ದಾವಣಗೆರೆ: ಕುಟುಂಬ ನಿರ್ಲಕ್ಷಿತ ನಿವೃತ್ತ ನೌಕರರ ನೆರವಿಗೆ ಸರ್ಕಾರಿ ನೌಕರರ ಸಂಘ ಚಿಂತನೆ ಮಾಡಬೇಕೆಂದು ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು. ಸರ್ಕಾರಿ ನೌಕರರ ಜಿಲ್ಲಾ ಘಟಕದಿಂದ ದಾ
ದಾವಣಗೆರೆ: ಸಿದ್ಧ ಅಗ್ನಿಹೋತ್ರ ಕೇವಲ ಧಾರ್ಮಿಕ ಕ್ರಿಯೆಯಾಗಿರದೆ ವೈಜ್ಞಾನಿಕ ಪ್ರಕ್ರಿಯೆಯಾಗಿದೆ. ಅನೇಕ ಲಾಭಗಳುಳ್ಳ ಇದನ್ನು ಸಂವಿಧಾನದೊಂದಿಗೆ ಸಮೀಕರಿಸಲು ಸಾಧ್ಯವಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವ್ಯಾಖ್ಯಾನಿಸಿದರು.
ದಾವಣಗೆರೆ: ತುಮಕೂರಿನ ಲಾಡ್ಜೊಂದರಲ್ಲಿ ನೇಣಿಗೆ ಶರಣಾದ ಬಡಾವಣೆ ಠಾಣೆಯ ಪಿಎಸ್ಐ ಬಿ.ಆರ್.ನಾಗರಾಜಪ್ಪ (59) ಅವರ ಅಂತ್ಯಕ್ರಿಯೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹಿಂಭಾಗದ ಸ್ಮಶಾನದಲ್ಲಿ ಭಾನುವಾರ ಸಂಜೆ ನೆರವೇರಿತು. ಮೃತದೇಹವನ
ಸೋಮವಾರಪೇಟೆ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಶನಿವಾರವೂ ಮುಂದುವರಿಯಿತು. ಹಾನಗಲ್ಲು ಗ್ರಾಮದ ಲೋಹಿತ್ ಮನೆಗೆ ಹಾನಿಯಾಗಿದೆ. ಜೋಸೆಫ್ ಮನೆ ಎದರು ಬರೆ ಕುಸಿದಿದೆ. ಶುಕ್ರವಾರ ಬೆಳಗ್
ಸೋಮವಾರಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜು.9ರಂದು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್(ಎಐಯುಟಿಸಿ) ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್
ಶನಿವಾರಸಂತೆ: ಸಮೀಪದ ನಿಡ್ತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 1988-89ನೇ ಸಾಲಿನ ಕ್ರೀಡಾ ವಿದ್ಯಾರ್ಥಿಗಳು ಹಾಗೂ ಪೂರ್ವ ವಿದ್ಯಾರ್ಥಿಗಳ ಸಂಘದ ವತಿಯಿಂದ ಸಮವಸ್ತ್ರ ವಿತರಣೆ ಮಾಡಲಾಯಿತು. ನಿಡ್ತ ಗ್ರಾ.ಪಂ. ಅಧ್ಯ
ಭಟ್ಕಳ: ಪಟ್ಟಣದ ವೀರ ವಿಠ್ಠಲ್ ರಸ್ತೆಯಲ್ಲಿರುವ ವಡೇರ ಮಠದಲ್ಲಿ ಆಷಾಢ ಏಕಾದಶಿ ಪ್ರಯುಕ್ತ ಜಿಎಸ್ಬಿ ಮಹಿಳಾ ಮಂಡಳಿ ಮತ್ತು ಸರಸ್ವತಿ ಭಜನಾ ಮಂಡಳಿ ಇದರ ಸಹಯೋಗದಲ್ಲಿ ವಿಶೇಷ ಶ್ರೀ ರಾಮನಾಮ ಜಪ ಅಭಿಯಾನ ಯಶಸ್ವಿಗೊಂಡಿದೆ. ಶ್ರಿ
ಸೋಮವಾರಪೇಟೆ: ಕರ್ನಾಟಕ ಒಕ್ಕಲಿಗರ ಸಂಘದ ಸದಸ್ಯತ್ವ ಆಂದೋಲನ ಪ್ರಾರಂಭವಾಗಿದೆ. ಆಸಕ್ತಿಯಿರುವ ಒಕ್ಕಲಿಗರು ಸದಸ್ಯತ್ವ ಪಡೆದುಕೊಳ್ಳಬಹುದು ಎಂದು ಸಂಘದ ಕೊಡಗು ಜಿಲ್ಲಾ ನಿರ್ದೇಶಕ ಎಚ್.ಎನ್.ರವೀಂದ್ರ ಹೇಳಿದರು. ಸೋಮವಾರಪೇಟೆ ಒಕ
ಶನಿವಾರಸಂತೆ: ಯೂತ್ ಫಾರ್ ಸೇವಾ ಸಂಸ್ಥೆಯಿಂದ ಶನಿವಾರಸಂತೆ ತ್ಯಾಗರಾಜ ಕಾಲನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 1ರಿಂದ 7ನೇ ತರಗತಿ ಎಲ್ಲ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್ ಪುಸ್ತಕ, ಪೆನ್ನು, ಪೆನ್ಸಿಲ್, ಪೌಚ್ ಮತ್ತಿತರ ಲೇ
ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಳಿಗೆ ಮತ್ತು ಮನೆಗಳ ಕಳ್ಳತನ ಹೆಚ್ಚಾಗುತ್ತಿದ್ದು ಮಾಲೀಕರಲ್ಲಿ ಆತಂಕವನ್ನುಂಟು ಮಾಡಿದೆ. ಕಳೆದ ೧೫ ದಿನಗಳ ಅಂತರದಲ್ಲಿ ಠಾಣೆ ವ್ಯಾಪ್ತಿಯ ಮಂಡ್ಯ ಮೆಡಿಕಲ್, ಗಣಪತಿ
ಬೆಂಗಳೂರು: ಎ ಆ್ಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಹೆಸರಿನಲ್ಲಿ ಕೇರಳ ಮೂಲದ ದಂಪತಿ ಅಧಿಕ ಬಡ್ಡಿ ಆಸೆ ತೋರಿಸಿ ಹಲವರಿಂದ ಕೋಟ್ಯಂತರ ರೂ. ಪಡೆದು ವಂಚಿಸಿ ಪರಾರಿಯಾಗಿದ್ದಾರೆ. ಆರೋಪಿತರ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆ
ಬೆಂಗಳೂರು: ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಕ್ಯಾಬಿನ್ ತುಂಡಾಗಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಚಾಲಕ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜ್ಞಾನಭಾರತಿ ಪೊಲೀಸ
ಕೆ.ಆರ್.ನಗರ: ಕೃಷಿಯಲ್ಲಿ ಕ್ರಾಂತಿ ಮಾಡುವ ಮೂಲಕ ನಮ್ಮ ದೇಶ ಆಹಾರ ಸ್ವಾವಲಂಬನೆ ಸಾಧಿಸಲು ಕಾರಣಕರ್ತರಾಗಿ ಹಸಿರು ಕ್ರಾಂತಿಯ ಹರಿಕಾರ ಎಂಬ ಬಿರುದಾಂಕಿತ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಜೀವನ ಮತ್ತು ಸಾಧನೆ ದೇಶಕ
ಬೇಲೂರು: ಹತ್ತಾರು ಗ್ರಾಮಸ್ಥರು ಆರಾಧ್ಯ ದೈವವಾಗಿ ಪೂಜಿಸುತ್ತಿದ್ದ ಬೂತನಗುಡಿ ಬೂತಪ್ಪ ಎಂದೇ ಹೆಸರಾದ ದೇವರ ಕಲ್ಲಿನ ಮೂರು ಮೂರ್ತಿಯನ್ನು ರಾತ್ರೋ ರಾತ್ರಿ ಖದೀಮರು ಹೊತ್ತೊಯ್ದಿದ್ದಾರೆ. ತಾಲೂಕಿನ ಚೀಕನಹಳ್ಳಿ ಗ್ರಾಮದ ಸಮೀಪ
ಚನ್ನರಾಯಪಟ್ಟಣ: ಪಿತ್ರಾರ್ಜಿತ ಆಸ್ತಿಯ ಹಕ್ಕನ್ನು ರೈತರ ಹೆಸರಿಗೆ ವರ್ಗಾವಣೆ ಮಾಡಿಸಿಕೊಡಲು ಇ-ಪೌತಿ ಖಾತೆ ಆಂದೋಲನ ಸಹಕಾರಿಯಾಗಲಿದೆ ಎಂದು ಸಹಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಪಟ್ಟ
ಬೆಂಗಳೂರು: ಭಾರತೀಯ ಜನಸಂಘದ ಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸಾಗಿಸಿದ್ದಾರೆ. ರಾಷ್ಟ್ರೀಯವಾದಿ ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅಭಿ
ಬೆಂಗಳೂರು: ಕಾಂಗ್ರೆಸ್ ಶಾಸಕರ ಅಹವಾಲು ಕೇಳಲು ಮತ್ತು ಪಕ್ಷ ಸಂಘಟನೆ ಸಲುವಾಗಿ 2ನೇ ಒನ್ ಟು ಒನ್ ಸಭೆ ನಡೆಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಭಾನುವಾರ ರ
ಅರಕಲಗೂಡು: ತಾಲೂಕಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದು ರೈತರ ಕೃಷಿ ಕೆಲಸಗಳಿಗೆ ಸಮಸ್ಯೆ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಟ್ಟು ಬೀಳುತ್ತಿರುವ ಜಿಟಿ ಜಿಟಿ ಸೋನೆ ಮಳೆ ಕೃಷಿ ಕೆಲಸಗಳಿಗೆ ಹಲವು ಅವಾಂತರ ಸೃಷ್ಟಿ
ವಿಜಯವಾಣಿ ಸುದ್ದಿಜಾಲ ಬೈಂದೂರು ಉದ್ಯೋಗದಲ್ಲಿ ಇಚ್ಛಾಶಕ್ತಿ ಹಾಗೂ ಪ್ರಾಮಾಣಿಕತೆ ಪ್ರಮುಖ ಅಂಶಗಳಾಗಿದ್ದು, ಶಿಸ್ತು, ಸಮಯಪ್ರಜ್ಞೆ ಅಳವಡಿಸಿಕೊಂಡರೆ ಯಶಸ್ವಿ ವ್ಯಕ್ತಿಯಾಗುವುದರ ಜತೆಗೆ ಸಮಾಜಕ್ಕೂ ಮಾದರಿಯಾಗಬಹುದು. ನಮ್ಮ ಉ
ಅರಕಲಗೂಡು: ವಿದ್ಯಾರ್ಥಿಗಳು ಕಲಿಕೆಯತ್ತ ಆಸಕ್ತಿ ವಹಿಸಿ ಉನ್ನತ ಶಿಕ್ಷಣ ಗಳಿಸುವ ಮೂಲಕ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು. ತಾಲೂಕಿನ ಬರಗೂರು ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ಏ
ಕಾಸರಗೋಡು: ಹದಿನಾಲ್ಕರ ಹರೆಯದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಕಲ್ಲುರಾವಿ ನಿವಾಸಿ ಮಶೂಕ್(25) ಎಂಬಾತನನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆ ಪ್ರದೇಶದ 9ನೇ ತರಗತ
ಕೊಕ್ಕರ್ಣೆ: ಸಾಹೇಬರಕಟ್ಟೆ ಸಮೀಪದ ಶ್ರೀ ಅರ್ಕಗಣಪತಿ ದೇವಸ್ಥಾನ ಶ್ರೀ ಕ್ಷೇತ್ರ ಗರಿಕೇಮಠಕ್ಕೆ ಮಂಗಳವಾರ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಭೇಟಿ ನೀಡಿದರು. ಪಂಚಮ ಚಾತುರ್ವಾಸ್ಯ ವ್ರತಾಚರಣೆ ಅಂಗವಾಗಿ ಶ್ರೀ ಕ್ಷೇ
ಕಾಸರಗೋಡು: ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಗೃಹಿಣಿಯೊಬ್ಬರ ಅತ್ಯಾಚಾರಕ್ಕೆ ಯತ್ನಿಸಿ, ಥಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರಿನ ಕಕ್ಕಾಡ್ ನಿವಾಸಿ, ತಳಿಪರಂಬದ ಕ್ವಾರ್ಟ್ರರ್ಸ್ನಲ್ಲಿ ವಾಸ
ಪುತ್ತೂರು: ಬೀರಮಲೆ ಬೆಟ್ಟದಲ್ಲಿ ಇಬ್ಬರು ಅಪರಿಚಿತರು ಅಪ್ರಾಪ್ತ ಬಾಲಕ ಹಾಗೂ ಬಾಲಕಿಯನ್ನು ಅವಾಚ್ಯವಾಗಿ ನಿಂದಿಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಹಾಕಿ, ಅನ್ಯಧರ್ಮದ ಯುವಕನೆಂದು ತಮ್ಮ ಮಾಹಿತಿ ಪಸರ
ಕಾರ್ಕಳ: ವಿದ್ಯಾರ್ಥಿಗಳಲ್ಲಿ ಹೈನುಗಾರಿಕೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಹಿರಿಯರ ಬಗ್ಗೆ ಗೌರವ ಮತ್ತು ಇಳಿವಯಸ್ಸಿನ ಹಿರಿಯರ ಬಗ್ಗೆ ಕಾಳಜಿ, ಪ್ರೀತಿ, ಗೌರವ ಮೂಡಿಸುವ ನಿಟ್ಟಿನಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ಪದವಿ
ಬೆಂಗಳೂರು :ಶಿಷ್ಯನ ಸಂಪತ್ತನ್ನು ಅಪಹರಿಸುವವನು ಗುರು ಎನಿಸಿಕೊಳ್ಳುವುದಿಲ್ಲ. ಬದಲಾಗಿ ಶಿಷ್ಯನ ತಾಪವನ್ನು ತಗ್ಗಿಸುವವನು ನಿಜವಾದ ಗುರು. ಅಂತಹ ಗುರುವಿಗೆ ಶರಣಾಗುವ ಮೂಲಕ ಆತ್ನ ಅಂತಃಕರಣದ ಕರುಣೆಯನ್ನು ಸಂಪಾದಿಸಿದ ಆಧ್ಯಾತ್
ಕಾರ್ಕಳ: ಜೀವನದಲ್ಲಿ ಯಶಸ್ಸಿಗಿಂತ ಮೌಲ್ಯಗಳಿಗೆ ಬೆಲೆ ಕೊಡಬೇಕು ಹಾಗೂ ಗೌರವಿಸಬೇಕು, ನಾವು ಬುದ್ಧಿವಂತರಾದರೆ ಸಾಲದು, ಪ್ರಜ್ಞಾವಂತರಾಗಬೇಕು ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷ ವೀರೇಶಾನಂದ ಸರಸ್ವತಿ ಸ್
ಕಾರ್ಕಳ: ಇಂದು ಓದುವ ವಿಧಾನ ಬದಲಾಗಿದ್ದು ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕ್ಕಾಗಿ ಓದುವಂತವರಾಗಬೇಕು. ಆಗ ವಾತ್ರ ಸಾರ್ಥಕತೆ ಕಂಡುಕೊಳ್ಳಲು ಸಾಧ್ಯ ಎಂದು ತರಬೇತುದ
ನಂಜನಗೂಡು: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಎಲ್ಲರೂ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಸಲಹೆ ನೀಡಿದರು. ತಾಲೂಕಿನ ಹಳೇಪುರ ಗ್ರಾಮದಲ್ಲಿ ಶನಿವಾರ ಶ್ರೀನಿವಾಸ್ ಪ್ರಸಾದ್, ಆರ
ಹುಣಸೂರು: ದೇಶದ ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಸತತ ನಾಲ್ಕು ದಶಕಗಳ ಕಾಲ ಒಂದೇ ಒಂದು ಕಪ್ಪುಚುಕ್ಕೆಯಿಲ್ಲದೆ ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡುವ ಮೂಲಕ ಇಂದಿನ ರಾಜಕಾರಣಿಗಳಿಗೆ ಮಾದರಿ ಆಗಿದ್ದಾರೆ ಎಂದು ಆದಿಜಾಂಬವ
ತಿ.ನರಸೀಪುರ: ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಭಾನುವಾರ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಪುಣ್ಯ ಸ್ಮರಣೆ ಆಯೋಜಿಸಲಾಗಿತ್ತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋ
ಸರಗೂರು: ತಾಲೂಕಿನಲ್ಲಿ ಯುವಕರು ಸೇರಿ ನಾಮಧಾರಿಗೌಡ ಸಂಘ ರಚಿಸಿಕೊಂಡು ಸಮುದಾಯದ ಸಂಘಟನೆ, ಸಮಾಜ ಸೇವೆ ಮಾಡಿತ್ತಿರುವುದು ಶ್ಲಾಘನೀಯ ಎಂದು ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಕೃಷ್ಣಯ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟ
ಕುಂಬಳೆ: ಕಿಸಾನ್ ಸೇನೆ ಪುತ್ತಿಗೆ ಪಂಚಾಯಿತಿ ಸಮಿತಿ ಸಭೆ ಶುಕ್ರವಾರ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಿಣಿಕೆ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತಿಗೆ ಕೃಷಿಭವನದ ವ್ಯಾಪ್ತಿಯ 200ಕ್ಕೂ ಹೆಚ್ಚು ರೈತರ ಉಚಿತ ವಿದ್ಯುತ್ ಮೋಟಾರ್ ಮೊತ್
ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆ ಮೊರಾರ್ಜಿ ನಗರಕ್ಕೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಮೊರಾರ್ಜಿ ನಗರ 2ನೇ ಹಂತ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜುಲೈ 9ರಂದು ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾ
ಪುತ್ತೂರು ಗ್ರಾಮಾಂತರ: ಮೂರು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುವುದರ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಾಧನೆಗೈಯ್ಯುತ್ತಿರುವ ಸುಳ್ಯಪದವಿನ ಸರ್ವೋದಯ ವಿದ್ಯಾಸಂಸ್ಥೆ ತಾಲೂಕ
ನಂಜನಗೂಡು: ಇತ್ತೀಚಿಗೆ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ವಿಚಾರ ಕೇಳಲು ಬೇಸರವಾಗುತ್ತಿದೆ ಎಂದು ಕಂತೆ ಮಹದೇಶ್ವರ ಬೆಟ್ಟದ ಮಠಾಧ್ಯಕ್ಷ ಶ್ರೀ ಮಹಾಂತ ದೇಶಿಕೇಂದ್ರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಹು
ಹುಬ್ಬಳ್ಳಿ: ಮಹಿಳಾ ಸಾಹಿತ್ಯಕ್ಕೆ ಸಮಾಜ ತಿದ್ದುವ ಶಕ್ತಿ ಇದೆ. ಸಾಧನೆ ಮಾಡುವವರಿಗೆ ಮಾರ್ಗದರ್ಶನವನ್ನೂ ನೀಡುತ್ತದೆ. ಈ ದಿಸೆಯಲ್ಲಿ ಇಂದಿನ ಜಗತ್ತಿಗೆ ಇಂತಹ ಸಾಹಿತ್ಯದ ಅವಶ್ಯಕತೆ ಇದೆ ಎಂದು ಮೇಯರ್ ಜ್ಯೋತಿ ಪಾಟೀಲ್ ಹೇಳಿದರು.
ಹೆಬ್ರಿ: ಮೂರು ದಶಕಗಳ ಹಿಂದೆ ಅಂಚೆ ಕಚೇರಿ ಕಟ್ಟಡಕ್ಕೆ ಮೀಸಲಾಗಿರಿಸಿ ಗಡಿ ಗುರುತು ಮಾಡಿರುವ ಹೆಬ್ರಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ 25 ಸೆಂಟ್ಸ್ ನಿವೇಶನವನ್ನು ಇತ್ತೀಚೆಗೆ ಮರು ಸರ್ವೆಗೆ ಜಾಗ ಪರಿಶೀಲಿಸಲಾಯಿತು. ಈ ಸಂದರ್ಭದಲ
ವಿಜಯವಾಣಿ ಸುದ್ದಿಜಾಲ ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ನಿ ರ್ಮಾಣದಲ್ಲಿ ಉಂಟಾಗಿರುವ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಮತ್ತು ಹಾನಿಗೊಳಗಾದವರಿಗೆ ಪರಿಹಾರ ಒದಗಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ
ಕುಂದಾಪುರ: ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ತಾಲೂಕು ಮಟ್ಟದಲ್ಲಿ ಶಿಬಿರ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಬರುವ ಐದು ಇಲಾಖೆಗಳಿಂದ ಫಲಾನುಭವಿಗಳ ಶಿಬಿರ ಏರ್ಪಡಿಸಬೇಕು, ಇದರ ಸಾಧಕ ಬಾಧಕಗಳ ಚರ್
ಮುಗಳಖೋಡ: ರಾಯಬಾಗ ತಾಲೂಕಿನ ಅತ್ಯಂತ ಸಹಕಾರಿ ಸಂಘಗಳ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ ಹೇಳಿದರು. ಮುಗಳಖೋಡ, ಪಾಲಬಾವಿ, ಕಪ್ಪಲಗುದ್ದಿ ಹಾಗೂ ಹಂದಿಗು
ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪ
ಕರ್ನಾಟಕಸರ್ಕಾರದವತಿಯಿಂದನಡೆಯುತ್ತಿರುವಅಂಧಹಾಗೂಶ್ರವಣದೋಷವುಳ್ಳಮಕ್ಕಳಶಿಕ್ಷಕರತರಬೇತಿಕೇಂದ್ರ,ಮೈಸೂರುಇಲ್ಲಿಅಂಧಮಕ್ಕಳಿಗೆಮತ್ತುಶ್ರವಣದೋಷವುಳ್ಳಮಕ್ಕಳಿಗೆಶಿಕ್ಷಕರಾಗಲು2ವರ್ಷಗಳವಿಶೇಷಡಿ.ಎಡ್ತರಬೇತಿಗೆಅರ್ಜಿ
ಕರ್ನಾಟಕಲೋಕಾಯುಕ್ತಮೈಸೂರುವಿಭಾಗದಅಧಿಕಾರಿಗಳಿಂದಜುಲೈ16ರಂದುಬೆಳಿಗ್ಗೆ11ಗಂಟೆಯಿoದಮಧ್ಯಾಹ್ನ1ಗಂಟೆಯವರೆಗೆಮೈಸೂರುತಾಲ್ಲೂಕುಕಚೇರಿಯಸಭಾಂಗಣದಲ್ಲಿದೂರುಸ್ವೀಕರಿಸುವಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದೆ. ಸರ್ಕಾರಿಕ
‘ಈಗಿನ ಧಾರಾವಾಹಿಗಳು ಯಾರದೋ ಕಥೆಯಾಗಿರುತ್ತದೆ. ಬೇರೆ ಯಾರೋ ಕಥೆಯನ್ನು ನಿರ್ಧಾರ ಮಾಡುತ್ತಾರೆ. ಇನ್ಯಾವುದೋ ಭಾಷೆಯಲ್ಲಿ ನಿರ್ಮಾಣವಾಗಿರುವ ಧಾರಾವಾಹಿಗಳನ್ನು ನಮ್ಮ ಭಾಷೆಗೆ ತಂದು ತುರುಕುತ್ತಾರೆ. ಒಟ್ಟಾರೆ ಇತ್ತೀಚೆಗೆ ಕಿರ
ಚಿಕ್ಕೋಡಿ: ಪಟ್ಣಣದ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಆಸ್ಪತ್ರೆ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕುಡಿಯುವ ನೀರಿನ ವ್ಯವಸ್ಥ
ಪುತ್ತೂರು ಗ್ರಾಮಾಂತರ: ಕರೊನಾ ಸಂದರ್ಭ ಸ್ಥಗಿತಗೊಳಿಸಿದ್ದ ಕುಂಬ್ರ– ಪುತ್ತೂರು ಸಿಟಿ ಬಸ್ ವ್ಯವಸ್ಥೆ ಮರು ಆರಂಭಿಸುವಂತೆ ಆಗ್ರಹಿಸಿ ಕುಂಬ್ರ ವರ್ತಕ ಸಂಘದ ವತಿಯಿಂದ ಕೆಎಸ್ಸಾರ್ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ಗೆ ಶನಿವಾ
tana-2025-event : ನಟಿ ಸಮಂತಾ ಅವರು ತೆಲುಗು ಅಸೋಸಿಯೇಷನ್ ಆಫ್ ನಾರ್ತ್ ಅಮೆರಿಕ (TANA) ದ 2025 ರ ಆವೃತ್ತಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ತಮ್ಮ ಮೇಲಿನ ಪ್ರೀತಿಗೆ ಅಮೆರಿಕದಲ್ಲಿರುವ ತೆಲುಗು ಜನರಿಗೆ ಧನ್ಯವಾದ ತಿಳಿಸಿದರು. ಅವರು ತೆಲುಗು ವಲ
ಕಡಬ: ಅಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉಡುಪಿಯ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನವಾದ ಶೀರೂರು ಮಠದ ಭಾವಿ ಪರ್ಯಾಯ ಪೀಠಾಧೀಶ ವೇದವರ್ಧನ ತೀರ್ಥ ಸ್ವಾಮೀಜಿಗಳ ವತಿಯಿಂದ ಚಂಡಿಕಾ ಹೋಮ, ಸುಹಾಸಿನ
ಮೈಸೂರು: ಸಾಹಿತ್ಯ ಕ್ಷೇತ್ರದಲ್ಲಿ ನಮಗೆ ಅನಿಸಿದ ಎಲ್ಲವನ್ನೂ ಬರೆಯಬಹುದು ಅದಕ್ಕೆ ಯಾವುದೇ ಚೌಕಟ್ಟು ಇರುವುದಿಲ್ಲ. ಆದರೆ ವಿಜ್ಞಾನದಲ್ಲಿ ಸ್ವಾತಂತ್ರೃವಿರುವುದಿಲ್ಲ. ಎಲ್ಲದಕ್ಕೂ ಅಧ್ಯಯನ ಮಾಡಬೇಕು. ಸಾಕ್ಷಿಗಳನ್ನು ಒದಗಿಸಿ
ಮೈಸೂರು: ಉದ್ಯಮಿ ಆಗುವವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು ಮಹಿಳಾ ಉದ್ಯಮಿ ರೇವತಿ ಕಾಮತ್ ಸಲಹೆ ನೀಡಿದರು. ‘ಮೈಸೂರು ಸಾಹಿತ್ಯ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಭಾನುವಾರ ಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯಮಿ ಆಗು
ರತ್ನಾಕರ ಸುಬ್ರಹ್ಮಣ್ಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ಒಂದಾದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಭಕ್ತರಿಗೆ ಅನುಕೂಲವಾಗುವಂತೆ ಗ್ಯಾಲರಿ ಮಾದರಿಯಲ್ಲಿ ಬೃಹತ್ ಆಶ್ಲೇಷ ಬಲಿ ಪೂಜಾ ಮಂದ
ಮೈಸೂರು ಭಾಗದಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಭಾಗದಿಂದ ಹೆಚ್ಚು ಬಿಜೆಪಿ ಶಾಸಕರನ್ನು ಗೆಲ್ಲಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಬಿಜೆಪಿಯ ಮೈಸೂರ
ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ತಾಲೂಕು
ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಗ್ರಾಮದಲ್ಲಿರುವ ಟೋಲ್ ಪ್ಲಾಜಾ ನಿರ್ವಹಣೆ ಮಾಡುತ್ತಿರುವ ಕಂಪನಿಯು ಸ್ಥಳೀಯರನ್ನು ಕಡೆಗಣಿಸಿ ಸ್ಥಳೀಯ ವಾಹನಗಳಿಗೆ ತೀವ್ರ ಸಮಸ್ಯೆ ಒಡ್ಡುತ್ತಿರುವುದ
ಮಡಿಕೇರಿ: ಮಡಿಕೇರಿ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಟಿ.ಜೋಸೆಫ್ ಆಯ್ಕೆಯಾಗಿದ್ದಾರೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಮಡಿಕೇರಿ ವಕೀಲರ ಸಂಘದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಸಂಜಯ್ರಾಜ್, ಕಾರ್ಯದರ್ಶಿಯಾಗಿ
ಕುಶಾಲನಗರ: ಮಧ್ಯಪಾನ ಮಾಡಿ ಅತೀವೇಗ ಮತ್ತು ಅಜಾಗೂಕತೆಯಿಂದ ವಾಹನ ಚಾಲನೆ ಮಾಡಿ ಬಸ್ಗೆ ಡಿಕ್ಕಿಪಡಿಸಿದ ಪಿಕಪ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗೊಂದಿಬಸವನಹಳ್ಳಿ ಗ್ರಾಮದ ನಿವಾಸಿಯಾದ ಆರೋಪಿ ತೀರ್ಥಪ್ರಸಾದ್(೫೧) ಎಂ
ಹುಣಸೂರು: ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹಾಗೂ ರಾಜ್ಯದ ಭಾಷಾ ಗೌರವ ಕಾಪಾಡಲು ದ್ವಿ ಭಾಷಾ ಶಿಕ್ಷಣ ನೀತಿಯನ್ನು ತ್ವರಿತವಾಗಿ ಜಾರಿಗೆ ತರಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ(ಎಚ್.ಶಿವರಾಮೇಗೌಡ ಬಣ)ಯ ಸದಸ್ಯರು ರಾಜ್ಯ ಸರ್ಕಾರವನ
ಮಡಿಕೇರಿ: ಬಾಬು ಜಗಜೀವನ್ ರಾಂ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು. ನಗರದ ನೂತನ ತಾ.ಪಂ.ಸಭಾಂಗಣದಲ್ಲಿ ಭಾನುವಾರ ನಡೆದ ಬಾಬು ಜಗಜೀ
ಮಡಿಕೇರಿ: ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆ ಬಿಂಬಿಸುವ ಮಾಹಿತಿ ಒಳಗೊಂಡ ವಸ್ತು ಪ್ರದರ್ಶನಕ್ಕೆ ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ ಮತ
ಮಡಿಕೇರಿ: ಗೋಣಿಕೊಪ್ಪಲಿನ ಓಜಸ್ವಿ ಫೌಂಡೇಶನ್ ವತಿಯಿಂದ ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಚೈತನ್ಯ ಪಥ ಮತ್ತು ಯಶಸ್ಸಿನ ಸೂತ್ರ ಶೀರ್ಷಿಕೆಯಡಿ ಎರಡು ಪ್ರೇ
ಆಡಳಿತಾರೂಢ NDA ಒಕ್ಕೂಟವು “ಬಿಹಾರವನ್ನು ಭಾರತದ ಅಪರಾಧ ರಾಜಧಾನಿಯನ್ನಾಗಿ ಮಾಡಿದೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ಪಾಟ್ನಾ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆಗೆ ಸಂಬಂಧಿಸಿದಂತೆ ರಾಹುಲ್ ಗಾಂ
ಬಾಗಲಕೋಟೆ: ಗುಡೂರ ಎಸ್ ಸಿ ಗ್ರಾನದಲ್ಲಿ ಮೊಹರಂ ಹಬ್ಬ ಭಾನುವಾರ ಹಿಂದು, ಮುಸ್ಲಿಂ ಸಮಾಜದವರು ಒಂದಾಗಿ ಹಬ್ಬ ಆಚರಿಸಿದರು. ಲಾಳೆಸಾಬ ಮಸೀದಿ, ಮುಚ್ಚಾಲಿ ಮಸೀದಿ., ಹಿರೇ ಮಸೀದಿ., ರಾಮನಪ್ಪನ ಮಸೀದಿಯಲ್ಲಿ ಕಳೆದ ಒಂದು ವಾರದಿಂದ ಹಬ್ಬದ
ಮೂಡುಬಿದಿರೆ: ಪಾಡ್ಯಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಒದಗಿಸಲಾದ ಶಾಲಾ ಬ್ಯಾಗ್, ನೋಟ್ ಪುಸ್ತಕ, ಬರವಣಿಗೆ ಸಾಮಗ್ರಿಗಳು, ಊಟದ ಬಟ್ಟಲು, ಸ್ಟೀಲ್ ಲೋಟ ಮತ್ತು ನೀರಿನ ಬಾಟಲ್ ಸಹಿತ ಸೌಲಭ್ಯಗಳನ
ಬಾಗಲಕೋಟೆ: ಹಿಂದೂ-ಮುಸ್ಲಿAರ ಭಾವೈಕ್ಯತೆ ಸಾರುವ ಮೊಹರಂ ಹಬ್ಬ ಕಳೆದ ೫ ದಿನಗಳಿಂದ ಜರುಗಿತು, ಜಿಲ್ಲಾದ್ಯಂತ ಜನರು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಜಿಲ್ಲಾ ಕೇಂದ್ರ ಸ್ಥಾನ ಬಾಗಲಕೋಟೆ, ಮುಧೋಳ, ಜಮಖಂಡಿ, ಬೀಳಗಿ, ಬಾದಾಮಿ, ಗುಳ
ಬಾಗಲಕೋಟೆ: ಸಮಾಜದ ಹಲವಾರು ನಾಯಕರು ವಿವಿಧ ರಾಜಕೀಯ ಪಕ್ಷದಲ್ಲಿದ್ದಾರೆ, ಸಮಾಜ ವಿಷಯ ಬಂದಾಗ ಪ್ರತಿಯೊಬ್ಬರು ಒಂದಾಗುವ ಮೂಲಕ ರಾಜಕೀಯ ಬೆರೆಸದೇ ಸಮಾಜಕ್ಕೆ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಪ್ರತಿಯೊಬ್ಬರು ಒಂದೇ ಭಾವನೆಯಿ
ಮೂಲ್ಕಿ: ವ್ಯಕ್ತಿತ್ವ ವಿಕಸನ, ರಾಷ್ಟ್ರೋದ್ಧಾರದ ಉನ್ನತ ತತ್ವಗಳಿಗೆ ಬದ್ಧರಾಗಿರಲು ಮನಸ್ಸು, ಹೃದಯಕ್ಕೆ ಉತ್ತಮ ಸಂಸ್ಕಾರವನ್ನು ಡಿವೈನ್ ಪಾರ್ಕ್ ನೀಡುತ್ತಿರುವುದು ಸ್ತುತ್ಯರ್ಹ ಎಂದು ಹಿರಿಯ ವಾಗ್ಮಿ ಬಪ್ಪನಾಡು ರಾಧಾ ಭಟ್ ಹ
ಬಾಗಲಕೋಟೆ: ದೇಶದ ಅಖಂಡತೆಗಾಗಿ ಶ್ರಮಿಸಿದ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರು ಪ್ರಖರ ರಾಷ್ಟ್ರೀಯವಾದಿಯಾಗಿದ್ದರು ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು. ನಗರದ ಶಿವಾನಂದ ಜಿನ್ ನ ಬಿಜೆಪ
ವಿಜಯವಾಣಿ ಸುದ್ದಿಜಾಲ ಉಳ್ಳಾಲ ಮನುಷ್ಯನ ಸೃಷ್ಟಿ ಮಣ್ಣಿನಿಂದಾಗಿದ್ದು ಬದುಕು ಕೂಡ ಮಣ್ಣಿನಲ್ಲೇ ಇದೆ ಎನ್ನುವುದನ್ನು ಭಗವಂತ ಕಲ್ಪಿಸಿಕೊಟ್ಟಿದ್ದಾನೆ. ಆದರೆ ಪ್ರಸ್ತುತ ದಿನಗಳಲ್ಲಿ ಆಧುನಿಕತೆ ಅಬ್ಬರಕ್ಕೆ ಜನ ಎಲ್ಲವನ್ನೂ ಮ
ದಾವಣಗೆರೆ : ಭೂ ಸುರಕ್ಷಾ ಯೋಜನೆಯಡಿ ಜಿಲ್ಲೆಯ 1.20 ಕೋಟಿ ಪುಟಗಳಷ್ಟು ಕಂದಾಯ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವ
ಹೆಬ್ರಿ: ಹೆಬ್ರಿ ಕೆಳಪೇಟೆಯಿಂದ ಬಂಟರ ಭವನವರೆಗೆ ಚತುಷ್ಪಥ ಹೆದ್ದಾರಿಯನ್ನು ಶ್ರೀವಾಗಿ ಆರಂಭಿಸಿ, ಸಮಸ್ಯೆ ಕಡಿಮೆ ವಾಡಲು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರಿಗೆ ಜೆಡಿಎಸ್ನಿಂದ ಮನವಿ ಸಲ್ಲಿಸಲಾಯಿತು. ಹೆಬ್ರಿ ರಾಷ್ಟ್ರೀಯ
ದಾವಣಗೆರೆ : ಸೀಳಿರುವ ನಾಲೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಆಗ್ರಹಿಸಿ ಜು. 9 ರಂದು ಶಿವಮೊಗ್ಗದ ಭದ್ರಾ ಮುಖ್ಯ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು. ಶ
ಸುಬ್ರಹ್ಮಣ್ಯ: ನಮ್ಮ ದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ಹಾಗು ಆದ್ಯತೆ ನೀಡುತ್ತಾ ಬರುತ್ತಿದ್ದೇವೆ. ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಮನೆಮನೆಗೂ ಕಡ್ಡಾಯವಾಗಿ ಶೌಚಗೃಹ ನಿರ್ಮಿಸಲು ಮುಂದಾಗಿದೆ. ಸ್ವ
ಬೈಂದೂರು: ಆಡಳಿತ ಸೌಧದಲ್ಲಿರುವ ಸಿಬ್ಬಂದಿ ತಮಗೆ ವಹಿಸಿದ ಕೆಲಸ ವಾಡುತ್ತಿಲ್ಲ ಬದಲಾಗಿ ಅವರು ದಲ್ಲಾಳಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಇಲ್ಲಿ ಜನ ಸಾವಾನ್ಯರ ಅಹವಾಲುಗಳಿಗೆ ಸ್ಪಂದನೆ ದೊರಕುತ್ತಿಲ್ಲ, ಕಟ್ಟಡದಲ್ಲಿ ಸಿ
ಹನೂರು: ಸಮಾಜದಲ್ಲಿದ್ದ ಅಸ್ಪಶ್ಯತೆ ಹಾಗೂ ಅಸಮಾನತೆಯನ್ನು ಹೊಗಲಾಡಿಸುವಲ್ಲಿ ಹಾಗೂ ರೈತರು ಸ್ವಾವಲಂಬಿಗಳಾಗಲು ಡಾ.ಬಾಬು ಜಗಜೀವನರಾಮ್ ಅವರ ಕೊಡುಗೆ ಅಪಾರ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ರಾಚಯ್
ಬಂಟ್ವಾಳ: ಒಬ್ಬರ ವಿದ್ಯಾದಾನ ನೂರಾರು ಮಕ್ಕಳ ಜ್ಞಾನ ವರ್ಧನೆಯ ಮೊದಲ ಹೆಜ್ಜೆಯಾಗಬಹುದು ಎಂಬ ಆಶಯದೊಂದಿಗೆ ಏಮಾಜೆ ದ.ಕ. ಜಿಪಂ ಕಿ.ಪ್ರಾ.ಶಾಲೆಯಲ್ಲಿ ಜ್ಞಾನವಾಹಿನಿ-2025 ವಿನೂತನ ಯೋಜನೆಯನ್ನು ಗುರುವಾರ ಮಂಗಳೂರು ಎ.ಜೆ. ಸಂಶೋಧನಾ ಕೇಂ
ಹನೂರು: ಪಟ್ಟಣದಿಂದ ಚಿಂಚಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟಿದ್ದು, ಅದನ್ನು ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದಿಂದ ಹನೂರಿಗೆ ಸುಮಾರು 6 ಕಿ.ಮೀ. ಅಂತರ ಹೊಂದಿದ್ದು, ರಸ್ತೆಯು ಸಂಪೂರ
ಕಾರ್-ಬಸ್ ನಡುವೇ ಮುಖಾಮುಖಿ ಡಿಕ್ಕಿ:ಮೂವರು ಸಾವು ಚಿಕ್ಕೋಡಿ: ಕಾರು ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸಾವಿಗಿಡಾದ ಘಟನೆ ಅಥಣಿ ತಾಲೂಕಿನ ಮುರುಗುಂಡಿ ಗ್ರಾಮದ ಹೊರವಲಯದಲ್ಲ
ಬೆಂಗಳೂರು: ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪದ್ಮರಾಜ ಎನ್.ದೇಸಾಯಿ ತಿಳಿಸಿದ್ದಾರೆ. ಬಿಎಂಶ್ರೀ ಪ್
ಗುಂಡ್ಲುಪೇಟೆ: ಪಟ್ಟಣದ ಅಡ್ಡಾದಿಡ್ಡಿ ಪಾರ್ಕಿಂಗ್ ತಪ್ಪಿಸಲು ಪೊಲೀಸರು ಭಾನುವಾರದಿಂದ ವಾರದ ಒಂದೊಂದು ದಿನ ರಸ್ತೆಯ ಎಡ ಹಾಗೂ ಬಲ ಬದಿಗಳಲ್ಲಿ ವಾಹನ ನಿಲುಗಡೆ ಮಾಡಿಸಲು ಕ್ರಮಕೈಗೊಂಡಿದ್ದಾರೆ. ದ್ವಿಚಕ್ರ ವಾಹನಗಳ ಸವಾರರು ತಮ್
ಹನೂರು: ತಾಲೂಕಿನ ಶೆಟ್ಟಳ್ಳಿ ಗ್ರಾಮ ಪಂಚಾಯಿತಿಯಿಂದ ಭದ್ರಯ್ಯನಹಳ್ಳಿಗೆ ಭಾನುವಾರ ಕುಡಿಯುವ ನೀರನ್ನು ಪೂರೈಸುವುದರ ಮೂಲಕ ಗ್ರಾ.ಪಂ. ಆಡಳಿತ ಸಮಸ್ಯೆಯನ್ನು ಬಗೆಹರಿಸಿದೆ. ಗ್ರಾಮದಲ್ಲಿ ಕಳೆದ 6 ತಿಂಗಳಿನಿಂದ ಕುಡಿಯುವ ನೀರಿನ ಸಮ
ಪಡುಬಿದ್ರಿ: ಪರಿಸರದಲ್ಲಿ ಶುದ್ಧ ಗಾಳಿಯ ಕೊರತೆ ಇದೆ. ಹೆಚ್ಚಳವಾಗುತ್ತಿರುವ ತಾಪಮಾನ ತಡೆಯಲು ಔಷಧೀಯ ಸಸ್ಯಗಳು ನಿಜಕ್ಕೂ ಅತಿ ಉಪಯುಕ್ತ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಲ್ಲಿ ಮಕ್ಕಳಲ್ಲಿ ಅರಿವುಮೂಡಿಸುವ ದೃಷ್ಟಿಯಿಂದ ಔಷಧೀಯ
ನವದೆಹಲಿ; ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೊಹರಂನ 10ನೇ ದಿನವಾದ ಇಂದು ಇಂದು (06) ಹಜರತ್ ಇಮಾಮ್ ಹುಸೇನ್ ತೋರಿಸಿದ ಮಾರ್ಗವನ್ನು ಅನುಸರಿಸಲು ಮನವಿ ಮಾಡಿದ್ದಾರೆ. आज मुहर्रम के दिन ह
ವಿಜಯವಾಣಿ ಸುದ್ದಿಜಾಲ ಆರ್ಡಿ ಶಾಲೆಯಲ್ಲಿ ಶಿಸ್ತು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವಲ್ಲಿ ವಿದ್ಯಾರ್ಥಿ ಸಂಸತ್ತು ಪೂರಕವಾಗಲಿದೆ. ವಿದ್ಯಾರ್ಥಿ ಜೀವನ ಅಮೂಲ್ಯವಾದ್ದು ಈ ನಿಟ್ಟಿನಲ್ಲಿ ವ್ಯಾಸಂಗ
ಚಿಕ್ಕೋಡಿ: ಭಯವೇ ಮೂಢನಂಬಿಕೆಗಳ ತಾಯಿ, ಕಾರಣ ಯಾವುದೇ ವಿಷಯಕ್ಕೆ ಭಯ ಪಡದೆ ಕೇಳುವುದನ್ನು ರೂಢಿಸಿಕೊಂಡು ಕ್ರಿಯಾಶೀಲ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಶಿಕ್ಷಕ ಎಸ್.ಆರ್.ಡೋಂಗ್ರೆ ಹೇಳಿದರು. ಇಲ್ಲಿನ ಚೌಸನ್ ಶಿಕ್ಷ
ಬದಿಯಡ್ಕ: ಕೇರಳ ರಾಜ್ಯ ಅರಣ್ಯ ಇಲಾಖೆ ಸಚಿವ ಶಶೀಂದ್ರನ್ ಅವರು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳನ್ನು ಕೊಲ್ಲೂರಿನಲ್ಲಿ ಭೇಟಿ ಮಾಡಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಜು.10ರಂದು ಶ್ರೀಗಳು ಚಾತುರ್ಮಾಸ್ಯ ವ್ರತಾಚರ
ಭೀಮಸಮುದ್ರದ ಜಿ.ಎಸ್. ಅನಿತ್ಕುಮಾರ್ ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಯುವ ಕಣ್ಮಣಿ ಎಂದೇ ಗುರುತಿಸಿಕೊಂಡವರು. ಜಿಎಂ ಕುಟುಂಬದ ಅಡಕೆ ವ್ಯಾಪಾರದ ಜತೆಯಲ್ಲೇ ರಾಜಕಾರಣದ ಕಡೆಗೂ ತುಡಿತ ಹೊಂದಿದವರು. ದಕ್ಷಿಣ ಭಾರತದಲ್ಲೇ ಖ್
ಕಡಬ: ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕಡಬ ತಾಲೂಕು ಆಡಳಿತ ಸೌಧಕ್ಕೆ ಭೇಟಿ ಅಧಿಕಾರಿಗಳಿಂದ ತಾಲೂಕುಮಟ್ಟದ ಆಡಳಿತ್ಮಾಕ ಮಾಹಿತಿ ಪಡೆದರು. ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಅರ್ಜಿಗಳನ್ನ
ಕಡಬ: ಸಿರಿಬಾಗಿಲು ಗ್ರಾಮದ ಗುಂಡ್ಯ ತೋಟ ಎಂಬಲ್ಲಿ ಗುರುವಾರ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿ ಸರ್ವೇ ಕಾರ್ಯ ನಡೆಸುವ ಸಂದರ್ಭ ರೈತರಿಗೆ, ಪಂಚಾಯಿತಿ ಅಧ್ಯಕ್ಷರಿಗೆ ಹಾಗೂ ಕ್ಷೇತ್ರದ ಶಾಸಕರ ಗಮನಕ್ಕೆ ತಂದು ಸರ್ವೇ ನ
ರಾಯಬಾಗ: ನ್ಯಾಯಾಲಯದಲ್ಲಿರುವ ಪಕ್ಷಗಾರರ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಜು.೧ರಿಂದ ಅಕ್ಟೋಬರ್ ೭ರ ವರೆಗೆ `ದೇಶಕ್ಕಾಗಿ ಮಧ್ಯಸ್ಥಿಕೆ’ ಎಂಬ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿ