ದಾವಣಗೆರೆ, ವಿದ್ಯಾನಗರ ಆಂಜನೇಯ ದೇವಸ್ಥಾನದ ಹಿಂಭಾಗ ನಿವಾಸಿ, ಗೋವಿಂದ್ಚಾರ್ ಅವರ ಧರ್ಮಪತ್ನಿ ಪಿ. ಮಂಜುಳ (58) ದಿನಾಂಕ : 3.5.2024ರ ಶುಕ್ರವಾರ ನಿಧನ
ಹರಿಹರ ತಾಲ್ಲೂಕು ಸತ್ಯನಾರಾಯಣಪುರ ಕ್ಯಾಂಪ್ ವಾಸಿ ಶ್ರೀ ಈದರ ಸುಬ್ಬಾರಾವ್ ದಿನಾಂಕ : 01.05.2024 ಬುಧವಾರ ರಾತ್ರಿ 12.20ಕ್ಕೆ ನಿಧನ
ದಾವಣಗೆರೆ, ಮೇ 3 - ಲೋಕಸಭಾ ಚುನಾವಣೆ ಮತದಾನವು ಇದೇ ದಿನಾಂಕ 7 ರಂದು ನಡೆಯಲಿದ್ದು, ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ, ಸಾರ್ವಜನಿಕ ಶಾಂತಿ
ಮೋದಿ ಅಲೆ ಎಲ್ಲೂ ಇಲ್ಲ. 2-3 ರಾಜ್ಯ ಹೊರತು ಪಡಿಸಿದರೆ, ಎಲ್ಲವೂ ಆಪರೇಷನ್ ಕಮಲ ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ಹೇಳಿದರು
ಶೋಷಿತ ವರ್ಗಗಳ ಏಳಿಗೆಗೆ ಕಾಂಗ್ರೆಸ್ ಆಡಳಿತ ಅವಶ್ಯಕ ಎಂದು ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಬಿ.ಮಹೇಶ್ವರಪ್ಪ ಅಭಿಪ್ರಾಯಿಸಿದರು.
ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಇಂದು ಹೊನ್ನಾಳಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 13, 19, 20 ಮತ್ತು 21ನೇ ವಾರ್ಡ್ಗಳ ವ್ಯಾಪ್ತಿಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಮನೂರು ಶಿವಶಂಕರಪ್ಪ
ನಗರದ ದೊಡ್ಡಪೇಟೆ ಶ್ರೀ ಬಸವೇಶ್ವರ ಸೇವಾ ಸಂಘದಿಂದ 113ನೇ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ
ಹರಪನಹಳ್ಳಿ ತಾಲ್ಲೂಕಿನ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ನಿನ್ನೆ ಪೊಲೀಸ್ ಪಥ ಸಂಚಲನ ನಡೆಸಲಾಯಿತು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ರೋಡ್ ಶೋ ನಡೆಸಿದರು.
ಮೂರು ಬಾರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ದಿ.ಚನ್ನಯ್ಯ ಒಡೆಯರ್ ಅವರ ಸಮಾಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಎಂ.
ನಗರದ ನಾಡ್ ಬಂದ್ ಷಾವಲಿ ದರ್ಗಾಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ.
ಜಿ.ಎಂ.ಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಿಂದ ಐವರು ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ನೆಟ್ಬಾಲ್ (ಮಹಿಳೆ) ಪಂದ್ಯಾವಳಿಯಲ್ಲಿ
ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮೈಸೂರು ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ನಗರದಲ್ಲಿ ಬೃಹತ್ ರೋಡ್ ಶೋ
ಬೆಂಗಳೂರಿನ ಹೈಕೋರ್ಟ್, ಹಾಸನ, ಬಳ್ಳಾರಿಯ ಜಿಲ್ಲಾ ಕೋರ್ಟ್ಗಳ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿಯೂ ಕೋರ್ಟ್ ನಿರ್ಮಿಸುವ ಕನಸು
ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮರ್ಥನೆ
ರಾಣೇಬೆನ್ನೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಯಾಚನೆ
This content is restricted.
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ಅಖಿಲ ಭಾರತ ಕಾರ್ಯದರ್ಶಿಯಾಗಿ ನಗರದ ಕೆ.ರಾಘವೇಂದ್ರ ನಾಯರಿ ಅವರು ನೇಮಕವಾಗಿದ್ದಾರೆ.
ಹರಪನಹಳ್ಳಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರ ಪರವಾಗಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.
ನಗರದ ಬಾಪೂಜಿ ಸಮುದಾಯ ಭವನದಲ್ಲಿ ನಾಡಿದ್ದು ದಿನಾಂಕ 4ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್ನಲ್ಲಿರುವ ಕುರುಬ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಮಾಜದ ಮುಖಂಡ ಶಿವಕುಮಾರ್ ಒಡೆಯರ್ ತಿಳಿಸಿದ್ದಾರೆ.
ಮಲೇಬೆನ್ನೂರು : ಈ ಬಾರಿ 400 ಗಡಿ ದಾಟುವ ಗುರಿಯನ್ನು ಎನ್ಡಿಎ ಹೊಂದಿದ್ದು, ಇದರಲ್ಲಿ ದಾವಣಗೆರೆ ಕ್ಷೇತ್ರದ ಗಾಯಿತ್ರಿ ಸಿದ್ದೇಶ್ವರ ಕೂಡಾ ಇರಬೇಕೆಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಇಂದು ಮತಯಾಚಿಸಲಿದ್ಧಾರೆ.
ರಾಯಚೂರು ಜಿಲ್ಲೆ ಲಿಂಗಸ ಗೂರು ತಾಲ್ಲೂಕಿನ ತಲೆಕಟ್ಟು ಗ್ರಾಮದ ಅಂಕಲಿಮಠದ ಜಾತ್ರಾ ಮಹೋತ್ಸವ ಮತ್ತು ಭವ್ಯ ರಥೋ ತ್ಸವ ಹಾಗೂ ನೂತನ ಮಾಂಗಲ್ಯ ಭವನದ ಲೋಕಾ ರ್ಪಣೆಯ ಸಂಬಂಧ ಇಂದು ಬೆಳಿಗ್ಗೆ 10.30ಕ್ಕೆ ಬಿಐಇಟಿಯ ಬೆಳ್ಳಿಗಿರಿ ವಸತಿ ಗೃಹ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವನಗಳ್ಳಿ ಮಂಜುನಾಥ್ ಬಣದ ಕಾರ್ಯಕರ್ತರು ನಗರದ ಕಾಂಗ್ರೆಸ್ ಪಕ್ಷದ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಉತ್ತರ ವಿಧಾನಸಭಾ ಕ್ಷೇತ್ರದ 30ನೇ ವಾರ್ಡ್ನ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಅವರು ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟ
ಜಗಳೂರು : ರಾಜ್ಯದಲ್ಲಿ ಮೂರನೇ ಬಹುದೊಡ್ಡ ಸಂಖ್ಯೆಯಲ್ಲಿರುವ ಕುರುಬ ಸಮಾಜಕ್ಕೆ ಲೋಕಸಭಾ ಚುನಾವಣೆಯಲ್ಲಿ ಒಂದೂ ಟಿಕೆಟ್ ನೀಡದೆ ಬಿಜೆಪಿ ಅನ್ಯಾಯ ಎಸಗಿದೆ ಎಂದು ಹಿಂದುಳಿದ ದಲಿತ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಮುಕುಡಪ್
ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದ ವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಜೂನ್ 3 ರಂದು ಮತದಾನ
ಬಿಜೆಪಿ ಮುಖಂಡ, ಮೈಸೂರಿನ ರಾಜವಂಶಸ್ಥರಾದ ಯದುವೀರ್ ಒಡೆಯರ್ ಅವರು ನಾಳೆ ಶುಕ್ರವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರ
ಕುಂದುವಾಡ ಕೆರೆ ಅಭಿವೃದ್ಧಿಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ 16 ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಹೆಚ್.ಸಿ. ಜಯಮ್ಮ ಹೇಳಿದ್ದಾರೆ.
ಹರಿಹರ : ಮೇ 7 ರಂದು ನಡೆಯುವ ದಾವ ಣಗೆರೆ ಲೋಕಸಭಾ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಕುರುಬ ಸಮಾಜದ ಬೆಂಬಲಿತ ಸಭೆಯನ್ನು ನಾಳೆ ದಿನಾಂಕ 4ರ ಶನಿವಾರ ಮಧ್ಯಾಹ್ನ 12 ಗಂಟೆಗೆ ದಾವಣಗೆರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸ
ಹರಿಹರ : ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ, ನಿಮ್ಮ ಮನೆ ಮಗನನ್ನು ಲೋಕಸಭೆಗೆ ಕಳುಹಿಸಿಕೊಡಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಮನವಿ ಮಾಡಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 7, 8 ಮತ್ತು 10ನೇ ವಾರ್ಡ್ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾ ರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭರ
This content is restricted.
ಸಂಸದ ಜಿ.ಎಂ. ಸಿದ್ದೇಶ್ವರ ಅವರಿಂದ ಪಂಚಮಸಾಲಿ ಸಮಾಜಕ್ಕೆ ಅಪಮಾನ, ಅನ್ಯಾಯವಾಗಿದ್ದು, ಸಮಾಜ ಬಾಂಧವರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಅಶೋಕ್ ಗೋಪನಾಳ್ ಕರೆ ನೀಡ
ದಾವಣಗೆರೆ, ಏ.27- ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ವೈಭವದಿಂದ ಜರುಗಿತು.
ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಇದೇ ದಿನಾಂಕ 10 ರಿಂದ ಮೇ 19 ರವರೆಗೆ ಆಯೋಜಿಸಲಾಗಿದೆ. ವಿವರಕ್ಕೆ ವಿನಾಯಕ ಡಿ ಜೋಶಿ (98441 30834), ಎಸ್. ಗೋಪಾಲದಾಸ್ ಅವರನ್ನು ಸಂಪರ್ಕಿಸಬಹುದು.
ಮಧ್ಯ ಕರ್ನಾಟಕದ ಜಿಲ್ಲೆಯಲ್ಲಿ ಹೈಕೋರ್ಟ್ ಮಾದರಿಯಲ್ಲಿ ಕೋರ್ಟ್ ನಿರ್ಮಿಸಲು ಪ್ಲಾನ್ ಮಾಡಿದ್ದೆ. ಆದರೆ, ಬಿಜೆಪಿ ಸರ್ಕಾರ ಬಂದು ಅವರಿಗೆ ತಿಳಿದ ಹಾಗೇ ಕೋರ್ಟ್ ನಿರ್ಮಿಸಿದೆ. ಕೋರ್ಟ್ ನವೀಕರಣಕ್ಕೆ ಹೆಚ್ಚಿನ ಒತ್ತು ಹಾಗೂ ಅಭಿವೃ
ವಿಠಲಾಪುರ ಗ್ರಾಮದ ಭದ್ರಾ ಚಾನಲ್ ಬಳಿಯ ಮರದ ಕೊಂಬೆಯಲ್ಲಿ ಸುಮಾರು 55-60 ವರ್ಷದ ಹೆಂಗಸಿನ ಅನಾಮಧೇಯ ಶವ ಪತ್ತೆಯಾಗಿದೆ.
ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಇದನ್ನು ಮತದಾರರು ಅರ್ಥ ಮಾಡಿಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ಹೃದಯಪೂರ್ವಕ ಸ್ಪಂದನೆ ನೀಡುತ್ತಿದ್ದಾರೆ.
ಬಿಜೆಪಿಯಲ್ಲಿ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಕಿಂಚಿತ್ತೂ ಬೆಲೆ ನೀಡುತ್ತಿಲ್ಲ. ಈ ಕಾರಣಕ್ಕಾಗಿಯೇ ನಾನು ಕಾಂಗ್ರೆಸ್ ಸೇರಬೇಕಾಯಿತು ಎಂದು ಪಾಲಿಕೆ ಸದಸ್ಯ ಎಲ್.ಡಿ. ಗೋಣೆಪ್ಪ ಹೇಳಿದರ
ಚನ್ನಗಿರಿ : ತಾಲ್ಲೂಕಿಗೆ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ನಾನು ಮತ್ತು ಆಗ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ. ಸಿರಿಗೆರೆ ಶ್ರೀಗಳ ಸಹಕಾರದಿಂದ ನಾವು ಯೋಜನೆ ತಂದಿದ್ದು, ಇದಕ್ಕೂ ಕಾಂಗ್ರೆಸ್ಗೂ ಯಾವುದೇ ಸಂಬ
ಜಿಲ್ಲೆಯಲ್ಲಿ ಬಿಜೆಪಿ ಒಬ್ಬ ವ್ಯಕ್ತಿಯ ಹಿಡಿತದಲ್ಲಿದೆ. ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕಾರ್ಯಕರ್ತರನ್ನು ಗೌರವದಿಂದ ನಡೆಸಿಕೊಂಡಿಲ್ಲ ಎಂದು ಮಟ್ಟಿಕಲ್ ಆರ್. ಪ್ರತಾಪ್ ಆರೋಪಿಸಿದ್ದಾರೆ.
112ನೇ ವರ್ಷದ ಬಸವ ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ವಿರಕ್ತ ಮಠ ಮತ್ತು ಲಿಂಗಾಯತ ತರುಣ ಸಂಘ ಇವರ ಜಂಟಿ ಆಶ್ರಯದಲ್ಲಿ ಇದೇ ದಿನಾಂಕ 4ರ ಶನಿವಾರದಿಂದ ಇದೇ ದಿನಾಂಕ 10ರ ಶುಕ್ರವಾರದವರೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿ
ಜಗಳೂರು : ಮುಕ್ತ ಹಾಗೂ ಶಾಂತಿಯುತವಾಗಿ ಲೋಕಸಭಾ ಚುನಾವಣೆ ನಡೆಸಲು ನಿಯೋಜಿಸಲಾಗಿರುವ ಭದ್ರತಾ ಪಡೆ ಆರ್ ಪಿಎಫ್ ಕಮಾಂಡೋ ಶಸ್ತ್ರಸಜ್ಜಿತವಾಗಿ ಪಟ್ಟಣಕ್ಕೆ ಆಗಮಿಸಿದ್ದು, ಮುಖ್ಯ ರಸ್ತೆಗಳಲ್ಲಿ ಸೌಹಾರ್ದ ನಡಿಗೆಯಲ್ಲಿ ಪಾಲ್ಗೊಂಡ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 11, 9, 12, 2, 3, ಮತ್ತು 4ನೇ ವಾರ್ಡ್ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ
ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ ಆಗುವವರೆಗೂ ರಾಜ್ಯ ಸರ್ಕಾರ ಮಲಗಿಕೊಂಡಿತ್ತಾ? ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಪ್ರಶ್ನಿಸಿದ್ದಾರೆ.
ಹರಿಹರ : ಕಳೆದ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತ ಮಾಡಿರುವ ಬಿಜೆಪಿ ಸರ್ಕಾರದ ಸಾಧನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜಿ.ಎಂ. ಸಿದ್ದೇಶ್ವರ ಹೇಳಿದರು.
ಒಂದು ತಿಂಗಳಿನಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದ ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ಗ್ರಾಮದ ಇಂಜಿನಿಯರ್ ಯುವಕ ರಮೇಶ್ ಎರಡು ಲಕ್ಷ ರೂ.ಗಳನ್ನು ದೇಣಿಗೆಯಾಗಿ ಡಾ. ಪ್ರಭಾ ಮಲ್ಲಿಕಾರ್
ರಾಣೇಬೆನ್ನೂರು : ಭಾರತವನ್ನ ಅತ್ಯದ್ಭುತವಾಗಿ ಅಭಿವೃದ್ಧಿ ಪಡಿಸಿ ಜಗತ್ತಿನಲ್ಲಿಯೇ ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಲಿರುವ ಪ್ರದಾನಿ ನರೇಂದ್ರ ಮೋದಿ ಅವರಿಗೆ ಬಸವರಾಜ ಬೊಮ್ಮಾಯಿ ಅವರ ಅವಶ್ಯಕತೆ ಇದೆ.
ಭಾರತೀಯ ಭೂಸೇನೆ ಯಲ್ಲಿ ಸೈನಿಕರಾಗಿ 17 ವರ್ಷಗಳ ಕಾಲ ದೇಶ ರಕ್ಷಣೆ ಮಾಡಿ, ನಿವೃತ್ತರಾಗಿರುವ ಹರಿಹರ ತಾಲ್ಲೂಕು ಹರಳಹಳ್ಳಿಯ ಹನಮಂತಪ್ಪ ಡಿ.ಹೆಚ್. ಅವರು ಇಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಾರೆ.
This content is restricted.
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನವಭಾರತ ಸೇನಾ ಪಕ್ಷದ ವತಿಯಿಂದ ಸ್ಪರ್ಧಿಸಿದ್ದು, ತಮ್ಮ ಕ್ರಮ ಸಂಖ್ಯೆ 11ರ ಬೆಂಕಿ ಪಟ್ಟಣದ ಗುರುತಿಗೆ ಮತ ನೀಡುವಂತೆ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್ ಮನವಿ ಮಾಡಿದ್ದಾರೆ.
ದಾವಣಗೆರೆ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವ ಹವಾನೂ ಇಲ್ಲ. ಅಭಿವೃದ್ಧಿ ಹವಾ ಒಂದೇ ಇರುವುದು ಎಂದು ದಾವ ಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಚಾಮರಾಜ ನಗರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ನಿಧನವಾಗಿರು ವುದು ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ ಸಂತಾಪ ಸೂಚಿಸಿದ್ದಾರೆ.
ದಾವಣಗೆರೆ - ನಿಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ನಿಂದ ನಡೆಯುತ್ತಿರುವ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಇಂದು ಶ್ರೀ ಅಮ್ಮನವರ ದೊಡ್ಡಜಾತ್ರೆ ಜರುಗಲಿದೆ.
ಹರಿಹರ ಹೊರವಲಯದ ಪ್ರೊ. ಬಿ. ಕೃಷ್ಣಪ್ಪ ಸಾಂಸ್ಕೃತಿಕ ಭವನ ಮೈತ್ರಿ ವನದಲ್ಲಿ ನಾಳೆ ದಿನಾಂಕ 1ರ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರೊ.ಬಿ. ಕೃಷ್ಣಪ್ಪ ಅವರ ಸಂಸ್ಮರಣೆ, ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನ ಹಾಗೂ ವಿಶ್ವ ಕಾರ್ಮಿಕ ದಿನಾಚರಣೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಜಿಲ್ಲಾ ಘಟಕ ತಿಳಿಸಿದೆ.
ನಾಳೆ ದಿನಾಂಕ 1ರ ಬುಧವಾರ ನಗರದ ಬಂಟರ ಭವನದಲ್ಲಿ ಜಿಲ್ಲಾ ಪಂಚಮಸಾಲಿ ಸಮಾಜದ ಸಭೆ ಕರೆಯಲಾಗಿದೆ ಎಂದು ಮಾಜಿ ಶಾಸಕ, ಸಮಾಜದ ಮುಖಂಡ ಎಚ್.ಎಸ್. ಶಿವಶಂಕರ್ ತಿಳಿಸಿದರು.
ಭಾರತ ಕಮ್ಯುನಿಸ್ಟ್ ಪಕ್ಷ ಮತ್ತು ಎಐಟಿಯುಸಿ ದಾವಣಗೆರೆ ಜಿಲ್ಲಾ ಮಂಡಳಿಗಳ ನೇತೃತ್ವದಲ್ಲಿ ಇಂದು ವಿಶ್ವ ಕಾರ್ಮಿಕ ದಿನಾಚರಣೆ ಆಚರಿಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ತಿಳಿಸಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸುವ ಸಲುವಾಗಿ, ಮೇ 1ರಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ಛಲವಾದಿ ಸಮಾಜದ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಛಲವಾದಿ ಮಹಾಸಭ
ಜಿಲ್ಲಾ ಉಸ್ತುವಾರಿ ಸಚಿವರು ಸೋಲಿನ ಭಯದಿಂದ, ಹತಾಶರಾಗಿ ಸಂಸದರ ಬಗ್ಗೆ ವೈಯಕ್ತಿಕವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.
ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆಯಾದ ಯಕ್ಷರಂಗ ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ಇಂದು ಮಧ್ಯಾಹ್ನ 3 ಕ್ಕೆ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಮಹಿಳೆಯರು ಯಕ್ಷಗಾನ ವೇಷ, ಭೂಷಣದೊಂದಿಗೆ ಮತದಾನದ ಕುರಿತು ಜಾಗೃತಿ ಮೂಡಿಸ
ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಲು ಅರ್ಹತೆ ಇಲ್ಲದ ಕಾಂಗ್ರೆಸ್, ಮತದಾರರನ್ನು ಬ್ಲಾಕ್ಮೇಲ್ ಮಾಡುವ ಮೂಲಕ ಚುನಾವಣೆಯಲ್ಲಿ ಗೆಲ್ಲುವ ತಂತ್ರ ಅನುಸರಿಸುತ್ತಿದೆ. ಆದರೆ, ಅದು ಫಲ ನೀಡುವುದಿಲ್ಲ
ಹರಪನಹಳ್ಳಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮತದಾರರಲ್ಲಿ ವಿನಂತಿಸಿಕೊಂಡರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಇಂದು ಸಂಜೆ 5 ಗಂಟೆಗೆ ಸರ್ಕಾರಿ ಬಾಲಕರ ಪದ
ನಗರದ ಶಾಮನೂರು ರಸ್ತೆಯ ಎಸ್.ಎಸ್.ಬಡಾವಣೆ `ಎ' ಬ್ಲಾಕ್ನಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಹಾಗೂ ಕೆಂಡಾದರ್ಚನೆ ಕಾರ್ಯಕ್ರಮವು ದಿನಾಂಕ 2ರ ಗುರುವಾರ ಬೆಳಿಗ್ಗೆ ಎಡೆಯೂರು ಕ್ಷೇತ್ರದ ಷ|| ಬ್ರ|| ರೇ
ಸಾಣೇಹಳ್ಳಿಯ ಎಸ್.ಎಸ್. ರಂಗಮಂದಿರದಲ್ಲಿ ಇಂದು ಬೆಳಿಗ್ಗೆ 10-30ರಿಂದ ಬಸವಣ್ಣನವರ ಬಹುಮುಖ ವ್ಯಕ್ತಿತ್ವ ಕುರಿತಂತೆ, ಕರ್ನಾಟ ಕದ 30 ಜನ ಚಿಂತಕರು ವಚನಗಳನ್ನಾಧರಿಸಿ ಬರೆದಿರುವ `ವಚನ ಸಂವಿಧಾನ' ಕೃತಿಯ ಲೋಕಾರ್ಪಣೆ ಮಾಡಲಾಗುವುದು
ಮಾಯಕೊಂಡ ಕ್ಷೇತ್ರಕ್ಕೆ ದೊಡ್ಡ ದೊಡ್ಡ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಯಾಕೆ ತರಲು ಆಗಿಲ್ಲ. 30 ವರ್ಷಗಳ ಕಾಲ ಅಧಿಕಾರ ಅನುಭವಿಸಿದವರು ಜನಸೇವೆ ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಕೇಳಬೇಕಾಗಿದೆ
ಹರಿಹರ : ರಾಜ್ಯದ ಜ್ವಲಂತ ಸಮಸ್ಯೆಗಳ ಪರವಾಗಿ ಕೇಂದ್ರದ ಸಂಸತ್ ಭವನದಲ್ಲಿ ಒಂದು ಬಾರಿ ಕೂಡ ಧ್ವನಿ ಎತ್ತದೇ ಇರುವಂತಹ ರಾಜ್ಯದ ಬಿಜೆಪಿ ಸಂಸದರನ್ನು ಆಯ್ಕೆ ಮಾಡುವುದಕ್ಕಿಂತ ಜನರ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಹೇಳುವಂತಹ ಬುದ್
This content is restricted.
ಚಿತ್ರದುರ್ಗ : ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಸೋಮವಾರ ಮತ್ತೆ ಜೈಲು ಪಾಲಾಗಿದ್ದಾರೆ.
ಹರಿಹರ : ಕಾಂಗ್ರೆಸ್ ಪಕ್ಷವು ದಲಿತ ಸಮಾಜದ ಏಳಿಗೆಗಾಗಿ ಸಾಕಷ್ಟು ಅನುಕೂಲ ಮಾಡಿದ್ದರಿಂದ ಹರಿಹರ ತಾಲ್ಲೂಕಿನ ದಲಿತ ಸಮಾಜದವರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತವನ್ನು ಹಾಕುವುದರ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭ
ಹರಿಹರ : ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೀಡುವ ಒಂದು ಮತ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಮಾಜಿ ಸಚಿವ ದಿ. ಎಂ.ಪಿ.ಪ್ರಕಾಶ್ ಅವರ ಧರ್ಮಪತ್ನಿ ಶ್ರೀಮತಿ ರುದ್ರಾಂಬ ಎಂ.ಪಿ.ಪ್ರಕಾಶ್ (ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ್ ಅವರ ತಾಯಿ) ಅವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್
ಸಿದ್ಧರಾಮಯ್ಯ ಸರ್ಕಾರದ ಪಂಚ ಜನ ಕಲ್ಯಾಣ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.
ಹರಪನಹಳ್ಳಿ ತಾಲ್ಲೂಕಿನ ಸಿಂಗ್ರಿಹಳ್ಳಿ ತಾಂಡದಲ್ಲಿ ಮದುವೆ ಊಟ ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರನ್ನು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಭಾರತ ಕಮ್ಯುನಿಸ್ಟ್ ಪಕ್ಷ ಮತ್ತು ಎಐಟಿಯುಸಿ ದಾವಣಗೆರೆ ಜಿಲ್ಲಾ ಮಂಡಳಿಗಳ ನೇತೃತ್ವದಲ್ಲಿ ಮೇ 1ರಂದು ವಿಶ್ವ ಕಾರ್ಮಿಕ ದಿನಾಚರಣೆ ಆಚರಿಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ ಆವರಗೆರೆ ಚಂದ್ರು ತಿಳಿಸಿದ್ದಾರೆ.
ಹೊನ್ನಾಳಿ : ಬಿಜೆಪಿ ಸರ್ಕಾರದ 10 ವರ್ಷಗಳ ಆಡಳಿತ, ಕಾಂಗ್ರೆಸ್ ಸರ್ಕಾರದ 60 ವರ್ಷಗಳ ಆಡಳಿತ ತುಲನೆ ಮಾಡಿ ಜನ ಬಿಜೆಪಿಯನ್ನು ಒಪ್ಪಿಕೊಂಡಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದ
ಕಾಂಗ್ರೆಸ್ ಪಕ್ಷ ಮೊದಲ ಬಾರಿಗೆ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಹೆಚ್ಚಿನ ಅವಕಾಶ ಕಲ್ಪಿಸಿದ್ದು, ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ.50 ರಷ್ಟು ಮಹಿಳೆಯರಿಗೆ ಅವಕಾಶ ನೀಡಲಾಗಿದ್ದು, ಅದರಂತೆ ಮಹಿಳಾ ಸಬಲೀಕರಣಕ್ಕೆ
ಭಾರತ ದೇಶ ಅಷ್ಟೇ ಅಲ್ಲ, ಇಡೀ ವಿಶ್ವವೇ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದೆ ಎ೦ದು ಸಂಸದ ಜಿ. ಎಂ.ಸಿದ್ದೇಶ್ವರ ಹೇಳಿದರು.
ದಾವಣಗೆರೆ ಚೆಸ್ ಕ್ಲಬ್ ವತಿಯಿಂದ 4 ರಿಂದ 15 ವರ್ಷದ ಮಕ್ಕಳಿಗೆ ಬೇಸಿಗೆ ಚೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚೆಸ್ ಕ್ಲಬ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
ಮಾದಿಗ ಸಮುದಾಯ ಮತ ಬ್ಯಾಂಕ್ ಅಲ್ಲ ಎಂದಿರುವ ಶ್ರೀ ಆದಿಜಾಂಭವ ಗುರುಪೀಠದ ಶ್ರೀ ಷಡಾಕ್ಷರಿ ಮುನಿ ದೇಶೀಕೇಂದ್ರ ಮಹಾಸ್ವಾಮೀಜಿ, ಸಮುದಾಯವನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುವ ರಾಜಕೀಯ ಪಕ್ಷಗಳಿಗೆ ಬುದ್ದಿ ಕಲಿಸುವಂತೆ ಕರೆ ನ
ಪ್ರಧಾನಿ ಮೋದಿಯವರದ್ದು ವಿಕಸಿತ ಭಾರತವಲ್ಲ, ವಿನಾಶ ಭಾರತ. ಪ್ರಧಾನಿ ಕುರ್ಚಿಗಾಗಿ ಒಂದೇ ತಾಯಿಯ ಮಕ್ಕಳಂತಿರುವ ಹಿಂದೂ-ಮುಸ್ಲಿಮರಲ್ಲಿ ದ್ವೇಷ ಹುಟ್ಟಿಸುವ ಕೆಲಸವನ್ನು ನರೇಂದ್ರ ಮೋದಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರಾಂದೋಲನ ಸಭೆ ನಿನ್ನೆ ನಡೆದ ಹೈಸ್ಕೂಲ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರು ಶ್ರಮದಾನ ಮಾಡಿದರು.
ದಾವಣಗೆರೆ ಜಿಲ್ಲೆಯಲ್ಲಿ ಚಿಟ್ ಫಂಡ್ ನಡೆಸುತ್ತಿರುವ ಸುಮಾರು 31 ಚಿಟ್ ಫಂಡ್ ಸಂಸ್ಥೆಗಳು ಇಲಾಖೆಯಿಂದ ಪರವಾನಗಿ ಪಡೆದಿರುವುದಿಲ್ಲ ಎಂದು ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಅನ್ನಪೂರ್ಣ ಅವರು ತಿಳಿಸಿದ್ದಾರೆ.
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹೆಬ್ಬಾಳ್ ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.