Daily Horoscope Mach 04: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಪ್ರತಿಪತ್ ತಿಥಿ ಬುಧವಾರ ಸಾರ್ವಜನಿಕ ಕಾರ್ಯ, ಒತ್ತಡ, ಆಲಸ್ಯ, ಸೋಲು, ಹೂಡಿಕೆ, ಆದಾಯಕ್ಕೆ ಶ್ರಮ ಇವೆಲ್ಲ ಇಂದಿನ ವಿಶೇಷ.
Daily Numerology March 04: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 4ರ ಬುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Numerology March 04: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 04: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
Zaheer Khan Joins BCCI: ಟೀಂ ಇಂಡಿಯಾದ ಬೌಲಿಂಗ್ ವಿಭಾಗದ ಸಮಸ್ಯೆ ಬಗೆಹರಿಸಲು ಬಿಸಿಸಿಐ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರ ನೆರವು ಕೋರಿದೆ. ಜಸ್ಪ್ರೀತ್ ಬುಮ್ರಾ ಹೊರತುಪಡಿಸಿ ಉಳಿದ ಬೌಲರ್ಗಳ ಕಳಪೆ ಪ್ರದರ್ಶನದಿಂದ ಚಿಂತಿತವಾಗಿರುವ ಬಿಸ
1934ರ ಮಾರ್ಚ್ 3ರಂದು ಕನ್ನಡದ ಮೊದಲ ವಾಕ್ಚಿತ್ರ ‘ಸತಿ ಸುಲೋಚನ’ ಬಿಡುಗಡೆ ಆಗಿತ್ತು. ಕನ್ನಡ ಚಿತ್ರರಂಗಕ್ಕೆ ಈಗ 93 ವರ್ಷಗಳ ಸಂಭ್ರಮ. ಆ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ನಿರ್ಮಾಪಕರ ಸಂಘದಲ್ಲಿ ವ
ದಾವಣಗೆರೆ ಜೈನ ಸಮುದಾಯದಲ್ಲಿ ಅಚ್ಚರಿಯ ಸನ್ಯಾಸ ದೀಕ್ಷೆ: ಉನ್ನತ ಶಿಕ್ಷಣ ಪಡೆದ ಇಬ್ಬರು ಯುವತಿಯರು ಹಾಗೂ ಅವರೊಂದಿಗೆ ಇಬ್ಬರು ಪೋಷಕರು ಆಧ್ಯಾತ್ಮಿಕ ಮಾರ್ಗಕ್ಕೆ ಅಡಿ ಇಟ್ಟಿದ್ದಾರೆ. ಕೋಟ್ಯಾಧಿಪತಿಗಳ ಮಕ್ಕಳು, ಎಂಬಿಎ ಪದವೀಧರ
ಓಂ ಪ್ರಕಾಶ್ ರಾವ್, ಅಣಜಿ ನಾಗರಾಜ್ ಒಟ್ಟಾಗಿ 2012ರಲ್ಲಿ ‘ಭೀಮ ತೀರದಲ್ಲಿ’ ಸಿನಿಮಾ ಮಾಡಿದ್ದರು. ಅವರ ಜತೆ ದರ್ಶನ್ ಆಪ್ತವಾಗಿದ್ದರೂ ಸಹ ಆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು ದುನಿಯಾ ವಿಜಯ್. ಯಾಕೆ ಎಂಬ ಪ್ರಶ್ನೆಗೆ ಓಂ ಪ್ರಕಾಶ
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ನಿನ್ನೆಯಷ್ಟೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂತಹದೊಂದು ಬಾಂಬ್ ಸಿಡಿಸಿದ್ದರು. ಈ ಆರೋಪಕ್ಕೆ ಸ್ವತ
ಇರಾನ್ನ ಟೆಹ್ರಾನ್ನ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಬಾಂಬ್ ದಾಳಿ ನಡೆಸಿವೆ. ಟೆಹ್ರಾನ್ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್
South Africa vs New Zealand Semifinal: ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಮಾರ್ಚ್ 4 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಹವಾಮಾನ ಸ್ಪಷ್ಟವಾಗಿದ್ದು, ಮಳೆಯ ಭೀತಿ ಇಲ್ಲ. ಈಡನ್ ಗಾರ್ಡನ್ಸ್ ಪಿಚ್ ಬ್ಯಾಟ್ಸ್
ಇಸ್ರೇಲ್ ಮತ್ತು ಯುಎಸ್ ಪಡೆಗಳು ಟೆಹ್ರಾನ್ನಲ್ಲಿರುವ ಪ್ರಮುಖ ಸರ್ಕಾರಿ ಕಟ್ಟಡಗಳನ್ನು ಸಹ ಹೊಡೆದವು. ಇಸ್ರೇಲ್ ರಕ್ಷಣಾ ಪಡೆಗಳ (IDF) ಪ್ರಕಾರ, ದಾಳಿಗಳು ಅಧ್ಯಕ್ಷೀಯ ಕಚೇರಿ ಮತ್ತು ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಕಟ್ಟಡ
ಪ್ರಧಾನಿ ನರೇಂದ್ರ ಮೋದಿ ಒಮಾನ್, ಕುವೈತ್ ದೇಶಗಳ ನಾಯಕರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ವೇಲೆ ಅವರು ಆ ದೇಶಗಳಲ್ಲಿರುವ ಭಾರತೀಯ ಸಮುದಾಯದ ಭದ್ರತೆಯ ಬಗ್ಗೆ ಚರ್ಚಿಸಿದ್ದಾರೆ. ಹಾಗೇ, ಇರಾನ್ ನಡೆಸಿದ ದಾಳಿಯನ್ನು ಖಂ
ಕರ್ನಾಟಕದಲ್ಲಿ ಸರ್ಕಾರಿ ವೈದ್ಯರು ತಮ್ಮ ಬಹುಕಾಲದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಆರಂಭಿಸಿದ್ದಾರೆ. ಕೆಜಿಎಂಒಎ ನೇತೃತ್ವದಲ್ಲಿ ರಾಜ್ಯಾದ್ಯಂತ ಹೊರರೋಗಿ (OPD) ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟಿಸಲಾಗುತ್ತಿದೆ
ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ವೇದಿಕೆಯ ಮೇಲೆ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾಡಿದ ರಾಜೇಗೌಡ, ಕುಟುಂಬಕ್ಕೆ ಎದುರಾ
ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀತಿಯಿಂದ ಅತಂತ್ರರಾಗಿದ್ದ 1053 ಅನಿವಾಸಿ ಕನ್ನಡಿಗರನ್ನು ಯಶಸ್ವಿಯಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ದುಬೈ ಮತ್ತು ಅಬುಧಾಬಿಯಿಂದ ಬಂದ ವಿಮಾನಗಳಲ್ಲಿ ಪ್ರಯಾಣಿಕರು ಸುರಕ್ಷಿತವಾಗಿ ತಾಯ್
ಯುಎಸ್-ಇಸ್ರೇಲ್ ದಾಳಿಗಳು ಸಂಘರ್ಷವನ್ನು ಹೆಚ್ಚಿಸುತ್ತಿದ್ದಂತೆ ಇರಾನ್ ಜೊತೆ ಮಾತುಕತೆಯ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. 'ಈಗಾಗಲೇ ತುಂಬ ತುಂಬ ತಡವಾಗಿದೆ. ಇರಾನ್ ಜೊತೆ ಮಾತುಕತೆ
ಕೆಲಸದ ಸ್ಥಳದಲ್ಲಿ ಗೌರವ ಗಳಿಸಬೇಕು, ವೃತ್ತಿ ಬದುಕಿನಲ್ಲಿ ಯಶಸ್ಸನ್ನು ಗಳಿಸಬೇಕು ಎಂಬ ಕನಸು ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಇದಕ್ಕಾಗಿ ಪ್ರತಿಯೊಬ್ಬರೂ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಕಠಿಣ ಪರಿಶ್ರಮದ ಹೊರತಾಗಿಯೂ
SA vs NZ 2026 T20 World Cup Semi-Final: 2026ರ ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಫೆಬ್ರವರಿ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಮುಖಾಮುಖಿಯಾಗಲಿವೆ. ಸಂಜೆ 7 ಗಂಟೆಗೆ ಆರಂಭವಾ
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾಗೆ ಸುಮಾರು 52 ದಿನಗಳ ಕಾಲ ಮಂಡ್ಯದಲ್ಲಿ ಶೂಟಿಂಗ್ ಮಾಡಲಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಇನ್ನು ಕೆಲವೇ ತಿಂಗಳಲ್ಲಿ ರಿಲೀಸ್ ಮಾಡುವ ಗುರಿ ಇದೆ. ಕನ್ನಡ ಮಾತ್
ಅಯತೊಲ್ಲಾ ಅಲಿ ಖಮೇನಿಯ ಸಾವಿನ ಬಗ್ಗೆ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಮಹಾರಾಷ್ಟ್ರದ ಮುಂಬೈನಲ್ಲಿ ಪ್ರತಿಕ್ರಿಯೆ ನೀಡಿರುವ ಅಖಿಲ ಭಾರತ ಶಿಯಾ ವೈಯಕ್ತಿಕ ಕಾನೂನು ಮಂಡಳಿಯ ಉಪಾಧ್ಯಕ್ಷ ಮೌಲಾನಾ ಹಸನ್ ಅಲಿ ರಜ
Mustafizur Rahman The Hundred: ಹಿಂದೂಗಳ ಮೇಲಿನ ದೌರ್ಜನ್ಯದ ಕಾರಣ ಬಿಸಿಸಿಐನಿಂದ ಐಪಿಎಲ್ ನಿಷೇಧಕ್ಕೊಳಗಾಗಿದ್ದ ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್, ಐಪಿಎಲ್ ಮಾಲೀಕರೇ ತಂಡಗಳನ್ನು ಖರೀದಿಸಿರುವ 'ದಿ ಹಂಡ್ರೆಡ್ ಲೀಗ್'ಗೆ ಆಯ್ಕೆಯಾಗಿದ್ದ
ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಪ್ರಾಥಮಿಕ ಮಕ್ಕಳ ಶಾಲೆ ಸಮೀದ ಕೊಠಡಿಯೊಂದರಲ್ಲಿ ಮಟ್ಕಾ ಬರೆಯುತ್ತಿದ್ದಾರೆ. ಇದನ್ನು ಯಾರೊಬ್ಬರೂ ತಡೆಯುತ್ತಿಲ್ಲ ಎಂದು ಸ್ಥಳೀಯ ಮಹಿಳೆಯರು ಶಾಸಕ ರುದ್ರಪ್ಪ ಲಮಾಣಿಗೆ ಅವರಿಗೆ ಸೋಮವಾರ ಮನವ
ಗದಗದಲ್ಲಿ ಹೋಳಿ ಹುಣ್ಣಿಮೆ ಹಾಗೂ ಚಂದ್ರಗ್ರಹಣದಂದು 19 ಜೋಡಿಗಳು ಸಾಮೂಹಿಕ ವಿವಾಹವಾದರು. ಪಂಡಿತ ಪುಟ್ಟರಾಜ ಗವಾಯಿಗಳ 112ನೇ ಜಯಂತ್ಯುತ್ಸವದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಶುಭವೆಂಬ ನಂಬಿಕೆಗೆ ಸವಾಲೆಸೆದು, ಗಣ್ಯರ
Auqib Nabi: ಜಮ್ಮು ಮತ್ತು ಕಾಶ್ಮೀರ ತಂಡದ ಐತಿಹಾಸಿಕ ರಣಜಿ ಗೆಲುವಿನಲ್ಲಿ ವೇಗಿ ಆಕಿಬ್ ನಬಿ ಪ್ರಮುಖರು. ಈ ಆವೃತ್ತಿಯಲ್ಲಿ 60 ವಿಕೆಟ್ಗಳನ್ನು ಪಡೆದು ಇತಿಹಾಸ ಸೃಷ್ಟಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ನಬಿ ಪ್ರದರ
Mismatch in declared income and actual income: ಮಹಿಳೆಯೊಬ್ಬರು ಒಂದು ಹಣಕಾಸು ವರ್ಷದಲ್ಲಿ 50 ಲಕ್ಷ ರೂ ಇನ್ಷೂರೆನ್ಸ್ ಪ್ರೀಮಿಯಮ್ ಪಾವತಿಸಿರುತ್ತಾರೆ. ಆದರೆ, ಆ ವರ್ಷದ ಐಟಿ ರಿಟರ್ನ್ಸ್ನಲ್ಲಿ 4.81 ಲಕ್ಷ ರೂ ಆದಾಯ ಎಂದು ಡಿಕ್ಲೇರ್ ಮಾಡಿರುತ್ತಾರೆ. ಘೋಷಿತ ಆ
ಮದ್ಯದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ. ಕೆಲಸ ಕೊಡಿಸಿದ ಗೆಳೆಯನನ್ನೇ ಸ್ನೇಹಿತ ಕೊಂದಿದ್ದಾನೆ. ಸುರಪುರ ತಾಲ್ಲೂಕ
Renuka Swamy Murder Case: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿರುವ ತನಿಖಾಧಿಕಾರಿ ಸುಳ್ಳು ಸಾಕ್ಷ್ಯ ಸೃಷ್ಟಿಸಿದ್ದಾರೆ ಎಂಬ ಆರೋಪವನ್ನು ವಕೀಲರೊಬ್ಬರು ಮಾಡಿದ್ದರು. ಆದರೆ ಇದೀಗ ಈ ಆರೋಪಕ್ಕೆ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ
ಭರತ್ ಕುಮಾರ್, ಸಂಹಿತಾ ವಿನ್ಯಾ ನಟಿಸಿದ ‘ಮೆಜೆಸ್ಟಿಕ್ 2’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಮಾಲಾಶ್ರೀ, ಶ್ರುತಿ, ಕೋಟೆ ಪ್ರಭಾಕರ್, ಪೆಟ್ರೋಲ್ ಪ್ರಸನ್ನ ಮುಂತಾದವರು ನಟಿಸಿದ್ದಾರೆ. ತಾವು ನಟಿಸಿದ ಸಿನಿಮಾಗ
ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದ್ದು, ಕಲಬುರಗಿ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ಗಳಿಗೆ ಇತ್ತೀಚೆಗೆ ಹುಸಿ ಬಾಂಬ್ ಇ-ಮೇಲ್ ಬೆದರಿಕೆ ಬಂದಿದೆ. ಬೆಂಗಳೂರಿನಲ್ಲಿ ತಮಿಳು ಭಾಷೆಯ ಇ-ಮೇಲ್ ಬಂದ ನಂತರ ಪೊಲೀಸರು
Laureus World Sports Awards 2026: 2026ರ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಘೋಷಿಸಲಾಗಿದೆ. 2025ರ ಏಕದಿನ ವಿಶ್ವಕಪ್ ವಿಜೇತ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 'ವರ್ಷದ ತಂಡ' ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಇದರ ಜೊತ
Bheema Theeradalli: ದುನಿಯಾ ವಿಜಯ್ ನಟನೆಯ ‘ಭೀಮಾ ತೀರದಲ್ಲಿ’ ಸಿನಿಮಾ 2012 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದವೂ ಆಗಿತ್ತು. ಆದರೆ ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ 14 ವರ್ಷಗಳ ಬಳಿಕ ‘ಭೀಮಾ ತೀರದಲ್ಲಿ
ಶಿಶುಗಳ ಜನನದ ನಂತರ ಶ್ರವಣ ತಪಾಸಣೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಆದರೆ ಕೆಲವು ಕಡೆ ಅದು ನಡೆಯದೇ ಇರುವುದರಿಂದ, ಮಗುವಿಗೆ ಸರಿಯಾಗಿ ಕೇಳುತ್ತಿದೆಯೇ ಇಲ್ಲವೇ ಎಂಬುದು ಸಮಯಕ್ಕೆ ಸರಿಯಾಗಿ ಪತ್ತೆಯಾಗುವುದಿಲ್ಲ. ಈ ಹಿನ್ನೆಲೆ
Toxic movie song: ‘ಟಾಕ್ಸಿಕ್’ ಚಿತ್ರದ ಮೊದಲ ಹಾಡು ‘ತಬಾಹಿ’ ನಿನ್ನೆ (ಮಾರ್ಚ್ 03) ಬಿಡುಗಡೆ ಆಗಿದೆ. ಹಾಡಿನ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಅದರಲ್ಲೂ ಕೇವಲ ಲಿರಿಕಲ್ ವಿಡಿಯೋ ಮಾತ್ರವೇ ಬಿಡುಗಡೆ ಮಾಡಿರುವುದಕ್ಕೆ ಯಶ್ ಅ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದ್ರೆ, ಎರಡು ವರ್ಷ ಮೊದಲೇ ಬಿ.ಎಸ್. ಯಡಿಯೂರಪ್ಪ ಅವರು ದಾವಣಗೆರೆ ಜಿಲ್ಲೆಯ ಹಲವು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿ
ಚಿಕ್ಕಮಗಳೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿದೆ. ಜೂನಿಯರ್ ಕಾಲೇಜು ಬಳಿ ಸಂಚರಿಸುತ್ತಿದ್ದ ಬಸ್ನಲ್ಲಿ ಬೆಂಕಿ ಹೊತ್ತಿಕೊಂಡರೂ, ಚಾಲಕನ ಸಮಯಪ್ರಜ್ಞೆಯಿಂದ ಎಲ್ಲಾ ಪ್ರ
India's official statement on West Asia conflict: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಭಾರತದ ವಿದೇಶಾಂಗ ಸಚಿವಾಲಯ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಗಲ್ಫ್ನಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಗಲ್ಫ
ಕೇತುಗ್ರಸ್ತ ಚಂದ್ರಗ್ರಹಣವು ಭಾರತದಲ್ಲಿ ಕೊನೆಯ 21 ನಿಮಿಷಗಳ ಕಾಲ ಗೋಚರಿಸುವ ನಿರೀಕ್ಷೆಯಿದೆ. ಈ ಖಗೋಳ ಕೌತುಕವು ಧಾರ್ಮಿಕ ನಂಬಿಕೆಗಳು ಹಾಗೂ ಆಚರಣೆಗಳೊಂದಿಗೆ ಬೆಸೆದುಕೊಂಡಿದೆ. ಚಿಕ್ಕಬಳ್ಳಾಪುರದಲ್ಲಿ ಜನಸಂಚಾರ ಹಾಗೂ ಹೋಟೆಲ
ಫೋನ್ ಟ್ಯಾಪಿಂಗ್ ಆರೋಪಕ್ಕೂ ಹಾಗೂ ರಾಜಕಾರಣಕ್ಕೂ ನಂಟು ಹೊಸದೇನಲ್ಲ. ಈ ಹಿಂದಿನ ಹಲವು ಸರ್ಕಾರಗಳಲ್ಲೂ ಆರೋಪ ಕೇಳಿ ಬಂದಿತ್ತು. ಇಂತಹ ಆರೋಪ ಪ್ರತ್ಯಾರೋಪ ಆಡಳಿತ ಮತ್ತು ವಿಪಕ್ಷಗಳ ನಡುವೆ ಕೇಳಿಬರೋದು ಕಾಮನ್. ಆದ್ರೆ ರಾಜ್ಯ ಕಾಂ
Second case of Seetharam: ಕನ್ನಡದ ಕೆಲವು ಸ್ಟಾರ್ ನಟರ ಕನ್ನಡ ಸಿನಿಮಾಗಳು ಪರಭಾಷೆಯಲ್ಲಿ ಅಟ್ಟರ್ ಫ್ಲಾಪ್ ಆದ ಉದಾಹರಣೆಯೂ ಇದೆ. ಆದರೆ ಇದೀಗ ಕನ್ನಡದ ಸಿನಿಮಾ ಒಂದು ನೆರೆಯ ತಮಿಳುನಾಡಿನಲ್ಲಿ ಸದ್ದು ಮಾಡಲು ಆರಂಭಿಸಿದೆ. ಆದರೆ ಇದು ಸಂತೋಷ ಪಡಬೇ
ಬೆಳಗ್ಗೆ ಎದ್ದು ಶಾಲೆಗೆ ಹೋಗಲ್ಲ ಎಂದು ಮಕ್ಕಳು ಹಠ ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಪುಟಾಣಿಯೂ ಅಂಗನವಾಡಿಗೆ ತನ್ನನ್ನು ಬಿಡಲು ಬಂದ ಅಮ್ಮನ ಬಳಿ ಮುದ್ದು ಮುದ್ದಾಗಿ ಮಾತನಾಡಿ ಹೇಳಿ ಕಳಿಸಿಕೊಟ್ಟಿರುವ
ಬಣ್ಣದ ಲೋಕದ ಕನಸು ಕಂಡಿದ್ದ ನಟಿಯೊಬ್ಬಳು, ಅಕ್ರಮ ಸಂಬಂಧಕ್ಕಾಗಿ ಕೊಲೆಗಾತಿ ಆಗಿದ್ದಾಳೆ. ಹೊಸ ಪ್ರಿಯಕರನ ಜೊತೆ ಸೇರಿಕೊಂಡ ಹಳೇ ಪ್ರೇಮಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ 2025-26ರ ಬಜೆಟ್ ಕರ್ನಾಟಕದ ಸಾಲದ ಮಟ್ಟದ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಸಾಲವು 7.6 ಲಕ್ಷ ಕೋಟಿ ರೂ. ತಲುಪುವ ಆತಂಕವಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಒದಗಿಸಲು ಸರ್
ಇರಾನ್ ಮೇಲೆ ಇಸ್ರೇಲ್- ಅಮೆರಿಕ ಜಂಟಿಯಾಗಿ ದಾಳಿ ನಡೆಸಿದೆ. ಈ ದಾಳಿ ಆರಂಭವಾಗಿ 4 ದಿನಗಳಾಗಿವೆ. ಇಂದು ಇರಾನ್ನ ಪರಮಾಣು ಸೌಲಭ್ಯದ ಮೇಲೆ ದಾಳಿ ನಡೆದಿದ್ದು, ಸಾವಿನ ಸಂಖ್ಯೆ 787ಕ್ಕೆ ಏರಿಕೆಯಾಗಿದೆ. ಸತತ ನಾಲ್ಕನೇ ದಿನಕ್ಕೆ ಕಾಲಿಟ್ಟ
RCB's 2026 IPL Journey Starts in Bengaluru: 2026ರ ಐಪಿಎಲ್ ಸಮೀಪಿಸುತ್ತಿದ್ದು, ಹಾಲಿ ಚಾಂಪಿಯನ್ ಆರ್ಸಿಬಿಗೆ ಬೆಂಗಳೂರಿನಲ್ಲೇ ತವರು ಪಂದ್ಯಗಳು ನಡೆಯಲಿವೆ. ಅಭಿಮಾನಿಗಳಿಗೆ ಇದು ಭರ್ಜರಿ ಸಿಹಿ ಸುದ್ದಿ. ಉದ್ಘಾಟನಾ ಪಂದ್ಯವೂ ಬೆಂಗಳೂರಿನಲ್ಲಿ ನಿಗದಿಯಾ
ಸಾಮಾನ್ಯವಾಗಿ ಕಿವಿ ಕೇಳಿಸದಿರುವುದು ಅಥವಾ ಕೇಳುವ ಸಾಮರ್ಥ್ಯ ಕಡಿಮೆಯಾಗುವುದು ವೃದ್ಧಾಪ್ಯದ ಸಮಯದಲ್ಲಿ ಕಂಡುಬರುವ ಸಮಸ್ಯೆಯಾಗಿತ್ತು. ಆದರೆ ಈಗ ಈ ರೀತಿಯ ಸಮಸ್ಯೆಗಳು 40ರ ನಂತರ ಕಂಡುಬರುತ್ತಿದ್ದು ಈ ವಿಷಯದ ಬಗ್ಗೆ ಗಂಭೀರವಾಗ
NPS Swasthya Equity Plus scheme by PFRDA and ICICI PF Management Ltd: ಐಸಿಐಸಿಐ ಪೆನ್ಷನ್ ಫಂಡ್ ಮ್ಯಾನೇಜ್ಮೆಂಟ್ ಫಂಡ್ ಮತ್ತು ಪಿಎಫ್ಆರ್ಡಿಎ ಜಂಟಿಯಾಗಿ ಎನ್ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ ಅನ್ನು ಪ್ರಾಯೋಗಿಕವಾಗಿ ನಡೆಸುತ್ತಿವೆ. ನಿವೃತ್ತಿ ನಂತ
ICC ODI Rankings: ಭಾರತದ ಉಪನಾಯಕಿ ಸ್ಮೃತಿ ಮಂಧಾನ ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ನಂ.1 ಸ್ಥಾನಕ್ಕೇರಿದ್ದಾರೆ. 790 ರೇಟಿಂಗ್ ಪಾಯಿಂಟ್ಗಳೊಂದಿಗೆ ದಕ್ಷಿಣ ಆಫ್ರಿಕಾದ ಲಾರಾ ವೋಲ್ವಾರ್ಡ್ ಅವರನ್ನು ಹಿಂದಿಕ್ಕಿದ
ಬೆಂಗಳೂರಿನ ಬಂಡೆಮಹಾಕಾಳಿ ದೇವಾಲಯದಲ್ಲಿ ಚಂದ್ರಗ್ರಹಣದ ದಿನವೂ ಎಂದಿನಂತೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗ್ರಹಣದ ವೇಳೆ, ಭಕ್ತರ ಸಂಖ್ಯೆ ಹೆಚ್ಚಿರುವುದರಿಂದ ಜನರ ಅನುಕೂಲಕ್ಕಾಗಿ ದೇವಾಲಯದ ಆಡಳಿತವು ವಿಶೇಷ
2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಮೋಡಿ ಮಾಡಿತ್ತು. ಆದರೆ ಅದರ ಸೀಕ್ವೆಲ್ ಅಷ್ಟೇನೂ ಯಶಸ್ಸು ಕಂಡಿಲ್ಲ. ದಿನದಿಂದ ದಿನಕ್ಕೆ ಕಲೆಕ್ಷನ್ ಕುಸಿಯುತ್ತಿದೆ. ಮೊದಲ ಪಾರ್ಟ್ ರೀತಿಯಲ್ಲಿ
ಅಪ್ರಾಪ್ತೆ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ನಾಪತ್ತೆಯ
ಧಾರವಾಡದ ಮುಳಮುತ್ತಲ ಗ್ರಾಮದಲ್ಲಿ ಹೋಳಿ ಹಬ್ಬ ವಿಭಿನ್ನವಾಗಿ ಆಚರಿಸಲಾಗುತ್ತದೆ. ಬಣ್ಣದಾಟದ ಬದಲು ಗ್ರಾಮಸ್ಥರು ತಮ್ಮ ಮನೆಯ ಆಯುಧಗಳೊಂದಿಗೆ ಕಾಮಣ್ಣನ ಮೂರ್ತಿಯನ್ನು ಕಳ್ಳತನದಿಂದ ರಕ್ಷಿಸುತ್ತಾರೆ. ಇತಿಹಾಸದ ಒಂದು ಘಟನೆಯಿ
ಚಂದ್ರ ಗ್ರಹಣದ ಸಂದರ್ಭದಲ್ಲಿ ಚಂದ್ರನು ಕೆಂಪು ಅಥವಾ ತಾಮ್ರದ ಬಣ್ಣದಲ್ಲಿ ಕಾಣಿಸಿಕೊಳ್ಳುತ್ತಾನೆ. ಇದು ಭೂಮಿಯ ವಾತಾವರಣದಿಂದ ಸೂರ್ಯನ ಬೆಳಕು ವಕ್ರೀಭವನಗೊಂಡು ಚಂದ್ರನ ಮೇಲೆ ಬೀಳುವುದರಿಂದ ಸಂಭವಿಸುತ್ತದೆ. ಭೂಮಿಯ ನೆರಳಿನಲ
ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಉಪ್ಪಲಪಾಡುವಿನಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಆಕೆಯ ಪತಿ ಈಶ್ವರಯ್ಯ ಮತ್ತು ಆಕೆಯ ಬಾಯ್ಫ್ರೆಂಡ್ ನಾಗೇಶ್ವರ ರಾವ್ ಸೇರಿ ಮಲ್ಲೇಶ್ವರಿಯನ್ನು ಕೊಲೆ ಮಾಡಿದ್
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಜಿಲ್ಲಾಧಿಕಾರಿಗಳ ಇ-ಮೇಲ್ ಐಡಿಗೆ ಬಂದ ಈ ಬೆದರಿಕೆಯಿಂದ ನ್ಯಾಯಾಲಯವನ್ನು ತೆರವುಗೊಳಿಸಿ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದಿಂ
Rukmini Vasanth: ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳು ರುಕ್ಮಿಣಿ ವಸಂತ್ ಅವರಿಗೆ ದೊಡ್ಡ ಮಟ್ಟಿಗಿನ ಗುರುತು, ಜನಪ್ರಿಯತೆ ತಂದುಕೊಟ್ಟಿರುವ ಜೊತೆಗೆ ಹಲವಾರು ಹೊಸ ಅವಕಾಶಗಳನ್ನು ಸಹ ತಂದುಕೊಟ್ಟಿದೆ. ಈಗಾಗ
ಕೆಲವು ನಟಿಯರ ಫೋಟೋ ಮತ್ತು ವಿಡಿಯೋವನ್ನು ಅಸಭ್ಯ ರೀತಿಯಲ್ಲಿ ವೈರಲ್ ಮಾಡಲಾಗಿದೆ. ಅಂಥವರ ವಿರುದ್ಧ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಗರಂ ಆಗಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಥ ವರ್ತನೆಯನ್ನು ಸಹಿಸುವುದಿಲ್ಲ ಎಂದು ಖ
ಕರ್ನಾಟಕ ರಾಜ್ಯ ಕಾಂಗ್ರೆಸ್ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್ ಹಿನ್ನೆಲೆ ಸ್ಥಳೀಯ ನಿವಾಸಿಗಳು ಆತಂಕಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ನಡೆದಿದೆ. ಕಳೆದ ಒಂದು ವಾರದಿಂದ ಕಾಡಾನ
ಸೋಶಿಯಲ್ ಮೀಡಿಯಾದಲ್ಲಿ 'ಧುರಂಧರ್ 2' Vs 'ಟಾಕ್ಸಿಕ್' ಚರ್ಚೆ ಜೋರಾಗಿದೆ. ಮಾರ್ಚ್ 3ಕ್ಕೆ ಬರಬೇಕಿದ್ದ 'ಧುರಂಧರ್ 2' ಟ್ರೇಲರ್ ಚಂದ್ರ ಗ್ರಹಣದ ಕಾರಣ ಮುಂದೂಡಲ್ಪಟ್ಟಿದೆ. ಗ್ರಹಣವನ್ನು ಶುಭ ಎಂದು ಪರಿಗಣಿಸದ ಕಾರಣ ಚಿತ್ರತಂಡ ಈ ನಿರ್ಧಾರ
ಮೃಗಾಲಯಕ್ಕೆ ಭೇಟಿ ನೀಡಿದಾಗ ಮೈಯಲ್ಲಾ ಕಣ್ಣಾಗಿರಬೇಕು, ಯಾವ ಪ್ರಾಣಿಗಳು ಎಲ್ಲಿಂದ ಹೇಗೆ ಬಂದು ದಾಳಿ ಮಾಡುತ್ತವೆ ಎಂದು ಹೇಳುವುದು ಕಷ್ಟ. ಹಾಗೆಯೇ ಆನ್ಲೈನ್ ಅಲ್ಲಿ ವೈರಲ್ ಆದ ವಿಡಿಯೋದಲ್ಲಿ ಬೋನ್ ಬಳಿ ನಿಂತಿದ್ದ ಬಾಲಕಿ ಮೇ
ಬೆಂಗಳೂರಿನಲ್ಲಿ 'ಆಪ್ಕಿ ಇವಿ' ಶೋರೂಂ ಮಾಲೀಕರು ಸಬ್ಸಿಡಿ ನೆಪದಲ್ಲಿ ಗ್ರಾಹಕರಿಗೆ 35 ಕೋಟಿ ರೂ. ಎಲೆಕ್ಟ್ರಿಕ್ ಬೈಕ್ ಸಾಲ ವಂಚನೆ ಮಾಡಿದ್ದಾರೆ. 3,250 ಜನರಿಂದ 20,000 ರೂ. ಠೇವಣಿ ಪಡೆದು, ಅವರ ತಿಳುವಳಿಕೆ ಇಲ್ಲದೆ ಕೊಟಕ್ ಮಹೀಂದ್ರಾ ಬ್ಯಾಂ
Long-term investment tips: ದೀರ್ಘಾವಧಿ ಹೂಡಿಕೆ ಮಾಡುವಾಗ ಸಂಯಮದ ಗುಣ ಇರಬೇಕು. ಹೂಡಿಕೆ ಅವಧಿ ಹೆಚ್ಚಿದಷ್ಟು ಉತ್ತಮ ರಿಟರ್ನ್ ಪಡೆಯಲು ಸಾಧ್ಯ ಎಂಬುದು ತಿಳಿದಿರಬೇಕಾದು. ಜನಸಾಮಾನ್ಯರು ದೀರ್ಘಾವಧಿ ಹೂಡಿಕೆಯಲ್ಲಿ ಮಾಡುವ ಸಾಮಾನ್ಯ ತಪ್ಪುಗಳನ
ಸಾಮಾನ್ಯವಾಗಿ ಗ್ರಹಣ ಕಾಲದಲ್ಲಿ ದೇವಸ್ಥಾನಗಳು ಮುಚ್ಚಿದರೂ, ಬೆಂಗಳೂರಿನ ಬಂಡೆ ಮಹಾಕಾಳಿ ದೇವಾಲಯ ತೆರೆದಿರುತ್ತದೆ. ಗ್ರಹಣಕ್ಕೆ ಕಾರಣರಾದ ರಾಹು-ಕೇತುಗಳ ಪ್ರಭಾವ ನಿಯಂತ್ರಿಸುವ ಶಕ್ತಿ ಮಹಾಕಾಳಿಗಿದೆ ಎಂಬ ನಂಬಿಕೆಯಿದೆ. ಇಲ್ಲ
ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಪ್ರಮುಖ ದೇವಾಲಯಗಳು ನಿತ್ಯ ಪೂಜೆಗಳ ಬಳಿಕ ಬಂದ್ ಆಗಿವೆ. ಬೆಂಗಳೂರಿನ ಕಾಡುಮಲ್ಲೇಶ್ವರ, ಬೆಳಗಾವಿಯ ಕಪಿಲೇಶ್ವರ, ಕೊಡಗಿನ ಓಂಕಾರೇಶ್ವರ ದೇಗುಲಗಳು ಗ್ರಹಣ ಮೋಕ್ಷದ ಬಳಿಕ ಶುದ್ಧ
ದುಬೈನಿಂದ ಸುರಕ್ಷಿತವಾಗಿ ಮರಳಿದ ಎಂಎಲ್ಸಿ ಭೋಜೇಗೌಡರು ಅಲ್ಲಿನ ಭಯಾನಕ ಅನುಭವ ಹಂಚಿಕೊಂಡಿದ್ದಾರೆ. ಇಸ್ರೇಲ್-ಇರಾನ್ ಸಂಘರ್ಷದ ವೇಳೆ ಬಾಂಬ್ ದಾಳಿ ಮತ್ತು ಯುದ್ಧದಂತಹ ವಾತಾವರಣದಿಂದ ತಾವು ಹಾಗೂ ತಮ್ಮ ಪತ್ನಿ ಜೀವಂತವಾಗಿ ಭಾರ
ಧಾರವಾಡದಿಂದ ಆರಂಭವಾದ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಈಗ ರಾಜ್ಯಾದ್ಯಂತ ವಿಸ್ತರಿಸಲಿದೆ. FRBM ಕಾಯ್ದೆಯಿಂದ ಹುದ್ದೆ ಕಡಿತವಾಗುತ್ತಿದ್ದು, 56 ಸಾವಿರ ಹುದ್ದೆ ಭರ್ತಿ ಘೋಷಣೆಯೂ ವೇಳಾಪಟ್ಟಿ ಇಲ
ಇರಾನ್ನಲ್ಲಿ ಭೂಮಿ ಇದ್ದಕ್ಕಿದ್ದಂತೆ ನಡುಗಿದೆ. ಇರಾನ್ನಲ್ಲಿ ಇಸ್ರೇಲಿ ಬಾಂಬ್ ದಾಳಿಯ ನಡುವೆ ಕಂಪನದ ಅನುಭವವಾಯಿತು. ಮಂಗಳವಾರ ದಕ್ಷಿಣ ಇರಾನ್ನ ಗೆರಾಶ್ ನಗರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್
T20 World Cup 2026 Semi Final Schedule: ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯವು ಮಾರ್ಚ್ 4 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ಜರುಗಲಿರುವ ದ್ವಿತೀಯ ಸೆಮ
ಸಾಮಾನ್ಯವಾಗಿ ಗ್ರಹಣದಂದು ದೇವಸ್ಥಾನಗಳ ಬಾಗಿಲು ಮುಚ್ಚಿದರೆ, ಶ್ರೀಕಾಳಹಸ್ತಿಯಲ್ಲಿ ಮಾತ್ರ ದೇವರ ದರ್ಶನ ಲಭ್ಯವಿರುತ್ತದೆ. ರಾಹು-ಕೇತುಗಳ ಅಧಿಪತಿ ನೆಲೆಸಿರುವ ಈ ಕ್ಷೇತ್ರದಲ್ಲಿ ಗ್ರಹಣದ ದೋಷ ತಟ್ಟುವುದಿಲ್ಲ ಎಂಬುದು ನಂಬಿಕ
ಬೆಂಗಳೂರಿನಲ್ಲಿ 15 ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದ ಮಳವಳ್ಳಿ ಮೂಲದ ಸಿದ್ದು ಅಲಿಯಾಸ್ ನಾಗರಾಜ್ ಎಂಬ ಕುಖ್ಯಾತ ಆರೋಪಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1.4 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭ
India Draws Up Oil Contingency Plan Amid US-Iran Turmoil: ಇರಾನ್ ಯುದ್ಧದಿಂದಾಗಿ ಜಾಗತಿಕವಾಗಿ ತೈಲ ಪೂರೈಕೆಗೆ ಅಡ್ಡಿಯಾಗಿದೆ. ಗಲ್ಫ್ ರಾಷ್ಟ್ರಗಳಿಂದ ತೈಲ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಸಾಗಲು ತಡೆಯಾಗಿದೆ. ಭಾರತದ ಬಳಿ ದೀರ್ಘಕಾಲಕ್ಕೆ ಆಗುವಷ್ಟು ತೈಲ,
ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇರಾನ್ನ ಪರಮೋಚ್ಛ ನಾಯಕ ಖಮೇನಿ ಹತ್ಯೆಯನ್ನು ಮೋಸದಿಂದ ನಡೆಸಿದ ಕೃತ್ಯ ಎಂದು ಖಂಡಿಸಿದ್ದಾರೆ. ಇದು ಯುಎಸ್ಎ ಮತ್ತು ಇಸ್ರೇಲ್ನಿಂದ ವಿಶ್ವಸಂಸ್ಥೆ ಚಾರ್ಟರ್ ಉಲ್ಲಂಘನೆಯಾಗಿದೆ
Rashmika Mandanna and Vijay Deverakonda: ರಶ್ಮಿಕಾ-ವಿಜಯ್ ಮದುವೆಗೆ ಸುಮಾರು ಕೋಟಿಗಳೇ ಖರ್ಚಾಗಿವೆ. ಇವರು ಮದುವೆಗೆ ಧರಿಸಿದ್ದ ಚಿನ್ನದ ಬೆಲೆಯೇ ಸುಮಾರು 6-7 ಕೋಟಿಗಳದ್ದಾಗಿತ್ತು ಎನ್ನಲಾಗುತ್ತಿದೆ. ಮದುವೆಗೆ ಭಾರಿ ಮೊತ್ತ ಖರ್ಚು ಮಾಡಿರುವ ಈ ದಂಪತಿ ಇದ
ನಟ ಶ್ರೀರಾಮ್ ನಾಯಕನಾಗಿ ನಟಿಸಿರುವ 'ಪ್ರೇಮದ ಊರಲಿ' ಚಿತ್ರದ ಟೀಸರ್ ಬಿಡುಗಡೆಯಾಗಿ ಎಲ್ಲೆಡೆ ಮೆಚ್ಚುಗೆ ಗಳಿಸಿದೆ. ಮನೋಜ್ ಕುಮಾರ್ ನಿರ್ದೇಶನದ ಈ ಚಿತ್ರ ಹಳ್ಳಿ ಜೀವನದ ಸೊಗಸು ಹಾಗೂ ಸುಂದರ ಪ್ರೇಮಕಥೆಯನ್ನು ಅನಾವರಣಗೊಳಿಸುತ್ತ
ಬೆಂಗಳೂರಿನಲ್ಲಿ ಸಿಸಿಬಿ ನಡೆಸಿದ ಮೆಗಾ ರೇಡ್ನಲ್ಲಿ ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್ಎಸ್ಡಿ, ಹೈಡ್ರೋ ಗಾಂಜಾ, ಚರಸ್ ಸೇರಿ ಹಲವು ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಇಬ್
ಲಾಹೋರ್ನಲ್ಲಿ ನಡೆಯುತ್ತಿದ್ದ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕಾಗಿ ಗಡಾಫಿ ಕ್ರೀಡಾಂಗಣಕ್ಕೆ ಬಸ್ನಲ್ಲಿ ತೆರಳುತ್ತಿದ್ದಾಗ ಲಿಬರ್ಟಿ ಚೌಕದ ಬಳಿಕ ಸುಮಾರು 12 ಶಸ್ತ್ರಸಜ್ಜಿತ ಭಯೋತ್ಪಾದಕರು ರಾಕೆಟ್ ಲಾಂಚರ್ ಬಳಸಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಅಮೆರಿಕ ಸೇನೆಯು ಹಲವಾರು ದಿನಗಳಿಂದ ಇರಾನ್ ಮೇಲೆ ಭಾರೀ ಬಾಂಬ್ ದಾಳಿ ನಡೆಸುತ್ತಿದೆ. ಆದಾಗ್ಯೂ, ಈ ಯುದ್ಧದ ಮಧ್ಯೆ, ಟ್ರಂಪ್ಗೆ ಸಂಬಂಧಿಸಿದ ಆಘಾತಕ
ತುಮಕೂರಿನ ಡಿ. ರಾಂಪುರ ಯುವಕ ಮನೋಜ್ ಇರಾನ್ನಲ್ಲಿ ಮರ್ಚೆಂಟ್ ನೇವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್-ಇರಾನ್ ಯುದ್ಧದ ಕಾರಣ ಸಂಪರ್ಕ ಕಡಿತಗೊಂಡು ಸಿಲುಕಿಕೊಂಡಿದ್ದಾರೆ. ಮಗನನ್ನು ಸುರಕ್ಷಿತವಾಗಿ ಕರೆತರಲು ಕುಟು
ಹಾಸನದ ಹೊಳೆನರಸೀಪುರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಮಂಗಳವಾರ ವೈಭವದಿಂದ ನೆರವೇರಿತು. ಕೇತುಗ್ರಸ್ತ ಚಂದ್ರ ಗ್ರಹಣ ಇದ್ದರೂ ಭಕ್ತರು ಅಪಾರ ಸಂಖ್ಯೆಯಲ್ಲಿ ಸೇರಿ ರಥ ಎಳೆದು ಪುನೀತರಾದರು. ಶಾಸಕ ಎಚ್ಡಿ ರೇವಣ್
Priyanka Chopra: ಇತ್ತೀಚೆಗಷ್ಟೆ ಪ್ರಿಯಾಂಕಾ ಚೋಪ್ರಾ ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಬಿಡುಗಡೆ ಆಗಿದೆ. ಸಿನಿಮಾ ಅಮೆಜಾನ್ ಪ್ರೈಂನಲ್ಲಿ ನೇರವಾಗಿ ಬಿಡುಗಡೆ ಆಗಿದ್ದು, ನಂಬರ್ 1 ಸಿನಿಮಾ ಆಗಿ ಟ್ರೆಂಡ್ ಆಗುತ್ತಿದೆ. ಸಿ
The Hundred 2026: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯ ನಡೆಯಲಿದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್ನಲ್ಲಿ 5 ಎಸೆತಗಳು
ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ ಎಂದು ಉದಯ್ ಹೇಳಿದ್ದಾರೆ. ಮಂಡ್ಯಕ್ಕೆ ಕೈಗಾರಿಕೆ ತರುವಂತ
ಚಿತ್ರದುರ್ಗ, ಮಾರ್ಚ್ 3: ಅತ್ತಿಗೆ ಹಾಗೂ ನಾದಿನಿಯರ ನಡುವೆ ಶೀತಲ ಸಮರ ನಡೆಯುವುದು ಸಾಮಾನ್ಯ. ಆದರೆ ಕೋಟೆನಾಡು ಚಿತ್ರದುರ್ಗದಲ್ಲಿ ಅತ್ತಿಗೆ-ನಾದಿನಿಯರಿಗಾಗಿಯೇ ವಿಶೇಷ ಹಬ್ಬವೊಂದು ಆಚರಣೆಯಲ್ಲಿದೆ. ಅದುವೇ ಡಿಕ್ಕಿ ಹಬ್ಬ! ಅತ್ತ
ನಟ ದಳಪತಿ ವಿಜಯ್ ವಿಚ್ಛೇದನ ಪ್ರಕರಣದಲ್ಲಿ ಪತ್ನಿ ಸಂಗೀತಾ 600 ಕೋಟಿ ಆಸ್ತಿಯಲ್ಲಿ 50% ಪಾಲು ಕೋರಿದ್ದಾರೆ. ಆದರೆ ಭಾರತೀಯ ಕಾನೂನು ಪಾಶ್ಚಿಮಾತ್ಯ ದೇಶಗಳಂತೆ 50-50 ಆಸ್ತಿ ವಿಭಜನೆಗೆ ಕಡ್ಡಾಯಗೊಳಿಸುವುದಿಲ್ಲ. ನ್ಯಾಯಾಲಯವು ಆದಾಯ, ಮಕ್
ಪ್ರಧಾನಿ ನರೇಂದ್ರ ಮೋದಿ ಯೂಟ್ಯೂಬ್ನಲ್ಲಿ 30 ಮಿಲಿಯನ್ ಸಬ್ಸ್ಕ್ರೈಬರ್ಗಳ ಮೈಲಿಗಲ್ಲು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಜಾಗತಿಕ ನಾಯಕರಲ್ಲಿ ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ಇವರು, ತಮ್ಮ ಡಿಜಿಟಲ್ ವ್
ಜಾಮ್ನಗರದ ವಂಟಾರಾ ತನ್ನ ಒಂದು ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದೆ. ಪ್ರಧಾನಿ ಮೋದಿಯವರು ಉದ್ಘಾಟಿಸಿದ ಈ ಕೇಂದ್ರವು ಅನಂತ್ ಅಂಬಾನಿಯವರ ದೂರದೃಷ್ಟಿಯಡಿ ಸಾವಿರಾರು ಪ್ರಾಣಿಗಳನ್ನು ರಕ್ಷಿಸಿ, ಸುಧಾರಿತ ವೈದ್ಯಕೀಯ ಆರೈಕ
ಹೋಳಿ ಹುಣ್ಣಿಮೆಯಂದು ಗ್ರಹಣ ಕಾರಣ ದೇಶದ ಈ ಭಾಗದಲ್ಲಿ ಸಾಲು ಸಾಲು ಅನಾಹುತಗಳ ಸಾಧ್ಯತೆ ಇದೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ತಿಳಿಸಿದ್ದಾರೆ. ಒಂದು ಕೊಳಗ ಹಾಲಿಗೆ ಒಂದು ಚಮಚ ಮೊಸರು
ಮನೆಯಲ್ಲಿ ಸಾಕಿದ ಪಕ್ಷಿಗಳನ್ನು ಹೊರತು ಪಡಿಸಿ ಸ್ವಚ್ಛಂದವಾಗಿ ಹಾರಾಡುವ ಹಕ್ಕಿಗಳು ಮನುಷ್ಯರ ಮಾತಿಗೆ ಪ್ರತಿಕ್ರಿಯಿಸುತ್ತವೆ. ಒಂದು ಸಲ ನೀವೇನಾದ್ರು ಕಾಳು ಹಾಕಿದ್ರ ಸಾಕು ತುತ್ತು ಹಾಕಿದ್ದನ್ನು ಮರೆಯಲ್ಲ. ಇದೀಗ ಮಹಿಳೆಯೊಬ
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೂ ಮುನ್ನವೇ ₹600 ಕೋಟಿ ಪ್ರೀ-ರಿಲೀಸ್ ಬಿಸ್ನೆಸ್ ಮೂಲಕ ನಿರ್ಮಾಪಕರಿಗೆ ಸುರಕ್ಷತೆ ಒದಗಿಸಿದೆ. ಯಶ್ ಅವರ ಉತ್ತಮ ಕಾರ್ಯತಂತ್ರ ಹಾಗೂ ನಯನತಾರಾ, ಟೊವಿನೋ, ರುಕ್ಮಿಣಿ ವಸಂತ್ ಅವರಂತಹ ಸ್ಟಾ

19 C