ಎಐಸಿಸಿ ಒಬಿಸಿ ಸಲಹಾ ಮಂಡಳಿಗೆ ನೇಮಕದ ಬಗ್ಗೆ ತಮಗೆ ತಿಳಿದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್ಗೆ ವಿಚಾರಿಸಲಾಗುವುದು ಎಂದಿದ್ದಾರೆ. ಜುಲೈ 15ರಂದು ಬೆಂಗಳೂರಿನಲ್ಲಿ ಒಬಿಸಿ ಸಮುದಾಯಗಳ ಸಭೆ ನಿಗದ
ಎಡ್ಜ್ಬಾಸ್ಟನ್ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಗಿಲ್ ಅವರ ಬ್ಯಾಟಿಂಗ್ ಮತ್ತು ಆಕಾಶ್ ದೀಪ್ ಅವರ ಬೌಲಿಂಗ್ ದಾಳಿ ನೆರವಾಯಿತು. ಭಾರತವು ಮೊದಲ ಇನ್ನಿಂಗ್ಸ್ನಲ್ಲಿ 587 ರನ್ ಗಳಿಸ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ಡಿಕ್ಲರೇಷನ್ ವಿಳಂಬಕ್ಕೆ ಸಂಬಂಧಿಸಿದಂತೆ ಟೀಕೆಗಳು ವ್ಯಕ್ತವಾಗಿವೆ. ಗೌತಮ್ ಗಂಭೀರ್ ಅವರ ಸೂಚನೆಗಾಗಿ ಕಾಯುತ್ತಿದ್ದರಿಂದ ಡಿಕ್ಲರೇಷನ್ ತ
ದಾವಣಗೆರೆ ಪಿಎಸ್ಐ ಬಿ.ಆರ್. ನಾಗರಾಜಪ್ಪ ತುಮಕೂರಿನ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶದಿಂದ ಚಿನ್ನ ಜಪ್ತಿ ಮಾಡಿ ತಂದ ಮರುದಿನವೇ ಅವರು ನಾಪತ್ತೆಯಾಗಿದ್ದು, ಈ ಘಟನೆ ಅನುಮಾನಕ್ಕೆ ಎಡೆಮಾಡಿಕೊಟ್ಟಿ
ಜೋಗದ ಮೋಡಿಗೆ ಮರುಳಾದ ಶಿವಣ್ಣ - ಗೀತಾ ದಂಪತಿ; ಹಾಲ್ನೊರೆಯ ಸೌಂದರ್ಯಕ್ಕೆ ಮನಸೋತ 'ಕರುನಾಡ ಚಕ್ರವರ್ತಿ'
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆತೋಹಳ್ಳಿಯಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾಮಠವನ್ನು ಲೋಕಾರ್ಪಣೆ ಮಾಡಿದರು. ಶಿಕ್ಷಣದಿಂದ ವಂಚಿತರಾಗದೇ, ವೈಚಾರಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಲು ಸಮಾಜ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲ್ಲಾಪುರ ಮಹಾಲಕ್ಷ್ಮಿ ದೇವಿಯ ದರ್ಶನ ಮುಗಿಸಿ
ದಾವಣಗೆರೆಯ ಭದ್ರಾ ಜಲಾಶಯವು ಜೂನ್ ತಿಂಗಳಲ್ಲೇ 163 ಅಡಿ ತಲುಪಿ ದಾಖಲೆ ನಿರ್ಮಿಸಿದೆ, ಜುಲೈ 2ನೇ ವಾರದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ. ಕಳೆದ 40 ವರ್ಷಗಳಲ್ಲಿ ಇದೇ ಮೊದಲು ಇಂತಹ ಸಾಧನೆಯಾಗಿದೆ. ಜಲಾಶಯದ ನೀರಿನಿಂದಾಗಿ ದಾವಣಗೆರೆ ಮತ
ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ಸರ್ಕಾರಿ ಜಾಗದಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಪೊಲೀಸ್ ಪೇದೆ ಶಿವ
ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿ ತೆರಿಗೆ ಮತ್ತು ಶುಲ್ಕ ದರಗಳನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದೆ. ಹೊಸ ತೆರಿಗೆ ನಿಯಮಗಳನ್ನು ಸೇರಿಸಲು ಚಿಂತನೆ ನಡೆದಿದೆ. 'ಬಿ-ಖಾತಾ' ಹೊಂದಿರುವ ಆಸ್ತಿಗಳಿಂದ ದುಪ್ಪಟ್ಟು ತೆರಿಗೆ
ತುಮಕೂರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ನವೀನ್ ಎಂಬಾತ ತನ್ನ ಹೆಂಡತಿ ಗೀತಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮತ್
ರಾಮನಗರದಲ್ಲಿ ರಂಭಾಪುರಿ ಸ್ವಾಮೀಜಿಗಳು ಡಿಕೆ ಶಿವಕುಮಾರ್ ಅವರು ಗಟ್ಟಿ ನಿರ್ಧಾರಗಳನ್ನು ಕೈಗೊಳ್ಳುವಂತೆ ಆಶಿಸಿದ್ದಾರೆ. ಒಡಂಬಡಿಕೆಯಂತೆ ಅವರಿಗೆ ಉನ್ನತ ಸ್ಥಾನ ಸಿಗಲಿ ಎಂದು ಹಾರೈಸಿದ್ದಾರೆ. ಬಾಳೆಹೊನ್ನೂರು ಶ್ರೀಗಳು ತಮ್
ಜಬಲ್ಪುರದ 40 ದೇವಾಲಯಗಳ ಹೊರಗೆ 'ಮಹಾಕಾಲ್ ಸಂಘ್ ಇಂಟರ್ನ್ಯಾಷನಲ್ ಬಜರಂಗ ದಳ'ವು ಸ್ಕರ್ಟ್, ಜೀನ್ಸ್-ಟಾಪ್, ಸ್ಕರ್ಟ್ ಧರಿಸಿದ ಮಹಿಳೆಯರಿಗೆ ಹೊರಗಿನಿಂದಲೇ ದೇವರ ದರ್ಶನ ಪಡೆಯಲು ಸೂಚಿಸುವ ಪೋಸ್ಟರ್ಗಳನ್ನು ಅಂಟಿಸಿದೆ. ಇದು ವಿ
ಎಡ್ಜ್ಬಾಸ್ಟನ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಭಾರತ ಗೆಲುವಿನ ಸನಿಹದಲ್ಲಿದ್ದು, ಕೊನೆಯ ದಿನ 7 ವಿಕೆಟ್ ಪಡೆಯಬೇಕಿದೆ. ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ. ಮೈದಾನ ಒಣ
ಭಾರತದ ಅಥ್ಲೀಟ್ಗಳಿಗೆ ಅದ್ಭುತ ಯಶಸ್ಸು! ಅನಿಮೇಶ್ ಕುಜೂರ್ 100 ಮೀಟರ್ ಓಟದಲ್ಲಿ 10.18 ಸೆಕೆಂಡುಗಳಲ್ಲಿ ಗುರಿ ತಲುಪಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ, ಗುರಿಂದರ್ವೀರ್ ಸಿಂಗ್ ಅವರ ಹಿಂದಿನ ದಾಖಲೆಯನ್ನು ಮುರಿದಿದ್ದಾರ
ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೀರೂರು ಮತ್ತು ತರೀಕೆರೆ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾಗುವುದು ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಚಿಕ್ಕಮಗಳೂರು-ತಿರುಪತಿ ರೈಲಿಗೆ ಜುಲೈ 11ಕ್ಕೆ
ತಮಿಳುನಾಡಿನ ವಿರುದುನಗರ ಜಿಲ್ಲೆಯ ಕೀಲ ತೈಲಪಟ್ಟಿಯ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತನಿಖೆ ಮಾಡಲಾಗುತ
ಮಹಾರಾಷ್ಟ್ರದಲ್ಲಿ ನಡೆದ ಘಟನೆಯಿದು. 16 ವರ್ಷದ ಗೆಳೆಯನನ್ನು 19 ವರ್ಷದ ಯುವಕ ಕೊಲೆ ಮಾಡಿದ್ದಾನೆ. ಸಂತ್ರಸ್ತ ಮತ್ತು ಆರೋಪಿ ನಡುವೆ ಸಲಿಂಗ ಸಂಬಂಧವಿತ್ತು. ಪೋಷಕರ ಒತ್ತಾಯದ ಮೇರೆಗೆ ಸಂತ್ರಸ್ತ ಮಾತನಾಡಿಸುವುದನ್ನು ನಿಲ್ಲಿಸಿದ್ದ
ಎಡ್ಜ್ಬಾಸ್ಟನ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ರೋಚಕ ಹಂತ ತಲುಪಿದೆ. ಭಾರತವು ಇಂಗ್ಲೆಂಡ್ಗೆ 608 ರನ್ಗಳ ಗುರಿ ನೀಡಿದೆ. ನಾಲ್ಕನೇ ದಿನದ ಅಂತ್ಯಕ್ಕೆ ಇಂಗ್ಲೆಂಡ್ 72/3 ರನ್ ಗಳಿಸಿದೆ. ಮಳೆಯಿಂದಾಗ
ನಮ್ಮ ಸೌರಮಂಡಲವು ನೆಪ್ಚೂನ್ ಆಚೆಗಿನ ಹಿಮಾವೃತ 'ಕೈಪರ್ ಬೆಲ್ಟ್' ಮತ್ತು 'ಊರ್ಟ್ ಕ್ಲೌಡ್'ಗಳವರೆಗೂ ಹರಡಿದೆ. ಈ ಪ್ರದೇಶಗಳು ಧೂಮಕೇತುಗಳ ತವರಾಗಿದ್ದು, ಸೌರಮಂಡಲದ ಆರಂಭದ ಕುರುಹುಗಳನ್ನು ಹೊತ್ತಿವೆ. ಇಲ್ಲಿನ ವಿಚಿತ್ರ ಕಕ್ಷೆಗ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 'ನೀರಜ್ ಚೋಪ್ರಾ ಕ್ಲಾಸಿಕ್ 2025' ಜಾವೆಲಿನ್ ಸ್ಪರ್ಧೆಯಲ್ಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಎಲ್ಲರ ನೀರೀಕ್ಷೆಯಂತೆ ಚಿನ್ನದ ಪದಕ ಗೆದ್ದುಕೊಂಡರು. 86.18 ಮೀಟರ್ ದೂರಕ್ಕೆ ಜಾವೆಲಿ
ಕಳೆದ 50 ವರ್ಷಗಳಿಂದ ಗದಗ-ಬೆಟಗೇರಿ ಅವಳಿ ನಗರ ನೀರಿನ ಸಮಸ್ಯೆ ಎದುರಿಸುತ್ತಿದೆ. 15 - 20 ದಿನಗಳಿಗೊಮ್ಮೆ ನೀರು ಬಿಡಲಾಗುತ್ತದೆ. ದೈನಂದಿನ ಕೆಲಸಗಳು ಅಸ್ತವ್ಯಸ್ತವಾಗುತ್ತಿವೆ. ಯಾವಾಗ ನೀರು ಬಿಡುತ್ತಾರೋ ಎಂದು ಕಾದು ಕೂರುವಂತಹ ಪರಿಸ
ಭಾರತ ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್, ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ದ್ವಿಶತಕ (269) ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ 161 ರನ್ ಗಳಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಭಾರತವು ಸಂಪೂರ್ಣ ಮೇಲುಗೈ ಸಾಧಿಸಿದೆ. ಗಿಲ್ ಅವರು ಒಂದೇ ಪಂದ್ಯದಲ್ಲಿ ದ್ವಿಶತಕ ಮತ್ತು 150ಕ್ಕೂ ಹೆಚ್ಚು ರ
ಖಗೋಳಶಾಸ್ತ್ರಜ್ಞರು ಸೌರವ್ಯೂಹವನ್ನು ಪ್ರವೇಶಿಸಿರುವ 3I/ATLAS ಅಥವಾ A11pl3Z ಹೆಸರಿನ ಮೂರನೇ ಅಂತರತಾರಾ ಬಾಹ್ಯಾಕಾಶ ಶಿಲೆಯನ್ನು ಪತ್ತೆಹಚ್ಚಿದ್ದಾರೆ. ಇದು ಅತಿ ವೇಗವಾಗಿ ಅಂದರೆ ಗಂಟೆಗೆ ಗಂಟೆಗೆ 245,000 ಕಿ.ಮೀ ವೇಗದಲ್ಲಿ ಸೂರ್ಯನ ಕಡೆಗೆ
ಮುಂದಿನ ಎರಡು ತಿಂಗಳ ಕಾಲ ನಿರಂತರ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾನಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯನ್ನು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ನಡೆಸಿ ಸಜ್ಜಾಗಿರಲು ಸೂಚ
ಕೃಷ್ಣಾ ಕೊಳ್ಳದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ನದಿಗೆ ನೀರು ಬಿಡಲಾಗುತ್ತಿದೆ. ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದರಿಂದ 95 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಇದರಿಂದ ನದಿ ದಂಡೆ ಗ್ರಾಮದಲ್ಲಿ ಹೈ ಅಲರ್ಟ್ ಘೋಷಿಸಲ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾರಿಗೊಳಿಸಿದ 'ಒನ್ ಬಿಗ್ ಬ್ಯೂಟಿಫುಲ್ ಬಿಲ್' ಅನ್ನು ವಿರೋಧಿಸಿ, ಅವರ ಮಾಜಿ ಮಿತ್ರ ಎಲಾನ್ ಮಸ್ಕ್ 'ಅಮೆರಿಕ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ದೇಶದ ದ್ವಿಪಕ
ರಾಷ್ಟ್ರೀಯ ಶಿಕ್ಷಣ ನೀತಿಯಡಿ 'ಹಿಂದಿ ಹೇರಿಕೆ'ಯನ್ನು ವಿರೋಧಿಸಿ ಮಹಾರಾಷ್ಟ್ರದಲ್ಲಿ ಠಾಕ್ರೆ ಸೋದರರಾದ ಉದ್ಧವ್ ಮತ್ತು ರಾಜ್ ಒಂದಾಗಿದ್ದಾರೆ. ಈ ರಾಜಕೀಯ ಮರುಒಗ್ಗಟ್ಟನ್ನು ಸ್ವಾಗತಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.
ಮಾವಿನ ಹಣ್ಣಿನ ಬೆಲೆ ಕುಸಿದಿದ್ದು, ನೇರಳೆ ಹಣ್ಣು ದುಬಾರಿಯಾಗಿದೆ. ಕೆ.ಜಿ.ಗೆ ₹250ರ ತನಕ ಮಾರಾಟವಾಗುತ್ತಿದ್ದು, ಬೆಳೆಗಾರರಿಗೆ ಲಾಭ ತರುತ್ತಿದೆ. ಕಡಿಮೆ ಉತ್ಪಾದನೆ ಮತ್ತು ಮಾವಿಗೆ ಬೇಡಿಕೆ ಕುಸಿದಿದ್ದರಿಂದ, ಆಂಧ್ರದಿಂದ ಆಮದು ಮಾ
ಎಡ್ಜ್ಬ್ಯಾಸ್ಟನ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ ಅವರ ಶತಕದ ನೆರವಿನಿಂದ ಭಾರತವು 6 ವಿಕೆಟ್ಗೆ 427 ರನ್ ಗಳಿಸಿ ಡಿಕ್ಲೇರ್ ಮಾಡಿತು, ಆತಿಥೇಯರಿಗೆ 608 ರನ್ಗಳ ಬೃಹತ್ ಗುರಿಯನ್
ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ಸಂಭವಿಸಿದೆ. ಡೊನಾಲ್ಡ್ ಟ್ರಂಪ್ ಇದನ್ನು ಆಘಾತಕಾರಿ ಎಂದು ಕರೆದಿದ್ದಾರೆ. ಒಂಬತ್ತು ಮಕ್ಕಳು ಸೇರಿದಂತೆ 27 ಮಂದಿ ಮೃತಪಟ್ಟಿದ್ದಾರೆ. ಟೆಕ್ಸಾಸ್ ಹಿಲ್ ಕಂಟ್ರಿಯಲ್ಲಿ ಈ ದುರಂತ ಸಂಭವಿಸಿದೆ. ರಕ್ಷ
ನೆಲಮಂಗಲ: ನೆಲಮಂಗಲದ ಶ್ರಿಕ್ಷೇತ್ರ ತೈಲೇಶ್ವರ ಗಾಣಿಗರ ಮಹಸಂಸ್ಥಾನ ಮಠಕ್ಕೆ ಸರ್ಕಾರದ ವತಿಯಿಂದ ನೀಡಲಾಗಿರುವ ಅನುದಾನದಲ್ಲಿ ಸಚಿವ ಶಿವರಾಜ್ ತಂಗಡಗಿಯವರು ಶೇ. 25ರಷ್ಟು ಕಮೀಷನ್ ಪಡೆದಿದ್ದಾರೆಂದು ಮಠದ ಸ್ವಾಮೀಜಿಯವರಾದ ಪೂರ್
ಮಧ್ಯಪ್ರದೇಶದ ಶಾದೋಲ್ ಜಿಲ್ಲೆಯ ಶಾಲೆಯೊಂದರಲ್ಲಿ ಬಣ್ಣ ಹಚ್ಚುವ ಹಗರಣ ಬೆಳಕಿಗೆ ಬಂದಿದೆ. ಕೇವಲ 24 ಲೀಟರ್ ಬಣ್ಣಕ್ಕೆ 3.38 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ಬಣ್ಣ ಬಳಿಯಲು 443 ಕೂಲಿಯಾಳುಗಳನ್ನು ನೇಮಿಸಲಾಗಿದೆ. ಸಕಾಂಡಿ ಗ್ರಾಮದ ಶಾ
ಎಡ್ಬಾಸ್ಟನ್ ಟೆಸ್ಟ್ನಲ್ಲಿ ಶುಭಮನ್ ಗಿಲ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನ್ನಿಂಗ್ಸ್ನಲ್ಲಿ ದ್ವಿಶತಕ ಸಿಡಿಸಿದ ಗಿಲ್, ಎರಡನೇ ಇನ್ನಿಂಗ್ಸ್ನಲ್ಲೂ ಶತಕ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ ನೀರವ್ ಮೋದಿಯ ಸಹೋದರ ನೇಹಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಭಾರತಕ್ಕೆ ಆತನನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈತ 14,000 ಕೋಟಿ ರೂ. ಹಗರಣದಲ್ಲಿ ಹಣ
ಮೇಕೆದಾಟು ಯೋಜನೆಗೆ ತಮಿಳುನಾಡನ್ನು ಒಪ್ಪಿಸುವಂತೆ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಇಕ್ಬಾಲ್ ಹುಸೇನ್, ರಾಜಕೀಯ ಬದಿಗೊತ್ತಿ ಕೆಲಸ ಮಾಡಿ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರವು ಯೋಜನೆಗೆ ಹಣ ಮೀಸಲಿಟ್ಟಿದ್ದು, ಕುಮಾ
ಬೆಂಗಳೂರಿನಲ್ಲಿ ಲಂಚಾವತಾರ ಹೆಚ್ಚಾಗಿದೆ. ಬಿಬಿಎಂಪಿ ಅಧಿಕಾರಿಗಳು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ನ್ಯಾಯಾಲಯವು ಭ್ರಷ್ಟಾಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇಂಜಿನಿಯರ್ ಯರಪ್ಪ ರೆಡ್ಡಿ ಜಾಮೀನು ತಿರಸ
ಕ್ರಿಕೆಟ್ ಜಗತ್ತಿನಲ್ಲಿ ಒಂದು ಅಪರೂಪದ ದಾಖಲೆ ನಿರ್ಮಾಣವಾಗಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಬ್ರೈಡನ್ ಕಾರ್ಸ್ ಶೂನ್ಯಕ್ಕೆ ಔಟಾಗುವ ಮೂಲಕ ಈ ದಾಖಲೆ ಬರೆದಿದ್ದಾರೆ. ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾ
ರಾಜಸ್ಥಾನದಲ್ಲಿ ಮೋನಾ ಬುಗಾಲಿಯಾ ಎಂಬ ಮಹಿಳೆ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆಗಿ ವೇಷ ಧರಿಸಿ ಎರಡು ವರ್ಷಗಳ ಕಾಲ ತರಬೇತಿ ಪಡೆದಿದ್ದಾಳೆ. 2021ರಲ್ಲಿ ಪರೀಕ್ಷೆಯಲ್ಲಿ ಫೇಲ್ ಆದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ತರಬೇ
Important Information for 2 wheeler riders : ದ್ವಿಚಕ್ರ ವಾಹನರರಿಗೆ ಮಹತ್ವದ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಹೆಲ್ಮೆಟ್ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಹೆಲ್ಮೆಟ್ ತಯಾರಕ ಕಂಪೆನಿಯ ವಿರುದ್ದ ಕ್ರ
Nikhil Kumaraswamy On Congress MLAs : ಯಾದಗಿರಿ ಅಸೆಂಬ್ಲಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೆಂಟರಾವ್ ನಾಡಗೌಡ ಅವರು, ಶಾ
ರಾಜ್ಯ ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ಅವರು ಮುಂದಿನ ಸಿಎಂ ಆಗಬೇಕು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಡಿಕೆ ಶಿವಕುಮಾರ್ ಪರವಾಗಿ ಇಕ್ಬಾಲ್ ಹುಸೇನ್ ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಾರೆ. ಈ ನಡುವೆ ಯಾರ ಪರವಾಗಿ ಶ
ಶಿವಮೊಗ್ಗದ ಚಿಪ್ಪಳಿ ಗ್ರಾಮದ ರೈತ ಗುರುನಾಥ್ ಅವರು ಸ್ವಂತ ಖರ್ಚಿನಲ್ಲಿ ನಂದಿಹೊಳೆಗೆ ಕಬ್ಬಿಣದ ಕಾಲುಸಂಕ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. 60 ಅಡಿ ಉದ್ದದ ಈ ಕಾಲುಸಂಕವು ಸುಮಾರು 50 ಸಾವಿರ ರೂ. ವೆಚ್ಚದ
ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ಪಾಟ್ನಾದಲ್ಲಿ ಬಿಜೆಪಿ ನಾಯಕ ಮತ್ತು ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಅವರ ನಿವಾಸದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ನಡೆದ ಈ ಘಟನೆ ರಾಜಕೀಯ
ಹಾಸನ ಜಿಲ್ಲೆಯ ಗೊರೂರು ಬಳಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆಯು ವಿಕೋಪಕ್ಕೆ ತಿರುಗಿ ಯುವಕನೋರ್ವ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಗೊರೂರು ಠಾಣೆ ಪೊಲೀಸರು ಎ
DK Shivakumar visiting temples : ವಿಪಕ್ಷದ ನಾಯಕ ಆರ್.ಅಶೋಕ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ದೇವಸ್ಥಾನಕ್ಕೆ ಹೋಗುತ್ತಿರುವುದಕ್ಕೂ ಮುಖ್ಯಮಂತ್ರಿ ಬದಲಾವಣೆಯಾಗುವ ಲಕ್ಷಣಗಳನ್ನು ಹೋಲಿಕೆ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ
ಸೋಮವಾರದಂದು ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು 40 ಶಾಸಕರ ಜೊತೆಗೆ ಸಭೆಯನ್ನು ನಡೆಸಿದ್ದರು. ಆದರೆ ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಇರಲಿಲ್ಲ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿಗೆ ಹೊಸ ಯೋಜನೆ ಜಾರಿಗೆ ಬರಲಿದೆ. ಸಿಬ್ಬಂದಿಯ ಕೆಲಸದ ಒತ್ತಡ ಕಡಿಮೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮೂರು ಪಾಳಿ ಕರ್ತವ್ಯ ವ್ಯವಸ್ಥೆ ಜಾರಿಗೆ
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 36 ಅಮರನಾಥ ಯಾತ್ರಿಕರು ಗಾಯಗೊಂಡಿದ್ದಾರೆ. ಚಂದರ್ಕೋಟ್ ಪ್ರದೇಶದಲ್ಲಿ ನಾಲು ಬಸ್ ನಿಂತಿದ್ದವು. ಐದನೇ ಬಸ್ನಲ್ಲಿ ಬ್ರೇಕ್ ಫೇಲ್ ಆದ
ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಕೆವೈ ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಲೂರಿನ ಕಾಂಗ್ರೆಸ್ ಶಾಸಕರಾದ ನಂಜೇಗೌಡ ಸತತ ಮೂರನೇ ಬಾರಿಗೆ ಈ ಸ್ಥಾನಕ್ಕೇರಿದ್ದಾರೆ. ಈ ಹಿಂದೆ ನಡೆದ ಚುನಾ
ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಭಿನ್ನಮತೀಯ ಚಟುವಟಿಕೆಗಳು ನಡೆಯುತ್ತಿವೆ. ಆದರೆ ಇಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿ ಆಗಿಲ್ಲ. ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕನ
ಏಳು ವರ್ಷಗಳ ಕಾನೂನು ಹೋರಾಟದ ನಂತರ, ಕೋಲ್ಕತ್ತಾ ಹೈಕೋರ್ಟ್ ಮೊಹಮ್ಮದ್ ಶಮಿ ಅವರು ತಮ್ಮ ಪತ್ನಿ ಹಸೀನ್ ಜಹಾನ್ ಮತ್ತು ಮಗಳಿಗೆ ತಿಂಗಳಿಗೆ 4 ಲಕ್ಷ ರೂಪಾಯಿ ಜೀವನಾಂಶ ನೀಡುವಂತೆ ಆದೇಶಿಸಿದೆ. ಆದರೆ, ಹಸೀನ್ ಜಹಾನ್ ಈ ಮೊತ್ತವನ್ನು ವಿ
ಅಚ್ಚರಿಯ ಬೆಳವಣಿಗೆಯೊಂದಕ್ಕೆ ಮಹಾರಾಷ್ಟ್ರ ರಾಜಕೀಯ ಸಾಕ್ಷಿಯಾಗಿದೆ. ದಶಕಗಳ ವೈಷಮ್ಯ ಮರೆತು ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. 'ಮರಾಠಿಯ ಧ್ವನಿ' ಕಾರ್ಯಕ್ರಮದಲ್ಲಿ ಇಬ್ಬರೂ ಸ
ದೇಶದ ಜನ ಗಾಂಧಿ ಕುಟುಂಬದ ಜೊತೆಗೆ ನಿಂತಿದೆ, ಸಂವಿಧಾನ, ನ್ಯಾಯಂಗದ ಮೇಲಿನ ನಂಬಿಕೆ ಕಳೆದುಕೊಂಡಿಲ್ಲ. ಸತ್ಯ ಹೊರಬರುವಾಗ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳಂತೆ ವರ್ತಿಸುತ್ತಿರುವ ಇಡಿ,ಐಟಿ,ಗಳಂತಹ ಸಂಸ್ಥೆಗಳಿಗೆ ಕಪಾಳಮೋಕ್ಷವ
ತುಮಕೂರಿನ ಎಲ್ಲಾ ತಾಲೂಕುಗಳಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಕು
ಬಿಜೆಪಿ ಬೆಂಗಳೂರಿನ ಯಲ್ಲೋ ಲೈನ್ ಮೆಟ್ರೋ ವಿಳಂಬಕ್ಕೆ ಪ್ರತಿಭಟನೆ ನಡೆಸಿತು. ಜುಲೈ 5 ರಂದು ಲಾಲ್ ಬಾಗ್ ಬಳಿ ಪ್ರತಿಭಟನೆ ನಡೆಯಿತು. ಶೀಘ್ರದಲ್ಲೇ ಮೆಟ್ರೋ ಆರಂಭಿಸುವಂತೆ ಒತ್ತಾಯಿಸಲಾಯಿತು. ತೇಜಸ್ವಿ ಸೂರ್ಯ ಅವರು ಅಧಿಕಾರಿಗಳಿ
ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಕಚೇರಿ ತೆರೆದಿರುವುದರಿಂದ ಏನು ಪ್ರಯೋಜನ? ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ ನವರು, ನಾನಲ್ಲ. ಯೋಜನೆ ಮಾಡ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ. ಎ
ಬೆಂಗಳೂರು ಮೂಲದ ಬ್ರಿಗೇಡ್ ಹೋಟೆಲ್ ವೆಂಚರ್ಸ್ ಐಪಿಒಗೆ ಮುಂಚಿತವಾಗಿ 360 ಒನ್ ಆಲ್ಟರ್ನೇಟ್ಸ್ ಅಸೆಟ್ ಮ್ಯಾನೇಜ್ಮೆಂಟ್ನಿಂದ 126 ಕೋಟಿ ರೂ. ಸಂಗ್ರಹಿಸಿದೆ. ಈ ಹೋಟೆಲ್ ಸಮೂಹವು 900 ಕೋಟಿ ರೂ.ಗಳ ಐಪಿಒ ಹೊರಡಿಸಲಿದ್ದು, ಈ ಹಣವನ್ನು ಸಾ
ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಸ್ತಿತ್ವಕ್ಕೆ ಬಂದಿದೆ. ಈ ಸಲಹಾ ಮಂಡಳಿಯ ಮೊದಲ ಸಭೆ ಬೆಂಗಳೂರಿನಲ್ಲೇ ನಡೆಯಲಿದೆ. ಈ ಸಭೆ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗ
Post Operation Sindoor Purchase : ಒಂದು ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಡಿಫೆನ್ಸ್ ಯೋಜನೆಗಳಿಗೆ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನುಮೋದನೆಯನ್ನು ನೀಡಿದೆ. ಹಾಲೀ ಬಜೆಟ್ ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 6.81 ಲಕ್ಷ ಕೋಟಿ ರೂಪಾಯಿಯನ
ತುಂಗಭದ್ರಾ ಜಲಾಶಯದಿಂದ 64 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಐತಿಹಾಸಿಕ ಸ್ಮಾರಕಗಳು ಮುಳುಗಡೆ ಆಗುವ ಸಾಧ್ಯತೆಯಲ್ಲಿದೆ. ನದಿ ಪಾತ್ರದ ಸುತ್ತಮುತ್ತಲಿನ ನಿವಾಸಿಗಳಿಗೆ ಎಚ್ಚರಿಕೆ ಕೊಡಲಾಗಿದೆ.
ಎಡ್ಜ್ಬಾಸ್ಟನ್ ಟೆಸ್ಟ್ನಲ್ಲಿ ಮೊಹಮ್ಮದ್ ಸಿರಾಜ್ ಇಂಗ್ಲೆಂಡ್ ವಿರುದ್ಧ 70 ರನ್ಗಳಿಗೆ 6 ವಿಕೆಟ್ ಪಡೆದು ಮಿಂಚಿದ್ದಾರೆ, ಈ ಸಾಧನೆಯಿಂದ ಅವರು ಕಪಿಲ್ ದೇವ್, ಚೇತನ್ ಶರ್ಮಾ, ಮತ್ತು ಇಶಾಂತ್ ಶರ್ಮಾ ಅವರ ಸಾಲಿಗೆ ಸೇರಿದ್ದಾರೆ. ಈ
Sunil Gavaskar Complaint on Current Fast Bowlers : ಮಾಜಿ ಇಂಡಿಯಾ ತಂಡದ ನಾಯಕ ಸುನಿಲ್ ಗವಾಸ್ಕರ್, ಆಗಿನ ಮತ್ತು ಈಗಿನ ಕಾಲದ ವೇಗದ ಬೌಲರ್ ಗಳ ನಡುವಿನ ವ್ಯತ್ಯಾಸವನ್ನು ವಿವರಿಸಿದ್ದಾರೆ. ಇಂದಿನ ಬೌಲರ್ಸ್ ಗಳು ಹೆಚ್ಚು ಜಿಮ್ ನಲ್ಲಿ ಕಾಲ ಕಳೆಯುವುದು ತಪ್ಪು ಎ
ಭಾರತದ ಯುವ ಚೆಸ್ ತಾರೆ ಡಿ. ಗುಕೇಶ್, ಕ್ರೊವೇಷಿಯಾದಲ್ಲಿ ನಡೆದ ಸೂಪರ್ಯುನೈಟೆಡ್ ರ್ಯಾಪಿಡ್ ಚೆಸ್ ಟೂರ್ನಿಯಲ್ಲಿ ರ್ಯಾಪಿಡ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಅಜೇಯ ಪ್ರದರ್ಶನ ನೀಡಿದ ಅವರು, ಫ್ಯಾಬಿಯಾನೊ ಕ
ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 4040 ಪ್ರಕರಣಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಪೈಕಿ 747 ಪ್ರಕರಣಗಳಲ್ಲಿ ಪ್ರಕರಣದ ತನಿಖಾಧಿಕಾರಿಯಿಂದ ಅಭಿಪ್ರಾಯವನ್ನು ಸಂಗ್ರಹ ಮಾಡಿದ ನಂತರದಲ್ಲಿ ತಡೆಯಾಜ್ಞೆಯನ್ನು ನೀಡಲಾಗಿದೆ. ಆ
ಇತ್ತೀಚೆಗೆ ನಡೆದ ಫ್ರಾಂಕ್ ವೊರೆಲ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಮಿನ್ಸ್ ತಮ್ಮ ಬೌಲಿಂಗ್ನಲ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದಾರೆ. ವೆಸ್ಟ್ ಇಂಡೀಸ್ ಆಟಗಾರ ಕೀಸಿ ಕಾರ್ಟಿ ಅವರ ಕ್ಯಾಚನ್ನು ಕಮಿನ್ಸ್ ಒಂದು ಕೈಯ
ಹಲವಾರು ಕದನ ವಿರಾಮಗಳ ನಂತರ, ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಸದ್ಯಕ್ಕೆ ನಿಲ್ಲುವ ಲಕ್ಷಣಗಳನ್ನು ತೋರುತ್ತಿದೆ. ಹಮಾಸ್ 60 ದಿನಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು, ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಸಮ್ಮತಿಸಿ
ಈ ಗ್ರಾಮದಲ್ಲಿ ಮುಸಲ್ಮಾನರೇ ಇಲ್ಲ, ಹಿಂದುಗಳೇ ಮೊಹರಂನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಇಡೀ ಗ್ರಾಮಕ್ಕೆ ಮೊಹರಂ ದೊಡ್ಡ ಹಬ್ಬ ಎನ್ನುವುದು ವಿಶೇಷ. . ಐದು ದಿನ ಭಕ್ತರಿಗೆ ಮಾದಲಿ, ಅನ್ನಪ್ರಸಾದ ನೀಡಲಾಗುತ್ತದೆ. ಐದು ದಿ
ಹೇಮಾವತಿ ಲಿಂಕ್ ಕೆನಾಲ್ ಯೋಜನೆ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಯೋಜನೆಯನ್ನು ವಿರೋಧಿಸಿ ತುಮಕೂರು ಜಿಲ್ಲೆಯಲ್ಲಿ ಬೃಹತ್ ಹೋರಾಟ ನಡೆಯುತ್ತಿದೆ. ಇತ್ತ ಕುಣಿಗಲ್ ಹಾಗೂ ಮಾಗಡಿಯಲ್ಲೂ ಯೋಜನೆಯ ಪರವಾದ ವಾತಾವರಣ ಇ
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎರಡನೇ ಅವಧಿಯ ಆರಂಭದಲ್ಲಿಯೇ ಮಹತ್ವದ ಶಾಸಕಾಂಗದ ಗೆಲುವು ಸಾಧಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಅವರು 'ಒಂದು, ದೊಡ್ಡ, ಸುಂದರ ಮಸೂದೆ' ಎಂದು ಕರೆದ ಕಾಯ್
ಕೋಮುಲ್ ಚುನಾವಣೆಯಲ್ಲಿ ಉಂಟಾಗಿದ್ದಂತಹ ಗೊಂದಲಗಳು ನಿವಾರಣೆಯಾಗಿದ್ದು, ಶನಿವಾರ ನಡೆಯುವ ಚುನಾವಣೆಯಲ್ಲಿ ಕೆ.ವೈ.ನಂಜೇಗೌಡರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ ನಂಜೇಗೌಡರ ಬೆಂಬಲಿಗರ
ಭಾರತವು ಎಲೆಕ್ಟ್ರಾನಿಕ್ಸ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಪ್ರಯತ್ನಿಸುತ್ತಿದೆ. ಪ್ರಸ್ತುತ, ಎಲೆಕ್ಟ್ರಾನಿಕ್ಸ್ ಉತ್ಪಾದನೆಯ ಮೌಲ್ಯ 145 ಶತಕೋಟಿ ಡಾಲರ್ ತಲುಪಿದೆ. ವಾರ್ಷಿಕ ಬೆಳವಣಿಗೆ ದರ ಶೇ 20 ರಷ್ಟಿದೆ. ಸರಕಾರವ
Thalapathy Vijay political move in Tamil Nadu : ಶುಕ್ರವಾರದಂದು (ಜುಲೈ 4) ನಟ ವಿಜಯ್ ಸ್ಥಾಪಿಸಿರುವ ಟಿವಿಕೆ ಪಾರ್ಟಿಯು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ವಿಜಯ್ ಅವರೇ ಸಿಎಂ ಅಭ್ಯರ್ಥಿ. ಬಿಜೆಪಿ ಮತ್ತು ಡಿಎಂಕೆ ಮೈತ್ರಿಕೂಟದಿಂದ ದ
ಕೊಡಗಿನಲ್ಲಿ ಮಳೆ ಹೆಚ್ಚಳ ಮುನ್ಸೂಚನೆ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಮಳೆ ಹಾನಿ ಅಥವಾ ಪ್ರವಾಹ ಎದುರಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಿದೆ. ಭೂಕುಸಿತ
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗಿಗೆ ಯ
Kidney dialysis:ಕಿಡ್ನಿ ವೈಫಲ್ಯಕ್ಕೆ ಚಿಕಿತ್ಸೆ| ಕಿಡ್ನಿ ಟ್ರಾನ್ಸ್ಪ್ಲಾಂಟ್ ಯಾವಾಗ ಮಾಡಬೇಕು? Dr. Prashant C
ಡಿನ್ನರ್ ಡೇಟ್ಗೆ ಒಟ್ಟಿಗೆ ಬಂದ ಶ್ರೀಲೀಲಾ - ಕಾರ್ತಿಕ್ ಆರ್ಯನ್; ಲವ್ ಗಾಸಿಪ್ಗೆ ಮತ್ತಷ್ಟು ಬಲ!
Head And Neck Cancer: ಬಾಯಿ ಹಾಗೂ ಕುತ್ತಿಗೆ ಕ್ಯಾನ್ಸರ್ನ ಈ ಲಕ್ಷಣಗಳನ್ನು ಕಡೆಗಣಿಸದಿರಿ| Dr Saurabha Kumar
ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ
Fits symptoms:ಮೂರ್ಛೆರೋಗದ ಮುನ್ಸೂಚನೆಗಳೇನು? ಫಿಟ್ಸ್ ಬಂದಾಗ ಮೊದಲು ಏನು ಮಾಡಬೇಕು? Dr. Satish Rudrappa
ಮನ ಮೆಚ್ಚಿದ ಹುಡುಗಿ ಜೊತೆಗೆ ಸಪ್ತಪದಿ ತುಳಿದ 'ಅಯೋಗ್ಯ' ಖ್ಯಾತಿಯ ಮಹೇಶ್
'ರಾಮಾಯಣ' ಮುಗಿಸಿ ಅಮೆರಿಕಕ್ಕೆ ಹೋದ 'ರಾಕಿ ಭಾಯ್'; ಏರ್ಪೋರ್ಟ್ನಲ್ಲಿ ಯಶ್ ಹೊಸ ಕಾರಿನ ಮೇಲೆ ಎಲ್ಲರ ಕಣ್ಣು!
Blood Donation: ಶುಗರ್ ಇದ್ರೆ, ಟ್ಯಾಟೂ ಹಾಕಿಸಿಕೊಂಡ್ರೆ, ಹಲ್ಲು ಕೀಳಿಸಿಕೊಂಡ್ರೆ ರಕ್ತದಾನ ಮಾಡಬಹುದಾ? Dr.Geetha
ಪರಮೇಶ್ವರ್ ಗುಂಡ್ಕಲ್ ಕಲರ್ಸ್ ಕನ್ನಡ ಬಿಟ್ಮೇಲೆ ನಾವು ಅನಾಥರಾಗಿಬಿಟ್ವಿ ಎಂದ ಸುದೀಪ್
4 ವರ್ಷ ಆದ್ಮೇಲೂ ನಾನೇ ಇನ್ನೂ ಯಂಗ್ ಆಗಿ ವಾಪಸ್ ಬರ್ತೀನಿ - ಕಿಚ್ಚ ಸುದೀಪ್
‘ಬಿಗ್ ಬಾಸ್’ ವೀಕೆಂಡ್ ಸಂಚಿಕೆಗಳನ್ನ ಕಿಚ್ಚ ಸುದೀಪ್ ಕೂತು ನಿರೂಪಣೆ ಮಾಡಲ್ಲ! ಕಾರಣ ಇಲ್ಲಿದೆ..
‘ಬಿಗ್ ಬಾಸ್’ ವಿನ್ನರ್ಗೆ ಸಿಗುವ Prize Moneyಯಲ್ಲಿ ದುಡ್ಡು ಕಟ್ ಆಗುತ್ತಾ? ಬಿಗ್ ಬಾಸ್ ಆಯೋಜಕರು ಹೇಳಿದ ಸತ್ಯ ಇದು!
4 ಸೀಸನ್ಗಾಗಿ ಒಪ್ಪಂದ: ಕಿಚ್ಚ ಸುದೀಪ್ಗಾಗಿ ‘ಬಿಗ್ ಬಾಸ್’ ಕೊಡುವ ಸಂಭಾವನೆ ಎಷ್ಟು?