ನವದೆಹಲಿ, ಮೇ 7 (ಪಿಟಿಐ) : ಇಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ ಮಾತ
ಬೆಂಗಳೂರು,ಮೇ7- ಹಾಸನದ ಪೆನ್ಡ್ರೈವ್ ಸೋರಿಕೆ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್
ವಾಷಿಂಗ್ಟನ್, ಮೇ 7 (ಪಿಟಿಐ) : ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಭಾರತದ ತನಿಖೆಯ ಫಲಿತಾಂಶಗಳನ್ನು ಅಮೆರಿಕ ಎದುರು ನೋಡುತ್ತಿದೆ ಎಂದು ವ
ಬೆಂಗಳೂರು,ಮೇ7- ಸಂಸದ ಪ್ರಜ್ವಲ್ ರೇವಣ್ಣ ಅವರು 16 ವರ್ಷದೊಳಗಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು ಎಸ್ಐಟಿ ಅವರನ್ನು ಏಕೆ ವಿಚಾರಣ
ಶ್ರೀನಗರ,ಮೇ7- ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಕುಲ್ಗಾಮ್ನ ರೆಡ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತ
ಪಾಲಕ್ಕಾಡ್ , ಮೇ 7 (ಪಿಟಿಐ) ಇಲ್ಲಿನ ಕಂಜಿಕೋಡ್ ಬಳಿ ತಡರಾತ್ರಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಯಸ್ಕ ಹೆಣ್ಣು ಕಾಡಾನೆಯೊಂದು ಸಾವನ್ನಪ್ಪಿದೆ. ಪಾಲಕ್ಕಾಡ್ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದ
ಮಾಸ್ಕೋ, ಮೇ 7- ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಅಧ್ಯಕ್ಷರಾಗಿ ಐದನೇ ಅವಧಿಗೆ ಅಧಿಕಾರ ಪಟ್ಟ ಅಲಂಕರಿಸಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳನ್ನು ಬಗ್ಗುಬಡಿದ ನಂತರ ಉಕ್ರೇನ್ನಲ್ಲಿ ಯುದ್ಧ ಮುಂದುವರೆದಿರುವ ನಡುವೆ ತನ್ನ
ಬೆಂಗಳೂರು,ಮೇ 6- ವಿಶೇಷ ತನಿಖಾ ತಂಡದ ಮುಂದೆ ಶೀಘ್ರದಲ್ಲೇ ಹಾಜರಾಗುವಂತೆ ಹಾಸನದ ಅಶ್ಲೀಲ ಪೆನ್ಡ್ರೈವ್ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಅವರ ಕುಟುಂಬಸ್ಥರು ಹಾಗೂ
ಬೆಂಗಳೂರು,ಮೇ 6- ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ 3ನೇ ಹಂತದಲ್ಲಿ ನಾಳೆ 12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾರ್ಚ್ 16 ರಂದು ಘೋಷಣೆಯಾಗಿದ್ದ ವೇಳಾಪಟ್ಟ
ಬೆಂಗಳೂರು, ಮೇ 6- ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿ
ನಮ್ಮದೇ ಆದ ಹಲವಾರು ಪತ್ರಿಕೆಗಳು ಮತ್ತು ಟಿವಿ ವಾಹಿನಿಗಳು ಭಾರತವನ್ನು ಹೀಗಳೆಯುತ್ತಿರುವ ಸನ್ನಿವೇಶದಲ್ಲಿ ಭಾರತದ ಚುನಾವಣೆಗಳ ಕುರಿತು ನ್ಯೂಯಾರ್ಕ್ ಟೈಮ್ಸೌ ಪತ್ರಿಕೆಯ ಪ್ರಶಂಸೆಯ ವರದಿಯ ನೋಟ ಇಲ್ಲಿದೆ. ಭಾರತೀಯ ಚುನಾವಣೆ
ಮುಂಬೈ, ಮೇ 6 (ಪಿಟಿಐ) : ಬಿಜೆಪಿ ಪಕ್ಷದ ಮುಂಬೈ ನಾರ್ತ್ ಸೆಂಟ್ರಲ್ ಅಭ್ಯರ್ಥಿ ಮತ್ತು ವಕೀಲ ಉಜ್ವಲ್ ನಿಕಮ್ ಅವರನ್ನು ಮಾನಹಾನಿ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಅದರ ನಾಯಕ ವಿಜಯ್ ವಾಡೆತ್ತಿವಾರ್ ವಿರುದ್ಧ ಕ್ರಮ
ಬಹಾಮಾಸ್, ಮೇ 6 (ಪಿಟಿಐ) : ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ರಿಲೇಸ್ನಲ್ಲಿ ಭಾರತದ ಪುರುಷರ ಮತ್ತು ಮಹಿಳೆಯರ 4+400 ಮೀ ರಿಲೇ ತಂಡಗಳು ತಮ ಎರಡನೇ ಸುತ್ತಿನ ಹೀಟ್ಸ್ ನಲ್ಲಿ ಎರಡನೇ ಸ್ಥಾನ ಪಡೆದು ಪ್ಯಾರಿಸ್ ಒಲಿಂಪಿಕ
ಬೆಂಗಳೂರು,ಮೇ6- ಹಾಸ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಈಗಾಗಲೇ ಸಹಾಯವಾಣಿ ತೆರೆದಿದೆ. ವಿಶೇಷ ತನಿಖಾ ತಂಡದ ಅಧಿಕಾರಿಗಳಿಗೆ ತನಿಖಾ ಕಾಲದಲ
ಮುಂಬೈ, ಮೇ 6 (ಪಿಟಿಐ) – ಕಸ್ಟಮ್ಸ ಇಲಾಖೆಯ ಅಧಿಕಾರಿಗಳು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ದಿನಗಳ ಕಾರ್ಯಾಚರಣೆಯಲ್ಲಿ 8.37 ಕೋಟಿ ರೂಪಾಯಿ ಮೌಲ್ಯದ 12.47 ಕೆಜಿ ಚಿನ್ನ ಮತ್ತು ಎಲೆಕ್ಟ್ರಾನ
ಬೆಂಗಳೂರು,ಮೇ 6- ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಹ
ರಿಯೋ ಡಿ ಜನೈರೋ,ಮೇ 6- ಬ್ರೆಜಿಲ್ನ ದಕ್ಷಿಣದಲ್ಲಿರುವ ರಿಯೋ ಗ್ರಾಂಡೆ ಡೋ ಸುಲ್ ರಾಜ್ಯದಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಕಳೆದ ಏಳು ದಿನಗಳಲ್ಲಿ ಕನಿಷ್ಠ ಪಕ್ಷ 75 ಜನರು ಮೃತಪಟ್ಟಿದ್ದು ಇತರ 103 ಮಂದಿ ನಾಪತ್ತೆಯಾಗಿದ್ದ
ಬೆಂಗಳೂರು,ಮೇ6- ಉಚಿತ ಗ್ಯಾರಂಟಿ, ತಾಪಮಾನ ಏರಿಕೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಬಳಕೆಯ ಪ್ರಮಾಣದ ವಿಪರೀತ ಹೆಚ್ಚಾಗುತ್ತಿದೆ. ಜನರ ಬೇಡಿಕೆ ನೀಗಿಸಲು ಇಂಧನ ಇಲಾಖೆ ಪಡಿಪಾಟಲು ಪಡುವಂತಾಗಿದೆ. ಮಳೆ, ಸಂಪನ್ಮೂಲಗಳ ಕೊರತೆಯಿಂದ
ಬೆಂಗಳೂರು,ಮೇ 5- ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್ ನೋಟೀಸ್ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್ಐಟಿ ಅಧಿ ಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿ
ಬೆಂಗಳೂರು, ಮೇ 5- ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ನಿನ್ನೆ ಸಂಜೆ ಬಂಧನವಾಗಿರುವ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಇಂದು ಎಸ್ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ.ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ತೀವ್ರ
ನವದೆಹಲಿ,ಮೇ.5- ಖ್ಯಾತ ಚಿತ್ರ ನಟಿ ಕರೀನಾ ಕಪೂರ್ ಅವರು ಯುನಿಸೆಫ್ನ ರಾಯಭಾರಿಯಾಗಿ ನಿಯೋಜನೆಗೊಂಡಿದ್ದಾರೆ. ಬಾಲಿವುಡ್ನಲ್ಲಿ ಕರೀನಾ ಕಪೂರ್ ಖಾನ್ ಅತ್ಯಂತ ಜನಪ್ರಿಯ ಹೆಸರುಗಳಲ್ಲಿ ಒಂದಾಗಿದೆ. ಪ್ರತಿಷ್ಠಿತ ನಟಿಯಾಗಿರುವ
ಅಹಮದಾಬಾದ್, ಮೇ 5 (ಪಿಟಿಐ) ಗುಜರಾತ್ನಲ್ಲಿ 35 ಮುಸ್ಲಿಂ ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಆದರೆ ಕಾಂಗ್ರೆಸ್ ಈ ಬಾರಿ ತನ್ನ ಸಂಪ್ರದಾಯವನ್ನು ಮುರಿದು ರಾಜ್ಯದಲ್ಲಿ ಒಬ್ಬ ಮುಸ್ಲಿಂ ಸಮುದಾಯದ ವ
ಭುವನೇಶ್ವರ,ಮೇ.5- ಕಳೆದ ವರ್ಷ ಖಲಿಸ್ತಾನಿ ಭಯೋತ್ಪಾದಕನನ್ನು ಹತ್ಯೆಗೈದ ಆರೋಪದಲ್ಲಿ ಬಂಧಿಸಿರುವ ಮೂವರು ಭಾರತೀಯರ ಮಾಹಿತಿಯನ್ನು ಕೆನಡಾದ ಪೊಲೀಸರು ಹಂಚಿಕೊಳ್ಳುವುದನ್ನು ಭಾರತ ಕಾಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈ
ಜಮ್ಮು,ಮೇ.5- ವಾಯುಪಡೆಯ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ವಾಯು ಯೋಧ ಸಾವನ್ನಪ್ಪಿದ ನಂತರ ಜಮು ಮತ್ತು ಕಾಶೀರದ ಪೂಂಚ್ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಬಹತ್ ಶೋಧ ಕಾರ್ಯಾಚರಣೆ ನಡೆಸ
ನ್ಯೂಯಾರ್ಕ್, ಮೇ 5 (ಪಿಟಿಐ) ಸೀರೆ…ಸೀರೆ…ಎಲ್ಲೆಲ್ಲೂ ಹಾರೈತೆ… ಎಂಬ ಹಾಡಿನಂತೆ ಇಲ್ಲಿನ ಐಕಾನಿಕ್ ಟೈಮ್ಸ್ ಸ್ಕ್ವೇರ್ನಲ್ಲಿ ಸೀರೆಯುಟ್ಟ ನೂರಾರು ನಾರಿಯರು ನೋಡುಗರ ಗಮನ ಸೆಳೆದರು. ಟೈಮ್ಸ್ ಸ್ಕ್ವೇರ್ನ ಹದಯಭಾಗದಲ್
ನವದೆಹಲಿ, ಮೇ 5 (ಪಿಟಿಐ) : ಪಾಕ್ ಆಕ್ರಮಿತ ಕಾಶ್ಮೀರದ ಮೇಲಿನ ಹಕ್ಕನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ ಹಾಗಂತ ಬಲವಂತವಾಗಿ ಅದನ್ನು ವಶಪಡಿಸಿಕೊಳ್ಳಲು ಹೋಗುವುದಿಲ್ಲ. ಕಾಶೀರದ ಬೆಳವಣಿಗೆ ಹಿನ್ನೆಲೆಯಲ್ಲಿ ಅಲ್ಲಿನ ಜನರೇ ಸ್ವಇ
ಮುಂಬೈ, ಮೇ 5 (ಪಿಟಿಐ) : ಬಾಲಿವುಡ್ ಸೂಪರ್ಸ್ಟಾರ್ ಸಲಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧನದ ನಂತರ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ ಅನುಜ್ ಥಾಪನ್ ಸಾವಿನ ಕುರಿತು ಸಿಬಿಐ ತನಿಖ
ಥಾಣೆ, ಮೇ 5 (ಪಿಟಿಐ) : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಕರಿ ಮಾಲೀಕ 72 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಏಪ್ರಿಲ್ 30 ರಂದು ಸಂಜೆ ಸಂತ್ರಸ್
ಶಿವಮೊಗ್ಗ,ಮೇ5-ಕಾನೂನಿನ ಪ್ರಕಾರ ಏನಾಗಬೇಕೋ ಅದೇ ಆಗುತ್ತದೆ. ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ
ಭೂಪಾಲ್,ಮೇ.5- ಅಕ್ರಮ ಮರಳು ಸಾಗಾಣಿಕೆ ಮಾಫಿಯಾಗೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಮಧ್ಯಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆಯಲು ಬಂದ ಪೊಲ
ಬೆಂಗಳೂರು, ಮೇ 5 (ಪಿಟಿಐ)- ಶುಭಮನ್ ಗಿಲ್ ಅವರು ಇನ್ನು ಚಿಕ್ಕವರಾಗಿದ್ದಾರೆ ಮತ್ತು ಆತ ಒಬ್ಬ ಅಸಾಧಾರಣ ಆಟಗಾರ ಅವರು ನಾಯಕತ್ವಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ ಎಂದು ಗುಜರಾತ್ ಟೈಟಾನ್ಸ್ ಆಟಗಾರ ಡೇವಿಡ್ ಮಿಲ್ಲರ
ವಾಷಿಂಗ್ಟನ್, ಮೇ 5 (ಎಪಿ) : ಶ್ವೇತಭವನದಲ್ಲಿ ತಡರಾತ್ರಿ ವಾಹನವನ್ನು ಗೇಟ್ಗೆ ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10:30 ಕ್ಕೆ ಸ್ವಲ್ಪ ಸಮಯದ ಮೊದಲು ಅಪಘಾತದ ನಂತರ ಚಾಲಕನು ವ
ಬೆಂಗಳೂರು,ಮೇ.5– ನಾಳೆ ರಾತ್ರಿಯಿಂದ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ. ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ನಾಳೆ ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲು ಸಿ
ಬೆಂಗಳೂರು,ಮೇ5- ರಾಜ್ಯದಲ್ಲಿ ಮತ್ತು ದೇವೇಗೌಡರ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್ ರೇವಣ್ಣ ಅಶ್ಲೀಲ ಸಿಡಿ ಪ್ರಕರಣ ಹಲವು ಆಯಾಮಗಳಿಗೆ ತಿರುಗುತ್ತಿದೆ. ಜೊತೆಗೆ ಒಂದಷ್ಟು ಸಂದೇಹ ಮತ್ತು ಪ್ರಶ್ನೆಗಳನ್ನೂ ಹುಟ
ವಾರಾಣಸಿ,ಮೇ5- ಪ್ರಧಾನಿ ನರೇಂದ್ರಮೋದಿ ಅವರು ಮೇ 14ರಂದು ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮನ್ನ ಮೇ 13ರಂದು ಜಿಲ್ಲೆಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಅವರ ನಾಮಪತ್ರ ಸಲ
ಆಯೋಧ್ಯೆ,ಮೇ5- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಇಂದು ಸಂಜೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್ ಶೋ ನಡೆಸಲಿದ್ದಾರೆ. ಅಯೋಧ್ಯೆಯಲ್ಲಿ 2 ಕಿಲೋಮೀಟರ್ ರೋಡ್ ಶೋ ನಡೆ
ಬೆಂಗಳೂರು,ಮೇ5- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ
ಬೆಂಗಳೂರು,ಮೇ5- ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸುವ ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಬ
ರಾಜ್ನಂದಗಾಂವ್, ಮೇ 5-ಮೊಬೈಲ್ ಫೋನ್ನಲ್ಲಿ ಹೆಚ್ಚು ಮಾತನಾಡುತ್ತಿದ್ದೀಯ ಎಂದು ನಿಂದಿಸಿದ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ತಂಗಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದ ಚುಯಿಖಾಡನ್ನಲ್ಲಿ ನಡೆದಿದೆ. ಕೊಲೆ ಸಂಬಂದ 14 ವರ್ಷದ
ಸಾಂಗ್ಲಿ (ಮಹಾರಾಷ್ಟ್ರ), ಮೇ 5-ಭಾರತೀಯ ಸೇನೆಯ ಅಧ್ಯದುನಿಕ ಲಘು ಹೆಲಿಕಾಪ್ಟರ್ ಇಂಜಿನ್ನಲ್ಲಿ ತಾಂತ್ರಿಕ ದೋಷದಿಂದಾಗಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜಮೀನೊಂದರಲ್ಲಿ ಮುನ್ನೆಚ್ಚರಿಕೆಯಿಂದ ತುರ್ತ ಲ್ಯಾಂಡಿಂಗ್ ಮಾಡಿ
ಸೇಲಂ, ಮೇ 3 : ಇಲ್ಲಿನ ಖಾಸಗಿ ಬ್ಯಾಂಕ್ನ ಅಧಿಕಾರಿಗಳು ಗಂಡ ಸಾಲ ವಾಪಸ್ ತೀರಿಸಲು ವಿಳಂಬ ಮಾಡಿದ ಎಂದು ಆತನ ಪತ್ನಿಯನ್ನುಅಡ ಇಟ್ಟ ವಸ್ತುವಂತೆ ರಾತ್ರಿಯಾಗುವ ವರೆಗೂ ಇರಿಸಿಕೊಂಡ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಸೇಲಂನ ವ
ಕಲಬುರಗಿ,ಮೇ.5- ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಂಧನ ಪ್ರಕರಣದಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು, ಕಾನೂನು ಮೀರುವವರಿಗೆ ಪಾಠವಾಗಬೇಕ
ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತ
ಬೆಂಗಳೂರು,ಮೇ.5- ದಾಖಲೆ ಮಟ್ಟದಲ್ಲಿ ಏರುತ್ತಿರುವ ಬಿಸಿಲಿನ ತಾಪ ಹಾಗೂ ಪೂರೈಕೆಯಲ್ಲಿ ತೀವ್ರ ಕುಸಿತವಾಗಿರುವ ಕಾರಣಕ್ಕೆ ಎಲ್ಲ ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಗ್ರಾಹಕರನ್ನು ಹೌಹಾರುವಂತೆ ಮಾಡುತ್ತಿದೆ. ಏರುತ್ತಲೇ ಇರುವ ತರ
ನಿತ್ಯ ನೀತಿ : ಮೂರ್ಖರ ತಪ್ಪನ್ನು ತಿದ್ದಲು ಹೋಗಬೇಡಿ. ಏಕೆಂದರೆ ಅವನು ನಿಮ್ಮನ್ನು ದ್ವೇಷಿಸಲು ಪ್ರಾರಂಭಿಸುತ್ತಾನೆ. ಸಜ್ಜನರ ತಪ್ಪನ್ನು ತಿದ್ದಿರಿ. ಏಕೆಂದರೆ ಅವರು ನಿಮಗೆ ಕೃತಜ್ಞರಾಗಿರುತ್ತಾರೆ. ಪಂಚಾಂಗ : ಶುಕ್ರವಾರ, 03-05-2024
ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಮಾಜಿ ವಿಶ್ವ ಚೆಸ್ ಚಾಂಪಿಯನ್ ಗ್ಯಾರಿ ಕಾಸ್ಪರೋವ್ ಮಾಡಿರುವ ಟ್ವೀಟ್ ಇದೀಗರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ . ಕಾಸ್ಪರೋ ವ್ ನನ್ನ ನೆಚ್ಚಿನ ಚೆ
ನ್ಯೂ ಯಾರ್ಕ್, ಮೇ.4- ಭಾರತದ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ನಾಯಕತ್ವದಲ್ಲಿ ಮಾಡಿರುವ ಗಮನಾರ್ಹ ಪ್ರಗತಿಯ ಬಗ್ಗೆ ಬೆಳಕು ಚೆಲ್ಲಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು, ಭಾರತವು ಪಂ
ಹಾಸನ, ಮೇ.4- ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣ ಸಂಬಂಧ ಸ್ಥಳ ಮಹಜರಿಗೆ ಎಸ್ಐಟಿ ತಂಡ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೊಳೇನರಸಿಪು
ಹುಬ್ಬಳ್ಳಿ,ಮೇ4- ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ನಾವು ಯಾವುದೇ ಕಾರಣಕ್ಕೂ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಕಾನೂನಿನ ಪ್ರಕಾರ ಏನು ಶಿಕ್ಷೆಯಾಗಬೇಕೋ ಅದೇ ರೀತಿ ಆಗಲಿದೆ ಎಂದು ರಾಜ್
ಬೆಂಗಳೂರು,ಮೇ.4- ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ 12 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿ
ಬೆಂಗಳೂರು,ಮೇ.4- ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗಿದ್ದರೆ ಕಲ್ಯಾಣ ಕರ್ನಾಟಕ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಸಿಲ ಬೇಗೆ ತೀವ್ರಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಕಳೆ
ನವದೆಹಲಿ,ಮೇ 4- ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದಿದ್ದ ಮಾಜಿ ಬಾಕ್ಸರ್ ಅಖಿಲ್ ಕುಮಾರ್ ಅವರು ಜಜ್ಜರ್ವಲಯದ ಸಹಾಯಕ ಕಮಿಷನರ್ ಹುದ್ದೆ ಪಡೆದಿದ್ದು ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾದಕ ದ್ರವ್ಯದ ಬಗ್ಗೆ ಜಾ
ಬೆಂಗಳೂರು,ಮೇ4-ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ಬ್ರದರ್ಸ್
ಹೈದರಾಬಾದ್, ಮೇ.4- ಹಿರಿಯ ಕಾಂಗ್ರೆಸ್ ನಾಯಕ ಮತ್ತು ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಟಿ.ಜೀವನ್ ರೆಡ್ಡಿ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ಪ್ರಚಾರದ ವೇಳೆ ಮಾಜಿ ಸ
ವಿಶಾಖಪಟ್ಟಣಂ, ಮೇ 4 (ಪಿಟಿಐ) : ರಾಜಕೀಯವು ಐದು ನಿಮಿಷದ ನೂಡಲ್ಸ್ ಅಲ್ಲ ಮತ್ತು ನಾಯಕರು ಪ್ರಕ್ಷುಬ್ಧತೆ ಮತ್ತು ಹಿನ್ನಡೆಗಳನ್ನು ತಡೆದುಕೊಳ್ಳುವ ಮೂಲಕ ಜನರ ವಿಶ್ವಾಸವನ್ನು ಗಳಿಸಬೇಕಾಗಿರುವುದರಿಂದ ತ್ವರಿತ ಫಲಿತಾಂಶವನ್ನು
ನವದೆಹಲಿ,ಮೇ4- ಭಾರತೀಯರು ಸೇರಿದಂತೆ ಒಟ್ಟು 25 ಸಿಬ್ಬಂದಿಯಿದ್ದ ಇಸ್ರೀಲ್ಗೆ ಸೇರಿದ್ದ ಪೋರ್ಚುಗೀಸ್ ಧ್ವಜವುಳ್ಳ ಕಾರ್ಗೋ ನೌಕೆ ಎಂಎಸ್ಸಿ ಏರೀಸ್ನ ಎಲ್ಲಾ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಇರಾನ್ ತಿಳಿಸಿದೆ. ಇ
ನವದೆಹಲಿ,ಮೇ4-ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಕೊಲೆಯಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ಗೆ ಸಂಬಂಧಿಸಿದ ಹಿಟ್ ಸ್ಕ್ವಾಡ್ನ ಮೂವರನ್ನು ಕೆನಡಾದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರಣ್
ಬೆಂಗಳೂರು,ಮೇ4- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣದ ಪೆನ್ಡ್ರೈವ್ ಪ್ರಕರಣ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ಮೇಲೆ ಏನು ಪರಿಣಾಮ ಬೀರಬಹು
ಹೊಸಕೋಟೆ,ಮೇ.4- ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ವರುಣ ತಂಪೆರೆದಿದ್ದು, ಆದರೆ ಮಳೆಯಾರ್ಭಟಕ್ಕೆ ಕುರಿಗಾಹಿ ಮಹಿಳೆ ಹಾಗೂ 20 ಕುರಿಗಳು ಸಿಡಿಲಿಗೆ ಬಲಿಯಾಗಿರುವ ಘಟನೆ ತಾಲೂಕಿನ ಗಣಗಲು ಗ್ರಾಮದಲ್ಲಿ ನಡೆದಿದೆ.ರತ್ನಮ್ಮ(55)
ನಿತ್ಯ ನೀತಿ : ನೀನು ದೇವರನ್ನು ಕುರಿತು ಪೂಜೆ ಮಾಡಿದರೆ ದೇವರು ಒಲಿಯುವುದಿಲ್ಲ. ನಿನ್ನ ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಿದರೆ ನಿನಗೆ ದೇವರು ಒಲಿಯುತ್ತಾನೆ. ನಿನ್ನ ಕಾಯಕ ನಿರಂತರವಾಗಿರಲಿ. ಪಂಚಾಂಗ : ಶನಿವಾರ, 04-05-2024ಕ
ಶಿವಮೊಗ್ಗ,ಮೇ.3-ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಮೊಬೈಲ್ ನುಂಗಿದ್ದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಪರೇಷನ್ ಮೂಲಕ ಹೊಟ್ಟೆಯಲ್ಲಿ ಪತ್ತೆಯಾದ ಮೊಬೈಲ್ ಹೊರತೆಗೆಯಲ
ಹಾವೇರಿ,ಮೇ.3- ವಂಟಮೂರಿ ಘಟನೆ ಮಾಸುವ ಮುನ್ನವೇ ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು,ಮೇ.3- ಈ ಬಾರಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎ.ಎಚ್.ಆನಂದ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.ಈ ಕ್ಷೇತ್ರವನ್ನು ಕಳೆದ ಬಾರಿ ಪ್ರತ
ಯಾದಗಿರಿ,ಮೇ.3- ನೋಡುತ್ತಿರಿ.. ಲೋಕಸಭಾ ಚುನಾವಣೆ ಮುಗಿಯಲಿ, ಸಿದ್ರಾಮಣ್ಣನ ವಿರುದ್ದವೂ ಏನಾದರೂ ಸಿಡಿ ಬಿಡುತ್ತಾರೆ. ಅವರ ಜೊತೆ ಜಾಸ್ತಿ ಓಡಾಡೋಕೆ ಹೋಗಬೇಡಿ ಎಂದು ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚ
ಮೈಸೂರು,ಮೇ.3- ಮಾಟಮಂತ್ರ ಮಾಡಿಸಿದ್ದಾರೆಂಬ ಭೀತಿಗೆ ಒಳಗಾದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ಮಧುಕರ್(22) ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ಮುರಳೀಧರ್ ಅರ್ಚಕರ
ಬೆಂಗಳೂರು, ಮೇ 3- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಚದುರಿದಂತೆ ನಿನ್ನೆ ಮಳೆಯಾಗಿದ್ದು, ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಿಸಿಲಿನ ಬೇಗೆಯಿಂದ ಬಸವಳಿದ್ದಿದ್ದ ಬೆ
ಬೆಂಗಳೂರು,ಮೇ.3- ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿರದ ವ್ಯಕ್ತಿಗಳ ವಿರುದ್ಧ ಜಾಮೀನುರಹಿತ ವಾರೆಂಟ್ಗಳನ್ನು ವಾಡಿಕೆಯಂತೆ ಜಾರಿ ಮಾಡುವ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ. ಘೋರ ಅಪರಾಧ ಎಸಗಿರುವ ಆ
ನವದೆಹಲಿ,ಮೇ.3– ಕುಟುಂಬದ ಭದ್ರಕೋಟೆಯಾದ ರಾಯ್ಬರೇಲಿಯಿಂದ ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದು, ಹಿರಿಯ ನಾಯಕ ಕೆ.ಎಲ್.ಶರ್ಮಾ ಅಮೇಥಿಯಿಂದ ಕಣಕ್ಕಿಳಿಯಲಿದ್ದಾರೆ. 11 ಗಂಟೆಗಳ ಸುದೀರ್ಘ ಸಮಾಲೋಚನೆ ಬಳಿಕ ಅಮೇಥಿ ಮತ್ತು ರಾಯ್
ಪ್ರಯಾಗರಾಜ್, ಮೇ.3- ಉತ್ತರ ಪ್ರದೇಶ ವಿಧಾನಸಭೆಯ ವೇಳೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ವಾಹನದ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂ
ನಿತ್ಯ ನೀತಿ : ಮೂರ್ಖರ ತಪ್ಪನ್ನು ತಿದ್ದಲು ಹೋಗಬೇಡಿ. ಏಕೆಂದರೆ ಅವನು ನಿಮ್ಮನ್ನು ದ್ವೇಷಿಸಲು ಪ್ರಾರಂಭಿಸುತ್ತಾನೆ. ಸಜ್ಜನರ ತಪ್ಪನ್ನು ತಿದ್ದಿರಿ. ಏಕೆಂದರೆ ಅವರು ನಿಮಗೆ ಕೃತಜ್ಞರಾಗಿರುತ್ತಾರೆ. ಪಂಚಾಂಗ ಶುಕ್ರವಾರ 03-05-2024ಕ್
ಬೆಂಗಳೂರು,ಮೇ2- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಯ್ದುಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಅಶ್ಲೀ
ನ್ಯೂಜೆರ್ಸಿ,ಮೇ.2- ಮಗ ದಪ್ಪಗಿದ್ದಾನೆ ಎಂಬ ಕಾರಣಕ್ಕೆ ಆತನ ದೈಹಿಕ ಕ್ಷಮತೆಯನ್ನು ಸದೃಢಗೊಳಿಸಲು ಥ್ರೆಡ್ಮಿಲ್ ಮೇಲೆ ಅತಿವೇಗವಾಗಿ ಓಡಿಸಿ ತಂದೆಯೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆಯ ವಿಡಿಯೋ ವೈರಲ್ ಆಗಿದೆ. ಆರು ವರ್ಷದ ಬಾ
ನವದೆಹಲಿ,ಮೇ 2- ಕೇಂದ್ರ ಸರ್ಕಾರ 2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 2012 ರಲ್ಲಿ ನೀಡಿದ್ದ ತೀರ್ಪನ್ನು ಪರಿಷ್ಕರಿಸುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.2008 ರ ಜನವರಿಯಿಂದ ಆಗಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇಂದಿಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅ
ಶಿವಮೊಗ್ಗ,ಮೇ.2- ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಸಂವಿಧಾನದ ಮೇಲೆ ಆಕ್ರಮಣ ಮಾಡಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕೆಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್
ಕಲಬುರಗಿ,ಮೇ 2- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ಅವರ ಕೈ ಹಿಡಿದು ಅವರ ಪರ ಮತಯಾಚನೆ ಮಾಡಿದ್ದಕ್ಕೆ ನಾವು ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.
ಆನಂದ್ (ಗುಜರಾತ್), ಮೇ2- ಕಾಂಗ್ರೆಸ್ ಪಕ್ಷವನ್ನು ಪಾಕಿಸ್ತಾನದ ಶಿಷ್ಯ ಎಂದಿರುವ ಪ್ರಧಾನಿ ನರೇಂದ್ರಮೋದಿ, ಇಲ್ಲಿನ ಯುವರಾಜ (ರಾಹುಲ್)ನನ್ನು ಪ್ರಧಾನಿ ಮಾಡಲು ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ.ಪಾಕಿಸ್ತಾನದಲ್ಲಿ ಇಮ್ರಾನ್ ಖ
ಹಾಸನ,ಮೇ.2- ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಷಡ್ಯಂತ್ರ ನಡೆಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿ
ಬೆಂಗಳೂರು,ಮೇ.2- ಇದೇ ಮೇ 7 ರಂದು ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರ ಜೋರಾಗಿದ್ದರೆ, ಈಗಾಗಲೇ ಚುನಾವಣೆ ಮುಗಿದಿರುವ 14 ಕ್ಷೇತ್ರಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರದ ಜೊತೆಗೆ ಬೆಟ್ಟಿಂಗ್ ಭರಾಟೆಯೂ
ಕೋಲ್ಕತ್ತಾ, ಮೇ 2- ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಪಶ್ಚಿಮ ಬಂಗಾಳ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಪದಚ್ಯುತಗೊಳಿಸಿದ ಬಳಿಕ ಕುಣಾಲ್ ಘೋಷ್ ಅವರು 2021ರ ವಿಧಾನಸಭಾ ಚುನಾವಣೆಗೂ ಮುನ್ನವೇ ಟಿಎಂಸಿಗೆ ಶಾಲಾ ನೇಮಕಾತಿ ಹಗರಣದ ಅರಿವಿತ
ಚಿಕ್ಕಮಗಳೂರು, ಮೇ.2- ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್ ಆಗಿದ್ದ ಕುಂಡ್ರ ಗ್ರಾಮದ ಸುರೇಶ್ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮ
ನವದೆಹಲಿ, ಮೇ2- ನಿಯಮಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ದೆಹಲಿಯ ಮಹಿಳಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 223 ಮಹಿಳಾ ಉದ್ಯೋಗಿಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಹುದ್ದೆಯಿಂದ ತೆಗೆದು
ನವದೆಹಲಿ,ಮೇ2- ದೇಶಾದ್ಯಂತ ಭಾರೀ ವಿವಾದವನ್ನು ಸೃಷ್ಟಿಸಿದ್ದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಿಲುಕಿದ್ದ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ಈ ಬಾರಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ
ಬೆಂಗಳೂರು, ಮೇ2- ಕಾಂಗ್ರೆಸ್ ಹಾಗೂ ಎನ್ಡಿಎ ಮೈತ್ರಿಕೂಟವಾದ ಬಿಜೆಪಿ-ಜೆಡಿಎಸ್ ನಡುವಿನ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಲೋಕಸಭಾ ಚುನಾವಣಾ ಮೊದಲ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾ
ಲಕ್ನೋ, ಮೇ2- ಪ್ರಧಾನಿ ನರೇಂದ್ರಮೋದಿ ಅವರನ್ನು ಮಿಮಿಕ್ರಿ ಮಾಡುತ್ತಾ ವ್ಯಂಗ್ಯವಾಡುತ್ತಲೇ ಹೆಚ್ಚು ಹೆಸರು ಗಳಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ರ್ಪ
ಬೆಂಗಳೂರು, ಮೇ 1- ಮಳೆ ಕೈಕೊಟ್ಟಿದ್ದು, ಕೆರೆ- ಕಟ್ಟೆ- ಹಳ್ಳ- ಕೊಳ್ಳಗಳು ಬತ್ತಿಹೋಗಿವೆ. ಬರಗಾಲದ ಜೊತೆ ಹಿಂದೆಂದೂ ಕಂಡುಕೇಳರಿಯದ ಬಿಸಿಲಿನ ಝಳಕ್ಕೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಸೆಕೆಯಿಂದ ಮುಕ್ತಿ ಪಡೆದುಕೊಳ್ಳಲು ಏರ್
ನವದೆಹಲಿ,ಮೇ1- ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಕರೋನಾ ವೈರಸ್ ಲಸಿಕೆ ಕೋವಿಶೀಲ್ಡ್ ಅನ್ನು ಪಡೆದ 10 ಲಕ್ಷ ಜನರಲ್ಲಿ 7ರಿಂದ 8 ಮಂದಿಗೆ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡ
ಬೆಂಗಳೂರು, ಮೇ.1- ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ಕಾವೇರುತ್ತಿರುವುದರ ಜೊತೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನ ನಿರೀಕ್ಷೆಯಂತೆ ಪ್ರಚಾರಕ್ಕೆ ಬರುತ್ತಿಲ್ಲ. ಬೀದ
ಹುಬ್ಬಳ್ಳಿ,ಮೇ1- ಅಶ್ಲೀಲ ಸಿ.ಡಿ ಪ್ರಕರಣ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ವಿದೇಶಕ್ಕೆ ಪರಾರಿಯಾಗುವ ಮುನ್ನ ಪೊಲೀಸರು ದನ ಕಾಯುತ್ತಿದ್ದರೇ ಎಂದ
ಬೆಂಗಳೂರು,ಮೇ.1- ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯವಾದ ಬಳಿಕ ಜಪ್ತಿಯಾಗುತ್ತಿರುವ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್ , ಉಚಿತ ಉಡುಗೊರೆಗಳ ಪ್ರಮಾಣ ಇಳಿಕೆಯಾಗಿದೆ. ಆದರೂ ಈವರೆಗೆ 446.92 ಕೋಟಿ ರೂ.ನಷ್ಟು ಜಪ್ತಿ ಮಾಡಲಾಗಿ