ಬೆಂಗಳೂರು: ಸ್ಫೋಟಕ ಬ್ಯಾಟ್ಸಮನ್ ಎ.ಬಿ.ಡಿ ವಿಲಿಯರ್ಸ್ ಕ್ರಿಕೆಟ್ ಪ್ರೇಮಿಗಳ ಪಾಲಿಗೆ ನೆಚ್ಚಿನ ಆಟಗಾರ. ಅದರಲ್ಲೂ ಆರ್ ಸಿಬಿ ಅಭಿಮಾನಿಗಳಿಗೆ ಅಪತ್ಬಾಂಧವ. ಎಬಿಡಿ ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದರೆಂದರೆ ಅವರ ಮೇಲೆ ಬೆಟ್ಟದ
ಚಿತ್ರದುರ್ಗ: ವಿಜಯನಗರ ಸಾಮ್ರಾಜ್ಯ ಸಂಸ್ಥಾಪಕರಾದ ಹಕ್ಕ-ಬುಕ್ಕರು ದೇಶದ ದೊಡ್ಡ ಆಸ್ತಿ. ಅವರ ಕಾಲದ ಇತಿಹಾಸವನ್ನು ಎಲ್ಲರೂ ತಿಳಿದುಕೊಳ್ಳಬೇಕು. ಸುವರ್ಣ ಯುಗದ ಇತಿಹಾಸ, ದಾಖಲೆಗಳನ್ನು ತಿರುಚುವುದು ಪರಂಪರೆಗೆ ಮಾಡುವ ಮಹಾ ಮೋ
ಚಿತ್ರದುರ್ಗ: ಕೊರೋನಾ ಎರಡನೇ ಅಲೆ ಉಲ್ಬಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ನೌಕರರ ಸುರಕ್ಷತೆ ದೃಷ್ಟಿಯಿಂದ ಕೇಂದ್ರದ ಮಾದರಿಯಲ್ಲಿ ರಾಜ್ಯದ ಸರ್ಕಾರಿ ಕಚೇರಿಗಳಲ್ಲೂ ರೊಟೇಷನ್ ಪದ್ಧತಿ ಅನುಸರಿಸುವಂತೆ ರಾಜ್ಯ ಸರ್ಕಾರಿ ನೌ
ಚಿತ್ರದುರ್ಗ: ಧರ್ಮವನ್ನು ನಾವು ರಕ್ಷಣೆ ಮಾಡಿದರೆ, ಆಪತ್ಕಾಲದಲ್ಲಿ ಅದು ನಮ್ಮ ರಕ್ಷಣೆಗೆ ಬರುತ್ತದೆ. ಎಲ್ಲರೂ ಧರ್ಮವನ್ನು ಅರಿತು ಪಾಲನೆ ಮಾಡಬೇಕು ಎಂದು ವೇಣುಕಲ್ಲುಗುಡ್ಡದ ಹಾಲಪ್ಪಯ್ಯ ಸ್ವಾಮಿ ಮಠದ ಶ್ರೀ ವೀರಭದ್ರ ಶಿವಾಚಾರ
ಬೆಂಗಳೂರು : ವಿಧಾನಸೌಧದಲ್ಲಿ ಸಚಿವರು, ಶಾಸಕರು ಮತ್ತು ಅಧಿಕಾರಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಸಭೆ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಲಾ
ಜೈಪುರ :ದೇಶದಲ್ಲಿ ಆತಂಕ ಸೃಷ್ಠಿಸುತ್ತಿರುವ ಮಹಾಮಾರಿ ಕೋವಿಡ್ ಸೋಂಕಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಲಾಕ್ ಡೌನ್, ನೈಟ್ ಕರ್ಫ್ಯೂನಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆಯೆ ಹೊರತು ಜನಸಾಮಾನ್ಯರನ್ನು ಹಾಗೂ ಕಾರ್ಮಿಕರನ್
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ (ಏ.19) ರಾತ್ರಿ 10ಗಂಟೆಯಿಂದ 26ರ ಮುಂಜಾನೆ 5ಗಂಟೆವರೆಗೆ ಲಾಕ
ಹೊನ್ನಾಳಿ: ಅವಳಿ ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು. ತಾಲೂಕಿನ ಹೊಳೆಹರಳಹಳ್ಳಿ, ಹನುಮಸಾಗರ, ಹನುಮಸಾಗರ ತಾಂಡ, ಗೋಪಗೊಂಡನಹಳ್ಳಿ ತಾಂಡಾ, ಸೋಮನಮಲ್ಲಾಪ
ಕೋಲ್ಕತ್ತಾ : ಕೋವಿಡ್ ಸೋಂಕು ಹರಡುತ್ತಿರುವ ಮೂಲವನ್ನು ಕಂಡು ಹಿಡಿಯಲು ರಾಜ್ಯ ಸರ್ಕಾರ “ಸಾಧ್ಯವಿರುವ ಎಲ್ಲ ಕ್ರಮಗಳನ್ನು” ತೆಗೆದುಕೊಳ್ಳುತ್ತಿರುವುದರಿಂದ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಜನರು ಭಯಭೀತರಾಗಬಾರದು, ಕೋವಿಡ್ ಉಲ
ಶಿರಾ: ನಗರ ಸೇರಿ ಹಲವು ಗ್ರಾಮಗಳಲ್ಲಿ ಲಸಿಕೆಅವಶ್ಯಕತೆ ಬಗ್ಗೆ ಶಾಸಕ ಡಾ. ಸಿ.ಎಂ.ರಾಜೇಶ್ಗೌಡ ಜನರಲ್ಲಿ ಜಾಗೃತಿ ಮೂಡಿಸಿದರು.ಈ ವೇಳೆ ಮಾತನಾಡಿದ ಅವರು,ಕೋವಿಡ್ 2ನೇ ಅಲೆ ಜನರಲ್ಲಿ ಆತಂಕಮೂಡಿಸಿದ್ದು, ಸಾರ್ವಜನಿಕರು ಹೆಚ್ಚು ಜಾಗ
ಬಾಲಿವುಡ್ ಬೆಡಗಿ ನೋರಾ ಫತೇಹಿ ಬರೀ ಐಟಂ ಸಾಂಗ್ನಿಂದಲೇ ಫೇಮಸ್ ಆಗಿಲ್ಲ, ಬದಲಾಗಿ ಅಂದ-ಚೆಂದನ ಉಡುಗೆ-ತೊಡುಗೆಯ ಮೂಲಕವೂ ಸಖತ್ ಸದ್ದು ಮಾಡಿದ್ದಾಳೆ ಈ ಚೆಲುವೆ. ಬಿಟೌನ್ ಅಂಗಳದಲ್ಲಿ ನಟಿ ನೋರಾ ಫತೇಹಿ ತನ್ನದೆ ಛಾಪು ಮೂಡಿಸಿದ್ದ
ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಕೆಲವರಿಗೆ ಸೇರಿದ ಸ್ವತ್ತಲ್ಲ, ಅದು ಬಹುಜನರ ಸ್ವತ್ತು. ಸಾಹಿ ತ್ಯಸಂಘಟನೆಯ ಪರವಾಗಿ, ಜಾತ್ಯತೀತವಾಗಿ ಕಟ್ಟಿ ರುವಸಾಹಿತ್ಯ ಪರಿಷತ್ತು. ಮುಂದೆಯೂ ಅದನ್ನು ಉಳಿಸಿಕೊಂಡು ಹೋಗುವ ನಿಟ್
ಕುದೂರು : ಕೋರ್ಟ್ ತೀರ್ಪಿನಂತೆ ಬಾಕಿ ಬಾಡಿಗೆಹಣ ಪಡೆದು ಮಳಿಗೆ 27 ಅನ್ನು ವಶಕ್ಕೆಪಡೆಯಬೇಕು ಎಂದು ಇಲ್ಲಿನ ಗ್ರಾಪಂನ 2ನೇಸಾಮಾನ್ಯ ಸಭೆಯಲ್ಲಿ ಸದಸ್ಯರು ಆಗ್ರಹಿಸಿದರು.ಗ್ರಾಪಂಗೆ ಸೇರಿದ ಮಳಿಗೆ ಸಂಖ್ಯೆ 27 ಸದಸ್ಯೆಯೊಬ್ಬರ ಪತಿಯ
ರಾಮನಗರ: ಕೊರೊನಾ ನಿಯಂತ್ರಿಸುವ ಕೆಲಸಗಳಿಗೆ ತಾಲೂಕು ಆಡಳಿತಗಳು ಪ್ರಥಮ ಆದ್ಯತೆ ಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ಕುಮಾರ್ ಸೂಚಿಸಿದರು. ನಗರದಲ್ಲಿನ ತಮ್ಮ ಕಚೇರಿಯಿಂದಲೇ ಜಿಲ್ಲೆಯ ಅಧಿಕಾರಿಗಳೊಂದಿಗೆ ನಡೆ
ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಾರಿ ಕೋವಿಡ್ ಸೋಂಕು ರಣಕೇಕೆ ಹಾಕುತ್ತಿದ್ದು, ಚಿತ್ರರಂಗ ಸಂಬಂಧಿ ಚಟುವಟಿಕೆಗಳ ಮೇಲೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿದೆ. ಪರಿಣಾಮ ಬಿಟೌನ್ ತಾರೆಯರು ರಜಾದಿನಗಳನ್ನು ಮಜಾ ಮಾಡಲು ತಮ
ಗುಂಡ್ಲುಪೇಟೆ: ಪಟ್ಟಣದ ಹಲವು ವಾರ್ಡ್ಗಳಿಗೆ15 ದಿನಗಳಿಂದಲೂ ಕುಡಿಯುವ ನೀರು ಪೂರೈಕೆಯಾಗದ ಕಾರಣ ಜನರು ಕಂಗೆಟ್ಟಿದ್ದಾರೆ. ಸಮಸ್ಯೆಅರಿವಿದ್ದರೂ ಪುರಸಭೆ ಮುಖ್ಯಾಧಿಕಾರಿ ಹಾಗೂಅಧ್ಯಕ್ಷರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ
ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆ ತೀವ್ರವಾಗಿ ವ್ಯಾಪಿಸುತ್ತಿದ್ದು, ಸಾರ್ವಜನಿಕರು ಮುಂಜಾಗ್ರತೆ ವಹಿಸದಿದ್ದರೆ ಭಾರೀ ಗಂಡಾಂತರಕ್ಕೆ ಸಿಲುಕಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ಎಚ್ಚರಿಸಿ
ಮದ್ದೂರು: ತಾಲೂಕಿನ ಚಾಮನಹಳ್ಳಿಗ್ರಾಮದ ಶ್ರೀ ಬಂಡೆಶನೇಶ್ವರಸ್ವಾಮಿಜಾತ್ರಾ ಮಹೋತ್ಸವ ಭಾನುವಾರವಿಜೃಂಭಣೆಯಿಂದ ನೆರವೇರಿತು. ಶನಿವಾರ ಬೆಳಗ್ಗೆ 7.30ಕ್ಕೆ ಆರಂಭವಾದಪೂಜಾ ವಿಧಿ ವಿಧಾನದಲ್ಲಿ ಮಹಾಗಣಪತಿಹೋಮ, ರಾಮತಾರಕ ಹೋಮ,ರುದ್
ಪಾಂಡವಪುರ : ಬೀಡಿ, ಸಿಗರೇಟು ಹಾಗೂ ತಂಬಾಕುಸೇವನೆಯಿಂದ ಮುಕ್ತಗೊಳಿಸುವ ಸಲುವಾಗಿ ಪಟ್ಟಣದ ಅನೇಕ ಅಂಗಡಿಗಳು ಹಾಗೂ ಸಾರ್ವಜನಿಕಸ್ಥಳಗಳಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳ ಮೇಲೆದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು19 ಕೇಸ್
ಬೆಂಗಳೂರು : ವಿಧಾನಸೌಧದಲ್ಲಿ ಸಚಿವರು, ಶಾಸಕರು ಮತ್ತು ಅಧಿಕಾರಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಸಭೆ ನಡೆಸಿದರು. ಈ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆ
ಕೋಲಾರ: ಜಿಲ್ಲೆಯಲ್ಲಿಯೂ ಕಳೆದ ಹದಿನೈದುದಿನಗಳಿಂದಲೂ ಕೊರೊನಾ ಸೋಂಕಿತರ ಸಂಖ್ಯೆಹೆಚ್ಚಳವಾಗುತ್ತಲೇ ಇದ್ದು, ಸೋಂಕಿತರಿಗೆ ಸೂಕ್ತ ಚಿಕಿತ್ಸೆದೊರಕುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ.ಜಿಲ್ಲಾ ಆರೋಗ್ಯಇಲಾಖೆಯು ಕೊ
ನವದೆಹಲಿ: ತಮ್ಮ ತಾಯಿಯ ಶಸ್ತ್ರ ಚಿಕಿತ್ಸೆಗೆ ಹಣವಿಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ಅವರಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಅವರ ಸಹೋದರ ಸೋಹೆಲ್ ಖಾನ್ ನೆರವಿನ ಹಸ್ತ ಚಾಚಿದ್ದಾರೆ. ಬಾಲಿವುಡ್ ನಟಿ ರ
ನವದೆಹಲಿ: ಭಾರತದಲ್ಲಿ ರೂಪಾಂತರಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ ನೀಡುವುದನ್ನು ರದ್ದುಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಭಾ
ಅರಕಲಗೂಡು: ಕೋವಿಡ್ ಸೋಂಕು ತಡೆಗಟ್ಟಲುಸರ್ಕಾರ ಏನೆಲ್ಲಾ ಕ್ರಮ ಕೈಗೊಂಡರೂ ನಾಗರಿಕರುಮಾತ್ರ ಎಚ್ಚೆತ್ತುಕೊಳ್ಳದಿರುವುದಕ್ಕೆ ನಿತ್ಯ ಸೋಂಕಿತರಸಂಖ್ಯೆ ಹೆಚ್ಚಳವಾಗುತ್ತಿರುವುದೇ ಕಾರಣ. ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ದ
ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕಮಾರ್ ಅವರ ಆಪ್ತ ಸಹಾಯಕ ಎಚ್.ಜೆ. ರಮೇಶ್ ಅವರು ಕೋವಿಡ್ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿದ್ದಾರೆ. ರಮೇಶ್ ಅವರಿಗೆ ಏ. 13ರಂದು ಕೋವಿಡ್ ದೃಢಪಟ್ಟಿತ್ತು. ಅವ
ದೇವನಹಳ್ಳಿ : ಕೋವಿಡ್ 2ನೇ ಅಲೆಯ ಪರಿಣಾಮವಿಮಾನ ಯಾನದ ಮೇಲೂ ಬೀರಿದೆ. ಶೇ.70ಪ್ರಯಾಣಿಕರು ತಮ್ಮ ವಿಮಾನ ಯಾನವನ್ನುನಿಲ್ಲಿಸಿದ್ದು, ಇದನ್ನೇ ನಂಬಿಕೊಂಡಿದ್ದ ಟ್ಯಾಕ್ಸಿ,ನಿಲ್ದಾಣದಲ್ಲಿನ ಅಂಗಡಿಯವರು, ಫ್ಲೈಟ್ ಬುಕಿಂಗ್ಏಜೆನ್ಸ
ರಾಗಿಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ರಾಗಿಯನ್ನು ನಾವು ದೋಸೆ, ಮುದ್ದೆ ಅಂಬಲಿ, ಹೀಗೆ ವಿಧ ವಿಧವಾಗಿ ನಾವು ಸೇವಿಸಬಹುದು. ಇನ್ನು, ರಾಗಿ ಮಾಲ್ಟ್ ಅಂದರೇ ಯಾರಿಗಿಷ್ಟವಿಲ್ಲ ಹೇಳಿ..? ಒತ್ತಡದ ಬದುಕಿನಲ್ಲಿ ನೀವು ತೂಕ ಇಳಿಸಿಕೊ
ದೊಡ್ಡಬಳ್ಳಾಪುರ : ಕೆಎಸ್ಆರ್ಟಿಸಿ,ಬಿಎಂಟಿಸಿ ನೌಕರರ ಮುಷ್ಕರ 13ನೇದಿನಕ್ಕೆ ಕಾಲಿಟ್ಟಿದ್ದು, ಇದರ ನಡುವೆಯೂಸಾರಿಗೆ ಬಸ್ ಸಂಚಾರ ದಿನ ಕಳೆದಂತೆಹೆಚ್ಚುತ್ತಿದೆ. ಕರ್ತವ್ಯಕ್ಕೆ ಹಾಜರಾಗುವಸಿಬ್ಬಂದಿಯ ಸಂಖ್ಯೆ ಏರಿಕೆ ಕಾಣುತ
ಬೆಂಗಳೂರು : ಕನ್ನಡದ ಖ್ಯಾತ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ (108) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನಿಧನರಾಗಿದ್ದಾರೆ. ಇವರ ಸಾವಿಗೆ ಸಂತಾಪ ಸೂಚಿಸಿರುವ ಪ್
ದಾವಣಗೆರೆ: ವಲಸಿಗರಿಗೆ ದೇಶದ ಯಾವುದೇಭಾಗದಲ್ಲಿಯೂ ಸುಲಭವಾಗಿ ಪಡಿತರಆಹಾರಧಾನ್ಯ ಸಿಗುವಂತೆ ಮಾಡಲು ಕೇಂದ್ರಸರ್ಕಾರ ಈಗಾಗಲೇ ಜಾರಿಗೆ ತಂದಿರುವ”ಒನ್ ನೇಶನ್ ಒನ್ ರೇಶನ್ ಕಾರ್ಡ್’ ಆ್ಯಪ್ನಲ್ಲಿ ಇತ್ತೀಚೆಗೆ ಕನ್ನಡ ಭಾಷ
ಬೆಂಗಳೂರು: ಆರನೇ ವೇತನ ಆಯೋಗದವರದಿ ಜಾರಿಗೆ ಒತ್ತಾಯಿಸಿ ಸಾರಿಗೆಸಂಸ್ಥೆಯ ನೌಕರರು ಸೋಮವಾರ “ಜೈಲುಭರೋ’ ಚಳವಳಿಗೆ ಮುಂದಾಗಿದ್ದು,ಮುಷ್ಕರದ ಬೆನ್ನಲ್ಲೆ ಭಾನುವಾರ 1406ಬಿಎಂಟಿಸಿ ಬಸ್ಗಳು ಸಂಚಾರಮಾಡಿದವು.ಶನಿವಾರ ನಗರದ ವಿವಿಧಡ
ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿನ ಕೋವಿಡ್ ಸೊಂಕ್ನು ನಿವಾರಣೆ ಮಾಡುವ ಉದ್ದೇಶದದಿಂದ ಹೆಚ್ಚುವರಿ ಲಸಿಕೆಯನ್ನು ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವನ್ನು ಬರೆ
ಬೆಳಗಾವಿ : ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಹೋಮ್ ಕ್ವಾರಂಟೈನ್ ಆಗಿದ್ದ ರಮೇಶ್ ಜಾರಕಿಹೊಳಿ ಗುಣಮುಖರಾಗಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ ಏ. 1 ರಂದು ಕೋವಿಡ್ ಪಾಸಿಟಿವ್ ಬಂದಿತ್ತು. ನಾಲ್ಕು ದಿನದ
ಬೆಂಗಳೂರು: ಕೊರೊನಾ ಮೊದಲ ಅಲೆ ನಿಯಂತ್ರಿಸು ವಲ್ಲಿ ಮುಂಚೂ ಣಿ ಯ ಲ್ಲಿದ್ದ ನಗರ ಪೊಲೀ ಸರುಇದೀಗ ಎರಡನೇ ಅಲೆ ತಡೆ ಯಲು ಸಜ್ಜಾ ಗಿ ದ್ದಾ ರೆ.ಈ ಬೆನ್ನಲ್ಲೇ ಬೆಂಗ ಳೂರು ಕಮಿ ಷ ನ ರೇಟ್ವ್ಯಾಪ್ತಿ ಯ ನಗರ ಪೊಲೀಸ್ ಆಯು ಕ್ತರು ಸೇರಿಎಲ್
ಬೆಂಗಳೂರು: ಸರ್ಕಾರದ ಆದೇಶದಂತೆ ಸೋಂಕಿತರಚಿಕಿತ್ಸೆಗಾಗಿ ಶೇ.50 ಹಾಸಿಗೆಗಳನ್ನು ಮೀಸಲಿಡದಆಸ್ಪತ್ರೆ ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ಗುಪ್ತಾ ಎಚ್ಚರಿಕೆ ನೀಡಿದರು. ಖಾಸಗಿ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಏಪ್ರಿಲ್ 20) ವಿಧಾನ ಮಂಡಲದ ಉಭಯ ಸದನಗಳ ಪ್ರಮುಖರೊಂದಿಗೆ ಮತ್ತು ಆಡಳಿತ–ವಿರೋಧ ಪಕ್ಷಗಳ ನಾಯಕರೊಂದಿಗೆ ವಿಡಿಯೊ ಸಂವಾದ ನಡೆಸಲು ಮುಖ್
ಬೆಂಗಳೂರು : ಕೋವಿಡ್ ಸೋಂಕು ದೃಢಪಟ್ಟಿರುವ “ಮಠ” ನಿರ್ದೇಶಕ ಗುರುಪ್ರಸಾದ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ರಾಘವೇಂದ್ರ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಫುಲ್ ಗರಂ ಆಗಿದ್ದಾರೆ. ಇಂದು ಫೇಸ್ಬು
ಪುತ್ತೂರು : ಕಾಯ ಬಿಟ್ಟು ಮಾಯ ಸೇರಿದ ಮೇಲೆ ಗಡಿ, ಜಾತಿ, ಪಂಥ ಬಂಧನವಿರದ ಕೋಟಿ ಚೆನ್ನೆಯರು ತನ್ನ ಹಾಗೂ ತಾಯಿಯ ಜನಸ್ಥಳಕ್ಕೆ ಪಾದಸ್ಪರ್ಶಗೆಯ್ಯುವಂತೆ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು
ನಗರದಲ್ಲಿ ಮರಗಣತಿ ನಡೆಸುವಂತೆ ಪಾಲಿಕೆಗೆ ಹೈಕೋರ್ಟ್ ಸೂಚನೆ ನೀಡಿ ಮೂರು ವರ್ಷಗಳೇ ಕಳೆದಿವೆ. ಆದರೆ, ಈ ನಿಟ್ಟಿನಲ್ಲಿ ನಿರೀಕ್ಷಿತ ಪ್ರಗತಿ ಆಗಿಲ್ಲ. ಮರಗಳ ಗಣತಿ ವಿಚಾರದಲ್ಲಿ ಅಷ್ಟೇ ಅಲ್ಲ, ಮರಗಳ ಸಂರಕ್ಷಣೆ ಮತ್ತು ಸಸಿಗಳನ್ನು
ಉತ್ತರ ಪ್ರದೇಶ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿರ್ದೇಶನದಂತೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ ಆರ್ ಡಿ ಒ) ಸೋಮವಾರ (ಏಪ್ರಿಲ್ 19) ಉತ್ತರ ಪ್ರದೇಶಕ್ಕೆ 150 ಜಂಬೋ ಸಿಲಿಂಡರ್ ಆಕ್ಸಿಜನ್ ಪೂರೈಸಿದೆ. ಹ
ಮಂಗಳೂರು : ಸಿ.ಟಿ.ರವಿ ಒಬ್ಬ ಕುಲ ಗೋತ್ರ ಗೊತ್ತಿಲ್ಲದ ಮನುಷ್ಯ, ಅವನಿಗೆ ತನ್ನ ಕುಲ ಗೋತ್ರ ಯಾವುದು ಎಂಬುದು ಗೊತ್ತಿಲ್ಲ. ರಾಜೀವ್ ಗಾಂಧಿ, ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕೊಟ್ಟವರು ಎಂದು ಸೋಮವಾರ ಮಂಗಳೂರಿನಲ್ಲಿ ಮಾಜಿ ಸಚಿವ
ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಾತ್ರಿ ಲಾಕ್ ಡೌನ್ ಘೋಷಣೆಯಾದ ಬೆನ್ನಲ್ಲೆ ಮದ್ಯಪ್ರಿಯರು ಬಾರ್ ಗಳತ್ತ ದೌಡಾಯಿಸಿರುವ ದೃಶ್ಯಗಳು ಕಂಡು ಬಂದಿವೆ. ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಂಪೂರ್ಣ ಲಾ
ನವದೆಹಲಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋರ್ಟ್ ನಿವೃತ್ತ ಜಸ್ಟೀಸ್ ಬಿಎನ್ ಶ್ರೀಕೃಷ್ಣ ನೇತೃತ್ವದ ಸಮಿತಿಗೆ ಸುಪ್ರೀಂಕೋರ್ಟ್ ವಹಿಸಿ ಆದೇಶ
ಉತ್ತರ ಕರ್ನಾಟಕದ ಕಲಬುರಗಿ, ಬೀದರ್,ಬಿಜಾಪುರ.. ಇಲ್ಲಿನ ಆಹಾರ ಸಂಸ್ಕೃತಿಯಲ್ಲಿ ರೊಟ್ಟಿಗೆಮೊದಲ ಸ್ಥಾನ. ಇಲ್ಲಿ ಜೋಳದ ರೊಟ್ಟಿ ಹೊರತಾದ ಊಟಅಪಥ್ಯವೇ! ಅದರಲ್ಲೂ ಕಲಬುರಗಿ ಜಿಲ್ಲೆಯ ರೊಟ್ಟಿನಾಡಿನ ಉದ್ದಗಲಕ್ಕೂ ಹೆಸರುವಾಸಿ. ರೊಟ
ನವದೆಹಲಿ: ಭಾರತ ಶೀಘ್ರದಲ್ಲಿಯೇ ವಿದ್ಯುತ್ ವಾಹನಗಳ ಉತ್ಪಾದನೆಯಲ್ಲಿ ಜಾಗತಿಕವಾಗಿ ನಂಬರ್ ಒನ್ ಸ್ಥಾನಕ್ಕೆ ಏರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ವಿಶ್ವಾಸವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೆಹಲಿ
ಪುತ್ತೂರು : ಗುತ್ತಿಗಾರು ಸರಕಾರಿ ಪ್ರೌಢಶಾಲೆಯ 1೦ನೇ ತರಗತಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸುತ್ತಿರುವ ವೇಳೆ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ಇಂದು ನಡೆಯುತ್ತಿರುವ ಪ್ರೌಢಶಾಲಾ ಇಂ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಮುಂದೂಡಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ
ಹೊಂಡಾ ಸಿಬಿ500ಎಕ್ಸ್, ಹೊಸ ಪೀಳಿಗೆಯಯುವಕರಿಗೆ ಹೇಳಿ ಮಾಡಿಸಿದ ಬೈಕ್ ಆಗಿದ್ದು, 2021ರಲ್ಲಿಕೆಲವೊಂದು ಹೊಸ ಪೀಚರ್ಗಳೊಂದಿಗೆ ಮಾರುಕಟ್ಟೆಗೆಬಂದಿದೆ. ವಿಶೇಷವೆಂದರೆ, ಇದು 2014ರಲ್ಲೇ ಮಾರುಕಟ್ಟೆಗೆ ಬಂದಿದ್ದು, 2019ರಲ್ಲಿ ಒಮ್ಮೆ
ನವ ದೆಹಲಿ : 40 ಮಿಲಿಯನ್ ಡಾಲರ್ ಮೌಲ್ಯದ ಕ್ಲೀಯರ್ ಟ್ರಿಪ್ ಅನ್ನು ವಾಲ್ ಮಾರ್ಟ್ ಒಡೆತನದ ಭಾರತದ ಪ್ರಮುಖ ಇ-ಕಾಮರ್ಸ್ ಮಾರುಕಟ್ಟೆಯಾದ ಫ್ಲಿಪ್ ಕಾರ್ಟ್ ತನ್ನ ಬ್ಯುಸಿನೆಸ್ ಅಂಗಳಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದು, ಈ ವ್ಯವಹಾ
ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕಬ್ಬು ನಾಟಿ ಮಾಡಲು ಭೂಮಿಯನ್ನು ಹದಗೊಳಿಸುವ ಕೃಷಿ ಚಟುವಟಿಕೆಗಳು ಗರಿಗೆದರುತ್ತವೆ. ಭಾರತದಲ್ಲಿ ಕಬ್ಬು ಬೆಳೆ 2ನೇ ಅತಿ ದೊಡ್ಡ ವಾಣಿಜ್ಯ ಬೆಳೆಯಾಗಿದೆ. ದೇಶದಲ್ಲಿ 50ಲಕ್ಷ ಹೆಕ್ಟರ್ ಭೂ ಪ್
ಒಪ್ಪೋ ಕಂಪೆನಿ, ತನ್ನ ಹೊಸ ಮೊಬೈಲ್ ಫೋನನ್ನು ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿದೆ. ಎಫ್ ಸರಣಿಯ ಈ ಹೊಸ ಮೊಬೈಲ್ ನ ಹೆಸರು ಎಫ್19. ಇದು 6 ಜಿಬಿ ರ್ಯಾಮ್ ಮತ್ತು 128ಜಿಬಿ ಆಂತರಿಕ ಸಂಗ್ರಹದ ಒಂದೇಆವೃತ್ತಿ ಹೊಂದಿದೆ. ಕಪ್ಪು ಮತ್
ವಿಜಯಪುರ : ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲಾಡಳಿತ ಜಿಲ್ಲೆಯಲ್ಲಿ ಜಾತ್ರೆಗಳನ್ನು ನಿಷೇಧಿಸಿದೆ. ಆದರೆ ನಿಷೇಧದ ಮಧ್ಯೆ ಜಾತ್ರೆ ನಡೆಸಿದ ಸಿಂದಗಿ ತಾಲೂಕಿನ ಮಲಘಾಣ ಗ್ರಾಮಸ್ಥರ ವಿರುದ್ಧ ಪ್ರಕರಣ ದ
ಅರಂತೋಡು: ತೊಡಿಕಾನಶ್ರೀ ಮಲ್ಲಿಕಾರ್ಜುನ ದೇವಾಲಯದಕಾಲಾವಧಿ ಜಾತ್ರೆ ನಡೆಯುತ್ತಿದ್ದುರವಿವಾರ ಬೆಳಗ್ಗೆ ದೊಡ್ಡ ದರ್ಶನಬಲಿ ನಡೆಯಿತು. ರಾತ್ರಿ ಒಲಸಿರಿಉತ್ಸವ ನಡೆಯಿತು. ಅಂಬುಕಾಯಿಸೇವೆಯೊಂದಿಗೆ ಅಂಬುಕಾಯಿಸ್ಪರ್ಧೆ ನಡೆಯ
ಇಸ್ರೇಲ್ : ದೇಶದಾದ್ಯಂತ ಕೋವಿಡ್ ಸೋಂಕು ಹಠಾತ್ ಏರಿಕೆಯಿಂದಾಗಿ ನಾಗರಿಕ ವ್ಯವಸ್ಥೆಯನ್ನೇ ಅಡಿಮೇಲಾಗಿಸಿದೆ. ಸೋಂಕನ್ನು ನಿಯಂತ್ರಣ ಮಾಡುವ ುದ್ದೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಕಠಿಣ ಕ್ರಮಗಳನ್ನು ಹೇ
ಮುಂಬಯಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಮತ್ತು ಕ. ರಾ. ಪ್ರಾ. ಶಾ. ಶಿ. ಸಂಘ ಕಾರ್ಕಳ ತಾಲೂಕು ಶಾಖೆಯ ಸಂಯುಕ್ತ ಆಶ್ರಯದಲ್ಲಿ ಮುಂಬಯಿ ಉದ್ಯಮಿ, ಮುದ್ರಾಡಿಯ ಸಿರಿಬೀಡು ದಿವ್ಯಾಸಾಗರ್ ದಿವ
ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಏಪ್ರಿಲ್ 19) ಮುಖ್ಯ ಸಭೆಯನ್ನು ಕರೆದಿದ್ದು, ಚರ್ಚೆ ನಡೆಸುತ್ತಿರುವುದಾಗ
ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿದ್ದು, ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣ 1.50 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಏಪ್ರಿಲ್ 19) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲ
“ಲಗಾಮ್’ ಎಂಬ ಸಿನಿಮಾದಲ್ಲಿ ಉಪೇಂದ್ರ ನಾಯಕರಾಗಿ ನಟಿಸುತ್ತಾರೆಂಬ ಸುದ್ದಿಯನ್ನು ನೀವು ಕೇಳಿರುತ್ತೀರಿ. ಈಗ ಆ ಚಿತ್ರದ ಮುಹೂರ್ತದ ಸಮಯ. ಹೌದು, “ಲಗಾಮ್ ’ ಚಿತ್ರಕ್ಕೆ ಇಂದು ಮುಹೂರ್ತ ನಡೆಯುತ್ತಿದೆ. ಈ ಚಿತ್ರವನ್ನು ಕೆ.ಮಾದ
ಮುಂಬಯಿ: ದೇಶದಲ್ಲಿ ಕೋವಿಡ್ ನ ಎರಡನೇ ಅಲೆ ತೀವ್ರಗತಿಯಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ಮುಂಬಯಿ ಷೇರುಮಾರುಕಟ್ಟೆಯ ವಹಿವಾಟಿನ ಮೇಲೆ ಪರಿಣಾಮ ಬೀರಿದ್ದು, ಸೋಮವಾರ(ಏ.19) ಸಂವೇದಿ ಸೂಚ್ಯಂಕ ಬರೋಬ್ಬರಿ 1000 ಅಂಕ ಕುಸಿತ ಕಂಡಿದೆ. ಇದನ
ನವ ದೆಹಲಿ : ತಾಂತ್ರಿಕತೆ ಬೆಳೆದಷ್ಟು ಎಷ್ಟು ಲಾಭ ಇದೆಯೋ ಅಷ್ಟೇ ನಷ್ಟವೂ ಕೂಡ ಇದೆ ಎನ್ನುವುದರಲ್ಲಿ ಅನುಮಾನ ಪಡಬೇಕಾಗಿಲ್ಲ. ತಾಂತ್ರಿಕ ಬೆಳವಣಿಗೆಯನ್ನು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ವಂಚನೆಗೆ ಬಳಸಿಕೊಳ್ಳಲು ಸೈಬರ್ ಅಪರಾಧ
ಬಜಪೆ : ಇಲ್ಲಿನ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ 9.15ರ ಸುಮಾರಿಗೆ ಘಟನೆ ನಡೆದಿದ್ದು, ಎಸಿ ಸ್ಪೋಟ ಇದಕ್ಕೆ ಕಾರಣ ಎನ್ನಲಾಗಿದೆ. ಇದನ
ಚಾಮರಾಜನಗರ : ಜಮೀನಿನಲ್ಲಿ ಹಾದು ಹೋಗಿದ್ದ 11 KV ಹೈಟೆನ್ಷನ ವಿದ್ಯುತ್ ತಂತಿಗೆ ಸಿಲುಕಿ ರೈತನೋರ್ವ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಾಳನಹುಂಡಿ ರಸ್ತೆಯ ಕಟ್ಟೇಪುರ ಬಳಿಯ ಜಮೀನೊಂದರಲ್ಲಿ ನಡೆದಿದೆ. ಭಾನುವಾರ ರಾತ್ರಿ 9.30ರ ಸು
ಗೌರಿತೀರ್ಥ ಶಿವಮೊಗ್ಗ ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಂಡುಬರುವ ಅತ್ಯಂತ ಪ್ರಸಿದ್ಧ ಹಾಗೂ ವಿಶ್ವವಿಖ್ಯಾತ ಪ್ರದೇಶ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಂಪಕಾಪುರ ಎಂಬ ಊರಿನ ಸಮೀಪ ಈ ಸ್ಥಳ ಕಂಡುಬರುತ್ತದೆ. ಶಿವಮೊ
ಮಣಿಪಾಲ : ‘ಬೋಳಂತೂರು ಕಾಟಿ’ ಕಂಬಳದ ಇತಿಹಾಸದಲ್ಲಿ ದೊಡ್ಡ ಸಾಧನೆ ಮಾಡಿದ ಕೋಣ. ಹಲವು ವರ್ಷಗಳ ಕಾಲ ಚಿಗರೆಯಂತೆ ಕಂಬಳದ ಕೆಸರು ನೀರಿನಲ್ಲಿ ಓಡಿದ ಕಾಟಿ, ಇಂದು ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿ ಅಸುನೀಗಿದೆ. 28 ವರ್ಷ ಪ್ರಾಯದ ಕಾಟ
ಹೊಸದಿಲ್ಲಿ : ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆಯಲ್ಲಿ ಭಾರತ ಇದೀಗ ಅಮೆರಿಕಾ ನಂತರದ ಸ್ಥಾನದದಲ್ಲಿದೆ. ಇದೇ ಕಾರಣಕ್ಕೆ ಕೆಲವು ದಿನಗಳ ಹಿಂದೆ ಭಾರತಕ್ಕೆ ಸಂ
19-04-2021 ಮೇಷ: ವ್ಯವಹಾರದಲ್ಲಿ ಧಾರಾಳ ಸಂಪಾದನೆ ಕಂಡು ಬಂದರೂ ಖರ್ಚು ಅಷ್ಟೇ ಇದ್ದೀತು. ನೆರೆಹೊರೆಯ ವರ ಬಗ್ಗೆ ಜಾಗ್ರತೆ ಮಾಡಿರಿ. ಸಾಂಸಾರಿಕವಾಗಿ ಕೂಡ ಅಸಮಾಧಾನದ ವಾತಾವರಣವು ಕಿರಿಕಿರಿಯೆನಿಸಲಿದೆ. ಮುನ್ನಡೆಯಿರಿ. ವೃಷಭ: ಶಾಂತ ಚಿತ
ಬೆಂಗಳೂರು : ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 108 ವರ್ಷದ ಪ್ರೊ.
ಚೆನ್ನೈ : ಶ್ರೀಲಂಕಾ ಕ್ರಿಕೆಟ್ ದಂತಕಥೆ, ಸನ್ ರೈಸರ್ಸ್ ತಂಡದ ಮೆಂಟರ್ ಮುತ್ತಯ್ಯ ಮುರಳೀಧರನ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರವಿವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರವಿವಾರ ರ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಸರಣದ ವೇಗವು ಸರಕಾರವನ್ನು ಕಠಿನ ನಿರ್ಬಂಧ ಕೈಗೊಳ್ಳುವ ಅನಿವಾರ್ಯಕ್ಕೆ ಸಿಲುಕಿಸಿದೆ. ಮತ್ತೆ ಲಾಕ್ಡೌನ್ನ ಉರುಳಿಗೆ ಸಿಲುಕಿ ನರಳಬೇಕಾಗಬಹುದೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ
ಹೊಸದಿಲ್ಲಿ : ದೇಶಾದ್ಯಂತ ವೈದ್ಯಕೀಯ ಆಮ್ಲಜನಕ ಕೊರತೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ರೈಲ್ವೇ ಇಲಾಖೆ ಮಹತ್ವದ ಹೆಜ್ಜೆ ಇರಿಸಿದ್ದು, ಆಮ್ಲಜನಕ ಎಕ್ಸ್ಪ್ರೆಸ್ ರೈಲು ಓಡಿಸಲು ಮುಂದಾಗಿದೆ. ಈ ಬಗ್ಗೆ ರೈಲ್ವೇ ಸಚಿವ ಪೀಯೂಷ್
ಕಾರ್ಕಳ : “ಮನೆಯಲ್ಲಿ ನಮ್ಮನ್ನೇ ನಂಬಿ ಸಂಸಾರವಿದೆ. ನಾವು ಹಗಲು -ರಾತ್ರಿ ಕಾಡಿನಲ್ಲಿರುತ್ತೇವೆ. ನಮಗೂ ಮನೆಯಲ್ಲಿರುವರಿಗೂ ರಕ್ಷಣೆಯಿಲ್ಲ…’ ಹೀಗೆ ಅಳಲು ತೋಡಿಕೊಂಡವರು ರಾಜ್ಯ ವನ್ಯಜೀವಿ ವಿಭಾಗದ ಹೊರಗುತ್ತಿಗೆ ನೌಕರರು. ಅರಣ
ಬೆಂಗಳೂರು : ಹನ್ನೊಂದು ದಿನಗಳಿಂದ ಸಾರಿಗೆ ನೌಕರರು ಕರ್ತವ್ಯದತ್ತ ಮುಖ ಮಾಡುತ್ತಿಲ್ಲ. ಆದರೆ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ಕೆಲವು ನೌಕರರು ರಾತ್ರಿಯಿಡೀ ಕೆಲಸ ಮಾಡುತ್ತಿದ್ದಾರೆ! ಒಂದೆಡೆ ಬೆಂಗಳೂರಿನ ಕೇಂದ್ರ ಕಚೇರಿ ಮ
ಗಾಯದ ಮೇಲೆ ಬರೆ ಎಂಬಂತೆ ದೇಶಕ್ಕೆ ಕೊರೊನಾದ 2ನೇ ಅಲೆ ಧುತ್ತನೆ ಬಂದು ಅಪ್ಪಳಿಸಿದೆ. ಮೊದಲ ಅಲೆ ಆರ್ಭಟ ಇನ್ನೇನು ತಗ್ಗಿತು ಎನ್ನುವಾಗಲೇ ನಿರೀಕ್ಷೆಗೂ ಮೀರಿದ ಆಘಾತಕ್ಕೆ ಎದೆಗೊಟ್ಟಂತಾಗಿದೆ. ಅಷ್ಟಕ್ಕೂ ಮೊದಲ ಅಲೆಗೂ, 2ನೇ ಅಲೆಗ
ಟಾಷ್ಕೆಂಟ್ (ಉಜ್ಬೆಕಿಸ್ಥಾನ್) : ಭಾರತದ ಜೂನಿಯರ್ ವಿಶ್ವ ಚಾಂಪಿಯನ್ ಕಂಚಿನ ಪದಕ ವಿಜೇತೆ ಝಿಲ್ಲಿ ದಾಲಾ ಬೆಹರಾ ಏಶ್ಯನ್ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಸ್ವರ್ಣ ಪದಕ ಗೆದ್ದು ಸಂಭ್ರಮಿಸಿದ್ದಾರೆ. ವನಿತೆಯರ 4
ಕಂಡಿದ್ದನ್ನು ಕಂಡ ಹಾಗೆ, ಸರಿ ಅಲ್ಲ ಎಂದರೆ ಅದು ಹೇಗೆ ಸರಿ ಎಂಬುದನ್ನೂ ಸಾಬೀತು ಮಾಡುವ ತಾಕತ್ತು ಉಳ್ಳ, ಕಲ್ಮಶವಿಲ್ಲದ ಮನಸ್ಸಿನ, ಎತ್ತರದ ಸಾಧನೆ ಮಾಡಿ ಯಕ್ಷಗಾನಕ್ಕೆ ಮಹಾಬಲರಾಗಿದ್ದ ಪ್ರೊ|ಮಹಾಬಲೇಶ್ವರ ಅಣ್ಣಪ್ಪ ಹೆಗಡೆ (ಪ್ರೊ
ಎಲ್ಲ ಅಂದುಕೊಂಡಂತೆ ನಡೆದರೆ ಇದೇ ವರ್ಷದ ಸೆ. 11 ರೊಳಗೆ ಅಮೆರಿಕ ಹಾಗೂ ನ್ಯಾಟೋ ಪಡೆಗಳು ಅಫ್ಘಾನಿಸ್ಥಾನದಿಂದ ತಮ್ಮ ದೇಶಗಳಿಗೆ ಮರಳುತ್ತವೆ. ಅದಕ್ಕೆ ಕಾರಣ, ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಅವರ ಇತ್ತೀಚಿನ ಒಂದು ಪ್ರಕಟಣೆ. ಅಫ್ಘಾ
ಕೊರೊನಾ ಎರಡನೆಯ ಅಲೆ ವ್ಯಾಪಕವಾಗಿ ವಿಸ್ತರಣೆಯಾಗುತ್ತಿದ್ದು ದೇಶಾದ್ಯಂತ ಆತಂಕ ಸೃಷ್ಟಿಸಿದೆ. ಕಳೆದೆರಡು ವಾರಗಳಿಂದ ಸೋಂಕು ಪೀಡಿತರ ಸಂಖ್ಯೆ ಒಂದೇ ಸಮನೆ ಹೆಚ್ಚುತ್ತಲೇ ಸಾಗಿದ್ದು ಶನಿವಾರ ಒಂದೇ ದಿನ ದೇಶಾದ್ಯಂತ 2,61,500 ಕೋವಿಡ
ಹಲವು ರಾಜಕಾಲುವೆಗಳನ್ನು ಅತಿಕ್ರಮಿಸಲಾಗಿದೆ ಇಲ್ಲವೇ ಹೂಳು ತುಂಬಿ ಹಾಳಾಗಿದೆ. ಸಮರ್ಪಕವಾದ ಒಳಚರಂಡಿ ವ್ಯವಸ್ಥೆಯೂ ಇಲ್ಲ. ಅಂದ ಮೇಲೆ ಮಳೆ ನೀರು ನಿಂತು ನೆರೆ ಸಮಸ್ಯೆ ಕಟ್ಟಿಟ್ಟ ಬುತ್ತಿ. ಹಾಗಾಗಿ ಈಗಲೇ ಪಟ್ಟಣ ಪಂಚಾಯತ್ ಕಂದಾ
ನಾಳೆ ಮಾಡುವ ಕಾರ್ಯವನ್ನು ಇಂದೇ ಮಾಡು, ಇಂದು ಮಾಡುವ ಕೆಲಸವನ್ನು ಈಗಲೇ ಮಾಡು – ಇದು ಹಿರಿಯರು ಹೇಳುವ ಮಾತು. ಕೆಲಸ ಕಾರ್ಯಗಳನ್ನು ಮುಂದಕ್ಕೆ ಹಾಕಬಾರದು ಎಂಬುದು ಇದರರ್ಥ. ಒಳ್ಳೆಯ ಕೆಲಸಗಳನ್ನು ಮುಂದಕ್ಕೆ ಹಾಕಬಾರದು ಎಂಬ ಮಾತು ಕ
ಹೆಮ್ಮಾಡಿ : ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಜಾಲಾಡಿಯಲ್ಲಿ ಅಧಿಕೃತ ಡಿವೈಡರ್ ಕ್ರಾಸಿಂಗ್ ಕೊಡಬೇಕು ಹಾಗೂ ಹೆಮ್ಮಾಡಿಯಿಂದ ಜಾಲಾಡಿಯವರೆಗೆ, ಮತ್ತೂಂದು ಕಡೆ ಮೂವತ್ತುಮುಡಿಯವರೆಗೆ ಸರ್ವೀಸ್ ರಸ್ತೆ ನಿರ್
ಬಂಟ್ವಾಳ : ಕಳೆದ ವರ್ಷ ಲಾಕ್ಡೌನ್ ಸಂದರ್ಭ ಮನೆಯಲ್ಲೇ ಏನಾದರೊಂದು ಸ್ವಾದ್ಯೋಗ ಮಾಡ ಬೇಕೆಂಬ ಆಲೋಚನೆಯಲ್ಲಿದ್ದ ದಂಪತಿ ಇದೀಗ ಗೆರಟೆಯಲ್ಲಿ ಹಲವು ರೀತಿಯ ಕಲಾಕೃತಿಗಳನ್ನು ಮಾಡಿ ಯಶಸ್ಸನ್ನು ಸಾಧಿಸಿ ದ್ದಾರೆ. ಪ್ರಧಾನಿ ಮೋದಿ ಅ
ಉಡುಪಿ : ಮಾಸಾಂತ್ಯದೊಳಗೆ ಅವಧಿ ಮುಗಿಯುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ಗಳಿಗೆ ಸದ್ಯ ನಿರೀಕ್ಷಿಸಿದ ಚುನಾವಣೆ ಕೊರೊನಾ ಕಾರಣದಿಂದ ನಡೆಯುವ ಸಾಧ್ಯತೆಯಿಲ್ಲ. ಸರಕಾರವೂ ಚುನಾವಣೆಯನ್ನು ಸದ್ಯ ಮುಂದೂಡುವ ಚಿಂತನ
ಮಂಗಳೂರು / ಉಡುಪಿ : ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ವೇಗ ಪಡೆದಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ರವಿವಾರವೂ ಸಿಡಿಲು ಸಹಿತ ಮಳೆಯಾಗಿದೆ. ದ.ಕ. ಜಿಲ್ಲೆಯ ಬೆಳ್ತಂಗಡಿ, ಧರ್ಮಸ್ಥಳ, ನಿಡ್ಲೆ, ಬಳಂಜ, ಮುಂಡ
ಮುಂಬಯಿ : ಪಂಜಾಬ್ ಕಿಂಗ್ಸ್ ಎದುರಿನ ರವಿವಾರದ ದ್ವಿತೀಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ಗಳ ಜಯ ಸಾಧಿಸಿದೆ. ಇದರಿಂದ ಪಂಜಾಬ್ ನಾಯಕ ಕೆ.ಎಲ್. ರಾಹುಲ್ ಅವರಿಗೆ ಬರ್ತ್ಡೇ ಗಿಫ್ಟ್ ಒಂದು ತಪ್ಪಿಹೋಯಿತು. ಮೊ
ಅಲ್ಮಾಟಿ (ಕಜಾಕ್ಸ್ಥಾನ್) : ಏಶ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ರವಿವಾರ ಭಾರತದ ದೀಪಕ್ ಪೂನಿಯ ಬೆಳ್ಳಿ, ಸಂಜೀತ್ ಮತ್ತು ರವೀಂದರ್ ಕಂಚಿನ ಪದಕ ಗೆದ್ದರು. 86 ಕೆ.ಜಿ. ವಿಭಾಗದ ಫೈನಲ್ನಲ್ಲಿ ದೀಪಕ್ ಪೂನಿಯ ಅವರಿಗೆ ಇರ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೋಗ ಪತ್ತೆ ಹಚ್ಚುವ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ, ಕೋವಿಡ್ ಪಾಸಿಟಿವ್ ವಿಚ
ಬೆಂಗಳೂರು: ಕೊರೊನಾ ನಿಯಂತ್ರಿಸಲು ಸರ್ಕಾರಗಳು ಕಸರತ್ತು ನಡೆಸುತ್ತಿರುವಂತೆಯೇ, ಕೊರೊನಾಗೆ ಪರಿಣಾಮಕಾರಿ ಔಷಧಿಯಾದ “ರೆಮ್ ಡೆಸಿವಿಯರ್’ ಚುಚ್ಚು ಮದ್ದಿನ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ
ಬೆಂಗಳೂರು : ರಾಷ್ಟ್ರಾದ್ಯಂತ ಕೋವಿಡ್ 2ನೇ ಅಲೆ ಅಬ್ಬರ ಅತಿರೇಕಕ್ಕೆ ಹೋಗುತ್ತಿರುವುದಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದ ಬೇಜವಾಬ್ದಾರಿತನವೇ ಕಾರಣ. ಇದನ್ನು ರಾಷ್ಟ್ರೀಯ ವಿಪತ್ತು ಎಂದು ತುರ್ತಾಗಿ ಘೋಷಿಸಬೇಕೆಂದು ಕೆಪಿಸಿ
ಬೆಂಗಳೂರು: ಕೊರೊನಾ ನಿಯಂತ್ರಣದ ವಿಷಯದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ನಡುವೆ ಶೀತಲ ಸಮರ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾ ನಿರ್ವಹಣೆ ವಿಚಾರದಲ್ಲಿ ಶನಿವಾರ ಸಚಿವ ಆರ್.
ಮಡಿಕೇರಿ : ರಾಜ್ಯದ ಮೊದಲ ಅಂತಾ ರಾಷ್ಟ್ರೀಯ ಮಹಿಳಾ ಹಾಕಿ ರೆಫ್ರಿ, ಕೊಡಗಿನ ಪುಚ್ಚಿ ಮಂಡ ಅನುಪಮಾ (41) ಕೋವಿಡ್ನಿಂದ ಮೃತ ಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯೊಂದರಲ್