SENSEX
NIFTY
GOLD
USD/INR

Weather

30    C
... ...View News by News Source
ಹಳ್ಳಿ ಮಹಿಳೆಯರು ದಾರಿತಪ್ಪಿದ್ದಾರೆ ಎಂದಿದ್ದ ಕುಮಾರಸ್ವಾಮಿಯವರೇ, ದಾರಿ ತಪ್ಪಿದವರು ಯಾರು? ಈಗ ಹೇಳಿ -ಕೃಷ್ಣ ಬೈರೇಗೌಡ

Krishna Byregowda On HD Kumarswamy : ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದು ದೊಡ್ಡ ಚರ್ಚೆಯಾಗಿತ್ತು. ಸದ್ಯ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಬ

29 Apr 2024 11:43 pm
ಸಂಜು ಬದಲು ರಾಹುಲ್‌?: ಟಿ20 ವಿಶ್ವಕಪ್‌ ಭಾರತ ತಂಡಕ್ಕೆ ಆಯ್ಕೆಯಾಗಬಲ್ಲ ಆಟಗಾರರು!

India's Squad for T20 World Cup: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಮುಗಿದ ಬಳಿಕ ಜೂನ್‌ ತಿಂಗಳಲ್ಲಿ ವೆಸ್ಟ್ ಇಂಡೀಸ್‌ ಹಾಗೂ ಅಮೆರಿಕ ಜಂಟಿ ಆತಿಥ್ಯದಲ್ಲಿ 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ನಡೆಯಲಿದೆ. ಈ ಹಿನ್ನೆಲ

29 Apr 2024 10:49 pm
ಯುವಕನ ವೈವಾಹಿಕ ಜೀವನ ಕಸಿದ ಕಾರು ಅಪಘಾತ; ಪರಿಹಾರ ಮೊತ್ತ ಹೆಚ್ಚಿಸಿದ ಕರ್ನಾಟಕ ಹೈಕೋರ್ಟ್‌

High Court Accident Compensation : ಮದುವೆ ಬಳಿಕದ ಜೀವನವನ್ನು ಹಾಳು ಮಾಡಿದ ಅಪಘಾತಕ್ಕೆ ಪರಿಹಾರ ಮೊತ್ತವನ್ನು ಕರ್ನಾಟಕ ಹೈಕೋರ್ಟ್‌ ಹೆಚ್ಚಳ ಮಾಡಿದೆ. ವೈವಾಹಿಕ ಜೀವನ ತಂದುಕೊಡಲು ಸಾಧ್ಯವಿಲ್ಲ. ಆದರೆ, ಹಣ ಪರಿಹಾರ ನೀಡದೆ ಬೇರೆ ದಾರಿ ಇಲ್ಲ ಎಂದು ಅಭ

29 Apr 2024 10:21 pm
ಬರ ಪರಿಹಾರ: ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ರಾಜ್ಯ-ಕೇಂದ್ರ ಸರಕಾರಗಳ ನಡುವೆ ಜಟಾಪಟಿ

ಸೋಮವಾರದ ವಿಚಾರಣೆ ವೇಳೆ 3,400 ಕೋಟಿ ರೂಪಾಯಿ ಬರ ಪರಿಹಾರವನ್ನು ಕರ್ನಾಟಕಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿತು. ಈ ವೇಳೆ ರಾಜ್ಯದ ಪರ ವಕೀಲರು ಬರ ಪರಿಹಾರದ ಮೊತ್ತ ಏನೇನೂ ಸಾಲದು ಎ

29 Apr 2024 9:57 pm
ಸಾವಿರಾರು ಮಹಿಳೆಯರ ಅತ್ಯಾಚಾರವೆಸಗಿ ವಿದೇಶಕ್ಕೆ ಓಡಿ ಹೋದವನನ್ನು ಕರೆತಂದು ಮಂಗಳಸೂತ್ರದ ಬಗ್ಗೆ ಮಾತಾಡಿ - ಪ್ರಿಯಾಂಕಾ ಗಾಂಧಿ

Priyanka Gandhi On Prajwal Revanna Case : ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣವನ್ನು ಪ್ರಸ್ತಾಪಿಸಿ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ಅತ್ಯಾಚಾರ ಮಾಡಿ ಓಡಿ ಹೋದವನ್ನು ಕರೆತಂದು ಆ ಬಳಿಕ ಮಹಿಳೆಯರ ಮ

29 Apr 2024 9:29 pm
ಪ್ರಜ್ವಲ್‌ ರೇವಣ್ಣ ಕೇಸ್‌: ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು ಎಂದ ಹಾಸನ ಡಿಸಿ ಸತ್ಯಭಾಮ

Prajwal Revanna Obscene Video Case : ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಸಾರ್ವಜನಿಕರ ಬಳಿ ಮನವಿ ಸ್ವೀಕರಿಸಿದ ಹಾಸನ ಡಿಸಿ ಸತ್ಯಭಾಮ ಅವರು ಮಾರ್ಮಿಕವಾಗಿ ಮಾತನಾಡಿದ್ದಾರೆ. ಪಾಪದ ಕೊಡ ತುಂಬಿದಾಗ ಎಲ್ಲಾ ಹೊರಬರಬೇಕ

29 Apr 2024 8:23 pm
ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಟಾಟಾ ಪವರ್‌ ಷೇರು, ಒಂದೇ ವರ್ಷದಲ್ಲಿ 120% ಜಂಪ್‌, ಹೂಡಿಕೆದಾರರಿಗೆ ಬಂಪರ್‌!

ಟಾಟಾ ಸಮೂಹಕ್ಕೆ ಸೇರಿದ ಪ್ರಮುಖ ಕಂಪನಿ ಟಾಟಾ ಪವರ್ ಷೇರು ಸೋಮವಾರ ಶೇಕಡಾ 2.51ರಷ್ಟು ಏರಿಕೆ ಕಂಡಿದ್ದು, ಸತತ ಏರಿಕೆಗೆ ಸಾಕ್ಷಿಯಾಗಿದೆ. ಈ ಮೂಲಕ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ. ಕಳೆದ ಒಂದು ವರ್ಷದಲ್ಲಿ ಷೇರು ಶೇಕಡಾ 120ರ

29 Apr 2024 7:44 pm
ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಹಗರಣ: ಜೆಡಿಎಸ್‌ ಜತೆ ಮೈತ್ರಿಯಾದ ಬಿಜೆಪಿ ನಿಲುವು ಏನೆಂದು ತಿಳಿಸಬೇಕು - ಡಿಕೆ ಶಿವಕುಮಾರ್‌

DK Shivakumar On Prajwal Revanna Pen Drive Scam : ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿಯ ನಿಲುವು ಏನು ಎಂದು ಪ್ರಶ್ನೆ ಮಾಡಿದ್ದಾರೆ.

29 Apr 2024 7:30 pm
Live Score | DC vs KKR: ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ!

Kolkata Knight Riders vs Delhi Capitals Match Live: ಕೋಲ್ಕತಾದ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇದೀಗ ನಡೆಯುವ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ 47ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂ

29 Apr 2024 7:10 pm
2024ರ ಟಿ20 ವಿಶ್ವಕಪ್‌ ಟೂರ್ನಿ - ಬಹುನಿರೀಕ್ಷೆಯ ಟಾಪ್ 5 ಪಂದ್ಯಗಳಿವು!

ICC T20 World Cup Schedule: ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಜೂನ್ 1ರಿಂದ 29ರವರೆಗೆ ಆಯೋಜನೆ ಆಗಲಿರುವ ಈ ಬಹುನಿರೀಕ್ಷಿತ ಟೂರ್ನಿಯಲ್ಲಿ ಇದೇ ಮೊದಲ ಬಾ

29 Apr 2024 7:06 pm
ಮೇ 5ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗರುದಿಂದ ಸಾಧಾರಣೆ ಮಳೆ, ಅಲ್ಲಿವರೆಗೆ ಶಾಖಾಘಾತ!

ಮೇ 2ರವರೆಗೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಬಿಸಿ

29 Apr 2024 6:24 pm
ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್ ಕೇಸ್‌ನಲ್ಲಿ ಎಸ್‌ಐಟಿ ರಚನೆ ಉದ್ದೇಶವೇನು? ಪ್ರತಾಪ್ ಸಿಂಹ ಪ್ರಶ್ನೆ

MP Pratap Simha On Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ ಡ್ರೈವ್ ಪ್ರಕರಣ ಹೊರ ಬಿದ್ದ ಕೂಡಲೇ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿತು. ಆದರೆ, ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಆದಾಗ ಮಾತ್

29 Apr 2024 6:20 pm
ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಅಮಾನತು ಆಯ್ತು; ಒಂದ್ವೇಳೆ ಮತ್ತೆ ಎಲೆಕ್ಷನ್‌ನಲ್ಲಿ ಗೆದ್ರೆ ಮುಂದೆ ಏನಾಗುತ್ತೆ? ಇಲ್ಲಿದೆ ವಿವರ!

Prajwal Revanna Can Disqualify From MP Position : ಹಾಸನ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಅಮಾನತುಗೊಳಿಸಲಾಗಿದೆ. ಇದರ ಬೆನ್ನಲ್ಲಿಯೇ ಹಲವು ಪ್ರಶ್ನೆಗಳು ಜನರನ್ನು ಕಾಡುತ್ತಿದ್ದು, ಅಮಾನತು ಮಾಡಿದರೆ ಸಂಸದ ಸ

29 Apr 2024 6:18 pm
ಕನಕಪುರ ಸಮೀಪದ ಕಾವೇರಿ ಸಂಗಮದಲ್ಲಿ ಮುಳುಗಿ ಬೆಂಗಳೂರು ಕಾಲೇಜಿನ 5 ವಿದ್ಯಾರ್ಥಿಗಳು ಸಾವು!

Bengaluru College 5 Students Death In Cauvery Sangama : ಬೇಸಿಗೆ ಪ್ರವಾಸಕ್ಕೆಂದು ಕಾವೇರಿ ಸಂಗಮಕ್ಕೆ ತೆರಳಿದ್ದ ಬೆಂಗಳೂರು ಖಾಸಗಿ ಕಾಲೇಜಿನ 12 ವಿದ್ಯಾರ್ಥಿಗಳ ಪೈಕಿ 5 ಮಂದಿ ಸಾವಿಗೀಡಾಗಿದ್ದಾರೆ. ನದಿಯ ನೀರಿನ ಸುಳಿಗೆ ಸಿಲುಕಿ 3 ವಿದ್ಯಾರ್ಥಿನಿಯರು, 2 ವಿದ್ಯ

29 Apr 2024 6:16 pm
370ನೇ ವಿಧಿ ರದ್ದತಿ ಸಿಂಧುತ್ವದ ವಿರುದ್ಧ ಮೇಲ್ಮನವಿ: ಮೇ 1ರಿಂದ ಸುಪ್ರೀಂ ಕೋರ್ಟ್ ವಿಚಾರಣೆ

Supreme Court to Review Article 370: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಳೆದ ವರ್ಷ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿತ್ತು. ಈಗ ಆ ತೀರ್ಪಿನ ವಿ

29 Apr 2024 5:46 pm
ಎಚ್‌ಡಿ ರೇವಣ್ಣ ದೇವರಂತವರು; ಅವರ ವಿರುದ್ಧ ದೂರು ನೀಡಿದ ನನ್ನ ಸೊಸೆಯ ನಡತೆಯೇ ಸರಿ ಇಲ್ಲ - ದೂರುದಾರರ ಅತ್ತೆ ಗೌರಮ್ಮ

Prajwal Revanna Obscene Video Case : ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌ಡಿ ರೇವಣ್ಣ ವಿರುದ್ಧ ದೂರು ನೀಡಿದ ಮಹಿಳೆಯ ಅತ್ತೆ ಸುದ್ದಿಗೋಷ್ಠಿ ನಡೆಸಿ ತನ್ನ ಸೊಸೆಯ ನಡತೆ ಸರಿ ಇಲ್ಲ ಎಂದು ಆರೋಪಿಸಿದ್ದಾರೆ. ದೇವಣ್ಣ, ಭವಾನಿ ಅಮ್ಮಾ ದೇವರು ಎಂದಿದ್ದಾರೆ. ಈ ಬ

29 Apr 2024 5:02 pm
Fact Check: EVMನಲ್ಲಿ ಯಾವ ಬಟನ್ ಒತ್ತಿದರೂ BJPಗೆ ವೋಟ್? ವೈರಲ್ ವಿಡಿಯೋ ಸತ್ಯಾಂಶವೇನು?

Fact Check On EVM Vandalization Viral Video: ಯಾವುದೋ ಒಂದು ವಿಡಿಯೋವನ್ನು ನೋಡಿದ ಕೂಡಲೇ ಆ ವಿಡಿಯೋಗೆ ತಮ್ಮದೇ ಆದ ರೀತಿಯಲ್ಲಿ ಬಣ್ಣ ಕಟ್ಟಿ ಆ ವಿಡಿಯೋವನ್ನು ವೈರಲ್ ಮಾಡುವ ಪರಿಪಾಠ ಇತ್ತೀಚೆಗೆ ಹೆಚ್ಚಾಗಿದೆ. ನಕಲಿ ಮತದಾನ ನಡೆಯುತ್ತಿದೆ ಎಂದು ಆರೋಪಿಸ

29 Apr 2024 4:54 pm
ಆಕ್ಸಿಸ್ ಪ್ರಕಟಿಸಿದ್ದ ಖಚಿತ ಸಮೀಕ್ಷೆಗಳನ್ನು ಮೋದಿ ಡಿಲೀಟ್ ಮಾಡಿಸಿದ್ದಾರೆ : ಇದಕ್ಕೆ ಸೋಲಿನ ಭಯವೇ ಕಾರಣ: ಸಿದ್ದರಾಮಯ್ಯ

Siddaramaiah On Narendra Modi : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೂಡ್ಲಿಗಿಯಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಆಕ್ಸಿಸ್ ಪ್

29 Apr 2024 4:24 pm
ಬಿಸಿಲಷ್ಟೇ ಅಲ್ಲ, ಗಾಳಿಯೂ ಸುಡುತ್ತೆ! 17 ಜಿಲ್ಲೆಗಳಲ್ಲಿ ಅಲರ್ಟ್‌, ಆರೋಗ್ಯ ಹುಷಾರು

Heatwave in karnataka: ಮುಂದಿನ ಐದಾರು ದಿನಗಳು ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಬಿಸಿ ಗಾಳಿಯ ಪರಿಣಾಮವು ಹೆಚ್ಚುವ ಸಾಧ್ಯತೆ ಇದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ

29 Apr 2024 4:21 pm
ಸೂರ್ಯ, ಚಂದ್ರ ಇರುವವರೆಗೂ ಲಂಬಾಣಿ ಸಮುದಾಯ ಎಸ್‌ಸಿ ಮೀಸಲು ಪಟ್ಟಿಯಲ್ಲಿ ಇರುತ್ತದೆ - ಬಸವರಾಜ ಬೊಮ್ಮಾಯಿ

Basavaraj Bommai About Lambani Community Reservation : ಲಂಬಾಣಿ ಸಮುದಾಯಕ್ಕೆ ಬಿಜೆಪಿ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಸೂರ್ಯ ಮತ್ತು ಚಂದ್ರ ಇರುವವರೆಗೂ ಲಂಬಾಣಿ ಸಮುದಾಯ ಎಸ್‌ಸಿ ಪಟ್ಟಿಯಲ್ಲಿ ಇರುತ್ತದೆ ಎಂದು ಬೊಮ್ಮಾಯಿ ಭರವಸೆ ನೀಡಿದ್ದಾರೆ. ಇಲ್ಲಿದೆ

29 Apr 2024 4:19 pm
ರಾಜ್ಯದಲ್ಲಿ ಕಾಂಗ್ರೆಸ್ ಬೊಕ್ಕಸ ಲೂಟಿ ಮಾಡುವ ವಸೂಲಿ ಗ್ಯಾಂಗ್‌ನಂತೆ ಕೆಲಸ ಮಾಡುತ್ತಿದೆ: ಮೋದಿ ವಾಗ್ದಾಳಿ

ಕರ್ನಾಟಕವನ್ನು ಎಟಿಎಂ ಆಗಿಸಿಕೊಂಡಿರುವ ಕಾಂಗ್ರೆಸ್ಸಿಗರು ರಾಜ್ಯದ ಖಜಾನೆ ಬರಿದು ಮಾಡಿದ್ದಾರೆ. ಶಾಸಕರಿಗೆ ಅಭಿವೃದ್ಧಿಗಾಗಿ ಅನುದಾನ ದೊರೆಯದ ಸ್ಥಿತಿ ಕರ್ನಾಟಕದಲ್ಲಿದ್ದು, ಭವಿಷ್ಯದಲ್ಲಿ ಸರಕಾರಿ ನೌಕರರಿಗೆ ವೇತನ ಪಾವತಿಸ

29 Apr 2024 4:14 pm
ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಕೆಲವು ಹಗರಣಗಳಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಜಾರಿಗೆ ಬರುವಂತೆ ಜೆಡಿಎಸ್ ನಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಧುರೀಣರಾದ ಎಚ್ ಡಿ ದೇವೇಗೌಡರು, ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ಪ್ರಜ

29 Apr 2024 4:06 pm
IPL 2024: ರೋಹಿತ್‌-ಕೊಹ್ಲಿಯಿಂದ ಸಾಧ್ಯವಾಗದ ದಾಖಲೆ ಬರೆದ ಎಂಎಸ್‌ ಧೋನಿ!

MS Dhoni becomes a first Player won 150 Matches: ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ದ ಗೆಲುವು ಪಡೆಯುವ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್ ತಂಡ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನವನ್ನು ಅ

29 Apr 2024 3:40 pm
ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅನಾರೋಗ್ಯ; ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

SM Krishna Ill : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ವಯೋಸಹಜ ಕಾಯಿಲೆ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರು ನಿಗಾವಹಿಸಿದ್ದಾರೆ. ಇತ್ತೀಚೆಗಷ್ಟೇ ಆಸ್ಪತ್ರೆಯಿಂದ

29 Apr 2024 3:27 pm
ಪ್ರಜ್ವಲ್‌ ರೇವಣ್ಣ ಕೇಸ್‌ : ನಾವೆಲ್ಲೂ ಓಡಿ ಹೋಗಿಲ್ಲ, ಇಲ್ಲೇ ಇದೀವಿ, ನಮಗೇನು ಇದು ಹೊಸದಲ್ಲ : ಎಚ್‌ಡಿ ರೇವಣ್ಣ

HD Revanna On Prajwal Revanna Pendrive : ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸುದ್ದಿಯಾಗಿದೆ. ಈ ಪ್ರಕರಣದ ಬಗ್ಗೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನೆಲ್ಲೂ ಓಡಿ ಹೋಗಿಲ್ಲ,

29 Apr 2024 3:26 pm
ಕೆಲಸ ಬಿಡುವಾಗ ಡೋಲು ಬಾರಿಸಿ ಡ್ಯಾನ್ಸ್‌! ಬಾಸ್ ಕಾಟದಿಂದ ಮುಕ್ತಿ ಪಡೆದ ಪುಣೆ ನೌಕರನ ಸಂಭ್ರಮ

Pune Man Quits Toxic Workplace: ಪ್ರತಿ ತಿಂಗಳು ಸಂಬಳ ಬರಲೇ ಬೇಕು, ಒಂದೆರಡು ದಿನ ತಡವಾದರೂ ಕಷ್ಟ ಕಷ್ಟ.. ಇಂಥಾ ಹೊತ್ತಲ್ಲಿ ಇರುವ ಕೆಲಸ ಬಿಟ್ಟು ಮನೆಯಲ್ಲಿ ಕೂರೋಕೆ ಯಾರಿಗೆ ತಾನೇ ಧೈರ್ಯ ಬರುತ್ತೆ? ಮಧ್ಯಮ ವರ್ಗದ ಬಹುತೇಕರ ಅನಿವಾರ್ಯತೆ ಇದು. ಜನರ ಈ

29 Apr 2024 3:25 pm
ಮುಸ್ಲಿಮರು ಅವರ ಬ್ರದರ್ಸ್ ಆದ್ರೆ, ಹಿಂದೂಗಳು ನಮ್ಮ ಬ್ರದರ್ಸ್: ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ

ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ಅವರು ಟೀಕೆ ಆದ ಮೇಲೆ ಕಣ್ಣೊರಸುವ ಪ್ರಯತ್ನ ಮಾಡ್ತಾರೆ ಎಂದು ಆರೋಪಿಸಿದ್ದಾ

29 Apr 2024 3:15 pm
ಪ್ರಜ್ವಲ್‌ ಬಳಿಕ ಜೆಡಿಎಸ್‌ನಿಂದ ರೇವಣ್ಣ ಉಚ್ಚಾಟನೆಗೆ ಆಗ್ರಹ, 24 ಗಂಟೆಗಳ ಡೆಡ್‌ಲೈನ್‌ ನೀಡಿದ ಪಕ್ಷದ ಶಾಸಕ!

ಇತ್ತೀಚಿನ ದಿನಗಳಲ್ಲಿ 'ಹಾಸನದ ಲೀಲೆಗಳು' ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿದ್ದು, ಪಕ್ಷದ ಸಾಮಾನ್ಯ ಕಾರ್ಯಕರ್ತರು ಹಾಗೂ ಶಾಸಕರು ರಾಜ್ಯದೆಲ್ಲೆಡೆ ಮುಜುಗರಕ್ಕೆ ಒಳಗಾಗಿದ್ದಾರೆ. ಹೀಗಾಗಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್

29 Apr 2024 2:59 pm
6 ವರ್ಷ ನರೇಂದ್ರ ಮೋದಿ ಅನರ್ಹತೆ: ಅರ್ಜಿ ವಜಾಗೊಳಿಸಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಧರ್ಮ ದೇವತೆಗಳು ಮತ್ತು ಆರಾ

29 Apr 2024 2:58 pm
ಸೂರತ್ ನಂತರ ಮತ್ತೊಂದು ಮುಖಭಂಗ : ನಾಮಪತ್ರ ಹಿಂದಕ್ಕೆ ಪಡೆದು ಕಾಂಗ್ರೆಸ್ ಅನ್ನು ತ್ರಿಶಂಕು ಮಾಡಿದ ಅಭ್ಯರ್ಥಿ

Indore Congress Candidate Withdrawn Nomination : ಮಧ್ಯ ಪ್ರದೇಶದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತನ್ನ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ, ಕಾಂಗ್ರೆಸ್ ಪಾರ್ಟಿಗೆ ತೀವ್

29 Apr 2024 2:38 pm
ಮಸೀದಿಯಲ್ಲಿ ಮಕ್ಕಳ ಎದುರಲ್ಲೇ ಮೌಲ್ವಿಯನ್ನು ಬಡಿದು ಕೊಂದ ಹಂತಕರು: ರಾಜಸ್ಥಾನದಲ್ಲಿ ಶಾಕಿಂಗ್ ಘಟನೆ

Maulvi Beaten To Death Inside Mosque In Rajasthan: ಇದು ನಿಜಕ್ಕೂ ಕೋಮು ಸೂಕ್ಷ್ಮ ಪ್ರಸಂಗ. ರಾತ್ರಿ ವೇಳೆ ಮಸೀದಿ ಒಳಗೆ ಮಲಗಿ ನಿದ್ರಿಸುತ್ತಿದ್ದ ಮೌಲ್ವಿಯನ್ನು ಮೂವರು ಮುಸುಕುಧಾರಿ ಆಗಂತುಕರು ಬಡಿದು ಕೊಂದಿದ್ದಾರೆ. ಮಸೀದಿಯಲ್ಲಿದ್ದ ಮಕ್ಕಳ ಎದುರಲ್ಲೇ ಮ

29 Apr 2024 2:27 pm
ಪ್ರಜ್ವಲ್ ರೇವಣ್ಣನ ಕರ್ಮಕಾಂಡವನ್ನು ಶೆಟ್ಟರ್ ಏಕೆ ಖಂಡಿಸುತ್ತಿಲ್ಲ? ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೊ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಿಐಡಿ ಹೆಚ್ಚುವರಿ ಡಿಜಿಪಿ ಬಿಜಯ್‌ ಕುಮಾರ್‌ ಸಿಂಗ್‌ ನೇತೃತ್ವದ ಎಸ್‌ಐಟ

29 Apr 2024 2:24 pm
ಮೀಸಲಾತಿ ಕುರಿತು ಅಮಿತ್ ಶಾ ಹೇಳಿಕೆಯ ತಿರುಚಿದ ವಿಡಿಯೋ: ಎಫ್‌ಐಆರ್ ದಾಖಲು

Doctored Video of Amit Shah: ಎಸ್‌ಸಿ, ಎಸ್‌ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ರದ್ದುಗೊಳಿಸಲಾಗುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು ಎನ್ನಲಾದ ವಿಡಿಯೋ ವಿವಾದ ಸೃಷ್ಟಿಸಿದೆ. ಈ ಸಂಬಂಧ ಗೃಹ ಸಚಿವಾಲಯ

29 Apr 2024 2:15 pm
ಸುಳ್ಳು ಹೇಳೋದ್ರಲ್ಲಿ ವಿಶ್ವಗುರು ಬಸನಗೌಡ ಪಾಟೀಲ್ ಯತ್ನಾಳ: ತನ್ವೀರ್ ಸೇಠ್ ಟಾಂಗ್

ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಎಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಟೀಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ತನ್ವೀರ್ ಸೇಠ್, ಸುಳ್ಳು ಹೇಳುವುದರಲ್ಲಿ ಯತ್ನಾಳ್ ಅವರು ವಿಶ್ವಗುರು ಎಂದು ವ್ಯಂ

29 Apr 2024 2:05 pm
ಹಸಿರು ಸಿರಿಯಲಿ ಶ್ವೇತ ಪುಷ್ಪ; ಕಾಫಿ ಬೆಳೆಗಾರರ ಕೈ ಹಿಡಿದ ಅಶ್ವಿನಿ ಮಳೆ

ಮಳೆ ತಡವಾಗಿ ಬಂದರೂ ಮಲೆನಾಡಿನ ಎಲ್ಲಕಡೆ ಉತ್ತಮವಾಗಿ ಬಿದ್ದಿದೆ. ಹೀಗಾಗಿ ಎಲ್ಲಕಾಫಿ ತೋಟಗಳು ಹಸಿರು ಬಟ್ಟೆ ಮೇಲೆ ಮೊಸರು ಚೆಲ್ಲಿದಂತೆ ಭಾಸವಾಗುತ್ತಿವೆ. ಹೂವಿನ ಜತೆಗೆ ನಾರು ಸ್ವರ್ಗ ಸೇರಿತು ಎಂಬಂತೆ ಕಾಫಿ ತೋಟಗಳಲ್ಲಿ ಮಿಶ್ರ

29 Apr 2024 2:03 pm
ಬರ ಪರಿಹಾರ: ಕಾಂಗ್ರೆಸ್ ಸರ್ಕಾರ ಕೋರ್ಟ್‌ಗೆ ಹೋಗಲಿ, ಛೀಮಾರಿ ಹಾಕಿಸಿಕೊಳ್ಳಲಿ: ಆರ್. ಅಶೋಕ್

R Ashok Slams Congress: ಈ ಹಿಂದೆ ಬರ-ಪ್ರವಾಹ ಪರಿಹಾರ ಕೇಳಿದ್ದಾಗ ಯುಪಿಎ ಸರ್ಕಾರ 8 - 9% ಮಾತ್ರ ಪರಿಹಾರ ನೀಡಿದೆ. ಆದರೆ ಮೋದಿ ಸರ್ಕಾರ ಹೆಚ್ಚುವರಿ ಪರಿಹಾರ ನೀಡಿದೆ. ನಾನು ಅಂಕಿ ಅಂಶ ಸಮೇತ ಸವಾಲು ಹಾಕಿದ್ದರೂ ಅದರ ಬಗ್ಗೆ ಯಾರೂ ಮಾತಾಡುತ್ತಿಲ್ಲ.

29 Apr 2024 1:27 pm
ಹಾವೇರಿ ಜಿಲ್ಲೆಯಲ್ಲಿ ಹೆಚ್ಚಿದ ತಾಪಮಾನ; ಹೀಟ್‌ವೇವ್‌ ಸ್ಟ್ರೋಕ್ ಎಚ್ಚರಿಕೆ

ಹಾವೇರಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಗರಿಷ್ಠ 40 ಡಿ.ಸೆ.ವರೆಗೂ ತಾಪಮಾನ ಏರಿಕೆ ಕಂಡಿದ್ದು, ಜನ ಬಸವಳಿದಿದ್ದಾರೆ. ಮಧ್ಯಾಹ್ಯ 12 ಗಂಟೆಯ ನಂತರ ಮನೆಯಿಂದ ಹೊರ ಬರುವುದೇ ಕಷ್ಟಸಾಧ್ಯವಾಗಿದೆ. ಈ ಸಮಯದಲ್ಲಿ ಹೀಟ್‌ವೇವ್‌ (ಶಾಖದ ಹ

29 Apr 2024 1:22 pm
ಟಿ20 ವಿಶ್ವಕಪ್‌ಗೆ ನ್ಯೂಜಿಲೆಂಡ್ ತಂಡ ಪ್ರಕಟ - ಕೇನ್ ವಿಲಿಯಮ್ಸನ್‌ ನಾಯಕ!

ICC T20 World Cup 2024: ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನ ಜಂಟಿ ಆತಿಥ್ಯದಲ್ಲಿ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಆಯೋಜನೆ ಆಗಲಿದೆ. ಈ ಸಲುವಾಗಿ ಅಮರಾಭ್ಯಾಸ ನಡೆಸುತ್ತಿರುವ ನ್ಯೂಜಿಲೆಂಡ್‌ ತಂಡ ಪಾಕಿಸ್ತಾನ ಎದುರು 5

29 Apr 2024 12:57 pm
ಮೋದಿ ವಿರುದ್ದ ಸಿದ್ದರಾಮಯ್ಯ ಯಾಕಿಷ್ಟು ಅಗ್ರೆಸ್ಸೀವ್‌, ಅನಿವಾರ್ಯತೆಗೆ ಬಿದ್ದರೇ ಸಿಎಂ?

CM Siddaramaiah Aggressive With PM Modi : ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಚುನಾವಣೆಯ ವೇಳೆ ಹಿಂದಿಗಿಂತ ತುಂಬಾ ಆಕ್ರಮಣಕಾರಿಯಾಗಿ ವಿಪಕ್ಷಗಳ ವಿರುದ್ದ ತಿರುಗಿ ಬೀಳುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಫಲಿತಾಂಶದ ಅ

29 Apr 2024 12:39 pm
ಸಿಎಂ ಸಿದ್ದರಾಮಯ್ಯ ತಮ್ಮ ಜೀವನದಲ್ಲಿ ಇದುವರೆಗೂ ಒಂದು ನಿಜ ಹೇಳಿಲ್ಲ - ವಿ. ಸೋಮಣ್ಣ

ಸಿಎಂ ಸಿದ್ದರಾಮಯ್ಯನವರು ಜೀವನದಲ್ಲಿ ಒಂದೇ ಒಂದು ನಿಜ ಹೇಳಿಲ್ಲ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಸೋಮಣ್ಣ ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಪ್

29 Apr 2024 12:28 pm
ಇಂದಾದರೂ ಸತ್ಯ ಮಾತನಾಡಿ, ಕನ್ನಡಿಗರಿಗೆ ಮಾಡಿರುವ ಅನ್ಯಾಯಕ್ಕೆ ಉತ್ತರ ಕೊಡಿ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆಗಳೇನು?

ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವಿನ ಅನುದಾನ ವಿಚಾರವಾಗಿ ನಡೆಯುತ್ತಿರುವ ಫೈಟ್ ಸೋಮವಾರವೂ ಮುಂದುವರಿದಿದೆ. ಇದೀಗ ಯುಪಿಎ ಮತ್ತು ಎನ್ ಡಿಎ ಸರ್ಕಾರಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನಗಳ ವಿಚಾ

29 Apr 2024 12:28 pm
ಕೆಲವರು ಪೆನ್ ಡ್ರೈವ್ ಎಕ್ಸ್ ಪರ್ಟ್ಸ್ ಗಳಿದ್ದಾರೆ, ಎಲ್ಲ ಗೊತ್ತಾಗಲಿದೆ: ಕುಮಾರಸ್ವಾಮಿ ಹೀಗೆ ಹೇಳಿದ್ದು ಯಾರಿಗೆ?

ಶಿವಮೊಗ್ಗ: ರಾಜ್ಯದಲ್ಲಿ‌ ಕೆಲವರು ಪೆನ್ ಡ್ರೈವ್ ಎಕ್ಸ್ ಪರ್ಟ್ಸ್ ಗಳಿದ್ದಾರೆ. ಅದೆಲ್ಲ ಗೊತ್ತಾಗಲಿದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪರೋಕ

29 Apr 2024 11:46 am
ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ: ಸಂತ್ರಸ್ತರಿಗೆ ನೆರವಾದ ಹೆಮ್ಮೆಯ ದುಬೈ ಕನ್ನಡ ಸಂಘ

Dubai Rain Aftermath: ಏಪ್ರಿಲ್ 15 ರಂದು ಶತಮಾನದಲ್ಲೇ ಕಂಡು ಕೇಳರಿಯದಷ್ಟು ಭಾರೀ ಮಳೆ ಹಾಗೂ ಪ್ರವಾಹಕ್ಕೆ ಸಾಕ್ಷಿಯಾದ ದುಬೈನಲ್ಲಿ ಸರ್ಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಂಡ ಜೊತೆಯಲ್ಲೇ ದುಬೈನಲ್ಲಿ ಇರುವ ನಿವಾಸಿಗಳು ಕೂಡಾ ಪರಸ್ಪ

29 Apr 2024 11:32 am
ಪ್ರಜ್ವಲ್ ರೇವಣ್ಣ ವಿಚಾರ ಪಕ್ಷವಷ್ಟೇ ಅಲ್ಲ, ಇಡೀ ಸಮಾಜ ತಲೆತಗ್ಗಿಸುವಂಥ ವಿಚಾರ - ಎಚ್ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಎನ್ ಡಿಎ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಪ್ರಚಾರ ನಡೆಸಲು ಶಿವಮೊಗ್ಗಕ್ಕೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು, ತಮ್ಮ ಕುಟುಂಬದ ಕುಡಿ ಹಾಗೂ

29 Apr 2024 10:47 am
ಚಿಕ್ಕೋಡಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಸಮಬಲದ ಹೋರಾಟ; ಜೊಲ್ಲೆ Vs ಜಾರಕಿಹೊಳಿ ಫ್ಯಾಮಿಲಿ ಫೈಟ್‌ನಲ್ಲಿ ಗೆಲ್ಲೋರು ಯಾರು?

Chikkodi Lok Sabha Constituency : ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಕರ್ನಾಟಕ ತಯಾರಾಗುತ್ತಿದ್ದು, 14 ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಅದರಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರವೂ ಪ್ರಮುಖವಾಗಿದ್ದು, ಒಂದು ಕಾಲದ ಕಾಂಗ್ರೆಸ

29 Apr 2024 10:31 am
ವಿಲ್ ಜಾಕ್ಸ್ ಸ್ಫೋಟಕ ಶತಕಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ!

Virat Kohli Huge praised on Will Jacks: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ‌ ಯುವ ಸ್ಫೋಟಕ ಆಟಗಾರ ವಿಲ್ ಜ್ಯಾಕ್ಸ್ ಅವರನ್ನು ಮಾಜಿ ನಾಯಕ ವಿರಾಟ್ ಕೊಹ್ಲಿ ಮುಕ್ತ ಕಂಠದಿಂದ ಗುಣಗಾನ ಮಾಡಿದ್ದಾರೆ.‌ ಭಾನುವಾರ ಗುಜರಾತ್ ಟೈಟನ್ಸ್ ನೀಡಿದ 201 ರನ್ ಗಳ ಗು

29 Apr 2024 10:16 am
ಪುಟ್ಟರಾಜು ಎಂಬ ರೈತನಿಗೆ 1 ಲಕ್ಷ ರೂ. ಮೌಲ್ಯದ ಮೇವನ್ನು ಉಚಿತವಾಗಿ ವಿತರಿಸಿದ ನಟ ವಿನೋದ್‌ ರಾಜ್‌

ನಟ ವಿನೋದ್ ರಾಜ್ ಅವರು ಮಂಡ್ಯ ಜಿಲ್ಲೆಯ ಕೆಆರ್ ಪುರಂ ತಾಲೂಕಿನ ಸಿಂಧಘಟ್ಟ ಎಂಬ ಗ್ರಾಮದ ರೈತರೊಬ್ಬರಿಗೆ ಉಚಿತವಾಗಿ ಮೇವು ವಿತರಣೆ ಮಾಡಿದ್ದಾರೆ. ತಮ್ಮ ಜಾನುವಾರುಗಳಿಗೆ ಮೇವು ಕೊಳ್ಳಲಾಗದೇ ಕಷ್ಟ ಪಡುತ್ತಿದ್ದ ಅವರ ಬಗ್ಗೆ ಕೇಳಿ

29 Apr 2024 10:14 am
ತೆಲಂಗಾಣದಲ್ಲಿ ಬಿಜೆಪಿ ಸುಲಭವಾಗಿ ಗೆಲ್ಲುವ 5 ಕ್ಷೇತ್ರಗಳನ್ನು ಪಟ್ಟಿ ಮಾಡಿದ ಸಿಎಂ ರೇವಂತ್ ರೆಡ್ಡಿ !

5 Seats Where BJP Can Win in Telangana : ಚಂದ್ರಶೇಖರ ರಾವ್ ಅವರ ಬಿಆರ್‌ಎಸ್‌ ಪಕ್ಷ, ಬಿಜೆಪಿಯಿಂದ ಸುಪಾರಿ ತೆಗೆದುಕೊಂಡಿದೆ. ಹಾಗಾಗಿ, ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆಯಿದೆ ಎಂದು ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಆರೋಪಿಸಿದ್ದಾರ

29 Apr 2024 10:10 am
ಪ್ರಜ್ವಲ್ ರೇವಣ್ಣನ ಆ 'ಪುರಾಣ'ವನ್ನು ಗೂಗಲ್ ಅಪ್ಡೇಟ್ ಮಾಡಿಕೊಂಡಿದ್ದು ಹೀಗೆ..

Prajwal Revanna Allegation : ರಾಜ್ಯದಲ್ಲಿ ಭಾರೀ ಸದ್ದನ್ನು ಮಾಡುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಕೇಸ್ ಅನ್ನು ಗೂಗಲ್ ತನ್ನ ಪೇಜ್ ನಲ್ಲಿ ಅಪ್ಡೇಟ್ ಮಾಡಿಕೊಂಡಿದೆ. ಪ್ರಜ್ವಲ್ ಸದ್ಯ ಜರ್ಮನಿಗೆ ಹಾರಿದ್ದಾರೆ

29 Apr 2024 9:15 am
ಮೀಸಲು ವ್ಯವಸ್ಥೆಗೆ ಆರ್‌ಎಸ್‌ಎಸ್‌ ಎಂದಿಗೂ ವಿರೋಧಿಯಲ್ಲ: ಮೋಹನ್ ಭಾಗವತ್ ಸ್ಪಷ್ಟನೆ

RSS Chief Mohan Bhagwat on Reservation: ಆರೆಸ್ಸೆಸ್ ಎಂದಿಗೂ ಮೀಸಲಾತಿ ವಿರೋಧಿ ಆಗಿಲ್ಲ. ಬದಲಾಗಿ ಆರಂಭದ ದಿನದಿಂದಲೂ ಮೀಸಲಾತಿಯನ್ನು ಬೆಂಬಲಿಸುತ್ತಾ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ನಕಲಿ ಎಂದು ಆರೆಸ್ಸೆಸ್ ಮುಖ

29 Apr 2024 9:03 am
ಪ್ಯಾಲೆಸ್ತೀನ್‌ಗಿಲ್ಲವೇ ವಿಶ್ವಸಂಸ್ಥೆ ಸ್ಥಾನ?: ಯುಎನ್‌ ಸದಸ್ಯತ್ವಕ್ಕೆ ಅಮೆರಿಕ ಅಡ್ಡಿ ಆಯಿತೇಕೆ?

ಇಸ್ರೇಲ್‌ ಜತೆಗಿನ ಸಂಘರ್ಷದ ನಡುವೆಯೇ ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರವಾಗುವ ಅವಕಾಶ ಮತ್ತೊಮ್ಮೆ ಕೈತಪ್ಪಿ ಹೋಗಿದೆ. ಅಮೆರಿಕ ವಿಟೊ ಪವರ್‌ ಚಲಾಯಿಸಿ, ಪ್ಯಾಲೆಸ್ತೀನ್‌ಗೆ ಆಘಾತ ಉಣ್ಣಿಸಿದೆ. ಪ್ಯಾಲೆಸ

29 Apr 2024 8:47 am
Lok Sabha Election 2024: ಮೈಸೂರು-ಕೊಡಗು ಕ್ಷೇತ್ರದಲ್ಲಿ ಮಹಿಳೆಯರ ಪ್ರಾಬಲ್ಯ, ಮತದಾನ ಮಾತ್ರ ಕಡಿಮೆ!

ಮಹಿಳಾ ಮತದಾರರನ್ನು ಮತಗಟ್ಟೆಗೆ ಸೆಳೆಯಲು ಚುನಾವಣಾ ಆಯೋಗವು ನಾನಾ ಕಾರ‍್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಮೈಸೂರು ಜಿಲ್ಲಾಡಳಿತ ಮತ್ತು ಸ್ವೀಪ್‌ ಸಮಿತಿಯು ಸಖಿ ಬೂತ್‌, ಮಹಿಳಾ ದಿನಾಚರಣೆ, ಜಾಥಾ, ನಾನಾ ಸ್ಪರ್ಧೆಗಳನ್ನು ಆಯ

29 Apr 2024 8:00 am
ರಾಮನಗರ: ಎಲೆಕ್ಷನ್‌, ಐಪಿಎಲ್‌ ಬೆಟ್ಟಿಂಗ್‌ ದಂಧೆ ಅವ್ಯಾಹತ; ಹೆಚ್ಚಾದ ನಕಲಿ ಸಮೀಕ್ಷೆಗಳು

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ 15 ಅಭ್ಯರ್ಥಿಗಳ ಭವಿಷ್ಯ ಈಗಾಗಲೇ ಇವಿಎಂ ಸೇರಿದ್ದು, ಸ್ಟ್ರಾಂಗ್‌ ರೂಂನಲ್ಲಿ ಭದ್ರವಾಗಿದೆ. ಆದರೆ, ಕೆಲವು ಸಮೀಕ್ಷೆಗಳು ವರದಿ ಮಾತ್ರವಲ್ಲದೆ, ಗೆಲುವಿನ ಅಂತರ ಪ್ರಕಟಿಸುತ್ತಿವೆ. ಹೀಗ

29 Apr 2024 6:32 am
ಕೃಷ್ಣಾ ನೀರು ಹಂಚಿಕೆಗೆ ಸಂಘರ್ಷದ ಕಿಡಿ; ರಾಜ್ಯದ ಭಾಗಕ್ಕೆ ನೀರು ಕೊಡಲು ತಕರಾರು ಏಕೆ?

ಆಂಧ್ರಪ್ರದೇಶದ ಗಡಿಭಾಗದಲ್ಲಿ ಕೃಷ್ಣಾ ನದಿಯ ನೀರು ಹರಿಯುತ್ತಿದೆ. ಕರ್ನಾಟಕಕ್ಕೆ ಕೇವಲ ಹತ್ತಾರೂ ಕಿ.ಮೀ. ದೂರದಲ್ಲಿ ನೀರು ಹರಿಯುತ್ತಿದೆ. ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕೂತು ಚರ್ಚಿಸಿ ಒಂದು ಒಮ್ಮತದ ನಿರ್ಧಾರಕ್ಕೆ ಬಂದರೆ

29 Apr 2024 6:03 am
ಕ್ರಿಕೆಟ್‌ ಆಡಿದವರಿಗೆ ಗೊತ್ತು - ಸ್ಟ್ರೈಕ್‌ ರೇಟ್‌ ಟೀಕಿಸಿದವರಿಗೆ ಟಾಂಗ್ ಕೊಟ್ಟ ವಿರಾಟ್ ಕೊಹ್ಲಿ!

Virat Kohli on Strike Rate Critics: ಟಿ20 ಕ್ರಿಕೆಟ್‌ನಲ್ಲಿ ಒಡಿಐ ಮಾದರಿ ಬ್ಯಾಟ್‌ ಮಾಡುತ್ತಿರುವ ವಿರಾಟ್‌ ಕೊಹ್ಲಿ ಮುಂಬರುವ ಟಿ20 ಕ್ರಿಕೆಟ್ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಅಡಲು ಅರ್ಹರಲ್ಲ ಎಂದು ಹಲವು ಮಾಜಿ ಕ್ರಿಕೆಟಿಗರು ಅಭಿಪ್ರ

29 Apr 2024 1:01 am
ಬೆಂಗಳೂರಿನಲ್ಲಿ 4 ವರ್ಷದಲ್ಲಿ 12,000 ಮರಕ್ಕೆ ಕೊಡಲಿ; ಅಂದ್ರೆ, 3 ಗಂಟೆಗೊಮ್ಮೆ ಒಂದು ಮರ ಬಲಿ!

Bengaluru 12000 Trees Fell : ಬೆಂಗಳೂರಿನಲ್ಲಿ ಕಳೆದ 4 ವರ್ಷದಲ್ಲಿ 12 ಸಾವಿರ ಮರಗಳನ್ನು ಕಡಿದು ಹಾಕಲಾಗಿದೆ. ಇದು ತಾಪಮಾನದ ಮೇಲೆ ಭಾರೀ ಪರಿಣಾಮ ಬೀರುತ್ತಿದೆ. ಮೆಟ್ರೋ ಯೋಜನೆಗಾಗಿ ಅತಿ ಹೆಚ್ಚು ಮರ ಬಲಿಯಾಗಿವೆ ಎನ್ನುತ್ತಿವೆ ಅಂಕಿ ಅಂಶ. ಇಲ್ಲಿದೆ

29 Apr 2024 12:19 am
ಚೆಪಾಕ್‌ನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಸದ್ದಡಗಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌!

Chennai Super Kings vs Sunrisers Hyderabad Match Highlights: ಅಧಿಕಾರಯುತ ಪ್ರದರ್ಶನ ನೀಡಿದ ಡಿಫೆಂಡಿಂಗ್‌ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 17ನೇ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 46ನೇ ಪಂದ್ಯದಲ್ಲಿ ಅಪಾಯಕಾರಿ ಸನ್‌ರೈಸರ್ಸ್ ಹೈದರಾಬಾದ್‌

29 Apr 2024 12:06 am
​ಪ್ರಿಯಕರನ ಜತೆ 'ಅಗ್ನಿಸಾಕ್ಷಿ' ಧಾರಾವಾಹಿ ಶೋಭಾ ಶೆಟ್ಟಿ ಫೋಟೋಶೂಟ್ ; ಸುಂದರ ಫೋಟೋ ಇಲ್ಲಿವೆ​

​ಪ್ರಿಯಕರನ ಜತೆ 'ಅಗ್ನಿಸಾಕ್ಷಿ' ಧಾರಾವಾಹಿ ಶೋಭಾ ಶೆಟ್ಟಿ ಫೋಟೋಶೂಟ್ ; ಸುಂದರ ಫೋಟೋ ಇಲ್ಲಿವೆ​

28 Apr 2024 11:23 pm
​ಪಕ್ಕಾ ಅಯ್ಯಂಗಾರ್ ಸ್ಟೈಲ್‌ನಲ್ಲಿ ಮದುವೆಯಾದ 'ನನ್ನರಸಿ ರಾಧೆ' ನಟಿ ಕೌಸ್ತುಭ ಮಣಿ; ಫೋಟೋ ಆಲ್ಬಮ್ ನೋಡಿ!​

​ಪಕ್ಕಾ ಅಯ್ಯಂಗಾರ್ ಸ್ಟೈಲ್‌ನಲ್ಲಿ ಮದುವೆಯಾದ 'ನನ್ನರಸಿ ರಾಧೆ' ನಟಿ ಕೌಸ್ತುಭ ಮಣಿ; ಫೋಟೋ ಆಲ್ಬಮ್ ನೋಡಿ!​

28 Apr 2024 10:02 pm
ಭಾರತದ ಭೇಟಿ ರದ್ದು ಪಡಿಸಿದ್ದ ಇಲಾನ್‌ ಮಸ್ಕ್‌ ಚೀನಾಗೆ ದಿಢೀರ್ ಭೇಟಿ, ಟೆಸ್ಲಾದ ಸ್ವಯಂಚಾಲಿತ ತಂತ್ರಜ್ಞಾನ ಬಿಡುಗಡೆ?

Elon Musk in China: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭವಿಷ್ಯದ ಎಲೆಕ್ಟ್ರಿಕ್‌ ಕಾರುಗಳ ತಯಾರಿಕೆಯ ಬಗ್ಗೆ ಮಾತುಕತೆ ನಡೆಸಲು ಭೇಟಿ ನಿಗದಿ ಮಾಡಿಕೊಂಡಿದ್ದ ಟೆಸ್ಲಾದ ಇಲಾನ್‌ ಮಸ್ಕ್ ಅವರು ಭೇಟಿಯನ್ನು ರದ್ದು ಪಡಿಸಿಕೊಂಡ

28 Apr 2024 9:51 pm
’ ನಿಮಗೆ ಸ್ಥಳೀಯ ಸಂಸದರು ಬೇಕಾ, ಹೊರಗಿನವರು ಬೇಕಾ? ಮನೆಯ ಮಗ ಬೇಕಾ, ಬೀಗರು ಬೇಕಾ ’?

DK Shivakumar Election Speech : ನಿಮ್ಮ ಊರಿನ ವಿದ್ಯಾವಂತ, ಪ್ರಜ್ಞಾವಂತ ಯುವಕ ನಿಮ್ಮ ಸೇವೆಗೆ ಮುಂದಾಗಿದ್ದಾನೆ. ಬೀಗರು ಮನೆಗೆ ಬಂದು ಹೋಗುವವರು. ಹೀಗಾಗಿ ನೀವು ನಿಮ್ಮ ಮನೆ ಮಗ, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಆಶೀರ್ವಾದ ಮಾಡಬೇಕು ಎಂದು ಡಿಕೆ

28 Apr 2024 9:29 pm
2014ರ ಬಳಿಕ ದಿಲ್ಲಿಯಲ್ಲಿ ದಲ್ಲಾಳಿಗಳ ದುಕಾನ್ ಬಂದ್: ಹೊಸಪೇಟೆಯಲ್ಲಿ ಪ್ರಧಾನಿ ಮೋದಿ ಲೇವಡಿ

PM Modi Slams Congress: ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಮೂಲಕ ನೀವೂ ಗಳಿಸಿ, ನಾವೂ ಗಳಿಸುತ್ತೇವೆ ಅಂತ‌ ಲೆಕ್ಕಾ ಹಾಕಿದೆ. ಆದರೆ, ಬಿಜೆಪಿಯ ಧೃಡ ಸರಕಾರ ಇಂತಹ ಜನರಿಗೆ ದೊಡ್ಡ ಸಂದೇಶ ನೀಡುತ್ತಿದೆ. ಕಾಂಗ್ರೆಸ್ ನವರಿಗೆ ಈ ಸರಕಾರ ಬಾಗುವುದಿಲ್ಲ

28 Apr 2024 8:49 pm
ನಮ್ಮ ಮೆಟ್ರೋ ಕಾಮಗಾರಿಯಿಂದ 5 ವರ್ಷ ಬಂದ್‌ ಆಗಿದ್ದ ಕಾಮರಾಜ ರಸ್ತೆಯ ಒಂದು ಬದಿ ಸಂಚಾರಕ್ಕೆ ಶೀಘ್ರ ಮುಕ್ತ

Bengaluru Kamaraj Road Open Soon For Traffic : ಬೆಂಗಳೂರು ನಮ್ಮ ಮೆಟ್ರೋ ಕಾಮಗಾರಿಯಿಂದ ಎಂಜಿ ರಸ್ತೆಯ ಪಕ್ಕದ ಕಾಮರಾಜ ರಸ್ತೆಯಲ್ಲಿ ಕಳೆದ 5 ವರ್ಷ ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿತ್ತು. ಸದ್ಯ ಈ ಮಾರ್ಗದ ಒಂದು ಬದಿಯನ್ನು ತೆರೆಯಲಾಗುತ್ತಿದೆ. ಈ ಬಗ್ಗೆ ಮ

28 Apr 2024 8:22 pm
ಗೃಹಲಕ್ಷ್ಮಿ ಹಣ ಕೂಡಿಟ್ಟು ಮೊಬೈಲ್‌ ಖರೀದಿಸಿದ ಮಹಿಳೆ; ಸ್ಕ್ರೀನ್‌ನಲ್ಲಿ ಸಿಎಂ ಪೋಟೋ- ಸಾರ್ಥಕವಾಯ್ತೆಂದ ಸಿದ್ದರಾಮಯ್ಯ

Woman Bought Mobile In Gruhalakshmi Money : ಗೃಹಲಕ್ಷ್ಮೀ ಯೋಜನೆಯ ಹಣ ಕೂಡಿಟ್ಟು ಮಹಿಳೆಯೊಬ್ಬರು ಹೊಸ ಮೊಬೈಲ್‌ ಖರೀದಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಯೋಜನೆಯು ಹಲವು ಮಹಿಳೆಯರಿಗೆ ಅನುಕೂಲ ಮ

28 Apr 2024 7:35 pm
ಪಾಕ್ ದೋಣಿಯಲ್ಲಿ ಭಾರತಕ್ಕೆ ತರುತ್ತಿದ್ದ 600 ಕೋಟಿ ರೂ. ಮೌಲ್ಯದ 86 ಕೆಜಿ ಡ್ರಗ್ಸ್ ವಶ!

Drugs Seized In Pakistan Boat: ಖಚಿತ ಬೇಹುಗಾರಿಕಾ ಮಾಹಿತಿ ಲಭ್ಯವಾದ ಕೂಡಲೇ ಕರಾವಳಿ ರಕ್ಷಣಾ ಪಡೆ ತನ್ನ ಹಲವು ಯುದ್ಧ ನೌಕೆಗಳು, ಹಡಗುಗಳು ಹಾಗೂ ವಿಮಾನಗಳನ್ನು ಏಕಕಾಲಕ್ಕೆ ಅಖಾಡಕ್ಕೆ ಇಳಿಸಿತ್ತು. ಸಮುದ್ರದಲ್ಲಿ ಸಮಗ್ರ ಶೋಧ ಕಾರ್ಯ ನಡೆಯಿತು. ಈ

28 Apr 2024 7:29 pm
ಮಗನ ನಂತ್ರ ಅಪ್ಪನ ವಿರುದ್ಧವೂ ದೂರು: ಎಚ್‌ಡಿ ರೇವಣ್ಣ ಎ1 ಆರೋಪಿ, ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್‌!

Prajwal Revanna sex scandal: ಅಶ್ಲೀಲ ವಿಡಿಯೋಗಳನ್ನು ಒಳಗೊಂಡಿರುವ ಪೆನ್‌ ಡ್ರೈವ್‌ ಹಾಸನದಲ್ಲಿ ಸದ್ದು ಮಾಡಿದ್ದು, ಇದೀಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾದ ನಂತರ ಪ

28 Apr 2024 7:24 pm
ಟಿ20 ವಿಶ್ವಕಪ್‌ಗೆ ತಮ್ಮ ಆಯ್ಕೆಯ ಬಲಿಷ್ಠ ಭಾರತ ತಂಡ ಕಟ್ಟಿದ ವಸೀಮ್ ಜಾಫರ್!

Wasim Jaffer Names India T20 World Cup Squad: ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಆಯೋಜನೆ ಆಗಲಿದೆ. ಜೂನ್ 1ರಿಂದ 29ರವರೆಗೆ ಬಹುನಿರೀಕ್ಷಿತ ಟೂರ್ನಿ ನಡೆಯಲಿದ್ದು, ಈ ಸಲುವಾಗಿ

28 Apr 2024 7:19 pm
ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ - ಶಾಸಕ ಯತ್ನಾಳ್

MLA Yatnal On Congress : ಕಾಂಗ್ರೆಸ್‌ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ. ಹೆಣ್ಣು ಮಕ್ಕಳನ್ನು ಹೊತ್ತು

28 Apr 2024 6:59 pm
ಶಾಹಿದ್‌ ಅಫ್ರಿದಿ ಮಾದರಿ ಭಾರತೀಯ ಬ್ಯಾಟರ್‌ ಹೆಸರಿಸಿದ ನವಜೋತ್ ಸಿಂಗ್ ಸಿಧು!

Indian Premier League: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಹಲವು ಯುವ ಆಟಗಾರರ ಉದಯವಾಗಿದೆ. ಅದರಲ್ಲೂ ಟೂರ್ನಿಯಲ್ಲಿ ಈ ಬಾರಿ ಹೊಸ ಮ್ಯಾಚ್‌ ಫಿನಿಷರ್‌ಗಳು ಮೂಡಿಬಂದಿದ್ದಾರೆ. ಪಂಜಾಬ್‌ ಕಿಂ

28 Apr 2024 6:24 pm
ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ಧ್ವಂಸ ಕಾಣದ ಕೈಗಳ ಕೃತ್ಯ: ಮಾಜಿ ಶಾಸಕ ನರೇಂದ್ರ

Congress Reaction On Poll Booth Vandalised: ಚಾಮರಾಜನಗರದ ಕಾಡಂಚಿನ ಕುಗ್ರಾಮದ ಜನರು ಮೂಲ ಸೌಕರ್ಯಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಿಕೂಂಡು ಬಂದಿದ್ದಾರೆ. ಇಲ್ಲಿನ ಜನರಿಗೆ ಇದೀಗ ತಾನೇ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಗ್ರಾಮದಲ್ಲ

28 Apr 2024 5:59 pm
ಚಿಕ್ಕಮಗಳೂರು: ದತ್ತಪೀಠ - ಮಾಣಿಕ್ಯಾಧಾರ ಮಾರ್ಗದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್‌!

Dattapeeth Bus Accident : ಶಿರಾದಿಂದ ಮುಳ್ಳಯ್ಯನಗಿರಿ ಪ್ರವಾಸ ಹೊರಟಿದ್ದ ಬಸ್‌ ಅಪಘಾತಕ್ಕೀಡಾಗಿದೆ. ದತ್ತಪೀಠದ ಸಮೀಪದ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಬಸ್‌ ಚಾಲಕನ ನಿಯಂತ್ರಣ ತಪ್ಪಿದ ಹಿನ್ನ

28 Apr 2024 5:52 pm
Live Score | GT vs RCB : ಆರ್‌ಸಿಬಿಗೆ 201 ರನ್‌ಗಳ ಗುರಿ!

Gujarat Titans (GT) vs Royal Challengers Bengaluru (RCB) Match Live Scorecard: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ಲೇ ಆಫ್ಸ್‌ ಟಿಕೆಟ್‌ ಪಡೆಯಲು ಮಾಡು ಇಲ್ಲವೆ ಮಡಿ ಹೋರಾಟ ನಡೆಸುವ ಸ್ಥಿತಿಯಲ್ಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ

28 Apr 2024 5:44 pm
Fact Check: ಪ್ರಧಾನಿಯಾಗಿ ರಾಹುಲ್ ಗಾಂಧಿ ಪ್ರಮಾಣವಚನ! ವೈರಲ್ ವಿಡಿಯೋ ಅಸಲಿಯತ್ತೇನು?

Fact Check On Rahul Gandhi Viral Video: ತಂತ್ರಜ್ಞಾನ ಎಷ್ಟು ಮುಂದುವರೆದಿದೆ ಎಂದರೆ ಯಾವುದು ಅಸಲಿ, ಯಾವುದು ನಕಲಿ ಅನ್ನೋದೇ ಗೊತ್ತಾಗಲ್ಲ. ರಾಹುಲ್ ಗಾಂಧಿ ಅವರು ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಆಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.

28 Apr 2024 5:41 pm
ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದಷ್ಟೇ ಅನುದಾನ ಬಿಡುಗಡೆ ಮಾಡಲಿ: ಬೊಮ್ಮಾಯಿ ಸವಾಲು

ಕೇಂದ್ರ ಸರ್ಕಾರ ನೀಡಿರುವ ಬರ ಪರಿಹಾರ ಕಡಿಮೆ ಆಯಿತು ಎಂದು ಆರೋಪಿಸಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಮತ್ತು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಸರ್ಕಾರಕ್ಕೆ ನಿಜಕ್

28 Apr 2024 5:33 pm
ಬೆಂಗಳೂರು- ತುಮಕೂರು ಮೆಟ್ರೋ; ಕಾರ್ಯಸಾಧ್ಯತಾ ವರದಿ ಸಲ್ಲಿಸಲು ಮುಂದೆ ಬಂದ 8 ಸಂಸ್ಥೆಗಳು; ಎಲ್ಲೆಲ್ಲಿ ನಿಲ್ದಾಣ?

Bengaluru Tumakuru Metro : ನಮ್ಮ ಮೆಟ್ರೋ ರಾಜಧಾನಿ ಬೆಂಗಳೂರಿನಿಂದ ತುಮಕೂರಿ ವಿಸ್ತರಣೆಯಾಗಲಿದೆ. ಈ ಬಗ್ಗೆ ಕಾರ್ಯ ಸಾಧ್ಯತಾ ವರದಿಯನ್ನು ಸಿದ್ಧಪಡೆಸಲು 8 ಸಂಸ್ಥೆಗಳು ಮುಂದೆ ಬಂದಿವೆ. ಈ ಮಾರ್ಗದಲ್ಲಿ ಎಷ್ಟು ನಿಲ್ದಾಣಗಳನ್ನು ಉದ್ದೇಶಿಸಲಾಗಿ

28 Apr 2024 4:39 pm
ಇಂಡಿ ಮೈತ್ರಿಯಲ್ಲಿ ವರ್ಷಕ್ಕೆ ಒಬ್ಬರಂತೆ ಐವರು ಪ್ರಧಾನಿ ಮಾಡುವ ಬಗ್ಗೆ ಮಾತುಕತೆ ಆಗಿದೆ!: ಮೋದಿ ಆರೋಪ

ಬೆಳಗಾವಿ, ಶಿರಸಿ ಗಳಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡಸಿದ್ದ ಪ್ರಧಾನಿ ಮೋದಿ ದಾವಣಗೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಇಂಡಿ ಮೈತ್ರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೈತ್ರಿ ನಾಯಕರನ್ನು ಮೆಚ್ಚಿಸುವ ಸಲುವ

28 Apr 2024 4:37 pm
ಮನಮೋಹನ್ ಸಿಂಗ್ ಸರ್ಕಾರಕ್ಕಿಂತಾ ಮೋದಿ ಸರ್ಕಾರ ಅತ್ಯಧಿಕ ಬರ ಪರಿಹಾರ ಕೊಟ್ಟಿದೆ: ಆರ್. ಅಶೋಕ್

R Ashok On Central Drought Relief: ಪ್ರಧಾನಿ ಮೋದಿ ತಾರತಮ್ಯ ಮಾಡದೆ ಪರಿಹಾರ ನೀಡಿದ್ದಾರೆ. ಚುನಾವಣೆ ಸಮಯದಲ್ಲಿ ಇದನ್ನು ಲೂಟಿ ಮಾಡಬಾರದು. ಇದನ್ನು ಬಿಜೆಪಿ ಕಾವಲುಗಾರರಂತೆ ಕಾಯಲಿದೆ. ಡಿಬಿಟಿ ಮೂಲಕ ರೈತರಿಗೆ ಪರಿಹಾರ ನೀಡಬೇಕು. ಕೇಂದ್ರ ಸರ್ಕಾರದ

28 Apr 2024 4:30 pm
ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಉಪ್ಪು ತಿಂದವನು ನೀರು ಕುಡಿಯಲೇ ಬೇಕು! -ಎಚ್‌ಡಿ ಕುಮಾರಸ್ವಾಮಿ

Prajwal Revanna sex scandal: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರವು ಎಸ್‌ಐಟಿ ರಚನೆ ಮಾಡಿದೆ. ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ವಿಡಿಯೋಗಳ ಬಗ್ಗೆ ಮಾಧ್ಯಮಗಳಲ್ಲಿ

28 Apr 2024 4:11 pm
ಯಪ್ಪಾ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ವಾ?: ಮೋದಿ ಬೆಳಗಾವಿ ಭಾಷಣಕ್ಕೆ ಸಿದ್ದು ಟೀಕೆ

ರಾಜ್ಯದ ಎರಡನೇ ಹಂತದ ಚುನಾವಣೆ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಉತ್ತರ ಕರ್ನಾಟಕದಲ್ಲಿ ಓಡಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಬೆಳಗಾವಿಯಲ್

28 Apr 2024 3:51 pm
ಖರ್ಗೆ ತಾವು ಮಾಡಿದ ಅಭಿವೃದ್ಧಿ ಮೇಲೆ ಮತ ಕೇಳಲಿ, ಬ್ಲ್ಯಾಕ್ ಮೇಲ್ ಮಾಡುವುದು ಬೇಡ: ಪ್ರಹ್ಲಾದ ಜೋಶಿ

ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ಏಪ್ರಿಲಾ 24ರಂದು ನಡೆದ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾವನಾತ್ಮಕವಾಗಿ ಮಾತನಾಡಿದ್ದರು. ನೀವು ಕಾಂಗ್ರಸ್ ಗೆ ವೋಟ್ ಹಾಕಲು ಬಾರದಿದ್ದರೆ, ನನ

28 Apr 2024 3:10 pm
ಬಿಸಿಲನ್ನು ಲೆಕ್ಕಿಸದೇ ಬೀನ್ಸ್ ಬೆಳೆದು ಗೆದ್ದ ಸಕಲೇಶಪುರದ ಯುವ ರೈತ!

ರಾಜ್ಯದಲ್ಲಿ ಕಳೆದ ಬಾರಿ ಕೈಕೊಟ್ಟ ಮುಂಗಾರಿನಿಂದ ಭೀಕರ ಬರಗಾಲ ಎದುರಾಗಿದೆ. ರೈತರು ಆಕಾಶದತ್ತ ಮುಖ ಮಾಡಿ‌ ಕೂರುವಂತೆ ಮಾಡಿದೆ. ಬೆಳೆ ಬೆಳೆಯಲು ನೀರಿನ ಕೊರತೆ ಒಂದೆಡೆಯಾದರೆ, ಕೈಗೆ ಸಿಕ್ಕ ಬೆಳೆಯನ್ನೂ ಉಳಿಸಿಕೊಳ್ಳಲು ಪರದಾಡುತ

28 Apr 2024 3:09 pm
PM Modi in Sirsi: ಶಿರಸಿಯಲ್ಲಿ ಪ್ರಧಾನಿ ಮೋದಿಗೆ ನವಿಲುಗರಿಯ ಕಿರೀಟ, ಮಾರಿಕಾಂಬಾ ಮೂರ್ತಿಯ ಉಡುಗೊರೆ

Modi campaign in Uttara Kannada: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರ ಕನ್ನಡದ ಶಿರಸಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು. ಮೋದಿ ವೇದಿಕೆಗೆ ಬರುತ್ತಿದ್ದಂತೆ ಮೋದಿ...ಮೋದಿ...ಘೋಷಣೆಗಳು ಮುಗಿಲು ಮುಟ್ಟಿದವು.

28 Apr 2024 2:22 pm
ಕಾಂಗ್ರೆಸ್ ಗೆ ಕಡಿಮೆ ಸ್ಥಾನ ಬಂದರೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ: ಗಾಲಿ ಜನಾರ್ದನ ರೆಡ್ಡಿ

ಸಚಿವ ಶಿವರಾಜ ತಂಗಡಗಿ ಅವರಿಗೆ ನಾನು ಕಪಾಳ ಮೋಕ್ಷ ಮಾಡಲು ಒಂದು ಸೆಕೆಂಡ್‌ ಸಾಕು,’’ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಿಡಿಕಾರಿದರು. ‘ತಂಗಡಗಿಯವರು ತಮ್ಮ ಬಾಯಿ ಭದ್ರವಾಗಿ ಇಟ್ಟುಕೊಂಡು ಮಾತನಾಡಬೇಕಿತ್ತು. ಹಗುರವ

28 Apr 2024 2:19 pm
ನೀರಿನ ಆಘಾತದಿಂದ ದಾವಣಗೆರೆ ನಗರ ಪಾರು! ಕುಡಿಯುವ ನೀರಿಗಾಗಿ ನಾಲೆಗೆ 4 ದಿನ ಹೆಚ್ಚುವರಿ ನೀರು

Drinking Water In Davanagere: ಕರ್ನಾಟಕ ರಾಜ್ಯದ ಕೇಂದ್ರ ಭಾಗದ ದಾವಣಗೆರೆ ನಗರಕ್ಕೆ ಈ ಬಾರಿ ಬಿರು ಬೇಸಿಗೆಯಲ್ಲೂ ಕುಡಿಯುವ ನೀರಿನ ಸಮಸ್ಯೆ ಕಾಡದಂತೆ ಎಚ್ಚರ ವಹಿಸಲಾಗಿದೆ. ಜೊತೆಯಲ್ಲೇ ಅಲ್ಲಲ್ಲಿ ಒಂದಷ್ಟು ಮಳೆ ಕೂಡಾ ಸುರಿದಿದ್ದು, ತೋಟಗಳಿಗೆ ಸ

28 Apr 2024 1:59 pm
ರೊಬಸ್ಟಾ ಕಾಫಿಗೆ ದಾಖಲೆ ಬೆಲೆ: ವ್ಯಾಪಾರಿಗಳಿಗೆ ಬಂಪರ್

Robusta Coffee Price: ಜಾಗತಿಕ ಮಟ್ಟದಲ್ಲಿ ರೊಬಸ್ಟಾ ಕಾಫಿ ಉತ್ಪಾದನೆ ಕುಸಿತ ಕಂಡಿದೆ. ಇದರಿಂದ ಬೆಲೆ ಏರಿಕೆಯಾಗುತ್ತಿದ್ದು, ರಾಜ್ಯದ ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಈ ವರ್ಷದ ರೊಬಸ್ಟಾ ಕಾಫಿ ಸಾರ್ವಕಾಲಿಕ ದಾಖಲೆ ದರ ತಲುಪಿದೆ. ಇದರ ಲಾ

28 Apr 2024 1:57 pm
ನಿಲ್ಲದ ದೌರ್ಜನ್ಯ; ವಸತಿ ಶಾಲೆಗಳಲ್ಲೇ ಹೆಚ್ಚು ಪೋಕ್ಸೊ ಕೇಸ್‌ ದಾಖಲು

ಪ್ರವೇಶ ಪರೀಕ್ಷೆ ಪಾಸ್‌ ಮಾಡಿ ವಸತಿ ಶಾಲೆ ಸೇರುವ ಮಕ್ಕಳ ಮೇಲೆ ಕೆಲ ಶಿಕ್ಷಕರು ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸಾಕಷ್ಟು ವರದಿಗಳಾಗಿವೆ. ಹೆಚ್ಚಿನ ಅಂಕ ನೀಡುವುದು, ಪರೀಕ್ಷೆ ಪಾಸ್‌ ಮಾಡಿಸುವುದು, ಬಡ ಮಕ್ಕಳಿಗೆ ಉನ್ನತ ಶಿಕ

28 Apr 2024 1:56 pm
Fact Check: EVM ಯಂತ್ರ ಸಕ್ರಿಯಗೊಳಿಸದ ಚುನಾವಣಾಧಿಕಾರಿಗಳು? ವೈರಲ್ ಆಡಿಯೋ ಸತ್ಯಾಂಶವೇನು?

Fact Check On Viral Audo On EVM: ಏಪ್ರಿಲ್ 26 ಶುಕ್ರವಾರ ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆದ ವೇಳೆ ಆಡಿಯೋ ಒಂದು ವೈರಲ್ ಆಗಿತ್ತು. ಮತಗಟ್ಟೆ ಅಧಿಕಾರಿಗಳು ಮತ ಯಂತ್ರವನ್ನೇ ಸಕ್ರಿಯ ಮಾಡಿರಲಿಲ್ಲ ಎಂದು ಆರೋಪಿಸಿ ಮಾಡಲಾಗಿದ್ದ ವೈರಲ್ ಆ

28 Apr 2024 1:47 pm
ಉತ್ತರ ಕೊಡಿ ಮೋದಿ!: ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಕೇಳಿರುವ ಪ್ರಶ್ನೆಗಳೇನು?

ಪಿತ್ರಾರ್ಜಿತ ಆಸ್ತಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯತ್ಷ ಸ್ಯಾಮ್ ಪಿತ್ರೋಡಾ ಹೇಳಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಆಕ

28 Apr 2024 1:38 pm
ಸುಳ್ಳಿನ ಪಾಠ ಕಲಿಯಲು ಪ್ರತಾಪ್ ಸಿಂಹ ಮನೆಗೆ ಹೋಗಿ ಭೇಟಿಯಾಗುವೆ : ಎಂ. ಲಕ್ಷ್ಮಣ್, ಕಾಂಗ್ರೆಸ್ ಅಭ್ಯರ್ಥಿ

Pratap Simha Vs M Lakshman : ಚುನಾವಣೆ ಮುಗಿದ ನಂತರವೂ ಬಿಜೆಪಿಯ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಡುವಿನ ವಾಕ್ಸಮರ ಮುಂದುವರಿದಿದೆ. ಪ್ರತಾಪ್ ಅವರನ್ನು ಭೇಟಿಯಾಗಿ, ಅವರಿಗೊಂದು ಹಾರಹಾಕಿ, ಸುಳ್ಳಿನ ಪಾಠ ಕಲಿಯಲು ಅ

28 Apr 2024 1:17 pm