SENSEX
NIFTY
GOLD
USD/INR

Weather

27    C
... ...View News by News Source
ಪ್ರಜ್ವಲ್ ರೇವಣ್ಣ ಉಚ್ಚಾಟನೆ: ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ: ತಾರಾ

ಗದಗ:- ಪ್ರಜ್ವಲ್ ರೇವಣ್ಣ ಅವರದ್ದು, ಎನ್ನಲಾಗಿರುವ ಘಟನೆಗಳು ಸತ್ಯ ಆಗಿದ್ದರೆ, ಅವರು ಆರೋಪಿಯಿಂದ ಅಪರಾಧಿ ಅಂತಾ ಸಾಬೀತಾದ್ರೆ ಬಹಳ ಅಸಹ್ಯಕರವಾದ ಘಟನೆಯಾಗಿದೆ ಎಂದು ಬಿಜೆಪಿ ಸ್ಟಾರ್ ಪ್ರಚಾರಕಿ ನಟಿ ತಾರಾ ಅನುರಾಧಾ ಹೇಳಿದರು. ಅವ

29 Apr 2024 6:37 pm
ಹೊಸ ತಲೆಮಾರಿನ ಟಿಕೆಟಿಂಗ್‌ ವ್ಯವಸ್ಥೆಗೆ ಚಾಲನೆ ನೀಡಲಿದೆ KSRTC …….!

ಬೆಂಗಳೂರು ನಗದು ರಹಿತ ಪ್ರಯಾಣಕ್ಕೆ ಪ್ರಯಾಣಿಕರ ಒಲವು ಹೆಚ್ಚುತ್ತಿರುವ ಕಾರಣ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್‌ಟಿಸಿ) ನಗದು ರಹಿತ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಬಸ್‌ಗಳಲ್ಲಿ ಪ್ರಯಾಣ

29 Apr 2024 4:44 pm
ರಾಸಲೀಲೆ ಪ್ರಕರಣ : ಪ್ರಜ್ವಲ್‌ ರೇವಣ್ಣ ಉಚ್ಚಾಟಿಸಿದ ಜೆಡಿಎಸ್‌

ಶಿವಮೊಗ್ಗ: ರಾಸಲೀಲೆ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಿಂದ

29 Apr 2024 4:24 pm
ಮೋದಿ ಜೋಸೆಫ್‌ ಗೋಬೆಲ್ಸ್‌ ರಿಂದ ಸ್ಪೂರ್ತಿ ಪಡೆದಿದ್ದಾರೆ : ಜೈ‌ ರಾಮ್ ರಮೇಶ್‌

ನವದೆಹಲಿ: ಕಾಂಗ್ರೆಸ್ ಪ್ರಣಾಳಿಕೆ ‘ನ್ಯಾಯ ಪತ್ರ’ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲು ನಾಜಿ ಪ್ರಚಾರಕ ಜೋಸೆಫ್ ಗೋಬೆಲ್ಸ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್

29 Apr 2024 4:20 pm
ಕೇಜ್ರಿವಾಲ್‌ ಭೇಟಿಗೆ ಪತ್ನಿಗೆ ಅವಕಾಶ ನೀಡಿದ ಜೈಲು ಆಡಳಿತ….!!

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾಗೆ ಜೈಲಿನ ಆಡಳಿತ ಅನುಮತಿ ನೀಡಿದೆ. ಇಂದು ಸು

29 Apr 2024 4:17 pm
ಗೋವಾ : ವಿಮಾನ ನಿಲ್ದಾಣಕ್ಕೆ ಬಂತು ಬಾಂಬ್‌ ಕರೆ ….!

ಪಣಜಿ: ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಪಿಟಿಐ ಜೊತೆ ಮಾತ

29 Apr 2024 4:13 pm
ನೀರಿನ ಕೊರತೆ ಎದುರಿಸಲು ಬೆಂಗಳೂರು ಹೋಟೆಲ್‌ ಮಾಲೀಕರಿಂದ ಹೊಸ ಐಡಿಯಾ….!

ಬೆಂಗಳೂರು ಬೆಂಗಳೂರು ನಗರದಲ್ಲಿ ಏರಿಕೆಯಾಗುತ್ತಿರುವ ತಾಪಮಾನದಿಂದ ಜನರು ಕಂಗೆಟ್ಟು ಹೋಗಿದ್ದಾರೆ. ಒಂದು ಕಡೆ ನೀರಿನ ಕೊರತೆ, ಮತ್ತೊಂದು ಕಡೆ 38 ಡಿಗ್ರಿಗೆ ಉಷ್ಣಾಂಶ ತಲುಪಿದ್ದರಿಂದ ಹೋಟೆಲ್‌ಗಳ ಮಾಲೀಕರು ಕಂಗಾಲಾಗಿದ್ದಾರೆ. ನ

29 Apr 2024 12:14 pm
ತಿರುಪತಿ ತಿಮ್ಮಪ್ಪನಿಗೂ ತಟ್ಟಿದೆ ಬಿಸಿಲ ಬಿಸಿ….!

ತಿರುಪತಿ : ಬೇಸಿಗೆ ರಜೆ ಆರಂಭವಾಗಿದೆ. ಸದ್ಯ ತಿರುಪತಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿರಬೇಕಿತ್ತು. ಆದರೆ ಕಳೆದ ಕೆಲ ದಿನಗಳಿಂದ ಬೆಟ್ಟಕ್ಕೆ ಹೋಗುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಬೇಸಿಗೆ ಬಿಸಿ ತಿರುಪತಿ ತಿಮ್ಮಪ್ಪನ ದರ್

29 Apr 2024 11:50 am
ಸ್ವಿಗ್ಗಿಗೆ 3000 ರೂ ದಂಡ ಹಾಕಿದ ಕೋರ್ಟ್‌ ….!

ಬೆಂಗಳೂರು 137 ರೂಪಾಯಿ ಮೌಲ್ಯದ ಐಸ್ ಕ್ರೀಮ್ ತಲುಪಿಸಲು ವಿಫಲವಾಗಿ ಹಾಗೂ ಒಟ್ಟು ಶುಲ್ಕ 187 ರೂಪಾಯಿಗಳನ್ನು ವಾಪಸ್‌ ನೀಡದ್ದಕ್ಕಾಗಿ 3,000 ರೂಪಾಯಿ ಪರಿಹಾರವನ್ನು ನೀಡುವಂತೆ ಬೆಂಗಳೂರಿನ ಗ್ರಾಹಕ ನ್ಯಾಯಾಲಯವು ಸ್ವಿಗ್ಗಿಗೆ ಆದೇಶಿಸ

29 Apr 2024 11:38 am
ಪ್ರಜ್ವಲ್‌ ರೇವಣ್ಣ ಅಮಾನತ್ತಿಗೆ ಹೆಚ್ಚಿದ ಆಗ್ರಹ ….!

ಬೆಂಗಳೂರು ಹಾಸನದ ಹಾಲಿ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದೆ. ಈಗಾಗಲೇ ಅವರು ರಾಜ್

29 Apr 2024 11:32 am
ಮಾಜಿ ಕೇಂದ್ರ ಸಚಿವ ಶ್ರೀನಿವಾಸ್‌ ಪ್ರಸಾದ್‌ ನಿಧನ …..!

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (76) ನಿಧನ ಹೊಂದಿದ್ದಾರೆ. ಮಧ್ಯರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ

29 Apr 2024 9:54 am