ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ, ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿದೆ. ಸೋಮವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಿ Read more... The post ಮತದಾರರ ಮನ
ಎಣ್ಣೆಯುಕ್ತ ಆಹಾರವನ್ನು ಮಕ್ಕಳು ಮಾತ್ರವಲ್ಲ ದೊಡ್ಡವರು ಕೂಡ ಇಷ್ಟಪಡುತ್ತಾರೆ. ಇದನ್ನು ಸೇವಿಸಿದರೆ ಆರೋಗ್ಯ ಹಾಳಾಗುತ್ತದೆ ಎಂದು ತಿಳಿದರೂ ಕೆಲವರು ಅದನ್ನೇ ಹೆಚ್ಚು ಸೇವಿಸುತ್ತಾರೆ. ಅಂತವರು ಈ ಎಣ್ಣೆಯುಕ್ತ ಆಹಾರ Read more... The post
ರಾತ್ರಿ ವೇಳೆ ಓದಿ ಮಲಗುವ ಅಭ್ಯಾಸ ಅನೇಕರಿಗಿರುತ್ತದೆ. ನಿದ್ರೆ ಬಂದ ವೇಳೆ ಪುಸ್ತಕದ ಮೇಲೆಯೇ ತಲೆಯಿಟ್ಟು ಮಲಗಿಬಿಡ್ತಾರೆ. ರಾತ್ರಿ ವೇಳೆ ಪುಸ್ತಕದ ಮೇಲೆ ತಲೆಯಿಟ್ಟು ಮಲಗುವುದು ಅಶುಭ ಸಂಕೇತ. Read more... The post ನೀವು ಪುಸ್ತಕದ ಮೇಲೆ ತಲ
ಜೀವನದಲ್ಲಿ ಸುಖ-ಶಾಂತಿ ಪ್ರಾಪ್ತಿಗಾಗಿ ಪುರಾಣದಲ್ಲಿ ನಿಯಮಗಳನ್ನು ಹೇಳಲಾಗಿದೆ. ವಿಷ್ಣು ಪುರಾಣದಲ್ಲಿ ಹೇಳಿದಂತೆ ಗೃಹಸ್ಥರು ಪಾಲನೆ ಮಾಡಿದ್ರೆ ವಿಷ್ಣು, ಮಹಾಲಕ್ಷ್ಮಿ ಜೊತೆ ಎಲ್ಲ ದೇವಾನುದೇವತೆಗಳು ಪ್ರಸನ್ನರಾಗ್ತಾರೆ. ಯಾರ
ಎಲ್ಲ ಕೆಲಸವನ್ನು ಸರಿಯಾಗಿ ಮಾಡಬೇಕೆಂದುಕೊಂಡು ಕಚೇರಿಗೆ ಹೋಗ್ತೇವೆ. ಆದ್ರೆ ಕಚೇರಿಯಲ್ಲಿ ಕೆಲಸ ಮಾಡೋ ಮನಸ್ಸಿರೋದಿಲ್ಲ. ಮುಟ್ಟಿದ್ದೆಲ್ಲ ಹಾಳು ಎನ್ನುವಂತಾಗುತ್ತದೆ. ಇಂಥ ಅನುಭವ ನಿಮಗೂ ಆದ್ರೆ ಮೊದಲು ನೀವು ಕುಳಿತುಕೊಳ್ಳುವ
ಸ್ವಪ್ನ ಶಾಸ್ತ್ರದ ಪ್ರಕಾರ ಕನಸಿಗೆ ಅನೇಕ ಅರ್ಥಗಳಿವೆ. ಪ್ರತಿಯೊಂದು ಕನಸು ಮುಂದಿನ ದಿನಗಳಲ್ಲಿ ನಡೆಯುವ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ. ಅನೇಕರಿಗೆ ಕನಸಿನಲ್ಲಿ ಹಾವು ಕಾಣಿಸಿಕೊಳ್ಳುತ್ತದೆ. ಸ್ವಪ್ನ ಶಾಸ್ತ್ರದಲ್ಲಿ
‘ಲಾರ್ಡ್ ಆಫ್ ದಿ ರಿಂಗ್ಸ್’ ಟ್ರೈಲಾಜಿ ಮತ್ತು ‘ಟೈಟಾನಿಕ್’ ನಲ್ಲಿನ ಶಕ್ತಿಯುತ ಅಭಿನಯಕ್ಕಾಗಿ ಹೆಸರುವಾಸಿಯಾದ ಹಿರಿಯ ಇಂಗ್ಲಿಷ್ ನಟ ಬರ್ನಾರ್ಡ್ ಹಿಲ್(79) ನಿಧನರಾಗಿದ್ದಾರೆ. ಬಾರ್ಬರಾ ಡಿಕ್ಸನ್ ಈ ಸುದ್ದಿಯನ್ನು Read more... The post BREAKING
ಬೆಂಗಳೂರು: ದೇಶಾದ್ಯಂತ ಕೋಲಾಹಲ ಎಬ್ಬಿಸಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ Read more... The post
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ತೆರೆಯಲಾಗಿದೆ. ಯಾರಾದರೂ ಸಂತ್ರಸ್ತರು ಇದ್ದರೆ ಎಸ್ಐಟಿ ಸಂಪರ್ಕಿಸುವಂತೆ ಪ್ರಕಟಣೆ ನೀಡಲಾಗಿದೆ. ಕಾನೂನು ನೆರವು, ರಕ್ಷಣ
ಬೆಂಗಳೂರು: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ. ರಾಜಕೀಯ ಇತಿಹಾಸದಲ್ಲಿಯೇ ಇದೊಂದು ದೊಡ್ಡ ಷಡ್ಯಂತ್ರವಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಬಂಧನದ ಬಳಿಕ ರೇವಣ್ಣ ಮೊದಲ Read more... The post BREAKING: ನನ್ನ ವಿ
ನವದೆಹಲಿ: ಭಾರತೀಯ ಸರ್ಕಾರದ ಸ್ವಂತ ಟೆಲಿಕಾಂ ಕಂಪನಿಯಾದ BSNL ಇತರ ಖಾಸಗಿ ಕಂಪನಿಗಳಾದ Jio, Airtel ಮತ್ತು Reliance Jio ಗಳಿಗೆ ಹೋಲಿಸಿದರೆ ಕಡಿಮೆ ಗ್ರಾಹಕರನ್ನು ಹೊಂದಿರಬಹುದು. ಇದು Read more... The post BSNL ಗ್ರಾಹಕರಿಗೆ ಗುಡ್ ನ್ಯೂಸ್: 197 ರೂ.ಗೆ ಡೈಲಿ 2ಜಿಬ
ಭೋಪಾಲ್: ಲೋಕಸಭೆ ಚುನಾವಣೆ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಮೂರನೇ ಹಂತದ ಲೋಕಸಭಾ ಚುನಾವಣೆಗೆ ಕೇವಲ ಮೂರು ದಿನಗಳ ಮೊದಲು ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಏಕೈಕ ಪಕ್ಷದ Read more... The post ಲೋಕಸಭೆ ಚುನಾವಣೆ ಹೊ
ಗದಗ: ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಸಿ.ಸಿ.ಪಾಟೀಲ್ ಭವಿಷ್ಯ ನುಡಿದಿದ್ದಾರೆ. ಗದಗದಲ್ಲಿ Read more... The post BI
ಶಿವಮೊಗ್ಗ: ಶಾಸಕ ಹೆಚ್.ಡಿ.ರೇವಣ್ಣ ಬಂಧನದ ಹಿಂದೆ ಬಿಜೆಪಿ ಷಡ್ಯಂತ್ರವಿದೆ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವಿ ಗಣಿಗ, ಈ ಹಿಂದೆ Read more... The post BIG NEWS: ಹೆಚ್.
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಎ
ಧಾರವಾಡ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6 ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಮೇ Read more... The p
ಮೈನ್ ಪುರಿ: ಮೂರನೇ ಹಂತದ ಮತದಾನಕ್ಕೂ ಮುನ್ನ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಸಮಾಜವಾದಿ ಪಕ್ಷದ(ಎಸ್ಪಿ) ಬೆಂಬಲಿಗರು ಮೇ 4ರಂದು ರಾತ್ರಿ ಮಹಾರಾಣಾ ಪ್ರತಾಪ್ ಅವರ ಪ್ರತಿಮೆಯ ಮೇಲೆ ಏರಿ Read more... The post ಮಹಾರಾಣಾ ಪ್ರತಾಪ್ ಪ್ರತಿಮೆ
ಕೊಪ್ಪಳ: ಕೆಪಿಪಿ ಶಾಸಕ ಜನಾರ್ಧನ ರೆಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ. ಜನಾರ್ಧನ ರೆಡ್ಡಿ ವಿರುದ್ಧ ಏಕವಚನದಲ್ಲಿ ಕಿಡಿಕಾರಿರುವ ಸಚಿವ ತಂಗಡಗಿ, ಪಕ್ಷೇತರನಾಗಿ ಗೆದ್ದ Read more... The post ಟಗರು ಬೆಂ
ರೋಗಿಗಳಿಗೆ ಅಧಿಕ ಪ್ರಮಾಣದ ಇನ್ಸುಲಿನ್ ನೀಡಿ ಅವರ ಸಾವಿಗೆ ಕಾರಣವಾದ ಆರೋಪದ ಮೇಲೆ ಅಮೆರಿಕದ ಪೆನ್ಸಿಲ್ವೇನಿಯಾ ನರ್ಸ್ ಗೆ ನ್ಯಾಯಾಲಯ ಕನಿಷ್ಠ 380 ರಿಂದ ಗರಿಷ್ಠ 760 ರವರೆಗೆ Read more... The post ನರ್ಸ್ ಗೆ ಸಿಕ್ಕ ಶಿಕ್ಷೆ ಎಷ್ಟು ವರ್ಷ ಗೊತ್ತ
ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಚಯನ್ ಶೆಟ್ಟಿ ನಿರ್ದೇಶನದ ‘ಅಧಿಪತ್ರ’ ಚಿತ್ರದ ಟೀಸರ್ ಇದೇ ಮೇ ಹತ್ತಕ್ಕೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ Read more... The post ಮೇ 10ಕ್ಕೆ ರಿಲೀಸ್ ಆಗಲಿದೆ ರೂಪೇ
ತಮ್ಮ ಪರಿಕಲ್ಪನೆಯನ್ನು ಬರೋಬ್ಬರಿ 73 ಬಾರಿ ತಿರಸ್ಕರಿಸಿದ ಬಳಿಕವೂ ಛಲ ಬಿಡದ ಮಹಿಳೆ ಇದು ಎರಡು ಕಂಪನಿಯ ಮಾಲೀಕರಾಗಿರುವ ಅತ್ಯಂತ ಅಸಾಧಾರಣ ಯಶಸ್ಸಿನ ಕಥೆ ಇದು. ಜೀವನದಲ್ಲಿ ಎದುರಾದ Read more... The post 73 ಬಾರಿ ತಿರಸ್ಕರಿಸಲ್ಪಟ್ಟಿದ್ದ ಮಹ
ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ Read more... The post ಪ್ರಜ್ವಲ್ ಪ್
ಹಾವೇರಿ: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಮುಖಂಡನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ Read more... The post BI
ಶಿವಮೊಗ್ಗ: ‘ಹಿಂದುತ್ವ’ದ ಕುರಿತ ಎಲ್ಲರೂ ಕೂಡ ಒಂದೊಂದು ರೀತಿಯ ವ್ಯಾಖ್ಯಾನ ನೀಡುತ್ತಾರೆ. ಅದೇ ರೀತಿ, ಚರ್ಚೆಗಳು ಕೂಡ ನಡೆಯುತ್ತವೆ. ಕೆಲವರು ಹಿಂದುತ್ವವೆಂದರೆ ಜೀವನ ಶೈಲಿಯಂತಲೂ ಕರೆಯುವುದುಂಟು. ಆದರೆ, ನನ್ನ Read more... The post ಹಿಂದು
ಬೆಂಗಳೂರು: ಎನ್ ಡಿಎ ಮೈತ್ರಿ ಅಭ್ಯರ್ಥಿ, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಒಂದು ವೇಳೆ ಪ್ರಜ್ವಲ್ ರೇವಣ್ಣನನ್ನು ಉಚ್ಛಾಟನೆ Read more... The post BIG NE
ಬೆಂಗಳೂರು: ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ ಪತಿಯೇ ಪೊಲೀಸರಿಂದ ಬಂದನಕ್ಕೆ ಒಳಗಾದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಅನಾಥ ಯುವತಿ ವೀಣಾಗೆ ಬಾಳು ಕೊಡುವುದಾಗಿ ಮದುವೆಯಾಗಿದ್ದ ರವಿ ಎಂಬಾತ Read more... The post ಪತ್ನಿ ನ
ವಿಜಯಪುರ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಸಚಿವ ಎಂ.ಬಿ.ಪಾಟೀಲ್, ಓರ್ವ ಸಂಸದನಾಗಿ ಈ ರೀತಿ ಮಾಡೋದಾ? ಆತ ಪಾತಾಳದಲ್ಲಿಯೇ ಅಡಗಿದ್ದರೂ ಹುಡುಕಿ ತಂದು Read more... The post BIG NEWS: ಪ್ರಜ್ವಲ
ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಕಳ್ಳರು ಮತ್ತು ಮಾದಕ ವ್ಯಸನಿ ಗುಂಪು ಚುಚ್ಚಿದ್ದ ವಿಷಕಾರಿ ಚುಚ್ಚುಮದ್ದಿನಿಂದ ಸಾವನ್ನಪ್ಪಿದ್ದಾರೆಂದು ನಂಬಲಾಗಿದ್ದ ಮುಂಬೈ ಪೊಲೀಸ್ ಕಾನ್ಸ್ ಟೇಬಲ್ ಸಾವಿನ ಪ್ರಕರಣದಲ್ಲಿ ಟ್ವಿಸ್ಟ್ ಸ
ಈಗಾಗಲೇ ತನ್ನ ಟ್ರೈಲರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಟಾಲಿವುಡ್ ನ ಬಹುನಿರೀಕ್ಷಿತ ‘ಕೃಷ್ಣಮ್ಮ’ ಚಿತ್ರ ಇದೇ ಮೇ ಹತ್ತಕ್ಕೆ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ Read more... The post ಮೇ ಹತ್ತಕ್ಕೆ ತೆರೆ ಕಾಣಲಿದೆ ‘ಕೃಷ
ಬೆಳಗಾವಿ: ಈ ಬಾರಿಯ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. Read more... The post BIG
ಕಾರವಾರ: ಪತಿ-ಪತ್ನಿ ಜಗಳದಲ್ಲಿ ಕೋಪಗೊಂಡ ಮಹಿಳೆ ಹೆತ್ತ ಕಂದಮ್ಮನನ್ನೇ ಮೊಸಳೆಗಳಿರುವ ನಾಲೆಗೆ ಬಿಸಾಕಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಗಂಡ ರವಿಕುಮಾರ್ Read more... The post SHOC
ಸವಾಯಿ ಮಾಧೋಪುರ: ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಭಾನುವಾರ ಕಾರ್ ಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ Read more... The post ರಸ್ತೆ ಅಪಘಾತದಲ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಬರಲಿದ್ದು, ದುಬೈನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. Read more... The post BIG NEWS:
ಹುಬ್ಬಳ್ಳಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರೂ ಅರೆಸ್ಟ್ ಆಗಲೇಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊ
ಬೆಳಗಾವಿ: ಬೇಳಗಾವಿ ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಮಾಡಿದ ಆರೋಪದಲ್ಲಿ ಐವರನ್ನು ಪೊಲೀಸರು Read more... The post BIG NEWS: ಕಾಂಗ್ರೆಸ್
ತಮ್ಮ ಬೋಲ್ಡ್ ಪಾತ್ರಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿರುವ ಬೆಳಗಾವಿಯ ಬೆಡಗಿ ನಟಿ ಲಕ್ಷ್ಮಿ ರಾಯ್ ಇಂದು ತಮ್ಮ 35ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ತಮಿಳಿನ ‘ಕರ್ಕ ಕಸದರ’ Read more... The post 35ನೇ ವಸಂತಕ್ಕೆ ಕಾಲಿಟ್ಟ ನಟಿ ಲ
ಬೆಳಗಾವಿ: ಲೋಕಸಭಾ ಚುನಾವಣೆ ಹಿನೆಲೆಯಲ್ಲಿ ರಾಜ್ಯದಲ್ಲಿ ಮೇ 7ರಂದು 2ನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದು ಸಿಎಂ Read more... The post BIG NEWS: ಗ್ಯಾರಂಟಿ ಯೋಜನೆಗಳಿಂದ ಮ
ಕಲಬುರ್ಗಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಎಸ್ಐಟಿ ರಚನೆಯಾಗಿದೆ. ತಪ್ಪಿತಸ್ಥರಿಗೆ
ಕಲಬುರ್ಗಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಐಇ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಪೆನ್ ಡ್ರೈವ್ ಮಾಡಿದ್ಯಾರು? ಬಿಡುಗಡೆ ಮಾಡಿದ್ಯಾರು? ಎಲ್ಲಾ ಗೊತ್ತಿದೆ. ಮೈತ್ರಿ Read
ಐಪಿಎಲ್ ನ ಸೇಡಿನ ಪಂದ್ಯಗಳು ಭರ್ಜರಿ ಮನರಂಜನೆ ನೀಡುತ್ತಿದ್ದು, ನಿನ್ನೆ ಗುಜರಾತ್ ಟೈಟನ್ಸ್ ತನ್ನ ಕಳೆದ ಪಂದ್ಯದ ಸೇಡನ್ನು ತೀರಿಸಿಕೊಳ್ಳದೆ ಆರ್ಸಿಬಿ ಎದುರು ಮತ್ತೊಮ್ಮೆ ಸೋಲಿಗೆ ಶರಣಾಗಿದೆ. ರಾಯಲ್ Read more... The post ಐಪಿಎಲ್ 2024; ಇಂದು
ರಾಜ್ ಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ಕೆರೆ ಬೇಟೆ ಚಿತ್ರ ಮಾರ್ಚ್ 15 ರಂದು ರಾಜ್ಯದ್ಯಂತ ತೆರೆ ಕಂಡಿತ್ತು, ಹಳ್ಳಿ ಸೊಗಡಿನ ಈ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುವ Read more... The post 50 ದಿನದ ಸಂಭ್ರಮದಲ್ಲಿ ‘ಕೆರೆ ಬೇಟೆ’ first appeared on Kannada Duni
ತಿರುವನಂತಪುರಂ: ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಹಾಗೂ ಮಕರ ಮಹೋತ್ಸವ ಋತುವಿನಲ್ಲಿ ಇನ್ನು ದರ್ಶನಕ್ಕೆ ಸ್ಪಾಟ್ ಬುಕಿಂಗ್ ಇರುವುದಿಲ್ಲ. ಭಕ್ತರ ಸಂದಣಿ Read more... The post ಶಬರಿಮಲೆಯಲ್
ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸೇವಾ ಪೂರೈಕೆದಾರ ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಕಳೆದ ಹಣಕಾಸು ವರ್ಷದಲ್ಲಿ 1.9 ಕೋಟಿ ಗ್ರಾಹಕರನ್ನು ಕಳೆದುಕೊಂಡಿದೆ. 2024ರ ಮಾರ್ಚ್ ನಲ್ಲಿ ಬಿಎಸ್ಎನ್ಎಲ್ Read more... The post 1.80 ಕೋಟಿ ಗ್ರಾಹಕರನ
ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಎಸ್ ಐಟಿ ಬಂಧಿಸಿದೆ. ಎಸ್ ಐಟಿ ಕಚೇರಿಯಲ್ಲಿಯೇ ರೇವಣ್ಣ ರಾತ್ರಿ ಕಳೆದಿದ್ದಾರೆ. ಎಸ್ ಐಟಿ ಅಧಿಕಾರಿಗಳು Read more... The post BIG NEWS: ಎಸ್ ಐ
ಮಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣನನ್ನು ವಾಪಾಸ್ ಕರೆತರಲು ಎಸ್ ಐಟಿ ಪ್ರಯತ್ನ ನಡೆಸಿದೆ. ಈಗಾಗಲೇ ಪ್ರಕರಣದಲ್ಲಿ ಶಾಸಕ ಹೆಚ್.ಡಿ.ರೇವಣ್ಣ Read more... The post ಅಶ
ಸಾವೊಪೊಲೋ: ಬ್ರೆಜಿಲ್ನ ದಕ್ಷಿಣದ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್ನಲ್ಲಿ ಭಾರಿ ಮಳೆಗೆ ಕನಿಷ್ಠ 56 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವಾರು ಮಂದಿ ಪತ್ತೆಯಾಗಿದ್ದಾರೆ. ರಿಯೊ ಗ್ರಾಂಡೆ ಡೊ Read more... The post 80 ವರ್ಷಗಳಲ್ಲೇ ಭೀಕರ ಪ
ಬೆಂಗಳೂರು: ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು, ರಾಜ್ಯದ ದಕ್ಷಿಣ ಕರ್ನಾಟಕ ಭಾಗದ Read more... The post ಮತದಾನ ಮಾಡಲು ಊರಿಗೆ ಹೊರಟವ
ಇನ್ಸ್ಟಾಗ್ರಾಮ್ನಲ್ಲಿ ಜನಪ್ರಿಯವಾಗಲು ಸ್ನೇಹಿತನನ್ನೇ ಕೊಂದ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ಇಬ್ಬರು ಸಹಚರರೊಂದಿಗೆ ಬಾಲಾಪರಾಧಿಯನ್ನು ಬಂಧಿಸಿದ್ದಾರೆ. ಕೋಟಾದಲ್ಲಿ ಎರಡು ದಿನಗಳ ಹಿಂದೆ ರೀಲ್ ಮಾಡುವಾಗ ಕಂಟ್ರಿಮೇಡ್ ಪ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಪ್ರಜ್ವಲ್ ರೇವಣ್ಣ ಪರವಾಗಿ ಪ್ರಚಾರ ನಡೆಸಿದ ಮೋದಿ ವಿರುದ್ಧ ರಾಷ್ಟ್ರಮಟ್ಟದಲ್ಲಿ Read more... Th
ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ಗಿಂತಲೂ ಅಧಿಕವಾಗಿದ್ದು, 24 ಗಂಟೆಯಲ್ಲಿ ಬಿಸಿಲ ತೀವ್ರತೆಯಿಂದ ಬಳಲಿದ 5 ಜನ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಕಳೆದ Read more... The post SHOCKING: ರಣಬಿಸಿ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ವಿಕೆಟ್ ಗಳ ಜಯ ಸಾಧಿಸಿದೆ. 11 Read more... The post ಗುಜರಾತ್ ಮಣಿಸಿ 7ನೇ ಸ್ಥಾನ
ಹುಡುಗರೊಂದಿಗೆ ಮಾತನಾಡಿದರೆ ಮೊಬೈಲ್ ಕಸಿದುಕೊಳ್ಳುತ್ತೇನೆ ಎಂದು ಅಣ್ಣ ಗದರಿದ್ದರಿಂದ 14 ವರ್ಷದ ಬಾಲಕಿಯೊಬ್ಬಳು ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಕೊಂದಿರುವ ಘಟನೆ ಛತ್ತೀಸ್ಗಢದ ಖೈರಗಢ-ಚುಯಿಖಾದನ್-ಗಂಡೈ (ಕೆಸಿಜಿ) ಜಿ
ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ತಯಾರಿ ನಡೆಯುತ್ತಿದೆ. ಈ ಬಾರಿ 74 ನೇ ಸ್ವಾತಂತ್ರ್ಯ ದಿನವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುವುದು. 1947, ಆಗಸ್ಟ್ 15 ರಂದು Read more... The post ಇಲ್ಲಿದೆ ‘ರಾಷ್ಟ್ರ ಧ್ವಜ’ದ ಇತಿಹಾಸ ಮ
ಗಾಯವಾದಾಗ ರಕ್ತ ಬರೋದು ಸಹಜ. ರಕ್ತಸ್ರಾವ ನಿಲ್ಲಿಸುವ ಬದಲು, ಟೆನ್ಷನ್ ಆಗೋರೇ ಜಾಸ್ತಿ. ರಕ್ತ ನೋಡಿ ತಲೆ ತಿರುಗಿ ಬೀಳುವವರೂ ಇದ್ದಾರೆ. ರಕ್ತಸ್ರಾವವಾದಾಗ ಹೆದರದೆ ತಕ್ಷಣ ಕೆಲವೊಂದು ಕ್ರಮ Read more... The post ಗಾಯವಾಗಿ ʼರಕ್ತಸ್ರಾವʼ ವಾಗು
ನವದೆಹಲಿ: ರೈತರ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ ಶನಿವಾರ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಸಂಪೂರ್ಣ ತೆಗೆದು ಹಾಕಿದೆ. ಮಹಾರಾಷ್ಟ್ರ ಸೇರಿದಂತೆ ಪ್ರಮುಖ ಈರುಳ್ಳಿ ಉತ್ಪಾದಿಸುವ ಪ್ರದೇಶಗಳಲ್ಲಿ ಲೋಕಸಭೆ Read more... The post ರೈತರ
ಕ್ಯಾರೆಟ್, ಕುಂಬಳಕಾಯಿ, ಸೋರೆಕಾಯಿ ಹಲ್ವಾ ತಿಂದಿರುತ್ತೀರಿ. ಇಲ್ಲಿ ಸುಲಭವಾಗಿ ಮಾಡುವ ಸೇಬುಹಣ್ಣಿನ ಹಲ್ವಾ ಇದೆ. ತಿನ್ನಲು ಕೂಡ ರುಚಿಕರವಾಗಿರುತ್ತದೆ, ಮಾಡುವುದು ಕೂಡ ಸುಲಭ. ಒಮ್ಮೆ ಮಾಡಿ ನೋಡಿ. 3-ದೊಡ್ಡ-ಸೇಬುಹಣ್ಣು, Read more... The post
ಜಮ್ಮು ಮತ್ತು ಕಾಶ್ಮೀರದ(ಜೆ-ಕೆ) ಪೂಂಚ್ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆಯ(ಐಎಎಫ್) ಬೆಂಗಾವಲು ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ಮಾಡಿದ ನಂತರ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗೊಂಡಿದ್ದಾರೆ. ಉಗ್ರರು Read
ಮೊನ್ನೆ ತರಕಾರಿ ಮಾರುಕಟ್ಟೆಗೆ ಹೋದಾಗ ರಸ್ತೆಯ ಆ ಕಡೆ ಹಳೆಯ ಸ್ನೇಹಿತೆಯೊಬ್ಬಳನ್ನು ಕಂಡೆ. ತುಂಬಾ ಆತ್ಮೀಯ ಎನಿಸುವಷ್ಟು ಹತ್ತಿರದವಳಲ್ಲದಿದ್ದರೂ, ರಸ್ತೆ ದಾಟಿ ಮಾತನಾಡಿಸದೇ ಇರುವಷ್ಟು ದೂರದವಳೇನಾಗಿರಲಿಲ್ಲ. ಯಾಕೋ ಏನೋ Read more..
ಬೆಂಗಳೂರು: ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, Read more... The post ಮೇ 7ರಿಂದ ರಾಜ್ಯದ ಹಲವು ಜಿಲ್ಲ
ಪಪ್ಪಾಯ ಹಣ್ಣು ಆರೋಗ್ಯಕ್ಕೆ ಮತ್ತು ಸೌಂದರ್ಯಕ್ಕೆ ಉಪಯೋಗವಾಗುವಂತಹ ಅನೇಕ ಅಂಶಗಳನ್ನು ಹೊಂದಿದೆ ಎಂಬುದು ನಮಗೆಲ್ಲಾ ತಿಳಿದಿದೆ. ಪಪ್ಪಾಯವನ್ನು ಚರ್ಮದ ಮೇಲೆ ಲೇಪಿಸುವುದರಿಂದ ಇದರಲ್ಲಿರುವ ‘ಪಾಪೈನ್’ ಎಂಬ ಎನ್ಜೈಮ್ (ಕಿಣ್ವ) Re
ಮಾವಿನ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಾತ್ರವಲ್ಲ, ಶುಭ ಸಮಾರಂಭದ ವೇಳೆ ತೋರಣ ಕಟ್ಟಲು ಬಳಸುವ ಅದರ ಎಲೆಯಲ್ಲಿಯೂ ಕೂಡ ಆರೋಗ್ಯ ಸಮಸ್ಯೆಗೆ ಪರಿಹಾರ ಅಡಗಿದೆ. ಮಧುಮೇಹ ಸಮಸ್ಯೆಗೆ Read more... The post ಮಧುಮೇಹ ಸಮಸ್ಯೆಗೆ ಇದು ರಾಮಬಾಣ
ಬೆಂಗಳೂರು: ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 2 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ರಾಜ್ಯದ 14 ಕ್ಷೇತ್ರಗಳಲ್ಲಿ ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಮತದಾನದ Read more... The post ಮೇ 7 ರಂದು ಮತ ಚಲಾಯಿಸಲು ವೇತ
ಕಡಲೆ ಸಾರು, ಕಡಲೆ ಪಲ್ಯ ಇವುಗಳಿಗಿಂತ ಭಿನ್ನವಾದ ಕಡಲೆ ರೆಸಿಪಿ ನೋಡುತ್ತಿದ್ದರೆ ಇಲ್ಲಿದೆ ನೋಡಿ ಚೈನೀಸ್ ಶೈಲಿಯ ಕಡಲೆ ರೆಸಿಪಿ. ಕಡಲೆಯನ್ನು ಹಲವಾರು ಬಗೆಯಲ್ಲಿ ಮಾಡಿರಬಹುದು. ಆದರೆ ಈ Read more... The post ಇಲ್ಲಿದೆ ಕಡಲೆ ಸೆಮಿ ಗ್ರೇವಿ ರ
ನಮ್ಮ ಹಿರಿಯರು ಅಡುಗೆ ಮಾಡಲು ಮಣ್ಣಿನ ಮಡಿಕೆಗಳನ್ನು ಬಳಸುತ್ತಿದ್ದರು. ಇದರಿಂದ ಅವರು ಆರೋಗ್ಯವಾಗಿರುತ್ತಿದ್ದರು. ಆದರೆ ಈಗಿನ ಕಾಲದಲ್ಲಿ ನಾನ್ ಸ್ಟಿಕ್ ಪಾತ್ರಗಳನ್ನು ಬಳಸುವುದರಿಂದ ಜನರ ಆರೋಗ್ಯ ಕೆಡುತ್ತಿದೆ. ಹಾಗಾಗಿ Read more..
ಅನೇಕರಿಗೆ ನಿದ್ದೆ ಒಂದು ವರ. ಇನ್ನೂ ಕೆಲವರಿಗೆ ನಿದ್ದೆ ಒಂದು ಶಾಪ. ಆದರೆ ಬಹಳಷ್ಟು ಮಂದಿಗೆ ನಿದ್ದೆ ಮಾಡೋ ಟೈಮಲ್ಲೂ ನಿದ್ದೆನೇ ಬರಲ್ಲ. ಹಾಗೆ ನಿದ್ದೆ ಬಾರದೇ ಒದ್ದಾಡೋರಿಗಾಗಿ Read more... The post ಸುಖಕರ ನಿದ್ರೆಗೆ ಇಲ್ಲಿವೆ ಪಂಚ ಸೂತ್ರ…
ಪ್ರತಿ ಬೆಳಗು ಹೊಸತನ ತರಲಿ ಎನ್ನುವುದು ಎಲ್ಲರ ಆಸೆ. ರಾತ್ರಿಯ ನೋವು, ಒತ್ತಡ ಬೆಳಿಗ್ಗೆ ಮಾಯವಾಗಿರಲಿ ಅಂತಾ ಎಲ್ಲರು ಬಯಸ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಇದ್ರ ಬಗ್ಗೆ ವಿವರವಾಗಿ ಹೇಳಲಾಗಿದೆ. Read more... The post ಬೆಳಗ್ಗೆ ಎದ್ದ ತಕ್ಷ
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳ Read more... The post ಗ್ರಾಮ ಆಡಳಿತಾಧಿಕಾರಿ ಹುದ್ದೆ ಅರ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ Read more... The post BIG NEWS: ಹೆಚ್.ಡಿ. ರೇವಣ್
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಐವರನ್ನು ಹಿಡಿದ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ Read more... The post ಕಾಂಗ್ರೆಸ್
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಫೋಟೋ ಇರುವ ಒಳ ಉಡುಪನ್ನು ಯುವತಿಯೊಬ್ಬಳು ಧರಿಸಿದ್ದು, ಅಸಭ್ಯ ನೃತ್ಯ ಮಾಡಿ ಮೋದಿ ಮತ್ತು Read more... The post ಮೋದಿ, ನಿತೀಶ್ ಫೋಟೋ ಇರುವ ಒಳ ಉಡುಪು ಧರ
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ. ರೇವಣ್ಣ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ Read more... The post BIG BREAKING: ಮಹಿ
ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದ ಹಿನ್ನಲೆಯಲ್ಲಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿದ್ದ
ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ Read more... The post BREAKING: ಜಾಮೀನು ಅರ್ಜಿ ವ
ಸಾಮಾಜಿಕ ಜಾಲತಾಣ ಮೂಲಕ ಖ್ಯಾತಿ ಗಳಿಸಿದ ದೆಹಲಿಯ ಹೊರಭಾಗದಲ್ಲಿ ವಡಾಪಾವ್ ಮಾರುತ್ತಿದ್ದ ಯುವತಿಯನ್ನು ಬಂಧಿಸಿಲ್ಲ ಮತ್ತು ಯಾವುದೇ ಕೇಸ್ ದಾಖಲಿಸಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವಡಾ ಪಾವ್ Read more... The post ‘ವಡಾ
ತಮಿಳುನಾಡಿನ ಉಪ್ಪಿಲಿಪಾಳ್ಯಂನಲ್ಲಿ ಪೊಲೀಸ್ ಇಲಾಖೆಯಿಂದ ನಡೆಸುತ್ತಿರುವ ಸಮುದಾಯ ಭವನದಲ್ಲಿ ಮಾಂಸಾಹಾರಿ ಅಡುಗೆ ಮಾಡಬಾರದು ಎಂಬ ಅಲಿಖಿತ ನಿಯಮವನ್ನು ಕೊಯಮತ್ತೂರು ನಗರ ಪೊಲೀಸರು ತೆಗೆದುಹಾಕಿದ್ದು ತಾರತಮ್ಯ ಪದ್ಧತಿಯನ
ಮೈಸೂರು: ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತ ಮಹಿಳೆಯನ್ನು ಎಸ್ ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಮೈಸ
ನೇಪಾಳ ಶೀಘ್ರದಲ್ಲೇ ಭಾರತದ ಗಡಿ ಪ್ರದೇಶಗಳಾದ ಲಿಪುಲೇಖ್, ಲಿಂಪಿಯಾಧುರಾ ಮತ್ತು ಕಾಲಾಪಾನಿ ತೋರಿಸುವ ನಕ್ಷೆಯೊಂದಿಗೆ ಹೊಸ 100 ರೂ. ಕರೆನ್ಸಿ ನೋಟು ಮುದ್ರಣವನ್ನು ಪ್ರಕಟಿಸಿದೆ. ಪ್ರಧಾನಿ ಪುಷ್ಪಕಮಲ್ ದಹಾಲ್ Read more... The post BIG NEWS: ಭಾರತದ
ರಾಯಚೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ, ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಮುಂದೆ ಹಾಜರಾಗಲು ಇಂದು ಸಂಜೆ 5:30ರ ಡೆಡ್ Read more... The post ಸಂಜೆ 5:30ರೊಳಗೆ ರೇವಣ್ಣ ವಿಚಾರಣೆಗೆ ಹ
ಶ್ರೀನಿಧಿ ಬೆಂಗಳೂರು ನಿರ್ದೇಶನದ ದೀಕ್ಷಿತ್ ಶೆಟ್ಟಿ ಅಭಿನಯದ ಬ್ಲಿಂಕ್ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿತ್ತು ಇದೀಗ 50 ದಿನಗಳನ್ನು ಪೂರೈಸುವ ಮೂಲಕ ತನ್ನ ನಾಗಲೋಟವನ್ನು ಮುಂದುವರಿಸಿದೆ Read more... The post 50 ದಿನ ಪೂರೈಸಿದ
ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ. ಬಂಧನ ಭೀತಿಯಲ್ಲಿದ್ದ ಹೆಚ್.ಡಿ.
ಪ್ರಕಾಶ್ ಗೌಡ ನಿರ್ದೇಶಿಸಿರುವ ಆರ್ ಕೋಟೆಕ ಎಂಬ ನೈಜ್ಯ ಘಟನಾಧಾರಿತ ಚಿತ್ರ ಕಿರು ಚಿತ್ರ ಇದು ಜಾಣಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ ಜಾನಕರ್ ಮ್ಯೂಸಿಕ್ ಈ Read more... The post ‘ಕಾರ್ಕೋಟಕ’ ಕಿರುಚಿತ್ರ ರಿಲೀಸ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಿಖಿಲ್ ಕುಮಾರಸ್ವಾಮಿ, ವಿಷಯ ಕೇಳಿ ನನಗೂ ತುಂಬಾ Read more... The post ಅಜ್ಜಿ, ತಾತ ತುಂಬಾ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more... The post BIG NEWS: ಮೇ 7 ರವರೆಗೆ ಯಾಕೆ ಕಾಯ
ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು ಪ್ರಚಾರದ ವೇಳೆ ಅನೇಕ ವಿಶೇಷ ಆಸಕ್ತಿದಾಯಕ ಮತ್ತು ಮೋಜಿನ ಸಂಗತಿಗಳು ಕಾಣಸಿಗುತ್ತವೆ. ಇಂತಹ ಸಂಗತಿಗಳ ಪೈಕಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ Read more... The post ಚುನಾವಣಾ ಪ್ರಚಾರ
ಕಿರುತೆರೆ ಮತ್ತು ಬೆಳ್ಳಿ ತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿ ನಟಿ ಅನುಷಾ ರೈ ಇಂದು ತಮ್ಮ 27ನೇ ಹುಟ್ಟು ಹಬ್ಬದ Read more... The post ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಅನುಷಾ ರೈ first ap
ಈ ಬಾರಿ ಐಪಿಎಲ್ ನಲ್ಲಿ ಪ್ರತಿ ತಂಡಗಳಿಂದ ರನ್ ಹೊಳೆ ಹರಿಯುತ್ತಿದ್ದು, ಇದರ ಜೊತೆಗೆ ಬೌಲರ್ಗಳು ಸಹ ಮೂರು ನಾಲ್ಕು ವಿಕೆಟ್ ಕಬಳಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಮುಂಬೈ Read more... The post ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ
ಕಲಬುರ್ಗಿ: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡಬೇಕು? ಪ್ರಜ್ವಲ್ ನಮ್ಮ ಕುಟುಂಬಕ್ಕೆ ಸೇರಿದವನು ಆತನ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಬೇಕು ಎಂದು ಮಾಜಿ ಸಿಎಂ Read more... The post ಮೇ 7ರ ಬಳಿಕ ಈ ಪ್ರಕರಣ ಎ
ಮಂಗಳೂರು: ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮಂಗಳೂರು ವಿಮನ ನಿಲ್ದಾಣ ಕಚೇರಿಗೆ ಉಗ್ರರ ಹೆಸರಲ್ಲಿ ಇ-ಮೇಲ್ ಸಂದೇಶ ಬಂದಿದ್ದು, ವಿಮಾನ ನಿಲ್ದಾಣದ ಆವರಣದಲ್ಲಿ ಸ್ಫೋಟಕಗಳನ್ನು Read more... The post BIG NEWS: ಮಂಗಳೂರು ಏರ್ ಪ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲ್ಯೂ ಕಾರ್ನರ್ ನೋಟಿಸ್ ನೀಡಲು ಎಸ್ ಐಟಿ ಸಿಬಿಐ ಗೆ ಮನವಿ ಮಾಡಿದೆ. Read more... The post BREAKING NEWS: ಸಂಸದ ಪ್ರಜ್ವಲ್ ರೇವಣ್ಣ
ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದು, ಸಂತ್ರಸ್ತೆಯರಿಗೆ ರಕ್ಷಣೆ ನೀಡುವಂತೆ ಸೂಚಿಸಿದ್ದಾರೆ. ಪ್