ಇದು ತುಂಬಾ ಹಳೆಯ ಘಟನೆ ಆಗಿದ್ದು, ಪ್ರಧಾನಿ ಮೋದಿ ಅವರು 2014 ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದ್ದರು. ಆಗ ನಾನು ಮುಂದಿನ ಚುನಾವಣೆಯಲ್ಲಿ ಮೋದಿ ಗೆಲ್ಲಲ್ಲ ಎಂದು ಯೋಚಿಸುತ್ತಿದ್ದೆ ಆದರೆ ಅವರು ಮತ್ತೆ ಗೆಲ್ಲುವ ಮೂಲಕ ಅಧಿಕಾ
‘ತಂಡೇಲ್’ ಸಿನಿಮಾದಲ್ಲಿ ಸಾಯಿ ಪಲ್ಲವಿ ಹಾಗೂ ನಾಗ ಚೈತನ್ಯ ನಟಿಸಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಇನ್ನೂ ಮುಗಿದಿಲ್ಲ. ಅಷ್ಟರಲ್ಲಾಗಲೇ ಒಟಿಟಿ ಪ್ರಸಾರ ಹಕ್ಕುಗಳು ಮಾರಾಟ ಆಗಿವೆ. 40 ಕೋಟಿ ರೂಪಾಯಿಗೆ ಈ ಡೀಲ್ ನಡೆದಿದೆ. ನೈಜ ಘಟ
2024 ಏಪ್ರಿಲ್ 39ರ ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಮಂಗಳವಾರದ ರಾಶಿ ಭವಿಷ್ಯ ಹೇಗಿರ
ಏತನ್ಮಧ್ಯೆ, ಖರ್ಗೆ, ಪ್ರಿಯಾಂಕಾ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಒಂದು ಗಹನವಾದ ಚರ್ಚೆ ನಡೆಯುತ್ತದೆ. ಒಂದು ಹಂತದಲ್ಲಿ ಸೀನಿಯರ್ ಖರ್ಗೆ ಸಾಹೇಬರು ತಮ್ಮ ಮಗನಿಗೆ, ‘ನಿಂದೇ ಹೇಳ್ಬ್ಯಾಡ, ಅವ್ರು ಹೇಳಾದ್ ಬೀ ಜರಾ ಕೇಳು!’ ಅಂದರೇನೋ
ಈರುಳ್ಳಿಯನ್ನು ಎಲ್ಲ ರೀತಿಯ ಅಡುಗೆಯಲ್ಲೂ ವ್ಯಾಪಕವಾಗಿ ಬಳಸಲಾಗುತ್ತದೆ. ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಈರುಳ್ಳಿಯನ್ನು ಹಸಿಯಾಗಿ, ಬೇಯಿಸಿ, ಕರಿದು ಹೀಗೆ ಹಲವು ರೀತಿಯಲ್ಲಿ ಬಳಸಬಹುದು. ಆದರೆ,
ಪುನಃ ಜೈಲಿಗೆ ಹೋಗಬೇಕಾಗಿ ಬಂದಿದ್ದರಿಂದ ಸ್ವಾಮೀಜಿ ವಿಚಲಿತರೇನೂ ಅಗಿಲ್ಲ. ಅವರು ನಿರಾತಂಕ ಮತ್ತು ನಿರುದ್ವಿಗ್ನತೆಯಿಂದ ನಡೆಸದು ಬರುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. 14 ತಿಂಗಳು ಜೈಲು ಅನುಭವಿಸಿದ ಬಳಿಕ ರಾಜ್ಯ ಉಚ
Champions Trophy 2025: 1996 ರ ವಿಶ್ವಕಪ್ ನಂತರ ಪಾಕಿಸ್ತಾನ ತನ್ನ ಮೊದಲ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲು ಸಜ್ಜಾಗಿದೆ. ಈ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಲಿದೆ. ಆದಾಗ್ಯೂ, ಅದರ ಹೋಸ್ಟಿಂಗ್ ಬಗ್ಗೆ ಇನ್ನೂ ಅನುಮಾನವಿದ
ಒಂದು ಮಾತು ಮಾತ್ರ ಸತ್ಯ, ಸಂಬಂಧಿಕರೆಂದು ಹೇಳಿಕೊಂಡ ಮಹಿಳೆಯರು ತಮ್ಮ ಸಂಬಂಧಿಯನ್ನೇ (ಸಂತ್ರಸ್ತೆ) ಕಟಕಟೆಯಲ್ಲಿ ನಿಲ್ಲಿಸಿದರು. ಅವರು ಹೇಳೋದೇ ನಿಜವಾದರೆ, ವಿಡಿಯೋಗಳಲ್ಲಿ ಇರುವವರು ಪ್ರಜ್ವಲ್ ಅಲ್ಲವೇ? ಪ್ರಜ್ವಲ್ ನಿರಪರಾಧಿಯ
ಬೇಸಿಗೆಯಲ್ಲಿ ಸೆಖೆ ಹೆಚ್ಚಾಗಿರುವುದರಿಂದ ನಮ್ಮ ದೇಹಕ್ಕೆ ನೀರಿನಂಶ ಹೆಚ್ಚಾಗಿ ಬೇಕಾಗುತ್ತದೆ. ಬೆವರಿನ ಮೂಲಕ ನಮ್ಮ ನೀರಿನಂಶ ಹೊರಹೋಗುವುದರಿಂದಾಗಿ ನಾವು ಆ ಪೌಷ್ಟಿಕಾಂಶಗಳನ್ನು ಮತ್ತು ತೇವಾಂಶವನ್ನು ನಮ್ಮ ಆಹಾರದ ಮೂಲಕ ಮತ
Prajwal Revanna Video Case: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಈ ಪ್ರಕರಣವೀಗ ಎಸ್ಐಟಿಗೆ ವರ್ಗಾವಣೆಯಾ
ಟ್ರೇಲರ್ ಮೂಲಕ ಸಿನಿಪ್ರಿಯರ ಗಮನ ಸೆಳೆದ ‘ಫ್ಯಾಮಿಲಿ ಡ್ರಾಮಾ’ ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾಗೆ ಹೊಸ ಡೈರೆಕ್ಟರ್ ಆಕರ್ಷ್ ಅವರು ನಿರ್ದೇಶನ ಮಾಡಿದ್ದಾರೆ. ಸಿಂಧು ಶ್ರೀನಿವಾಸ್ ಮೂರ್ತಿ, ಅಭಯ್, ಪೂರ್ಣಚಂದ
ಸಹೋದರಿಯ ಅರಶಿನ ಶಾಸ್ತ್ರದ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದ 18 ವರ್ಷ ವಯಸ್ಸಿನ ಹುಡುಗಿಯೊಬ್ಬಳು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಮೀರತ್ ನಲ್ಲಿ ಈ ದುರ್ಘಟನೆ ಸಂಭವಿ
ಸೂರ್ಯಪ್ರಕಾಶ್ ಅಜ್ಮೀರ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ರೊಬೊಟಿಕ್ಸ್ ಜಗತ್ತು ಇವರನ್ನು ತುಂಬಾ ಸೆಳೆಯುತ್ತಿತ್ತು. ಈ ಕಾರಣಕ್ಕೆ ರೊಬೊಟಿಕ್ಸ್ನಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದರು. ಆರಂಭದಲ್ಲಿ
ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಕಾವೇರಿ ನದಿಯಿಂದ ಅಗ್ನಿಶಾಮಕ ದಳ ಶ
2024 ಏಪ್ರಿಲ್ [date]ರ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದ
ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆ ಮುಗಿದಿದ್ದೇ ತಡ ಎರಡನೇ ಹಂತದ ಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದೆ. ರಾಜಕೀಯ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಕಾರ್ಯಕರ್ತರೂ ಕೂಡಾ ತಮ್ಮ ತಮ್ಮ ಊರು
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್ಐಎ ವಿಶೇಷ ಕೋರ್ಟ್ ಸೋಮವಾರ ಆದೇಶ
ಪ್ರಜ್ವಲ್ ರೇವಣ್ಣ ಪ್ರಕರಣದ ಜೊತೆ ಹೆಚ್ ಡಿ ದೇವೇಗೌಡರ ಕುಟುಂಬವನ್ನು ಥಳುಕು ಹಾಕಬೇಡಿ, ನಾವೆಲ್ಲ ಬೇರೆಯಾಗಿದ್ದೀವಿ, ಎಲ್ಲರ ವ್ಯವಹಾರಗಳು ಬೇರೆ ಬೇರೆ, ಕೇವಲ ಪಕ್ಷದ ಸಭೆಗಳಲ್ಲಿ ಮಾತ್ರ ಜೊತೆಗೂಡುತ್ತೇವೆ ಎಂದು ಕುಮಾರಸ್ವಾಮಿ
ನಾಳೆ(ಏಪ್ರಿಲ್ 30) ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ. ಅಲ್ಲದೇ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕ
ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸು
ವಾಸ್ತು ಶಾಸ್ತ್ರದ ಪ್ರಕಾರ ಗಡಿಯಾರವನ್ನು ಸರಿಯಾದ ದಿಕ್ಕಿನಲ್ಲಿ ಇಡುವುದು ಕೂಡ ಮುಖ್ಯ ಎಂಬುದು ನಿಮಗೆ ತಿಳಿದಿದೆಯಾ? ಏಕೆಂದರೆ ಗಡಿಯಾರದ ದಿಕ್ಕು ನಮ್ಮ ಕೆಲಸದಲ್ಲಿ ಸಿಗುವ ಫಲಿತಾಂಶಗಳನ್ನು ನಿರ್ಧರಿಸಲು ಸಹಾಯಕವಾಗಿದೆ. ಹಾಗ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರಾ ಉತ್ಸವದ ವೇಳೆ ನಿನ್ನೆ ಸಂಜೆ ಗೋಧೋಳಿ ಮುಹೂರ್ತದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ನಡೆದಿದ್ದ ಮಹಾರಥೋತ್ಸವದಲ
ಕನಸಿನ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಕನಸಿಗೂ ಅರ್ಥವಿರುತ್ತವೆ. ಇದಕ್ಕೆ ಅನುಗುಣವಾಗಿ ಎಂದಾದರೂ ನಿಮ್ಮ ಕನಸಿನಲ್ಲಿ ನೀವೇ ಮದುವೆಯಾಗುತ್ತಿರುವುದನ್ನು ನೋಡಿದರೆ, ಅಥವಾ ಮದುವೆಗೆ ಸಂಬಂಧಿಸಿದ ಯಾವುದೇ ರೀತಿಯ ಕನಸು ಬಿದ್ದರ
ಆದರೆ ಲೈಂಗಿಕ ಶೋಷಣೆ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವ ಅರೋಪ ಹೊತ್ತು ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಬಗ್ಗೆ ರಾಜ್ಯದೆಲ್ಲೆಡೆ ಮಹಿಳಾ ಸಂಘನೆಗಳಿಂದ ಉಗ್ರ ಪ್ರತಿಭಟನೆಗಳು ನಡೆಯುತ್ತಿವೆ, ಪೊಲೀಸರು ಅವರನ್
ಆಹಾರ ಮತ್ತು ಪೋಷಣೆ ನಮ್ಮ ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳಾಗಿವೆ. ಇದರಿಂದ ಮುಖದಲ್ಲಿ ಮೊಡವೆಗಳು ಕೂಡ ಉಂಟಾಗುವುದು ಸಾಮಾನ್ಯ. ಇದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಚರ್ಮದ ಸಮಸ್
ಸುಪ್ರೀಂಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ಹಿನ್ನೆಲೆ ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಎದುರು ಮುರುಘಾಶ್ರೀ ಶರಣಾಗಿದ್ದಾರೆ. ವ್ಯಾನ್ನಲ್ಲಿ ಜೈಲಿಗೆ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿ
Prajwal Revanna Sexual Assault Case: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಮುಗಿಬಿದ್ದಿದ್ದಾರೆ. ಈ ಹ
ಶ್ರೀನಿವಾಸ್ ಹಳೆ ಮೈಸೂರು ಭಾಗದಲ್ಲಿ ಬಹಳ ಪ್ರಭಾವಿ ನಾಯಕರಾಗಿದ್ದೆನ್ನುವುದು ನಿರ್ವಿವಾದಿತ. ಹಾಗಾಗೇ, ಅವರು ರಾಜಕಾರಣದಿಂದ ದೂರವುಳಿದರೂ, ನೆರವು ಮತ್ತು ಬೆಂಬಲ ಕೋರಲು ರಾಜ್ಯದ ಪ್ರಮುಖ ನಾಯಕರು ಅವರ ಮನೆಗೆ ಬೇಟಿ ನೀಡಿದ್ದರು.
ದೆಹಲಿಯ ದಂತವೈದ್ಯಯೊಬ್ಬರು ಉಬರ್ನಲ್ಲಿ ಪ್ರಯಾಣಿಸಿ ಅಪಘಾತಕ್ಕೆ ಒಳಗಾಗಿದ್ದಾರೆ. ಇದೀಗ ಈ ಬಗ್ಗೆ ಎಕ್ಸ್ನಲ್ಲಿ ವೈದ್ಯೆ ಹಂಚಿಕೊಂಡಿದ್ದಾರೆ. ನಾನು ಉಬರ್ನ್ನು ಬಹಿಷ್ಕರಿಸುತ್ತಿದ್ದೇನೆ. ಡ್ರೈವಿಂಗ್ ಲೈಸೆನ್ಸ್ ಅಥವಾ
ಇತ್ತೀಚೆಗೆ ಶೀಲ್ಪಾ ಶೆಟ್ಟಿ ಅವರ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು. ಈ ಬೆನ್ನಲ್ಲೇ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ತಾಯಿ ಹಾಗೂ ಮಕ್ಕಳ ಜೊತೆ ಅವರು ದೈವ ಕೋಲ ವೀಕ್ಷಿಸಿದ್ದಾರ
ಇಂದಿನ ಆಧುನಿಕ ಜೀವನದಲ್ಲಿ ಮೆಟ್ಟಿಲು ಬಳಸುವವರ ಸಂಖ್ಯೆ ಕಡಿಮೆಯಾಗಿದೆ. ಲಿಫ್ಟ್, ಎಸ್ಕಲೇಟರ್ ಇರುವುದರಿಂದ ಅವುಗಳ ಬಳಕೆ ಹೆಚ್ಚಾಗಿದೆ. ಆದರೆ, ಮೆಟ್ಟಿಲುಗಳನ್ನು ಬಳಸದ ಜನರಿಗೆ ಹೋಲಿಸಿದರೆ ಮೆಟ್ಟಿಲು ಹತ್ತುವವರು ಹೃದಯರಕ್
ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಲ್ಲದೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದೆ. ಈ
ದೇಶದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎನ್ನುವ ಭಯದಲ್ಲಿ ಪ್ರಧಾನಿ ಮೋದಿ ಇದ್ದಂಗಿದೆ. ಮುಸ್ಲಿಮರು ಹೆಚ್ಚು ಕಾಂಡೋಮ್ಗಳನ್ನು ಬಳಕೆ ಮಾಡುತ್ತಿರುವ ಕಾರಣ ಜನಸಂಖ್ಯೆ ಕಡಿಮೆಯಾಗಿದೆ ಎಂದು ಅಸಾದುದ್ದೀನ್ ಓವೈಸಿ ಹೇಳ
‘ಬಿಗ್ ಬಾಸ್ ಕನ್ನಡ ಸೀಸನ್ 10’ ಪೂರ್ಣಗೊಂಡು ಮೂರು ತಿಂಗಳು ಪೂರ್ಣಗೊಂಡಿದೆ. ಇದರಲ್ಲಿ ಭಾಗಿ ಆದ ಸ್ಪರ್ಧಿಗಳು ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಇದರಲ್ಲಿ ನಮ್ರತಾ ಗೌಡ ಕೂಡ ಹೊರತಾಗಿಲ್ಲ. ಅವರ ಬದುಕು ಸಾಕಷ್ಟು ಬದದಲಾಗಿದೆ. ಈ ಬಗ್
BJP leaders reaction on Prajwal Revanna Pen Drive Scandal: ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎನ್ನು
ಕಳೆದ ವರ್ಷವಷ್ಟೇ ಅವರು ಮೈಸೂರಲ್ಲಿ ಪುಸ್ತಕವೊಂದನ್ನು ಬಿಡುಗಡೆ ಮಾಡಿ ತಮ್ಮ ಸುದೀರ್ಘ ರಾಜಕೀಯ ಬದುಕಿಗೆ ವಿದಾಯ ಹೇಳಿದ್ದರು. ವಿದ್ಯಾರ್ಥಿಯಿಂದ ದೆಸೆಯಿಂದಲೇ ರಾಜಕೀಯಕ್ಕೆ ಧುಮುಕಿದ ಶ್ರೀನಿವಾಸ ಪ್ರಸಾದ್, 1980 ರಲ್ಲಿ ಮೊದಲ ಬಾ
New Zealand T20 Squad: ಐಪಿಎಲ್ 2024 ರಲ್ಲಿ ಕಾಣಿಸಿಕೊಂಡಿರುವ ನ್ಯೂಝಿಲೆಂಡ್ ಆಟಗಾರರೆಲ್ಲಾರೂ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದಲ್ಲಿರುವ ಕೇನ್ ವಿಲಿಯಮ್ಸನ್ ಕಿವೀಸ್ ಪಡೆಯನ್ನು ಮುನ್ನಡೆಸುತ್ತಿ
ಪತಿಯೊಬ್ಬ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಆಕೆಯ ಇನ್ಶುರೆನ್ಸ್ ಹಣದಲ್ಲಿ ಸೆಕ್ಸ್ ಟಾಯ್ ಖರೀದಿಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಆತ ಕೊಲೆ ಮಾಡಿ ವರ್ಷಗಳ ಬಳಿಕ ಆತ ಅಪರಾದಿ ಎಂಬುದು ತಿಳಿದುಬಂದಿದ್ದು ನ್ಯಾಯಾಲಯ
ಪ್ರಧಾನಿ ನರೇಂದ್ರ ಮೋದಿಯವರು ಇಂದು (ಏ.29) ಬಾಗಲಕೋಟೆಗೆ ತೆರಳಲಿದ್ದಾರೆ. ಇಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಮಖಂಡಿ ಮೂಲದ ಆನಂದಭಾರತ
ಮುಂಬೈನ ಹೋಟೆಲ್ ಒಂದಕ್ಕೆ ಜೂನಿಯರ್ ಎನ್ಟಿಆರ್, ಹೃತಿಕ್ ರೋಷನ್, ಅವರ ಗರ್ಲ್ಫ್ರೆಂಡ್ ಸಭಾ ಆಜಾದ್, ಆಲಿಯಾ ಭಟ್, ಅವರ ಪತಿ ರಣಬೀರ್ ಕಪೂರ್ ಹಾಗೂ ಬಾಲಿವುಡ್ನ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರು ಪಾರ್ಟಿಯಲ್ಲಿ ಕಾಣಿಸಿಕೊಂ
IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಆರ್ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಈ ಮೂರು ಪಂ
ವಿ ಶ್ರೀನಿವಾಸ ಪ್ರಸಾದ್ ನಿಧನ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
Bullion Market 2024 April 29th: ಚಿನ್ನ, ಬೆಳ್ಳಿ ಬೆಲೆ ಕಳೆದ ವಾರ ಮಿಶ್ರ ಫಲ ನೀಡಿವೆ. ವಾರದ ಕೊನೆಯಲ್ಲಿ ಬೆಲೆ ಏರಿಕೆಯಾದರು ಅಂತಿಮವಾಗಿ ಒಂದು ವಾರದಲ್ಲಿ ಬೆಲೆ ಇಳಿದಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ ಇದೆ. 24 ಕ್ಯಾ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 29 ರ ರಾಶಿ ಭವಿಷ್ಯದಲ್ಲಿ ಯಾರ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 29 ಏಪ್ರಿಲ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ
ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪ
IPL 2024 Virat Kohli: ಪಂದ್ಯ ಮುಗಿದ ಬಳಿಕ ಮಾತನಾಡಿದ ವಿರಾಟ್, ‘ನನ್ನ ಸ್ಟ್ರೈಕ್ ರೇಟ್ ಬಗ್ಗೆ ಕೆಲವರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಅಲ್ಲದೆ ನನಗೆ ಸ್ಪಿನ್ನರ್ಗಳಿಗೆ ಚೆನ್ನಾಗಿ ಆಡಲು ಸಾಧ್ಯವಾಗುತ್ತಿಲ್ಲ ಎಂದು ದೂರುತ್ತಿದ್ದ
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡುವ ಮೂಲಕ ನಿರಂಜನ ಹಾಗೂ ತಾಯಿ ಗೀತಾ ಹಿರೇಮಠ ಅವರಿಗೆ ಮಾಜಿ ಸಚಿವ ಮುರಗೇಶ್ ನಿರಾಣಿ ಇಂದು ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ
ಲೋಕಸಭಾ ಚುನಾವಣೆ ಹಿನ್ನಲೆ ನಿನ್ನೆಯೇ(ಏ.27) ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಬೆಳಗಾವಿಗೆ ಆಗಮಿಸಿದ್ದರು. ಇಂದು ರಾಜ್ಯದ ನಾಲ್ಕು ಕಡೆಗಳಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಅದರಂತೆ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸ
ಏಪ್ರಿಲ್ 23 ರಂದು ಮಧ್ಯಾಹ್ನ 2.45 ರ ಸುಮಾರಿಗೆ ಸ್ಟೇಷನ್ನ ವಾಶ್ರೂಮ್ನಲ್ಲಿ ಸ್ಟಿಕ್ಕರ್ಗಳನ್ನು ಅಂಟಿಸುವಾಗ ಅರುಣ್ ಸಿಕ್ಕಿಬಿದ್ದಿದ್ದಾರೆ. ತಮ್ಮ ಚಾಕೊಲೇಟ್ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಕ್ಯೂಆರ್ ಕೋಡ್
IPL 2024 Virat Kohli: ಗುಜರಾತ್ ಟೈಟಾನ್ಸ್ ವಿರುದ್ಧ ಅಜೇಯ 70 ರನ್ಗಳ ಇನ್ನಿಂಗ್ಸ್ ಆಡಿದ ಕೊಹ್ಲಿ, ಈ70 ರನ್ಗಳ ಇನ್ನಿಂಗ್ಸ್ನೊಂದಿಗೆ ಈ ಐಪಿಎಲ್ ಸೀಸನ್ನಲ್ಲಿ 500 ರನ್ ಪೂರೈಸಿದ್ದಾರೆ. ಇದರೊಂದಿಗೆ ಆರೆಂಜ್ ಕ್ಯಾಪ್ ರೇಸ್ನಲ್ಲಿ ತನ್ನ ಪಾರ
IPL 2024: ರಶೀದ್ ಖಾನ್ ಬೌಲಿಂಗ್ಗೆ ಜ್ಯಾಕ್ಸ್ ಬೌಂಡರಿ ಹಾಗೂ ಸಿಕ್ಸರ್ಗಳ ಮಳೆಗರೆಯುತ್ತಿರುವುದನ್ನು ನೋಡಿದ ವಿರಾಟ್ ಕೊಹ್ಲಿ ಕೂಡ ಅಚ್ಚರಿ ವ್ಯಕ್ತಪಡಿಸಿದರು. ಜೇಕ್ಸ್ ಮೊದಲ ಸಿಕ್ಸರ್ ಹೊಡೆದ ತಕ್ಷಣ ಕೊಹ್ಲಿ ಬಾಯಿ ಮೇಲೆ ಕೈಯಿಟ
ಸ್ಯಾಂಡಲ್ವುಡ್ ನ ನವಜೋಡಿ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಹೊಸ ಕಾರು ಖರೀದಿಸಿದ್ದು, ಹೊಸ ಕಾರಿನ ವಿತರಣೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದುಮಾಡುತ್ತಿದೆ.
IPL 2024: ಗುಜರಾತ್ ನೀಡಿದ 201 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ಪರ ಆರಂಭಿಕ ವಿರಾಟ್ ಕೊಹ್ಲಿ ಅಜೇಯ 70 ರನ್ ಬಾರಿಸಿದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ವಿಲ್ ಜ್ಯಾಕ್ಸ್ ಕೇವಲ 41 ಎಸೆತಗಳಲ್ಲಿ ಅಜೇಯ ಶತಕ ಬಾರಿಸಿದರು. ಇದರೊಂದಿಗ
ಪ್ರತ್ಯೇಕ ಘಟನೆ: ಬಳ್ಳಾರಿ ಜಿಲ್ಲೆಯ ಕುರುಗೋಡು(Kurugodu) ತಾಲೂಕಿನ ಏಳುಬೆಂಚಿ ಗ್ರಾಮದಲ್ಲಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇತ್ತ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್
Chennai Super Kings vs SunRisers Hyderabad Live Score in Kannada: ಇಂದು ಐಪಿಎಲ್ನ 46ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಚೆನ್ನೈನ ತವರು ಮೈದಾನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯು
ಒಂದೆಡೆ ಬಿರು ಬಿಸಿಲು, ಮತ್ತೊಂದೆಡೆ ತಾಪಮಾನ ಹೆಚ್ಚಳ, ಅತಿಯಾದ ಉಷ್ಣಕ್ಕೆ ಮದ್ದು ಎಂಬಂತೆ ಊಟ ತಿಂಡಿಯ ಜೊತೆ ಸೌತೆಕಾಯಿ ನಂಚಿಕೊಳ್ಳಲು ಜನ ಮುಂದಾಗುತ್ತಿದ್ದಾರೆ. ಮತ್ತೊಂದೆಡೆ ಅತಿಯಾದ ಉಷ್ಣ ಹಾಗೂ ಬಿಸಿಲಿನಿಂದ ಸೌತೆಕಾಯಿ ಉತ್
ಭಾರತದಲ್ಲಿ ಮಧ್ಯಮ ಕ್ರಮಾಂಕದ ಸೆಡಾನ್ ಕಾರುಗಳಿಗೆ ಉತ್ತಮ ಬೇಡಿಕೆಯಿದ್ದು, ಸೆಡಾನ್ ವಿಭಾಗದಲ್ಲಿ ವಿವಿಧ ಕಾರು ಕಂಪನಿಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಸೆಡಾನ್ ಕಾರುಗಳು ಸದ್ಯ ವಿವಿಧ ಎಂಜಿನ್ ಆಯ್ಕೆಯೊಂದಿಗೆ ಖರೀ
Jayaram Banan success story: ಉಡುಪಿಯ ಕಾರ್ಕಳದಲ್ಲಿ ಹುಟ್ಟಿದ ಜಯರಾಮ್ ಬನನ್ ಇವತ್ತು ಉತ್ತರ ಭಾರತದ ದೋಸೆ ದೊರೆ ಎಂದು ಹೆಸರುವಾಸಿಯಾಗಿದ್ದಾರೆ. ಮನೆಯಲ್ಲಿ ಬಡತನ, ಪರೀಕ್ಷೆಯಲ್ಲಿ ಫೇಲ್, ಆದರೂ ದೃತಿಗೆಡದೆ ಊರು ಬಿಟ್ಟು ಮುಂಬೈ ಸೇರಿ ಹೋಟೆಲ್ನ
2024 ಏಪ್ರಿಲ್ 29ರ ದಿನ ಭವಿಷ್ಯ: ಸೋಮವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದ
Pakistan Cricket: ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ ತಂಡ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ತಂಡದ ಮುಖ್ಯ ಕೋಚ್ಗಳನ್ನು ಬದಲಿಸಿದೆ. ಅದರಂತೆ ಟೀಂ ಇಂಡಿಯಾ 2011ರ ಏಕದಿನ ವಿಶ್ವಕಪ್ ಗೆಲ್ಲುವಂತೆ ಮಾಡಿದ ಲೆಜೆಂಡರಿ ಆಟಗಾರನನ್ನು
ನಟಿ ಪರಿಣೀತಿ ಚೋಪ್ರಾ ಅವರು 2011ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವೃತ್ತಿಜೀವನದ ಪ್ರಾರಂಭದಲ್ಲಿ ಅವರ ಬಳಿಕ ಹಣ ಇರಲಿಲ್ಲ. ಆ ದಿನಗಳ ಬಗ್ಗೆ ಅವರು ಈಗ ಮಾತನಾಡಿದ್ದಾರೆ. ಮಧ್ಯಮ ವರ್ಗದ ಕುಟುಂಬದಿಂದ ಬಂದ ಅವರು ಬಾಲಿವ
ಇತ್ತೀಚೆಗಿನ ದಿನಗಳಲ್ಲಿ ನೃತ್ಯವನ್ನು ಹವ್ಯಾಸವಾಗಿ ತೆಗೆದುಕೊಂಡವರು ಹಲವರಿದ್ದಾರೆ. ಈ ಕಲಾಪ್ರಕಾರಗಳಲ್ಲಿ ಒಂದಾಗಿರುವ ನೃತ್ಯದ ಮಹತ್ವವನ್ನು ಎಲ್ಲರಿಗೂ ತಿಳಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಏಪ್ರಿಲ್ 29 ರಂದು ಅಂತಾರಾಷ್ಟ
ರಾಜ್ಯ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿರುವ ಪೆನ್ ಡ್ರೈವ್ನಲ್ಲಿ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ನಗರ ಠಾಣೆಯಲ್ಲಿ ಲೈಂಗಿಕ ದೌರ
ಮದುವೆಗೆ ಮೊದಲು ವಧು ವರರಿಗೆ ಅರಿಶಿನವನ್ನು ಏಕೆ ಹಚ್ಚಲಾಗುತ್ತದೆ? ಇದರ ಹಿಂದಿನ ನಂಬಿಕೆಗಳೇನು ಮತ್ತು ವೈಜ್ಞಾನಿಕ ಕಾರಣಗಳನ್ನು ಇಲ್ಲಿ ತಿಳಿದುಕೊಳ್ಳಿ.
ನೋಟುಗಳ ನಗದೀಕರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ (Hosapete) ಡ್ಯಾಮ್ ರಸ್ತೆಯ ಎಸ್ಬಿಎಂ ಶಾಖೆಯ ಮಾಜಿ ಹೆಡ್ ಕ್ಯಾಶಿಯರ್ ಎಸ್. ಗೋಪಾಲಕೃಷ್ಣ ಹಾಗೂ ಎಲ್ಐಸಿ ಏಜೆಂಟ್ ಕೆ. ರಾ
ಗುಜರಾತ್ನ ಮೆಹ್ಸಾನಾ ಜಿಲ್ಲೆಯ ಮಹಿಳೆ ಪ್ರೀತಿಸಿದವನೊಂದಿಗೆ ಓಡಿ ಹೋಗಿ ಮೊದಲ ಮದುವೆಯಾಗಿದ್ದಳು. ಇದಾದ ನಂತರ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್ನ ಶಹಪುರ್ ವಾರ್ಡ್ನಲ್ಲಿ ಅವರ ವಿವಾಹವನ್ನು ನೋಂದಾಯಿಸಲಾಗಿತ್ತು. ಆದ
14 Pakistani nationals arrested by Indian coast guard: ಗುಜರಾತ್ ಕರಾವಳಿ ತೀರದ ಆಚೆ ಪಾಕಿಸ್ತಾನದಿಂದ ಡ್ರಗ್ಸ್ ಹೊತ್ತು ಭಾರತದತ್ತ ಬರುತ್ತಿದ್ದ ದೋಣಿಯೊಂದನ್ನು ಭಾರತದ ಕರಾವಳಿ ಕಾವಲುಪಡೆ ತಂಡ ತಡೆದಿದೆ. ದೋಣಿಯಲ್ಲಿದ್ದ 14 ಮಂದಿ ಪಾಕ್ ನಾಗರಿಕರನ್ನು ಬಂಧಿ
PM Modi in Belagavi : ಕರ್ನಾಟಕದ ದಕ್ಷಿಣದಲ್ಲಿ ಮತಸಮರ ಅಂತ್ಯವಾಯ್ತು.. ಇದೀಗ, ಉತ್ತರದಲ್ಲಿ ನಾಯಕರು ಸವಾರಿ ಮಾಡುತ್ತಿದ್ದಾರೆ. ಮತದಾರನ ಸೆಳೆಯುವುದಕ್ಕೆ ಬ್ರಹ್ಮಾಸ್ತ್ರಗಳನ್ನೇ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ಪ್ರಧಾನಿ ನರೇಂದ್ರ ಮ
ದಕ್ಷಿಣ ಕೆರೊಲಿನಾದ ಗ್ರೀನ್ವಿಲ್ಲೆ ಕೌಂಟಿಯಲ್ಲಿನ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಭಾರತೀಯ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿಯಾದ ವೇಗದಿಂದ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ
ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
‘777 ಚಾರ್ಲಿ’ ಸಿನಿಮಾ ಎಲ್ಲ ಗಡಿಗಳನ್ನು ದಾಟಿ ಯಶಸ್ಸು ಕಾಣುತ್ತಿದೆ. ಕಿರಣ್ ರಾಜ್ ನಿರ್ದೇಶನದ, ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾಗೆ ಜಪಾನ್ನಲ್ಲೂ ಬೇಡಿಕೆ ಬಂದಿದೆ. ಶೀಘ್ರದಲ್ಲೇ ‘777 ಚಾರ್ಲಿ’ ಚಿತ್ರ ಜಪಾನ್ನಲ್ಲಿ ಬಿಡ
Belagavi Lok Sabha Election 2024 PM Modi Speech Live News Update in Kannada: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದಾರೆ. ಭಾನುವಾರ (ಏ.28) ಇಡೀ
Mutual Fund Investment Tricks: ಮ್ಯುಚುವಲ್ ಫಂಡ್ ಎಸ್ಐಪಿಯಲ್ಲಿ 15x15x15 ಹೂಡಿಕೆ ತಂತ್ರ ಗಮನದಲ್ಲಿಡಿ. ಇದರಲ್ಲಿ ಪ್ರತೀ ತಿಂಗಳು 15 ಸಾವಿರ ರೂ ಹಣವನ್ನು 15 ವರ್ಷದವರೆಗೆ ಕಟ್ಟಿದರೆ ಒಂದು ಕೋಟಿ ರೂ ಗಳಿಸಲು ಸಾಧ್ಯವಾಗುತ್ತದೆ. 15 ವರ್ಷದಲ್ಲಿ ನೀವು ಮಾಡ
ಚಾಮರಾಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರ ಶಶಾಂಕ್ ಜೆ. ಶ್ರೀಧರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ
ಮಹಾದೇವ್ ಬುಕ್ ಬೆಟ್ಟಿಂಗ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಸ್ತವವಾಗಿ, ಸಾಹಿಲ್ ಖಾನ್ ಅವರನ್ನು ಬಾಂಬೆ ಹೈಕೋರ್ಟ್ ಆರೋಪಿ ಎಂದು ಘೋಷಿಸಿತು. ಇದಾದ ಬಳಿಕ ನ್ಯಾಯಾಲಯ ಅವರ ಅರ್ಜ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 43ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 257 ರನ್ ಕಲೆಹಾಕಿತು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಹದಿನೈದು ವಿವಿಧ ಸಮುದಾಯ ಮುಖಂಡರು ಸಜ್ಜಾಗಿದ್ದಾರೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯ ಹದಿನೈದು ಜನರಿಗೆ ಪ್ರಧಾನಿ ಮೋದಿ ಸ್ವಾಗತ
ಆತ ಶಿವಮೊಗ್ಗ ಪೊಲೀಸರಿಗೆ ತಲೆನೋವಾಗಿದ್ದ ಆಸಾಮಿ. ಮನೆ ಕಳ್ಳತನ, ದರೋಡೆ ಸೇರಿದಂತೆ ಹತ್ತು ಹಲವು ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಸಹ ಅನುಭವಿಸಿದ್ದ. ಕಳೆದ ಒಂದು ತಿಂಗಳ ಹಿಂದೆಯಷ್ಟೆ ಜೈಲಿನಿಂದ ಹೊರಬಂದಿದ್ದ ಮೆಂಟಲ್
IPL 2024: ಫ್ರೇಸರ್-ಮೆಕ್ಗುರ್ಕ್ ಕೇವಲ 27 ಎಸೆತಗಳಲ್ಲಿ 84 ರನ್ ಗಳಿಸುವ ಮೂಲಕ ಐದು ಇನ್ನಿಂಗ್ಸ್ಗಳಲ್ಲಿ ಮೂರನೇ ಐಪಿಎಲ್ ಅರ್ಧಶತಕವನ್ನು ದಾಖಲಿಸಿದರು. ಅಲ್ಲದೆ ಮೊದಲ ಆರು ಓವರ್ಗಳಲ್ಲಿ ಕೇವಲ 24 ಎಸೆತಗಳಲ್ಲಿ 78 ರನ್ ಬಾರಿಸಿದ ಫ್ರೇಸರ
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ತಾಪಮಾನ ಹೆಚ್ಚಾಗುವ ಸಾಧ್ಯತೆಯೊಂದಿಗೆ ಶಾಖ-ಸಂಬಂಧಿತ ಕಾಯಿಲೆಗಳನ್
ಲಕ್ಷ್ಮಣ್ ಸುದ್ದಿಗೋಷ್ಟಿ ನಡೆಸುವಾಗ ಪ್ರತಾಪ ಸಿಂಹರನ್ನು ನೆನಯದಿದ್ದರೆ ಅದು ಅಪೂರ್ಣ ಅನಿಸಿಕೊಳ್ಳುತ್ತದೆ. ಇವತ್ತು ಸಹ ಹಾಲಿ ಸಂಸದರನ್ನು ನೆನಪಿಸಿಕೊಂಡ ಲಕ್ಷ್ಮಣ್, ಕಳೆದ 20-25 ದಿನಗಳಿಂದ ಅವರ ಪತ್ತೆಯಿಲ್ಲ, ಎಲ್ಲಿದ್ದಾರೋ ಗೊ
ನೆಲಮಂಗಲದ ರಾಯನ್ ನಗರದ ಮಹಿಳೆ ಲಾವಣ್ಯ ಎಂಬುವವರು ಫೇಸ್ ಬುಕ್ನಲ್ಲಿ ಹಳೇ ಕಾಯಿನ್(coin) ಕೊಟ್ಟರೆ, ಕೋಟ್ಯಾಂತರ ರೂ. ಹಣ ನೀಡುವುದಾಗಿ ಬಂದ ಜಾಹೀರಾತು ನಂಬಿ ಆರೋಪಿಗಳ ಅಕೌಂಟ್ಗೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ. ಹಣ ಹಾಕಿ ಮೋಸ(fraud) ಹ
Rajasthan Royals vs Lucknow Super Giants Live Score in Kannada: ಇಂದು, ದಿನದ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ. ಲಕ್ನೋದ ಅಟಲ್ ವಿಹಾರಿ ವಾಜಪೇಯಿ ಐಕಾನ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವಿನ ಪಂದ್ಯ
ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಈ ಕುರಿತು ಪ
ಹಾರ್ಮೋನ್ ಸಮತೋಲನದಲ್ಲಿ ಮತ್ತು ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳುವಲ್ಲಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಪ್
ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಮಾಡಲು ಆಗಮಿಸಿದ್ದ ಜಮೀರ್ ಅವರು ಹಿಂದಿ ಹೈ ಹಮ್ ಹಿಂದೂಸ್ತಾನ್ ಹಮಾರಾ, ದೇಶ ಹಮಾರಾ ಅಂತ ಹೇಳುತ್ತಾ ಅವೇಶಭರಿತರಾಗಿ ಪೋಡಿಯಂ ಅನ್ನು ಜೋರಾಗಿ ಗುದ್ದಿದರು, ಅವರ ಏಟಿನ ರಭಸಕ್ಕೆ ಗಾಜು ಒಡೆದುಹೋಗ
ಮೇ ತಿಂಗಳ ಮಧ್ಯೆದ ವೇಳೆಗೆ ಎಂಜಿ ರಸ್ತೆ ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆಯ ಒಂದು ಭಾಗ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ. ಏಕಮುಖ ಸಂಚಾರಕ್ಕೆ ಅನುವುಮಾಡಿಕೊಡಲು ಸಂಚಾರಿ ಅಧಿಕಾರಿಗಳು ನಿರ್ಧ
ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಹಣ ಕಡಿಮೆ ಬಿಡುಗಡೆ ಮಾಡಿದ್ದು, ಈ ಹಿನ್ನಲೆ ನಾಳೆ(ಏ.28) ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್(Congress) ಪ್ರತಿಭಟನೆ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹ