2016ರಲ್ಲಿ ಹೈದರಾಬಾದ್ ವಿವಿಯ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿ ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ತನಿಖೆ ನಡೆಸಲಾಗುವುದು ಮತ್ತು ನ್ಯಾಯ ಒದಗಿಸಲಾಗುವುದು ಎಂದು
ಕೋವಿಶೀಲ್ಡ್ ಲಸಿಕೆ ಅಡ್ಡಪರಿಣಾಮ ವಿಚಾರವಾಗಿ ಜನರು ಭಯ ಭೀತರಾಗಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪ್ರಖ್ಯಾತ ಲಸಿಕಾ ತಯಾರಿಕಾ ಸಂಸ್ಥೆ ಆಸ್ಟ್ರಾಜೆನಿಕಾ ತನ್ನ ಕೋವಿಡ್ ಲಸಿಕೆಯಿಂದ ಅಡ್ಡ ಪರಿಣಾಮ ಉಂಟ
ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಕೇರಳದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚ
ಆರ್ ಎಸ್ ಎಸ್ ನವರು ನೇರವಾಗಿ ರಾಜಕೀಯಕ್ಕೆ ಬರಲಿ, ಸುಮ್ಮನೆ ಇಲ್ಲಿ ಬಂದು ಕಡ್ಡಿ ಗೀರುವುದು ಬೇಡ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಲ್. ಸಂತೋಷ್
Nikhil Kumaraswamy On Prajwal Revanna : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ರಿಲೀಸ್ ಆಗಿ ಸುಮಾರು 10 ದಿನಗಳ ಬಳಿಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪ್ರಕರಣದ
ಚಾಮರಾಜನಗರ ಜಿಲ್ಲೆಯಲ್ಲಿ ನೀರಾವರಿ ಪ್ರದೇಶಗಳಲ್ಲಿ ತೆಂಗಿನ ಮರಗಳನ್ನು ಬೆಳೆದು ಅದನ್ನೆ ತಮ್ಮ ಜೀವನದ ಆಧಾರವಾಗಿ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಕೃಷಿಕರು ಈಗ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಮಾರುಕಟ್ಟೆಯಲ್ಲಿ ತೆಂಗಿ
ಕಾಂಗ್ರೆಸ್ಗೆ ಮಾತನಾಡಲು ವಿಷಯಗಳಿಲ್ಲ. ಜನರ ಮುಂದೆ ಹೋಗಲು ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ
Most wicket takers in Single venue: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿಯೇ ಸಾಕಷ್ಟು ದಾಖಲೆಗಳಿವೆ. ಅತಿ ಹೆಚ್ಚು ರನ್, ಅತಿ ಹೆಚ್ಚು ವಿಕೆಟ್ ಸೇರಿದಂತೆ ಇನ್ನೂ ಅನೇಕ ದಾಖಲೆಗಳನ್ನು ನಾವು ಕಾಣಬಹುದು. ಅದರಂತೆ ಐಪಿಎಲ್ ಟೂರ್ನಿಯ ಇತಿಹಾ
ಮಂಗಳೂರು: ಮ0ಗಳೂರು ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಬೆದರಿಕೆ ಇ-ಮೇಲ್ ಹಾಕಿದ್ದಾನೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಭ
ಹಾಸನ ಪೆನ್ಡ್ರೈವ್ ಕೇಸ್ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಎಚ್ಡಿ ರೇವಣ್ಣ ಕೂಡಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿ
Hardeep Singh Nijjar Murder: ಕೆನಡಾದ ಸರ್ರೆಯಲ್ಲಿನ ಗುರುದ್ವಾರದ ಹೊರಗೆ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯರನ್ನು ಬಂಧಿಸಲಾಗಿದೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರ
Prajwal Revanna Scandal Case: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅವರ ಬಂಧನಕ್ಕೆ ಒತ್ತಾಯಿಸಿ ಮಹಿಳಾ ಸಂಘಟನೆಗಳು ಪ್ರತಿಭಟಿಸುತ್ತಿದೆ. ಕೊಪ
Why Raebareli Is Safer To Rahul Gandhi : ಅಮೇಠಿಯಿಂದ ಸ್ಪರ್ಧಿಸದೇ ರಾಯ್ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವ ರಾಹುಲ್ ಗಾಂಧಿ ನಿರ್ಧಾರ ಸರಿಯಾಗಿಯೇ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ರಾಜಕೀಯ ಪಂಡಿತರು ನಾಲ್ಕು ಕಾರಣಗಳನ್ನು ನೀಡುತ್ತಾರ
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಊಸರವಳ್ಳಿ ಮೈ ಬಣ್ಣ ಬದಲಿಸಿದರೆ ಕುಮಾರಸ್ವಾಮಿ ಅವರು ನಾಲಿಗೆಯ ಬಣ್ಣ ಬದಲಿಸು
Venkatesh Iyer Reveals Sourav Ganguly advice: ಶುಕ್ರವಾರ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡ 24 ರನ್ಗಳಿಂದ ಗೆಲುವು ಪಡೆಯಿತು.ಈ ಪಂದ್ಯದಲ್ಲಿ ಕ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆಯಾಗಲಿ ಎಂದು ಸಂಸದ ರಾಹುಲ್ ಗಾಂಧಿ ಆಗ್ರಹಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಪ್ರಕರಣದ ಸಂತ್ರಸ್ತ ಮಹಿಳೆಯರ ಪರವಾಗಿ ನಾವ
CT Ravi On Love Jihad : ರಾಜ್ಯದಲ್ಲಿ ಮತಾಂದತೆಯ ಜಿಹಾದ್ ಅನ್ನು ಲವ್ ಜಿಹಾದ್ ಮೂಲಕ ವಿಸ್ತರಿಸುತ್ತಿದ್ದಾರೆ ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೂ ಯುವತಿಯನ್ನ
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಹಾಗೂ ನಮ್ಮ ಕುಟುಂಬ ಬೇರೆ ಬೇರೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದರು. ಆದರೆ ಇದೀಗ ನಿಮ್ಮ ನಿಲುವೇಕೆ ಭಿನ್ನ? ಎಂದು ಎಚ್ಡಿಕೆಗೆ ಡಿಸಿಎಂ ಡಿ
Karnataka Council Elections: ಲೋಕಸಭೆ ಚುನಾವಣೆಯ ನಡುವೆಯೇ ರಾಜ್ಯದಲ್ಲಿ ವಿಧಾನ ಪರಿಷತ್ಗೂ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯ ರಾಜಕಾರಣಿಗಳಿಗೆ ಮೇ 7ರ ಎರಡನೇ ಹಂತದ ಲೋಕಸಭೆ ಮತದಾನದ ಬಳಿಕವೂ ಬಿಡುವು ಸಿಗುವುದಿಲ್ಲ. ವಿಧಾನಸಭೆಯಲ್ಲಿ ಬಹುಮತ
Shivaraj Kumar Vs Kumar Bangarappa : ಚುನಾವಣಾ ಪ್ರಚಾರದಲ್ಲಿ ತೋರಿಸುವ ಆಸಕ್ತಿಯನ್ನು ನಟನೆಯಲ್ಲೂ ತೋರಿಸಿದ್ದರೆ ಇಂದಿಗೆ ದೊಡ್ಡ ಸ್ಟಾರ್ ಆಗುತ್ತಿದ್ದರು ಎನ್ನುವ ಭಾವ ಕುಮಾರ್ ಬಂಗಾರಪ್ಪ ಮಾತಿಗೆ ಶಿವರಾಜ್ ಕುಮಾರ್ ಕೆರಳಿ, ತಿರುಗೇಟು ನೀಡಿದ್ದ
Temperature Effects on hotel Industry: ಬಿಸಿಲಿನ ತಾಪಮಾನಕ್ಕೆ ತರಕಾರಿ ಬೆಲೆಗಳು ಗಗನಕ್ಕೇರಿದೆ. ಈ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗಷ್ಟೇ ಅಲ್ಲ ಹೋಟೆಲ್ ಮಾಲೀಕರಿಗೂ ತಟ್ಟಿದೆ. ಬಿಸಿಲಿನ ತಾಪಮಾನಕ್ಕೆ ಗ್ರಾಹಕರ ಸಂಖ್ಯೆ ಇಳಿಮುಖವಾಗುತ್ತಿರುವ
Coffee Price Hike: ಮಳೆಗಾಲ ಇರಲಿ, ಬೇಸಿಗೆ ಇರಲಿ. ಕಾಫಿ ಕುಡಿಯದಿದ್ದರೆ ಬೆಳಿಗ್ಗೆಯೇ ಶುರುವಾಗುವುದಿಲ್ಲ ಎನ್ನುವ ಜನರಿದ್ದಾರೆ. ಸಂಜೆಯೂ ಕಾಫಿ ಇದ್ದರೆ ಚೆನ್ನ. ಆದರೆ ಈಗ ಕಾಫಿ ಕೂಡ ನಿಮ್ಮ ಜೇಬಿಗೆ ಭಾರವಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ
Why Rahul Gandhi Not Contesting In Amethi : ಕಳೆದ ಬಾರಿ ಸೋತಿದ್ದ ಅಮೇಠಿಯಿಂದ ಮತ್ತೆ ಸ್ಪರ್ಧಿಸಲು ರಾಹುಲ್ ಗಾಂಧಿ ಮನಸ್ಸು ಮಾಡಿಲ್ಲ. ತಮ್ಮ ತಾಯಿಯ ಕ್ಷೇತ್ರವಾದ ರಾಯ್ಬರೇಲಿಯಿಂದ ರಾಹುಲ್ ಸ್ಪರ್ಧಿಸಲಿದ್ದಾರೆ. ಅಮೇಠಿಯಲ್ಲಿ ಕುಟುಂಬದ ಪರಮಾಪ್ತ ಕಿಶ
Karnataka Rain Forecast : ಕರ್ನಾಟಕದಲ್ಲಿ ನಿಧಾನವಾಗಿಯಾದರೂ ವರುಣ ಫಾರ್ಮ್ಗೆ ಮರಳುತ್ತಿದ್ದಾನೆ. ಶುಕ್ರವಾರ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದಾನೆ. ಮುಂದಿನ ಮೂರು ವಾರಗಳ ಕಾಲ ಕರ್ನಾಟಕದಲ್ಲಿ ಉತ್ತ
Irfan Pathan on Hardik Pandya Captaincy: ಶುಕ್ರವಾರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 24 ರನ್ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಟೂರ್ನಿಯ ಪ್ಲೇಆಫ್ನಿಂದ ಬಹುತೇಕ ಹೊರ ಬಿದ್ದಿದೆ. ಅಂದ ಹಾಗೆ ಈ ಬಾರಿ ಮುಂಬೈ
Lack of market for Cashew Fruit: ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲದ ಕಾರಣ ಕಟಾವು ಸಮಯದಲ್ಲಿ ಗೇರು ಬೆಳೆದಿರುವ ರೈತರು ಹಣ್ಣನ್ನು ಸಂಗ್ರಹಿಸಿ ಇಟ್ಟುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ತಿಪ್ಪೆಗೆ ಸುರಿಯುತ್ತಿದ್ದಾರೆ. ಗೇರು ಹಣ್ಣಿನ ಮಹತ
ಪ್ರಜ್ವಲ್ ಪೆನ್ ಡ್ರೈವ್ ಕೇಸ್ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸಂತ್ರಸ್ತರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಸ್ವರೂಪದ ಅತ್ಯಾಚಾರ ಆರೋಪಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಬ
ಈ ಬಾರಿ ತಾಪಮಾನ ಏರಿಕೆ ಅತಿಯಾಗಿ ಕಾಡುತ್ತಿದೆ. ಬಹುತೇಕ ಕಡೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಬಿಸಿಲಿನ ಝಳಕ್ಕೆ ಜನ ಸುಸ್ತಾಗಿದ್ದಾರೆ. ಇನ್ನು ತುಮಕೂರು ಜಿಲ್ಲೆಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ
Lok Sabha Elections 2024: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರ ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಶುಕ್ರವಾರ ಪ್ರಚಾರ ನಡೆಸಿದರು. ಈ ವೇಳೆ ಅವರು, ಪ್ರಧಾನಿ ನರೇಂದ್ರ ಮೋದಿ ಅವ
ಬರಗಾಲದಿಂದಾಗಿ ಕಾವೇರಿ ನಾಡು ಕೊಡಗಿನಲ್ಲೂ ಕೆರೆ-ಕಟ್ಟೆ, ಹಳ್ಳ -ತೊರೆ ಬತ್ತಿ ಹೋಗಿದ್ದು, ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಜಿಲ್ಲೆಯಲ್ಲಿನ 1,127 ಕೆರೆಗಳ ಪೈಕಿ ಬಹುತೇಕ ಕಡೆ ತಳ ಕಾಣುತ್ತಿದೆ. ಅದರಲ್ಲೂ ಮಡಿಕೇರಿಯಲ್ಲಿರುವ 6 ಕ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಯ ಎಸ್ಟೀಮ್ ಮಾಲ್ನಿಂದ ನಗರದ ಕಡೆಗೆ ಹೊಸದಾಗಿ ಮೂರು ಪಥದ ಮೇಲ್ಸೇತುವೆ ಹಾಗೂ ಕೆ.ಆರ್.ಪುರದಿಂದ ನಗರದತ್ತ ಎರಡು ಪಥದ ಮೇಲ್ಸ
2022 ರಲ್ಲಿ ಫಸಲಿಗೆ ವರ್ಷಾಂತ್ಯದಲ್ಲಿ ಸುರಿದ ಮಳೆ ಬೆಳೆಗೆ ಬಾರಿ ಹಾನಿ ಉಂಟು ಮಾಡಿತ್ತು. 2023 ರಲ್ಲಿ ಹವಾಮಾನ ವೈಪರೀತ್ಯ ಸೇರಿದಂತೆ ನಾನಾ ಕಾರಣಗಳಿಂದ ಶೇ.30-50 ರಷ್ಟು ಹಲಸು ಫಸಲು ಇಳಿಕೆ ಕಂಡಿತ್ತು. ಇದೀಗ ಈ ವರ್ಷದಲ್ಲಿ ಬರದ ಪರಿಣಾಮ ಮ
ICC T20 World Cup 2024: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ಬೆನ್ನಲ್ಲೇ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ
Karnataka Rain Forecast : ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಶುಕ್ರವಾರ ಭರ್ಜರಿ ಮಳೆಯಾಗಿದೆ. ಹೊಸಕೋಟೆ ತಾಲೂಕಿನ ಮಹಿಳೆಯೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇನ್ನು ಮಳೆಯು ಮುಂದಿನ 3 - 4 ದಿನ ಮುಂದುವರೆಯಲಿದೆ ಎಂದು ಹವಾಮಾನ
ನೀರು ಉಳಿತಾಯದ ಉತ್ತಮ ಕ್ರಮಗಳನ್ನು ಅಳವಡಿಸಿಕೊಳ್ಳಲು ಅನುವು ಮಾಡಿಕೊಡುವ ಪಂಚಸೂತ್ರಗಳ ಅಳವಡಿಕೆಯ 'ಗ್ರೀನ್ ಸ್ಟಾರ್ ಚಾಲೆಂಜ್'ನ್ನು ಜಲಮಂಡಳಿ ಆರಂಭಿಸಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು ಬೆಂಗಳೂರು ಅಪಾರ
Manish Pandey hits Upper cut: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಬ್ಯಾಟ್ಸ್ಮನ್ ಮನೀಷ್ ಪಾಂಡೆ ನಿರ್ಣಾಯಕ ಬ್ಯಾಟಿಂಗ್ ಪ್ರದರ್ಶನ ತೋರಿದರು. ಇವರು ಎದುರಿಸಿದ 31 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 2
ರೋಹಿತ್ ವೆಮುಲ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಶುಕ್ರವಾರ ಕ್ಲೋಸರ್ ರಿಪೋರ್ಟ್ ಸಲ್ಲಿಸಿದ್ದಾರೆ. ಇದರಲ್ಲಿ ಅವರು ಅಚ್ಚರಿಯ ಅಂಶಗಳನ್ನು ಬಹಿರಂಗಪಡಿಸಿದ್ದು, ವೆಮುಲ ದಲಿತನೇ ಅಲ್ಲ ಎಂದಿದ್ದಾರೆ. ಅಲ್ಲದೆ, ಪ್ರಕರಣ
HD Kumaraswamy On Rahul Gandhi : ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವನು ನೀರು ಕುಡಿಯಲೇಬೇಕು. ? ನಿಮಗೆ ಬೇಕಿರುವುದು 7ನೇ ತಾರೀಕು ನಡೆಯುವ ಮತದಾನ ಮತ್ತು ಜನರನ್ನು ದಿಕ್ಕು ತಪ್ಪಿಸಿ ರಾಜಕೀಯ ಲಾಭ ಮಾಡಿಕೊಳ್ಳುವುದು. ರಾಹುಲ್
HD Kumaraswamy About Prajwal Revanna Case: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ವಿಡಿಯೋಗಳಲ್ಲಿ ಎಲ್ಲಿಯೂ ಪ್ರಜ್ವಲ್ ಮುಖ ಕಾಣಿಸುವುದಿಲ್ಲ ಎಂದಿದ್ದಾರೆ. ಮತ್ತೆ ಏನೆಲ್ಲಾ ಹೇಳಿಕೆ ನೀಡಿದ್ದಾ
Mustafizur Rahman goodbye to IPL 2024: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಧ್ಯೆದಲ್ಲಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ಮುಸ್ತಾಫಿಝುರ್ ರೆಹಮಾನ್ ನಿರ್ಗಮಿಸಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯ ಪೂರ್ವ ಅಭ್ಯಾಸದ ಅ
ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಇಬ್ಬರಿಗೆ ಗಲ್ಲು ಶಿಕ್ಷೆ ಹಾಗೂ ಬಾಕಿ ಐವರಿಗೆ ಜೀವಾವಧಿ ಶಿಕ್ಷೆ ನೀಡಿ ವಿಜಯಪುರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಇವರೆಲ್ಲ ಸೇರಿಕೊಂಡು 9 ತಿಂಗಳ
ಯಾರಾದಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದರೆ ಅವರನ್ನು ನಾವು ಗಲ್ಲಿಗೇರಿಸುವುದಿಲ್ಲ. ಅವರನ್ನು ನಾವೇ ಗುಂಡಿಟ್ಟು ಕೊಲ್ತೇವೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಅವರು ಹೇಳಿದ್ದಾರೆ. ರಾಯಚೂರಿನ ಸಿಂಧನೂರು ತಾಲೂಕು
Mumbai Indians vs Kolkata Knight Riders Match Live: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮ
DK Shivakumar On BJP : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇನ್ನು ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ
Mahadayi Farmers Protest: ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಗಾಗಿ ರೈತ ಹೋರಾಟ ಮುಂದುವರೆಯಲಿದೆ. ಈ ಸಂಬಂಧ ಕಳೆದ ಏಪ್ರಿಲ್ 14 ಮತ್ತು 15 ರಂದು ಬೆಳಗಾವಿ ಹಾಗೂ ಧಾರವಾಡ ನಗರಗಳಲ್ಲಿ ಮಹದಾಯಿ ಮಹಾ ವೇದಿಕೆ ಹಾಗೂ ಹೋರಾಟದ ಪರವಾದ ಇನ್ನಿತರ ಒಟ್ಟು 15 ಸಂ
ICC Test Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ವಾರ್ಷಿಕವಾಗಿ ಪರಿಷ್ಕರಣೆಗೊಳಿಸಿದ ಐಸಿಸಿ ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ ಭಾರತ ತಂಡವನ್ನು ಹಿಂದಿಕ್ಕಿದ ಆಸ್ಟ್ರೇಲಿಯಾ ಅಗ್ರ ಸ್ಥಾನಕ್ಕೇರಿದೆ. ಆದರೆ, ಒಡಿಐ ಹ
Siddaramaiah On Prajwal Revanna : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರೂ ಕರ್ಕೊಂಡು ಬರ್ತಿವಿ. ಕೇಂದ್ರ ಸರ್ಕಾರದಿಂದ ಆರೋಪಿಯ
NDA Will Cross 400 Mark : ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ದಿನವಾದ ಜೂನ್ ನಾಲ್ಕರ ಮಧ್ಯಾಹ್ನ 12.30ರ ಹೊತ್ತಿಗೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 400 ಸೀಟ್ ಗೆದ್ದಿರುತ್ತದೆ. ಅದಾದ ಮೇಲೆ ವಿಜಯೋತ್ಸವ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿ
Supreme Court Will Hear Arvind Kejriwal's Interim Bail Plea: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣಾ ಪ್ರಚಾರ ಅಭಿಯಾನದಿಂದ ವಂಚಿತರಾಗಿದ್ದಾರೆ. ಸದ್ಯ ತಿಹಾರ್ ಜೈಲಿನಲ್ಲಿ ಇರುವ ಕೇಜ್ರಿವಾಲ್, ಚುನಾವಣಾ ಪ್ರಚಾರ
Special Train Between Mysore Shivamogga : ಮತದಾನಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಬೆಂಗಳೂರು ಶಿವಮೊಗ್ಗ ನಡುವೆ ವಿಶೇಷ ರೈಲು ಓಡಲಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಈ ರೈಲಿನ ವೇಳಾಪಟ್ಟಿ ಕುರಿತ ಹೆಚ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏ. 26ರಂದು ನಡೆದಿದೆ. ಮೇ 7ರಂದು 2ನೇ ಹಂತದ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನಕ್ಕೆ ಒಂದೆರಡು ದಿನದ ಹಿಂದೆಯೇ ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರ ಲೈಂಗಿಕ ಕಿರುಕುಳದ ವಿಡಿ
ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿ ಅವರು 3ನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ದೇಶದಲ್ಲಿ ಬಿಜೆಪಿ 400ಕ್ಕೂ
Uttar Pradesh's Raebareli Lok Sabha Constituency: ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕೇರಳದ ವಯನಾಡಿನಲ್ಲಿ ಈಗಾಗಲೇ ಚುನಾವಣೆ ಎದುರಿಸಿರುವ ಅವರು, ಈಗ ತಾಯಿ ಸೋನಿಯಾ ಗಾಂಧಿ ಅವ
ಕಿಶೋರಿ ಲಾಲ್ ಶರ್ಮಾ ದೇಶದೆಲ್ಲೆಡೆ ಅಪರಿಚಿತರಾದರೂ, ರಾಯ್ಬರೇಲಿ ಹಾಗೂ ಅಮೇಠಿ ಎರಡೂ ಕ್ಷೇತ್ರಗಳಲ್ಲಿ ಚಿರಪರಿಚಿತರು. ಈ ಎರಡೂ ಕ್ಷೇತ್ರಗಳಿಂದ ಯಾವುದೇ ಗಾಂಧಿಗಳು ಆಯ್ಕೆಯಾದರೂ, ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ
DK Shivakumar On Covid Vaccine : ಕೊರೊನಾ ವ್ಯಾಕ್ಸಿನ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಲಸಿಕೆ ಪಡೆದವರು ಸಾಯುವ ಕಾಲ ಈಗ ಬಂದಿದೆ ಎಂದಿದ್ದಾರೆ. ಕೊರೊನಾ ಸಂದರ್ಭ ಬಿಜೆಪಿ ಧೋರಣೆಗಳನ್ನು ಖಂಡಿಸಿದ್ದಾರೆ.
ನೇಹಾ ಕೊಲೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದೆಂದು ನೇಹಾ ತಂದೆ ನಿರಂಜನ್ ಹಿರೇಮಠ ಅವರು ಕರೆ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾಳಿಗೆ ನ್ಯಾಯ ಸಲ್ಲಿಸಲು ನಾವು ಜಸ್ಟೀಸ
Josh Baker's Death Reason: ಇಂಗ್ಲೆಂಡ್ ಮೂಲದ ಜಾಶ್ ಓಲಿವರ್ ಬೇಕರ್ ಒಬ್ಬ ಪ್ರತಿಭಾವಂತ ಯುವ ಕ್ರಿಕೆಟಿಗ. 2021ರಲ್ಲಿ ಅವರು ಪ್ರಥಮದರ್ಜೆ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. 2021ರ ಸಾಲಿನ ಕೌಂಟಿ ಕ್ರಿಕೆಟ್ ಚಾಂಪಿಯನ್ಷಿಪ್ ಟೂರ್ನಿಯಲ್ಲಿ
Namesake Candidates in Elections: ಮತಗಟ್ಟೆಗೆ ಪ್ರವೇಶಿಸಿದಾಗ ಮತ ಯಂತ್ರದಲ್ಲಿರುವ ಹೆಸರು ಕಂಡು ಮತದಾರ ಗೊಂದಲಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಒಂದೇ ಹೆಸರಿನ ನಾಲ್ಕಾರು ಅಭ್ಯರ್ಥಿಗಳು ಆ ಪಟ್ಟಿಯಲ್ಲಿರುತ್ತಾರೆ. ತಾವು ಮತ ಹಾಕಲು ಬಂದಿರುವ
Rohit Sharma on losing MI's captaincy: ಮುಂಬೈ ಇಂಡಿಯನ್ಸ್ ನಾಯಕತ್ವ ಕಳೆದುಕೊಂಡು ಬಗ್ಗೆ ಇದೇ ಮೊಟ್ಟ ಮೊದಲ ಬಾರಿ ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭಕ್ಕೂ ಅಂದರೆ, ಮಿನಿ ಹರಾಜಿನ ಸಮಯದಲ್
ಉತ್ತರ ಕರ್ನಾಟಕದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಲೋಕಸಭಾ ಚುನಾವಣಾ ಪ್ರಚಾರ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರ ಮುಂಡಗೋಡದ
Side Effects of Covishield Vaccine: ತನ್ನ ಕೋವಿಡ್ ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ ಎಂದು ಆಸ್ಟ್ರಾಜೆನಿಕಾ ಸಂಸ್ಥೆ ಒಪ್ಪಿಕೊಂಡಿರುವುದು ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಇತ್ತ ಭಾರತದಲ್ಲಿಯೂ ಈ ಕುರಿತು ಆತಂಕ ಉ
Bengaluru Rains : ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನರಿಗೆ ಸತತ ಎರಡನೇ ದಿನವೂ ಮಳೆರಾಯ ರಿಲೀಫ್ ನೀಡಿದ್ದಾನೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ. ಗುರುವಾರ ಸಂಜೆಯೂ ಸಿಲಿಕಾನ್ ಸಿಟಿಯ ಹ
Covishield Siddaramaiah College Circular : ಚಿಕ್ಕಬಳ್ಳಾಪುರದಲ್ಲಿರುವ ಸಿದ್ದರಾಮಯ್ಯ ಕಾನೂನು ಕಾಲೇಜಿನ ಪ್ರಾಂಶುಪಾಲರು ಕೋವಿಶೀಲ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಸುತ್ತೋಲೆ, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇದು ಕಾಲೇಜಿನ ವಿದ್ಯಾ
PM Modi On Rahul Gandhi: 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದರು. ಈ ಬಾರಿ ಮತ್ತೆ ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಮುಖಾಮುಖಿ ಆಗುವ ನಿರೀಕ್ಷೆ ಇತ
ಕೇರಳದಲ್ಲಿ ಬೇಸಿಗೆಯ ತೀವ್ರತೆ ಮುಂದುವರಿದಿದ್ದು, ಬಿಸಿಲ ತಾಪಮಾನ ಅಧಿಕ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಸಿಲಿನಲ್ಲಿಕೆಲಸ ಮಾಡುವ ಕಾರ್ಮಿಕರ ಕೆಲಸದ ಸಮಯವನ್ನು ನಿಯಂತ್ರಿಸಲಾಗಿದೆ. ಕಾರ್ಮಿಕ ಆಯುಕ್ತರ ಆದೇಶದಂತ
Royal Challengers Bengaluru vs Gujarat Titans Match Preview: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಪ್ಲೇ-ಆಫ್ಸ್ ಹಂತಕ್ಕೆ ಕಾಲಿಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿ
ಹಣ್ಣುಗಳ ರಾಜ ಎಂದೇ ಕರೆಯುವ ಮಾವಿನ ಹಣ್ಣಿನ ರುಚಿಗೆ ಮನಸೋಲದವರಿಲ್ಲ. ಕಳೆದೆರಡು ವರ್ಷ ಮಾವಿನ ಹಣ್ಣು ದುಬಾರಿಯಾಗಿದ್ದ ಕಾರಣ ಮಧ್ಯಮ ವರ್ಗದ ಗ್ರಾಹಕರು ಮಾವು ಕೊಳ್ಳುವುದರಿಂದ ದೂರವೇ ಉಳಿದಿದ್ದರು. ಈ ಬಾರಿ ದರ ಕಡಿಮೆಯಾಗಿದ್ದು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ಥೆಯಾದ ಮಹಿಳೆಯೊಬ್ಬರನ್ನು ಅಪಹರಣ ಮಾಡಲಾಗಿದೆ ಎಂದು ಹೇಳಿ ಪ್ರಜ್ವಲ್ ರೇವಣ್ಣನವರ ವಿರುದ್ಧ ದಾಖಲಾಗಿರುವ ದೂರಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸ
Fact Check On Adhir Ranjan Chaudhary Viral Video: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗೆ ಮತ ಹಾಕೋದಕ್ಕಿಂತಾ ಬಿಜೆಪಿಗೆ ಮತ ಹಾಕೋದು ಉತ್ತಮ ಎಂದು ಹೇಳಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡ
ಬಾಗಲಕೋಟೆಯಲ್ಲಿ ಇತ್ತೀಚೆಗೆ ಕಂಬಳಿ ತೊಟ್ಟು ಪ್ರಚಾರ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಅವರು ಕರಿಕಂಬಳಿ ವೇಷ ಹಾಕಿ ಭಾಷಣ ಮಾಡಿರುವುದು ನಾಟಕವೇ ಹೊರತು ಮತ್ತೇನಲ್ಲ, ಕ
US Man Forced Son to Run on Treadmill: ಅತಿಯಾದ ವ್ಯಾಯಾಮ ಅಪಾಯಕಾರಿ ಎನ್ನುವುದು ವೈದ್ಯರು ಹೇಳುವ ಕಿವಿಮಾತು. ಅದರಲ್ಲಿಯೂ ಚಿಕ್ಕ ಮಕ್ಕಳಲ್ಲಿ ಮೂಳೆ ಹಾಗೂ ನರಗಳು ಸರಿಯಾಗಿ ಬೆಳವಣಿಗೆ ಆಗಿರುವುದಿಲ್ಲ. ಹೀಗಾಗಿ ಮಕ್ಕಳು ದೇಹ ದಂಡಿಸುವುದು ಇನ್ನೂ ಅಪಾ
ದೇಶಾದ್ಯಂತ ಸದ್ದು ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣನಿಗೆ ಸೇರಿದ್ದು ಎನ್ನಲಾದ ಅಶ್ಲೀಲ ಪೆನ್ಡ್ರೈವ್ ಮೂಲ ಯಾವುದು ಎಂದು ಎಸ್ಐಟಿ ಬೆನ್ನತ್ತಿದ ಹಿನ್ನೆಲೆ ಹಲವು ಆಯಾಮಗಳು ತೆರೆದುಕೊಳ್ಳುತ್ತಿದೆ. 2976 ಅಶ್ಲೀಲ ವಿಡಿಯ
ಮುಸ್ಲಿಮರಿಗೆ ಮೀಸಲಾತಿ, ಎಸ್ಸಿ ಎಸ್ಟಿ, ಒಬಿಸಿ ಮೀಸಲಾತಿ, ವೋಟ್ ಬ್ಯಾಂಕ್ ರಾಜಕಾರಣ ವಿಚಾರಗಳಿಗೆ ಸಂಬಂಧಿಸಿ ಉತ್ತರ ನೀಡುವಂತೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ತವರು ರಾಜ್ಯ ಗುಜರಾತ್ ನಲ್ಲಿ
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಹುಬ್ಬಳ್ಳಿಯಲ್ಲಿ ಬೃಹತ್ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಯಲ್ಲಪ್ಪ ಕಾಶಪ್ಪನ
Fact Check On Congress Candidates: ಕಾಂಗ್ರೆಸ್ ಪಕ್ಷದ ನಾಯಕರಾದ ಗಾಂಧಿ ಪರಿವಾರದ ಸ್ವಂತ ಕ್ಷೇತ್ರ ಎಂದೇ ಬಿಂಬಿತ ಆಗಿರುವ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್ ಬರೇಲಿ ಕ್ಷೇತ್ರಗಳಲ್ಲಿ ಗಾಂಧಿ ಪರಿವಾರದಿಂದ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ವಿಚ
ಈ ವರ್ಷ ಕುಮಾರಾಧಾರ ನದಿಯ ನೀರಿನ ಮಟ್ಟವನ್ನು ನೋಡಿಕೊಂಡು ಹಲಗೆಗಳನ್ನು ಕಿಂಡಿಗಳಿಗೆ ಜೋಡಣೆ ಮಾಡಲಾಗಿತ್ತು. ಮಳೆಗಾಲ ಪ್ರಾರಂಭವಾಗಿ ನದಿಯಲ್ಲಿ ನೀರಿನ ಮಟ್ಟ ಜಾಸ್ತಿಯಾಗುತ್ತಿದ್ದಂತೆ ಹಲಗೆಗಳನ್ನು ತೆಗೆಯುವ ಉದ್ದೇಶವಿತ್ತ
FIR Against HD Revanna Over Kidnapping Victim : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಈಗಾಗಲೇ ಪುತ್ರ ಪ್ರಜ್ವಲ್ ರೇವಣ್ಣನ ಜೊತೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಎಚ್ಡಿ ರೇವಣ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮಸ್ಕಲ್ ಬಿಟಿ ಗೊಲ್ಲರಹಟ್ಟಿ ಎಂಬ ಗ್ರಾಮದ ನಿವಾಸಿಯಾದ ಕೃಷ್ಣಮೂರ್ತಿ ಎಂಬುವರು ತಾವು ಸಾಕಿ ಬೆಳೆಸಿದ ಕುರಿಯೊಂದಕ್ಕೆ 3ನೇ ವರ್ಷದ ಹುಟ್ಟುಹಬ್ಬ ಆಚರಿಸಿದ್ದಾರೆ. ತಮ್ಮ ಕುಟುಂಬಸ್ಥರ
ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ತಮಿಳುನಾಡಿನ ಅಣ್ಣಾಮಲೈ ಅವರು ಕರ್ನಾಟಕದಲ್ಲಿ ಬಿಜೆಪಿ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮೇ 2ರಂದು ಅವರು ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಅಲ್ಲಿನ ಹಾಲಿ ಸಂಸದ ಹಾಗೂ ಪ್ರಸಕ್ತ
Kalaburagi Man Suicide Over Atrocity Case: ಜಾತಿ ನಿಂದನೆ ಪ್ರಕರಣದಲ್ಲಿ ಸಿಲುಕುವ ಭಯದಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಲಬುರಗಿಯ ಕಮಲಾಪುರ ತಾಲೂಕಿನ ಲಾಡಮುಗಳಿ ಎಂಬ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಕುರುಬ ಸಮುದಾಯದ ಜನರಲ್ಲಿ ಆ
Karnataka Rain Forecast : ಕರ್ನಾಟಕದಲ್ಲಿ ನಿಧಾನವಾಗಿಯಾದರೂ ಪೂರ್ವ ಮುಂಗಾರು ಮಳೆ ಸುರಿಯಲು ಶುರುವಾಗಿದೆ. ಗುರುವಾರ ಸಂಜೆ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಬಂದಿದೆ. ಇದರ ಬೆನ್ನಲ್ಲೇ ಮತ್ತೆ ಮೇ 7ರಿಂ
ಫಲಿತಾಂಶಕ್ಕೆ ಮುನ್ನವೇ ಪ್ರಜ್ವಲ್ ರೇವಣ್ಣ ಕಾನೂನು ಸಮರ ಎದುರಿಸಬೇಕಿದೆ. ಅದು ಯಾವ ಪರಿಣಾಮ ಬೀರುತ್ತದೆಯೋ ಎಂಬ ಆತಂಕ ಇದ್ದೇ ಇದೆ. 2019 ರ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಆದಾಯ ದೃಢೀಕರಣ ಪತ್ರ ಸಲ್ಲಿಸಿದ ಆರೋಪ ಸಂಬಂಧ ರಾಜ್ಯ
ಅಮೆರಿಕ ನಿವಾಸಿ, ಅಂಕಣಕಾರ ಶ್ರೀನಾಥ್ ಭಲ್ಲೆ ಅವರು ಹಲವು ಸಾಹಿತ್ಯ ಪ್ರಕಾರಗಳ ಕುರಿತು ತಮ್ಮದೇ ಆದ ಶೈಲಿಯಲ್ಲಿ ಕೃತಿಗಳ ವಿಮರ್ಶೆ ಮಾಡುತ್ತಿದ್ದಾರೆ. ಭಕ್ತಿ ಗೀತೆ, ಜನಪದ ಗೀತೆ, ಭಾವ ಗೀತೆ, ಕೀರ್ತನೆ ಹಾಗೂ ಕವನಗಳೂ ಸೇರಿದಂತೆ ಹಲ
ಹಾವೇರಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಮಾಸುವ ಮುನ್ನವೇ ಇದೀಗ ಹಾವೇರಿ ಜಿಲ್ಲೆಯಿಂದಲೂ ಅಂತಹದ್ದೇ ಅಮಾನುಷ ಘಟನೆ ವರದಿಯಾಗಿದೆ. ರಾಣೆಬೆನ್ನೂರು ತಾಲೂಕಿನ ಅರೇ ಮಲ್ಲಾಪ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಮೂಲಕ ತಂದೆ-ಮಗನಿಗೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ಹೊಳೆನರಸೀಪುರ ಠಾಣೆಯಲ್ಲಿ ಮ
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪಕ್ಕೆ ಹೋಗಿದ್ದರು. ಅವರ ಆ ಪ್ರವಾಸದ ನಂತರ ಲಕ್ಷದ್ವೀಪಕ್ಕೆ ಹೋಗುವವರ ಸಂಖ್ಯೆ ಅಧಿಕವಾಗಿದೆ. ಅಂದರೆ, ಅಲ್ಲಿನ ಟೂರಿಸಂ ಮತ್ತಷ್ಟು ಅಭಿವೃದ್ಧಿ ಕಾಣಲಾರಂಭಿಸಿದೆ. ಇದರ ನಡುವ
Lok Sabha Elections 2024: ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವ ಚಿತ್ರ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿ ಬಿಜ
Lok Sabha Elections 2024: ರಾಯ್ಬರೇಲಿ ಮತ್ತು ಅಮೇಥಿ ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಸ್ಪೆನ್ಸ್ ಕಾಯ್ದುಕೊಂಡಿದ್ದ ಕಾಂಗ್ರೆಸ್, ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಶುಕ್ರವಾರ, ಗಾಂಧಿ ಕುಟುಂಬದ ಎರಡು ಪ್ರಬಲ ಕ್ಷೇತ್ರಗಳ
ಮೈಸೂರು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಜತೆಗೆ ಪ್ರವಾಸಿಗರಿಗೆ ಸೋಮನಾಥಪುರ ದೇಗುಲವನ್ನು ಪರಿಚಯಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ ಸೋಮನಾಥಪುರ ಉತ್ಸನ ನಡೆಸಲು ಉದ್ದೇಶಿಸಿದೆ. ಹಂಪಿ ಉತ್ಸವದ ಮಾದರಿಯಲ್ಲಿ ಸೋ
Siddaramaiah's Enemy Is Next To Him : ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಶತ್ರು ಬಿಜೆಪಿಯಲ್ಲ, ಶತ್ರು ಅವರ ಪಕ್ಕದಲ್ಲೇ ಇದ್ದಾರೆ ಎಂದು ಸುರುಪರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ನರಸಿಂಹ ನಾಯಕ್ (ರಾಜೂ ಗೌಡ) ಆರೋಪಿಸಿದ್ದಾರೆ. ಡ