ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿನ ಯುವ ಆಟದಾರ ಶುಭ್ಮನ್ ಗಿಲ್ ನಾಯಕನಾಗುವ ಸಾಧ್ಯತೆ ಇದ್ದು ಆಯ್ಕೆ ಸಮಿತಿಯು ಕೆ.ಎಲ್.ರಾಹುಲ್ ಹೆಸರನ್ನು ಸಹ ಪರಿಗಣಿಸುತ್ತಿದೆ. ಹೀಗಿ
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲ ನಿಯಮಿತದಲ್ಲಿ (ಕೆಎಸ್ಸಿಸಿಎಸ್ಎಫ್) ನಡೆದಿದೆಯೆನ್ನಲಾಗಿರುವ 19.34 ಕೋಟಿ ರೂ. ಹಗರಣದ ಆರೋಪಿಗಳಾಗಿರುವ ಪಿ. ಆಶಾಲತಾ ದಂಪತಿಯು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹ
ಮೇ 10ರಂದು ಸಂಜೆಯ ಹೊತ್ತಿಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಸನ್ನಿವೇಶಕ್ಕೆ ಕದನ ವಿರಾಮ ಏರ್ಪಟ್ಟಿತು. ಆಗ ಟ್ವೀಟ್ ಮಾಡಿದ್ದ ಸಲ್ಮಾನ್ ಖಾನ್, ಥ್ಯಾಂಕ್ ಗಾಡ್ ಫಾರ್ ಸೀಸ್ ಫೈರ್ ಎಂದು ಹೇಳಿದ್ದರು. ಆದರೆ, ಅವರ ಆ ಟ್ವೀಟ್
ಕೃಷಿ ವಿಜ್ಞಾನಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಸ್ ಅಯ್ಯಪ್ಪನ್ (70) ಅವರು ನಾಪತ್ತೆಯಾಗಿದ್ದು, ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೇ 7ರಂದು ಮನೆಯಿಂದ ತೆರಳಿದ್ದ ಅವರು ವಾಪಸ್
ಪಾಕಿಸ್ತಾನ ಸೂಪರ್ ಲೀಗ್ ಮುಂದೂಡಿಕೆ ಹಿನ್ನೆಲೆಯಲ್ಲಿ ವಿದೇಶಿ ಆಟಗಾರರು ತಮ್ಮ ತಮ್ಮ ದೇಶಗಳಿಗೆ ಯಾವ ರೀತಿಯಲ್ಲಿ ಪಾಡು ಪಟ್ಟಿದ್ದರು ಎಂಬುದು ಇದೀಗ ಬಹಿರಂಗಗೊಂಡಿದೆ. ಪರಿಸ್ಥಿತಿ ಎಷ್ಟು ಬಿಗಡಾಯಿಸಿತ್ತೆಂದರೆ ವಿದೇಶಿ ಆಟಗಾ
ಗೃಹಲಕ್ಷ್ಮಿ ಯೋಜನೆಯ ಸಹಾಯಧನ ಮೂರು ತಿಂಗಳಿಂದ ಬಾರದೆ ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ. ಸುಮಾರು 1.25 ಕೋಟಿ ಫಲಾನುಭವಿಗಳು ಹಣಕ್ಕಾಗಿ ಕಾಯುತ್ತಿದ್ದು, ಪ್ರತಿ ತಿಂಗಳು ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಹಣ
ಭಾರತ ಮತ್ತು ಪಾಕಿಸ್ತಾನ ನಡುವೆ ಕಡೆಗೂ ಶಾಂತಿ ಏರ್ಪಟ್ಟಿದೆ. ಎರಡೂ ದೇಶಗಳ ನಡುವೆ ಕದನ ವಿರಾಮ ಏರ್ಪಟ್ಟಿದೆ. ಇಡೀ ಯುದ್ಧದ ಸನ್ನಿವೇಶದಲ್ಲಿ ಪಾಕಿಸ್ತಾನದ ದಯನೀಯ ಸ್ಥಿತಿ ಈಗ ಇಡೀ ಜಗಜ್ಜಾಹೀರಾಗಿದೆ. ಒಂದು - ಚೀನಾವನ್ನು ಅತಿಯಾಗಿ
ದಾಖಲೆಗಳಿಲ್ಲದೆ ಹೆಚ್ಚಿನ ಪ್ರಮಾಣದ ಹಣವನ್ನು ಹೊಂದಿರುವುದು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 98 ರ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಕಳವು ಅಥವಾ ವಂಚನೆಯಿಂದ ಹಣ ಗಳಿಸಿರುವುದು ಸಾಬೀತಾದರೆ ಮಾತ್
ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದ ಪಾಕಿಸ್ತಾನ ಇದೀಗ ಉಲ್ಟಾ ಹೊಡೆದಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಉಭಯ ದೇಶಗಳು ಈ ನಿರ್ಧಾರಕ್ಕೆ ಬಂದಿದ್ದವು. ಆದರೆ ಇದಾದ ಬೆನ್ನಲ್ಲೇ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿದ್ದು,
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಲ ಮರುಪಾವತಿ ಶಿಸ್ತುಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ
2025ರ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಸದ್ಯಕ್ಕಂತೂ ಪೂರ್ಣ ವಿರಾಮ ಬಿದ್ದಿದೆ. ಅಮೆರಿಕದ ಮಧ್ಯಸ್ತಿಕೆಯಿಂದ ಕದನ ವಿರಾಮ ಏರ್ಪಟ್ಟಿದೆ. ಆದರೆ, ಈ ಕದನ ವಿರಾಮದ ಹಿಂದೆ ಅಮೆರಿಕ ಮಾತ್ರವಲ್ಲದೆ ಇನ್ನೂ ಕೆಲವು ದೇಶಗಳು ಪ್ರಯತ್ನ ಪಟ್
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಭುಗಿಲೆದ್ದಿದ್ದು, ಪಾಕಿಸ್ತಾನದ ದುಸ್ಸಾಹಸಕ್ಕೆ ಭಾರತವು ತಕ್ಕ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನವು ಫತಾಹ್-2 ಕ್ಷಿಪಣಿಯನ್ನು ಉಡಾಯಿಸಿದರೂ, ಭಾರತದ ಬರಾಕ್-8 ಕ್ಷಿಪಣಿಯು ಅದನ್ನು ಯಶ
India And Pakistan Ceasefire : ತನ್ನ ನೆಲದಲ್ಲಾಗುತ್ತಿರುವ ಭಯೋತ್ಪಾದಕಾ ಕೃತ್ಯಕ್ಕೆ ಮದ್ದು ಕಂಡಿಕೊಳ್ಳಲು ಹೆಣಗಾಡುತ್ತಿರುವ ಪಾಕಿಸ್ತಾನ, ಭಾರತದ ವಿರುದ್ದ ಮಿಲಿಟರಿ ಕಾರ್ಯಾಚರಣೆ ನಡೆಸುವ ಸಾಹಸಕ್ಕೆ ಇಳಿದಿತ್ತು. ಆದರೆ, ಭಾರತದ ವೈಮಾನಿಕ ದಾ
ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರುವುದಾಗಿ ಹೇಳಿರುವ ಭಾರತೀಯ ಸಶಸ್ತ್ರ ಪಡೆಯು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಪಾಕಿಸ್ತಾನ ಬಾಲ ಬಿಚ್ಚಿದರೆ ಸುಮ್ಮನಿರುವ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಮಸೀದಿಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಪಾಕಿಸ್ತಾನ ಆರೋಪ ಮಾಡಿತ್ತು. ಅಲ್ಲದೆ, ಭಾರತೀಯ ವಾಯುನೆಲೆಗಳಿಗೆ ಪಾಕಿಸ್ತಾನ ದಾಳಿಯಿಂದ ಹಾನಿಯಾಗಿದೆ ಎಂದೂ
ಸುಮಾರು ನಾಲ್ಕೈದು ದಿನಗಳ ಸಂಘರ್ಷದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಉಭಯ ದೇಶಗಳ ಡಿಜಿಎಂಒ ಮಟ್ಟದ ಮಾತುಕತೆಯ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ
ಭಾರತ ಮತ್ತು ಪಾಕಿಸ್ತಾನ ಗುಂಡಿನ ಚಕಮಕಿ ಮತ್ತು ಮಿಲಿಟರಿ ಕ್ರಮಗಳನ್ನು ನಿಲ್ಲಿಸಲು ಒಪ್ಪಿಕೊಂಡಿವೆ. ಆದರೆ ಭಾರತವು ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವು ಹೊಂದಿದೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ. ಭಾರತ ಮತ
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟವನ
ಭಾರತ ಮತ್ತು ಪಾಕಿಸ್ತಾನದ ನಡುವೆ ಕಳೆದ 4 ದಿನಗಳಿಂದ ನಡೆಯುತ್ತಿದ್ದ ಅಘೋಷಿತ ಯುದ್ಧಕ್ಕೆ ಕದನ ವಿರಾಮ ಘೋಷಿಸಲಾಗಿದೆ. ಉಭಯ ದೇಶಗಳು ಪರಸ್ಪರ ಒಪ್ಪಿಗೆ ಮೇರೆಗೆ ಶನಿವಾರ ಮಧ್ಯಾಹ್ನ 5 ಗಂಟೆಯಿಂದ ಎಲ್ಲಾ ರೀತಿಯ ದಾಳಿಗಳನ್ನು ಸ್ಥಗಿ
ಹಿಂದುತ್ವದ ಪರವಾಗಿರುವ ಚಿಂತಕ ಹಾಗೂ ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಪ್ರತ
ಇಂಡೋ ಪಾಕ್ ಸಂಘರ್ಷದ ನಡುವೆ ಕೋಮುಭಾವನೆ ಕೆರಳಿಸುವವರ ಪಟ್ಟಿ ಸಿದ್ಧಪಡಿಸಲು ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Operation Sindoor : ಕೆಲವು ದಿನಗಳ ಹಿಂದೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ನನ್ ಆಫ್ ಅವರ್ ಬ್ಯೂಸಿನೆಸ್ ಎಂದು ಅಮೆರಿಕಾದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಹೇಳಿದ್ದರು. ಈಗ, ಅಮೆರಿಕಾದ ಕಾರ್ಯದರ್ಶಿ ಮಾರ್ಕೋ ರುಬಿಯೋ, ಪಾ
ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋನ್ ಚಟುವಟಿಕೆ ಮುಂದುವರೆದಿದ್ದು, ಭಾರತೀಯ ಸೇನೆ ಅಮೃತಸರದಲ್ಲಿ ಶಸ್ತ್ರಸಜ್ಜಿತ ಡ್ರೋನ್ ಹೊಡೆದುರುಳಿಸಿದೆ. ಅಮೃತಸರ ವಾಯುಪ್ರದೇಶದಲ್ಲಿ ಹಲವಾರು ಬೈಕರ್ ಯಿಹಾ III ಕಾಮಿಕಾಜ್ ಮಾದರಿಯ ಡ್ರ
ಅಫ್ಘಾನಿಸ್ತಾನದ ಭೂಪ್ರದೇಶದ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದೆ ಎಂಬ ಪಾಕಿಸ್ತಾನದ ಆರೋಪಗಳನ್ನು ಅಫ್ಘಾನಿಸ್ತಾನ ಬಲವಾಗಿ ತಿರಸ್ಕರಿಸಿದೆ. ಅಫ್ಘಾನ್ ರಕ್ಷಣಾ ಸಚಿವಾಲಯದ ವಕ್ತಾರ ಇನಾಯತುಲ್ಲಾ ಖವಾರಿಜ್ಮಿ ಸಂದರ್ಶನದಲ್ಲಿ
ವೈದ್ಯಕೀಯ/ಎಂಜಿನಿಯರಿಂಗ್ ಕೋರ್ಸ್ಗಳನ್ನು ಅಧ್ಯಯನ ಮಾಡಲು ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಪಡೆದ ಶಿಕ್ಷಕರು/ಉಪನ್ಯಾಸಕರ ಮಕ್ಕಳಿಗೆ ಆರ್ಥಿಕ ನೆರವು ಎಂಬುದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಒಂದು ಉಪಕ್ರಮವಾಗ
RCB Players ಭಾರತ-ಪಾಕ್ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಐಪಿಎಲ್ 2025 ಸೀಸನ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಹೀಗಾಗಿ ಮೇ 9ರಂದು ಲಖನೌನಲ್ಲಿ ನಡೆಯಬೇಕಿದ್ದ ಪಂದ್ಯದಲ್ಲಿ ಭಾಗವಹಿಸುವ ಸಲುವಾಗಿ ತೆರಳಿದ್ದ ರಾಯಲ್ ಚಾಲೆಂಜ
ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷದ ವಾತಾವರಣ ಹಿನ್ನೆಲೆಯಲ್ಲಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣತೆ ಹೆಚ್ಚಾಗಿದೆ. ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಮುಂದಿನ ಕೆಲವು ದಿನಗಳು ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕಡೆ ಮಳೆ ಹನಿಸಲಿದೆ ಎಂ
Operation Sindoor : ವಾಯುನೆಲೆಗಳ ಮೇಲೆ ಭಾರತದ ಏರ್ಫೋರ್ಸ್ ದಾಳಿ ತೀವ್ರಗೊಳ್ಳುತ್ತಿದ್ದಂತೆಯೇ, ಭಾರತದೊಂದಿಗಿನ ಉದ್ವಿಗ್ನತೆಯನ್ನು ಶಮನಗೊಳಿಸುವ ಮಾತನ್ನು ಪಾಕಿಸ್ತಾನ ಆಡುತ್ತಿದೆ. ಭಾರತವು ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲ
ತನ್ನ ವಾರ್ಷಿಕ ಬಜೆಟ್ ನಲ್ಲಿ 10 ಲಕ್ಷ ರೂ.ಗಳನ್ನು ಸೇನೆಗೆ ಮೀಸಲಿಡಲು ಉಡುಪಿಯ ಮಜೂರು ಗ್ರಾಮ ಪಂಚಾಯ್ತಿಯು ನಿರ್ಧರಿಸಿದೆ. ಈ ಮೂಲಕ ಮಾದರಿ ನಡೆಯೊಂದನ್ನು ಕಾಪು ತಾಲೂಕಿನ ಈ ಗ್ರಾಮ ಪಂಚಾಯ್ತಿ ಅನುಸರಿಸಿದೆ. ಗ್ರಾಪಂ ನಿರ್ಧಾರವನ್
ಭಾರತ ಪಾಕಿಸ್ತಾನ ನಡುವೆ ಯುದ್ಧದ ಭೀತಿ ಆವರಿಸಿದೆ. ಅಧಿಕೃತವಾಗಿ ಯುದ್ಧ ಘೋಷಣೆಯಾಗಿಲ್ಲವಾದರೂ ಎರಡೂ ಕಡೆಗಳಿಂದ ದಾಳಿಗಳು ನಡೆಯುತ್ತಿವೆ. ಆ ಹಿನ್ನೆಲೆಯಲ್ಲಿ ಭಾರತದ ಪ್ರಮುಖ ಐಟಿ ಹಾಗೂ ಕಾರ್ಪೊರೇಟ್ ಕಂಪನಿಗಳು ತಮ್ಮ ಉದ್ಯೋಗ
IPL 2025 - ಭಾರತ ಮತ್ತು ಪಾಕಿಸ್ತಾನದ ನಡುವೆ ಏರ್ಪಟ್ಟಿರುವ ಸಂಘರ್ಷದ ಕಾರಣದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು(BCCI) ಐಪಿಎಲ್ ಟೂರ್ನಿಯನ್ನು ಮುಂದೂಡಿದೆಯಷ್ಟೇ. ಇದೀಗ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ(ECB) ಯು ಬಾಕಿ ಉಳಿದಿರು
ಭಾರತ -ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಉದ್ನಿಗ್ನ ಪರಿಸ್ಥಿತಿ ಉಂಟಾಗಿದೆ. ದಾಳಿಗಳಾಗುತ್ತಿವೆ. ಈ ಹಿನ್ನಲೆಯಲ್ಲಿ ನಾವು ಇನ್ನಷ್ಟು ಎಚ್ಚರಿಕೆ ವಹಿಸಬೇಕಾಗಿದೆ. ಭದ್ರತೆಯನ್ನು ಬಲಪಡಿಸಬೇಕಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬ
ಭಾರತೀಯ ಸಶಸ್ತ್ರ ಪಡೆಗಳು 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾದ ಐವರು ಪ್ರಮುಖ ಕಮಾಂಡರ
ಭಾರತದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಲು ಮುಂದಾಗಿದ್ದು, ಈ ಬಗ್ಗೆ ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಇಂಗ್ಲೆಂಡ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಟೆ
ಭಾರತ -ಪಾಕ್ ಸಂಘರ್ಷದ ವಾತಾವರಣ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು,
ಪಾಕಿಸ್ತಾನ ಗಡಿಯಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ್ಲ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿರವರ ಏಕೈಕ ಪುತ್ರ ಯೋಧ ಮುರಳಿ ನಾಯ
ಹುಬ್ಬಳ್ಳಿ - ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಚಿವ ನಿತಿನ್ ಗಡ್ಕರಿ ಅವರು ಹೆದ್ದಾರಿ ವಿಸ್ತರಣೆಯ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಲು ಅಧ
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ನಿಮ್ಮ ಫೋನ್ಗಳಲ್ಲಿ ತುರ್ತು ಎಚ್ಚರಿಕೆಗಳನ್ನು ಸಕ್ರಿಯಗೊಳಿಸುವುದು ಮುಖ್ಯ. ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಸೂಚನೆಗಳನ್ನು ನೀಡಲಾಗಿದೆ. ಭಾರತವು ಪ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರಾ? ಎಂಬ ಪ್ರಶ್ನೆ ಕ್ರಿಕೆಟ್ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ, ‘ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗ
ಭಾರತ -ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ವಾತಾವರಣ ಹಿನ್ನಲೆಯಲ್ಲಿ ದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗುತ್ತಿದೆ. ಭದ್ರತಾ ಕಾರಣಗಳಿಗಾಗಿ ಮುಂಬೈನ ಪ್ರಸಿದ್ಧ ಗಣೇಶ ಸಿದ್ಧಿವಿನಾಯಕ ದೇವಾಲಯದಲ್ಲಿ ಮೇ 11 ರಿಂದ ತೆಂಗಿನಕಾಯಿ,
‘ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ‘ನನ್ನ ಜನ್
ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಸನ್ನಿವೇಶದ ಹಿನ್ನೆಲೆಯಲ್ಲಿ ಕೆಪಿಸಿಎಲ್ ವ್ಯಾಪ್ತಿಯ ಜಲಾಶಯಗಳು ಮತ್ತು ಪವರ್ ಹೌಸ್ ಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಗಣ್ಯರು ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ನಿ
ಪಾಕಿಸ್ತಾನದ ಡ್ರೋನ್, ಕ್ಷಿಪಣಿ ದಾಳಿಗೆ ಭಾರತ ಸೇನೆ ತಕ್ಕ ತಿರುಗೇಟು ನೀಡುತ್ತಿದೆ. ಶತ್ರು ಸೇನೆಯ ವಾಯು ನೆಲೆಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಪಾಕಿಸ್ತಾನದ ಗಡಿ ಮತ್ತು ಎಲ್ಓಸಿ ಬಳಿ 26 ಕಡೆಗಳಲ್ಲಿ ಡ್ರೋನ್ಗಳು ಕಾಣಿಸಿ
ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷದ ವಾತಾವರಣ ಏರ್ಪಟ್ಟಿರುವ ಮಧ್ಯೆ ಕೇಂದ್ರ ಸರಕಾರವು, ಪ್ರಾದೇಶಿಕ ಸೇನೆಯಲ್ಲಿರುವ (ಟೆರಿಟೋರಿಯಲ್ ಆರ್ಮಿ) ನೋಂದಾಯಿತ ಅಧಿಕಾರಿಗಳು ಹಾಗೂ ವ್ಯಕ್ತಿಗಳನ್ನು ಸೇನೆಯ ನೆರವಿಗೆ ಬಳಸಿಕೊಳ
ಯುದ್ಧದ ಮುನ್ಸೂಚನೆ ಹಿನ್ನೆಲೆ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂಬ ಆತಂಕದಿಂದ ಜನ ಪೆಟ್ರೋಲ್, ಡೀಸೆಲ್ಗಾಗಿ ಮುಗಿಬಿದ್ದಿದ್ದಾರೆ. ಈ ಕುರಿತು ಸ್ವತಃ ಇಂಧನ ಸಂಸ್ಥೆಗಳೇ ಸ್ಪಷ್ಟನೆ ನೀಡಿವೆ.
ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚಾರಣೆಯನ್ನು ಆರಂಭಿಸಿದ ಸಂದರ್ಭದಲ್ಲಿ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡಿತ್ತು. ಆದರೆ, ಇದೀಗ ಪಾಕಿಸ್ತಾನದ ವಾಯು ನೆಲೆಯ ಮೇಲೆ ದಾಳಿ ಮಾಡಿದ್ದರ ಹಿಂದೆಯೂ ಬಲವಾ ಕಾರಣಗಳಿವೆ. ಭಾರತ ಪಾ
Operation Sindoor : ಪಾಕಿಸ್ತಾನಕ್ಕೆ ಎಲ್ಲೆಲ್ಲೂ ಸಂಕಷ್ಟ ಎದುರಾಗುತ್ತಿದೆ. ತಮ್ಮದೇ ದೇಶದಲ್ಲಿ ನಡೆಯುತ್ತಿರುವ ದಾಳಿಯನ್ನು ಎದುರಿಸಲು ಪಾಕಿಸ್ತಾನ ಹೆಣಗಾಡುತ್ತಿದೆ. ಇನ್ನೊಂದು ಕಡೆ, ಭಾರತದ ಜೊತೆ, ತಾಲಿಬಾನ್ ಪಡೆಗಳು ಕೂಡಾ ಪಾಕಿಸ್ತಾ
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿಸಿಬಿಐ ವಿಶೇಷ ನ್ಯಾಯಾಲಯದಿಂದ ಹಾಲಿ ಶಾಸಕರಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ಘೋಷಣೆಯಾಗಿ 7 ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಜರುಗಿ ಎರಡು ವರ್ಷಗಳ ತ
Press Briefing on Operation Sindoor: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರʼ ಕಾರ್ಯಾಚರಣೆ ಯಶಸ್ವಿಯಾಗಿದೆ. 'ಪಾಕಿಸ್ತಾನವು ಮೇ 10 ರಂದು ಜಮ್ಮುವಿನ ಪ್ರಸಿದ್ಧ ಶಂಭು ದೇವಾಲಯ ಮತ್ತು ವಸತಿ ಪ್ರದೇಶಗಳ
1971 ನೇ ಇಸವಿಯಲ್ಲಿ ನಡೆದ ಘಟನೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತಿದ್ದ ಸಂದರ್ಭವದು. ಗಡಿಯಲ್ಲಿ ಭಾರತೀಯ ಸೈನಿಕರಿಗೆ ಪಾಕಿಸ್ತಾನಿ ಸೈನಿಕನೊಬ್ಬ ಸೆರೆಸಿಕ್ಕಿದ್ದ. ಸೇನೆಯ ವಶದಲ್ಲಿದ್ದ ಆತ ಆರಂಭದಲ್ಲಿ ಭಯಭಿತನ
1971 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದ ಆಗಿತ್ತು. ಆದರೆ ಅಂದಿನ ಯುದ್ಧಕ್ಕೂ ಇಂದಿನ ಯುದ್ಧದ ಸ್ವರೂಪಕ್ಕೆ ಸಾಕಷ್ಟು ಬದಲಾವಣೆಗಳು ಇವೆ. ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ಶತ್ರುಗಳಿಗೆ ಕಿಂಚಿತ್ತೂ ಸುಳಿವು ನೀಡ
ದೇವಾಲಯದ ಹೆಸರಿನಲ್ಲಿರುವ ಆಸ್ತಿಗಳ ಸಂರಕ್ಷಣೆಗೆ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಚಾಮುಂಡೇಶ್ವರಿ ದೇವಿ, ತ್ರಿಪುರಸುಂದರಮ್ಮಣ್ಣಿ ಹೆಸರಿನಲ್ಲಿದ್ದ ಅಂದಾಜು 50 ಕೋಟಿ ರೂ. ಬೆಲೆಬಾಳುವ 14 ಎಕರೆ ಜಾಗವನ್ನು
ಇಟ್ಟ ಗುರಿ ತಪ್ಪಲಿಲ್ಲ. ಪಿಒಕೆಯಲ್ಲಿ ಕ್ಷಣಮಾತ್ರದಲ್ಲೇ ಉಗ್ರನೆಲೆಗಳು ಧ್ವಂಸವಾಗಿವೆ. ಕಟ್ಟಡಗಳ ಛಿದ್ರಾವಶೇಷಗಳಡಿ ಅಲ್ಲಿ ನೂರಕ್ಕೂ ಹೆಚ್ಚು ಉಗ್ರರ ಹೆಣ ಹುಡುಕಲು ಪಾಕ್ ಪರದಾಟ ನಡೆಸಿದ್ದೂ ಆಗಿದೆ. 'ಆಪರೇಷನ್ ಸಿಂದೂರ' ಅಷ
ಕೋಮು ಸೌಹಾರ್ದತೆ ಹಾಳು ಮಾಡುವ ಪೋಸ್ಟ್ಗಳ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣಗಳ ಪೋಸ್ಟ್ಗಳ ಮೇಲೆ ಕಣ್ಣಿಟ್ಟಿದ್ದಾರೆ. ಆಕ್ಷೇಪಾರ್ಹ ಪೋಸ್ಟ್ ಹ
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿದೆ. ರಾಜೌರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ. ಭಾರತವು ಭ
ಪಾಕಿಸ್ತಾನವು ತನ್ನ ವಾಯುಪ್ರದೇಶವನ್ನು ರಕ್ಷಣೆಯಾಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಭಾರತದ ಆರೋಪದ ಬೆನ್ನಲ್ಲೇ ಪಾಕಿಸ್ತಾನ ವಿಮಾನ ಹಾರಾಟ ಸ್ಥಗಿತಗೊಳಿಸಿದೆ. ಭಾರತದ ಗಡಿಗಳಲ್ಲಿ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ, ಪಂಜಾ
ಪಾಕಿಸ್ತಾನದ ಹಲವು ವಾಯುನೆಲೆಗಳಲ್ಲಿ ಭಾರಿ ಸ್ಫೋಟಗಳು ಸಂಭವಿಸಿವೆ. ಇಸ್ಲಾಮಾಬಾದ್ ಬಳಿಯ ಪ್ರಮುಖ ವಾಯುನೆಲೆಯೂ ಇದರಲ್ಲಿ ಸೇರಿದೆ. ಸರ್ಕಾರವು ದೇಶದ ವಾಯುಪ್ರದೇಶವನ್ನು ಮುಚ್ಚಿದೆ. ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯಲ್ಲ
ಭಾರತದ ತೀವ್ರ ವಿರೋಧದ ನಡುವೆಯೂ ಅಂತಾರಾಷ್ಟ್ರೀಯ ಹಣಕಾಸು ನಿಧಿ ಪಾಕಿಸ್ತಾನಕ್ಕೆ 1 ಶತಕೋಟಿ ಡಾಲರ್ ಆರ್ಥಿಕ ನೆರವು ನೀಡಲು ಸಮ್ಮತಿಸಿದೆ. ಪಾಕಿಸ್ತಾನ 1.3 ಶತಕೋಟಿ ಡಾಲರ್ ನೆರವು ಕೋರಿತ್ತಾದರೂ, 1 ಶತಕೋಟಿ ಡಾಲರ್ ತಕ್ಷಣ ಬಿಡುಗ
ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್ನ 26 ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು. ಅವಂತಿಪೋರ ವಾಯುನೆಲೆಯ ಮೇಲಿನ ದಾಳಿಯನ್ನು ಭಾರತೀಯ ರಕ್ಷಣಾ ವ್ಯವಸ್ಥೆ ವಿಫಲಗೊಳಿಸಿತು. ಜಮ್ಮು, ಸಾಂಬಾ, ಪ
ಕ್ರಿಕೆಟ್ ದಕ್ಷಿಣ ಆಫ್ರಿಕಾ (CSA) ಇದೀಗ ಶುಕ್ರಿ ಕಾನ್ರಾಡ್ ಅವರನ್ನು ನೂತನ ತರಬೇತುದಾರರನ್ನಾಗಿ ನೇಮಿಸಿದೆ. ರಾಬ್ ವಾಲ್ಟರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕಾನ್ರಾಡ್ ಆಯ್ಕೆಯಾಗಿದ್ದಾರೆ. 2027ರ ಐಸಿಸಿ ಏಕದಿನ ವಿಶ್ವಕಪ್ ವ
ಸಾಮಾಜಿಕ ಸ್ತರಗಳಲ್ಲಿ ಭಾರೀ ಕುತೂಹಲ ಕೆರಳಿಸಿದ್ದ, ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಗ್ರೇಟರ್ ಬೆಂಗಳೂರು ಕಾಯ್ದೆಯು ಮೇ 15ರಿಂದ ಬೆಂಗಳೂರಿನಲ್ಲಿ ಜಾರಿಯಾಗಲಿದೆ. ಮೇ 9ರಂದು ನಡೆದ ಸಂಪುಟ ಸಭೆಯಲ್ಲಿ ಈ ಕುರಿತ
ಪಂಜಾಬ್ನ ಫಿರೋಜ್ಪುರದಲ್ಲಿ ಪಾಕಿಸ್ತಾನದ ಡ್ರೋನ್ ದಾಳಿಯಿಂದ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಭಾರತದ ವಾಯು ರಕ್ಷಣಾ ಪಡೆಗಳು ಡ್ರೋನ್ಗಳನ್ನು ಹೊಡೆದುರುಳಿಸುತ್ತಿರುವ
ಹಿರಿಯ ಕ್ರಿಕೆಟಿಗ ರೋಹಿತ್ ಶರ್ಮಾ (Rohit Sharma) ಅವರು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ ಬಳಿಕ ತನ್ನ ಮಾಜಿ ನಾಯಕ, ನಿಕಟಪೂರ್ವ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರನ್ನು ಬಹುವಾಗಿ ನೆನಪಿಸಿಕೊಂಡಿದ್ದಾರೆ. ಅವರೊಂದಿಗಿನ ಕ
ಅನ್ಯ ಇಲಾಖೆಗಳಿಗೆ ನಿಯೋಜನೆಗೊಂಡಿರುವ ಕರ್ನಾಟಕ ಆರೋಗ್ಯ ಇಲಾಖೆಯ ಸಿಬ್ಬಂದಿಯ ನಿಯೋಜನಾ ಆದೇಶವನ್ನು ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಮೇ 9ರಂದು ಸಂಪುಟ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲ
UAE Shock To PCB - ಭಾರತದೊಂದಿಗೆ ಅನಗತ್ಯ ಸಂಘರ್ಷಕ್ಕೆ ಹೊರಟಿರುವ ಪಾಕಿಸ್ತಾನಕ್ಕೆ ಇದೀಗ ಭಾರತದ ಮಿತ್ರರಾಷ್ಟ್ರವಾಗಿರುವ ಯುಎಇ ಭರ್ಜರಿ ಶಾಕ್ ನೀಡಿದೆ. ಪಾಕಿಸ್ತಾನ್ ಸೂಪರ್ ಲೀಗ್(PSL) ಅನ್ನು ದುಬೈಗೆ ಸ್ಥಳಾಂತರಿಸಲು ಅನುಮತಿ ನಿರಾಕರಿಸ
2017 ರಲ್ಲಿ ಕೆನಡಾದಲ್ಲಿ ನಡೆದ ವಿಶ್ವ ಕುಬ್ಜ ಕ್ರೀಡಾಕೂಟದಲ್ಲಿ ಪದಕ ಗೆದ್ದ ದೈಹಿಕವಾಗಿ ಅಶಕ್ತ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. 2013 ರ ಮಾರ್ಗಸೂಚಿಗಳ ಪ್ರಕಾರ ಚಿನ್ನ, ಬೆಳ್ಳಿ,
ದೇಶದಲ್ಲಿ ಆಹಾರ ಮತ್ತು ಅಗತ್ಯ ವಸ್ತುಗಳ ಕೊರತೆಯ ವದಂತಿಗಳನ್ನು ಸಚಿವ ಪ್ರಹ್ಲಾದ್ ಜೋಶಿ ತಳ್ಳಿಹಾಕಿದ್ದಾರೆ. ಸಾಕಷ್ಟು ದಾಸ್ತಾನು ಲಭ್ಯವಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಅಕ್ಕಿ, ಗೋಧಿ, ಬೇಳೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಬೆಂಗಳೂರಿನ ದಕ್ಷಿಣ ಭಾಗದಲ್ಲಿ ನಿರ್ಮಿಸಲಾಗಿರುವ ಹಲವಾರು ಬಿಡಿಎ ಫ್ಲ್ಯಾಟ್ ಗಳ ಮಾರಾಟ ಮೇಳವನ್ನು ಮೇ 17ರಂದು ಪುನಃ ಆಯೋಜಿಸಲಾಗಿದೆ. ಅಂದು, ಕೊಮ್ಮಘಟ್ಟದಲ್ಲಿರುವ ಬಿಡಿಎ ವಸತಿ ಸಮ
Yashasvi Jaiswal Vs MCA - ಕ್ರಿಕೆಟರ್ ಯಶಸ್ವಿ ಜೈಸ್ವಾಲ್ ಮುಂಬೈ ಕ್ರಿಕೆಟ್ ತಂಡ ತೊರೆದು ಗೋವಾ ತಂಡಕ್ಕೆ ಸೇರಲು ತೀರ್ಮಾನಿಸಿದ್ದರು. ಅದಕ್ಕಾಗಿ ಮುಂಬೈ ಕ್ರಿಕೆಟ್ ಅಸೋಸಿಯೇಶನ್ (MCA) ಕಡೆಯಿಂದ ನಿರಾಕ್ಷೇಪಣಾ ಪತ್ರವನ್ನೂ ನೀಡುವಂತೆ ಮನವಿ ಮಾಡ
Operation Sindoor : ಭಾರತದ ಮಿಲಿಟರಿ ಪಡೆಗಳು ಆಪರೇಷನ್ ಸಿಂಧೂರ್ ಆರಂಭಿಸಿರುವ ಹಿನ್ನಲೆಯಲ್ಲಿ, ಸೈಬರ್ ಹ್ಯಾಕ್ ಗೆ ಒಳಾಗಾಗದೇ ಇರಲು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಲ್ಲಿ ಪ್ರಮುಖವಾಗಿ, ಭಾರತೀಯ ಸೇನೆಗಳ ಚಲನವಲನಕ್ಕೆ ಸಂಬಂಧಿಸಿ
ಬೆಂಗಳೂರು ರೈಲು ಸಂಚಾರ ದಟ್ಟಣೆ ಕಡಿಮೆ ಮಾಡಲು ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ಸ್ಥಾಪನೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ₹1.35 ಕೋಟಿ ವೆಚ್ಚದ ಅಂತಿಮ ಸ್ಥಳ ಸಮೀಕ್ಷೆಗಾಗಿ ಯೋಜನೆ ರೂಪಿಸಲಾಗಿದೆ. ಈ ಟರ್ಮಿನಲ್ 3
ಚಿಕ್ಕಮಗಳೂರಿನ ಜಗತ್ಪ್ರಸಿದ್ಧ ಪುಣ್ಯಸ್ಥಳವಾದ ಶ್ರೀಹೊರನಾಡಿಗೆ ಹೋಗಲು ಕಳಸ ಮಾರ್ಗವಾಗಿ ಹೋಗಬೇಕು. ಮಾರ್ಗ ಮಧ್ಯೆ ಭದ್ರಾ ನದಿ ಹರಿಯುತ್ತದೆ. 1996ರಲ್ಲಿ ಆ ನದಿಗೆ ಸೇತುವೆಯನ್ನು ಕಟ್ಟಲಾಗಿತ್ತು. ಆದರೆ, ಪ್ರತಿ ವರ್ಷದ ಮಳೆಗಾಲದಲ
1971ರ ಕಾಲಘಟ್ಟ. ಪ್ರತ್ಯೇಕ ದೇಶಕ್ಕಾಗಿ ಹೋರಾಡುತ್ತಿದ್ದ ಬಾಂಗ್ಲಾದೇಶದ ವಿರುದ್ಧ ಪಾಕಿಸ್ತಾನ ಸೆಡ್ಡು ಹೊಡೆದಿತ್ತು. ಅದನ್ನು ಪೂರ್ವ ಪಾಕಿಸ್ತಾನವೆಂದು ಮಾಡಲು ಯುದ್ಧದ ಹಾದಿ ಹಿಡಿದಿತ್ತು. ಆದರೆ, ಆಗ ಬಾಂಗ್ಲಾ ನೆರವು ಕೋರಿದ್ದು
Indo Pak War Situation- ಇಂಡೋ ಪಾಕ್ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ ದಿಲ್ಲಿಯ ಪ್ರತಿಷ್ಠಿತ ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್
ವಿಶ್ವದ ಅತಿ ದುಬಾರಿ ಮಾವಿನ ಹಣ್ಣು ಎಂದರೆ ಅದು ಜಪಾನ್ ನ ಮಿಯಾಜಾಕಿ. ಕೆಂಪಾಗಿರುವ ಆ ಹಣ್ಣುಗಳನ್ನು ಸೂರ್ಯನ ಮೊಟ್ಟೆ ಎಂದು ಕಾವ್ಯಾತ್ಮಕವಾಗಿ ಕರೆಯುತ್ತಾರೆ. ಆ ಹಣ್ಣುಗಳ ಬೆಲೆ ಮಾತ್ರ ಕೇಳಬೇಡಿ.. ಬಲುದುಬಾರಿ… ಕೆಜಿಗೆ 2.2 ಲಕ್ಷ ರ
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಪಾಕಿಸ್ತಾನವು ದೇವಾಲಯಗಳು, ಗುರುದ್ವಾರಗಳು ಮತ್ತು ಕಾನ್ವೆಂಟ್ಗಳನ್ನು ಗುರಿಯಾಗಿಸಿಕೊಂಡು ಹೊಸ ಕೆಳಮಟ್ಟದ ದಾಳಿಯನ್ನು ನಡೆಸುತ್ತಿದೆ ಎಂದು ಟೀಕಿಸಿದ್ದಾರೆ. ಪೂಂಚ್ನಲ್ಲ
ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ, ಪಾಕಿಸ್ತಾನದಲ್ಲಿ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ಷರೀಫ್ ದೇಶವನ್ನು ರಕ್ಷಿಸುವುದು ಅನುಮಾನ ಎಂಬ ಮಾತುಗಳು ಎಲ್ಲೆಡೆ ಕೇಳಿಬರು
ಪಾಕಿಸ್ತಾನ ಭಾರತದ ನಗರಗಳನ್ನು ಗುರಿಯಾಗಿಸಿ 400ಕ್ಕೂ ಹೆಚ್ಚು ಡ್ರೋನ್ಗಳನ್ನು ಹಾರಿಬಿಟ್ಟಿದೆ ಎಂದು ವಿದೇಶಾಂಗ ಇಲಾಖೆಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.
Who Will Declare War? - India Vs Pakistan Conflict : ಪಹಲ್ಗಾಮ್ನಲ್ಲಿ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ಯುದ್ಧದ ಅಂಚಿಗೆ ತಲುಪಿವೆ. ಭಾರತವು ಪ್ರತೀಕಾರ ತೀರಿಸಿಕೊಂಡಿದ್ದು, ಪಾಕಿಸ್ತಾನವು ಪ್ರತಿದಾಳಿಗೆ ಪ್ರಯತ್ನಿಸುತ್ತಿದೆ. ಭಾರತದಲ್ಲಿ ಯ
ಕೆ.ಎನ್. ರಾಜಣ್ಣ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ 13 ರಂದು ಅಮೃತ ಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಭಾರತ -ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಹಿನ್
ಭಾರತ-ಪಾಕಿಸ್ತಾನ ಸಂಘರ್ಷದ ನಡುವೆಯೂ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಕೊರತೆಯಿಲ್ಲ ಎಂದು ತೈಲ ಕಂಪನಿಗಳು ಭರವಸೆ ನೀಡಿವೆ. ಸಾಕಷ್ಟು ದಾಸ್ತಾನು ಲಭ್ಯವಿದ್ದು, ಸರಬರಾಜು ಸರಾಗವಾಗಿದೆ. ಭಯಪಡುವ ಅಗತ್ಯವಿಲ್ಲ ಎಂದು ಹೇಳಿವೆ. ಎಲ್ಲ
IPL 2025 - ಇಂಡೋ ಪಾಕ್ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್(IPL) 2025 ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಘೋಷಿಸಿದ ಮೂರು ಗಂಟೆಯೊಳಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮತ್ತೊಂದು ಮಹತ್
ಮುಂಬೈ ಮತ್ತು ಬೆಂಗಳೂರು ನಡುವೆ 40,000 ಕೋಟಿ ರೂಪಾಯಿ ವೆಚ್ಚದಲ್ಲಿ ಪುಣೆ-ಬೆಂಗಳೂರು ಎಕ್ಸ್ಪ್ರೆಸ್ವೇ ನಿರ್ಮಾಣವಾಗಲಿದೆ. ಇದು ಪ್ರಯಾಣದ ಸಮಯವನ್ನು 18 ಗಂಟೆಗಳಿಂದ 6 ಗಂಟೆಗಳಿಗೆ ಇಳಿಸಲಿದೆ. ಈ ಎಕ್ಸ್ಪ್ರೆಸ್ವೇ ಮಹಾರಾಷ್ಟ್ರ ಮ
ಹಮ್ ದರ್ದ್ ಫೌಂಡೇಷನ್ ಇಂಡಿಯಾದ ರೂಹ್ ಹಫ್ಜಾ ಪಾನೀಯದ ವಿರುದ್ಧ ಆಕ್ಷೇಪಾರ್ಹವಾದ ಟೀಕೆಗಳನ್ನು ಮಾಡಿದ್ದ ಪತಂಜಲಿ ಫುಡ್ಸ್ ಲಿಮಿಟೆಡ್ ಕಂಪನಿಯ ರಾಮ್ ದೇವ್ ಬಾಬಾ ಅವರ ವಿರುದ್ಧದ ಕೇಸ್ ಅನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದ
NEP Implementation in Tamil Nadu : ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಅಳವಡಿಸಿಕೊಳ್ಳಬೇಕೋ ಬೇಡವೋ ಎಂಬುದು ಒಂದು ಜಟಿಲವಾದ ವಿಷಯ. ತ್ರಿಭಾಷಾ ಸೂತ್ರ ಜಾರಿ ಮಾಡಬೇಕೋ, ಬೇಡವೋ ಎನ್ನುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವಂತಹ ವಿಚಾ
ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿರುವ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಮೈಕೆಲ್ ರೂಬಿನ್, ಈ ಬಾರಿ ಪಾಕಿಸ್ತಾನದ ಬೆನ್ನುಮೂಳೆಯನ್ನೇ ಮುರಿಯುವಂಯೆ ಭಾರತಕ್ಕೆ ಸಲಹೆ ನೀಡಿದ್ದಾರೆ. ಅಲ್ಲದ
ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ - ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಕಟ್ಟೆಚ್ಚರ ವಹಿಸಲಾಗ
ಅಂತೂ ಭಾರತ ಮತ್ತು ಪಾಕಿಸ್ತಾನ ಯುದ್ಧದ ಕಾರ್ಮೋಡದ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ. ಹಾಗಿದ್ದರೆ ಇನ್ನುಳಿದ ಪಂದ್ಯ
Suhas Shetty Murder Case to NIA : . ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವವರಿಗೆ ಆಪರೇಶನ್ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್ಐಎ