IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 17ನೇ ಸೀಸನ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಇದಕ್
ಸಮಂತಾ ಹಲವು ಸಿನಿಮಾಗಳಲ್ಲಿ ಬೋಲ್ಡ್ ಪಾತ್ರ ಮಾಡಿದ್ದಾರೆ ನಿಜ. ಅದು ತೆರೆಮೇಲಿನ ವಿಚಾರ ಅಷ್ಟೇ. ಆದರೆ, ಕೆಲವು ಕಿಡಿಗೇಡಿಗಳು ಅವರ ಹೆಸರನ್ನು ಕೆಡಿಸೋ ಪ್ರಯತ್ನದಲ್ಲಿದ್ದಾರೆ. ಅವರು ಅರೆಬೆತ್ತಲೆ ಫೋಟೋ ಹಂಚಿಕೊಂಡಿದ್ದಾರೆ ಎನ್
ವೈದಿಕ ಜೋತಿಷ್ಯ ಶಾಸ್ತ್ರದ ಶಾಖೆಯಾಗಿರುವ ರತ್ನ ಶಾಸ್ತ್ರದಲ್ಲಿ, ಜಾತಕದಲ್ಲಿ ಗ್ರಹಗಳ ಪ್ರಭಾವವನ್ನು ಸಮತೋಲನದಲ್ಲಿಡಲು ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಪ್ರತಿಯೊಂದು ಗ್ರಹಕ್ಕೆ ಸಂಬಂಧಿಸಿದ ಒಂದು ಅಥವಾ ಕೆಲವು ರತ್ನಗ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 06) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿ
ಇದೇ ವರ್ಷ ಜನವರಿ 22 ರಂದು ಧರ್ಮಭೂಮಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಪ್ರಧಾನಿ ನರೇಂದ್ರ ಮೋದಿಯವರು ಮನೆ ಯಜಮಾನ ಹಾಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಶ್ರೀರಾಮನ ಪ್ರಾಣ ಪ್ರತಿಷ್ಠಪನೆ ನ
ಮದುವೆ ಸಮಾರಂಭದಲ್ಲಿ ಐಸ್ಕ್ರೀಂ ಸೇವಿಸಿ 80 ಜನರು ಅಸ್ವಸ್ಥಗೊಂಡಿರುವ ಘಟನೆ ಚನ್ನಪಟ್ಟಣದ ಟಿಪ್ಪುನಗರದಲ್ಲಿ ನಡೆದಿದೆ. ಅಸ್ವಸ್ಥಗೊಂಡ 80 ಜನರಲ್ಲಿ 50 ಜನರನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. 30 ಜನರನ್ನು ಚನ್ನಪಟ್ಟಣ ಹಾಗ
Lok Sabha Election 2024: ಉತ್ತರ ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದ
ನನ್ನ ಕಂಡ ತಕ್ಷಣವೇ ಮೋದಿ ಮೋದಿ ಎಂದು ಕೂಗುತ್ತಾರೆ ಯುವಕರು, ಅವರಿಗೆ ಕೆಲಸ ಕೊಟ್ಟಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ಯಡಿಯೂರಪ್ಪ ನಾನು ಕೊಟ್ಟ ಎಳು ಕೆಜಿ ಅಕ್ಕಿನ ಐದು ಕೆಜಿಗೆ ಇಳಿಸಿ, ಬಡವರ ಹೊಟ್ಟೆ ಮೇಲೆ ಹೊಡೆದರು. ಇದು ಅದಾ
ಬೆಂಗಳೂರಿನ ಚರ್ಚ್ ಸ್ಟ್ರೀಟ್ನ(Church Street) ಕಟ್ಟಡವೊಂದರಲ್ಲಿ ಸಾಯಂಕಾಲ 7.30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯಿಂದ ಕಟ್ಟಡದಲ್ಲಿ ಹೊಗೆ ಆವರಿಸಿಕೊಂಡಿದೆ. ದಟ್ಟ ಹೊಗೆಯಿಂದ ಜನರಲ್ಲಿ ಆತಂಕ ಮೂಡಿದೆ.
ಮಾಜಿ ಸಚಿವ ಹೆಚ್ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್ಡಿ ರೇವಣ್ಣ ಅವರ ಕೈವಾಡವಿದೆ ಎಂಬ
ಪ್ರಯಾಣದ ಸಮಯದಲ್ಲಿ ಮೋಷನ್ ಸಿಕ್ನೆಸ್ ಜನರಿಗೆ ಸಾಕಷ್ಟು ಸವಾಲಾಗಿದೆ. ಅನೇಕ ಜನರು ಪ್ರಯಾಣದ ಸಮಯದಲ್ಲಿ ಈ ಅನಾರೋಗ್ಯವನ್ನು ತಪ್ಪಿಸಲು ಔಷಧಿಗಳನ್ನು ಇಟ್ಟುಕೊಳ್ಳುತ್ತಾರೆ, ಆದರೆ ಇದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರ
ಮಾಜಿ ಸಚಿವ ಹೆಚ್ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್ಡಿ ರೇವಣ್ಣ ಅವರ ಕೈವಾಡವಿದೆ ಎಂಬ
ಗದಗ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಶಾಲೆ ರಜೆ ಹಿನ್ನೆಲೆ ಮನೋಜ್ ದೊಡ್ಡಮ್ಮನ ಮನೆಗೆ ಬಂದಿದ್ದಾಗ ಈ ದುರ್ಘಟನೆ ನಡೆ
Shivam Dube: ಶಿವಂ ದುಬೆ ಈ ಮೊದಲು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಗೋಲ್ಡನ್ ಡಕ್ಗೆ ಪೆವಿಲಿಯನ್ಗೆ ಮರಳಿದ್ದರು. ಇದೀಗ ಪಂಜಾಬ್ ವಿರುದ್ಧದ ಸತತ ಎರಡನೇ ಪಂದ್ಯದಲ್ಲೂ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಎರಡೂ
ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿಯ ಮೇಲೆ ಆಕರ್ಷಕ ಆಫರ್ ಗಳನ್ನು ಘೋಷಣೆ ಮಾಡಿದ್ದು, ಸಿಟಿ ಸೆಡಾನ್, ಅಮೇಜ್ ಮತ್ತು ಎಲಿವೇಟ್ ಕಾರುಗಳ ಮೇಲೆ ಡಿಸ್ಕೌಂಟ್ ನೀಡಲಾಗುತ್ತಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ(HD Revanna) ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಿವಾಜಿನಗರದಲ್ಲಿರುವ ಲೇಡಿಕರ್ಜನ್ ಬೌರಿಂಗ್ ಆಸ್ಪತ್ರೆಯಲ್ಲಿ ಶಾಸಕ ಹೆಚ್.ಡಿ.ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾ
ಮಾಜಿ ಸಚಿವ ಹೆಚ್ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್ಡಿ ರೇವಣ್ಣ ಅವರ ಕೈವಾಡವಿದೆ ಎಂಬ
ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ(HD Revanna) ಅವರನ್ನು ನಿನ್ನೆ(ಮೇ.04) ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ.ರೇವಣ್ಣ, ‘ನನ್ನ ವಿರುದ್ಧ ರಾಜಕೀ
ಮಹಿಳೆಯರ ರಕ್ಷಣೆಗಾಗಿ, ಅವರ ಮೇಲಾಗುವಂತಹ ಶೋಷಣೆಗಳನ್ನು ತಡೆಗಟ್ಟಲು ಆಯೋಗ ಹಾಗೂ ಹಲವಾರು ಕಾನೂನುಗಳಿವೆ. ಆದರೆ ಪುರುಷರ ಮೇಲಾಗುವಂತಹ ದೌರ್ಜನ್ಯವನ್ನು, ಶೋಷಣೆಗಳನ್ನು ತಡೆಗಟ್ಟಲು ಯಾವುದೇ ಆಯೋಗವಿಲ್ಲ ಹಾಗೂ ಪುರುಷರ ಪರವಾಗಿ
Farooq Abdulla taunts Rajnath Singh: ಪಾಕ್ ಆಕ್ರಮಿತ ಕಾಶ್ಮೀರ ಭಾಗ ಭಾರತದ ಪಾಲಾಗುತ್ತದೆ ಎಂದು ರಾಜನಾಥ್ ಸಿಂಗ್ ನೀಡಿದ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಟಾಂಟ್ ನೀಡಿದ್ದಾರೆ. ಪಾಕಿಸ್ತಾನ ಕೈಗೆ ಬಳೆ ತೊಟ್ಟು ಕೂತಿಲ್ಲ. ಅಟಂ ಬಾಂಬ್ಗಳು ಆ ದೇಶದಲ್ಲಿ
Prajwal Revanna Sexual Assault Case: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಈ ಮೊದಲು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ ಎನ್ನುವ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಸಹ ವಿಮಾನ
ಶಾಖದ ಹೊಡೆತವನ್ನು ತಪ್ಪಿಸಲು ದೇಹದಲ್ಲಿ ನಿರ್ಜಲೀಕರಣವನ್ನು ತಪ್ಪಿಸುವುದು ಅತ್ಯಗತ್ಯ. ಮನೆಯಿಂದ ಹೊರಗೆ ಹೋಗುವಾಗ ನೀರಿನ ಬಾಟಲಿಯನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಿ ಮತ್ತು ಪ್ರತಿ 2 ಗಂಟೆಗಳಿಗೊಮ್ಮೆ ನೀರು ಕುಡಿಯಿರಿ. ಬಿಸಿ
IPL 2024: ಐಪಿಎಲ್ 2024 ರ 53 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇಂದು ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದ್ದು, ತಂಡದ ಸ್ಟಾರ್ ವೇಗದ
‘ಅಧಿಪತ್ರ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ತೆರೆಗೆ ಬರಲು ಸಜ್ಜಾಗುತ್ತಿರುವ ಈ ಸಿನಿಮಾದ ಝಲಕ್ ತೋರಿಸಲು ಚಿತ್ರತಂಡ ರೆಡಿ ಆಗಿದೆ. ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಮೇ 10ರಂದು ‘ಲಹರಿ ಮ್ಯೂಸ
Iqbal Ansari wants Narendra Modi to be PM again: ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷದ ಸಾಧನೆ ಉತ್ತಮವಾಗಿದೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಬಾಬ್ರಿ ಮಸೀದಿ ಪರ ಕಕ್ಷಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಬಯಸಿದ್ದಾರೆ. ಅಯೋಧ್ಯೆಗೆ ಇಂದು
ಕಿಡ್ನ್ಯಾಪ್ ಕೇಸ್ನಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಬಂಧನದ ಹಿಂದೆ ಬಿಜೆಪಿಯ ಷಡ್ಯಂತ್ರವಿದೆ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿ ಗಣಿಗ ಶಾಕಿಂಗ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಈ ಹಿಂದೆ ಜನಾ
ನಿರ್ದೇಶಕ ಪರಮ್ ಅವರು ‘ಕೋಟಿ’ ಸಿನಿಮಾದ ಮೇಲಿನ ಕುತೂಹಲವನ್ನು ಹೆಚ್ಚಿಸಿದ್ದಾರೆ. ವಿಲನ್ ಪಾತ್ರದ ಕಿರು ಪರಿಚಯವನ್ನು ಅವರು ಈ ಪೋಸ್ಟರ್ ಮೂಲಕ ಮಾಡಿಸಿದ್ದಾರೆ. ರಮೇಶ್ ಇಂದಿರಾ ಅವರು ‘ಕೋಟಿ’ ಸಿನಿಮಾದಲ್ಲಿ ದಿನೂ ಸಾವ್ಕ
2024 ಮೇ5ರ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 6
ಹುಬ್ಬಳ್ಳಿಯಲ್ಲಿ ನಿನ್ನೆಯಿಂದ ಟಿವಿ9 ಎಜುಕೇಶನ್ ಸಮ್ಮಿಟ್(TV9 Kannada Education Summit) ಆರಂಭವಾಗಿದ್ದು ಉತ್ತಮವಾದ ಪ್ರತಿಕ್ರಿಯೆ ದೊರಕಿದೆ. ಹುಬ್ಬಳ್ಳಿಯ(Hubballi) ಕುಸುಗಲ್ ರಸ್ತೆಯಲ್ಲಿರುವ ಶ್ರೀನಿವಾಸ್ ಗಾರ್ಡನ್ನಲ್ಲಿ ನಿನ್ನೆ ಎಜುಕೇಶನ
Women's T20 World Cup 2024: ವನಿತೆಯರ ವಿಶ್ವಕಪ್ಗೆ ಬಾಂಗ್ಲಾದೇಶ ಆತಿಥ್ಯವಹಿಸುತ್ತಿದ್ದು, ಅಕ್ಟೋಬರ್ 3 ರಿಂದ ಪಂದ್ಯಾವಳಿ ಆರಂಭವಾಗಲಿದೆ. ಇದೀಗ ಈ ಮಿನಿ ವಿಶ್ವಸಮರದ ಸಂಪೂರ್ಣ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ.
ಸೋಷಿಯಲ್ ಮೀಡಿಯಾದಲ್ಲಿ ಮೂಕ ಪ್ರಾಣಿಗಳಿಗೆ ಸಂಬಂಧಪಟ್ಟಂತಹ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಮುದ್ದಾದ ಪ್ರಾಣಿಗಳ ಕುರಿತ ಇಂತಹ ವಿಡಿಯೋಗಳನ್ನು ವೀಕ್ಷಿಸುವುದು ಯಾರಿಗೆ ಇಷ್ಟವಿಲ್ಲ ಹೇಳಿ? ಅವುಗಳ ತುಂಟಾಟ
ಎರಡು ರಾಜ್ಯದ ಗಡೀ ಹಂಚಿಕೊಂಡಿರುವ ಬೀದರ್(Bidar) ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪ್ರತಿದಿನವೂ 41 ಡಿಗ್ರಿ ಸೆಲ್ಸಿಯಸ್ನಷ್ಟು ಆಸುಪಾಸಿನಲ್ಲಿ ತಾಪಮಾನ ದಾಖಲಾಗುತ್ತಿದ್ದು, ಸಾರ್ವಜನಿಕರು
ಲೋಕಸಭಾ ಚುನಾವಣೆ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ವಿವರ.
ಮಾಜಿ ಸಚಿವ ಸಿಸಿ ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ. ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗುತ್ತಾರೆ ಅಂತೆಲ್ಲಹೇಳುತ್ತಿದ್ದರು. ಆದರೆ, ಸಿಸಿ ಪಾಟೀ
China's Chang'e-6 vs India's Chandrayaan-4, comparision: ಚೀನಾದ ಹೈನನ್ ಪ್ರಾಂತ್ಯದಿಂದ ಚೀನಾದ ಚಾಂಗ್-ಇ6 ಲೂನಾನ್ ಮಿಷನ್ ಶುಕ್ರವಾರ ಸಂಜೆ ಆರಂಭವಾಗಿದೆ. ಇದರಲ್ಲಿ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳ ಸೆಟಿಲೈಟ್ಗಳೂ ಆಗಸಕ್ಕೆ ಚಿಮ್ಮುತ್ತಿವೆ. ಪಾಕಿಸ್ತಾನ
ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತ
ಆಕೆಯದ್ದು ಶಾಲಾ ದಿನದಲ್ಲಿ ಶುರುವಾದ ಪ್ರೀತಿ. ಓದುವುದನ್ನು ಬಿಟ್ಟು ಯುವಕನ ಜೊತೆ ಓಡಾಡಿದ್ದ ಆಕೆ ಆತನೇ ಸರ್ವಸ್ವ ಎಂದು ಭಾವಿಸಿದ್ದಳು. ಪುಸ್ತಕ ಬಿಟ್ಟು ಕುಟುಂಬವನ್ನು ತೊರೆದು ಆತನ ಜೊತೆ ಓಡಿ ಹೋದ ಆಕೆ, ಜನ್ಮವಿಡಿ ಜೊತೆಯಾಗಿರ
Punjab Kings vs Chennai Super Kings Live Score in Kannada: ಐಪಿಎಲ್ 53ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ಸತತ ಎರಡನೇ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ.
ಬೆಳೆವಿಮೆಗೆ ಸಂಬಂಧಪಟ್ಟಂತೆ ಸ್ಥಳೀಯ ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲನೆ ನಡೆಸಿ, ನೀತಿ ನಿಯಮಗಳ ಅನುಸಾರ ಸರ್ವೆ ನಡೆಸದೇ ತಪ್ಪಾಗಿ ವರದಿ ನೀಡಿದ ಕಾರಣ, ನೂರಾರು ಜನ ರೈತರು ಬೆಳೆವಿಮೆಯಿಂದ ವಂಚಿತರಾದ ಘಟನೆ ಗೌರಿಬಿದನೂರು ತಾ
‘ಗ್ರೇ ಗೇಮ್ಸ್’ ಸಿನಿಮಾದ ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ಸ್ಪಂದನಾ ಹಾಗೂ ಪುನೀತ್ ರಾಜ್ಕುಮಾರ್ ಅವರನ್ನು ವಿಜಯ್ ರಾಘವೇಂದ್ರ ಸ್ಮರಿಸಿಕೊಂಡರು. ಮೇ 10ರಂದು ಈ ಸಿನಿಮಾ ತೆರೆಕಾಣಲಿದೆ. ಶ್ರೀಮುರಳಿ, ಅಶ್ವಿನಿ ಪುನೀತ್ ರಾ
2008ರ ನವೆಂಬರ್ 26ರಂದು ಮುಂಬೈನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಮೇಲೆ ಗುಂಡು ಹಾರಿಸಿದ್ದು ಪೊಲೀಸರು, ಅಜ್ಮಲ್ ಕಸಬ್ ಅಲ್ಲ ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿ
HD Kumarswamy and Amit Shah meeting: ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಉಳಿಯುತ್ತಾ ಎನ್ನುವ ಅನುಮಾನಗಳ ಹೊತ್ತಲ್ಲೇ ಕುಮಾರಸ್ವಾಮಿ ಮತ್ತು ಅಮಿತ್ ಶಾ ಮೇ 4, ತಡರಾತ್ರಿಯಂದು ಮಾತುಕತೆ ನಡೆಸಿದ್ದಾರೆ. ಈ ವೇಳೆ
ಲೈಂಗಿಕ ದೌರ್ಜನ್ಯ, ಕಿಡ್ನ್ಯಾಪ್ ಕೇಸ್ನಲ್ಲಿ ಮಹಿಳೆಯ ಹೇಳಿಕೆ ಬಹುಮುಖ್ಯ ಪಾತ್ರ ವಹಿಸಲಿದೆ. ಸಾಂತ್ವನ ಕೇಂದ್ರದಲ್ಲಿ ಸಂತ್ರಸ್ತೆ ಮಹಿಳೆಯನ್ನು ವಿಚಾರಣೆ ಮಾಡಲಾಗಿದ್ದು, ಸರಿಯಾಗಿ ಸ್ಪಂದಿಸುತ್ತಿಲ್ಲ. ಎಸ್ಐಟಿ ಅಧಿಕಾರಿಗ
ಆ ಕಲಾವಿದ ನೂರಾರು ನಾಟಕಗಳಲ್ಲಿ ಅಭಿನಯಿಸಿ ಒಳ್ಳೆಯ ಹೆಸರು ಮಾಡಿದ್ದ. ನೂರಾರು ಜನ ಕಲಾವಿದರಿಗೆ ಅಭಿನಯ ಪಾತ್ರದಲ್ಲಿ ತಮ್ಮನ್ನ ತಾವು ಹೇಗೆ ತೋಡಗಿಸಿಕೊಳ್ಳಬೇಕು ಎಂದು ಹೇಳಿಕೊಟ್ಟಿದ್ದ. ಇಂತಹ ಕಲಾವಿದನಿಗೆ ನಟನೆ ಮಾಡುತ್ತಿರು
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) ಹೊಸ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 7ನೇ ಸ್ಥಾನಕ್ಕೇರಿದೆ. ಕಳೆದ ಬಾರಿ 10ನೇ ಸ್ಥಾನದಲ್ಲಿದ್ದ ಆರ್ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿ
ವ್ಯಕ್ತಿಯೊಬ್ಬ ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
HD Revanna PA Rajagopal's farmhouse: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮಹಿಳೆಯೊಬ್ಬರನ್ನು ಎಸ್ಐಟಿ ಪೊಲೀಸರು ರಕ್ಷಿಸಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಎಚ್.ಡಿ. ರೇವಣ್ಣ ಅವರ ಪಿಎ ರಾಜಗೋಪಾಲ್ ಎಂಬುವ
‘ಸತ್ಯಂ’ ಸಿನಿಮಾದಲ್ಲಿ ಪಂಜುರ್ಲಿ ದೈವದ ಆರಾಧನೆಯ ಕಹಾನಿ ಇದೆ ಎಂದು ಚಿತ್ರತಂಡದವರು ಹೇಳಿದ್ದಾರೆ. ಆ ಮೂಲಕ ಪ್ರೇಕ್ಷಕರಲ್ಲಿ ಕೌತಕ ಹೆಚ್ಚಿಸಲಾಗಿದೆ. ಸಂತೋಷ್ ಬಾಲರಾಜ್, ರಂಜನಿ ರಾಘವನ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್
ಹಾವೇರಿ ಜಿಲ್ಲೆಯ ಸವಣೂರಿಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್ ಮುಖಂಡನಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ್ದಾರೆ. ಕಾರಿನಿಂದ ಕ
IPL 2024 RCB vs GT: ಐಪಿಎಲ್ 2024 ರ 52ನೇ ಪಂದ್ಯದಲ್ಲಿ ಟಾಸ್ ಗೆದ್ದ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 147 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಆರ್ಸಿಬಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ಚಾಮರಾಜನಗರ ಜಿಲ್ಲಾಡಳಿತ ನಾಡಿಗೆ ಕರೆತರಲಾಗಿದೆ. ಬ
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಪಾಸ್ಪೋರ್ಟ್, ಸಿನಿಮಾ ಟಿಕೇಟ್ ಮುಂತಾದ ಹಳೆಯ ಕಾಲದ ವಸ್ತುಗಳ ಅಪರೂಪದ ಫೋಟೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಅಂತದ್ದೇ ಒಂದು ಅಂದ್ರೆ 1964ರ ಕಾಲದ ಅಂಬಾಸಿಡ
Villager defending Revanna family in sex scandal case: ಎಚ್.ಡಿ. ರೇವಣ್ಣ ಬಂಧನ ಆಗಿರುವುದು ಹೊಳೆನರಸೀಪುರದಲ್ಲಿ ಮೂದಿ ಮುಚ್ಚಿದ ಕೆಂಡಂತಹ ಸ್ಥಿತಿ ನಿರ್ಮಿಸಿದೆ. ದೇವೇಗೌಡರ ಕುಟುಂಬದ ಅನ್ನ ತಿಂದು ದ್ರೋಹ ಮಾಡುತ್ತಿದ್ದಾರೆ ಎಂದು ಹೊಳೆನರಸೀಪುರದಲ್ಲಿ ಕೆಲ ವ
ಹೆಚ್ಡಿ ರೇವಣ್ಣ(HD Revanna) ಅವರನ್ನು ಬಂಧಿಸಿದ್ದು ಸಹಜವಾಗಿ ಜೆಡಿಎಸ್ನವರಿಗೆ ಬೇಸರ ಆಗಿದೆ. ಆದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳದಿದ್ದರೆ ಮುದೊಂದು ದಿನ ಎಸ್ಐಟಿ ಮೇಲೂ ಆರೋಪ ಮಾಡಬಹುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದ
ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಕಾಂಗ್ರೆಸ್ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಎಂಟಕ್ಕೂ ಹೆಚ್ಚು ಕಾಂಗ್ರೆಸ
ತಲೆ ಕೂದಲು ಉದುರಿ ಹೋಗಿರುವ ರಜನಿಕಾಂತ್ಗೆ ಐಶ್ವರ್ಯಾ ರೈ ಬಚ್ಚನ್ ಹೀರೋಯಿನ್ ಆಗಿದ್ದಾರೆ ಎಂದಾಗ ರಾಜಸ್ಥಾನಿ ವ್ಯಕ್ತಿಗೆ ನಂಬೋಕೆ ಸಾಧ್ಯವಾಗಲಿಲ್ಲ. ಆ ಘಟನೆಯನ್ನು ರಜನಿಕಾಂತ್ ಅವರು ತುಂಬ ತಮಾಷೆಯಾಗಿ ವಿವರಿಸಿದ್ದರು.
ಸ್ವಿಗ್ಗಿ ಭಾರತದ ದೈತ್ಯ ಆಹಾರ ವಿತರಣಾ ಕಂಪೆನಿಗಳಲ್ಲಿ ಒಂದಾಗಿದ್ದು, ಈ ಒಂದು ಆನ್ಲೈನ್ ಪ್ಲಾಟ್ಫಾರ್ಮ್ ಅಲ್ಲಿ ದಿನಕ್ಕೆ ಲಕ್ಷಾಂತರ ಜನರು ಫುಡ್ ಆರ್ಡರ್ ಮಾಡುತ್ತಿರುತ್ತಾರೆ. ಹೀಗೆ ತಮ್ಮ ಗ್ರಾಹಕರು ಯಾವುದೇ ಆಹಾರವನ
ನಿನ್ನೆ ರಾತ್ರಿ ಗಂಡ ರವಿಕುಮಾರ್ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದ ಸಾವಿತ್ರಿ, ಕೋಪದಲ್ಲಿ ಮಗುವನ್ನ ಮೊಸಳೆಗಳಿದ್ದ ನಾಲೆಗೆ ಎಸೆದು ನಂತರ ಪಶ್ಚಾತಾಪದಿಂದಾಗಿ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಮೊಸಳೆ ಬಾಯಲ್ಲಿ 6 ವರ
Prajwal Revanna sex scandal case, Blue Corner Notice by Interpol: ಜರ್ಮನಿಯಲ್ಲಿರುವ ಜೆಡಿಎಸ್ ಸಂಸದ ಹಾಗೂ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್ಪೋಲ್ನಲ್ಲಿ ಬ್ಲೂ ಕಾರ್ನರ್ ನೋಟೀಸ್ ಸಲ್ಲಿಸುವ ಸಾಧ್ಯತೆ ಇದೆ. ಒಂದು ದೇಶದಲ್ಲಿ ಅಪರಾಧ ಎಸಗಿ ಬೇರ
ಸ್ಟೇಷನ್ ಮಾಸ್ಟರ್ ನಿದ್ದೆಗೆ ಜಾರಿದ್ದ ಕಾರಣ ರೈಲೊಂದು ಗ್ರೀನ್ ಸಿಗ್ನಲ್ ಸಿಗದೆ ಅರ್ಧಗಂಟೆ ತಡವಾಗಿ ಹೊರಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ.
ಸುಡು ಬಿಸಿಲು ಬೆವರಿನಿಂದಾಗಿ ಸಾಕಷ್ಟು ಜನರು ದಿನಕ್ಕೆ ಏಳೆಂಟು ಬಾರಿ ಮುಖ ತೊಳೆಯುತ್ತಾರೆ. ಆದರೆ ದಿನಕ್ಕೆ ಹಲವು ಬಾರಿ ಮುಖ ತೊಳೆದರೆ ತ್ವಚೆ ಹಾಳಾಗುತ್ತದೆ ಎಂದು ಎಚ್ಚರಿಸುತ್ತಾರೆ ಆರೋಗ್ಯ ತಜ್ಞರು. ಆದರಿಂದ ಬೇಸಿಗೆಯಲ್ಲಿ ದ
ಮೈಸೂರಿನಲ್ಲಿ ಟಿವಿ9 ಜೊತೆ ಸಂತ್ರಸ್ತ ಮಹಿಳೆ ರಕ್ಷಣೆಯಾದ ತೋಟದ ಸಿಬ್ಬಂದಿ ಸ್ವಾಮಿ ಮಾತನಾಡಿದ್ದು, ಮೂರು ದಿನಗಳ ಹಿಂದೆಯಷ್ಟೇ ಆ ಮಹಿಳೆ ಇಲ್ಲಿಗೆ ಬಂದಿದ್ದರು. ತೋಟದ ಮನೆಯಲ್ಲಿ ಸಂತ್ರಸ್ತ ಮಹಿಳೆ ಇದ್ದಿದ್ದು ಸತ್ಯ. ತೋಟದ ಮನೆಗ
ದರೋಡೆಕೋರರು ನಡುರಸ್ತೆಯಲ್ಲಿ ಗರ್ಭಿಣಿಯನ್ನು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಮೊದಲು ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ, ಬಳಿಕ ಗರ್ಭಿಣಿಯನ್ನು ಆಕೆಯ ಸೀರೆಯಿಂದಲೇ ಉಸಿರುಗಟ್ಟ
IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 147 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ತಂಡವು 13.4 ಓವರ್ಗಳಲ್ಲಿ ಗುರಿ ಮುಟ್ಟುವ ಮ
HD Revanna at SIT enquiry: ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣಗಳಲ್ಲಿ ಸಿಲುಕಿರುವ ಜೆಡಿಎಸ್ ಶಾಸಕ ಹಾಗು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿ ವಿಚಾರಣೆ ನಡೆಸುತ್ತಿದೆ. ಇದೂವರೆಗೆ ನಡೆದ ವಿಚಾರಣೆಯಲ
ಎಲ್ಲ ವಿಚಾರದಲ್ಲಿಯೂ ನಟ ಶ್ರೇಯಸ್ ತಲ್ಪಡೆ ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ. ಆದರೂ ಕೂಡ ತಮಗೆ ಹೃದಯಾಘಾತ ಆಗಿದ್ದರ ಬಗ್ಗೆ ಅವರಿಗೆ ಅನುಮಾನ ಶುರುವಾಗಿದೆ. ಕೊವಿಡ್-19 ಲಸಿಕೆಯ ಬಗ್ಗೆ ಅವರು ಕೆಲವು ವಿಚಾರಗಳನ್ನು ಪ್ರಸ್ತಾಪ
ರಾಹುಲ್ ಗಾಂಧಿ ರಾಯ್ಬರೇಲಿಯಿಂದ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಅನಿರುದ್ಧ ಪ್ರತಾಪ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದು, ಅವರ ನಾಮಪತ್ರ ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
IPL 2024 RCB vs GT: ಐಪಿಎಲ್ 2024ರ 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 147 ರನ್ ಗಳಿಸಿ ಆಲೌಟ್ ಆಯಿತು. 148 ರನ್ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 13.4 ಓವರ್ಗಳಲ್ಲಿ ಗುರಿ ಮುಟ್ಟುವ ಮ
ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ರೋಡ್ ಶೋ ನಡೆಸಲಿದ್ದಾರೆ. ರಾಮಲಲ್ಲಾನ ದರ್ಶನ ಪಡೆದು, ಪೂಜೆ ಮಾಡಿ ಬಳಿಕ ರೋಡ್ ಶೋ ಆರಂಭಿಸಲಿದ್ದಾರೆ. ಅಯೋಧ್ಯೆಯಲ್ಲಿ 2 ಕಿಲೋಮೀಟರ್ ರೋಡ್ ಶೋ ನಡೆಯಲಿದ್ದು, ಅದಕ್
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 11 ಪಂದ್ಯಗಳನ್ನಾಡಿದೆ. ಇದರಲ್ಲಿ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 7 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇದೀಗ ಒಟ್ಟು 8 ಅಂ
ಮೊಬೈಲ್, ಟಿವಿ, ಇಂಟರ್ನೆಟ್ ಬಳಕೆಯಿಂದಾಗಿ ಜನರು ಸಂಬಂಧವನ್ನೇ ಮರೆಯುತ್ತಿದ್ದಾರೆ. ಊಟ ಮಾಡುವಾಗಲೂ, ಮಲಗುವಾಗಲೂ, ಕೆಲಸದ ವೇಳೆಯಲ್ಲೂ, ಶಾಲೆ, ಕಾಲೇಜುಗಳಲ್ಲೂ ಮೊಬೈಲ್ ಬಳಕೆ ವಿಪರೀತವಾಗಿದೆ. ಹೆಚ್ಚು ಮೊಬೈಲ್ ಬಳಕೆ ಮಾಡಬೇಡ
ಕೋರ್ಟ್ನಲ್ಲಿ ರೇವಣ್ಣ ಪರ ವಕೀಲರು ಹಾಗೂ ಎಸ್ಐಟಿ ಪರ ವಿಶೇಷ ಸರ್ಕಾರಿ ಅಭಿಯೋಜಕರ ನಡುವೆ ವಾದ ಪ್ರತಿವಾದ ನಡೆಯಿತು. ಅಂತಿಮವಾಗಿ ರೇವಣ್ಣಗೆ ಜಾಮೀನು ನಿರಾಕರಿಸಿದ ಕೋರ್ಟ್, ಅರ್ಜಿ ವಿಚಾರಣೆಯನ್ನ ಮೇ 6ಕ್ಕೆ ಮುಂದೂಡಿತ್ತು. ಆದರ
ಪ್ರಜ್ವಲ್ ರೇವಣ್ಣ ಕುರಿತು ಮಾತನಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹಿಂದೇಟು ಹಾಕಿದ್ದಾರೆ. ಇನ್ನು ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಬಂಧನ ಕುರಿತು ಮಾತನಾಡಿದ ಖರ್ಗೆ, ಎಸ್ಐಟಿ
ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಸರ್ಕಾರಿ ನಿವಾಸಕ್ಕೆ ಎಸ್ಐಟಿ ತಂಡ ಬೀಗ ಜಡಿದಿದೆ. ಸಂತ್ರಸ್ತೆಯ ಸಮ್ಮುಖದಲ್ಲಿ ನಿನ್ನೆ ರಾತ್ರಿ ಎಸ್ಐಟಿ ಸ್ಥಳ ಮಹಜರು ನಡೆಸಿದೆ, ಮಹಜರು ಪ್ರ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 52ನೇ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಈ ಮೂಲಕ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ ಹಾಗೂ ಪಾಕಿಸ್ತಾ
ಎಸ್ಐಟಿ ಅಧಿಕಾರಿಗಳು ಹೆಚ್ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು, ಕಿಡ್ನ್ಯಾಪ್ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್
IPL 2024: ಐಪಿಎಲ್ 2024ರಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಆರ್ಸಿಬಿ ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಆರ್ಸಿಬಿ ತಂಡದ ಮಾಜಿ ಆಟ
ಇತ್ತೀಚೆಗೆ ಚೆನ್ನೈನಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಅನೇಕ ಸೆಲೆಬ್ರಿಟಿಗಳು ಬಂದು ವೋಟ್ ಮಾಡಿದ್ದಾರೆ. ಆದರೆ, ಜ್ಯೋತಿಕಾ ವೋಟ್ ಮಾಡಿಲ್ಲ. ಇದನ್ನು ಅನೇಕರು ಟ್ರೋಲ್ ಮಾಡಿದ್ದರು. ಈ ಬಗ್ಗೆ ಅವರು ಉತ್ತರಿಸಿದ್ದಾರೆ. ಈ ವೇಳೆ ಅವ
ಕಳೆದ ಎರಡು ದಿನಗಳಿಂದ ಬೆಂಗಳೂರು ಹಾಗೂ ಮೈಸೂರಿನಲ್ಲಿ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ವರುಣನ ಆಗಮನವಾಗಿದೆ. ಹಾಗೆಯೇ ಇಂದು ಕೂಡ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಇನ್ನೂ ಕೆಲವೆಡೆ ಒಣಹವೆ ಮುಂದುವರ
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 05, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಸ್ಸಾಂ, ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಗೋವಾ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀ
IPL 2024 RCB vs GT: ಐಪಿಎಲ್ 2024ರ 52ನೇ ಪಂದ್ಯದಲ್ಲಿ ಆರ್ಸಿಬಿ ತಂಡ ಜಯ ಸಾಧಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ
ವಿಮಾನ ಪ್ರಯಾಣದ ಸಂದರ್ಭದಲ್ಲಿ ಫ್ಲೈಟ್ ಮೋಡ್ ಯಾಕೆ ಬಳಸಬೇಕು ಮತ್ತು ಅದರ ಪರಿಣಾಮ ಏನು ಎಂಬ ಬಗ್ಗೆ ನೀವು ತಿಳಿದುಕೊಳ್ಳುವುದು ಅವಶ್ಯಕ. ನೀವು ವಿಮಾನದಲ್ಲಿ ಪ್ರಯಾಣಿಸುವಾಗ ಮೊಬೈಲ್ನಲ್ಲಿ ಫ್ಲೈಟ್ ಮೋಡ್ ಆನ್ ಮಾಡದಿದ್ದರೆ, ಅದ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರ
IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ಮ್ಯಾಚ್ಗಳಲ್ಲಿ ಸೋಲನುಭವಿಸಿದರೆ, 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 05) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
ಉಪ್ಪು ಹಾಕಿದ ಚಹಾವನ್ನು ಕುಡಿಯುವುದರಿಂದ, ಸತುವು ದೇಹವನ್ನು ತಲುಪುತ್ತದೆ. ಇದು ಹಾನಿಗೊಳಗಾದ ಚರ್ಮವನ್ನು ಸರಿಪಡಿಸುತ್ತದೆ ಮತ್ತು ಮೊಡವೆಗಳನ್ನು ತಡೆಯುತ್ತದೆ. ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಇದಲ್ಲದೇ ನೀವು ಚಹಾವನ
ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರರು ಇಂದು ದಾಳಿ ನಡೆಸಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾ