Daily Numerology March 13: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
Daily Numerology March 13: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 13ರ ಶುಕ್ವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Money9 Financial Freedom Summit 2026: ಟಿವಿ9 ಎಂಡಿ ಬರುಣ್ ದಾಸ್ ಚಿಲ್ಲರೆ ಹೂಡಿಕೆದಾರರನ್ನು ಷೇರು ಮಾರುಕಟ್ಟೆಯ ಬೆನ್ನೆಲುಬು ಎಂದು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕ ಸ್ವಾವಲಂಬನೆ ಸಾಧಿಸಲು ಹಣಕಾಸು ಜ್ಞಾನ ಅಗತ್ಯ. ಚಿನ್ನದ ಹೂಡಿಕೆ ಮತ್ತು ಎಸ್ಐ
2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ
ನಟಿ ಚೈತ್ರಾ ಜೆ. ಆಚಾರ್ ಅವರು ಗಾಯನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭ
Maharashtra CM Devendra Fadnavis video message for Money9 Financial Freedom Summit 2026: ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026 ರಲ್ಲಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಜ್ಯದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಮತ
IPL 2026: 2026ರ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳಿಗೆ ದೊಡ್ಡ ಆಘಾತ ಎದುರಾಗಿದೆ. ಗಾಯದ ಸಮಸ್ಯೆಯಿಂದಾಗಿ ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹೇಜಲ್ವುಡ್ ಮಾರ್ಚ್ 28 ರಂದು ನಡೆಯುವ ಮೊದಲ ಪ
ಇರಾನ್-ಇಸ್ರೇಲ್ ನಡುವಿನ ಯುದ್ಧ ಪರಿಣಾಮ ಭಾರತದ ಮೇಲೆ ಬೀರಿದೆ. ಎಲ್ಪಿಜಿ (LPG) ಸಿಲಿಂಡರ್ ಪೂರೈಕೆಯ ಬಗ್ಗೆ ಜನರಲ್ಲಿ ಆತಂಕ ಹೆಚ್ಚಾಗಿದೆ. ವಿಶೇಷವಾಗಿ ಅಡುಗೆ ಅನಿಲದ ಕೊರತೆ ಎದುರಾಗಬಹುದೇ ಎಂದು ಸಾಮಾನ್ಯ ಗ್ರಾಹಕರು ಕಳವಳಗೊಂಡಿ
ಖ್ಯಾತ ನಟಿ ರಾಗಿಣಿ ದ್ವಿವೇದಿ ಫಿಟ್ನೆಸ್ ಬಗ್ಗೆ ಬಹಳ ಗಮನ ಹರಿಸುತ್ತಾರೆ. ಆದರೆ ಆಕೆ ಆಹಾರಪ್ರಿಯೆ ಸಹ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮಗೆ ಇಷ್ಟವಾದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 813 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಸೂರ್ಯಸಿಟಿಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಮಂಡ್ಯ ನ
Hormuz Strait continues to be closed, says Iran's supreme leader Mojtaba Khamenei: ಹಾರ್ಮುಜ್ ಜಲಸಂಧಿ ಮುಚ್ಚಿದ ಸ್ಥಿತಿಯಲ್ಲೇ ಮುಂದುವರಿಯುತ್ತದೆ ಎಂದು ಇರಾನ್ನ ಸರ್ವೋಚ್ಚ ಮುಖಂಡ ಮೊಜ್ತಬಾ ಖಮನೈ ಹೇಳಿದ್ದಾರೆ. ಅಮೆರಿಕದಿಂದ ಯಾವ ಶಾಂತಿ, ಭದ್ರತೆ ಸಿಕ್ಕೋದಿಲ್ಲ ಎನ್ನು
18ರ ಪ್ರಾಯದ ವೈರಲ್ ಹುಡುಗಿ ಮೊನಾಲಿಸಾ ಭೋಸ್ಲೆ ಮದುವೆ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಫರ್ಮಾನ್ ಖಾನ್ ಜೊತೆ ವಿವಾಹ ಮಾಡಿಕೊಂಡಿರುವ ಮೊನಾಲಿಸಾ ಅವರು ಮತಾಂತರ ಆಗುತ್ತಾರಾ ಎಂಬ ಪ್ರಶ್ನೆ ಹಲವರಿಗೆ ಕಾಡಿದೆ. ಅದಕ್ಕೆ ಸುದ್ದಿಗೋಷ್
ನಾನಾ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕರ್ನಾಟಕದ 31 ಕೈದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ 31 ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂ
ದಾವಣಗೆರೆ ಹರಿಹರದ ಪ್ರತಿಷ್ಠಿತ ಪಂಚಮಸಾಲಿ ಮಠದಲ್ಲಿ ಕೋಟ್ಯಂತರ ರೂ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಮಠದ ಲೆಕ್ಕಪತ್ರ ವಿಚಾರದಲ್ಲಿ ಪ್ರಧಾನ ಧರ್ಮದರ್ಶಿ, ಬಿಜೆಪಿ ಮುಖಂಡರ ಮೇಲೆ ಗಲಾಟೆ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿ
ಅಕ್ಷಯ್ ಕುಮಾರ್ ನಟಿಸಿರುವ ‘ಭೂತ್ ಬಂಗ್ಲ’ ಸಿನಿಮಾ ಹೇಗಿರಲಿದೆ ಎಂಬ ಸುಳಿವು ಸಿಕ್ಕಿದೆ. ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಸಿನಿಪ್ರಿಯರಲ್ಲಿ ಕೌತುಕ ಹೆಚ್ಚಾಗಿದೆ. ಏಪ್ರಿಲ್ 10ರಂದು ಈ ಚಿತ್ರ ರಿಲೀಸ್ ಆಗಲಿದೆ. ಹಾರರ್,
ಜೀವನದಲ್ಲಿ ಸಿಕ್ಕಾಪಟ್ಟೆ ದುಡ್ಡು ಮಾಡ್ಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಸರಿಯಾದ ರೀತಿಯಲ್ಲಿ ಹಣ ಗಳಿಕೆ ಮಾಡುವುದು ಹೇಗೆ, ಶ್ರೀಮಂತರಾಗುವುದು ಹೇಗೆ ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ನಿಮಗ
ಇತ್ತೀಚಿನ ಕೆಲವು ವರ್ಷಗಳಲ್ಲಿ ಕಿಡ್ನಿ ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಜನರಿಗೆ ಕಿಡ್ನಿ ಸಂಬಂಧಿತ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ವೈದ್ಯರು ಹೇಳುವಂತೆ, ದಿನನಿತ್ಯದ ಕೆಲವು ಸರಳ
ಸಾರಿಗೆ ಬಸ್ನಲ್ಲಿ ತೆರಳುತ್ತಿದ್ದಾಗ ಓರ್ವ ಮಹಿಳೆಯ 10 ಗ್ರಾಂ ಚಿನ್ನದ ಸರ ಕಳ್ಳತನವಾಗಿರುವಂತಹ ಘಟನೆ ಹಾವೇರಿ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ವಿಚಿತ್ರ ಅಂದರೆ ನನಗೆ ಚಿನ್ನದ ಸರ ಹುಡುಕಿ ಕೊಡಿ ಎಂದು ಬಸ್ ಸಮೇತ ಮಹಿಳೆ ಪೊ
Kavya Maran The Hundred: ದಿ ಹಂಡ್ರೆಡ್ ಲೀಗ್ ಹರಾಜಿನಲ್ಲಿ ಕಾವ್ಯ ಮಾರನ್ ಒಡೆತನದ ಸನ್ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 2.34 ಕೋಟಿ ರೂ.ಗೆ ಖರೀದಿಸಿದೆ. ಈ ನಿರ್ಧಾರ ಭಾರತೀಯ ಮಾಲೀಕರಿಗೆ ಭಾರಿ ಟೀಕೆಗ
ಬೇಸಿಗೆಯ ಆಗಮನದೊಂದಿಗೆ, ಶಾಖದ ಹೊಡೆತ, ನಿರ್ಜಲೀಕರಣ ಮತ್ತು ಆಯಾಸದಂತಹ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಹಾಗಾಗಿ ಇಂತಹ ಸಂದರ್ಭದಲ್ಲಿ ದೇಹವನ್ನು ತಂಪಾಗಿಸಲು ಮತ್ತು ಶಕ್ತಿಯನ್ನು ಕಾಪಾಡಿಕೊಳ್ಳಲು ಈ ಕೆಲವೊಂದು ಪಾನೀಯಗಳನ
ದೇಶಾದ್ಯಂತ ಜನ ಕಮರ್ಷಿಯಲ್ LPG ಸಿಲಿಂಡರ್ಗಾಗಿ ಪರದಾಟ ಶುರುವಾಗಿದೆ. ಗ್ಯಾಸ್ ಪೂರೈಕೆ ಆಗದೆ ಹೋಟೆಲ್ಗಳು ಬಂದ್ ಆಗುತ್ತಿವೆ. ಆದರೆ ಇತ್ತ ಬೆಂಗಳೂರಿನಲ್ಲಿ ಯಾವುದೇ ಹೋಟೆಲ್ಗಳು ಬಂದ್ ಆಗಲ್ಲ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರಿತು. ಸಂಜು ಸ್ಯಾಮ್ಸನ್ ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಗೆದ್ದರು. ಆದರೆ, ಜಸ್ಪ್ರೀತ್ ಬುಮ್ರಾ ಅವರ ನಿರ್ಣಾಯಕ ಪ್ರದರ್ಶನವನ್ನು ಶ್ಲಾಘಿಸಿದ ಎಬಿ ಡಿವಿಲಿಯರ್ಸ್,
ನೀವು ನಡೆಯುವಾಗ ಅಥವಾ ಮೆಟ್ಟಿಲು ಹತ್ತುವಾಗ ಹೃದಯ ಬಡಿತ ಹೆಚ್ಚಾಗುತ್ತಿದ್ದರೆ, ಅದು ಕೇವಲ ಹೃದಯದ ಸಮಸ್ಯೆಯೇ ಅಥವಾ ಅದಕ್ಕೂ ಆತಂಕಕ್ಕೂ ಏನಾದರೂ ಸಂಬಂಧವಿದೆಯೇ ಎಂಬುದರ ಬಗ್ಗೆ ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ. ಏಕೆಂದರ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ಬಹುಬೇಗನೆ ನೆಟ್ಟಿಗರನ್ನು ಸೆಳೆಯುತ್ತವೆ. ಕೆಲ ವಿಡಿಯೋಗಳನ್ನು ನೋಡಿದಾಗ ನಮ್ಮ ಕಣ್ಣಿಂದ ನಂಬಲು ಸಾಧ್ಯವಾಗಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಶ್ವಾನವೊಂದು ಆಹಾರಕ
Oil ministry official Sujata Sharma briefs media on Oil crisis: ಎಲ್ಪಿಜಿ ದಾಸ್ತಾನು ಸಾಕಷ್ಟಿದೆ. ಜನರು ಆತಂಕದಿಂದ ಪ್ಯಾನಿಕ್ ಆಗಿ ಬುಕಿಂಗ್ ಮಾಡುವುದು ಬೇಡ ಎಂದು ಪೆಟ್ರೋಲಿಯಂ ಮತ್ತು ನ್ಯಾಚುವರಲ್ ಗ್ಯಾಸ್ ಮಿನಿಸ್ಟ್ರಿಯ ಅಧಿಕಾರಿ ಸುಜಾತಾ ಶರ್ಮಾ ಹೇಳಿದ್ದಾ
ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಕೆಲ
ಇಷ್ಟು ದಿನ ಬಿಡುಗಡೆ ವಿಳಂಬದಿಂದ ತೊಂದರೆಗೆ ಸಿಲುಕ್ಕಿದ್ದ ‘ಜನ ನಾಯಗನ್’ ಚಿತ್ರಕ್ಕೆ ಈಗ ಇನ್ನೊಂದು ಸಮಸ್ಯೆ ಎದುರಾದಂತಿದೆ. ಈ ಮೊದಲೇ ಆಗಿದ್ದ ಒಟಿಟಿ ವ್ಯವಹಾರದ ಒಪ್ಪಂದ ಕ್ಯಾನ್ಸಲ್ ಆಗಿರುವ ಸಾಧ್ಯತೆ ಇದೆ ಎಂದು ವರದಿ ಆಗಿದೆ
Suryakumar Yadav Apologizes to Axar Patel: ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ, ನಾಯಕ ಸೂರ್ಯಕುಮಾರ್ ಯಾದವ್ ಉಪನಾಯಕ ಅಕ್ಷರ್ ಪಟೇಲ್ ಅವರನ್ನು ಸೂಪರ್-8 ಪಂದ್ಯದಲ್ಲಿ ಕೈಬಿಟ್ಟಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ. ತಂಡದ ಸೋಲಿಗೆ ಕ
ಬಾಲಕಿ ಕೈಯಲ್ಲಿ ಹಿಡಿದಿದ್ದ ಮೊಬೈಲ್ ಫೋನ್ ಆಕೆಯ ಮುಖದ ಮೇಲೆ ಸ್ಫೋಟಗೊಂಡು ಪುಟ್ಟ ಬಾಲಕಿ ಕೂದಲೆಳೆಯ ಅಂತರದಲ್ಲಿ ಗಂಭೀರ ಗಾಯಗಳಿಂದ ಪಾರಾಗಿದ್ದಾಳೆ. ಇತ್ತೀಚೆಗೆ ಚೀನಾದಲ್ಲಿ ಅಂತಹ ಒಂದು ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್
ಮಹಾನಗರದಲ್ಲಿ ಸ್ವತ್ತುಗಳ ಮಾರಾಟ, ಖರೀದಿ ಹಾಗೂ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಬೆಂಗಳೂರಿನ ಆಸ್ತಿ ಮಾಲೀಕರೊಬ್ಬರು ಇ-ಖಾತಾ ಪಡೆಯಲು ಇನ್ನಿಲ್ಲದ ಪಡಿಪಾಟಲು ಬೀಳುವಂತಾಗಿದೆ. 2006ರಲ್ಲೇ ಅಂದರ
CBFC new rule: ಇದೀಗ ಸಿಬಿಎಫ್ಸಿ ಹೊರ ನಿಯಮವೊಂದನ್ನು ಜಾರಿ ಮಾಡಿದ್ದು, ಈ ನಿಯಮ ನಿರ್ಮಾಪಕರಿಗೆ ಇನ್ನಷ್ಟು ತಲೆನೋವು ತರಲಿದೆ. ಆದರೆ ಇದೊಂದು ಉಪಯುಕ್ತ ನಿಯಮವಾಗಿದ್ದು, ನಿರ್ಮಾಪಕರುಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ನೋ
ಮಕ್ಕಳ ಬಗ್ಗೆ ಪೋಷಕರು ಎಷ್ಟು ಕಾಳಜಿ ವಹಿಸಿದರೂ ಕಡಿಮೆ. ಮಕ್ಕಳನ್ನ ಅವರ ಪಾಡಿಗೆ ಬಿಡುವಂತಿಲ್ಲ, ಆಗಾಗ ಅವರ ಕಡೆ ಗಮನಹರಿಸುತ್ತಿರಬೇಕು. ಸ್ವಲ್ಪ ಯಾಮಾರಿದರೂ ಸಹ ದೊಡ್ಡ ಅನಾಹುತಗಳೇ ನಡೆದುಹೋಗುತ್ತವೆ. ಅದರಂತೆ ತಂದೆ ಕಾರು ತೊಳೆ
Retail Inflation rises to 3.21% in 2026 February: ಭಾರತದ ರೀಟೇಲ್ ಹಣದುಬ್ಬರ ಜನವರಿಯಲ್ಲಿ ಶೇ. 2.74ರಷ್ಟು ಇದ್ದದ್ದು ಫೆಬ್ರುವರಿಯಲ್ಲಿ ಶೇ. 3.21ಕ್ಕೆ ಏರಿದೆ. ಮಾರ್ಚ್ ತಿಂಗಳಲ್ಲಿ ಮತ್ತಷ್ಟು ಹಣದುಬ್ಬರ ಏರುವ ಸಾಧ್ಯತೆ ಇದೆ. ಆಹಾರ ಹಣದುಬ್ಬರ ಶೇ. 3.47ರಷ್ಟಿದೆ. ನ
RCB IPL Opening Match History: 19ನೇ ಐಪಿಎಲ್ ಆವೃತ್ತಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ, ಆರ್ಸಿಬಿ ತಂಡದ ಐಪಿಎಲ್ ಉದ್ಘಾಟನಾ ಪಂದ್ಯಗಳ ಇತಿಹಾಸವನ್ನು ಲೇಖನವು ವಿಶ್ಲೇಷಿಸುತ್ತದೆ. ಇದುವರೆಗೆ 6 ಉದ್ಘಾಟನಾ ಪಂದ್ಯಗಳನ್ನು ಆ
Dhurandhar movie re release: ‘ಧುರಂಧರ್ 2’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವಾರ ಇರುವಾಗಲೇ ಇದೇ ಸಿನಿಮಾದ ಮೊದಲ ಭಾಗ ‘ಧುರಂಧರ್’ ಮರು ಬಿಡುಗಡೆ ಆಗಿದೆ. 2025ರ ಡಿಸೆಂಬರ್ನಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದ್ದ ‘ಧುರಂಧರ್’ ಸಿನಿಮಾ ಇ
ಇರಾನ್- ಇಸ್ರೇಲ್, ಅಮೆರಿಕದ ನಡುವಿನ ಯುದ್ಧ ಇಂದು 13ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳ ಸುರಕ್ಷಿತ ವಾಪಸಾತಿಗೆ ಭಾರತ ಸರ್ಕಾರ ಅನುಕೂಲ ಕಲ್ಪಿಸುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ
No shortage of Petrol, diesel, LPG in India, says minister Hardeep Singh Puri: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಭಾರತದಲ್ಲಿ ಇಂಧನ ಕೊರತೆ ಉದ್ಭವವಾಗುವ ಆತಂಕ ಇದೆ. ಆದರೆ, ಯಾವುದೇ ಚಿಂತೆಪಡಬೇಕಾದ ಸಂದರ್ಭ ಇಲ್ಲ ಎಂದು ಸ
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದಲ್ಲಿ ಇಬ್ಬರು ಪುತ್ರಿಯರ ಜೊತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆಯೊಂದು ನಡೆದಿದೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
ನಟಿ ರಶ್ಮಿಕಾ ಮಂದಣ್ಣ ಅವರು ಗರಂ ಆಗಿದ್ದಾರೆ. ಅದಕ್ಕೆ ಕಾರಣ ಆಗಿರುವ ಒಂದು ವೈರಲ್ ಆಡಿಯೋ. ಹಲವು ವರ್ಷಗಳ ಹಿಂದಿನ ಆಡಿಯೋವನ್ನು ಈಗ ವೈರಲ್ ಮಾಡಿದವರಿಗೆ ರಶ್ಮಿಕಾ ಎಚ್ಚರಿಕೆ ನೀಡಿದ್ದಾರೆ. 24 ಗಂಟೆಯಲ್ಲಿ ಆಡಿಯೋ ಡಿಲೀಟ್ ಮಾಡದೇ ಇ
IPL 2026 Schedule: ಬಿಸಿಸಿಐ ಐಪಿಎಲ್ 2026ರ ಮೊದಲ 16 ದಿನಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ 20 ಪಂದ್ಯಗಳು ನಡೆಯಲಿವೆ. ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗಳಿಂದಾಗಿ ಸಂಪೂರ್ಣ ವೇಳಾಪಟ್ಟಿ ಪ್ರಕಟಿ
ಚಿನ್ನ, ಬೆಳ್ಳೆ ಬೆಲೆ ಏರುತ್ತಿರುವ ಸಮಯದಲ್ಲಿ ಕರ್ನಾಟಕದಲ್ಲಿ ಬಂಗಾರ ದರೋಡೆ ಪ್ರಕರಣಗಳು ಸಹ ಹೆಚ್ಚುತ್ತಿವೆ. ಇದೀಗ ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ಬಸ್ ನಿಲ್ಲಿಸಿದ್ದ ವೇಳೆ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ, ವಜ್ರಾಭರಣ
ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ SSR, MR ಮತ್ತು SSR (ವೈದ್ಯಕೀಯ) ಹುದ್ದೆಗಳಿಗೆ 2027ನೇ ಸಾಲಿನ ನೇಮಕಾತಿ ಅರ್ಜಿಗಳು ಪ್ರಾರಂಭವಾಗಿವೆ. ದೇಶದ ಯುವಕ-ಯುವತಿಯರಿಗೆ ಇದೊಂದು ಸುವರ್ಣಾವಕಾಶ. ಮಾರ್ಚ್ 14 ರಿಂದ ಏಪ್ರಿಲ್ 6 ರೊಳಗೆ ಆನ್ಲೈನ್
ವ್ಯಕ್ತಿ ಓರ್ವ ಬಸವಣ್ಣ ಮತ್ತು ಅಕ್ಕಮಹಾದೇವಿ ಕುರಿತು ಫೇಸ್ಬುಕ್ನಲ್ಲಿ ಅಶ್ಲೀಲ ಮತ್ತು ಅವಮಾನಕಾರಿ ಪೋಸ್ಟ್ ಮಾಡಿದಕ್ಕೆ ಬಸವಾದಿ ಶರಣ ಅನುಯಾಯಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಕಚೇರಿ ಎದುರು ಪ್ರತಿಭಟನೆ
ಚೆನ್ನೈನಲ್ಲಿ 22 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ, ಪ್ರಜ್ಞೆ ತಪ್ಪಿಸಿ, ಅತ್ಯಾಚಾರವೆಸಗಿದ ಒಂದು ಗ್ಯಾಂಗ್ ನಂತರ ಆಕೆಯನ್ನು ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ. ತಿರುಚ್ಚಿ ಮೂಲದ ಅಂತಿಮ ವರ್ಷ
ಈಗಾಗಲೇ ವಿರೋಧ ಪಕ್ಷಗಳು ಸ್ಪೀಕರ್ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಇಂದು ವಿಪಕ್ಷ ನಾಯಕರಾದ ರಾಹುಲ್ ಗಾಂಧಿಗೆ ಅಧಿವೇಶನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳ ಆ
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ, ಭಾರತಕ್ಕೆ ತೈಲ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರ ಭಾಗವಾಗಿ ಕಮರ್ಷಿಯಲ್ ಸಿಲಿಂಡರ್ ಸಪ್ಲೈನಲ್ಲಿ ಭಾರೀ ವ್ಯತ್ಯಯವಾಗಿದ್ದು, ಮುಖ್ಯವಾಗಿ ಹೊಟೇಲ್ ಉದ್ಯಮಗಳಿ
ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ಬಸವೇಶ್ವರ ಮತ್ತು ಮಾರಮ್ಮ ದೇವಸ್ಥಾನಗಳಲ್ಲಿ ಭಾರಿ ಕಳ್ಳತನ ನಡೆದಿದೆ. ಖದೀಮರು 4 ಕೆ.ಜಿ ಬೆಳ್ಳಿ ಮತ್ತು 30 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರ
ಭಾರತ ದೇಶ ಬಹಳ ವೈವಿಧ್ಯಮಯ ಸಂಸ್ಕೃತಿ, ಸಂಪ್ರದಾಯಗಳು ಮತ್ತು ವಿಶೇಷ ಆಚರಣೆಗಳಿಗೆ ಹೆಸರುವಾಸಿಯಾಗಿದೆ. ಪ್ರತಿಯೊಂದು ರಾಜ್ಯ ಮತ್ತು ಪ್ರತಿಯೊಂದು ಹಳ್ಳಿಯು ವಿಶಿಷ್ಟವಾಗಿರುತ್ತದೆ. ಜನರು ತಮ್ಮ ದೈನಂದಿನ ಜೀವನದಲ್ಲಿ ಇದ್ದಕ್ಕ
ಹಸಿವು ಸಾವಿಗಿಂತಲೂ ಕ್ರೂರಿ. ಹೀಗಾಗಿ ಕೆಲವರು ತಮ್ಮ ಹೊಟ್ಟೆ ಹಸಿವನ್ನು ನೀಗಿಸಿಕೊಳ್ಳಲು ಇತರರ ಮುಂದೆ ಕೈಯೊಡ್ದುವುದನ್ನು ನೋಡುವಾಗ ಕಣ್ಣಂಚಲಿ ನೀರು ಬರುತ್ತದೆ. ಇದೆಲ್ಲದರ ನಡುವೆ ಹಸಿವನ್ನು ನೀಗಿಸುವ ಜನರು ಇರುತ್ತಾರೆ ಎನ
ಯಾವುದೇ ಸೂಚನೆ ನೀಡದೇ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿಸಾ ಭೋಸ್ಲೆ ಮದುವೆ ಆಗಿದ್ದಾರೆ. ಕಳೆದ ಆರು ತಿಂಗಳಿಂದ ಅವರಿಬ್ಬರು ಡೇಟಿಂಗ್ ಮಾಡಿದ್ದರೂ ಕೂಡ ವಿಷಯ ಬಹಿರಂಗ ಆಗಿರಲಿಲ್ಲ. ಮೊಹಮ್ಮದ್ ಫರ್ಮಾನ್ ಹಿನ್ನೆಲೆ ಬಗ್ಗೆ ಜನರು
Thalapathy Vijay: ವಿಜಯ್ ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದಾರೆ. ಅದರ ಬೆನ್ನಲ್ಲೆ, ವಿಜಯ್ ಸಹ ನಟಿ ತ್ರಿಷಾ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ತಮ್ಮ ವಿಚ್ಛೇದನ ವಿಷಯವನ್ನು ಖಾತ್ರಿ ಪಡಿಸಿದ್ದಾರೆ. ವಿಜಯ್ ವಿಚ್ಛೇದನ ಇದೀ
LPG supply crisis, HCLTech offers Work from Home for its employees: ಪಶ್ಚಿಮ ಏಷ್ಯನ್ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ಮತ್ತು ಅನಿಲದ ಅಭಾವ ಜಾಗತಿಕವಾಗಿ ಕಾಡುತ್ತಿದೆ. ಎಲ್ಪಿಜಿ ಸಿಗುವುದು ಬಹಳ ಕಷ್ಟವಾಗಿದೆ. ಹಲವು ಹೋಟೆಲ್, ರೆಸ್ಟೋರೆಂಟ್ಗಳು ಗ್ಯಾಸ್ ಇಲ್ಲದ ಕ
ಭೋಪಾಲ್ನಲ್ಲಿ ಆಕಾಶ್ ನೀಲಕಂಠ ಎಂಬಾತ ಮದುವೆ ದಿನವೇ ಬಂಧನಕ್ಕೊಳಗಾಗಿದ್ದಾನೆ. ಇವನು ಯುವತಿಯರನ್ನು ಉಪಯೋಗಿಸಿಕೊಂಡು ಸುಳ್ಳು ಅತ್ಯಾಚಾರದ ಆರೋಪಗಳನ್ನು ಹೊರಿಸಿ ಜನರಿಂದ ಹಣ ವಸೂಲಿ ಮಾಡುವ ಗ್ಯಾಂಗ್ ನಡೆಸುತ್ತಿದ್ದ. ಬಲಿಯಾದ
ಕೇಂದ್ರ ಸರ್ಕಾರವು ವೈದ್ಯಕೀಯ ಆಕಾಂಕ್ಷಿಗಳಿಗೆ ಭಾರಿ ಸಿಹಿಸುದ್ದಿ ನೀಡಿದೆ. 2026ರ ಶೈಕ್ಷಣಿಕ ವರ್ಷದೊಳಗೆ NEET-UG ಮೂಲಕ ಎಂಬಿಬಿಎಸ್ ಪ್ರವೇಶಕ್ಕೆ 11,000ಕ್ಕೂ ಹೆಚ್ಚು ಹೊಸ ಸೀಟುಗಳು ಲಭ್ಯವಾಗಲಿವೆ. ಇದರೊಂದಿಗೆ 44 ಹೊಸ ವೈದ್ಯಕೀಯ ಕಾಲೇಜ
ಲಾಸ್ ಎಂಜಲೀಸ್ನಲ್ಲಿ 2026ರ ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಇರಾನ್ ದಾಳಿಯ ಭೀತಿ ಆವರಿಸಿದೆ. ಅಮೆರಿಕ-ಇಸ್ರೇಲ್ vs ಇರಾನ್ ಸಂಘರ್ಷದಿಂದ ಡ್ರೋನ್ ದಾಳಿಯ ಎಚ್ಚರಿಕೆ ನೀಡಲಾಗಿದೆ. ಎಫ್ಬಿಐ ಸೂಚನೆಯಂತೆ
ಹಾಲು ಉತ್ಪಾದಕರಿಗೆ ಈಗಾಗಲೇ ಸರ್ಕಾರ 5 ರೂ ಪ್ರೋತ್ಸಾಹ ಧನ ನೀಡುತ್ತಿದೆ. ಈ ಬೆನ್ನಲ್ಲೇ ಇದೀಗ ಕೆಎಂಎಫ್ ಅಂಗಸಂಸ್ಥೆಯಾದ ಬಮೂಲ್ ಕೂಡ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬಕ್ಕೆ
Rahul Dravid Lifetime Achievement Award: ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ಗೆ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಆಟಗಾರನಾಗಿ ಹಾಗೂ ಯಶಸ್ವಿ ಕೋಚ್ ಆಗಿ ಕ್ರಿಕೆಟ್ಗೆ ದ್ರಾವಿಡ್ ನೀಡಿದ ನಿಸ್
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಾರ್ಮುಜ್ ಜಲಸಂಧಿಯನ್ನು ದಾಟಿದ ಲೈಬೀರಿಯನ್ ಕಚ್ಚಾ ತೈಲ ಟ್ಯಾಂಕರ್ 'ಶೆನ್ಲಾಂಗ್' ಮುಂಬೈ ಬಂದರನ್ನು ತಲುಪಿದೆ. ಇರಾನ್ ಇತ್ತೀಚೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪಶ್ಚಿಮ ವಲಯದಲ್ಲಿ 405 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು ಎಂಜಿನಿಯರಿಂಗ್, ITI, ಪದವಿ ಹಾಗೂ 12ನೇ ತರಗತಿ ಉತ್ತೀರ್ಣರಾದ ಯುವಕರಿಗೆ ಉತ್ತಮ ಅವಕಾಶ. ತಂತ್ರಜ್ಞ, ಟ್ರ
The Hundred 2026: ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈವರೆಗೆ ಐದು ಸೀಸನ್ ಆಡಲಾಗಿದೆ.ಇದೀಗ ಆರನೇ ಸೀಸನ್ಗಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿಗೂ ಮುನ್ನ ಪಾಕಿಸ್ತಾನ್ ತಂಡ
ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ವಿರಾಜಪೇಟೆಯ ಸಿದ್ದಾಪುರದಲ್ಲಿ ಕಾಫಿ ಬೆಳೆಗಾರನೋರ್ವ ದಾಳಿಗೆ ಬಲಿಯಾಗಿದ್ದಾರೆ. ಇದು ಕೆಲವೇ ದಿನಗಳಲ್ಲಿ ನಡೆದ ಮೂರನೇ ಸಾವಾಗಿದ್ದು, ಪಿಯುಸಿ ವಿದ್ಯಾರ್ಥಿನಿ ಪ
ಭಾರತದ ಬಹುತೇಕ ಎಲ್ಲ ನಗರಗಳಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆಯಿಂದ ಹೋಟೆಲ್, ರೆಸ್ಟೋರೆಂಟ್, ಹಾಸ್ಟೆಲ್, ಪಿಜಿಗಳು ಬಾಗಿಲು ಮುಚ್ಚುತ್ತಿವೆ. ಕೊವಿಡ್-19 ವೇಳೆ ಉಂಟಾಗಿದ್ದ ಪರಿಸ್ಥಿತಿಯೇ ನಗರಗಳಲ್ಲಿ ಮತ್ತೆ ಮರುಕಳಿಸುತ್ತಿದೆ.
ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಕೈಚೆಲ್ಲಿದ್ದ ವಿನೀತಾ ಶುಕ್ಲಾ, ಅಂತ್ಯಕ್ರಿಯೆಗೆ ತೆರಳುವಾಗ ಆಂಬ್ಯುಲೆನ್ಸ್ ರಸ್ತೆಗುಂಡಿಗೆ ಡಿಕ್ಕಿ ಹೊಡೆದಾಗ ಜೀವ ಮರಳಿ ಪಡೆದರು. ಬರೇಲಿ-ಹರಿದ್ವಾರ ಹೆದ್ದಾರಿಯಲ್ಲಿ ನಡೆದ ಈ ಪ
Dhurandhar 2 vs Toxic: ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ ಚಿತ್ರಗಳು ಮಾರ್ಚ್ 19 ರಂದು ಬಿಡುಗಡೆಯಾಗಬೇಕಿತ್ತು. ಆದರೆ ‘ಟಾಕ್ಸಿಕ್’ ತಂಡವು ಚಿತ್ರದ ಬಿಡುಗಡೆಯನ್ನು ಜೂನ್ 4 ಕ್ಕೆ ಮುಂದೂಡಿತು. ಇದಕ್ಕೆ ಕಾರಣವಾಗಿ ಮಧ್ಯಪ್ರಾಚ್ಯದಲ್ಲಿ ಅಮೆರಿಕ
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ 'ರಾಮಾಯಣ' ಚಿತ್ರದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ರಣಬಿರ್ ಕಪೂರ್, ಸಾಯಿ ಪಲ್ಲವಿ, ಸನ್ನಿ ಡಿಯೋಲ್ ಹಾಗೂ ಯಶ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಯಶ್ ರಾವಣನಾಗಿ ಭಾಗ 1 ರಲ್ಲಿ ಕಡಿ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಯಾದಗಿರಿ ಜಿಲ್ಲೆಯ ಅಕ್ಕಿ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಗಲ್ಫ್ ರಾಷ್ಟ್ರಗಳಿಗೆ ಯಾದಗಿರಿಯಿಂದ ರಫ್ತಾಗುತ್ತಿದ್ದ ಅಕ್ಕಿ ಸಂಪೂರ್ಣ ಸ್ಥಗಿತಗೊಂಡಿದ್ದು, ಜಿಲ್ಲೆಯ ಅ
ಹುಬ್ಬಳ್ಳಿಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದ್ದು, ಅನೇಕ ಹೋಟೆಲ್ ಮಾಲೀಕರು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಲು ಕಟ್ಟಿಗೆ ಒಲೆಗಳತ್ತ ಮುಖ ಮಾಡಿದ್ದಾರೆ. ಇದರಿಂದಾಗಿ ಎಂಜಿ ಮಾರ್ಕೆಟ್ನ
2026ರಲ್ಲಿ ಯುಗಾದಿ ಹಬ್ಬವನ್ನು ಮಾರ್ಚ್ 19, ಗುರುವಾರದಂದು ಆಚರಿಸಲಾಗುತ್ತಿದೆ. ಹಿಂದೂ ನಂಬಿಕೆಯಂತೆ ಇದು ಸೃಷ್ಟಿಯ ಆರಂಭ ಹಾಗೂ ಹೊಸ ವರ್ಷದ ದಿನ. ಈ ದಿನ ಮನೆಯನ್ನು ಸ್ವಚ್ಛಗೊಳಿಸಿ, ತೋರಣ ಕಟ್ಟಿ, ಅಭ್ಯಂಜನ ಸ್ನಾನ ಮಾಡಿ, ದೈವಿಕ ಆರಾಧ
ಯಾದಗಿರಿ ಮತ್ತು ಬೆಂಗಳೂರಿನಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ವೈದ್ಯ ವಿದ್ಯಾರ್ಥಿನಿ ಸೇರಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಯಾದಗಿರಿಯಲ್ಲಿ ಕ್ರೂಸರ್-ಬೈಕ್ ಡಿಕ್ಕಿಯಾಗಿದ್ದರೆ, ಬೆಂಗಳೂರಿನಲ್ಲಿ ಟಿಪ್ಪ
Hardik Pandya: ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸಂಭ್ರಮಾಚರಣೆಯೊಂದಿಗೆ ಮೈಮರೆತಿದ್ದರು. ಇದೀಗ ಈ ಮೈಮರೆಯುವಿಕೆಯಿಂದಾಗಿ ಟೀಮ್ ಇಂಡಿಯಾ ಆಟಗಾರ ಇಕ್ಕಟ್ಟಿಗೆ ಸಿಲುಕಿದ್ದಾರೆ. ಅಂದರೆ ರಾಷ್ಟ
ಕರ್ನಾಟಕದಲ್ಲಿ ಲೆಪ್ಟೋಸ್ಪೈರೋಸಿಸ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗಿವೆ. ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಬ್ಯಾಕ್ಟೀರಿಯಾ ಸೋಂಕು. ಜ್ವರ, ತಲೆನೋವು ಇದರ ಸಾಮಾನ್ಯ ಲಕ್ಷಣಗಳು. ಕಲ
ರಾಜ್ಕುಮಾರ್ ಅವರು ಮಾಂಸ ಪ್ರಿಯರಾಗಿದ್ದರು. ನಾನ್ ವೆಜ್ ಊಟವನ್ನು ಬಹಳ ಪ್ರೀತಿಯಿಂದ ಮಾಡುತ್ತಿದ್ದರು. ಆದರೆ, ಈಗ ರಾಜ್ಕುಮಾರ್ ನೆಚ್ಚಿನ ಹೋಟೆಲ್ಗೆ ಬೀಗ ಬಿದ್ದಿದೆ. ಗ್ಯಾಸ್ ಶಾರ್ಟೇಜ್ ಇಂದ ಈ ತೊಂದರೆ ಎದುರಾಗಿದೆ. ಆ
Priyanka Chopra: ಪ್ರಿಯಾಂಕಾ ಚೋಪ್ರಾ ಪ್ರಸ್ತುತ ತೆಲುಗಿನ ‘ವಾರಣಾಸಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರ ನಟನೆಯ ‘ದಿ ಬ್ಲಫ್’ ಹೆಸರಿನ ಸಿನಿಮಾ ಬಿಡುಗಡೆ ಆಯ್ತು. ಸಿನಿಮಾ ಒಳ್ಳೆಯ ಪ್ರತಿಕ್ರಿಯೆ ಗಳಿಸಿಕೊಂಡಿದೆ.
Bullion Market 2026 March 12th: ಚಿನ್ನ, ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಚಿನ್ನದ ಬೆಲೆ ಗ್ರಾಮ್ಗೆ 100 ರೂ, ಬೆಳ್ಳಿ ಬೆಲೆ 10 ರೂ ಕಡಿಮೆಗೊಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 14,970 ರೂನಿಂದ 14,870 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 16,222 ರೂ ಆಗಿದೆ. ಬ
2010 spot-fixing scandal: 2010 ರಲ್ಲಿ ಸ್ಪಾಟ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ್ ಆಟಗಾರರಾದ ಮೊಹಮ್ಮದ್ ಅಮಿರ್, ಸಲ್ಮಾನ್ ಬಟ್ ಹಾಗೂ ಮೊಹಮ್ಮದ್ ಆಸಿಫ್ ನಿಷೇಧಕ್ಕೆ ಒಳಗಾಗಿದ್ದರು. ಈ ನಿಷೇಧದ ಬಳಿಕ 2016 ರಲ್ಲಿ ಮೊಹಮ್ಮದ್ ಅಮಿರ್ ಕಂಬ
ರಾಮನಗರದಲ್ಲಿ ಕೌಟುಂಬಿಕ ಕಲಹದಿಂದ 5 ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದರೆ ಬೆಂಗಳೂರಿನಲ್ಲಿ ಯುವಕನೊಬ್ಬ ಸ್ನೇಹಿತನಿಗೆ ಮೆಸೇಜ್ ಮಾಡಿ ನೇಣಿಗೆ ಶರಣಾಗಿದ್ದಾನೆ. ಇತ್ತ, ಮೈಸೂರಿನಲ್ಲಿ ಖಾತೆ ಮಾಡಿಕೊಡದೆ ಸತಾಯಿಸಿದ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನಭವನಕ್ಕೆ ಬಾಂಬ್ ಬೆದರಿಕೆ(Bomb Threat) ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ತಕ್ಷಣದ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಸೇರಿದಂತೆ ಪೊಲೀಸ್ ತಂಡಗಳು ಸ
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನಿನ ವಿದೇಶಾಂಗ ಸಚಿವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ತೈಲ ಸುರಕ್ಷಿತ ಸಾಗಣೆಗೆ ಇರಾನ್ ಅನುಮತಿ ನೀಡಿದೆ. ಎರಡು ದೇಶಗಳ ನಡುವಿನ ರಾ
Uri and Dhurandhar: ‘ಧುರಂಧರ್ 2’ ಸಿನಿಮಾದ ಮೇಲೆ ಭಾರಿ ನಿರೀಕ್ಷೆಗಳಿವೆ. ಸಿನಿಮಾದ ನಾಯಕ ‘ಹಂಝಾ’ ಮುಂದೇನು ಮಾಡುತ್ತಾನೆ ಎಂಬುದು ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶಿಸಿದ್ದು, ‘ಧುರಂಧರ್’ಗೆ ಮ
ಗದಗ ಜಿಲ್ಲೆಯಲ್ಲಿ ನಕಲಿ ಲಾಟರಿ ಜಾಲ ಸಕ್ರಿಯವಾಗಿದೆ. ವಂಚಕರು ಕೇರಳ ಸರ್ಕಾರದ ಹೆಸರು ಮತ್ತು ಚಿಹ್ನೆಯನ್ನು ದುರ್ಬಳಕೆ ಮಾಡಿ, 15 ಲಕ್ಷ ಬಹುಮಾನ ಗೆದ್ದಿದ್ದೀರಿ ಎಂದು ನಕಲಿ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ಪ್ರೊಸೆಸಿಂಗ್
ಮನೆಯಲ್ಲಿ ಸಾಕುಪ್ರಾಣಿಗಳನ್ನು ಸಾಕುವುದು ಕೇವಲ ಹವ್ಯಾಸವಲ್ಲ, ಅದು ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಒಂದು ಮಾರ್ಗವೂ ಹೌದು. ವಾಸ್ತು ಪ್ರಕಾರ ಮನೆಯಲ್ಲಿ ಸಾಕುಪ್ರಾಣಿಗಳನ್ನು ಸಾಕುವುದು ಶುಭ. ನಾಯಿ, ಮೀನು, ಮೊಲ, ಆಮೆ ಮತ್
ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಹಿನ್ನೆಲೆ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಎಲ್ಪಿಜಿ ಗ್ಯಾಸ್ ಕೊರತೆ ಹೋಟೆಲ್ ಉದ್ಯಮಕ್ಕೆ ಸಂಕಷ್ಟ ತಂದಿದೆ. ಆದರೆ ಅದಮ್ಯ ಚೇತನ ಸಂಸ್ಥೆ ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳ
ಮನುಷ್ಯರಿಗಿಂತ ಪ್ರಾಣಿಗಳೇ ಲೇಸು ಎನ್ನುವ ಮಾತಿದೆ. ಆದರೆ ಈ ಶ್ವಾನವು ನಿಷ್ಠೆಯಲ್ಲಿ ಒಂದು ಹೆಜ್ಜೆ ಮುಂದಿರುತ್ತದೆ. ಒಂದು ತುತ್ತು ಅನ್ನ ಹಾಕಿದರೆ ಜೀವನ ಪರ್ಯಂತ ಋಣಿಯಾಗಿರುತ್ತದೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ದುಡಿಮೆ
Tamannah Bhatia: ತಮನ್ನಾ ಭಾಟಿಯಾ ಐಟಂ ಹಾಡಿಗೆ ಡ್ಯಾನ್ಸ್ ಮಾಡಿದರೆಂದರೆ ಆ ಸಿನಿಮಾ ಸೂಪರ್ ಹಿಟ್, ಆ ಹಾಡು ಸಹ ಸೂಪರ್ ಹಿಟ್ ಆಗಿಯೇ ತೀರುತ್ತದೆ ಎಂಬುದು ನಿರ್ಮಾಪಕ, ನಿರ್ದೇಶಕರುಗಳ ನಂಬಿಕೆ. ಇದೇ ಕಾರಣಕ್ಕೆ ತಮನ್ನಾಗೆ ಈಗ ಸಿನಿಮಾಗಳಿಗಿಂ
ಇರಾಕ್ನ ಕರಾವಳಿ ಬಳಿ ಇರಾನ್ ರಾತ್ರೋರಾತ್ರಿ ಎರಡು ತೈಲ ಟ್ಯಾಂಕರ್ಗಳ ಮೇಲೆ ದಾಳಿ ನಡೆಸಿದೆ. ಅದರಲ್ಲಿ ಒಂದು ಅಮೆರಿಕದ ಕಂಪನಿಯ ಒಡೆತನದ್ದು. ಈ ದಾಳಿಯಲ್ಲಿ ಭಾರತೀಯ ಪ್ರಜೆ ಸಾವನ್ನಪ್ಪಿದ್ದಾರೆ. ಇದು ಸುಮಾರು 2 ವಾರಗಳಿಂದ ನಡೆಯ
ಪ್ರಸಿದ್ಧ ಭೋಜ್ಪುರಿ ನಟಿ ಮೊನಾಲಿಸಾ ತಮ್ಮ ವೈಯಕ್ತಿಕ ಜೀವನದ ಹೋರಾಟಗಳನ್ನು ಬಹಿರಂಗಪಡಿಸಿದ್ದಾರೆ. ಹಣಕಾಸಿನ ತೊಂದರೆಗಳಿಂದಾಗಿ 25ಕ್ಕೂ ಹೆಚ್ಚು ಬಿ-ಗ್ರೇಡ್ ಚಿತ್ರಗಳಲ್ಲಿ ನಟಿಸಿದ್ದಾಗಿ ಹೇಳಿದ್ದಾರೆ. ಪೋಷಕರ ಆರೋಗ್ಯ ಸಮಸ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಗಾಂಜಾ ಅಕ್ರಮ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಜೈಲು ವಾರ್ಡನ್ ಪ್ರಕಾಶ್ ಗಾವಡೆ ಕೈದಿಗಳಿಗೆ ಗಾಂಜಾ ಸರಬರಾಜು ಮಾಡುವಾಗ ಸಿಕ್ಕಿಬಿದ್ದಿದ್ದು, ಪೊಲೀಸರು ಬಂಧಿಸಿದ್ದಾರೆ. ಹತ್ತು ಸಾ
ನಟ ಯಶ್ ಅವರು ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಚಿತ್ರಗಳ ಕೆಲಸಗಳಿಗೆ ಬೆಂಗಳೂರು-ಮುಂಬೈ ನಡುವೆ ಖಾಸಗಿ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇತ್ತೀಚೆಗೆ ವೈರಲ್ ಆದ ವಿಡಿಯೋದಲ್ಲಿ ಯಶ್ ಹೊಸ ಹೇರ್ಸ್ಟೈಲ್ನೊಂದಿಗೆ ಯಂಗ್ ಆಗಿ
ಹಿಂದೂ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯ, ಉದ್ಘಾಟನೆ ಅಥವಾ ಪೂಜೆಗೂ ಮುನ್ನ ದೀಪ ಬೆಳಗುವುದು ಸಾಂಪ್ರದಾಯಿಕ. ಇದು ಬೆಳಕು, ಜ್ಞಾನ ಮತ್ತು ಸಮೃದ್ಧಿಯ ಸಂಕೇತವಾಗಿದೆ. ದೀಪವು ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ, ಧನಾತ್ಮಕ ಚಿಂತ

24 C