ಮದ್ದೂರು: ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಲು ದೈವಿಕ ಕಾರ್ಯ ನಡೆಸುವುದು ಮುಖ್ಯ ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು. ತಾಲೂಕಿನ ಹೊಸಕೆರೆ ಗ್ರಾಮದ ಬೀರೇಶ್ವರ ಸ್ವಾಮಿಯ ಹೆಬ್ಬಾಗಿಲನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ
ಬೆಂಗಳೂರು: ಇಂದು ನಗರದಲ್ಲಿ ಸುಲಿಗೆಗೆ ಯತ್ನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅರೋಪಿಗಳನ್ನು ಬಂಧಿಸಲಾಗಿದೆ. ಬೆಳ್ಳಂದೂರು ಪೊಲೀಸರು ಧನುಷ್ ಹಾಗೂ ರಕ್ಷಿತ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಮೀನು ಮಾರಾಟದ
ಗುಂಡ್ಲುಪೇಟೆ: ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಹುರುಳಿ ಕಟಾವು ಆರಂಭವಾಗಿದೆ. ಕಾರ್ಮಿಕರ ಕೊರತೆ, ದುಬಾರಿ ವೆಚ್ಚ, ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಸೇರಿದಂತೆ ವಿವಿಧ ಕಾರಣಗಳಿಂದ ರೈತರಿಗೆ ನಷ್ಟವುಂಟಾಗುತ್ತಿದೆ. ತಾಲೂಕ
ಮಹಾರಾಷ್ಟ್ರ: ಯಾವುದೇ ಪ್ರದೇಶಕ್ಕಾದರೂ ಸರಿ, ಪ್ರವಾಸ ತೆರಳಿದಾಗ ಅಲ್ಲಿನ ವಿಶೇಷತೆಗಳನ್ನು ಅನುಭವಿಸಬೇಕು. ಅದರಲ್ಲೂ ಆಹಾರ ಪ್ರಿಯರು ಹೊಸ ಪ್ರದೇಶಗಳಿಗೆ ಭೇಟಿ ನೀಡಿದಾಗ ಸ್ಥಳೀಯ ಊಟ-ತಿಂಡಿಗಳನ್ನು ಸವಿಯಲು ಬಯಸುತ್ತಾರೆ. ಅಂತೆ
ಹನೂರು: ಸಾಲೂರು ಮಠ ಹಾಗೂ ಶ್ರೀ ಮಲೆಮಹದೇಶ್ವರ ಸ್ವಾಮಿ ಕೃಪಾ ವಿದ್ಯಾಸಂಸ್ಥೆ ಅಭಿವೃದ್ಧಿಗೆ ಲಿಂಗೈಕ್ಯ ಶ್ರೀ ಪಟ್ಟದ ಮಹದೇವ ಸ್ವಾಮೀಜಿ ಅವರ ಕೊಡುಗೆ ಅಪಾರ ಎಂದು ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ… The post ಬಡ ಮಕ್ಕಳ ಆಶಾಕಿರ
ಎಚ್.ಡಿ.ಕೋಟೆ: ಮನುಷ್ಯನ ಅತಿ ಆಸೆ, ಕ್ರೌರ್ಯದಿಂದ ಭೂಮಿ ಹಾಳಾಗುತ್ತಿದೆ ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಬಿ. ಜಯರಾಮ ನೆಲ್ಲಿತಾಯ ಹೇಳಿದರು.ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಮ್ಮ
ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ಭಾನುವಾರ 50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಹಾಗೂ 20 ಲಕ್ಷ ರೂ. ವೆಚ್ಚದಲ್ಲಿ ಬಸವ ಭವನ ನಿರ್ಮಾಣ ಕಾಮಗಾರಿಗೆ ಶಾಸಕ… The post ಬಸವ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ first appeared on ವಿ
ಸರಗೂರು: ಜಗತ್ತಿನಲ್ಲಿಯೇ ಬೃಹತ್ ಮತ್ತು ಶ್ರೇಷ್ಠ ಸಂವಿಧಾನ ರಚಿಸಿರುವ ಅಂಬೇಡ್ಕರ್ ಅವರು ದೇಶದ ಶಕ್ತಿ ಎಂದು ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.ತಾಲೂಕಿನ ಸಾಗರೆ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್
ಪತ್ನಿಯನ್ನು ತ್ಯಜಿಸಿದ ಪತಿಗೂ ಆಸ್ತಿಯಲ್ಲಿ ಪಾಲು ಇದೆಯೇ? ಪ್ರಶ್ನೆ: ನಮ್ಮ ತಂದೆಯ ತಂಗಿ ಕರೋನಾದಿಂದ ತೀರಿಕೊಂಡು ಎರಡು ವರ್ಷಗಳಾಗಿವೆ. ಅವರು ಮದುವೆಯಾದ ಎರಡು ವರ್ಷದಲ್ಲೇ ಅವರ ಗಂಡ ಅವರನ್ನು ಬಿಟ್ಟು… The post ನಾನು ತವರು ಮನೆಗೆ ಬ
ನಂಜನಗೂಡು: ಅಂಗವಿಕಲರ ಕಲ್ಯಾಣಕ್ಕಾಗಿ ಮುಂದಿನ ಬಜೆಟ್ನಲ್ಲಿ 500 ಕೋಟಿ ರೂ. ಅನುದಾನ ಮೀಸಲಿಟ್ಟು ವಿಶೇಷ ಕಾರ್ಯಕ್ರಮಗಳ ಮೂಲಕ ನೆರವಾಗಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಕೇಂದ್ರ ಸಾಮಾಜಿ
ಮುಂಬೈ: ಹಿಂದಿಯಲ್ಲಿ ರಾಮಾಯಣ ಕುರಿತು ಒಂದು ಚಿತ್ರವಾಗಲಿದೆ ಎಂಬ ಸುದ್ದಿ ಇಂದು, ನಿನ್ನೆಯದಲ್ಲ. ಆ ಚಿತ್ರದಲ್ಲಿ ರಣಬೀರ್ ಕಪೂರ್, ರಾಮನಾಗಿ ಕಾಣಿಸಿಕೊಂಡರೆ, ಹೃತಿಕ್ ರೋಶನ್, ರಾವಣಾಗಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿತ
ಚನ್ನರಾಯಪಟ್ಟಣ: ಫೆ.12ರಂದು ನಡೆಯಲಿರುವ ಪಂಜುರ್ಲಿ ಮತ್ತು ಗುಳಿಗ ದೈವಗಳ ಯಕ್ಷಗಾನ ಕಲಾ ನರ್ತನ ಕಾರ್ಯಕ್ರಮದ ಬಗ್ಗೆ ಪಟ್ಟಣದ ಗಣಪತಿ ಪೆಂಡಾಲಿನಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಯಿತು. ಹೇಮವಾಣಿ ಪ್ರಕಾಶನ ಹಾಗೂ… The post ಫೆ.12ರಂದ
ಅರಕಲಗೂಡು: ದೇಶದ ಪ್ರತಿಯೊಬ್ಬ ಪ್ರಜೆಗೂ ಮೂಲ ಹಕ್ಕುಗಳನ್ನು ಕಲ್ಪಿಸಿರುವ ಸಂವಿಧಾನ ಅಪಾಯದ ಅಂಚಿನಲ್ಲಿದ್ದು ಎಲ್ಲರೂ ಸಂರಕ್ಷಣೆ ಮಾಡುವ ಸಂಕಲ್ಪ ತೊಡಬೇಕು ಎಂದು ಹಾಸನ ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ… The post ಸಂವಿಧಾನ ಸಂ
ಹೊಳೆನರಸೀಪುರ: ಧರ್ಮ ಎಂಬ ಅತ್ಯಮೂಲ್ಯ ಪದವನ್ನು ನೆಪ ಮಾತ್ರಕ್ಕೆ ಬಳಸದೆ ಧರ್ಮದ ಮೂಲಸಾರವನ್ನು ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳುವುದರ ಮೂಲಕ ನಿತ್ಯ ಬದುಕಿನಲ್ಲಿ ಹಾಗೂ ಚಟುವಟಿಕೆಗಳ ಸಂದರ್ಭದಲ್ಲಿ ಶಾಶ್ವತವಾಗಿ ಅಳವಡಿಸಿಕೊ
ಗೋಣಿಕೊಪ್ಪ: ಪೊನ್ನಂಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅಂಬಲ ಶೂಟರ್ಸ್ ಕ್ಲಬ್ ವತಿಯಿಂದ ಶನಿವಾರ ಆಯೋಜಿಸಿದ್ದ ಬೊಡಿ ನಮ್ಮೆಯಲ್ಲಿ ಪುತ್ತರೀರ ನಂಜಪ್ಪ ಎರಡು ಬಹುಮಾನ ಗಿಟ್ಟಿಸಿಕೊಂಡರು. 0.22 ಮತ್ತು… The post ಗೋನಿ
ಕರಾಚಿ: ಆರ್ಥಿಕ ಬಿಕ್ಕಟ್ಟಿನಿಂದ ನಲುಗಿ ಹೋಗಿರುವ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಏರುಗತಿಯಲ್ಲೇ ಸಾಗುತ್ತಿದೆ. ಇದರಿಂದ ಪಾಕಿಸ್ತಾನದ ಜನರು ಅಗತ್ಯ ವಸ್ತುಗಳನ್ನು ಖರೀದಿಸಲ
ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತ್ತಿಯ ಎರಡನೇ ವಾರ್ಡ್ನ ವಿನಾಯಕ ಬಡಾವಣೆಯಲ್ಲಿ 2.25 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಪ್ರಗತಿಯಲಿದ್ದು ಗ್ರಾಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಶನಿವಾರ ಪರಿ
ಇಟಾ: ಎರಡು ದೇಶಗಳ ಇಬ್ಬರ ನಡುವಿನ ಫೇಸ್ಬುಕ್ ಫ್ರೆಂಡ್ಷಿಪ್ ಮದುವೆಯಲ್ಲಿ ಕೊನೆಯಾಗಿದೆ. ಅದೇ ಕಾರಣಕ್ಕೆ ಸ್ವೀಡನ್ ಯುವತಿಯೊಬ್ಬಳು ಭಾರತಕ್ಕೆ ಬಂದು ವಿವಾಹವಾಗಿದ್ದಾಳೆ. ಉತ್ತರಪ್ರದೇಶದಲ್ಲಿ ಇಬ್ಬರ ಮಧ್ಯೆ ಜ. 27ರಂದು ವಿವ
ಸೋಮವಾರಪೇಟೆ: ಬಂದೂಕು ನಮ್ಮ ಸ್ವರಕ್ಷಣೆಗೆ ಉಪಯೋಗವಾಗಬೇಕೆ ಹೊರತು ಇನ್ನೊಬ್ಬರ ಜೀವಕ್ಕೆ ಹಾನಿ ಮಾಡಬಾರದು ಎಂದು ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರನಾಯಕ್ ಹೇಳಿದರು. ಜಿಲ್ಲಾ ಪೋಲೀಸ್ ಇಲಾಖೆ ವತಿಯಿಂದ ಇಲ್ಲಿನ ಒಕ್ಕಲಿಗರ ಸಮ
ಚೆನ್ನೈ: ರಜನಿಕಾಂತ್ ತಮ್ಮ ವಿಶಿಷ್ಟ ಮ್ಯಾನರಸಿಂ, ಮಾತಿನ ಶೈಲಿಯಿಂದ ಹೆಸರಾದವರು. ಅವರನ್ನು ಇದುವರೆಗೂ ಅನುಕರಣೆ ಮಾಡಿದವರೆಷ್ಟೋ, ಅವರ ತರಹವೇ ಸ್ಟೈಲ್ ಮಾಡುವುದಕ್ಕೆ ಹೋದವರೆಷ್ಟೋ ಗೊತ್ತಿಲ್ಲ. ಇನ್ನು, ರಜನಿಕಾಂತ್ ಕುರಿತಾ
ಅರಕಲಗೂಡು: ದೇಶದ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳನ್ನು ಕಲ್ಪಿಸಿರುವ ಸಂವಿಧಾನ ಸದ್ಯಕ್ಕೆ ಅಪಾಯದ ಅಂಚಿನಲ್ಲಿದ್ದು ಎಲ್ಲರೂ ಸಂರಕ್ಷಣೆ ಮಾಡುವ ಸಂಕಲ್ಪ ತೊಡಬೇಕು ಎಂದು ಹಾಸನ ಸರ್ಕಾರಿ ಪದವಿ ಪೂರ್ವ ಶಿಕ್ಷಣ… The post 74ನೇ ವ
ನವದೆಹಲಿ: ಪಠಾಣ್ ಬಾಕ್ಸ್ ಆಫೀಸ್ 4 ನೇ ದಿನದ ಕಲೆಕ್ಷನ್ ಹೀಗಿದೆ. ಶಾರುಖ್ ಖಾನ್ ಅವರ ಚಿತ್ರವು ಜಾಗತಿಕವಾಗಿ ₹ 400 ಕೋಟಿ ಗಳಿಸಿದೆ. ಈ ಚಿತ್ರವು ಭಾರತದಲ್ಲಿ ವೇಗವಾಗಿ… The post ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ 400 ಕೋಟಿ ರೂ. ಗಳಿಸಿದ ಪಠ
ರಾಯಬಾಗ: ವಿದ್ಯಾರ್ಥಿಗಳು ಜ್ಞಾನ ಪಡೆದುಕೊಂಡು ತಾವು ಕಲಿತ ಶಾಲೆಗೆ ಮತ್ತು ಗುರುಗಳಿಗೆ ಕೀರ್ತಿ ತರುವಂತಹ ಸಾಧನೆ ಮಾಡಬೇಕು ಎಂದು ಹಿರಿಯ ಧುರೀಣಡಿ.ಎಸ್.ನಾಯಿಕ ಹೇಳಿದರು. ತಾಲೂಕಿನ ಮೊರಬ ಗ್ರಾಮದ ಸರ್ಕಾರಿ ಪ್ರೌಢ… The post ಗುರುವಿಗ
ದಾವಣಗೆರೆ: ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸಮಾರಂಭವೊಂದರಲ್ಲಿ ಭಾಗಿಯಾಗಿ ಮರಳುತ್ತಿದ್ದಾಗ ಅಸ್ವಸ್ಥರಾಗಿ ಕುಸಿದು ಬಿದ್ದ ಪ್ರಕರಣ ನಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನ
ಮಡಿಕೇರಿ: ಓಯಸಿಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಹೊದವಾಡ ಕೊಟ್ಟಮುಡಿ ವತಿಯಿಂದ ಮಾ.೪ ರಿಂದ ೧೨ ರವರೆಗೆ ನಡೆಯುವ ಕೊಡಗು ಮುಸ್ಲಿಂ ಕ್ರಿಕೆಟ್ ಕಪ್-೨೦೨೩ ಪಂದ್ಯಾವಳಿಯ ಲೋಗೋವನ್ನು ಚಾಮರಾಜಪೇಟೆ ಕ್ಷೇತ್ರದ… The post ಮುಸ್ಲಿಂ ಕ
ಹುಬ್ಬಳ್ಳಿ: ಸಮಾಜದ ಒಳಿತಿಗೆ ಜ್ಞಾನವನ್ನು ಬಿತ್ತಿದ ಶ್ರೀ ಸಿದ್ಧೇಶ್ವರ ಸ್ವಾಮೀಯವರು ನಾಡಿನ ಸಮಸ್ತ ಜನರ ಹೃದಯ ಮಂದಿರದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ವಿಜಯಪುರ ಜ್ಞಾನ ಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ
ನಿಪ್ಪಾಣಿ: ಬಾನೆತ್ತರದಲ್ಲಿ ಗಾಳಿಪಟ ಹಾರಿಸುವುದು ಒಂದು ಕಲೆಯಾಗಿದ್ದು, ನಗರದ ಜನತೆಯ ಮನರಂಜನೆಗಾಗಿ ಜೊಲ್ಲೆ ದಂಪತಿ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಮನಸ್ಸಿಗೆ ಉಲ್ಲಾಸ ನೀಡುತ್ತದೆ ಎಂದು ಶಾಸಕ ಅಭಯ ಪಾಟೀಲ
ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಅಂಗವಾಗಿ ಕೊಡಗು ಪ್ರೆಸ್ಕ್ಲಬ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ, ಅಶ್ವಿನಿ ಆಸ್ಪತ್ರೆ, ಮೈಸೂರು ಸುಯೋಗ್ ಆಸ್ಪತ್ರೆ, ಮಡಿಕೇರಿಯ ವಾಕ್… The post ಫೆ.೪ ರಂದು ಬ
ಮಡಿಕೇರಿ: ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಎ.ಎ.ಅಯ್ಯಣ್ಣ ಅಧಿಕಾರ ಸ್ವೀಕರಿಸಿದರು. ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಂಘದ ಸಭೆಯ
ಬೋರಗಾಂವ: ನಿಪ್ಪಾಣಿ ಪಟ್ಟಣದ ಮೋಹನಲಾಲ ದೋಶಿ ಮಹಾವಿದ್ಯಾಲಯದ ಮೈದಾನದಲ್ಲಿ ಅರಿಹಂತ ಗ್ರುಪ್ನ ಅಭಿನಂದನ ಪಾಟೀಲ ಹಾಗೂ ಯುವ ಮುಖಂಡ ಉತ್ತಮ ಪಾಟೀಲ ಅವರು ಆಯೋಜಿಸಿದ್ದ 3 ದಿನದ ವಾಲಿಬಾಲ್ ಪಂದ್ಯಾವಳಿಯ… The post ಪುಣೆ, ಕೇರಳ ತಂಡ ಚಾಂಪ
ಮಡಿಕೇರಿ: ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದೇವರಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಕುಂದುಕೊರತೆ ಸಭೆ ನಡೆಯಿತು. ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ನೇತೃತ್ವದಲ್ಲಿ, ಜಿಲ್ಲಾ ಸಂಚಾಲಕಿ ಗಾಯತ್ರ
ಬೆಂಗಳೂರು: ಪ್ರಾಪರ್ಟಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿದ್ದು ವ್ಯಕ್ತಿ ಒಬ್ಬರಿಗೆ ಚಾಕು ಇರಿಯಲಾಗಿದೆ. ಬೈಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಕಲ್ಯಾಣ್ ಎಂಬಾತನಿಗೆ ಎದುರಾಳಿಗಳು ಚಾಕು… The p
ಕೊಚ್ಚಿ: ಹಿಂದೂ ವಿಚಾರವಾಗಿ ಆಗಾಗ ಧಾರ್ಮಿಕ ಸಂಘರ್ಷದ ಮಾತುಗಳು ಕೇಳಿ ಬರುತ್ತಿರುತ್ತವೆ. ಅದೇ ರೀತಿ ಇದೀಗ ವಿವಾದಾತ್ಮಕ ಎನಿಸುವಂಥ ಹೇಳಿಕೆಯೊಂದು ಹೊರಬಿದ್ದಿದೆ. ಕೇರಳದ ರಾಜ್ಯಪಾಲ ಅರಿಫ್ ಮೊಹಮದ್ ಖಾನ್ ಈ… The post ಭಾರತದಲ್ಲಿ ಹ
ಬಳ್ಳಾರಿ: ಭಕ್ತಿಯಿಂದ ದೇವರಿಗೆ ನಮಿಸಿದರೆ ಸಾಕು. ನಂಬಿದ ದೇವರು ಯಾವತ್ತೂ ಕೈ ಬಿಡುವುದಿಲ್ಲ ಎಂಬ ಮಾತಿದೆ. ಹೀಗಿದ್ದರೂ ಕೆಲವೊಮ್ಮೆ ಜನರು ಭಕ್ತಿ, ನಂಬಿಕೆಯ ಹೆಸರಿನಲ್ಲಿ ಹುಚ್ಚಾಟ ಮೆರೆಯುತ್ತಾರೆ. ಅಂತೆಯೇ ಇಲ್ಲೊಬ್ಬ… The post Viral Ph
ಶಿವಮೊಗ್ಗ: ರಥ ಸಪ್ತಮಿ, ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಬೃಹತ್ ಸೂರ್ಯಥಾನ್ ಮತ್ತು ಸಾಮೂಜಿಕ 108 ನಮಸ್ಕಾರ ವಿಶೇಷ ಕಾರ್ಯಕ್ರಮಕ್ಕೆ ಭಾನುವಾರ ನಗರದ ಆದಿಚುಂಚನಗಿರಿ ಶಾಲಾ ಕ್ರೀಡಾಂಗಣ ಸಾಕ್ಷಿಯಾಯಿತು. ನೂರಾರು… The post ಶಿವ
ಬೆಳಗಾವಿ: ಭಾರತದ ಅತೀ ಪುರಾತನ ಮತ್ತು ಭಾರತೀಯ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಪ್ರಾಕೃತ ಭಾಷೆಗೆ ಸಂಸ್ಕೃತ ಬಾಷೆಯಂತೆ ಮನ್ನಣೆ ಸಿಗಬೇಕು ಎಂದು ನಾಡೋಜ ಪ್ರೊ. ಹಂಪ ನಾಗರಾಜಯ್ಯ ಅಭಿಪ್ರಾಯಪಟ್ಟರು.… The post ಪ್ರಾಕೃತ ಭಾಷೆಗೂ ಮನ
ಬೆಳಗಾವಿ: ಸಾಧನೆಯ ಹಾದಿಯಲ್ಲಿರುವ ಮಹಿಳೆಯರಿಗೆ ತೊಡಕುಗಳು, ಸಂಕಷ್ಟಗಳು ಸರ್ವೇ ಸಾಮಾನ್ಯವಾಗಿಬಿಟ್ಟಿವೆ. ಎಲ್ಲ ಸಮಸ್ಯೆಗಳನ್ನು ಮೆಟ್ಟಿ ನಿಂತು ಯಶಸ್ಸು ಗಳಿಸಬೇಕು ಎಂದು ಮಾಜಿ ಸಚಿವೆ ಡಾ.ಲೀಲಾದೇವಿ ಪ್ರಸಾದ ಹೇಳಿದರು. ಶಿವಬಸ
ನವದೆಹಲಿ: ನಾಲ್ಕು ವರ್ಷಗಳ ನಂತರ ತೆರೆಮೇಲೆ ಬಂದಿರುವ ಶಾರುಖ್ ಅಭಿನಯದ ಪಠಾಣ್ ಸಿನಿಮಾ ಒಳ್ಳೆಯ ಪ್ರದರ್ಶನವನ್ನೇ ಕಾಣುತ್ತಿದೆ. ವಿಶ್ವದಾದ್ಯಂತ ಇರುವ ಶಾರುಖ್ ಅಭಿಮಾನಿಗಳು ಸಿನಿಮಾ ವೀಕ್ಷಿಸಿ, ಎಂಜಾಯ್ ಮಾಡಿದ್ದಾರೆ. ಈ… The post
ಭೋಪಾಲ್: ಬಟ್ಟೆ ಉದ್ಯಮಿಯೊಬ್ಬರು ತಮ್ಮ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. ಈ ಸುದ್ದಿಯು ಇಡೀ ನಗರದಲ್ಲಿ ಕೋಲಾಹಲವನ್ನು ಉಂಟುಮಾಡಿದ್ದು ಪೊಲೀಸರು ಸ್ಥಳದಿಂದ ಡ
ಮುಳಬಾಗಿಲು: ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಕಡೆ ಗಮನಹರಿಸುವುದಿಲ್ಲ. ಮುಳಬಾಗಿಲಿನ ಜನರು ನನ್ನನ್ನು ಎಂದಿಗೂ ಕೈಬಿಟ್ಟಿಲ್ಲ, ಅವರ ಪ್ರೀತಿ ವಿಶ್ವಾಸ ಕಳೆದುಕೊಳ್ಳಲು ಇಷ್ಟಪಡುವುದಿಲ್ಲ ಎಂದು ಮಾಜಿ ಶಾಸಕ ಕೊತ್ತೂರು ಜಿ.ಮಂಜ
ವಿಜಯವಾಣಿ ಸುದ್ದಿಜಾಲ ನೆಲಮಂಗಲನಿರ್ಗತಿಕರು, ಅನಾಥರು, ವೃದ್ಧರ ಸೇವೆ ಭಗವಂತನಿಗೆ ಅತ್ಯಂತ ಪ್ರೀತಿಯ ಕಾರ್ಯ ಎಂದು ವನಕಲ್ಲು ಮಲ್ಲೇಶ್ವರ ಮಠದ ಶ್ರೀ ಬಸವರಮಾನಂದ ಸ್ವಾಮೀಜಿ ತಿಳಿಸಿದರು.ತಾಲೂಕಿನ ಯಂಟಗಾನಹಳ್ಳಿ ಗ್ರಾಪಂನ ಚಿಕ್
ನಿರ್ಮಾಣ ನಿರ್ಮಾಣ ಕೋಲಾರ : ಜಿಲ್ಲೆಯಲ್ಲಿ ಕ್ರೀಡಾಚಟುವಟಿಕೆ ವೇಗಪಡೆದುಕೊಳ್ಳಬೇಕಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಮುಂದಾಗಿವೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.ಜಿಲ್ಲಾಡಳಿತ,
ಹಾಸನ: ಚುನಾವಣಾ ಸಮಯ ಹತ್ತಿರುವಾಗುತ್ತಿದ್ದಂತೆ ಹಾಸನ ವಿಧಾಸಭಾ ಕ್ಷೇತ್ರ ಜೆಡಿಎಸ್ ಕಾರಣದಿಂದ ಇದೀಗ ತೀವ್ರ ಕುತೂಹಲ ಕೆರಳಿಸುತ್ತಿದ್ದೆ. ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಹಲವು ಚರ್ಚೆಗಳಾಗುತ್ತಿವೆ. ಯಾವಾಗ ಕಾರ್ಯಕ್ರಮ ವೇದಿಕೆ
ವಿಜಯವಾಣಿ ಸುದ್ದಿಜಾಲ ದೇವನಹಳ್ಳಿವೃತ್ತಿಯ ಮೂಲಕ ಸಮಾಜದ ಪ್ರೀತಿಗೆ ಪಾತ್ರವಾಗಿರುವ ಸವಿತಾ ಸಮಾಜದ ಸಮುದಾಯ ಭವನ ನಿರ್ಮಾಣಕ್ಕಾಗಿ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ಎಕರೆ ಭೂಮಿ ಗುರುತಿಸಿ, 15 ದಿನಗಳೊಳಗಾಗಿ ಆದೇಶಪತ್ರ ನೀಡುವ
ರಾಮಚಂದ್ರ ಟಿ. ಕೊಂಡ್ಲಹಳ್ಳಿ: ಮೊಳಕಾಲ್ಮೂರಲ್ಲಿ ಸಾವಿರ ಅಡಿ ಬಾವಿ ತೋಡಿದರೂ ಒಂದಿಂಚೂ ನೀರು ಬಾರದ ದುಃಸ್ಥಿತಿಯಿತ್ತು. ಆದರೆ, ಈ ಸಲದ ಮಳೆಯಿಂದಾಗಿ ಅಂತರ್ಜಲ ವೃದ್ಧಿಯಾಗಿ ಜೀವಜಲ ಹೊಳೆಯುತ್ತಿದೆ. ತಾಲೂಕಿನಲ್ಲಿ ಒಂದು… The post ಬರ
ಬೆಂಗಳೂರು: ಸ್ಯಾಮ್ಸಂಗ್, ತನ್ನ ಹೊಸ ಎಸ್.ಎಸ್.ಡಿ ಅಥವಾ ಹಾರ್ಡ್ ಡಿಸ್ಕ್ಅನ್ನು ಹೊರತಂದಿದೆ. ಸ್ಯಾಮ್ಸಂಗ್ ಸಂಸ್ಥೆ, ತನ್ನ ಹೊಸ ಉತ್ಪನ್ನದ ಚಿತ್ರಗಳನ್ನು ಹಂಚಿಕೊಂಡ ಕೂಡಲೇ, ಆನ್ ಲೈನ್ ನಲ್ಲಿ ಅನೇಕ ಜನರು… The post ಥೇಟ್ ಸಾಬೂನಿನ ರೀತ
ಮೊಳಕಾಲ್ಮೂರು: ಮ್ಯಾಸನಾಯಕ ಸಮುದಾಯದಲ್ಲಿ ಬುಡಕಟ್ಟು ಸಂಸ್ಕೃತಿ, ಮೂಲ ಪರಂಪರೆ ಹಾಸು ಹೊಕ್ಕಾಗಿದ್ದು, ಈ ವಘಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಡುವ ಪ್ರಯತ್ನವಾಗಬೇಕು ಎಂದು ಹಿರೇಹಳ್ಳಿ ನಿವೃತ್ತ ಪ್ರಾಂಶುಪಾಲೆ ಅನ್ನಪೂರ್ಣ ಜ
ಆನೇಕಲ್: ‘ತಾರಕ್ ರಾಮ್ ಗುಣಮುಖರಾಗುವುದಕ್ಕೆ ನಾರಾಯಣ ಹೃದಯಾಲಯ ವೈದ್ಯರು ಬಹಳಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಅದರ ಜತೆಗೆ ಅವರಿಗೆ ತಾತನ ಮತ್ತು ಅಭಿಮಾನಿಗಳ ಆಶಿರ್ವಾದ ಇದೆ. ತಾರಕ್ ಆದಷ್ಟು ಬೇಗ ಗುಣಮುಖರಾಗಿ… The post ತ
ಮಂಡ್ಯ: ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಾಲಯದ ಮೈದಾನದಲ್ಲಿ ಜಾಯಿಂಟ್ ವ್ಹೀಲ್ಗೆ ಬಾಲಕಿಯ ತಲೆಕೂದಲು ಸಿಲುಕಿ ಗಂಭೀರ ಗಾಯಗೊಂಡಿರುವ ಭಯಾನಕ ಘಟನೆ ನಡೆದಿದೆ. ಬೆಂಗಳೂರಿನ ಶ್ರೀವಿದ್ಯಾ(14) ಗಂಭೀರ ಗಾಯಗೊಂಡ ಬಾಲಕಿ. ರಥಸಪ್
ನವದೆಹಲಿ: ಮಂತ್ರಿಯ ಮೇಲೆಯೇ ಪೊಲೀಸ್ ಅಧಿಕಾರಿ ಗುಂಡು ಹೊಡೆದಿರುವುದನ್ನು ಎಲ್ಲಾದರೂ ಕೇಳಿದ್ದೀರಾ? ಖಂಡಿತವಾಗಿಯೂ ಇಲ್ಲ. ಆದರೆ ಈ ವಿಲಕ್ಷಣ ಘಟನೆ ಒಡಿಶಾದಲ್ಲಿ ನಡೆದಿದ್ದು ಈಗ ಗುಂಡು ಹೊಡೆಸಿಕೊಂಡ ಆರೋಗ್ಯ ಸಚಿವರು… The post ಒಡಿಶ
ಮೈಸೂರು: ‘ಇವತ್ತು ತೃಪ್ತಿ ಆಗಿದೆ. ಹೋರಾಟ, ಸಂಘರ್ಷ ಇವತ್ತಿಗೆ ಮುಗಿಯಿತು. ಇವತ್ತು ಯಜಮಾನೋತ್ಸವ. ಹಳೆಯದನ್ನೆಲ್ಲಾ ನೆನಪಿಸಿಕೊಳ್ಳೋದಕ್ಕೆ ಇಷ್ಟಪಡುವುದಿಲ್ಲ’ ಎಂದು ನಟ ಮತ್ತು ಡಾ. ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಹ
ನವದೆಹಲಿ: ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ದೇಶದ 12 ಪ್ರತಿಪಕ್ಷಗಳು ಭಾಗಿಯಾಗಲಿವೆ. ಒಟ್ಟು 21 ಪ್ರತಿಪಕ್ಷಗಳಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಕೆಲವರು ಭದ್ರತಾ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಹಾಜರ
ಮೈಸೂರು: ರಾಜ್ಯಮಟ್ಟದ ಕೃಷಿ ಮೇಳ ಮೂರನೇ, ಅಂತಿಮ ದಿನವು ರೋಚಕ ಸ್ಪರ್ಧೆಗಳೊಂದಿಗೆ ಭಾನುವಾರ ಚಾಲನೆ ಪಡೆದುಕೊಂಡಿತು. ಹಗ್ಗ ಜಿಗಿದಾಟದ ಪೈಪೋಟಿಯಲ್ಲಿ 50ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಮತ್ತಷ್ಟು ಬಾಲಕರು ಸ್ಪರ್
ಆನೇಕಲ್: ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿರುವ ತೆಲುಗು ನಟ ಮತ್ತು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಅವರ ಮೊಮ್ಮಗ ತಾರಕ್ ರತ್ನ ಅವರ ಆರೋಗ್ಯ ವಿಚಾರಿಸಲು ಶಿವರಾಜಕುಮಾರ್, ನಾರಾಯಣ… The post ತಾರಕ ರತ
ನವದೆಹಲಿ: ಪಂಜಾಬಿನ ಫಿರೋಜ್ ಪುರ ಕಂಟೋನ್ಮೆಂಟ್ ಪ್ರದೇಶದ ಪೊಲೀಸ್ ಠಾಣೆಯಲ್ಲಿ ನಿಯೋಜಿತ ಪೊಲೀಸ್ ಕಾನ್ಸ್ಟೇಬಲ್, ತನ್ನ ಮಹಿಳಾ ಸಹೋದ್ಯೋಗಿಯನ್ನು ಗುಂಡಿಕ್ಕಿ ಕೊಂದು ನಂತರ ಶನಿವಾರ ರಾತ್ರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ…
ಆನೇಕಲ್: ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೆಲುಗು ನಟ ಮತ್ತು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಅವರ ಮೊಮ್ಮಗ ತಾರಕ್ ರತ್ನ ಅವರ ಆರೋಗ್ಯ ವಿಚಾರಿಸಲು ಟಾಲಿವುಡ್… The post ತಾರಕ್ ರಾಮ್
ಆನೇಕಲ್: ನಟ ಜ್ಯೂನಿಯರ್ ಎನ್ ಟಿ ಆರ್ ಸಹೋದರ ಸಂಬಂಧಿಗೆ ಖ್ಯಾತ ಹೃದ್ರೋಗ ಆಸ್ಪತ್ರೆ ನಾರಾಯಣ ಹೃದಯಲಯದಲ್ಲಿ ಹಿನ್ನೆಲೆಯಲ್ಲಿ ಹೃದಯ ಚಿಕಿತ್ಸೆ ನೀಡಲಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ.…
ಬೆಂಗಳೂರು/ಮೈಸೂರು: ಬಹಳ ವರ್ಷಗಳಿಂದ ವಿಷ್ಣು ಅಭಿಮಾನಿಗಳು ಎದುರು ನೋಡುತ್ತಿದ್ದ ಕ್ಷಣ ಇಂದು ಬಂದಿದೆ. ಅಸಂಖ್ಯಾತ ಅಭಿಮಾನಿಗಳ ಆರಾಧ್ಯ ದೈವ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಇಂದು ಲೋಕಾರ್ಪಣೆಗೊಳ್ಳಲಿದೆ. ಮುಖ್ಯಮ
ಬೆಳಗಾವಿ: ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತೀಯ ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಹುತಾತ್ಮರಾಗಿದ್ದಾರೆ. ದೆಹಲಿಯಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಅವರ ಮೃತದ
ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ಬೆಳಗಾವಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯದ ನಾಯಕರಿಗೆ ವಿಶೇಷ ಸೂಚನೆ ಕೊಟ್ಟಿಲ್ಲ. ಆದರೆ, ರಾಜ್ಯ ಮಟ್ಟದಲ್ಲಿ ಚುನಾವಣಾ ತಯಾರಿ… The post ಚುನಾವಣೆ ತಯಾರಿಗೆ ಷಾ ಸೂಚನೆ f
ಮೈಸೂರು: ‘ಸುಸ್ಥಿರ ಅಭಿವೃದ್ಧಿ ನಮ್ಮ ಗುರಿ’ ಪರಿಕಲ್ಪನೆಯಡಿ ವಿಜಯವಾಣಿ ಮತ್ತು ದಿಗ್ವಿಜಯ ಸುದ್ದಿವಾಹಿನಿ ವತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕೃಷಿ ಮೇಳಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಕೊ
ಬಾಗಲಕೋಟೆ: 50ಕ್ಕೂ ಹೆಚ್ಚು ಕಡೆ ಎತ್ತಿನ ಬಂಡಿ ಸ್ಪರ್ಧೆಯಲ್ಲಿ ಸ್ಪರ್ಧಿಸಿ, ಗೆಲುವಿನ ಸರದಾರ ಎನಿಸಿಕೊಂಡಿರುವ ಎತ್ತು, ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. ಹಲಕಿ ಗ್ರಾಮದ ಗಡದಾರ ಕುಟುಂಬದ ಎತ್ತು ಬರೋಬ್ಬರಿ 14… The post ಬಾಗಲಕೋಟೆ
ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಸದ್ದುಗುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬಂಧಿತ ಆರೋಪಿ ಪತ್ನಿ ನಾಝ್ಳನ್ನು ಕೊಲೆ ಮಾಡಿ ಎಸ್ಕೇಪ್ ಅಗಿದ್ದ. ಹೆಂಡತಿ ನಾಝ್ಳನ್ನು ಕೊಲೆ ಮ
ಲಖನೌ: ತಾಯಿಗಿಂತ ಮಿಗಿಲಾದ ದೇವರಿಲ್ಲ ಎಂಬ ಮಾತಿದೆ. ತಾಯಿ ತನ್ನ ಮಕ್ಕಳಿಗೋಸ್ಕರ ಜೀವನದಲ್ಲಿ ಎಂಥಾ ಸವಾಲನ್ನು ಬೇಕಾದರೂ ಸ್ವೀಕರಿಸುತ್ತಾರೆ ಎಂಬ ಮಾತಿಗೆ ನಾವು ಹೇಳ ಹೊರಟಿರುವ ಈ ಮಹಿಳೆ ತಾಜಾ… The post ಹೆಣ್ಣು ಮಗು ಎಂಬ ಕಾರಣಕ್ಕೆ
ಬೆಂಗಳೂರು/ಮೈಸೂರು: ಬಹಳ ವರ್ಷಗಳಿಂದ ವಿಷ್ಣು ಅಭಿಮಾನಿಗಳು ಎದುರು ನೋಡುತ್ತಿದ್ದ ಆ ಕ್ಷಣ ಇಂದು ಬಂದೇ ಬಿಟ್ಟಿದೆ. ಸಾಂಸ್ಕೃತಿಕ ನಗರಿ ಮೈಸೂರು ಹಾಗು ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ತವರೂರಿನಲ್ಲಿ ಅವರ… The post ವಿಷ್ಣು ಸ್ಮಾ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಅವರು ತಡರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇ ಹೃದಯಘಾತಕ್ಕೀಡಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇ
ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಮೂವರು ಮಕ್ಕಳ ಸಮೇತ ನೀರಿನ ಸಂಪ್ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾದಲ್ಲಿ… The post ಮೂವರು ಮಕ್ಕಳ ಸಮ
ಬೆಂಗಳೂರು/ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಇಂದು ಉದ್ಘಾಟನೆಯಾಗಲಿದೆ. ಒಂದು ಕಡೆ ಈ ಸಂಗತಿ ಅಭಿಮಾನಿಗಳಿಗೆ ತುಂಬಾ ಖಷಿ ಉಂಟು ಮಾಡಿದರೆ, ಇನ್ನೊಂದೆಡೆ
ಕೊಚ್ಚಿ: ಸುಮಾರು 14 ಕೋಟಿ ರೂಪಾಯಿ ವೆಚ್ಚದಲ್ಲಿ ಅನಿವಾಸಿ ಉದ್ಯಮಿ ನಿರ್ಮಾಣ ಮಾಡಿರುವ ಮಕ್ಕಳ ಕ್ರೀಡಾ ಉದ್ಯಾನವನದ ಭಾಗವಾಗಿರುವ ಆರು ಅಂತಸ್ತಿನ ಕಟ್ಟಡಕ್ಕೆ ಅನುಮತಿ ನೀಡಲು 20 ಸಾವಿರ ರೂಪಾಯಿ… The post ಕಟ್ಟಡಕ್ಕೆ ಅನುಮತಿಗೆ 20 ಸಾವಿ
ವಿಜಯವಾಣಿ: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ನೌಕರರು ಮನಸ್ಸಿಗೆ ಬಂದಂತೆ, ಸಿಕ್ಕಸಿಕ್ಕ ಪೋಸ್ಟ್ಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಏಕೆಂದರೆ ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ಸರ್ಕಾರ ನಿಗಾ ವಹಿಸಿದೆ. ಸರ್ಕ
ಬಾಲಿವುಡ್ ನಟಿ ಯಾಮಿ ಗೌತಮ್ ಧರ್ 2021ರಲ್ಲಿ ಮದುವೆಯಾದ ಬಳಿಕವೂ ಸಾಕಷ್ಟು ಬಿಜಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರು ಇತ್ತೀಚಿನ ದಿನಗಳಲ್ಲಿ ನಟಿಸಿದ ಬಹುತೇಕ ಚಿತ್ರಗಳು… The post ಓಟಿಟ
ಮೈಸೂರು: ಒಂದೂವರೆ ವರ್ಷದಲ್ಲಿ ಫಲ ನೀಡುವ ಹಲಸು, ಪೌಷ್ಟಿಕತೆಯ ಪಾಠ ಹೇಳುವ ಸಿರಿಧಾನ್ಯಗಳು, ಮಣ್ಣುರಹಿತ ಹಸಿರುಮನೆಯಲ್ಲಿ ಬೆಳೆದ ಜಲಸಸ್ಯ, ಹಲವು ಕಬ್ಬಿನ ತಳಿಗಳು, ತರಹೇವಾರಿ ಯಂತ್ರೋಪಕರಣಗಳು, ಅರಣ್ಯತ್ಯಾಜ್ಯ ಲಂಟಾನದಿಂದ ಸ
ಬೆಂಗಳೂರು: ಕೆಲವು ತಿಂಗಳ ಹಿಂದಷ್ಟೇ ಕನ್ನಡ ಸಿನಿಮಾ ‘ರೆಡ್ರಮ್ ದೂರದ ಉತ್ತರಪ್ರದೇಶದಲ್ಲಿ ಸೆಟ್ಟೇರಿತ್ತು. ಇದೀಗ ಈ ಚಿತ್ರದ ಮೂಲಕ ಮಲೆನಾಡ ಹುಡುಗಿ ಮಧುರಾ ಗೌಡ ನಾಯಕಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದಾರೆ.
| ಹರ್ಷವರ್ಧನ್ ಬ್ಯಾಡನೂರು ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರದಲ್ಲಿ ಪಲ್ಲವಿ ಪಾತ್ರದಲ್ಲಿ ಮಿಂಚಿ ಮನೆಮಾತಾದವರು ಬಾಲನಟಿ ಸಪ್ತಾ ಪಾವೂರು. ವಿಜಯ ರಾಘವೇಂದ್ರ ನಾಯಕನಾಗಿದ್ದ ‘ಚೆಲ್ಲಾಪಿಲ್
ಸಮಸ್ತ ಕರ್ನಾಟಕ, ಕ್ರೀಡೆ, ಸಿನಿಮಾ, ದೇಶ-ವಿದೇಶಗಳ ಭರಪೂರ ಸುದ್ದಿ, ವಿಶೇಷಗಳಿಗಾಗಿ ಕನ್ನಡದ ನಂಬರ್ 1 ದಿನ ಪತ್ರಿಕೆ ವಿಜಯವಾಣಿ ಓದಿ… The post ವಿಜಯವಾಣಿಯ ಈ ದಿನದ ಪ್ರಮುಖ ಸುದ್ದಿಗಳು- 29/01/2023 first appeared on ವಿಜಯವಾಣಿ . The post ವಿಜಯವಾಣಿಯ ಈ ದಿ
| ಎಸ್.ಎಲ್.ಶ್ರೀನಿವಾಸ ಮೂರ್ತಿ ಅಧ್ಯಯನ, ಅಧ್ಯಾಪನ, ಲೇಖನ ಹಾಗೂ ಸಂಘಟನೆಗಳೆನ್ನುವ ನಾಲ್ಕು ಸಾಧನೆಯ ಹಾದಿಗಳಲ್ಲಿ ಮುನ್ನಡೆದು ತಮ್ಮದೇ ಆದ ಛಾಪನ್ನು ಮೂಡಿಸಿರುವ ಡಾ. ಪಿ.ವಿ.ನಾರಾಯಣ ನಮ್ಮ ನಡುವಿರುವ ಅಪರೂಪದ ವಿದ್ವಾಂಸರು.… The post
ನೇಪಾಳದಿಂದ ಕೊಲ್ಕತಾಗೆ ಆಗಮಿಸಿದ ಶೋಭರಾಜ್ ಪಂಚತಾರಾ ಹೋಟೆಲ್ ಒಂದರಲ್ಲಿ ತಂಗಿದ್ದ ಇಸ್ರೇಲಿ ಪ್ರವಾಸಿ ಪೊ›. ಜಾಕೋಬ್ ಎನ್ನುವವನ ಗೆಳೆತನ ಬೆಳೆಸಿದ. ಜಾಕೋಬ್ನ ಕೊಲೆ ಮಾಡಿ ಅವನ ಪಾಸ್ಪೋರ್ಟನ್ನೇ ಬಳಸಿ ಸಿಂಗಪೂರಕ್ಕೆ
ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದೆ. ಹೀಗಾಗಿ, ಈ ಫೆ.1ರಂದು ಮಂಡಿಸುವುದೇ ಈ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಲಿದೆ. ಚುನಾವಣೆ ಬಜೆಟ್ನಲ್ಲಿ ಜನಪ್ರಿಯ ಘೋಷಣೆಗಳ ನಿರೀಕ್ಷೆ ಸಹಜ.… The post ನಿರೀಕ್ಷೆ ಅಪಾರ, ದಾರಿ ಕ
ಮಂಡ್ಯ: ರಥ ಸಪ್ತಮಿ ಪ್ರಯುಕ್ತ ಕೆ.ಎಂ.ದೊಡ್ಡಿಯ ಭಾರತೀ ಕಾಲೇಜಿನ ಜಿ.ಮಾದೇಗೌಡ ಸ್ಮಾರಕ ಕ್ರೀಡಾಂಗಣದಲ್ಲಿ ಜಿ.ಮಾದೇಗೌಡ ನ್ಯಾಚಿರೋಥೆರಪಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ವತಿಯಿಂದ ‘ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜ
ಅಮೇಠಿ: ಅಂತಾರಾಷ್ಟ್ರೀಯ ಹಿಂದೂ ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಬಿಜೆಪಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ ಆದರೆ ರಾಮರಾಜ್ಯ ದೇಶದಲ್ಲಿ ನಿರ್ಮಾಣವ
ಬೆಳಗಾವಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಸದ್ಯ ಬೆಳಗಾವಿಯಲ್ಲಿ ನಡೆಸುತ್ತಿರುವ ಮಹತ್ವದ ಸಭೆ ಕುತೂಹಲವನ್ನು ಕೆರಳಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಈ ಹೈ ವೋಲ್ಟೇಜ್ ಸಭೆಯತ್ತ ರಾಜಕೀಯ… The post
ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ರಥ ಸಪ್ತಮಿಯ ಪ್ರಯುಕ್ತ ನಗರದ ಧನ್ಯೋಸ್ಮಿ ಯೋಗ ಕೇಂದ್ರ ವತಿಯಿಂದ 108 ಸೂರ್ಯ ನಮಸ್ಕಾರ ಯಜ್ಞ ಕಾರ್ಯಕ್ರಮ ದೇಶಪಾಂಡೆ ನಗರದ ಜಿಮಖಾನ ಮೈದಾನದಲ್ಲಿ ಶನಿವಾರ ಏರ್ಪಡಿಸಲಾಗಿತ್ತು.… The post ಭಾರತಿ
ಬೆಂಗಳೂರು: 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧ ಎಂಬುದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. ಮಾತ್ರವಲ್ಲ ಅದು ಯಾವಾಗ ಎನ್ನುವ ಕುರಿತು… The post 545 ಪಿಎಸ್ಐ ಹ
ಬಾಗಲಕೋಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನುಮ ದಿನ ಹಿನ್ನಲೆಯಲ್ಲಿ ನವನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರು, ಅವರ ಅಭಿಮಾನಿಗಳು ರೋಗಿಗಳಿಗೆ ಹಣ್ಣು, ಹಂಪಲು, ಬಿಸ್ಕತ್ ವಿತರಿಸಿದರು. ಬಳಿಕ ಕೇಕ್ ಕತ್ತರಿಸ
ಬಾಗಲಕೋಟೆ: ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ ಹಾಗೂ ನೂತನ ಕಟ್ಟಡಗಳ ಅಡಿಗಲ್ಲು ಸಮಾರಂಭ ಮತ್ತು ಹಡಪದ ಸಮಾಜದ ರಾಜ್ಯಮಟ್ಟದ ಜನಜಾಗೃತಿ ಸಮಾವೇಶ ಫೆ.೧ ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ… The post ಫೆ.೧ ರಂದು ಹಡಪದ ಜನಜಾಗೃತ
ಬಾಗಲಕೋಟೆ: ವಿಶ್ವದಲ್ಲಿ ಭಾರತ ಎಲ್ಲ ಕ್ಷೇತ್ರಗಳಲ್ಲಿ ಸಮರ್ಥವಾಗಿದೆ. ದೇಶ ಸ್ವಾವಲಂಬಿಯಾಗಲು ಯುವ ಜನತೆ ಕೊಡುಗೆ ನೀಡಬೇಕು ಎಂದು ಇಸ್ರೋ ಮಾಜಿ ಚೆರ್ಮೆನ್ ಡಾ.ಕೆ.ಶಿವನ್ ಹೇಳಿದರು. ನಗರದ ಬಿವಿವಿ ಸಂಘದ ಬಿಇಸಿ… The post ದೇಶ ಸ್ವಾವಲಂ
ಮುಂಬೈ: ಕಳೆದೊಂದು ವರ್ಷದಿಂದ ಮಾತು ಕಡಿಮೆ ಮಾಡಿ, ‘ಎಮಜೆನ್ರ್ಸಿ’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು ಬಾಲಿವುಡ್ ನಟಿ ಕಂಗನಾ ರಣಾವತ್. ಈಗ ಚಿತ್ರದ ಚಿತ್ರೀಕರಣವೂ ಮುಗಿದಿದೆ. ಇನ್ನೊಂದು ಕಡೆ ಅವರು ಟ್ವಿಟರ್ಗ
ಶಿವಮೊಗ್ಗ: ನಗರದ ಆಲ್ಕೊಳದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿದ್ದ ಇಬ್ಬರನ್ನು ವಿನೋಬನಗರ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲೇ ಬಂಧಿಸಿ 1.09 ಲಕ್ಷ ರೂ. ಮೌಲ್ಯದ ವಸ್ತುಗಳನ್ನು… The post 24 ಗಂಟೆಯಲ್ಲೇ ಮನೆಗಳ್ಳರ ಬಂಧನ first appeared
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಆದರೆ ಇವತ್ತು ಕೂಡ ಅವರಿಗೆ ಎಡೆಬಿಡದ ಕಾರ್ಯಕ್ರಮಗಳು. ಸ್ವತಃ ಬೊಮ್ಮಾಯಿ ಅವರೇ ವ್ಯಾಸಂಗ ಮಾಡಿದ ಕೆಎಲ್ಇ ಸಂಸ್ಥೆಯ ಬಿವಿಬಿ… The post ವಿದ್ಯಾರ
ಬೆಂಗಳೂರು: ಇತ್ತೀಚೆಗೆ ಬಹುತೇಕ ಜನರಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗಿವೆ. ಯುವ ಪೀಳಿಗೆ ಹತ್ತು ಹಲವು ರೀತಿಯ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮುಖ್ಯವಾಗಿ ಒತ್ತಡ ಮತ್ತು ಆತಂಕದ ತೊಂದರೆ ಅನುಭವಿಸುತ್ತಿದ್ದಾರೆ. ಮ