2029 ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಈಗಲೇ ಸಿದ್ಧತೆ ನಡೆಸುತ್ತಿದೆ. ಅದರಲ್ಲೂ ಹಿಂದುಳಿದ ವರ್ಗಗಳನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಫಾರ್ಮುಲಾವನ್ನು ಬಳಕೆ ಮಾಡಲು ಎಐಸಿಸಿ ಮುಖಂಡರ
ಬೆಂಗಳೂರು-ಮೈಸೂರು ರಸ್ತೆಯ ಹೆದ್ದಾರಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನೈಸ್ ಸಂಸ್ಥೆಗಾಗಿ ಕೆಐಎಡಿಬಿ ವಶಪಡಿಸಿಕೊಂಡಿದ್ದ 300 ಎಕರೆಗೂ ಹೆಚ್ಚು ಭೂಮಿಯ ಸ್ವಾಧೀನ ಪ್ರಕ್ರಿಯೆಯನ್ನು ರದ್
ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರಿ ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ.35ರಷ್ಟು ಮೀಸಲಾತಿ ಘೋಷಿಸಿದ್ದಾರೆ. ಈ ಮೀಸಲಾತಿ ಬಿಹಾರದ ನಿವಾಸಿ ಮಹಿಳೆಯರಿಗೆ ಮಾತ್ರ ಅನ್ವಯವಾಗ
ಸಿಎಂ ಮತ್ತು ಡಿಸಿಎಂ ನಡುವೆ ನಾನು ಸಿಎಂ ಸ್ಥಾನ ಬಿಡುವುದಿಲ್ಲ. ನಾನು ಸಿಎಂ ಆಗುತ್ತೇನೆ ಎಂಬ ಕುರ್ಚಿ ಕಚ್ಚಾಟದಲ್ಲಿ ಆಡಳಿತವನ್ನು ಸಂಪೂರ್ಣ ಮರೆತಿದ್ದಾರೆ. ಬಡವರು, ರೈತರು ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಪ್
ಆ್ಯಂಡರ್ಸನ್ - ತೆಂಡೂಲ್ಕರ್ ಟೆಸ್ಟ್ ಸರಣಿಯಲ್ಲಿ ಭಾರತದ ಗೆಲುವಿನ ನಂತರ ಚೇತೇಶ್ವರ ಪೂಜಾರ ಅವರು ಮೈಕಲ್ ವಾನ್ ಅವರ ಕಾಲೆಳೆದಿದ್ದಾರೆ. ಸರಣಿಯ ಬಗ್ಗೆ ವಾನ್ ಅವರು ನುಡಿದಿರುವ ಭವಿಷ್ಯದ ಬಗ್ಗೆ ಪೂಜಾರ ಟೀಕಿಸಿದ್ದಾರೆ. ಲೀಡ್ಸ್ ನ
ಮರಾಠಿ ಮಾತನಾಡದ ಕಾರಣಕ್ಕೆ ಆಹಾರ ಮಳಿಗೆಯ ಮಾಲೀಕರ ಮೇಲೆ ಹಲ್ಲೆ ಖಂಡಿಸಿ ವ್ಯಾಪಾರಿಗಳು ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ, ಎಂಎನ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅನುಮತಿಸಿದ ಮಾರ್ಗದಲ್ಲಿ ಪ್ರತಿಭಟನೆ ನಡೆಸಲಿ
ಶಿವಮೊಗ್ಗದ ಹೊಳೆಹೊನ್ನೂರಿನಲ್ಲಿ ದೆವ್ವ ಬಿಡಿಸುವ ನೆಪದಲ್ಲಿ ಗೀತಮ್ಮ ಎಂಬ ಮಹಿಳೆಗೆ ಆಶಾ ಮತ್ತು ಆಕೆಯ ಸಹಚರರು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ನಿರಂತರ ಥಳಿತದಿಂದ ಗಂಭೀರವಾಗಿ ಗಾಯಗೊಂಡ ಗೀತಮ್ಮ ಆಸ್ಪತ್ರೆಯಲ್ಲಿ ಮೃತಪಟ
ಸಚಿವ ಎಂ.ಬಿ.ಪಾಟೀಲ್ ಅವರು ಪ್ರಕಾಶ್ ರೈ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದಿದ್ದಾರೆ. ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳು ಕಡಿಮೆ ದರದಲ್ಲಿ ಭೂಮಿ ನ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಾಂಗ್ಲಾದೇಶದ ಜವಳಿ ಉತ್ಪನ್ನಗಳ ಮೇಲೆ ಶೇ. 35ರಷ್ಟು ಸುಂಕ ವಿಧಿಸಿದ ಕಾರಣ, ಭಾರತೀಯ ಜವಳಿ ಕಂಪನಿಗಳ ಷೇರುಗಳು ಮಂಗಳವಾರ ಏರಿಕೆ ಕಂಡಿವೆ. ಈ ಕ್ರಮದಿಂದ ಭಾರತದ ಜವಳಿ ಉದ್ಯಮಕ್ಕೆ ಅನುಕೂಲವಾಗು
30-40 ವರ್ಷದ ಹಿಂದಿನ ಕಷ್ಟ, ಬಡತನ, ಹಣಕ್ಕಿದ್ದ ಮೌಲ್ಯ ಎಲ್ಲವೂ ಈಗ ಬದಲಾಗಿದೆ. ಆದರೆ ಆಗ ಅನುಭವಿಸಿದ ನೋವಿಂದ ಜೀವನದಲ್ಲಿ ಬಳಿಕ ದೊಡ್ಡ ವ್ಯಕ್ತಿಯಾಗಿ, ತಪ್ಪು ಮಾಡಿದ್ದವರನ್ನೂ ಕ್ಷಮಿಸಿ, ಕರುಣೆ ತೋರಿ ಶಿಕ್ಷೆಯಿಂದ ಪಾರು ಮಾಡಿದ ವಿ
ಯುವಕನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಮೂಡಿದೆ. ವಿಡಿಯೋದಲ್ಲಿ ದುಷ್ಕರ್ಮಿಗಳು ಯಾವುದೇ ಕಾನೂನಿನ ಭಯ ಇಲ್ಲದೆ ವರ್ತಿಸುತ್ತಿ
ಯುಎಇ ಗೋಲ್ಡನ್ ವೀಸಾ ಭಾರತೀಯರಿಗೆ ಲಭ್ಯವಿದೆ. ಇದು ದೀರ್ಘಕಾಲೀನ ವಾಸ್ತವ್ಯಕ್ಕೆ ಅವಕಾಶ ನೀಡುತ್ತದೆ. ಹೂಡಿಕೆ, ಪ್ರತಿಭೆ, ಉದ್ಯಮಶೀಲತೆ ಅಥವಾ ಶಿಕ್ಷಣದ ಆಧಾರದ ಮೇಲೆ ಅರ್ಹತೆ ಪಡೆಯಬಹುದು. ಅಪರಾಧ ಹಿನ್ನೆಲೆ ಪರಿಶೀಲನೆ ಕಡ್ಡಾಯ.
ಬರ್ಮಿಂಗ್ ಹ್ಯಾಂ ಟೆಸ್ಟ್ ಪಂದ್ಯದಲ್ಲಿ ಆಕಾಶ್ ದೀಪ್ ಅವರು ಜೋ ರೂಟ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದಾಗ ಕ್ರಿಕೆಟ್ ಪ್ರೇಮಿಗಳು ದಂಗಾಗಿದ್ದರು. ಇದನ್ನು ಶತಮಾನದ ಎಸೆತ ಎಂದೇ ಬಣ್ಣಿಸಲಾಗಿತ್ತು. ಆದರೆ ಈ ಚೆಂಡು ಎಸೆಯುವಾಗ ಆಕಾ
ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣವನ್ನು ತೊರೆದು ರಾಷ್ಟ್ರ ರಾಜಕಾರಣದತ್ತ ಮುಖ ಮಾಡುತ್ತಾರಾ? ಎಂಬ ಕುತೂಹಲ ಕೆರಳಿಸಿದೆ. ಅದರಲ್ಲೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಈ ಚರ್ಚೆ ಮುನ್ನಲೆಗೆ ಬಂದಿದೆ. ಕಾಂಗ
ಪಿ. ಎಂ. ಯಂಗ್ ಅಚೀವರ್ಸ್ ಸ್ಕಾಲರ್ಶಿಪ್ ಅವಾರ್ಡ್ ಸ್ಕೀಮ್ ಫಾರ್ ವೈಬ್ರೆಂಟ್ ಇಂಡಿಯಾ ಎಂದೂ ಕರೆಯಲಾಗುವ ಪಿ. ಎಂ. ಯಶಸ್ವಿ ವಿದ್ಯಾರ್ಥಿವೇತನ ಯೋಜನೆಯನ್ನು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಪ್ರಾರಂಭ
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ ಯಶ್ ದಯಾಳ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಗಾಜಿಯಾಬಾದ್ ಮೂಲದ ಮಹಿಳೆಯೊಬ್ಬರು ನೀಡಿದ ದೂರ
ಐಸಿಸಿ ಬಂಧನ ವಾರಂಟ್ ಹೊಂದಿರುವ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ಬಂಧಿಸುವುದಾಗಿ ನ್ಯೂಯಾರ್ಕ್ ಮೇಯರ್ ಅಭ್ಯರ್ಥಿ ಜೊಹ್ರಾನ್ ಮಮ್ದಾನಿ ಬೆದರಿಸಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅಮೆರಿಕ ಅಧ್ಯಕ್ಷ
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಟ್ರಂಪ್ ಅವರ ಸುಂಕದ ನೀತಿಯಿಂದ ಚಿನ್ನದ ಬೆಲೆಯಲ್ಲಿ ಏರಿಳಿತ ಕಂಡುಬಂದಿದೆ. ದೇಶೀಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 9884 ರೂಪಾಯಿ ಆಗಿದ್ದು, 55 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರದ
ರಾಜ್ಯ ಕಾಂಗ್ರೆಸ್ ನಲ್ಲಿ ರಾಜ್ಯ ಮಟ್ಟದಲ್ಲಿ ಬಣ ರಾಜಕೀಯ ಜೋರಾಗಿದೆ. ಆದರೆ ಇದು ಜಿಲ್ಲಾ ಮಟ್ಟದಲ್ಲೂ ವ್ಯಾಪಿಸಿದೆ. ಬೀದರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಎರಡು ಬಣಗಳ ತಿಕ್ಕಾಟ ಜೋರಾಗಿದೆ. ಸಚಿವ ಈಶ್ವರ್ ಖಂಡ್ರೆ ವಿರುದ್ಧ ಒಂದು ಬ
ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಶಾಲಾ ವ್ಯಾನ್ಗೆ ರೈಲು ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮಕ್ಕಳು ಮೃತಪಟ್ಟಿದ್ದಾರೆ ಮತ್ತು ಆರು ವಿದ್ಯಾರ್ಥಿಗಳು ಹಾಗೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಚೆಮ್ಮಂಕುಪ್ಪಂ ಬಳಿ ರೈ
2019 ರಿಂದ ಕಾರುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದರೂ, ಉತ್ಪಾದನಾ ಸುಧಾರಣೆ ಮತ್ತು ತಂತ್ರಜ್ಞಾನದ ಬಳಕೆಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ ಬೆಲೆ ಏರಿಕೆಯ ವೇಗ ಕಡಿಮೆಯಾಗುವ ಸಾಧ್ಯತೆಯಿದೆ. 2029 ರ ವೇಳೆಗೆ ಸರಾಸರಿ ಕಾರಿನ ಬೆಲೆ 14.
‘ಬಿಗ್ ಬಾಸ್’ ಗ್ಲಾಮರ್ ಹೆಚ್ಚಿಸಲು ಬರ್ತಾರಾ ‘ಈ’ ಬೆಡಗಿಯರು?
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, ಅಬ್ರಹಾಂ ಒಪ್ಪಂದಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಶ್ರಮಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾ
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಅಧಿಕಾರ ಕೇಂದ್ರೀಕರಣ ಮತ್ತು ಸೈದ್ಧಾಂತಿಕ ನಿಲುವುಗಳ ಬಗ್ಗೆ ಅಸಮಾಧಾನಗೊಂಡಿರುವ ಕಮ್ಯುನಿಸ್ಟ್ ಪಕ್ಷವು ಪರ್ಯಾಯ ನಾಯಕನ ಹುಡುಕಾಟದಲ್ಲಿದೆ. ಮಿಲಿಟರಿ ಬಲಪಡಿಸಲು ಜಾಂಗ್ ಯಾಕ್ಸಿಯಾ ಮತ
ನರೇಗಾ ಕಾರ್ಮಿಕರಿಗೆ ಸಕಾಲದಲ್ಲಿ ವೇತನ ಪಾವತಿಯಾಗದೇ ಇರುವುದರಿಂದ ಸ್ನೇಹಿತರಲ್ಲಿ, ಸಂಬಂಧಿಕರಲ್ಲಿ ಸ್ವಾಭಿಮಾನ ಅಡವಿಟ್ಟು ಕೈಚಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಲೇವಾದೇವಿದಾರರಿಂದ ಅನಿವಾರ್ಯವಾಗಿ ಸಾಲ ಮಾಡಿ ಕ
ಕಲಬುರಗಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾದರಿಯಲ್ಲೇ ನಡೆದ ಘಟನೆಯಲ್ಲಿ, ಪ್ರಿಯತಮೆಯ ಮಾತಿಗೆ ಬೆಲೆಕೊಟ್ಟು ವ್ಯಕ್ತಿಯೊಬ್ಬನನ್ನು ಅಪಹರಿಸಿ ಕೊಲೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ನೌಕರ ರಾಘವೇಂ
ಸಚಿನ್ ತೆಂಡೂಲ್ಕರ್ ಅವರು ಟೀಂ ಇಂಡಿಯಾಗೆ ಕಾಲಿಟ್ಟ ಬಳಿಕ ಮಧ್ಯಮ ವರ್ಗದ ಯುವಕರ ಕ್ರಿಕೆಟ್ ಕನಸಿನ ರೆಕ್ಕೆ ಪುಕ್ಕಗಳು ಬಲಿತವು. ಇದೀಗ ಉತ್ತರ ಭಾರತದ ಬಡತನದ ಬೇಗೆಯಲ್ಲೇ ಬೆಳೆದ ಅನೇಕ ಯುವಕರು ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಳ
ಭಾರತವು ತನ್ನ ಮೊದಲ 5ನೇ ತಲೆಮಾರಿನ ಸ್ವದೇಶಿ ಸ್ಟೆಲ್ತ್ ಯುದ್ಧ ವಿಮಾನ 'ಎಎಂಸಿಎ'ಯನ್ನು ಅಭಿವೃದ್ಧಿಪಡಿಸುತ್ತಿದೆ. ಚೀನಾದ ಜೆ-20 ಯುದ್ಧ ವಿಮಾನದಿಂದ ಎದುರಾಗುತ್ತಿರುವ ಬೆದರಿಕೆಯನ್ನು ಎದುರಿಸಲು ಮತ್ತು ವಾಯು ಪಾರಮ್ಯ ಸಾಧಿಸಲು
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವ್ಯಾಪಾರ ಅಸಮತೋಲನವನ್ನು ಸರಿಪಡಿಸಲು ಮಿತ್ರರಾಷ್ಟ್ರಗಳಾದ ಜಪಾನ್ ಮತ್ತು ದಕ್ಷಿಣ ಕೊರಿಯಾ ಮೇಲೆ ಶೇ. 25ರಷ್ಟು ಸುಂಕ ವಿಧಿಸಿದ್ದಾರೆ. ಪ್ರತೀಕಾರದ ಸುಂಕ ಹೇರಿದರೆ ಮತ್ತಷ್ಟು ಏರಿಸುವ ಬೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸಂಪುಟದಿಂದ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ, ಸಾರಿಗೆ ಸಚಿವ ರೋಮನ್ ಸ್ಟಾರೊವೊಯಿಟ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾರಿಗೆ ವಲಯ ನಿಭಾಯಿಸುವಲ್ಲಿನ
ಬೆಂಗಳೂರಿನ ಈಜಿಪುರ ಮೇಲ್ಸೇತುವೆ ಕಾಮಗಾರಿ ಬಿಎಸ್ಸಿಪಿಎಲ್ ಪ್ರೈವೆಟ್ ಲಿಮಿಟೆಡ್ನಿಂದ ಭರದಿಂದ ಸಾಗುತ್ತಿದ್ದು, ವರ್ಷಾಂತ್ಯದೊಳಗೆ ಪೂರ್ಣಗೊಳಿಸುವ ಗುರಿಯಿದೆ. 2.5 ಕಿ.ಮೀ ಉದ್ದದ ಈ ಸೇತುವೆಯು ಕೋರಮಂಗಲದ ಸಂಚಾರ ದಟ್ಟಣ
ರಾಜ್ಯದ ಮೊದಲ ಸಮುದ್ರ ಆಂಬ್ಯುಲೆನ್ಸ್ ಮುಂದಿನ ವರ್ಷ ಕಾರ್ಯಾರಂಭಿಸಲಿದೆ. ಮೀನುಗಾರಿಕೆ ಇಲಾಖೆ 7.85 ಕೋಟಿ ರೂ. ವೆಚ್ಚದಲ್ಲಿ 800 ಎಚ್ಪಿ ಎಂಜಿನ್ ಸಾಮರ್ಥ್ಯದ ಆಂಬ್ಯುಲೆನ್ಸ್ ನಿರ್ಮಿಸಲಿದೆ. ಇದು ಮೀನುಗಾರರಿಗೆ ತುರ್ತು ವೈದ್ಯಕೀಯ
ಸಂಸದ ಸ್ಥಾನ ಕಳೆದುಕೊಂಡರೂ, ಡಿ.ಕೆ.ಸುರೇಶ್ ಅವರು ಒಂದೇ ವರ್ಷದಲ್ಲಿ ಮೂರು ಹುದ್ದೆಗಳನ್ನು ಪಡೆದಿದ್ದಾರೆ. ಬಮೂಲ್ ಅಧ್ಯಕ್ಷರಾದ ಬಳಿಕ ಗ్రేಟರ್ ಬೆಂಗಳೂರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಕೆಎಂಎಫ
ದೇವನಹಳ್ಳಿ ಹೈಟೆಕ್ ಡಿಫೆನ್ಸ್ ಆ್ಯಂಡ್ ಏರೋಸ್ಪೇಸ್ ಪಾರ್ಕ್ಗಾಗಿ ಗುರುತಿಸಲಾದ ಭೂಮಿಯನ್ನು ಶಾಶ್ವತವಾಗಿ 'ಹಸಿರು ವಲಯ' ಎಂದು ಘೋಷಿಸಲು ಸರ್ಕಾರ ಚಿಂತಿಸುತ್ತಿದೆ, ಇದರಿಂದಾಗಿ 15-20 ವರ್ಷಗಳವರೆಗೆ ಪರಭಾರೆಗೆ ನಿರ್ಬಂಧ ಹೇರಲಾಗು
ಅಮೆರಿಕಾದ ಡಲ್ಲಾಸ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ಕುಟುಂಬವೊಂದು ಸಜೀವ ದಹನವಾಗಿದೆ. ರಜೆಯ ಮಜಾ ಅನುಭವಿಸುತ್ತಿದ್ದ ಹೈದರಾಬಾದ್ ಮೂಲದ ವೆಂಕಟ್ ಮತ್ತು ತೇಜಸ್ವಿನಿ ದಂಪತಿ ತಮ್ಮ ಇಬ್ಬರು ಮಕ್ಕಳೊಂ
ರಿಷಬ್ ಶೆಟ್ಟಿ 42ನೇ ಹುಟ್ಟುಹಬ್ಬ; ಕುಂದಾಪುರದಲ್ಲಿ ನಡೆಯಿತು 'ಕಾಂತಾರ ಹೀರೋ' ಬರ್ತ್ಡೇ ಸೆಲೆಬ್ರೇಷನ್
ಸ್ಮಾರ್ಟ್ ಮೀಟರ್ ಕಡ್ಡಾಯ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ನೆರೆ ರಾಜ್ಯಗಳಲ್ಲಿ ಕಡಿಮೆ ದರ ಇದ್ದರೂ, ಕರ್ನಾಟಕದಲ್ಲಿ ದುಬಾರಿ ಬೆಲೆಗೆ ಏಕೆ ನಿಗದಿಪಡಿಸಲಾಗಿದೆ ಎಂದು ಪ್ರ
ಎಲಾನ್ ಮಸ್ಕ್ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವ ಘೋಷಣೆ ಮಾಡಿದ ನಂತರ ಟೆಸ್ಲಾ ಷೇರುಗಳ ಮೌಲ್ಯ ಕುಸಿತ ಕಂಡಿದೆ. ಡೊನಾಲ್ಡ್ ಟ್ರಂಪ್ ಮಸ್ಕ್ ಅವರ ನಡೆ ಹಾಸ್ಯಾಸ್ಪದ ಎಂದು ಟೀಕಿಸಿದ್ದು, ಟೆಸ್ಲಾ ಕಾರುಗಳ ಮಾರಾಟದಲ್ಲಿಯೂ ಇಳಿಕೆ
ಬೆಂಗಳೂರು ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ತಾರಿಣಿ ನೇತೃತ್ವದ ಸಮಿತಿ ವರದಿ ನೀಡಿದೆ. ಈ ವರದಿಯನ್ನು ಬಹಿರಂಗಪಡಿಸಲು ಸಂಸದ ತೇಜಸ್ವಿ ಸೂರ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ
ಎಲ್ಲಾ ಭಾರತೀಯ ಭಾಷೆಗಳು ರಾಷ್ಟ್ರೀಯ ಭಾಷೆಗಳೇ ಆಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲಿಯೇ ನೀಡಬೇಕು ಎಂದು ಆರ್ಎಸ್ಎಸ್ ಹೇಳಿದೆ. ತ್ರಿಭಾಷಾ ನೀತಿಯನ್ನು ಕೆಲವು ರಾಜ್ಯಗಳು ಹಿಂಪಡೆದ ಬಳಿಕ ಈ ಹೇಳಿಕೆ ಮಹತ್ವ ಪಡ
ನೆಲಮಂಗಲದಲ್ಲಿ 45 ದಿನಗಳ ಹಸುಗೂಸನ್ನು ತಾಯಿಯೇ ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದಿರುವ ದುರಂತ ಘಟನೆ ನಡೆದಿದೆ. ಆರೋಪಿ ರಾಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹ ಮತ್ತು ಬಡತನ, ಎದೆ ಹಾಲಿನ ಕೊರತೆ ಇದ್ದ ಕಾರಣ ಮಗು
2027ರ ಮಾರ್ಚ್ 1ರಿಂದ ದೇಶಾದ್ಯಂತ ಜನಗಣತಿ ಆರಂಭವಾಗಲಿದ್ದು, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್ನಲ್ಲಿ 2026ರ ಅಕ್ಟೋಬರ್ನಿಂದಲೇ ನಡೆಯಲಿದೆ. ಈ ಬಾರಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ನಾಗರಿಕರು ಸ್ವತಃ
ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಸರ್ಕಾರವು 15 ವರ್ಷದ ಶಾಲಾ ಮಕ್ಕಳನ್ನು ಹೃದಯ ತಪಾಸಣೆಗೆ ಒಳಪಡಿಸಲು ನಿರ್ಧರಿಸಿದೆ. ತಜ್ಞರ ವರದಿಯ ಪ್ರಕಾರ, ತಂಬಾಕು ಸೇವನೆ ಮತ್ತು ಜೀವನಶೈಲಿಯ ಬದಲಾವಣೆಗಳೇ ಹೃ
ತೆಲಂಗಾಣದಲ್ಲಿ ನಿರುದ್ಯೋಗ ಮತ್ತು ಸಾಲದ ಬಾಧೆಯಿಂದ ಬೇಸತ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ರೋಹಿತ್ ಎಂಬ ಯುವಕ ವೈದ್ಯನಾಗಲು ಬಯಸಿದ್ದನು. ಆದರೆ ಆಸೆ ಈಡೇ
Nasser Hussain on Gill : ಇಂಗ್ಲೆಂಡ್ ವಿರುದ್ದ ಗೆದ್ದ ಟೀಂ ಇಂಡಿಯಾವನ್ನು ಮಾಜಿ ನಾಯಕ ನಾಸಿರ್ ಹುಸೇನ್ ಹೊಗಳಿದ್ದಾರೆ. ಶುಭ್ಮನ್ ಗಿಲ್ ಅವರನ್ನು ಹೊಗಳುವ ಭರದಲ್ಲಿ ಭಾರತದ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿಯ ಬಗ್ಗೆ ವಿವಾದಕಾರೀ ಹೇಳಿಕೆಯನ
ಮೈಸೂರಿನಿಂದ ಪ್ರವಾಸಕ್ಕೆಂದು ಶ್ರೀರಂಗಪಟ್ಟಣಕ್ಕೆ ಬಂದಿದ್ದ ಮಹೇಶ್ ಎಂಬ 36 ವರ್ಷದ ಆಟೋ ಚಾಲಕ ಕಾವೇರಿ ನದಿಯಲ್ಲಿ ಆಯತಪ್ಪಿ ಬಿದ್ದು ನಾಪತ್ತೆಯಾಗಿದ್ದಾರೆ. ನಿರ್ಮಾಣ ಹಂತದ ಸೇತುವೆ ಬಳಿ ಫೋಟೋ ತೆಗೆಯುವಾಗ ಈ ದುರ್ಘಟನೆ ಸಂಭವಿಸ
ದಕ್ಷಿಣ ಆಫ್ರಿಕಾದ ವಿಯಾನ್ ಮುಲ್ಡರ್, ಬ್ರಿಯಾನ್ ಲಾರಾ ಅವರ 400 ರನ್ಗಳ ದಾಖಲೆ ಮುರಿಯುವಲ್ಲಿ ವಿಫಲರಾಗಿ ಅಚ್ಚರಿ ಮೂಡಿಸಿದ್ದಾರೆ. ಜಿಂಬಾಬ್ವೆ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 367 ರನ್ ಗಳಿಸಿದ್ದಾಗ ದಕ್ಷಿಣ ಆಫ್ರಿಕಾ ಇನ್ನಿಂ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಮಾಡುವಾಗ ಶುಭ್ ಮನ್ ಗಿಲ್ ನೈಕಿ ಟಿ-ಶರ್ಟ್ ಧರಿಸಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಸಿಸಿಐ ನಿಯಮದ ಪ್ರಕಾರ, ಆಟಗಾರರು ಅಡ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಾತುಕತೆ ನಡೆಸಿದರು. ಸೋಮವಾರ ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿ ಆಗಿ ಪಕ್ಷ ಸಂಘಟನೆ, ಗ್ಯಾರಂಟಿ ಯೋಜನೆ ಹಾಗೂ ಇತರ
ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಅವರು, ಜಿ.ಟಿ.ದೇವೇಗೌಡರ ಬೇಸರದ ಬಗ್ಗೆ ಮಾತನಾಡಿದ್ದು, ಪಕ್ಷದ ನಾಯಕರು ಸಮಾಧಾನಪಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಸಿಎಂ ಆಗಿ ನ
ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಎನ್ಡಿಎ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ. ಬಿಜೆಪಿ ಮಿತ್ರ ಪಕ್ಷ ಎಲ್ಜೆಪಿ ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವನ್ನು ಚಿರಾಗ್ ಪಾಸ್ವಾನ್ ನೀಡಿದ್ದಾರೆ. ಎಲ್ಲಾ 243 ಕ್ಷೇತ್ರಗಳಲ್ಲೂ ಲೋ
Outrage against Jay Shah : ಐಸಿಸಿ ಅಧ್ಯಕ್ಷರಾಗಿರುವ ಜಯ್ ಶಾ, ಟೀಂ ಇಂಡಿಯಾವನ್ನು ಹೊಗಳಿ ವಿವಾದವನ್ನು ಮೈಗೆಳೆದುಕೊಂಡಿದ್ದಾರೆ. ಅವರು ಮಾಡಿರುವ ಟ್ವೀಟ್ ನಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಹೆಸರು ಇಲ್ಲದೇ ಇರುವುದು ಕ್ರಿಕೆಟ್ ಅಭಿಮಾನಿ
ಮಹಾರಾಷ್ಟ್ರದಲ್ಲಿ ಭಾಷಾ ವಿವಾದ ಮುಂದುವರೆದಿದ್ದು, ಎಂಎನ್ಎಸ್ ನಾಯಕನ ಮಗ ರಾಹಿಲ್ ಶೇಖ್ ಮರಾಠಿ ಮಾತನಾಡುವ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ. ಕುಡಿದ ಮತ್ತಿನಲ್ಲಿ ಆತ ಮಹಿಳೆಗೆ ಬೆದರಿಕೆ ಹಾಕ
ಶ್ರೀ ತೈಲೇಶ್ವರ ಗಾಣಿಗರ ಮಠದ ಪೂರ್ಣಾಂದ ಪುರಿ ಸ್ವಾಮೀಜಿ ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆಪಾದನೆಗೆ ದಾಖಲೆ ಒದಗಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡ
ಕೋವಿಡ್ ಲಸಿಕೆಯಿಂದ ಹೃದಯಾಘಾತ ಹೆಚ್ಚಾಗಿಲ್ಲ ಎಂದು ಜಯದೇವ ಆಸ್ಪತ್ರೆ ವರದಿ ನೀಡಿದೆ. ಕೋವಿಡ್ ನಂತರ ಹೃದಯಾಘಾತಕ್ಕೆ ಕಾರಣವಾಗುವ ಅಂಶಗಳು ಹೆಚ್ಚಾಗಿವೆ. ತೂಕ ಹೆಚ್ಚಳ, ಧೂಮಪಾನ, ಸಕ್ಕರೆ ಕಾಯಿಲೆ ಕಾರಣವಾಗಿವೆ. ಯುವಜನತೆಯಲ್ಲಿ
ಬಿಹಾರದ ಸಸಾರಾಂನ ಆಕಾಶ್ ದೀಪ್ ಟೀಮ್ ಇಂಡಿಯಾವರೆಗೆ ಬೆಳೆದು ಬಂದಿದ್ದಾರೆ. ಬಡತನದಲ್ಲಿ ಬೆಂದು, ಅಪ್ಪ-ಅಣ್ಣನನ್ನು ಕಳೆದುಕೊಂಡರೂ, ಸಾಧನೆಯಿಂದ ದೂರ ಸರಿಯಲಿಲ್ಲ. ಸಮಾಜದ ನಿಂದನೆಗಳನ್ನು ಸಹಿಸಿಕೊಂಡೇ ಕ್ರಿಕೆಟ್ ಆಡಲು ಹೋಗಿ ಈಗ
ಫೋಟೋ ತೆಗೆದುಕೊಳ್ಳುವಾಗ ಆಯತಪ್ಪಿ ಕಾವೇರಿ ನದಿಗೆ ವ್ಯಕ್ತಿಯೊಬ್ಬರು ಬಿದ್ದಿದ್ದು, ಕೊಚ್ಚಿ ಹೋಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ಘಟನೆ ನಡೆದಿದೆ. ಮಹೇಶ್ ( 36) ಎನ್ನುವವರು ಕೊಚ್ಚಿ ಹೋಗಿದ್ದಾರೆ. ಮೈ
ಪಾಕಿಸ್ತಾನದ ಪರವಾಗಿ ಗೂಢಾಚಾರ ನಡೆಸಿದ್ದ ಆರೋಪದ ಅಡಿಯಲ್ಲಿ ಬಂಧಿತವಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಈ ಹಿಂದೆ ಕೇರಳದಲ್ಲಿ ಪ್ರವಾಸೋದ್ಯಮ ಪ್ರಚಾರ ನಡೆಸಿದ್ದರು. ಕೇರಳ ಸರ್ಕಾರದ ಅಧಕೃತ ಆಹ್ವಾನದ ಮೇರೆಗೆ ಇಲ್ಲಿಗೆ ಭ
ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿ ಭೀಕರ ಪ್ರವಾಹವು ತೀವ್ರ ವಿನಾಶವನ್ನುಂಟುಮಾಡಿದ್ದು, ಸುಮಾರು 80 ಜನರು ಸಾವನ್ನಪ್ಪಿದ್ದಾರೆ. ಕೆರ್ವಿಲ್ಲೆಯಲ್ಲಿ ಅತಿ ಹೆಚ್ಚು ಸಾವುಗಳು ಸಂಭವಿಸಿದ್ದು, 68 ಜನರು ಮೃತಪಟ್ಟಿದ್ದಾರೆ. ಸ್ವಾತಂತ್
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ ಕಡಿತದಿಂದ ಬ್ಯಾಂಕುಗಳು ಉಳಿತಾಯ ಯೋಜನೆಗಳ ಬಡ್ಡಿದರ ಪರಿಷ್ಕರಿಸುವ ಸಾಧ್ಯತೆ ಇದೆ. ಆದರೆ, ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು ಜೂನ್ನಿಂದ ಸೆಪ್ಟೆಂಬರ್ 2025ರ ವರೆಗೆ ಬದಲಾಗುವುದಿಲ್ಲ ಎಂದ
New Baba Vanga prediction : ಜುಲೈ ಐದರಂದು ಪೆಸಿಫಿಕ್ ಮಹಾಸಾಗರದಲ್ಲಿ ಅಬ್ಬರದ ಅಲೆ ಏಳಲಿದೆ. ಭೂಕಂಪವಾಗಲಿದೆ ಎಂದು ಹೊಸ ಬಾಬಾ ವಂಗಾ ನುಡಿದಿದ್ದರು. ಆದರೆ, ಅವರು ನುಡಿದಿದ್ದ ಭವಿಷ್ಯ ಸುಳ್ಳಾಗಿದೆ ಎಂದು ಹೇಳಲು ಸಾಧ್ಯವಾಗದೇ, ಒಂದು ದಿನ ಮುನ್ನಾ
ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಅವರು ಕೇಂದ್ರ ರಕ್ಷಣಾ ಸಚ
ಬ್ರಿಕ್ಸ್ ಒಕ್ಕೂಟವನ್ನು 'ಅಮೆರಿಕ ವಿರೋಧಿ' ಎಂದು ಜರಿದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅದರ ನೀತಿಗಳನ್ನು ಅನುಸರಿಸುವ ಯಾವುದೇ ದೇಶದ ಮೇಲೆ ಶೇ.10ರಷ್ಟು ಹೆಚ್ಚುವರಿ ಸುಂಕ ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಬ್ರೆ
ಬೆಂಗಳೂರಿನ ರಸ್ತೆಗಳ ದುಸ್ಥಿತಿ, ಟ್ರಾಫಿಕ್ ಸಮಸ್ಯೆಗಳ ಬಗ್ಗೆ ರೆಡ್ಇಟ್ನಲ್ಲಿ ವ್ಯಕ್ತಿಯೊಬ್ಬರು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ನಗರವು ಸಾಯುತ್ತಿದೆ ಎಂದು ಅವರು ಹೇಳಿದ್ದು, ಇದಕ್ಕೆ ಅನೇಕ ಬಳಕೆದಾರರು ಪ್ರತಿಕ
ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್ ಜೈಪ್ರಕಾಶ್ ಅಸೋಸಿಯೇಟ್ಸ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಸಾಧ್ಯತೆಯಿಂದಾಗಿ ಜೆಪಿ ಪವರ್ ಷೇರುಗಳು ಸೋಮವಾರ ಶೇ. 16ಕ್ಕಿಂತ ಹೆಚ್ಚು ಏರಿಕೆ ಕಂಡಿವೆ. ಅದಾನಿ ಗ್ರೂಪ್ 12,500 ಕೋಟಿ ರೂ. ಬಿಡ್
ಬೆಂಗಳೂರಿನ ಹೊರವಲಯದಲ್ಲಿ ಯುವಕನೊಬ್ಬ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಆಕೆಯ ಗೆಳೆಯರು ಆತನನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುವಾಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ರೀತಿಯೇ ಮಾಡು
ಯಾದಗಿರಿಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ, ಮೂವರು ಮೃತಪಟ್ಟಿದ್ದಾರೆ. ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತಪಟ್ಟವರು. ಕಲುಷಿತ ನೀರು ಸೇವನೆಯಿಂದ ಆರೋಗ್ಯದಲ್ಲಿ ವ್ಯತ
ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಶಾಸಕರ ಅಸಮಾಧಾನವನ್ನು ಆಲಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮುಂದಾಗಿದ್ದಾರೆ. ಈಗಾಗಲೇ 40 ಶಾಸಕರ ಜೊತೆಗೆ ಒನ್ ಟು ಒನ್ ಮಾತ
ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ವಿರೋಧ ಪಕ್ಷಗಳ ಮಹಾಘಟಬಂಧನ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಆದರೆ ಇಂಕ್ಇನ್ಸೈಟ್ ಸಮೀಕ್ಷೆಯ ಪ್ರಕಾರ, ಎನ್ಡಿಎ ಬಹುಮತ ಪಡೆಯುವ ಸ
ಬೆಂಗಳೂರಿನ ಸರ್ಜಾಪುರ ರಸ್ತೆ ಹಾಗೂ ಹೊರ ವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಪ್ರೆಸ್ಟೀಜ್ ಗ್ರೂಪ್ ಮೇಲ್ಸೇತುವೆ ನಿರ್ಮಿಸಲಿದೆ. ಒಂದುವರೆ ಕಿಲೋಮೀಟರ್ ಉದ್ದದ ಮೇಲ್ಸೇತುವೆಯನ್ನು ಸ್ವಂತ ಖರ್ಚಿನಲ್ಲಿ ನಿರ್ಮ
ಎಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತವು ಆ್ಯಂಡರ್ಸನ್-ತೆಂಡೂಲ್ಕರ್ ಟ್ರೋಫಿಯನ್ನು ಸಮಬಲಗೊಳಿಸಿದ ನಂತರ, ಭಾರತ ಟೆಸ್ಟ್ ತಂಡದ ಮಾಜಿ ನಾಯಕ ಮತ್ತು ಇತ್ತೀಚಿಗಷ್ಟೇ ಟೆಸ್ಟ್ ಮಾದ
ಕರ್ನಾಟಕ ಸರ್ಕಾರವು 2024-25ನೇ ಸಾಲಿನಲ್ಲಿ ಮತ್ಸ್ಯಾಶ್ರಯ ಯೋಜನೆಯಡಿ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯಡಿ ಪ್ರಸ್ತುತ ಹಂತದಲ್ಲಿ 5,600 ಮನೆಗಳಿಗೆ ಅನುಮೋದನೆ ನೀಡಲಾಗಿದ್ದು, ಮನೆ
ಇಸ್ಲಾಮಾಬಾದ್ನಲ್ಲಿ ಮಾತನಾಡಿದ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ, ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ನಂತಹ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ಹಸ್ತಾಂತರಿಸಲು ಸಿದ್ಧ ಎಂದು ಹೇಳಿದ್
ಪಂಪಾ ವಿರೂಪಾಕ್ಷೇಶ್ವರನ ಕ್ಷೇತ್ರ ಹಂಪಿ ಜಗತ್ತಿನ ಗಮನ ಸೆಳೆದಿದ್ದು, ಇಲ್ಲಿಗೆ ಬರುವ ಭಕ್ತರು ಮತ್ತು ಪ್ರವಾಸಿಗರಿಗಾಗಿ ನಿರ್ಮಿಸಲಿರುವ ಪ್ರಸಾದ ವ್ಯವಸ್ಥೆಯ ಕಟ್ಟಡ ಹಂಪಿ ಸ್ಮಾರಕಗಳ ಶೈಲಿಯಲ್ಲಿಯೇ ನಿರ್ಮಾಣ ಮಾಡಲು ಜಿಲ್
ಕಳೆದ ಸೋಮವಾರ ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು 3 ದಿನಗಳ ಕಾಲ 40 ಶಾಸಕರ ಜೊತೆಗೆ ಒನ್ ಟ ಒನ್ ಮಾತುಕತೆಯನ್ನು ನಡೆಸಿದ್ದರು. ಇದೀಗ ಮತ್ತೊಮ್ಮೆ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.
ಒಪೆಕ್+ ರಾಷ್ಟ್ರಗಳು ಆಗಸ್ಟ್ನಿಂದ ಕಚ್ಚಾ ತೈಲ ಉತ್ಪಾದನೆಯನ್ನು ಹೆಚ್ಚಿಸುವ ದಿಢೀರ್ ನಿರ್ಧಾರ ತೆಗೆದುಕೊಂಡಿವೆ. ಇದರಿಂದ ತೈಲ ದರಗಳು ಶೇ.1ಕ್ಕಿಂತ ಹೆಚ್ಚು ಕುಸಿದಿವೆ. ಬ್ರೆಂಟ್ ಕಚ್ಚಾ ತೈಲ ಫ್ಯೂಚರ್ಸ್ ದರ ಬ್ಯಾರೆಲ್ಗೆ 67.50
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒನ್ ಬಿಗ್ ಬ್ಯೂಟಿಫುಲ್ ಬಿಲ್ ವಿರೋಧಿಸಿ, ಅಮೆರಿಕ ಪಾರ್ಟಿ ಎಂಬ ನೂತನ ರಾಜಕೀಯ ಪಕ್ಷವನ್ನು ಉದ್ಯಮಿ ಎಲಾನ್ ಮಸ್ಕ್ ಸ್ಥಾಪಿಸಿದ್ದಾರೆ. ಅಮೆರಿಕದ ದ್ವಿಪಕ್ಷ ಪದ್ಧತಿಗೆ ಸಡ್ಡ
ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಇಳಿಕೆಯಾಗಿದೆ, 10 ಗ್ರಾಂ ಚಿನ್ನದ ಬೆಲೆ 540 ರೂಪಾಯಿಗಳಷ್ಟು ಕಡಿಮೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 98,290 ರೂ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ 90,100 ರೂ ಆಗಿದೆ. ತಜ್ಞರ ಪ್ರಕಾರ,
ಆನ್ ಲೈನ್ ಬೆಟ್ಟಿಂಗ್ ನಿಂದ ರಾಜ್ಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಯುವಕರು ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಸ್ಕಿಲ್ ಗೇಮ್ಸ್ ಗಳ ನೆಪದಲ್ಲಿ ಯುವಕರನ್ನು ಆನ್ ಲೈನ್ ಗೇಮ್ಸ್ ಗಳು ಸೆಳೆಯುತ್ತಿವೆ. ಈ ಮೂಲಕ ಸುಲಭದಲ್ಲಿ ಆನ್
Microsoft shuts Pakistan operation : ದಿನದಿಂದ ದಿನಕ್ಕೆ ಪಾಕಿಸ್ತಾನದ ಆರ್ಥಿಕತೆ ಹಳಿ ತಪ್ಪುತ್ತಿರುವ ಹಿನ್ನಲೆಯಲ್ಲಿ ಐಟಿ ದೈತ್ಯ ಮೈಕ್ರೋಸಾಫ್ಟ್ ತನ್ನ ಕಚೇರಿಯನ್ನು ಮುಚ್ಚಲು ನಿರ್ಧರಿಸಿದೆ. ಇಪ್ಪತ್ತೈದು ವರ್ಷಗಳ ಆಪರೇಷನ್ ನಂತರ, ಮೆಗಾ ಸಂಸ್ಥ
ಕಾಮಾಕ್ಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ದೀಪಿಕಾ ದಾಸ್, ಭೂಮಿ ಶೆಟ್ಟಿ
ಭಾರತ-ಪಾಕಿಸ್ತಾನ ಸಂಘರ್ಷದ ವೇಳೆ ರಫೇಲ್ ಯುದ್ಧ ವಿಮಾನಗಳ ಬಗ್ಗೆ ಚೀನಾ ಅಪಪ್ರಚಾರ ಮಾಡಿತ್ತು ಎಂದು ಫ್ರಾನ್ಸ್ ಹೇಳಿದೆ. ರಫೇಲ್ ಯುದ್ಧ ವಿಮಾನಗಳ ಮಾರಾಟವನ್ನು ತಗ್ಗಿಸಲು ಚೀನಾ ರಾಯಭಾರಿ ಕಚೇರಿಗಳನ್ನು ಬಳಸಿಕೊಂಡಿದೆ. ಚೀನಾ ಯು
ಪುಣೆಯಲ್ಲಿ ಡೆಲಿವರಿ ಏಜೆಂಟ್ನಿಂದ ಅತ್ಯಾಚಾರ ನಡೆದಿದೆ ಎಂದು 22 ವರ್ಷದ ಯುವತಿ ನೀಡಿದ್ದ ದೂರು ಸಂಪೂರ್ಣ ಸುಳ್ಳು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ತನಿಖೆಯ ವೇಳೆ, ಆಪಾದಿತ ವ್ಯಕ್ತಿ ಆಕೆಯ ಗೆಳೆಯನೇ ಆಗಿದ್ದು, ಇದೊಂದು ಕಟ
Sabarimala Ayyappa Temple : ಹಿಂದೂ ಪುರಾಣ ಪ್ರಸಿದ್ದ ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯವು, ಜುಲೈ ತಿಂಗಳಲ್ಲಿ ಮೂರು ಬಾರಿ ತೆರೆಯಲಿದೆ. ದೇವಸ್ಥಾನದ ಇತಿಹಾಸದಲ್ಲಿ ಅಪರೂಪ ಎನ್ನುವಂತೆ ಮೂರು ಬಾರಿ ದೇವಾಲಯ ವಿವಿಧ ಕಾರಣಕ್ಕಾಗಿ ತೆರೆಯ
ಇರಾನ್ ತನ್ನ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಲಿರುವುದಾಗಿ ಸೂಚನೆ ದೊರೆತಾಗ ಭಾರತ ಸೇರಿದಂತೆ ಹಲ ದೇಶಗಳು ಆತಂಕಕ್ಕೆ ಈಡಾಗಿದ್ದವು. ಜಲಸಂಧಿಗಳು ಆರ್ಥಿಕ, ವಾಣಿಜ್ಯಿಕ ಮಾತ್ರವಲ್ಲದೆ ಭದ್ರತಾ ದೃಷ್ಟಿಯಿಂದಲೂ ಅತ್ಯಂತ ಮಹ
ಬೆಂಗಳೂರಿನ ಪಬ್ ಮತ್ತು ಬಾರ್ಗಳಲ್ಲಿ ಅರೆಬರೆ ಬಟ್ಟೆ ತೊಟ್ಟು ಯುವತಿಯರ ನೃತ್ಯದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ, ಸಿಸಿಬಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಪ್ರತಿನಿತ್ಯ ಸಿ.ಸಿ ಕ್ಯಾಮೆರಾ ವಿಡಿಯೊ ಪರ
Suspense Mounts on US B2 bomber missing : ಇಸ್ರೇಲ್ ಮತ್ತು ಇರಾನ್ ಯುದ್ದದ ನಡುವೆ, ಇರಾನ್ ದೇಶದ ಪರಮಾಣು ಕೇಂದ್ರಗಳನ್ನು ಟಾರ್ಗೆಟ್ ಮಾಡಿ ಅಮೆರಿಕಾದ ವಾಯುಪಡೆ ದಾಳಿಯನ್ನು ನಡೆಸಿತ್ತು. ಇದಾದ ಮೇಲೆ, ಎಲ್ಲಾ ಬಾಂಬರ್ ಗಳು ಮೂಲ ನೆಲೆಗೆ ವಾಪಸ್ ಆಗಿದ್ದರೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎಡ್ಜ್ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿಗೆ ವಿರಾಟ್ ಕೊಹ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತ ತಂಡದ ಧೈರ್ಯ ಮತ್ತು ಇಂಗ್ಲೆಂಡ್ ತಂಡದ ಮೇಲೆ ಒತ್ತ
ಆಪತ್ ಮಿತ್ರ ಯೋಜನೆಗೆ ಮರುಜೀವ ಸಿಕ್ಕಿದೆ. 2022ರಲ್ಲಿ ತರಬೇತಿ ನೀಡಿದ್ದರೂ ರಕ್ಷಣಾ ಕಿಟ್ ನೀಡಿರಲಿಲ್ಲ. ಇದೀಗ ರಕ್ಷಣಾ ಕಿಟ್ ಒದಗಿಸುವ ಭರವಸೆ ನೀಡಲಾಗಿದೆ. ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣೆ ಯೋಜನೆ ಮಾದರಿಯಾಗಿದೆ. ಶೌರ