SENSEX
NIFTY
GOLD
USD/INR

Weather

32    C
... ...View News by News Source
ಬೆಳಗಾವಿ | ಬಿಜೆಪಿ ಶಾಲು, ಚಿಹ್ನೆ ಧರಿಸಿ ಮತಗಟ್ಟೆಯ ಬಳಿ ಪ್ರಚಾರ: ಅಂಜಲಿ ನಿಂಬಾಳ್ಕರ್ ತರಾಟೆ

ಬೆಳಗಾವಿ, ಮೇ 7: ಖಾನಾಪುರದ ಮತಗಟ್ಟೆಯೊಂದರ ಬಳಿ ಬಿಜೆಪಿ ಶಾಲು, ಚಿಹ್ನೆ ಮತ್ತು ಟೋಪಿಗಳನ್ನು ಹಾಕಿ ಪ್ರಚಾರ ಮಾಡುತಿದ್ದ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ತರಾಟೆಗೈದ   ಘಟನೆ ನಡೆದಿ

7 May 2024 11:01 am
ಅಹ್ಮದಾಬಾದ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ಅಹ್ಮದಾಬಾದ್:‌ ಮೂರನೇ ಹಂತದ ಲೋಕಸಭಾ ಚುನಾವಣೆ ಇಂದು ನಡೆಯುತ್ತಿದ್ದು ಗುಜರಾತ್‌ನ ಅಹ್ಮದಾಬಾದ್‌ನ ನಿಶಾನ್‌ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯೊಂದರಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಮತ ಚಲಾಯಿಸಿದರು. ನಂತರ ಸುದ್

7 May 2024 10:50 am
'ವಂದೇ ಭಾರತ್ ರೈಲು' ಪ್ರಯಾಣ ಬಡವರಿಗಲ್ಲ..!

ಬೆಂಗಳೂರು: ಇತ್ತೀಚೆಗೆ ಕೇಂದ್ರ ಬಿಜೆಪಿ ಸರಕಾರ ಜಾರಿಗೊಳಿಸಿರುವ ‘ವಂದೇ ಭಾರತ್ ರೈಲು’ ಪ್ರಯಾಣ ವೆಚ್ಚ ದುಬಾರಿಯಾಗಿದ್ದು, ಬಡವರು, ಕೂಲಿ ಕಾರ್ಮಿಕರು, ರೈತರು, ಜನಸಾಮಾನ್ಯರು ಈ ರೈಲಿನಲ್ಲಿ ಪ್ರಯಾಣಿಸಲು ಪರದಾಡುವಂತಾಗಿದೆ. ರಾ

7 May 2024 10:49 am
ಬಿ.ಸಿ.ರೋಡ್: ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ, ಮೇ 7: ಬಿ.ಸಿ.ರೋಡ್ - ತಲಪಾಡಿ ಸಮೀಪದ ಬಂಟರ ಭವನದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮೃತದೇಹವು ಭವನದ ಕಂಪೌಂಡ್ ನ ಒಳಭಾಗದಲ್ಲ

7 May 2024 10:44 am
ಹನೂರು | ಭಾರೀ ಗಾಳಿಮಳೆಗೆ ಹಾರಿದ ಮನೆಯ ಹೆಂಚು, ಮನೆಗಳಿಗೆ ನುಗ್ಗಿದ ಚರಂಡಿ ನೀರು

  ಚಾಮರಾಜನಗರ, ಮೇ 7: ಇಂದು ಮುಂಜಾನೆ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಮನೆಯೊಂದರ ಹೆಂಚುಗಳು ಹಾರಿ ಹೋಗಿರುವ ಘಟನೆ ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸತ್ಯಮಂಗಲ ಗ್ರಾಮದಲ್ಲಿ ನಡೆದಿದೆ. ಸೋಮವಾರ ತಡರಾ

7 May 2024 10:35 am
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಹಿಂದೂ ಮಹಿಳೆಯರ ಬಗ್ಗೆ ಪ್ರಧಾನಿ ಮೌನವೇಕೆ? : ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಪ್ರಜ್ವಲ್ ರೇವಣ್ಣರ ಲೈಂಗಿಕ ಹಗರಣದ ಬಗ್ಗೆ ತಿಳಿದೂ ಬಿಜೆಪಿ ಏಕೆ ಅವರಿಗೆ ಟಿಕೆಟ್ ನೀಡಿತು ? ಹಾಗೂ ಆತನ ಕುರಿತು ಪ್ರಧಾನಿ ಮೋದಿಯೇಕೆ ಈಗಲೂ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಗ್ರಾಮೀಣಾಭಿವೃದ್ಧಿ, ಮಾಹಿ

7 May 2024 10:22 am
ಶಿವಮೊಗ್ಗ: 9 ಗಂಟೆ ವೇಳೆ ಶೇ.11.45ರಷ್ಟು ಮತದಾನ

ಶಿವಮೊಗ್ಗ, ಮೇ 7: ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಹತ್ತು ಗಂಟೆಯ ನಂತರ ಬಿಸಿಲು ನ

7 May 2024 9:57 am
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ 2ನೇ ಹಂತದ ಮತದಾನ ಆರಂಭ

ಕಲಬುರಗಿ, ಮೇ 7: ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಕಲಬುರಗಿ ಲೋಕಸಭೆ ಕ್ಷೇತ

7 May 2024 9:37 am
ಪಿಎಫ್ ಗೆ ವಿದೇಶಿ ಕಾರ್ಮಿಕರ ಸೇರ್ಪಡೆ ಸಂವಿಧಾನ ಬಾಹಿರ: ಹೈಕೋರ್ಟ್

ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿ ಮತ್ತು ಪಿಂಚಣಿ ಯೋಜನೆಯ ವ್ಯಾಪ್ತಿಗೆ ವಿದೇಶಿ ಕಾರ್ಮಿಕರನ್ನು ಸೇರ್ಪಡೆ ಮಾಡುವ ಸಂಬಂಧ ಕಾನೂನಿಗೆ ತಿದ್ದುಪಡಿ ತಂದ ಹದಿನೈದು ವರ್ಷಗಳ ಬಳಿಕ, ಈ ನಿಬಂಧನೆಯನ್ನು ಅಸಂವಿಧಾನಿಕ ಮತ್ತು ನಿರ

7 May 2024 9:33 am
ಲೋಕಸಭಾ ಚುನಾವಣೆ: ದೇಶದಾದ್ಯಂತ 3ನೇ ಹಂತದ ಮತದಾನ ಆರಂಭ

ಬೆಂಗಳೂರು: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ 2 ನೇ ಹಂತದ ಮತದಾನ ನಡೆಯುತ್ತಿದೆ. ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲ

7 May 2024 8:33 am
ವಿದೇಶಿ ಶಕ್ತಿಗಳಿಂದ ಭಾರತದ ಚುನಾವಣೆ ಮೇಲೆ ಪ್ರಭಾವ ಯತ್ನ: ಮೋದಿ

ಹೊಸದಿಲ್ಲಿ: ವಿದೇಶಿ ಶಕ್ತಿಗಳು ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿವೆ. ಆದರೆ ಅಂಥ ಪ್ರಯತ್ನ ವಿಫಲವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ಚುನಾವಣೆ ಮೇಲೆ ಪ್ರಭಾವ ಬೀರಲು ವಿಶ್ವದ ಕೆ

7 May 2024 7:48 am
ಕ್ರಿಕೆಟ್ ಆಡುವಾಗ ಮರ್ಮಾಂಗಕ್ಕೆ ಚೆಂಡು ಬಡಿದು 11 ವರ್ಷದ ಬಾಲಕ ಮೃತ್ಯು

ಪುಣೆ: ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ, ಕ್ರಿಕೆಟ್ ಚೆಂಡು ಮರ್ಮಾಂಗಕ್ಕೆ ಬಡಿದು 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ. ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬ್ಯಾಟರ್

6 May 2024 12:23 pm
ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಆದೂರು ಮಂಞಂಪಾರಯ ಪಯಸ್ವಿನಿ ಹೊಳೆಯಲ್ಲಿ ರವಿವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಂಞಂಪಾರ ನಿವಾಸಿ ಇಲ್ಯಾಸ್ (31) ಎಂದು ಗುರುತಿಸಲಾಗಿದೆ.ಸ್ನಾನ

6 May 2024 12:13 pm
ಸಿಎಂ ಸಿದ್ದರಾಮಯ್ಯ ಜೂ.4ರ ಬಳಿಕ ಕಡ್ಡಾಯ ಸ್ವಯಂ ನಿವೃತ್ತಿ ತೆಗೆದುಕೊಳ್ಳುವುದು ಅನಿವಾರ್ಯ : ಆರ್‌. ಆಶೋಕ್

ಬೆಂಗಳೂರು : ಸಿಎಂ ಸಿದ್ದರಾಮಯ್ಯನವರೇ, ಜೂನ್ 4 ರ ನಂತರ ತಾವು ಕಡ್ಡಾಯ ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕಾಗಿರುವುದು ಅನಿವಾರ್ಯ ಅನ್ನುವ ವಿಷಯ ಗುಟ್ಟಾಗಿ ಏನೂ ಉಳಿದಿಲ್ಲ ಎಂದು ವಿಪಕ್ಷ ನಾಯಕ ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕ

6 May 2024 12:07 pm
ಯಾವಾಗಲೂ ಬಿಳಿ ಬಣ್ಣದ ಟಿ ಶರ್ಟ್ ಧರಿಸುವ ಕಾರಣ ಬಹಿರಂಗಪಡಿಸಿದ ರಾಹುಲ್ ಗಾಂಧಿ

ಹೊಸದಿಲ್ಲಿ: ರಾಹುಲ್ ಗಾಂಧಿಯೇಕೆ ಯಾವಾಗಲೂ ಬಿಳಿ ಬಣ್ಣದ ಟಿ ಶರ್ಟ್ ಧರಿಸುತ್ತಾರೆ? ಈ ಪ್ರಶ್ನೆಗೆ ಕಾಂಗ್ರೆಸ್ ನಾಯಕನ ಬಳಿ ಒಂದಲ್ಲ ಎರಡು ಉತ್ತರಗಳಿವೆ – ಅದು ಪಾರದರ್ಶಕತೆ ಹಾಗೂ ಸರಳತೆಯನ್ನು ಪ್ರದರ್ಶಿಸುತ್ತದೆ ಎಂದು ರಾಹುಲ್

6 May 2024 11:42 am
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ವಿಡಿಯೋ ಹಂಚಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಎಸ್ಐಟಿ

ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚಿ

6 May 2024 11:30 am
ಜಾರ್ಖಂಡ್ ಸಚಿವರ ಕಾರ್ಯದರ್ಶಿಯ ನಿವಾಸದ ಮೇಲೆ ಈಡಿ ದಾಳಿ; ರೂ. 20 ಕೋಟಿ ವಶ

ರಾಂಚಿ: ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ನಿವಾಸ ಸೇರಿದಂತೆ ರಾಂಚಿಯ ಹಲವಾರು ಸ್ಥಳಗಳಲ್ಲಿ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯವು ದಾಳಿ ಪ್ರಾರಂಭಿಸಿದೆ. ಸಂಜೀವ್ ಲಾಲ್ ಅವರ ಮನೆ ಸಹಾಯಕನ

6 May 2024 11:22 am
ಕಲಬುರಗಿ: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ನಿಧನ

ಕಲಬುರಗಿ: ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಅವರು ಮೇ 6 ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. 1983 ರಿಂದ 1985 ವರೆಗ

6 May 2024 11:03 am
ವಿಟ್ಲ: ವಿದ್ಯುತ್ ತಗುಲಿ ನವಿಲು ಮೃತ್ಯು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖ

6 May 2024 10:53 am
ಪಾಕಿಸ್ತಾನ ಟಿ20 ವಿಶ್ವಕಪ್ ಗೆದ್ದರೆ ಆಟಗಾರರೆಲ್ಲ ಕುಬೇರರಾಗಲಿದ್ದಾರೆ!

ಕರಾಚಿ: ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ಟಿ20 ಕ್ರಿಕೆಟ್ ತಂಡ ಈ ಬಾರಿಯ ವಿಶ್ವಕಪ್ ಗೆದ್ದರೆ ತಂಡದ ಎಲ್ಲ ಸದಸ್ಯರಿಗೆ ತಲಾ ಒಂದು ಲಕ್ಷ ಡಾಲರ್ (83 ಲಕ್ಷ ರೂಪಾಯಿ) ಬಹುಮಾನ ನೀಡುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾನುವಾರ ಪ್ರ

6 May 2024 10:30 am
ಅಮೇಥಿ ಕಾಂಗ್ರೆಸ್ ಕಚೇರಿ ಮುಂದೆ ಹಲವು ವಾಹನಗಳ ಮೇಲೆ ದಾಳಿ: ಬಿಜೆಪಿ ಕೈವಾಡ ಆರೋಪ

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ನಿಲ್ಲಿಸಲಾದ ಹಲವು ವಾಹನಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿ ಜಖಂಗೊಳಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ

6 May 2024 10:08 am
15 ಟನ್ ನಕಲಿ ಮಸಾಲೆ ಪದಾರ್ಥ ಸಹಿತ ಆರೋಪಿಗಳ ಬಂಧನ

ಹೊಸದಿಲ್ಲಿ: ನೀವು ದಿನನಿತ್ಯ ಅಡುಗೆ ಮನೆಯಲ್ಲಿ ಬಳಸುವ ದನಿಯಾ ಹುಡಿ, ಅರಸಿನ ಹುಡಿ ಮತ್ತು ಇತರ ಮಸಾಲೆ ಪದಾರ್ಥಗಳು ನಿಮ್ಮ ಕಲ್ಪನೆಯಂತೆ ಇರುವುದಿಲ್ಲ ಎನ್ನುವುದು ನಿಮಗೆ ಗೊತ್ತೇ? ದೆಹಲಿ ಪೊಲೀಸರು ದೆಹಲಿಯ ಕಾರವಲ್ ನಗರ ಪ್ರದೇಶ

6 May 2024 9:59 am
ಮೋದಿ ನಂತರ ಯಾರು?

ಭಕ್ತರು ಮೋದಿ, ಮೋದಿ ಎಂದು ಪಠಿಸಿದರೂ ಮೋದಿ ಮತ್ತೆ ಪ್ರಧಾನಿಯಾಗುವ ಅವಕಾಶಗಳು ತುಂಬಾ ಕಡಿಮೆ. ಮೊದಲನೆಯದಾಗಿ ಸಂಘಪರಿವಾರ ನಡೆಸಿದ ಆಂತರಿಕ ಸಮೀಕ್ಷೆ ಪ್ರಕಾರ, ಬಿಜೆಪಿ 200ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಸಾಧ್ಯವಿಲ

6 May 2024 9:23 am
ರಾಜ್ಯದ 16,625 ಕೆರೆಗಳಲ್ಲಿ ಶೇ.30ಕ್ಕಿಂತಲೂ ಕಡಿಮೆ ಪ್ರಮಾಣದ ನೀರು

ಬೆಂಗಳೂರು, ಮೇ 5: ತೀವ್ರ ಬರಗಾಲಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಇದರ ಮಧ್ಯೆಯೇ ರಾಜ್ಯದ 16,625 ಕೆರೆಗಳಲ್ಲಿ ಶೇ.30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ. ಹೀಗಾಗಿ ನಗರ ಪ್ರದೇಶಗಳನ್ನೂ ಒಳಗೊಂಡಂತೆ

6 May 2024 8:42 am
ಉತ್ತರಾಖಂಡ ವ್ಯಾಪಕ ಕಾಳ್ಗಿಚ್ಚು: ನಾಲ್ವರು ಸಜೀವ ದಹನ, ಜನಜೀವನ ಅಸ್ತವ್ಯಸ್ತ

ಡೆಹ್ರಾಡೂನ್: ಉತ್ತರಾಖಂಡ ಅರಣ್ಯದ ವಿವಿಧೆಡೆಗಳಲ್ಲಿ ಕಾಳ್ಗಿಚ್ಚು ವ್ಯಾಪಕವಾಗುತ್ತಿದ್ದು, ಭಾನುವಾರ 28 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರಿಂದ ಕಳೆದ ಮೂರು ದಿನಗಳಲ್ಲಿ ಬೆಂಕಿಗೆ ಆಹುತಿಯಾದವರ ಸಂಖ್ಯೆ ನಾಲ್ಕಕ್ಕೇ

6 May 2024 7:49 am
ಮೇಘಾಲಯ | ಬಾಲಕಿಯ ಅತ್ಯಾಚಾರಕ್ಕೆ ಯತ್ನ, ಗುಂಪಿನಿಂದ ಥಳಿಸಿ ಇಬ್ಬರ ಹತ್ಯೆ

ಶಿಲ್ಲಾಂಗ್ : ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ 17ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಕ್ಕಾಗಿ ಉದ್ರಿಕ್ತ ಗುಂಪು ಇಬ್ಬರು ವ್ಯಕ್ತಿಗಳನ್ನು ಥಳಿಸಿ ಹತ್ಯೆಗೈದಿದೆ ಎಂದು ಪೋಲಿಸರು ತಿಳಿಸಿದ್ದಾರ

5 May 2024 11:42 pm
ತ್ರಿಪುರಾ |ನಾಲ್ವರು ಮಕ್ಕಳು ಸೇರಿದಂತೆ 11 ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಅಗರ್ತಲಾ : ಸೂಕ್ತ ದಾಖಲೆಗಳಿಲ್ಲದೆ ಭಾರತದ ಗಡಿಯನ್ನು ದಾಟುತ್ತಿದ್ದ ನಾಲ್ವರು ಮಕ್ಕಳು ಸೇರಿದಂತೆ 11 ಬಾಂಗ್ಲಾದೇಶಿ ಪ್ರಜೆಗಳನ್ನು ಶನಿವಾರ ತ್ರಿಪುರಾದ ಧಲಾಯಿ ಜಿಲ್ಲೆಯಲ್ಲಿ ಪೋಲಿಸರು ಬಂಧಿಸಿದ್ದಾರೆ. ಈ ಗುಂಪು ಧಲಾಯಿ ಜಿಲ್ಲ

5 May 2024 11:40 pm
ನರೇಂದ್ರ ಮೋದಿ ರಾಜಕೀಯ ಇತಿಹಾಸ ಹಿಂದೂ-ಮುಸ್ಲಿಂ ವಿವಾದ ಆಧರಿಸಿದೆ : ದಿಗ್ವಿಜಯ ಸಿಂಗ್

ರಾಜಗಢ : ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಇತಿಹಾಸ ‘‘ಹಿಂದೂ-ಮುಸ್ಲಿಂ ವಿವಾದ’’ವನ್ನು ಆಧರಿಸಿದೆ. ಇದರಿಂದ ಯಾರಿಗೆ ಲಾಭವಾಗಿದೆ ಹಾಗೂ ಯಾರಿಗೆ ನಷ್ಟವಾಗಿದೆ ಎಂಬುದನ್ನು ಮೋದಿ ಅವರು ಆತ್ಮಾವಲೋಕನ ಮಾಡಿಕೊಳ್ಳುವುದು ಉತ್ತ

5 May 2024 11:38 pm
ವಿಚಾರಣೆ ವೇಳೆ ನ್ಯಾಯಾಲಯಗಳು ಟೇಪ್ ರೆಕಾರ್ಡರ್ಗಳಂತೆ ವರ್ತಿಸಬಾರದು : ಸುಪ್ರೀಂಕೋರ್ಟ್

ಹೊಸದಿಲ್ಲಿ : ನ್ಯಾಯಾಲಯಗಳು ವಿಚಾರಣೆಯ ಸಂದರ್ಭ ಸಕ್ರಿಯವಾಗಿ ಪಾಲ್ಗೊಳ್ಳಬೇಕೇ ಹೊರತು ಕೇವಲ ಟೇಪ್ ರಿಕಾರ್ಡರ್ಗಳಂತೆ ವರ್ತಿಸಕೂಡದು ಎಂದು ಸುಪ್ರೀಂಕೋರ್ಟ್ ಕಿವಿಮಾತು ಹೇಳಿದೆ. ನ್ಯಾಯಾಧೀಶರು ವಿಚಾರಣೆಯಲ್ಲಿ ಸಕ್ರಿಯವಾಗಿ

5 May 2024 11:35 pm
ಹೇಮಂತ್ ಕರ್ಕರೆ ಮೃತಪಟ್ಟಿದ್ದು ಆರೆಸ್ಸೆಸ್ ನಂಟು ಹೊಂದಿದ್ದ ಪೊಲೀಸ್ ಅಧಿಕಾರಿಯ ಗುಂಡೇಟಿನಿಂದ ; ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಆರೋಪ

ಮುಂಬೈ : 26/11ರ ಮುಂಬೈ ಭಯೋತ್ಪಾದಕ ದಾಳಿಯ ಸಂದರ್ಭ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಕೊಂದ ಗುಂಡು ಅಜ್ಮಲ್ ಕಸಬ್ ಅಥವಾ ಪಾಕಿಸ್ತಾನದ ಇತರ 9 ಮಂದಿ ಭಯೋತ್ಪಾದಕರಲ್ಲಿ ಯಾರೊಬ್ಬರ ಬಂದೂಕಿನಿಂದ ಹಾರಿರಲಿಲ್ಲ. ಬದಲಾಗಿ ಆರೆಸ

5 May 2024 11:32 pm
ತೆಲಂಗಾಣ| ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಈಗ ದಿನಗೂಲಿ ಕಾರ್ಮಿಕ

ಹೈದರಾಬಾದ್ : ಎರಡು ವರ್ಷಗಳ ಹಿಂದೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಜೊತೆ ರಾಜ್ಯ ಸರಕಾರದಿಂದ ಒಂದು ಕೋಟಿ ರೂ.ಗಳ ಗೌರವ ಧನವನ್ನೂ ಪಡೆದಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗುಲಯ್ಯ (73) ಈಗ ತ

5 May 2024 11:23 pm
ಐಪಿಎಲ್ ನಲ್ಲಿ 150 ಕ್ಯಾಚ್‌ ಗಳನ್ನು ಪಡೆದ ಮೊದಲ ಆಟಗಾರ ಧೋನಿ

ಹೊಸದಿಲ್ಲಿ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ಲೆಜೆಂಡ್ ಎಂ.ಎಸ್. ಧೋನಿ ಐಪಿಎಲ್ ಟೂರ್ನಮೆಂಟ್ ಇತಿಹಾಸದಲ್ಲಿ 150 ಕ್ಯಾಚ್‌ ಗಳನ್ನು ಪಡೆದ ಮೊದಲ ಆಟಗಾರನೆಂಬ ಹಿರಿಮೆಗೆ ಪಾತ್ರರಾಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪಂಜಾಬ್ ಕ

5 May 2024 11:20 pm
ಗುಜರಾತಿನಲ್ಲಿ ಮುಸ್ಲಿಮರು ಮೀಸಲಾತಿ ಪಡೆಯುತ್ತಿರುವುದು ಮೋದಿ ಗಮನಕ್ಕೆ ಬರಲಿಲ್ಲವೇ?: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಗುಜರಾತಿನಲ್ಲಿ ಮುಸ್ಲಿಂ ಸಮುದಾಯದ 70 ಒಳ ಪಂಗಡಗಳು ಓಬಿಸಿ ಮೀಸಲಾತಿ ಪಡೆಯುತ್ತಿದ್ದರೂ, ಮೋದಿ ಮೂರು ಬಾರಿ ಮುಖ್ಯಮಂತ್ರಿ ಆಗಿರುವಾಗ ಗಮನಕ್ಕೆ ಬರಲಿಲ್ಲವೇ? ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಶ್

5 May 2024 11:12 pm
ಅಮೆರಿಕಾ ಏರ್‌ಲೈನ್ಸ್ ಸಿಬ್ಬಂದಿ ಹಾಗೂ ಪ್ರಯಾಣಿಕನನ್ನು ಕಚ್ಚಿದ ಶ್ವಾನಕ್ಕೆ ಪೊಲೀಸ್‌ ಕಸ್ಟಡಿ!

ಡೆನ್ವರ್: ಎಪ್ರಿಲ್ ತಿಂಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಕಚ್ಚಿದ್ದ ಘಟನೆಯ ತನಿಖೆಯ ನಂತರ ಶ್ವಾನವನ್ನು ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಪೊಲೀಸ್‌ ಕಸ್ಟಡಿಯಲ್ಲಿರಿಸಲಾಗಿದೆ. ಮಾಧ್ಯಮ ವರದಿ

5 May 2024 11:08 pm
ಸೈಬರ್ ವಂಚಕರ ಬಲೆಗೆ ಬೀಳದಿರಿ

ಬೆಂಗಳೂರು : ಹುಷಾರ್ ! ನೀವು ನಿಮ್ಮ ವೃತ್ತಿಯಲ್ಲಿ, ವ್ಯಾಪಾರದಲ್ಲಿ ಬಹಳ ಜಾಣರಿರಬಹುದು. ಆದರೆ ನಿಮ್ಮ ಸ್ಮಾರ್ಟ್‌ಫೋನ್ ಮೂಲಕ ವ್ಯವಹರಿಸುವಾಗ ಒಂದಿಷ್ಟು ಅಜಾಗರೂಕತೆ, ಸುಲಭ ದುಡ್ಡು ಗಳಿಸುವ ದುರಾಸೆ ಕೆಲವೇ ನಿಮಿಷಗಳಲ್ಲಿ ನಿಮ್

5 May 2024 11:05 pm
ಆಸ್ಟ್ರೇಲಿಯಾ: ಚೂರಿಯಿಂದ ದಾಳಿ ನಡೆಸಿದ ಯುವಕ ಪೊಲೀಸ್ ಗುಂಡೇಟಿಗೆ ಬಲಿ

ಸಿಡ್ನಿ ಆಸ್ಟ್ರೇಲಿಯಾದ ಪರ್ತ್‍ನಲ್ಲಿ ವ್ಯಕ್ತಿಯೊಬ್ಬನನ್ನು ಚೂರಿಯಿಂದ ಇರಿದು ಗಾಯಗೊಳಿಸಿ, ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಪರ್ತ್‍ನ ದಕ್ಷಿಣದಲ್ಲಿರುವ

5 May 2024 10:49 pm
ಶ್ವೇತಭವನದ ಗೇಟ್‍ಗೆ ಅಪ್ಪಳಿಸಿದ ಕಾರು; ಚಾಲಕ ಸಾವು

ವಾಷಿಂಗ್ಟನ್, ಮೇ 5: ಶ್ವೇತಭವನದ ಗೇಟ್‍ಗೆ ವಾಹನವೊಂದು ಅಪ್ಪಳಿಸಿ ಅದರ ಚಾಲಕ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಶ್ವೇತಭವನದ ಸಂಕೀರ್ಣ(ಕಾಂಪ್ಲೆಕ್ಸ್)ನ ಹೊರ ಆವರಣದ ಗೇಟಿಗೆ ವಾಹನ ಅಪ್

5 May 2024 10:47 pm
ವರ್ಜೀನಿಯಾ ವಿವಿ | 25 ಪ್ರತಿಭಟನಾಕಾರರ ಬಂಧನ

ನ್ಯೂಯಾರ್ಕ್ : ಅಮೆರಿಕದ ವರ್ಜೀನಿಯಾ ವಿವಿಯ ಕ್ಯಾಂಪಸ್‍ಲ್ಲಿ ಫೆಲೆಸ್ತೀನ್ ಪರ ಪ್ರತಿಭಟನಾಕಾರರು ಸ್ಥಾಪಿಸಿದ್ದ ಟೆಂಟ್‍ಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದ 25 ಪ್ರತಿಭಟನಾಕಾರರನ್ನು ಶನಿವಾರ ಬಂಧಿಸಲಾಗಿದೆ ಎಂದು ಅಧಿಕಾ

5 May 2024 10:39 pm
ತುಳುವರು ನಿರ್ಮಿಸಿದ ಪೀಡಿತ್ ಹಿಂದಿ ಸಿನೆಮಾ ನೈಜತೆಗೆ ಕೈಗನ್ನಡಿ : ಸಾಹಿತಿ ಡಾ.ಮೀನಾಕ್ಷಿ ರಾಮಚಂದ್ರ

ಮಂಗಳೂರು: ತುಳುನಾಡಿನ ಉತ್ಸಾಹಿ ಯುವಕರೇ ಸೇರಿಕೊಂಡು ನಿರ್ಮಿಸಿರುವ ಪೀಡಿತ್ ಹಿಂದಿ ಸಿನೆಮಾವು ನಮ್ಮ ಸಮಾಜದಲ್ಲಿನ ನೈಜತೆಗೆ ಕೈಗನ್ನಡಿಯಾಗಿದೆ ಎಂದು ಕಲಾ ಸಂಘಟಕಿ, ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದ್ದಾರೆ. ಅವರು ಮಂಗಳ

5 May 2024 10:21 pm
ಸಾಣೂರು| ಅಡ್ಡರಸ್ತೆ ತಿರುವಿನಲ್ಲಿ ಅಪಾಯಕಾರಿ ಜಲ್ಲಿ ಕಲ್ಲುಗಳು: ವಾಹನ ಚಾಲಕರಲ್ಲಿ ಆತಂಕ

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಶ್ರೀರಾಮ ಮಂದಿರದ ಪಕ್ಕದಲ್ಲಿ ಚಿಕ್ಕಬೆಟ್ಟು ಗುರುಬೆಟ್ಟುಗೆ ಹೋಗುವ ಅಡ್ಡರಸ್ತೆಯ ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ದಾರಿಯುವುದಕ್ಕೂ ರಸ್ತೆ ಕಾಮಗಾರಿಗಾಗಿ ಹಾಕಿದ ಸಣ್ಣ ಜ

5 May 2024 10:17 pm
ಬ್ರೆಝಿಲ್ ಪ್ರವಾಹ | ಮೃತರ ಸಂಖ್ಯೆ 57ಕ್ಕೆ ಏರಿಕೆ

ಬ್ರಸೀಲಿಯಾ : ಬ್ರೆಝಿಲ್‍ನಲ್ಲಿ ಸುರಿಯುತ್ತಿರುವ ಭಾರೀ ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ಕನಿಷ್ಠ 57 ಮಂದಿ ಮೃತಪಟ್ಟಿದ್ದು 70,000 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 370ಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆಯಾಗ

5 May 2024 10:08 pm
ಚುನಾವಣೆಗಾಗಿ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಶ್ರೀರಾಮ ಜಾದೂಗಾರ ಆರೋಪ

ಕಾರವಾರ: ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂ

5 May 2024 10:07 pm
ಯುದ್ಧ ಈಗ ಕೊನೆಗೊಂಡರೆ ಹಮಾಸ್ ಅಧಿಕಾರದಲ್ಲಿ ಉಳಿಯಲಿದೆ: ನೆತನ್ಯಾಹು

ಟೆಲ್‍ಅವೀವ್ : ಗಾಝಾ ಯುದ್ಧವನ್ನು ಈಗ ಕೊನೆಗೊಳಿಸಿದರೆ ಹಮಾಸ್ ಅಧಿಕಾರದಲ್ಲಿ ಉಳಿಯಲಿದೆ ಮತ್ತು ಇಸ್ರೇಲ್‍ಗೆ ಬೆದರಿಕೆ ಒಡ್ಡಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಗಾಝಾದಲ್ಲಿ ಯುದ್ಧ ಸಂಪೂರ್ಣ

5 May 2024 10:06 pm
ಯೂಸರ್‌ನೇಮ್ ಹ್ಯಾಕ್ ಮಾಡಿ 21.14 ಲಕ್ಷ ರೂ. ವಂಚನೆ

ಕಾರ್ಕಳ: ಕಂಪೆನಿಯ ಯೂಸರ್ ನೇಮ್ ಹ್ಯಾಕ್ ಮಾಡಿ ಇಂಡಿಯನ್ ಆರ್ಮಿಯ ವೆಬ್‌ಸೈಟ್‌ನಲ್ಲಿ ಬಿಡ್ ಮಾಡುವ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆದಿಂಜೆ ಗ್ರಾಮದ ಬೋ

5 May 2024 9:55 pm
ಪ್ರಧಾನಿ ಮೋದಿಯವರು ಹುತಾತ್ಮ ಯೋಧರ ಪತ್ನಿಯರ ಮಂಗಳಸೂತ್ರಗಳ ಲೆಕ್ಕ ಕೊಡಲಿ: ಸುಪ್ರಿಯಾ ಶ್ರಿನೇತ್‌ ಆಗ್ರಹ

ಅಹಮದಾಬಾದ್: ಗುಜರಾತ್ ನಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಂಗಳ ಸೂತ್ರ ಹಾಗೂ ಪಿತ್ರಾರ್ಜಿತ ಆಸ್ತಿಯ ಕುರಿತು ನೀಡುತ್ತಿರುವ ಹೇಳಿಕೆಗಳಿಗಾಗಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾ

5 May 2024 9:53 pm
ಬಿಜೆಪಿಯೆಂದಿಗೂ ಸಂವಿಧಾನ ಪೀಠಿಕೆಯನ್ನು ಬದಲಿಸುವುದಿಲ್ಲ, ಮೀಸಲಾತಿ ಮುಂದುವರಿಯಲಿದೆ: ರಾಜನಾಥ್ ಸಿಂಗ್

ಹೊಸದಿಲ್ಲಿ: ಬಿಜೆಪಿ ಸರಕಾರವೆಂದಿಗೂ ಸಂವಿಧಾನ ಪೀಠಿಕೆಯನ್ನು ಬದಲಿಸುವುದಿಲ್ಲ ಹಾಗೂ ಮೀಸಲಾತಿಯನ್ನು ಅಂತ್ಯಗೊಳಿಸುವುದಿಲ್ಲ ಎಂದು ಹೇಳಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮತ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಭೀತ

5 May 2024 9:51 pm
ಕೆನಡಾದಲ್ಲಿ ಕಾನೂನಿನ ಎದುರು ಎಲ್ಲರೂ ಸಮಾನರು: ಪ್ರಧಾನಿ ಜಸ್ಟಿನ್ ಟ್ರೂಡೊ

ಟೊರಂಟೊ : ಎಲ್ಲರಿಗೂ ಸಮಾನ ಕಾನೂನು ವ್ಯವಸ್ಥೆಯನ್ನು ಹೊಂದಿರುವ ದೇಶವಾಗಿರುವ ಕೆನಡಾದಲ್ಲಿ ಬಲಿಷ್ಟ ಮತ್ತು ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯಿದೆ. ಮತ್ತು ತನ್ನ ಪ್ರಜೆಗಳನ್ನು ರಕ್ಷಿಸುವ ಮೂಲಭೂತ ಬದ್ಧತೆಯನ್ನು ಹೊಂದಿದೆ ಎಂದ

5 May 2024 9:34 pm
ವಾಟ್ಸಾಪ್ ಲಿಂಕ್‌ಗೆ ಕ್ಲಿಕ್: 1.75 ಲಕ್ಷ ರೂ. ಮೋಸ

ಉಡುಪಿ: ವಾಟ್ಸಾಪ್‌ಗೆ ಬಂದ ಲಿಂಕ್‌ಗೆ ಕ್ಲಿಕ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದ 1.75 ಲಕ್ಷ ರೂ. ಹಣ ಕಳೆದುಕೊಂಡ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ನಿವೃತ್ತ ಬ್ಯಾಂಕ್ ಅಧಿಕಾರಿ ರಾಮಚಂದ್ರ ಜೆ. ಎಂಬವರು

5 May 2024 9:28 pm
ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ ಓಟಿಪಿ ಪಡೆದು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 76 ಬಡಗಬೆಟ್ಟು ನಿವಾಸಿ ಗಣೇಶ್ ಕೆ.(33) ಎಂಬವರಿಗೆ ಮೇ 4ರ

5 May 2024 9:19 pm
ಲಾರಿ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

ಕುಂದಾಪುರ: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೇ 5ರಂದು ಬೆಳಗ್ಗೆ ಕುಂದಾಪುರ ಪುಡ್ ಮಾರ್ಕ್ ಹೊಟೇಲ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ರಾಧ

5 May 2024 9:18 pm
ಬಸ್ಸಿನಲ್ಲಿಯೇ ಕುಸಿದು ಬಿದ್ದು ಮೃತ್ಯು

ಹೆಬ್ರಿ: ಬಸ್ಸಿನಿಂದ ಇಳಿಯುತ್ತಿದ್ದಾಗ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮೇ 4ರಂದು ಸಂಜೆ ವೇಳೆ ಮುದ್ರಾಡಿಯಲ್ಲಿ ನಡೆದಿದೆ. ಮೃತರನ್ನು ಮುದ್ರಾಡಿಯ ಬಲ್ಲಾಡಿ ನಿವಾಸಿ ಶ್ರೀನಿವಾಸ (55) ಎಂದು ಗುರುತಿಸಲಾಗಿದೆ.

5 May 2024 9:16 pm
ಮಗನಿಂದ ಕುಡಿದು ಗಲಾಟೆ: ತಂದೆ ಆತ್ಮಹತ್ಯೆ

ಶಂಕರನಾರಾಯಣ: ಮಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ವಿಚಾರದಲ್ಲಿ ಮನನೊಂದ ತಂದೆ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಹಿಲಿಯಾಣ ಎಂಬಲ್ಲಿ ನಡೆದಿದೆ. ಮೃತರನ್ನು ಹಿಲಿಯಾಣ ಗ್ರಾಮದ ಮಂಜು ಮರಕಾಲ(75) ಎಂದು ಗುರುತಿಸಲಾಗಿದೆ. ಇವರ ಮಗ ರಾಜೇ

5 May 2024 9:14 pm
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿ ಅನ್ಸಾರ್ ಎಂಬವರ ಪುತ್ರಿ ಅಶ್ರಾ (11) ಹಾಗೂ ಇಲ್ಯಾಸ್ ಅವರ ಪುತ್ರಿ ಮರ

5 May 2024 9:04 pm
ನೊಯ್ಡಾ |ಶೌಚ ಗುಂಡಿನ ಸ್ವಚ್ಛತೆ ವೇಳೆ ವಿಷಾನಿಲ ಸೇವನೆ; ಇಬ್ಬರು ನೈರ್ಮಲ್ಯ ಕಾರ್ಮಿಕರ ಸಾವು

ಹೊಸದಿಲ್ಲಿ : ನೊಯ್ಡಾದ ಮನೆಯೊಂದರಲ್ಲಿ ಶೌಚಗುಂಡಿಯನ್ನು ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ವಿಷಾನಿಲ ಸೇವನೆಯಿಂದಾಗಿ ಕನಿಷ್ಠ ಇಬ್ಬರು ನೈರ್ಮಲ್ಯ ಕಾರ್ಮಿಕರು ಸಾವನ್ನಪ್ಪಿದ್ದಾರೆಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನೂ

5 May 2024 9:00 pm
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ : ಸಿಎಂ ಸಿದ್ದರಾಮಯ್ಯ

ಹರಿಹರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ

5 May 2024 8:56 pm
ಭಾರತೀಯ ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ 23 ರಾಷ್ಟ್ರಗಳ 75 ಪ್ರತಿನಿಧಿಗಳ ಆಗಮನ

ಹೊಸದಿಲ್ಲಿ: ಜಗತ್ತಿನ ಅತಿ ದೊಡ್ಡ ಚುನಾವಣಾ ಪ್ರಕ್ರಿಯೆಯಾದ ಭಾರತದ ಲೋಕಸಭಾ ಚುನಾವಣೆಯನ್ನು ವೀಕ್ಷಿಸಲು ಭಾರತೀಯ ಚುನಾವಣಾ ಆಯೋಗವು ನೀಡಿದ ಆಹ್ವಾನದ ಮೇರೆಗೆ 23 ರಾಷ್ಟ್ರಗಳ ಚುನಾವಣಾ ನಿರ್ವಹಣಾ ಇಲಾಖೆಗಳ (ಇಎಂಬಿ) 75 ಮಂದಿ ವಿದೇ

5 May 2024 8:54 pm
ವಾರಣಾಸಿ | ಮೇ 14ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಮೇ 14ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ನಗರ ಬಿಜೆಪಿ ಅಧ್ಯಕ್ಷ ವಿದ್ಯಾಸಾಗರ ರಾಯ್ ರವಿವಾರ ಇಲ್ಲಿ ತಿಳಿಸಿದರು. ಮೇ 13ರಂದು ಮೋದಿ ಕ್ಷೇತ್ರದಲ್ಲಿ

5 May 2024 8:50 pm
ಮೇ 9ರಿಂದ ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮ

ಮಂಗಳೂರು : ಪಾವೂರು ಗ್ರಾಮದ ಮಲಾರ್ ಅರಸ್ತಾನದ ಅರ್ರಿಫಾಯಿಯಾ ನುಸ್ರತುಲ್ ಮುಸ್ಲಿಮೀನ್ ಅಸೋಸಿ ಯೇಶನ್‌ನ 48ನೆ ವಾರ್ಷಿಕೋತ್ಸವದ ಅಂಗವಾಗಿ ಧಾರ್ಮಿಕ ಉಪನ್ಯಾಸ ಮತ್ತು ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮವು ಮೇ 9ರಿಂದ 12ರವರೆಗೆ ನ

5 May 2024 8:49 pm
ಮಂಗಳೂರಿಗೆ ವಿಲಾಸಿ ಹಡಗು ಆಗಮನ

ಮಂಗಳೂರು, ಮೇ 5: ನವ ಮಂಗಳೂರು ಬಂದರಿಗೆ (ಪಣಂಬೂರು) ಏಳನೇ ಐಷಾರಾಮಿ ನಾರ್ವೇಜಿಯನ್ ಹಡಗು ರವಿವಾರ ಆಗಮಿಸಿದೆ. ಎಂಎಸ್ ಇನ್‌ಸಿಗ್ನಿಯಾ ಹೆಸರಿನ ಈ ಹಡಗು 509 ಪ್ರಯಾಣಿಕರು ಮತ್ತು 407 ಸಿಬ್ಬಂದಿಯನ್ನು ಹೊತ್ತು ಮಂಗಳೂರಿಗೆ ಆಗಮಿಸಿತ್ತು.

5 May 2024 8:47 pm
ಛತ್ತೀಸ್‌ ಗಡ | ಮೊಬೈಲ್‌ ನಲ್ಲಿ ಹುಡುಗರೊಂದಿಗೆ ಮಾತನಾಡಿದ್ದಕ್ಕೆ ಗದರಿದ ಅಣ್ಣನನ್ನೇ ಕೊಂದ ಬಾಲಕಿ!

ರಾಯಪುರ : ಮೊಬೈಲ್ ಫೋನ್ ನಲ್ಲಿ ಹುಡುಗರೊಂದಿಗೆ ಮಾತನಾಡುತ್ತಿದ್ದಕ್ಕೆ ಗದರಿಸಿದ್ದಾಗಿ 14ರ ಹರೆಯದ ಬಾಲಕಿಯೋರ್ವಳು ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಹತ್ಯೆಗೈದ ಆಘಾತಕಾರಿ ಘಟನೆ ಛತ್ತೀಸ್‌ ಗಡದ ಖೈರಾಗಡ-ಛುಯಿಖದಾನ್-ಗಂಡ

5 May 2024 8:47 pm
ದ.ಕ.ಜಿಲ್ಲೆ: 18 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ; 435 ವಿದ್ಯಾರ್ಥಿಗಳು ಗೈರು

ಮಂಗಳೂರು: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯು ರವಿವಾರ ದ.ಕ.ಜಿಲ್ಲೆಯ 18 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆದಿದೆ.

5 May 2024 8:44 pm
ಸಾಕ್ಷ್ಯಚಿತ್ರಗಳಿಂದ ವಾಸ್ತವತೆಗೆ ಕಲಾತ್ಮಕತೆಯ ಸ್ಪರ್ಶ: ಪಿ.ಎನ್.ರಾಮಚಂದ್ರ

ಮಣಿಪಾಲ, ಮೇ 5: ಸಾಕ್ಷ್ಯಚಿತ್ರಗಳು ವಾಸ್ತವವನ್ನು ಇರುವ ಹಾಗೆ ಹಿಡಿಯಲು ಯತ್ನಿಸುತ್ತವೆ. ವಾಸ್ತವವಾದ ಎನ್ನುವುದು ವಾಸ್ತವತೆಗೆ ಕಲಾತ್ಮಕತೆಯ ಸ್ಪರ್ಶ ನೀಡುವ ಪ್ರಯತ್ನ ಮಾಡುತ್ತವೆ ಎಂದು ಗುಜರಾತಿನ ಕರ್ಣಾವತಿ ವಿಶ್ವವಿದ್ಯಾಲ

5 May 2024 8:38 pm
ಕುಂದಾಪ್ರ ಕನ್ನಡ 4ನೆ ಸಾಹಿತ್ಯ ಸಮ್ಮೇಳನ ‘ಕಾಂಬ’ ಉದ್ಘಾಟನೆ

ಕುಂದಾಪುರ, ಮೇ 5: ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಉಡುಪಿಯ ಡಾ.ಶಿವರಾಮ ಕಾರಂತ ಟ್ರಸ್ಟ್, ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು ಕೋಟ, ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕುಂದಾಪ್ರ ಕನ್ನ

5 May 2024 8:35 pm
ಲೋಕಸಭಾ ಚುನಾವಣೆ | 224 ಮಾದರಿ ಮತಗಟ್ಟೆಗಳ ಸ್ಥಾಪನೆ : ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ನಡೆಯಲಿರುವ ಚುನಾವಣೆಯಲ್ಲಿ 560 ಮತಗಟ್ಟೆಗಳನ್ನು ಮಹಿಳೆಯರು, 112 ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಿಸುತ್ತಾರೆ ಮತ್ತು 224 ಇತರೆ ವಿಷಯಗಳ ಮಾದರಿ ಮತಗಟ್ಟೆಗಳನ್ನು ಸ್ಥ

5 May 2024 8:32 pm
ಕನ್ನಡ ಭಾಷಾ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ: ಅಶೋಕ ಆಚಾರ್ಯ

ಶಿರ್ವ: ಹಿಂದಿನ ಹಳೆಗನ್ನಡ, ಗಮಕ ಪೂರಕ ಸಾಹಿತ್ಯ ಪರಂಪರೆ ಉಳಿಸಿ ಬೆಳೆಸಬೇಕಾಗಿದೆ. ಅಧ್ಯಯನಶೀಲತೆ ಕಡಿಮೆಯಾಗುತ್ತಿದೆ. ಆಂಗ್ಲ ಮಾಧ್ಯಮದ ಪ್ರಭಾವದಿಂದ ಕನ್ನಡ ಭಾಷಾಭಿಮಾನ ಕುಂಠಿತಗೊಳ್ಳುತ್ತಿದೆ. ಕನ್ನಡ ಭಾಷಾ ಪುನಶ್ಚೇತನಕ್ಕ

5 May 2024 8:29 pm
ಕಾಂಗ್ರೆಸ್ ಮುಖಂಡ ತಿಮ್ಮ ದೇವಾಡಿಗ ಬಿಜೆಪಿಗೆ ಸೇರ್ಪಡೆ

ಬೈಂದೂರು: ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ಹಾಗೂ ಕೆರ್ಗಲ್ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ತಿಮ್ಮ ದೇವಾಡಿಗ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾ

5 May 2024 8:27 pm
ಕುಸಿಯುವ ಭೀತಿಯಲ್ಲಿ ಆಗುಂಬೆ ಘಾಟಿಯ ತಡೆಗೋಡೆಗಳು !

ಹೆಬ್ರಿ: ಆಗುಂಬೆ ಘಾಟಿಯ ಸೂರ್ಯಾಸ್ತ ಸ್ಥಳದ ಸಮೀಪ ರಸ್ತೆ ಬದಿಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇಲ್ಲಿ ಘನ ವಾಹನಗಳ ನಿರಂತರ ಸಂಚಾರದಿಂದ ತಡೆಗೋಡೆ ಕುಸಿಯುವ ಭೀತಿ ಎದುರಾಗಿದೆ. ಇದರ ಪರಿಣಾಮ ಘಾಟಿ ಬಂದ್ ಆಗುವ ಮೊದಲ

5 May 2024 8:23 pm
ಮಹಿಳೆಯ ಅಪಹರಣ ಪ್ರಕರಣ | ಎಸ್‌ಐಟಿ ಕಸ್ಟಡಿಗೆ ಎಚ್‌.ಡಿ.ರೇವಣ್ಣ ; ನ್ಯಾಯಾಲಯ ಆದೇಶ

ಬೆಂಗಳೂರು : ಕೆ.ಆರ್.ನಗರದಲ್ಲಿ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ನಿನ್ನೆ ರೇವಣ್ಣ ಅವರನ್ನು ಬಂಧಿಸಿದ್ದ ಎಸ್

5 May 2024 8:13 pm
ವಾಡಿಕೆಗಿಂತ ಹೆಚ್ಚಿನ ಮಳೆ ನಿರೀಕ್ಷೆ ; ಹಾನಿ ತಪ್ಪಿಸಲು ಕ್ರಮ ವಹಿಸಲು ಕಂದಾಯ ಇಲಾಖೆ ಸುತ್ತೋಲೆ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ಸಂಭವಿಸಬಹುದಾದ ಹಾನಿಯನ್ನು ತಪ್ಪಿಸಲು ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳಬೇಕೆಂದು ಕಂದಾಯ ಇಲಾಖೆ ಕಟ್ಟುನಿಟ್ಟ

5 May 2024 8:05 pm
ಇಸ್ರೇಲ್‌ | ನೆತನ್ಯಾಹು ಸರಕಾರದಿಂದ ಅಲ್-ಜಝೀರಾ ಚಾನೆಲ್‌ ಗೆ ನಿ‍ಷೇಧ

ಟೆಲ್‌ ಅವೀವ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೇತೃತ್ವದ ಸರಕಾರದ ಸಚಿವ ಸಂಪುಟವು ಅಲ್-ಜಝೀರಾ ಚಾನೆಲ್‌ನ ಪ್ರಸಾರಕ್ಕೆ ಇಸ್ರೇಲ್‌ನಲ್ಲಿ ನಿಷೇಧ ಹೇರಿದೆ ಎಂದು ವರದಿಯಾಗಿದೆ. ಈ ಬಗ್ಗೆ ಸಚಿವ ಸಂಪುಟವು ಸರ್ವಾನು

5 May 2024 8:03 pm
ಚಿಕ್ಕಮಗಳೂರು | ಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ತಮಿಳುನಾಡು ಮೂಲದ ಬಾಲಕಿ ಮೃತ್ಯು

ಚಿಕ್ಕಮಗಳೂರು : ಭದ್ರಾ ನದಿ ನೀರಿನಲ್ಲಿ ಕುಟುಂಬಸ್ಥರೊಂದಿಗೆ ಸ್ನಾನ ಮಾಡಲು ಹೋಗಿದ್ದ ತಮಿಳುನಾಡು ಮೂಲದ ಬಾಲಕಿಯೋಬ್ಬಳು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಬಾಲಕಿಯನ್ನು ಜಾಹ್ನವಿ(12) ಎಂದು ಗುರು

5 May 2024 7:49 pm
ಪೂಂಛ್ ದಾಳಿ ಬಿಜೆಪಿಯ ಚುನಾವಣಾ ಪೂರ್ವ ಗಿಮಿಕ್: ಕಾಂಗ್ರೆಸ್ ನಾಯಕ ಚರಣ್ ಜಿತ್ ಚನ್ನಿ ಅವರಿಂದ ಸ್ಫೋಟಕ ಹೇಳಿಕೆ

ಚಂಡೀಗಢ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಭಾರತೀಯ ವಾಯು ಪಡೆಯ ಬೆಂಗಾವಲು ವಾಹನದ ಮೇಲೆ ನಡೆದ ಉಗ್ರರ ದಾಳಿಯು ಬಿಜೆಪಿಯ ಚುನಾವಣಾ ಪೂರ್ವ ಗಿಮಿಕ್‌ ಎಂದು ರವಿವಾರ ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್ ನ ಮಾಜಿ ಮುಖ್ಯಮಂ

5 May 2024 7:38 pm
ಮುರುಡೇಶ್ವರ: ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಭಟ್ಕಳ: ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ರವಿವಾರ ಸಂಜೆ 5 ಗಂಟೆಯ ಸುಮಾರಿಗೆ ನಡೆದಿದೆ. ಮೃತರನ್ನು ಮೌಲ್ವಿ ಇಸ್ಮಾಯಿಲ್ ಬರ್ಮಾವರ್ (22) ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಯುವಕನ ಗುರುತು ಪತ

5 May 2024 7:30 pm
ರಾಜಕೀಯ ಪಿತೂರಿಯಿಂದ ಸಾಕ್ಷಿ ಇಲ್ಲದಿದ್ದರೂ ನನ್ನ ವಿರುದ್ಧ ಅಪಹರಣ ಪ್ರಕರಣ ದಾಖಲು : ಎಚ್‌.ಡಿ.ರೇವಣ್ಣ

ಬೆಂಗಳೂರು : ನನ್ನ‌ ವಿರುದ್ದ ವ್ಯವಸ್ಥಿತವಾಗಿ ರಾಜಕೀಯ ಷಡ್ಯಂತ್ರ ಮಾಡಲಾಗಿದ್ದು, ದುರುದ್ದೇಶದಿಂದಲೇ ನನ್ನನ್ನು ಬಂಧಿಸಲಾಗಿದೆ ಎಂದು ಜೆಡಿಎಸ್‌ ಮುಖಂಡ, ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಬಂಧನದ ಬಳಿಕ ಇದೇ ಮೊದಲ ಬಾರಿಗೆ ಮಾಧ

5 May 2024 6:54 pm
ಊಟಕ್ಕಿಲ್ಲದ ಉಪ್ಪಿನಕಾಯಿ ಆಗಿರುವ ಕುಡಿಯುವ ನೀರಿನ ಘಟಕಗಳು!

ಉಡುಪಿ, ಮೇ 5: ಸುಡು ಬಿಸಿಲ ಧಗೆಯ ವಾತಾವರಣದಲ್ಲಿ ನೀರಡಿಕೆ ಯಾದರೆ ಕುಡಿಯಲು ಹನಿ ನೀರು ಸಿಗದ ಪರಿಸ್ಥಿತಿ ಉಡುಪಿ ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಎದುರಾಗಿದೆ. ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಶೀತಲೀಕೃತ ಕುಡಿಯುವ ನೀ

5 May 2024 6:32 pm
ಪ್ರಹ್ಲಾದ್ ಜೋಶಿ, ಬೊಮ್ಮಾಯಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ‌ : ಕಲ್ಯಾಣ ಸ್ವಾಮೀಜಿ

ಹುಬ್ಬಳ್ಳಿ : ಬಸವರಾಜ ಬೊಮ್ಮಾಯಿ ಮತ್ತು ಪ್ರಹ್ಲಾದ್ ಜೋಶಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಬಳ್ಳಾರಿಯ ಕಲ್ಯಾಣ ಮಠದ ಕಲ್ಯಾಣ ಸ್ವಾಮೀಜಿ ಹೇಳಿದ್ದಾರೆ. ಇಂದು ಹುಬ್ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂ

5 May 2024 6:23 pm
ಪ್ರಧಾನಿ ಮೋದಿ ಮೀಸಲಾತಿಯನ್ನು ಕಸಿದುಕೊಳ್ಳಲು ಬಯಸುತ್ತಿದ್ದಾರೆ : ರಾಹುಲ್ ಗಾಂಧಿ

ಹೈದರಾಬಾದ್ : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಗೆ ವಿರುದ್ಧವಾಗಿದ್ದಾರೆ ಮತ್ತು ಜನರಿಂದ ಮೀಸಲಾತಿ ಕಸಿದುಕೊಳ್ಳಲು ಬಯಸುತ್ತಿದ್ದಾರೆ ಎಂದು ಆರ

5 May 2024 6:10 pm
ಸೋಮವಾರದಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ : ಎಚ್ಚರಿಕೆ

ಬೆಂಗಳೂರು: ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಸೋಮವಾರ(ಮೇ.8) ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಸಿಬ್ಬಂದಿಗಳು ಎಚ್ಚರಿಕೆ ನೀಡಿದ್ದಾರೆ. ರವಿವಾರ ಈ

5 May 2024 6:02 pm
ಅಂಬೇಡ್ಕರ್ ಕೃತಿಗಳ ಬಗ್ಗೆ ವಿವಿ ಕ್ಯಾಂಪಸ್‍ನಲ್ಲಿ ಚರ್ಚೆ: ದಲಿತ ಶಿಕ್ಷಕರ ವಿರುದ್ಧ ಕ್ರಮ

ಹೊಸದಿಲ್ಲಿ: ಭೀಮರಾವ್ ಅಂಬೇಡ್ಕರ್ ಅವರ ಕೃತಿಗಳ ಅಧ್ಯಯನ ಮತ್ತು ಚರ್ಚೆಯ ಸಾಪ್ತಾಹಿಕ ಕಾರ್ಯಕ್ರಮವನ್ನು ಕೈಬಿಡುವಂತೆ ಕೇಂದ್ರೀಯ ವಿಶ್ವವಿದ್ಯಾನಿಲಯ ದಲಿತ ಪ್ರಾಧ್ಯಾಪಕರ ಅನೌಪಚಾರಿಕ ಸಂಘಟನೆಯನ್ನು ಬಲವಂತಪಡಿಸಿದೆ. ಈ ಸಂಬಂ

5 May 2024 4:51 pm
ಪ್ರಜ್ವಲ್ ರೇವ‍ಣ್ಣ ಗೆದ್ದರೂ ಅಮಾನತು ಆದೇಶ ವಾಪಸ್ಸು ಬೇಡ : ಆರ್.ಅಶೋಕ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಜೇತರಾದರೂ ಅವರನ್ನು ಜೆಡಿಎಸ್‍ನಿಂದ ಕೆಲಕಾಲ ಅಮಾನತು ಮಾಡಿರುವ ನಿರ್ಧಾರವನ್ನು ಹಿಂತೆಗೆದುಕೊಳ್ಳದಂತೆ ಪಕ್ಷದ ನಾಯಕರಿಗೆ ನಾವೇ ಮನವಿ ಸಲ್ಲಿಸುತ್ತೇವ

5 May 2024 4:46 pm
ಮುಸ್ಲಿಂ ಸಮುದಾಯವನ್ನು ಅವಹೇಳಿಸುವಂತಹ ವಿಡಿಯೋ ಹರಿಬಿಟ್ಟ ಬಿಜೆಪಿ : ಜೆ.ಪಿ.ನಡ್ಡಾ, ಅಮಿತ್ ಮಾಳವಿಯಾ, ವಿಜಯೇಂದ್ರ ವಿರುದ್ಧ ಎಫ್​​ಐಆರ್ ದಾಖಲು

ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಅನುದಾನವು ಮುಸ್ಲಿಮರ ಪಾಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಆ್ಯನಿಮೇಟೆಡ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರಿಂದ ಬಿಜೆಪ

5 May 2024 4:30 pm
ಎಲ್ಲ ಮಕ್ಕಳನ್ನು ಶಾಲೆಗಳಿಗೆ ದಾಖಲಿಸಬೇಕು, ಔಪಚಾರಿಕ ಶಿಕ್ಷಣ ನೀಡಬೇಕು: ರಾಜ್ಯಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ

ಹೊಸದಿಲ್ಲಿ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್)ವು ಆರರಿಂದ ಹದಿನಾಲ್ಕು ವರ್ಷಗಳ ವಯೋಮಾನದ ಮಕ್ಕಳು ಸಮೀಪದ ಶಾಲೆಗಳಿಗೆ ದಾಖಲಾಗುವಂತೆ ಮತ್ತು ಔಪಚಾರಿಕ ಶಿಕ್ಷಣವನ್ನು ಪಡೆಯುವಂತೆ ನೋಡಿಕೊಳ್ಳಲು ಎಲ

5 May 2024 4:27 pm
ಎರಡು ಬಾರಿ ನ್ಯಾಯಾಲಯ ಆದೇಶಿಸಿದ್ದರೂ ಲಭಿಸದ ಗ್ರಾಚ್ಯುಯಿಟಿ, ಐಐಟಿ ಬಾಂಬೆಯ ನಿವೃತ್ತ ನೌಕರ ಆತ್ಮಹತ್ಯೆ

ಮುಂಬೈ: ಐಐಟಿ ಬಾಂಬೆಯಲ್ಲಿ 39 ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ದುಡಿದು ನಾಲ್ಕು ವರ್ಷಗಳ ಹಿಂದೆ ನಿವೃತ್ತರಾಗಿದ್ದ ರಮಣ ಗರಸೆ ಕಾರ್ಮಿಕ ಆಯೋಗವು ಎರಡು ಸಲ ತನ್ನ ಪರವಾಗಿ ಆದೇಶ ಹೊರಡಿಸಿದ್ದರೂ ಸಂಸ್ಥೆಯಿಂದ ಗ್ರಾಚ್ಯುಯಿಟಿ ಮ

5 May 2024 4:22 pm
ಬಿಜೆಪಿ ಓಟಕ್ಕೆ ‘ಇಂಡಿಯಾ’ ಹಾಕುವುದೇ ಬ್ರೇಕ್?

‘ಕಾಂ’ ಭಾಗವಾಗಿದ್ದ ಕ್ಷತ್ರಿಯ ಸಮುದಾಯ (ರಜಪೂತ್) ಬಿಜೆಪಿ ವಿರುದ್ಧ ತಿರುಗಿ ಬಿದ್ದಿದೆ. ರಾಜಕೋಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪುರುಷೋತ್ತಮ ರೂಪಾಲ ಇತ್ತೀಚೆಗೆ ಕ್ಷತ್ರಿಯ ಸಮಾಜದ ವಿರುದ್ಧ ವಿವಾದಾತ್ಮಕ ಹೇಳ

5 May 2024 4:16 pm
ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಲ್ಲಿ ಪ್ರಹ್ಲಾದ್ ಜೋಶಿ ವಿಫಲ : ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಂತಹ ಸಂಸದರು ನಮ್ಮ ರಾಜ್ಯಕ್ಕೆ ಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ

5 May 2024 3:59 pm
ಮುಸ್ಲಿಂ ಸಮುದಾಯವನ್ನು ಅವಹೇಳಿಸುವಂತಹ ಕಾರ್ಟೂನ್ ವಿಡಿಯೋ ಹರಿಬಿಟ್ಟ ಬಿಜೆಪಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲು ಕೆಲವೇ ದಿನಗಳು ಇರುವಾಗ ಕರ್ನಾಟಕ ಬಿಜೆಪಿ, ಮುಸ್ಲಿಮರು, ರಾಹುಲ್‍ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿ ಮಾಡಿ ಆ್ಯನಿಮೇಟೆಡ್

5 May 2024 3:52 pm
ಭರವಸೆಯ ಬೆಳಕು: ಇ-ತ್ಯಾಜ್ಯದಿಂದ ಚಿನ್ನ!

ಇ-ತ್ಯಾಜ್ಯದಿಂದ ಚಿನ್ನವನ್ನು ಪ್ರೊಟೀನ್ ಅಮಿಲಾಯ್ಡ್ ನ್ಯಾನೊಫಿಬ್ರಿಲ್ ಏರ್‌ಜೆಲ್‌ನೊಂದಿಗೆ ಹಾಲೊಡಕುಗಳಿಂದ ಪಡೆಯಲಾಗುತ್ತದೆ. ಇದು ಗಿಣ್ಣು (ಚೀಸ್) ತಯಾರಿಕೆಯ ಉಪ ಉತ್ಪನ್ನವಾಗಿದೆ. ಏರ್‌ಜೆಲ್ ಚಿನ್ನದ ಸ್ಪಂಜಿನಂತೆ ಕಾರ್ಯ

5 May 2024 3:43 pm
ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ ರಣಾವತ್!

ಮಂಡಿ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ಕಂಗನಾ ರಣಾವತ್, ತೇಜಸ್ವಿ ಯಾದವ್ ಎಂದು ತಪ್ಪಾಗಿ ಭಾವಿಸಿ, ತಮ್ಮದೇ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ

5 May 2024 2:42 pm
ಲೈಂಗಿಕ ಹಗರಣ | ವಿದೇಶದಿಂದ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ : ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ

ಬೆಂಗಳೂರು : ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಶನಿವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದ್ದು, ಪ್ರಮು

5 May 2024 2:20 pm
ಲೋಕಸಭಾ ಚುನಾವಣೆ| ಕಸಬ್ ಗೆ ಬಿರಿಯಾನಿ ಪೂರೈಸಲಾಗುತ್ತಿದೆ ಎಂದು ಸುಳ್ಳು ಹೇಳಿದ್ದ ಉಜ್ವಲ್ ನಿಕಮ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ: ಕಾಂಗ್ರೆಸ್ ಆರೋಪ

ಮುಂಬೈ: 26/11 ದಾಳಿಯ ಉಗ್ರ ಅಜ್ಮಲ್ ಕಸಬ್ ಗೆ ಜೈಲಿನಲ್ಲಿ ಬಿರಿಯಾನಿ ಪೂರೈಸಲಾಗುತ್ತಿದೆ ಎಂದು ಸುಳ್ಳು ಹೇಳಿ, ನಂತರ ಬೆತ್ತಲಾಗಿದ್ದ ವಕೀಲ ಉಜ್ವಲ್ ನಿಕಮ್ ಅವರನ್ನು ಮಹಿಳಾ ಸಂಸದೆಯೊಬ್ಬರ ಬದಲು ಬಿಜೆಪಿ ಲೋಕಸಭಾ ಚುನಾವಣಾ ಕಣಕ್ಕಿಳ

5 May 2024 2:09 pm