ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯಲ್ಲಿ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್(ಡಿಐಜಿ) ಆಗಿ ಕಾರ್ಯನಿರ್ವಹಿಸುತ್ತಿರುವ ಐವರು ಐಪಿಎಸ್ ಅಧಿಕಾರಿಗಳನ್ನು ಸೋಮವಾರ ಜಂಟಿ ನಿರ್ದೇಶಕರಾಗಿ ನೇಮಕ ಮಾಡಿ ಎಂದು ಕೇಂದ್ರ ಸಿಬ್
ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯವರೆಗೆ ಶೇ. 8.79 ರಷ್ಟು ಮತದಾನವಾಗಿದೆ. ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ತಾಲ್ಲ
ಮೈಸೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಿಸಿದೆ. ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್
ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗ
ಶಿವಮೊಗ್ಗ: 1992ರಲ್ಲಿ ರಾಜೀವ್ ಗಾಂಧಿ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33.3 ರಷ್ಟು ಮೀಸಲಾತಿ ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್
ರಾಯಪುರ: ಛತ್ತೀಸ್ಗಢದ ಕಾಂಗ್ರೆಸ್ ನಾಯಕಿ ಹಾಗೂ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆ
ತುಮಕೂರು: ಸಾಮಾನ್ಯವಾಗಿ ವಾಕಿಂಗ್ ಮಾಡುವುದು ಈಗ ಎಲ್ಲರ ಹವ್ಯಾಸ. ಇನ್ನು ಕೆಲವು ವೈದ್ಯರು ಹೇಳಿದ್ದಾರೆ ಎಂದು ಕಾಟಾ ಚಾರಕ್ಕೂ ಮಾಡಬಹುದು. ಅದು ಏನೆ ಇರಲಿ ಈಗ ಎಲ್ಲರಿಗೂ ಆರೋಗ್ಯದ ಬಗ್ಗೆ ಕಾಳಜಿ ಹುಟ್ಟಿದೆ. ಹೈಜನಿಕ್ ಫುಡ್ ಮ
ಶಿವಮೊಗ್ಗ: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವು ಕ್ಷಣಗಳು ಬಾಕಿ ಉಳಿದಿವೆ. ಗೀತಾ ಶಿವರಾಜ್ಕುಮಾರ್ ಚುನಾವಣೆಗೆ ಇಳಿಯುತ್ತಿದ್ದಂತೆ ಶಿವರಾಜ್ಕುಮಾರ್ ಹಾಗೂ ಕುಮಾರ್ ಬಂಗಾರಪ್ಪ ನಡುವೆ ಮಾತು ಸಮರ
ತುಮಕೂರು : ಸ್ಮಾರ್ಟ್ಫೋನ್ಗಳನ್ನು ಅತಿಯಾಗಿ ಬಳಕೆ ಮಾಡಿದರೆ ಬಿಸಿಯಾಗುವುದು ಸಾಮಾನ್ಯ ಸಂಗತಿ. ಆದರೆ ಈ ನಡುವೆ ವಿವಿಧ ಕಾರಣಗಳಿಗೆ ಫೋನ್ಗಳು ಬಿಸಿಯಾಗುತ್ತವೆ. ಇದರಿಂದ ಸಾಕಷ್ಟು ಕಡೆ ಸಮಸ್ಯೆಗಳು ಸಹ ಉಂಟಾಗಿವೆ. ಈ ಕಾರಣಕ್ಕ
ತುಮಕೂರು : ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಒಬ್ಬ ಮಧುಮೇಹಿಗಳಿದ್ದಾರೆ, ಸಕ್ಕರೆಯು ಅದರೊಂದಿಗೆ ಇತರ ಅನೇಕ ರೋಗಗಳನ್ನು ತರುತ್ತದೆ, ಆದ್ದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ. ರ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಎಚ್ಡಿ ರೇವಣ್ಣ ಕೇಸ್ನಲ್ಲಿ ದೂರು ನೀಡಲು ಹಿಂದೇಟು ಹಾಕ್ತಿರುವ ಸಂತ್ರಸ್ತೆಯರಿಗಾಗಿ ಎಸ್ಐಟಿ ಸಹಾಯವಾಣಿ ತೆರೆದಿದೆ. ಯಾರೇ ಸಂತ್ರಸ್ತರು ಅಥವಾ ಮಾಹಿತಿದಾರರು ತಮ್ಮ ಬಳಿ ಇ
ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ತನ್ನ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ (ಐಸಿಎಸ್ಇ ಅಥವಾ 10 ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ
ಕೋಲ್ಕತಾ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು, ಪ್ರಕರಣ ಸಂಬಂಧ ಪೊಲೀಸರು ಸಮನ್ಸ್ ನೀಡಿದರೆ ಅದನ್ನು ನಿರ್ಲಕ್ಷಿಸುವಂತೆ ರಾಜಭವನ ಸಿಬ್ಬಂದಿಗೆ ಸೂಚನೆ ನೀಡಿದ್ದ
ಬೆಂಗಳೂರು: ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಮಂಗಳವಾರ
ಬೆಂಗಳೂರು ಮಹಿಳೆ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್”ಡಿ.ರೇವಣ್ಣ ಅವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ವಿದೇಶದಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಪ್ರಜ್ವಲ
ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಖರ್ಗೆ ಅವರು ಕಲಬುರಗಿ ಜಿಲ್ಲೆಯಲ್ಲಿ ಬೀಡುಬಿಟ್ಟು, ವ್ಯಾಪಕ ಪ್ರವಾಸ ಮಾಡುತ್ತಿರುವುದನ್ನು ಪ್ರಶ್ನಿಸಿರುವ ಬಿಜೆಪಿ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್
ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆಂದು ದಳಪತಿಗಳಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಧೈರ್ಯ ತುಂಬ
ಗಾಜಾ: ಗಾಜಾಪಟ್ಟಿಗೆ ಮಾನವೀಯತೆ ಸಹಾಯ ಒದಗಿಸುವುದಕ್ಕೆ ಅವಕಾಶ ನೀಡಲು ತೆರೆಯಲಾಗಿದ್ದ ಮಾರ್ಗವನ್ನು ಇಸ್ರೇಲ್ ಬಂದ್ ಮಾಡಿದೆ. ಹಮಾಸ್ ತನ್ನ ಮೇಲೆ ಮತ್ತೆ ದಾಳಿ ನಡೆಸಿದ ಬಳಿಕ ಇಸ್ರೇಲ್ ಈ ಕ್ರಮ ಕೈಗೊಂಡಿದೆ. ಇತ್ತೀಚಿನ ಹಮಾಸ್ ದಾ
ಬೆಂಗಳೂರು: ಮಂಗಳವಾರ ಮತದಾನ ನಡೆಯಲಿರುವ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಗರಿಗೆದರಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ
ಸಿದ್ದಾಪುರ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ವರ್ಷದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಈ ಮೂಲಕ ಮ
ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿ
ರಾಮನಗರ: ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ತಿಂದು ಅಸ್ವಸ್ಥರಾಗಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚನ್ನಪಟ್ಟಣದಲ್ಲಿ ಭಾನುವಾರ ನಡೆದಿದೆ. ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಸಮೀಪ ಮದುವೆ ಸಮಾರಂಭ ಏರ್
ತುಮಕೂರು: ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ಜಿ.ಎಸ್.ಬಸವರಾಜು ಅವರು ತಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ರಾಜಕಾರಣದಲ್ಲಿ ಸಾಕಷ್ಟು ದಾಖಲೆ ನಿರ್ಮಿಸಿ, ಹಲವು ಏಳುಬೀಳು ಕಂಡ ಈ ಹಿರಿಯ ರಾಜಕಾರಣಿ ಸ
ಪಶ್ಚಿಮ ಖಾಸಿ ಹಿಲ್ಸ್: ಮೇಘಾಲಯದ ಪೂರ್ವ ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜನರ ಗುಂಪು ಇಬ್ಬರನ್ನು ಹೊಡೆದು ಕೊಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆ(ಐಎಎಫ್)ಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಐಎಎಫ್ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಅನಂ
ಬೆಂಗಳೂರು: ಕಾಂತಾರ ಪ್ರೀಕ್ವೆಲ್ ಕಥೆ ಹೊತ್ತು ಮತ್ತೆ ದೇಶ ಪರ್ಯಟನೆ ಮಾಡಲು ಸಜ್ಜಾಗಿರೋದು ನಿಮಗೆ ಗೊತ್ತೇ ಇದೆ. ಈ ಬಾರಿ ಮೊದಲ ಚಿತ್ರದಂತೆ 16 ಕೋಟಿ ರೂಪಾಯಿಯ ಬಜೆಟ್ನಲ್ಲಿ ಸಿನಿಮಾ ಮಾಡುತ್ತಿಲ್ಲ. ಬರೋಬ್ಬರಿ 120 ಕೋಟಿ ರೂ. ಬಂಡವಾಳ
ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಎಸ್ಐಟಿ ತನಿಖೆ ನಡೆಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅ
ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿಟ್ಟು ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಬಾಳೇಕುಂದ್ರಿ ಕೆ.ಎಚ್ ಗ್
ಬೆಳಗಾವಿ: ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಚ