಜಾವೇದ್ ಅಖ್ತರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕೇಸ್ ಹಾಕುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿ

2 Jan 2026 5:43 pm
IND vs NZ: ರೋ-ಕೊ ಕ್ರೇಜ್.. 480 ಸೆಕೆಂಡ್​ಗಳಲ್ಲಿ ಎಲ್ಲಾ ಟಿಕೆಟ್ಸ್ ಸೋಲ್ಡ್ ಔಟ್

India vs New Zealand ODI: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಬರೋಡಾದಲ್ಲಿ ನಡೆಯುವ ಮೊದಲ ಪಂದ್ಯದ ಟಿಕೆಟ್‌ಗಳು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಟದ ಪ್ರಭಾವದಿಂದ ಕೆಲವೇ ನಿಮಿಷಗಳಲ್ಲಿ ಮಾರಾಟವಾಗಿವೆ. 202

2 Jan 2026 5:39 pm
Udupi: ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು; ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಉಡುಪಿ ನಗರದ ಜಾಮಿಯ ಮಸೀದಿ ಬಳಿ ನಡೆದ ಕಾರು ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ರಿವರ್ಸ್​​ ತೆಗೆಯುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನಗಳು ಸೇರಿ ಪಾದಚಾರಿಗೆ ಡಿಕ್ಕಿಯಾಗಿದ್ದು, ಗಂ

2 Jan 2026 5:38 pm
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ.

2 Jan 2026 5:26 pm
ಕರ್ನಾಟಕದ ದೇವಾಲಯಗಳ ಆದಾಯದಲ್ಲಿ ಭಾರೀ ಏರಿಕೆ: ದಕ್ಷಿಣ ಕನ್ನಡದ ಈ ದೇಗುಲ ಫಸ್ಟ್​

ಕರ್ನಾಟಕದ ದೇವಾಲಯಗಳು, ಅದರಲ್ಲೂ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ, 155 ಕೋಟಿ ರೂ. ಆದಾಯದೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಭಕ್ತರ ಹೆಚ್ಚಳ ಹಾಗೂ ಉತ್ತಮ ಆಡಳಿತದಿಂದ ಆದಾಯ ವೃದ್ಧಿಸಿದ್ದು, ಕ

2 Jan 2026 5:16 pm
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಬೀದರ್ ತಾಲ್ಲೂಕಿನ ರಂಜೋಳಖೇಣಿ ಸರ್ಕಾರಿ ಶಾಲೆಯ ಮಕ್ಕಳಿಗೆ ಹೊಸ ವರ್ಷದ ಅಂಗವಾಗಿ ಶಿಕ್ಷಕರು ವಿಶೇಷ ಬಜ್ಜಿ ಕಟಕ್ ರೊಟ್ಟಿ ಊಟದ ವ್ಯವಸ್ಥೆ ಮಾಡಿದರು. ಬೀದರ್‌ನ ಈ ಸಾಂಪ್ರದಾಯಿಕ ಊಟವನ್ನು ಸವಿದು ಮಕ್ಕಳು ಅತೀವ ಸಂತಸಗೊಂಡರು. ವಿ

2 Jan 2026 5:01 pm
3 ಮಕ್ಕಳ ತಾಯಿ ಜತೆ ಲವ್ವಿಡವ್ವಿ: ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು

3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷ

2 Jan 2026 4:47 pm
ಮದ್ಯದ ನಶೆಯಲ್ಲಿ ಅಪ್ರಾಪ್ತೆ ಅಪಹರಣಕ್ಕೆ ಯತ್ನ: ಯೂಟ್ಯೂಬರ್​ ಸೇರಿ ಇಬ್ಬರು ಅರೆಸ್ಟ್​​, ಮತ್ತಿಬ್ಬರಿಗೆ ಧರ್ಮದೇಟು

ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಲ್ಲದೆ, ಅಪಹರಣ ಯತ್ನ ನಡೆಸಿರುವ ಆರೋಪ ಸಂಬಂಧ ಯೂಟ್ಯೂಬರ್​​ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಎ

2 Jan 2026 4:47 pm
ವರ್ಷಕ್ಕೆ 90 ದಿನ ಕೆಲಸ ಮಾಡಿದರೂ ಸಾಕು, ಅರೆಕಾಲಿಕ ಕಾರ್ಮಿಕರಿಗೆ ಅನುಕೂಲವಾಗಲಿರುವ ಸರ್ಕಾರದ ಹೊಸ ರೂಲ್ಸ್

Centre drafts social security rules for gig workers: ಓಲಾ, ಜೊಮಾಟೊದಂತಹ ಪ್ಲಾಟ್​ಫಾರ್ಮ್​ಗಳಲ್ಲಿ ಕೆಲಸ ಮಾಡುವ, ಗಿಗ್ ವರ್ಕರ್ಸ್ ಎನ್ನಲಾಗುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಸೌಲಭ್ಯ ಸಿಗುತ್ತದೆ. ಈ ಸೌಲಭ್ಯಕ್ಕೆ ಅರ್ಹರಾಗಲು ಗಿಗ್ ವರ್ಕರ್​ವೊಬ್ಬ ಒಂದು

2 Jan 2026 4:36 pm
ಕೋಲಾರದಲ್ಲಿ ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು: ಎದ್ನೋ, ಬಿದ್ನೋ ಓಡಿದ ಜನ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಭೀಮಗಾನಹಳ್ಳಿ ಗ್ರಾಮದಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಏಕಾಏಕಿ ನಡೆದ ಈ ದಾಳಿಯಿಂದ ಮೂವರು ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಮಕ್ಕಳು ಶಾಲೆಯೊಳಗೆ ರಕ್ಷಣೆ ಪಡೆದ

2 Jan 2026 4:28 pm
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಅದೇ ಬೆಂಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ರೈತ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿಯಲ್ಲಿ ದುಷ್ಕರ್ಮಿಗಳು ಸುಮಾರು 60 ಲಕ್ಷ ರೂ ಮೌಲ್ಯದ 100 ಎಕರೆ ಮೆಕ್ಕೆಜೋಳ ಬೆಳೆ ರಾಶಿಗೆ ಡಿಸೇಲ್, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಸಾಲ ಮಾಡಿ ಬೆಳೆದಿದ್ದ ಬೆಳೆ ನಾಶವಾಗಿ ರೈ

2 Jan 2026 4:18 pm
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಶ್ರೀನಗರ-ಬಾರಾಮುಲ್ಲಾ-ಉರಿ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಈ ಭಯಾನಕ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೈವೇಗೆ ದೊಡ್ಡ ಪರ್ವತದ ಅರ್ಧ ಭಾಗ ಉರುಳಿಬಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥ

2 Jan 2026 4:16 pm
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್, ವಿಡಿಯೋ ಸಾಕ್ಷಿ ಇಲ್ಲಿದೆ

ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್​​ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್

2 Jan 2026 4:07 pm
‘ಪ್ರಶಾಂತ್ ನೀಲ್ ಅವಕಾಶ ಕೊಡಲಿಲ್ಲ, ಆದರೆ ಅದೃಷ್ಟ ಕೈ ಹಿಡಿಯಿತು’

Malavika Mohanan: ಈ ಹಿಂದೆ ಕನ್ನಡದ ‘ನಾನು ಮತ್ತು ವರಲಕ್ಷ್ಮಿ’ ಸಿನಿಮಾನಲ್ಲಿ ನಟಿಸಿರುವ ಮಾಳವಿಕಾ ಮೋಹನನ್, ಆ ನಂತರ ತಮ್ಮ ಪ್ರತಿಭೆಯಿಂದ ಕೆಲ ದೊಡ್ಡ ಸಿನಿಮಾಗಳ ಭಾಗವಾಗಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು 13 ವರ್ಷಗಳ ಬಳಿಕ ಇದೀಗ ತೆಲು

2 Jan 2026 4:02 pm
ಕೆಟ್ಟ ನೆರೆಹೊರೆಯವರಿಂದ ಭಾರತಕ್ಕೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕಿದೆ; ಭಯೋತ್ಪಾದನೆ ವಿರುದ್ಧ ಜೈಶಂಕರ್ ಎಚ್ಚರಿಕೆ

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ನೀಡಿದ್ದು, ಒಂದು ಕಡೆ ಭಾರತದಿಂದ ಸಹಕಾರವನ್ನು ಬಯಸುವ ಮತ್ತೊಂದು ಕಡೆ ಭಯೋತ್ಪಾದನೆಯನ್ನು ಬೆಂಬಲಿಸುವ ನೆರೆಹೊರೆಯವರ ವಿರುದ್ಧ ತನ್

2 Jan 2026 3:54 pm
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್‌ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾಗಳಿಗೆ ಕಾಂಗ್ರೆಸ್‌ನವರು ಮನೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜಮೀರ್ ಅಹಮದ್ ಅವರು ಮನೆ ನೀಡುವುದಾಗಿ ಹೇಳಿದ್ದು, ಸ

2 Jan 2026 3:54 pm
ಅತಿಯಾದ ಆ್ಯಂಟಿಬಯಾಟಿಕ್ಸ್ ಸೇವನೆಯಿಂದ ಏನೆಲ್ಲ ಅಪಾಯವಿದೆ ಗೊತ್ತೇ? ಡಾ. ದೇವಿ ಪ್ರಸಾದ್ ಶೆಟ್ಟಿ ಕೊಟ್ಟ ಕಾರಣ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ಆ್ಯಂಟಿಬಯಾಟಿಕ್ಸ್ ಇಲ್ಲದ ಮನೆಗಳೇ ಇಲ್ಲ ಎಂಬ ಪರಿಸ್ಥಿತಿ ಬಂದಿದೆ. ಸಣ್ಣ ಜ್ವರ, ಮೈಕೈ ನೋವು, ಕಫ ಹೀಗೆ ಏನಾದರೂ ಸಣ್ಣ ಬದಲಾವಣೆ ದೇಹದಲ್ಲಿ ಆದ ತಕ್ಷಣ ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯೋಟಿಕ್​ಗಳನ್ನು ಸ

2 Jan 2026 3:50 pm
ಬಿಗ್ ಬಾಸ್: ಈ ಮಹಿಳಾ ಸ್ಪರ್ಧಿಗೆ 150 ಬಾಡಿಗಾರ್ಡ್ಸ್? ಬಯಲಾಯ್ತು ಅಸಲಿ ವಿಷಯ

ಇವರು ಫ್ಯಾಕ್ಟರಿ ಹೊಂದಿದ್ದಾರೆ. ನೂರಾರು ಮಂದಿಗೆ ಕೆಲಸ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಇವರು ಫೇಮಸ್. ಇವರಿಗೆ ಬರೋಬ್ಬರಿ 150 ಮಂದಿ ಬಾಡಿಗಾರ್ಡ್ಸ್ ಇದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆ ವದಂತಿಗೆ ಈಗ ಸ್ಪಷ್ಟನೆ ನೀಡಲಾ

2 Jan 2026 3:50 pm
ಬ್ಯಾನ್​​ ಆದರೂ ರಾಜ್ಯದಲ್ಲಿ ನಿಂತಿಲ್ಲ ಲಾಟರಿ ಹಾವಳಿ: ಗಡಿ ಜಿಲ್ಲೆಗಳಲ್ಲಿ ಕೇರಳದ ಟಿಕೆಟ್​​ ಬಿಕರಿ

ಕರ್ನಾಟಕದಲ್ಲಿ ನಿಷೇಧವಿದ್ದರೂ ಅಕ್ರಮ ಲಾಟರಿ ದಂಧೆ ಇನ್ನೂ ನಿಂತಿಲ್ಲ. ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಕೇರಳ ಲಾಟರಿ ಮಾರಾಟ ಎಗ್ಗಿಲ್ಲದೆ ಸಾಗಿದೆ. ದಿನಗೂಲಿ ಕಾರ್ಮಿಕರು ಸೇರಿದಂತೆ ಬಡ ವರ್ಗದವರು ಹಣ ಕಳೆದುಕೊಂಡು ಸಂಕಷ್ಟಕ

2 Jan 2026 3:48 pm
IPL 2026: ಮುಸ್ತಾಫಿಜುರ್ ರೆಹಮಾನ್ ಐಪಿಎಲ್​ನಿಂದ ನಿಷೇಧ? ಸ್ಪಷ್ಟನೆ ನೀಡಿದ ಬಿಸಿಸಿಐ

Mustafizur Rahman IPL 2026: ಐಪಿಎಲ್ 2026ರ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಭಾರತ-ಬಾಂಗ್ಲಾದೇಶ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚಿರುವ ಹಿನ್ನೆ

2 Jan 2026 3:47 pm
ನಾಯಕರ ಬ್ಯಾನರ್ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು

ರಕ್ತ ರಾಜಕೀಯ.. ಹಿಂದೊಮ್ಮೆ ಗಣಿ ದೂಳಿನಿಂದ್ಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಹೌದು.. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಜನಾರ್ಧನ್ ರೆಡ್ಡ

2 Jan 2026 3:32 pm
10 ವರ್ಷ ನಂತರ ದಂಪತಿಗೆ ಮಗು: ಹಾಲಿಗೆ ಹಾಕಿದ ಒಂದು ತೊಟ್ಟು ನೀರಿನಿಂದ ಹೋಯ್ತು ಕಂದಮ್ಮನ ಜೀವ

ಹತ್ತು ವರ್ಷಗಳ ಕಾಯುವಿಕೆಯ ನಂತರ ಜನಿಸಿದ 6 ತಿಂಗಳ ಮಗು ಅಯಾನ್, ಇಂದೋರ್‌ನಲ್ಲಿ ಕಲುಷಿತ ನೀರನ್ನು ಸೇವಿಸಿ ದುರಂತ ಅಂತ್ಯ ಕಂಡಿದೆ. ಹಾಲಿಗೆ ಬೆರೆಸಿದ ನಲ್ಲಿ ನೀರು ಮಗುವಿನ ಜೀವವನ್ನು ತೆಗೆದಿದೆ. ಈ ಘಟನೆ ಪೋಷಕರಿಗೆ ಅಪಾರ ನೋವುಂ

2 Jan 2026 3:21 pm
Apply Now: ಆಧಾರ್ ಸೇವಾ ಕೇಂದ್ರದಲ್ಲಿ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಆಧಾರ್ ಸೇವಾ ಕೇಂದ್ರವು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ, ITI, 12ನೇ ತರಗತಿ ಅಥವಾ ಡಿಪ್ಲೊಮಾ ಪಾಸಾದವರಿಗೆ ಇದು ಭಾರತ ಸರ್ಕಾರದ ಅಡಿಯಲ್ಲಿ ಉತ್ತಮ ವೃತ್ತಿ ಅವಕಾಶ. 18 ವರ್ಷ ಮೇಲ್ಪಟ್ಟ ಆ

2 Jan 2026 3:19 pm
‘ಅವರಿಗೊಂದು ನ್ಯಾಯ, ನನಗೊಂದು ನ್ಯಾಯ’; ನಿವೃತ್ತಿ ಘೋಷಿಸಿ ಸಿಡಿದ ಉಸ್ಮಾನ್ ಖವಾಜಾ

Usman Khawaja Retires: ಹೊಸ ವರ್ಷದ ಮೊದಲ ದಿನ ಆಸ್ಟ್ರೇಲಿಯಾದ ದಿಗ್ಗಜ ಟೆಸ್ಟ್ ಆಟಗಾರ ಉಸ್ಮಾನ್ ಖವಾಜಾ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಶಸ್ ಸರಣಿ ನಡುವೆ ಈ ನಿರ್ಧಾರ ಪ್ರಕಟಿಸಿದ ಖವಾಜಾ, ಮಾಜಿ ಆಟಗಾರರು ಮತ್ತು ಮಾಧ್ಯಮದ ವಿರುದ

2 Jan 2026 3:08 pm
ಹೊಸ ವರ್ಷದಂದು ಬಾಕ್ಸ್ ಆಫೀಸ್​ನಲ್ಲಿ ಕೋಟಿ ಕೋಟಿ ಬಾಚಿದ ‘ಮಾರ್ಕ್’ ಸಿನಿಮಾ

ಹೊಸ ವರ್ಷದಂದು 'ಮಾರ್ಕ್' ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಡಿಸೆಂಬರ್ 25ರಂದು ಬಿಡುಗಡೆಯಾದ ಈ ಚಿತ್ರ 9 ದಿನಗಳಲ್ಲಿ 50 ಕೋಟಿ ರೂಪಾಯಿ ದಾಟಿರುವ ನಿರೀಕ್ಷೆ ಇದೆ. ಜನವರಿ 1ರಂದು ಚಿತ್ರ ಉತ್ತಮ ಕಲೆಕ್ಷನ್ ಮಾಡಿದೆ. ಹೊಸ ವರ್ಷವನ್ನು ದೊ

2 Jan 2026 3:03 pm
ವೃದ್ಧಾಶ್ರಮ ಸೇರಿದ್ದ ವ್ಯಕ್ತಿಯನ್ನ ಮರಳಿ ಕುಟುಂಬಕ್ಕೆ ಸೇರಿಸಿದ ಇನ್ಸ್ಟಾಗ್ರಾಮ್​​ ಪೋಸ್ಟ್​​!

ವೃದ್ಧಾಶ್ರಮ ಸೇರಿದ್ದ ವ್ಯಕ್ತಿಯನ್ನ ಅವರ ಕುಟುಂಬದ ಜೊತೆ ಸೇರಿಸುವಲ್ಲಿ ಇನ್ಸ್ಟಾಗ್ರಾಮ್ ಪೋಸ್ಟ್ ನೆರವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮಧ್ಯಪ್ರದೇಶದಿಂದ ಕೆಲಸಕ್ಕೆ ಬಂದು, ಕುಟುಂಬದ ಸಂಪರ್ಕ ಕಳೆದುಕೊಂಡಿದ್ದ 60

2 Jan 2026 2:44 pm
ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ: ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ

ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಆಕೆಯ ಗಂಡ ಹಾಗೂ ಸಹೋದರ ಮಾಡಿದ ಮಾರಣಾಂತಿಕವಾಗಿ ಹಲ್ಲೆಯಿಂದ ಆಸ್ಪತ್ರೆ ಸೇರುವಂತಾಗಿದೆ. ರಾತ್ರಿ ವೇಳೆ ಮಹಿಳೆಯ ಬಳಿಗೆ ಹೋಗಿದ್ದಾಗ ಯವಕನ ಮೇಲೆ ಬೆಳಗಾವಿ ಜಿಲ್ಲೆಯ ಚ

2 Jan 2026 2:22 pm
ಹಿಂದಿಗೆ ರೀಮೇಕ್ ಆಗುತ್ತಿದೆ ವಿಜಯ್-ರಶ್ಮಿಕಾ ಸಿನಿಮಾ: ನಟರು ಯಾರು?

Vijay Deverakonda-Rashmika Mandanna: ಇತ್ತೀಚೆಗೆ ರೀಮೇಕ್ ಸಂಸ್ಕೃತಿ ಬಹಳ ಕಡಿಮೆ ಆಗಿದೆ ಆದರೆ ಸಂಪೂರ್ಣವಾಗಿ ನಿಂತಿಲ್ಲ. ಕರಣ್ ಜೋಹರ್ ಈಗಲೂ ಸಹ ದಕ್ಷಿಣದ ಸಿನಿಮಾಗಳನ್ನು ಹಿಂದಿಯಲ್ಲಿ ಮರು ನಿರ್ಮಾಣ ಮಾಡುತ್ತಿದ್ದಾರೆ. ಕೆಲ ತಿಂಗಳ ಹಿಂದಷ್ಟೆ ತಮಿ

2 Jan 2026 2:16 pm
Iran Protests: ‘ಮುಲ್ಲಾಗಳೇ ದೇಶಬಿಟ್ಟು ತೊಲಗಿ’- ಇರಾನ್​ನಲ್ಲಿ ಜನಘೋಷ; ತೀವ್ರ ಪ್ರತಿಭಟನೆಯಲ್ಲಿ 7 ಬಲಿ

Iran sees massive protests across the country: ಇರಾನ್​ನಲ್ಲಿ ಡಿ. 27ರಂದು ಆರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು 7 ಮಂದಿ ಬಲಿಯಾಗಿದ್ದಾರೆ. ಆಡಳಿತ ವಿರೋಧಿ ಪ್ರತಿಭಟನೆಗಳು ಇರಾನ್​ನ ಎಲ್ಲೆಡೆ ನಡೆಯುತ್ತಿವೆ. ಇರಾನ್ ಅನ್ನು ಆರ್ಥಿಕ ಸಂ

2 Jan 2026 2:06 pm
ಬಳ್ಳಾರಿಯಲ್ಲಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಬುಲೆಟ್ ಯಾರದೋ, ಯಾವ ಗನ್‌ನಿಂದ ಬಂದಿದೆ ಎಂದು ಸ್ಪಷ್ಟಪಡಿಸಲು ತನಿಖೆ ನಡೆಸುವ

2 Jan 2026 2:00 pm
ಹಿಂಡಲಗಾ ಜೈಲಿನ ಒಳಗೆ ಮೊಬೈಲ್, ಡ್ರಗ್ಸ್! ಸಿಬ್ಬಂದಿಯೇ ಅಕ್ರಮದಲ್ಲಿ ಶಾಮೀಲು?

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಮೊಬೈಲ್ ಹಾಗೂ ಮಾದಕ ವಸ್ತುಗಳ ಸಾಗಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಕ್ರಮ ಚಟುವಟಿಕೆಗಳು ಬಯಲಾಗಿವೆ. ಹೊರಗಿನಿಂದ ಜೈಲಿನೊಳಗೆ ಮಾದಕ ವಸ್ತುಗಳನ್ನು ಸಾಗಿಸಲಾಗುತ್ತಿದ್ದು, ಈ ಪ್ರಕರಣದಲ್

2 Jan 2026 1:41 pm
Video: ಮಗಳ ಕಾಳಜಿಯುತ ಮಾತು ಕೇಳಿ ಭಾವುಕನಾದ ತಂದೆ

ಅಪ್ಪ ಮಗಳ ಬಾಂಧವ್ಯವೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಸುಂದರ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮಗಳು ತನ್ನ ತಂದೆಗೆ ಬುದ್ಧಿ ಮಾತು ಹೇಳು

2 Jan 2026 1:36 pm
ಗಿಲ್ಲಿ ಬಳಿ ಕ್ಷಮೆ ಕೇಳಿದ ಧ್ರುವಂತ್; ಆ ಒಂದು ಘಟನೆ ಎಲ್ಲವನ್ನೂ ಬದಲಿಸಿತು?

ಬಿಗ್ ಬಾಸ್ ಕನ್ನಡ ಮನೆಯಲ್ಲಿ ಧ್ರುವಂತ್ ಗಿಲ್ಲಿಗೆ ಕ್ಷಮೆ ಕೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸದಾ ಗಿಲ್ಲಿ ಜೊತೆ ಕಿತ್ತಾಡುತ್ತಿದ್ದ ಧ್ರುವಂತ್, ಹೊಸ ವರ್ಷದಂದು ಗಿಲ್ಲಿಯ ರ್ಯಾಪ್ ಹಾಡು ಕೇಳಿ ಮನಸೋತರು. ತಮ್ಮ ಬಗ್ಗೆ ಹಾಡಿ

2 Jan 2026 1:17 pm
ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ: ‘ಕೈ’ಕಾರ್ಯಕರ್ತ ರಾಜಶೇಖರ್​ ಮೃತಪಟ್ಟಿದ್ದು ಯಾರ ಗುಂಡೇಟಿಗೆ?

ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕ ರಾಜಶೇಖರ್ ಮೃತಪಟ್ಟಿದ್ದು, ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ನಡುವೆ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಸಾವಿಗೆ ಕಾರಣವಾದ ಗುಂಡು ಯಾರಿಂದ ಹಾರಿಸಲ್ಪ

2 Jan 2026 1:07 pm
Grah Pravesh: ಗೃಹ ಪ್ರವೇಶ ಮಾಡುವುದರ ಹಿಂದಿನ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ತಿಳಿಯಿರಿ

ಹೊಸ ಮನೆ ಪ್ರವೇಶಿಸುವ ಗೃಹ ಪ್ರವೇಶವು ಕೇವಲ ಆಚರಣೆಯಲ್ಲ; ಇದು ಮನೆಯ ಶುದ್ಧೀಕರಣ ಮತ್ತು ಸಕಾರಾತ್ಮಕ ಶಕ್ತಿ ತುಂಬುವ ಧಾರ್ಮಿಕ ವಿಧಿ. ನಿರ್ಮಾಣದ ವೇಳೆ ಉಂಟಾಗುವ ವಾಸ್ತು ದೋಷಗಳು ಮತ್ತು ನಕಾರಾತ್ಮಕ ಶಕ್ತಿಗಳನ್ನು ನಿವಾರಿಸಿ, ಕ

2 Jan 2026 12:46 pm
21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್

IIT Hyderabad student Edward Nathan Varghese gets big package: ಹೈದರಾಬಾದ್ ಐಐಟಿಯಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿ ಎಡ್ವರ್ಡ್ ನೇತನ್ ವರ್ಗೀಸ್​ಗೆ 2.5 ಕೋಟಿ ರೂ ಸಂಬಳದ ಕೆಲಸ ಸಿಕ್ಕಿದೆ. ನೆದರ್ಲ್ಯಾಂಡ್ಸ್​ನ ಆಪ್ಟೀವರ್ ಕಂಪನಿ ಈ ದೊಡ್ಡ ಆ

2 Jan 2026 12:35 pm
ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು!

ಶೇ 83.61 ರಷ್ಟು ಕರ್ನಾಟಕದ ಮತದಾರರು EVM ಬಗ್ಗೆ ವಿಶ್ವಾಸ ಹೊಂದಿದ್ದಾರೆಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಮಂದಿ ಇವಿಎಂ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಈ ವರದಿಯನ್ನು ಕಾಂಗ್ರೆಸ

2 Jan 2026 12:29 pm
ಉಂಡ ಮನೆಗೇ ದಂಪತಿಯಿಂದ ದ್ರೋಹ: ಉದ್ಯಮಿ ಮನೆಯಲ್ಲಿ ಕದ್ದಿದ್ದು 979 ಗ್ರಾಂ ಬಂಗಾರ!

ಉಂಡಮನೆಗೇ ಕೆಲಸಗಾರರು ಕನ್ನ ಹಾಕಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಉದ್ಯಮಿ ಕುಟುಂಬ ಹೊಸ ವರ್ಷಾಚರಣೆಗೆಂದು ಅನ್ಯ ರಾಜ್ಯಕ್ಕೆ ತೆರಳಿದ್ದ ವೇಳೆ ಮನೆ ಕೆಲಸಕ್ಕಿದ್ದ ದಂಪತಿಯೇ ಮನೆಯಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ

2 Jan 2026 12:20 pm
ಫ್ಲಾಫ್​​ಗಳ ಸರದಾರ ವಿಜಯ್ ದೇವರಕೊಂಡ, ಸಿನಿಮಾಕ್ಕೆ ಬ್ರೇಕ್ ಹಾಕಿದ ನಿರ್ಮಾಪಕ

Vijay Deverakonda: ವಿಜಯ್ ದೇವರಕೊಂಡ ತೆಲುಗು ಚಿತ್ರರಂಗದ ಸ್ಟಾರ್ ಯುವ ನಟ. ಆದರೆ ಅವರ ಸಿನಿಮಾ ಒಂದು ಹಿಟ್ ಆಗಿ ಆರು ವರ್ಷವಾಯ್ತು. ಸತತ ಫ್ಲಾಪ್​​ ಕಾರಣಕ್ಕಾಗಿ ವಿಜಯ್ ದೇವರಕೊಂಡ ಅವರ ಶುರು ಆಗಬೇಕಿದ್ದ ಸಿನಿಮಾ ಒಂದು ನಿಂತು ಹೋಗಿದೆ. ಆ ಮೂ

2 Jan 2026 12:18 pm
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ನೆಲಮಂಗಲ ಡಾಬಸ್ ಪೇಟೆಯಲ್ಲಿ ಮೊಬೈಲ್ ಕಳ್ಳತನ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಬೈಕ್‌ನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಪಾದಾಚಾರಿಗಳ ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಬಿಲ್ಲಿನಕೋಟೆ ಗ್ರಾಮದ

2 Jan 2026 12:07 pm
ಪ್ಯಾಲೆಸ್ಟೀನ್ ಧ್ವಜದ ಸ್ಟಿಕರ್ ಅಂಟಿಸಿಕೊಂಡು ಆಡಿದ ಕಾಶ್ಮೀರೀ ಕ್ರಿಕೆಟಿಗ; ಪೊಲೀಸರಿಂದ ವಿಚಾರಣೆ

Jammu Kashmir cricketer Furqan Bhat creates controversy by wearing Palestine flag: ಸ್ಥಳೀಯ ಕಾಶ್ಮೀರೀ ಕ್ರಿಕೆಟಿಗನೊಬ್ಬ ಹೆಲ್ಮೆಟ್ ಮೇಲೆ ಪ್ಯಾಲೆಸ್ಟೀನ್ ಧ್ವಜದ ಸ್ಟಿಕರ್ ಹಾಕಿಕೊಂಡು ಆಡಿದ ವಿವಾದಾತ್ಮಕ ಘಟನೆ ನಡೆದಿದೆ. ಜಮ್ಮು ಕಾಶ್ಮೀರ ಚಾಂಪಿಯನ್ಸ್ ಲೀಗ್ ಟೂರ್ನಿಯ ಪ

2 Jan 2026 11:53 am
Video: ನಾಲ್ಕು ತಿಂಗಳ ಬಳಿಕ ಮನೆಗೆ ಮರಳಿದ ಮಗನಿಗೆ ಅದ್ದೂರಿ ಸ್ವಾಗತ ಕೋರಿದ ತಾಯಿ

ಮಕ್ಕಳನ್ನು ಬಿಟ್ಟಿರಲು ಸಾಧ್ಯವಾಗದ ಹೆತ್ತವರು ಓದಿಗಾಗಿ ದೂರದ ಊರಿಗೆ ಕಳುಹಿಸಿಕೊಡುತ್ತಾರೆ. ಮನೆಗೆ ತಮ್ಮ ಮಗ ಅಥವಾ ಮಗಳು ಬರುತ್ತಾರೆಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಇದೀಗ ಹೆತ್ತವಳ ಖುಷಿಯನ್ನು ಈ ವಿಡಿಯೋದಲ

2 Jan 2026 11:48 am
Weekly Love Horoscope: ಜನವರಿ 04ರಿಂದ 10ರ ವರೆಗಿನ ವಾರದ ಪ್ರೇಮ –ಪ್ರೀತಿ ಭವಿಷ್ಯ ತಿಳಿಯಿರಿ

ಜನವರಿ 4 ರಿಂದ 10ರ ಈ ವಾರ ಪ್ರೇಮಿಗಳಿಗೆ ಮಿಶ್ರ ಫಲ ನೀಡಲಿದೆ. ಅನಿರೀಕ್ಷಿತ ಸವಾಲುಗಳು, ವೈಮನಸ್ಯ ಹಾಗೂ ಅನುಮಾನಗಳು ಕಾಡಬಹುದು. ತಾಳ್ಮೆ, ಸೌಹಾರ್ದದಿಂದ ಸಮಸ್ಯೆಗಳನ್ನು ಎದುರಿಸುವುದು ಮುಖ್ಯ. ದುರಭ್ಯಾಸಗಳಿಂದ ದೂರವಿದ್ದು, ಮೋಜಿ

2 Jan 2026 11:41 am
ಎರಡು ತಿಂಗಳಿಂದ ಬೀದಿಗೆ ಬಿದ್ದಿರುವ ಕುಟುಂಬಗಳು; ಕೋಗಿಲು ಲೇಔಟ್‌ಗೆ ತಕ್ಷಣ ಪರಿಹಾರ, KG ಹಳ್ಳಿಗೆ ಅನ್ಯಾಯವೇ?

ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ಮನೆ ಕಳೆದುಕೊಂಡ 80ಕ್ಕೂ ಹೆಚ್ಚು ಕುಟುಂಬಗಳು ಎರಡು ತಿಂಗಳಿನಿಂದ ಬೀದಿಗೆ ಬಿದ್ದಿದ್ದು, ಪರ್ಯಾಯ ವಸತಿ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೋಗಿಲು ಲೇಔಟ್​ನ ಅಕ್ರಮ ನಿವಾಸಿಗಳಿಗೆ ಎರಡೇ ದ

2 Jan 2026 11:32 am
ಜನಾರ್ದನ ರೆಡ್ಡಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: ಕಾಂಗ್ರೆಸ್​​ ಶಾಸಕ ಹೇಳಿದ್ದೇ

ಬ್ಯಾನರ್​​ ವಿಚಾರಕ್ಕೆ ಬಳ್ಳಾರಿಯಲ್ಲಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದಾನೆ. ಈ ಘಟನೆಗೆ ಜನಾರ್ದನ ರೆಡ್ಡಿ ಅವರೇ ಕಾರಣ ಎಂದು ಭರತ್ ರೆಡ್ಡಿ ಆರೋಪಿಸಿದ್ದಾರೆ. ಜೊತೆಗೆ ಗಂಗಾವತಿ ಶಾಸಕನಿಗೆ ಓಪನ್​​ ಚಾಲೆಂಜ್​​ ಹ

2 Jan 2026 11:28 am
ದೇಶದ್ರೋಹ ಆರೋಪಿ ಉಮರ್ ಖಾಲೀದ್​ಗೆ ನ್ಯೂಯಾರ್ಕ್ ಮೇಯರ್ ಕಾಳಜಿ ಪತ್ರ; 8 ಅಮೆರಿಕನ್ ಜನಪ್ರತಿನಿಧಿಗಳಿಂದಲೂ ಬೆಂಬಲ

Delhi Riots accused Umar Khalid gets some support from US: 2020ರ ದೆಹಲಿ ಹಿಂಸಾಚಾರ ಘಟನೆಗಳಿಗೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧನದಲ್ಲಿರುವ ಉಮರ್ ಖಾಲೀದ್​ಗೆ ಕೆಲ ಅಮೆರಿಕನ್ನರು ಬೆಂಬಲಿಸಿದ್ದಾರೆ. ಎಂಟು ಅಮೆರಿಕನ್ ಜನಪ್ರತಿನಿಧಿಗಳು ಉಮರ್ ಖಾಲೀದ್ ಮತ್ತಿತರ

2 Jan 2026 11:09 am
ಕೋಗಿಲು ನಿರಾಶ್ರಿತರ ಮೇಲೆ ಬಹುದೊಡ್ಡ ಅನುಮಾನ: ಒತ್ತುವರಿದಾರರ ಜನ್ಮಜಾಲಾಡಲು ಮುಂದಾದ ಜಿಲ್ಲಾಡಳಿತ, ಪೊಲೀಸ್

ಕೋಗಿಲು ಲೇಔಟ್ ಒತ್ತುವರಿ ತೆರವು ಬಳಿಕ ನಿರಾಶ್ರಿತರಿಗೆ ಮನೆ ನೀಡಲು ಮುಂದಾಗಿರುವ ಸರ್ಕಾರಕ್ಕೀಗ ಬಾಂಗ್ಲಾದೇಶ ಮೂಲದವರ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಪರಿಶೀಲನೆಗೆ ಮುಂದಾಗಿವೆ. ನ

2 Jan 2026 11:04 am
‘ಧುರಂಧರ್​’ಗೆ ದೊಡ್ಡ ಹೊಡೆತ ಕೊಟ್ಟ ನೆಪೋ ಕಿಡ್ ಚಿತ್ರ

ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಈಗ ಅಮಿತಾಭ್ ಮೊಮ್ಮಗ ಅಗಸ್ತ್ಯ ನಂದ ಅವರ ಚೊಚ್ಚಲ ಚಿತ್ರ 'ಇಕ್ಕಿಸ್' ಬಿಡುಗಡೆಯಾಗಿದೆ. ಇದರ ಪರಿಣಾಮವಾಗಿ, 'ಧುರಂಧರ್' ಚಿತ್ರದ ಪ

2 Jan 2026 11:01 am
Vastu Tips: ಮನೆಯಲ್ಲಿ ಗಂಗಾಜಲವಿದ್ದರೆ ಈ ತಪ್ಪು ಮಾಡಲೇಬೇಡಿ; ಅಶಾಂತಿ, ಬಡತನಕ್ಕೆ ಕಾರಣವಾಗಬಹುದು

ಹಿಂದೂ ಧರ್ಮದಲ್ಲಿ ಗಂಗಾ ಜಲಕ್ಕೆ ವಿಶೇಷ ಮಹತ್ವವಿದೆ. ಇದನ್ನು ಮನೆಯಲ್ಲಿ ಸರಿಯಾಗಿ ಸಂಗ್ರಹಿಸಿದರೆ ನಕಾರಾತ್ಮಕ ಶಕ್ತಿ ದೂರಾಗಿ ಸಕಾರಾತ್ಮಕತೆ ಹೆಚ್ಚುತ್ತದೆ. ಆದರೆ ಪ್ಲಾಸ್ಟಿಕ್ ಪಾತ್ರೆಗಳನ್ನು ತಪ್ಪಿಸಿ, ಈಶಾನ್ಯ ದಿಕ್ಕಿನ

2 Jan 2026 10:58 am
ಕನ್ನಡತಿ ಭೂಮಿ ಶೆಟ್ಟಿ ಸಿನಿಮಾನಲ್ಲಿ ‘ಧುರಂಧರ್’ ಸ್ಟಾರ್ ಅಕ್ಷಯ್ ಖನ್ನಾ

Akshay Khanna with Bhoomi Shetty: ‘ಧುರಂಧರ್’ ಸಿನಿಮಾ ಮೂಲಕ ನಟ ಅಕ್ಷಯ್ ಖನ್ನಾ ಏಕಾ-ಏಕಿ ಸ್ಟಾರ್ ಆಗಿದ್ದಾರೆ. ಹಠಾತ್ತನೇ ಬಂದ ಬೇಡಿಕೆ, ಜನಪ್ರಿಯತೆ ಪರಿಣಾಮ ಬಾಲಿವುಡ್​ನ ಕೆಲವು ಸ್ಟಾರ್ ನಟರ ಸಿನಿಮಾಗಳನ್ನೇ ಕೈಬಿಟ್ಟಿದ್ದಾರೆ. ಆದರೆ ಅವರು ಈಗ ಕ

2 Jan 2026 10:51 am
ಹೊಸ ವರ್ಷಕ್ಕೆ ಹೊಸ ರೂಲ್ಸ್​: ಫ್ರಿಡ್ಜ್, ಟಿವಿ ಖರೀದಿಸುವ ಮುನ್ನ ಸ್ಟಾರ್ ಲೇಬಲ್ ಕಡ್ಡಾಯವಾಗಿ​​ ಗಮನಿಸಲೇಬೇಕು

Energy Efficiency Star Ratings: ಹೊಸ ವರ್ಷದಿಂದ ಕೇಂದ್ರ ಸರ್ಕಾರವು ವಿದ್ಯುತ್ ಉಳಿತಾಯದ ಮಹತ್ವದ ಉದ್ದೇಶದಿಂದ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜನವರಿ 1 ರಿಂದ ರೆಫ್ರಿಜರೇಟರ್, ಟೆಲಿವಿಷನ್, ಎಲ್‌ಪಿಜಿ ಗ್ಯಾಸ್ ಸ್ಟೌವ್‌ಗಳು ಸೇರಿದಂತೆ ಅನೇಕ

2 Jan 2026 10:39 am
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ದಂಪತಿಗಳು ದಾಂಪತ್ಯಕ್ಕೆ ಕಾಲಿಟ್ಟು ವರ್ಷ ಕಳೆದಿದೆ. ಈಗ ಈ ದಂಪತಿ ಹೊಸ ಮನೆಗೆ ಕಾಲಿಟ್ಟಿದ್ದಾರೆ. ಗೃಹಪ್ರವೇಶದ ಫೋಟೋಗಳು ಹಾಗೂ ವಿಡಿಯೋಗಳು ವೈರಲ್ ಆಗಿವೆ. ದಂಪತಿಗೆ ಶುಭಾಶಯ ಬರುತ್ತಿದೆ.

2 Jan 2026 10:38 am
Optical Illusion: ನಿಮ್ಮದು ಹದ್ದಿನ ಕಣ್ಣೇ, ಈ ಚಿತ್ರದಲ್ಲಿ ಅಡಗಿರುವ ಆಮೆಗಳನ್ನು ಗುರುತಿಸಿ

ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಭ್ರಮೆಯಲ್ಲಿ ಸಿಲುಕಿಸುವ ಈ ಚಿತ್ರಗಳನ್ನು ಬಿಡಿಸುವತ್ತ ಎಲ್ಲರೂ ಆಸಕ್ತಿ ತೋರುತ್ತಾರೆ. ಇದೀಗ

2 Jan 2026 10:34 am
ಯಶ್ ನಟನೆಯ‘ಟಾಕ್ಸಿಕ್’ ಬಗ್ಗೆ ಅಪಪ್ರಚಾರ; ಇದರ ಹಿಂದಿದೆ ಬಾಲಿವುಡ್ ಕೈವಾಡ?

ಕೆಜಿಎಫ್ 2 ಬಳಿಕ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಚಿತ್ರದ ಪೋಸ್ಟರ್‌ಗಳು ಬಿಡುಗಡೆಯಾದ ಬೆನ್ನಲ್ಲೇ ಅಪಪ್ರಚಾರ ಶುರುವಾಗಿದ್ದು, ಬಾಲಿವುಡ್‌ನ ಕೈವಾಡದ ಶಂಕೆ ವ್ಯಕ್ತವಾಗಿದೆ. ಯಶ್ ಬರ್ತ್‌ಡೇಗ

2 Jan 2026 10:12 am
Ayyappa Swami: ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಫೋಟೋ ಇಡುವ ಮುನ್ನ ಈ ವಿಷ್ಯ ತಿಳಿದಿರಲಿ

ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಯಾರು ಬೇಕಾದರೂ ಇಟ್ಟುಕೊಳ್ಳಬಹುದು. ದೇವರ ಮನೆ ಸೂಕ್ತ ಸ್ಥಳವಾಗಿದ್ದು, ತ್ರಿಕಾಲ ಆರತಿಯೊಂದಿಗೆ ಹಾಲ್‌ನಲ್ಲಿಯೂ ಇಡಬಹುದು. ಮಲಗುವ ಕೋಣೆ ಅಥವಾ ಅಶುದ್ಧ ಸ್ಥಳಗಳಲ್ಲಿ ಇಡಬಾರದು. ಶ್ರದ

2 Jan 2026 10:02 am
ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್​​​ ತಂದ ಇಲಾಖೆ

KSEAB 2nd PUC Exams 2026 Web-Streaming: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳಿಗೆ ವೆಬ್‌ಸ್ಟ್ರೀಮಿಂಗ್ ಕಡ್ಡಾಯಗೊಳಿಸಿದೆ. ಪರೀಕ್ಷೆಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು, ವಿದ್ಯಾರ್ಥಿಗಳಿಗ

2 Jan 2026 9:57 am
ದೇವನಹಳ್ಳಿ: ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಶುಕ್ರವಾರ ಮುಂಜಾನೆ ಸ್ಲೀಪರ್ ಕೋಚ್ ಬಸ್ ದೇವನಹಳ್ಳಿ ಟೋಲ್​ ಬೂತ್​ಗೆ ಡಿಕ್ಕಯಾಗಿ, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ದೇವನಹಳ್ಳಿ ಟೋಲ್ ಪ್ಲಾಜಾ ಬಳಿ ನಡೆದ ಈ ಅಪಘಾತದ ಸಂಪೂರ್ಣ ಚಿತ್ರಣ ಇದೀಗ ಸಿಸಿ ಕ್ಯಾಮರಾದಲ್ಲಿ ಸೆರ

2 Jan 2026 9:54 am
ಬಳ್ಳಾರಿ ಉದ್ವಿಗ್ನ: ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ

ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಬ್ಯಾನರ್ ಅಳವಡಿಕೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಘರ್ಷಣೆಯಲ್ಲಿ ಕಲ್ಲ

2 Jan 2026 9:24 am
ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು

ದೇವನಹಳ್ಳಿ ಬಳಿ NH-44 ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೋಲ್​ಗೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ರಕ್ಷಣಾ ಕಾರ್ಯದ ನೆಪದಲ್ಲಿ ಕಳ್ಳರು ಪ್ರಯಾಣಿಕರ ಐಫೋನ್‌ಗಳನ್ನು ಕದ್ದೊಯ್ದಿರುವ ಅಮಾನವೀಯ ಘಟನೆ ನಡೆದಿದೆ. ಗಂಭೀರ

2 Jan 2026 9:10 am
ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್​​ನಿಂದ ಹೊಡೆದು ಕೊಲೆ

ಇನ್ನೇನು ಆತ ಮನೆಗೆ ಹೋಗಬೇಕಿತ್ತು. ಅಷ್ಟರಲ್ಲಿ, ವೈನ್ ಶಾಪ್ ಮುಂದೆ ನಿಂತಿದ್ದ ಆ ವ್ಯಕ್ತಿಯನ್ನು ಇಬ್ಬರು ಬಂದು ರಾಡ್​​ನಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ಬಳಿಕ ಇಬ್ಬರೂ ಪರಾರಿ ಆಗಿದ್ದಾರೆ. ಇಲ್ಲಿ ಕೊಲೆ ಆಗಿದ್ದ

2 Jan 2026 9:01 am
ತರುಣ್-ಸೋನಲ್ ಹೊಸ ಮನೆ ಪ್ರವೇಶ; ವಿಶೇಷ ವ್ಯಕ್ತಿಯ ಫೋಟೋ ಇಟ್ಟು ಪೂಜೆ

ನಟ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಅವರು ಕಳೆದ ವರ್ಷಾಂತ್ಯಕ್ಕೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು. ಈಗ ಹೊಸ ವರ್ಷಕ್ಕೆ ಅವರು ಹೊಸ ಮನೆಗೆ ಪ್ರವೇಶ ಮಾಡಿದ್ದಾರೆ. ಪೂಜೆ ಮಾಡಿ, ಹಾಲುಕ್ಕಿಸಿ ತರುಣ್ ಹಾಗೂ ಸೋನಲ್ ಹೊಸ ಮ

2 Jan 2026 8:50 am
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ

ಬಿಗ್ ಬಾಸ್ ಮನೆಯಲ್ಲಿ ಈ ವಾರ ಬಂಪರ್ ಅವಕಾಶ ಸಿಕ್ಕಿದೆ. ಕೊನೆಯ ಕ್ಯಾಪ್ಟನ್ ಯಾರು ಆಗುತ್ತಾರೆ ಎನ್ನುವ ಪ್ರಶ್ನೆ ಮೂಡಿತ್ತು. ಕೊನೆಗೂ ಉತ್ತರ ಸಿಕ್ಕಿದೆ. ಧನುಷ್ ಅವರು ಕ್ಯಾಪ್ಟನ್ ಏನೋ ಆಗಿದ್ದಾರೆ. ಆದರೆ, ಅದು ಮೋಸದಿಂದವೇ ಎನ್ನು

2 Jan 2026 8:24 am
Bengaluru Air Quality: ದಿನ ಕಳೆದಷ್ಟೂ ಕುಸಿಯುತ್ತಿದೆ ಬೆಂಗಳೂರಿನ ಗಾಳಿಯ ಗುಣಮಟ್ಟ

ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತವಾಗಿದೆ. AQI 174, PM2.5 ಮತ್ತು PM10 ಮಟ್ಟಗಳು ಹೆಚ್ಚಿದ್ದು ಶ್ವಾಸಕೋಶ, ಅಸ್ತಮಾ ಹಾಗೂ ಹೃದಯ ರೋಗಗಳ ಭೀತಿ ಹೆಚ್ಚುತ್ತಿದೆ. ಸಾರ್ವಜನಿಕರ

2 Jan 2026 8:22 am
ಬಿಗ್ ಬಾಸ್​ ಅಲ್ಲಿ ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ

ಗಿಲ್ಲಿ ನಟ ಅವರ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ. ಅವರು ನಿಂತ ಜಾಗದಲ್ಲೇ ಡೈಲಾಗ್, ಹಾಡುಗಳನ್ನು ಬರೆಯುತ್ತಾರೆ. ಈಗ ಅವರು ಹಾಡೊಂದನ್ನು ಹಾಡಿದ್ದಾರೆ.ಈ ರ್ಯಾಪ್ ಸಾಂಗ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಎಲ್ಲರ ಮೆಚ್ಚುಗೆ ಪಡೆದ ಆ

2 Jan 2026 8:04 am
ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವು ಮಾಡಿದ್ದು ಟೀಕೆಗೊಳಗಾದ ಬೆನ್ನಲ್ಲೇ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಆಶ್ರಯ ಯೋಜನೆ ಅಡಿ ಮನೆ ನೀಡುವುದಾಗಿ ಸರ್ಕಾರ ಹೇಳಿತ್ತು. ಅದರಂತೆ, ಜನವರಿ 2ಕ್

2 Jan 2026 7:53 am