Rashmika Mandanna: ಕೊಡಗಿನ ಬೆಡಗಿ, ‘ಕಿರಿಕ್ ಪಾರ್ಟಿ’ ಹುಡುಗಿ ನಟಿ ರಶ್ಮಿಕಾ ಮಂದಣ್ಣ ಸದ್ಯ ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಸಖತ್ ಬಿಜಿಯಾಗಿದ್ದಾರೆ. ಸ್ಟಾರ್ ನಟರ ಸಾಲು ಸಾಲು ಸಿನಿಮಾಗಳಿಗೆ ನಾಯಕಿಯಾಗಿ ಮಿಂಚುತ್ತಿರುವ ರಶ್ಮಿಕಾ, ಅ.03ರಂದು ತಮ್ಮ ಬಹುದಿನಗಳ ಸ್ನೇಹಿತ ಟಾಲಿವುಡ್ ನಟ ವಿಜಯ್ ದೇವರಕೊಂಡ ಜತೆ ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡರು. ಇತ್ತೀಚೆಗೆ, ನಟಿ ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ರಶ್ಮಿಕಾ, ಟ್ರೋಲ್ಗಳ ವಿರುದ್ಧ ಬೇಸರ ಹೊರಹಾಕಿದ್ದಾರೆ. ‘ದಿ ಗರ್ಲ್ಫ್ರೆಂಡ್’ ಚಿತ್ರಕ್ಕೆ ಉತ್ತಮ […] The post ಇದೇ ಕಾರಣಕ್ಕೆ ಸಂದರ್ಶನಕ್ಕೆ ಹೋಗಲು ಭಯ! ವಿವಾದಕ್ಕೆ ಗುರಿಯಾದ ಹೇಳಿಕೆಗೆ ನಟಿ ರಶ್ಮಿಕಾ ಪ್ರತಿಕ್ರಿಯೆ | Rashmika Mandanna first appeared on ವಿಜಯವಾಣಿ .
ಸುಂಟಿಕೊಪ್ಪ : ಬಡಾವಣೆಗಳಿಗೆ ಮೂಲಸೌಕರ್ಯ, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಗ್ರಾಮಸ್ಥರು ಒತ್ತಾಯಿಸಿದರು. ಇಲ್ಲಿನ ಶ್ರೀ ಮಂಜುನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಆಯೋಜಿಸಿದ್ದ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ 2025-26ನೇ ಸಾಲಿನ ಗ್ರಾಮಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳ ಸರಮಾಲೆಯೇ ಹರಿದುಬಂದಿತ್ತು. ಗ್ರಾಮಸ್ಥರಾದ ಸೂಫಿ, ಇಬ್ರಾಹಿಂ, ಕೆ.ಎ.ಲತೀಫ್, ರಜಾಕ್, ದಿನೇಶ್, ಉದಯಕುಮಾರ್, ಡೇವಿಡ್ ಜಾನ್ಸನ್, ಮಮತಾ ಸೇರಿದಂತೆ ಹಲವರು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥ ಇಬ್ರಾಹಿಂ ಮಾತನಾಡಿ, […] The post ಗ್ರಾಮಸ್ಥರಿಂದ ದೂರಿನ ಸುರಿಮಳೆ first appeared on ವಿಜಯವಾಣಿ .
ಕಲೆ, ಸಾಹಿತ್ಯ ಸಂಸ್ಕೃತಿ ಸದಾ ಜೀವಂತ
ವಿರಾಜಪೇಟೆ : ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಮನುಜನ ಹುಟ್ಟಿನಿಂದ ಬಂದಿರುವ ಬಳುವಳಿಯಾಗಿದೆ. ಇವುಗಳು ಮರೆಯಾಗುವುದಿಲ್ಲ. ಕಲೆಯನ್ನು ಪ್ರೋತ್ಸಾಹಿಸುವ ಮನಸ್ಸುಗಳು ಇದ್ದಲ್ಲಿ ಕಲೆಗೆ ಜೀವ ಬರುತ್ತದೆ ಎಂದು ಹವ್ಯಾಸಿ ಛಾಯಾಗ್ರಹಕ ಮತ್ತು ಕಲಾವಿದ ಜುನೈಶ್ ಕಣ್ಣೂರು ಹೇಳಿದರು. ಸಾಧಿಕ್ ಆರ್ಟ್ಸ್ ಲಿಂಕ್ ವಿರಾಜಪೇಟೆ, ಚಿತ್ರಕಲೆ ಕಲಾವಿದರಾದ ಸಾಧಿಕ್ ಹಂಸ ಅವರು ಆಯೋಜಿಸಿದ್ದ ಕಲಾ ಉತ್ಸವ ಕೊಡಗು 9ನೇ ವರ್ಷದ ಕಲಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಲೆ ನಿಂತ ನೀರಲ್ಲ, ಬದಲಿಗೆ ಹರಿಯುವ ನದಿಯಂತೆ, ಎಲ್ಲ ಮನಸ್ಸುಗಳಲ್ಲಿ ಕಲೆ […] The post ಕಲೆ, ಸಾಹಿತ್ಯ ಸಂಸ್ಕೃತಿ ಸದಾ ಜೀವಂತ first appeared on ವಿಜಯವಾಣಿ .
ನಾಡು-ನುಡಿ ಶ್ರೀಮಂತಿಕೆ ಹೆಚ್ಚಿಸುವ ಕಾರ್ಯಗಳಲ್ಲಿ ತೊಡಗಿ
ವಿರಾಜಪೇಟೆ :ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಿಂದಲೇ ಕನ್ನಡ ನಾಡು ನುಡಿಯ ಶ್ರೀಮಂತಿಕೆಯನ್ನು ಹೆಚ್ಚಿಸುವ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಲೇಖಕ ಹಾಗೂ ವಿರಾಜಪೇಟೆ ಉಪ ಖಜಾನೆಯ ಅಧೀಕ್ಷಕ ಗಣೇಶ್ ನಿಲುವಾಗಿಲು ಹೇಳಿದರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಕನ್ನಡ ಭಾಷಾ ವಿಭಾಗದ ವತಿಯಿಂದ ಕರುನಾಡ ಸಂಭ್ರಮ 2025ರ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಲೇಖಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಒಳ್ಳೆಯ ಪುಸ್ತಕಗಳನ್ನು ಓದಬೇಕು. ಪುಸ್ತಕಗಳನ್ನು ಓದುವುದರ ಮೂಲಕ ಇತರರಿಗೆ […] The post ನಾಡು-ನುಡಿ ಶ್ರೀಮಂತಿಕೆ ಹೆಚ್ಚಿಸುವ ಕಾರ್ಯಗಳಲ್ಲಿ ತೊಡಗಿ first appeared on ವಿಜಯವಾಣಿ .
ಕರಾಟೆಯಲ್ಲಿ ಸಂತ ಮೇರಿಸ್ ಮಕ್ಕಳ ಸಾಧನೆ
ಸುಂಟಿಕೊಪ್ಪ: ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 17 ವರ್ಷದ ವಯೋಮಿತಿಯ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂತ ಮೇರಿಸ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಜೀವಿಕಾ ಪ್ರಥಮ ಸ್ಥಾನ ಪಡೆಯುವ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಜೀವಿಕಾ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ನೈಜ ಅವಕಾಶವನ್ನು ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜೀವಿಕಾ ಅವರ ತಂದೆ ರಾಜ್ ಕುಮಾರ್ ಅವರು ಭಾರತೀಯ ಸೇನೆಯಲ್ಲಿ ಯೋಧರಾಗಿದ್ದು, ತಾಯಿ ಲಕ್ಷ್ಮೀ ಮಡಿಕೇರಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಶುಶ್ರೂಷಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೇ ರೀತಿ 10ನೇ […] The post ಕರಾಟೆಯಲ್ಲಿ ಸಂತ ಮೇರಿಸ್ ಮಕ್ಕಳ ಸಾಧನೆ first appeared on ವಿಜಯವಾಣಿ .
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬಿನ(Sugar cane) ಬಾಕಿ ಬಿಲ್ ಪಾವತಿ ಮತ್ತು ದರ ಏರಿಕೆ ಸಂಬಂಧಿಸಿದಂತೆ ಕಬ್ಬು ಬೆಳೆಗಾರರ ಹೋರಾಟ ತೀವ್ರವಾಗಿದ್ದು, ಇಂದು(ನ. 13) ಸಂಜೆ ಮುಧೋಳ ತಾಲೂಕಿನ ಸೈದಾರಪುರ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ತುಂಬಿಕೊಂಡು ನಿಂತಿದ್ದ 30ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿರುವ 13 ಸಕ್ಕರೆ ಕಾರ್ಖಾನೆಗಳು ಉಳಿಸಿಕೊಂಡಿರುವ ಬಾಕಿ ಬಿಲ್ ಪಾವತಿ, ಪ್ರತಿ ಟನ್ ಕಬ್ಬಿಗೆ 3,500 ರೂ. ನೀಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೇಡಿಕೆಯ […] The post ಕಬ್ಬಿನ ಬಾಕಿ ಬಿಲ್ ಪಾವತಿ ಮತ್ತು ದರ ಏರಿಕೆ ಹೋರಾಟ : 30ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿ ರೈತರ ಆಕ್ರೋಶ| Sugar cane first appeared on ವಿಜಯವಾಣಿ .
ಕೋಲ್ಕತ್ತಾ: 2021ರಲ್ಲಿ ಬಿಜೆಪಿಯಿಂದ ಗೆದ್ದು ಒಂದು ತಿಂಗಳಲ್ಲೇ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದ ಸಿಎಂ ಮಮತಾ ಬ್ಯಾನರ್ಜಿಯವರ ಆಪ್ತ ಮುಕುಲ್ ರಾಯ್(Mukul Roy) ಅವರ ಪಶ್ಚಿಮ ಬಂಗಾಳ ವಿಧಾನಸಭೆ ಸದಸ್ಯತ್ವವನ್ನು ನಾಲ್ಕು ವರ್ಷಗಳ ಬಳಿಕ ಇಂದು(ನ. 13) ಕೋಲ್ಕತ್ತಾ ಹೈಕೋರ್ಟ್ ರದ್ದು ಮಾಡಿದೆ ಎಂದು ವರದಿಯಾಗಿದೆ. ನಾಡಿಯಾ ಜಿಲ್ಲೆಯ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ನಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ರಾಯ್, ಚುನಾವಣೆಯ ನಡೆದ ಒಂದು ತಿಂಗಳೊಳಗೆ ತಮ್ಮ ಹಿಂದಿನ ಪಕ್ಷವಾದ ತೃಣಮೂಲ ಕಾಂಗ್ರೆಸ್ […] The post ಬಿಜೆಪಿಯಿಂದ ಗೆದ್ದು ಟಿಎಂಸಿಗೆ ಪಕ್ಷಾಂತರ; 4 ವರ್ಷದ ಬಳಿಕ ಮುಕುಲ್ ರಾಯ್ ಶಾಸಕ ಸ್ಥಾನ ರದ್ದುಗೊಳಿಸಿದ ಹೈಕೋರ್ಟ್| Mukul Roy first appeared on ವಿಜಯವಾಣಿ .
ಮಕ್ಕಳಿಗೆ ನ್ಯೂಮೇನಿಯಾ ಬಂದಾಗ ಏನು ತಿನ್ನಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ.. | Pneumonia
ಬೆಂಗಳೂರು: ನ್ಯೂಮೋನಿಯಾ (Pneumonia) ಎಂಬುದು ಶ್ವಾಸಕೋಶಗಳ ಒಂದು ಅಥವಾ ಎರಡೂ ಬದಿಗಳಲ್ಲಿ ಉಂಟಾಗುವ ಸೋಂಕು. ಇದು ಶ್ವಾಸಕೋಶಗಳಲ್ಲಿರುವ ಗಾಳಿ ಚೀಲಗಳು (ಅಲ್ವಿಯೋಲಿ) ದ್ರವ ಅಥವಾ ಕೀವುಗಳಿಂದ ತುಂಬುವುದರಿಂದ ಸಂಭವಿಸುತ್ತದೆ. ಇದರಿಂದ ಉಸಿರಾಟದಲ್ಲಿ ತೊಂದರೆಯಾಗುತ್ತದೆ ಮತ್ತು ಆಮ್ಲಜನಕದ ಪೂರೈಕೆ ಕಡಿಮೆಯಾಗುತ್ತದೆ. ಇದು ಸೌಮ್ಯದಿಂದ ತೀವ್ರವಾಗಿ ಇರಬಹುದು, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ರೋಗ ನಿರೋಧಕ ಶಕ್ತಿ ದುರ್ಬಲವಾಗಿರುವವರಲ್ಲಿ ಅಪಾಯಕಾರಿ. ಮಕ್ಕಳಿಗೆ ನ್ಯೂಮೋನಿಯಾ ಬಂದಾಗ ಆಹಾರ ಕ್ರಮ ನ್ಯೂಮೋನಿಯಾ ಮಕ್ಕಳಲ್ಲಿ ಬಂದಾಗ, ಆರೋಗ್ಯಕ್ಕೆ ಸಹಾಯವಾಗುವ ಆಹಾರವನ್ನು ನೀಡುವುದು ಮುಖ್ಯ. ಇದು […] The post ಮಕ್ಕಳಿಗೆ ನ್ಯೂಮೇನಿಯಾ ಬಂದಾಗ ಏನು ತಿನ್ನಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ.. | Pneumonia first appeared on ವಿಜಯವಾಣಿ .
ಚೆನ್ನೈ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮಿಳುನಾಡಿನ ಸರ್ಕಾರಿ ಸಿಬ್ಬಂದಿ, ಶಿಕ್ಷಕರು ಹಾಗೂ ಪಿಂಚಣಿದಾರರಿಗೆ ಇಂದು(ನ. 13) ಸಿಎಂ ಎಂ.ಕೆ.ಸ್ಟಾಲಿನ್(M K Stalin) ಶೇ. 3ರಷ್ಟು ತುಟ್ಟಿಭತ್ಯೆ(ಡಿಎ) ಹೆಚ್ಚಳವನ್ನು ಘೋಷಣೆ ಮಾಡಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸ್ಟಾಲಿನ್, ಸರ್ಕಾರಿ ಸಿಬ್ಬಂದಿ ಮತ್ತು ಶಿಕ್ಷಕರು ತಳಮಟ್ಟದಲ್ಲಿ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಮತ್ತು ಹಣಕಾಸಿನ ಒತ್ತಡಗಳ ಹೊರತಾಗಿಯೂ ರಾಜ್ಯವು ಅವರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: […] The post ತಮಿಳುನಾಡಿನ ಸರ್ಕಾರಿ ಸಿಬ್ಬಂದಿ, ಶಿಕ್ಷಕರಿಗೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿದ ಸಿಎಂ ಎಂ.ಕೆ.ಸ್ಟಾಲಿನ್| M K Stalin first appeared on ವಿಜಯವಾಣಿ .
Vastu tips: ವ್ಯಾಪಾರಿಗಳು ತಮ್ಮ ವ್ಯವಹಾರವನ್ನು ಉತ್ತಮವಾಗಿ ನಡೆಸಲು ಅಥವಾ ಲಾಭಗಳಿಸುವ ಸಲುವಾಗಿ ಅನೇಕ ರೀತಿಯ ವಸ್ತುಗಳನ್ನು ತಮ್ಮ ಅಂಗಡಿಯಲ್ಲಿ ಇಡಲು ಬಯಸುತ್ತಾರೆ. ಕೆಲವರು ಕುಬೇರನ ಚಿತ್ರ, ಲಕ್ಷ್ಮೀ ಫೋಟೋ, ಆಮೆ, ನಿಂಬೆಹಣ್ಣನ್ನು ಇಟ್ಟುಕೊಳ್ಳುತ್ತಾರೆ. ಇದರಿಂದ ಅಭಿವೃದ್ಧಿಯನ್ನು ಹೊಂದಬಹುದು ಎಂದು ಯೋಚಿಸಿರುತ್ತಾರೆ. ಅಂದಹಾಗೇ, ವಾಸ್ತು ಪ್ರಕಾರ, ಅಂಗಡಿಯ ಮುಂದೆ ಕೆಲವು ವಸ್ತುಗಳು ಅಥವಾ ತಪ್ಪು ವಸ್ತುಗಳು ಇದ್ದರೆ, ಲಕ್ಷ್ಮಿ ನಿಮ್ಮ ಅಂಗಡಿಯನ್ನು ಎಂದಿಗೂ ಪ್ರವೇಶಿಸುವುದಿಲ್ಲ ಎಂದು ಹೇಳುತ್ತದೆ. ಇದರಿಂದಾಗಿ, ವ್ಯವಹಾರಗಳು ನಿಧಾನಗೊಳ್ಳುತ್ತವೆ. ಅಲ್ಲದೇ, ಆರ್ಥಿಕ ನಷ್ಟಗಳು ಸಂಭವಿಸಲು […] The post ನಿಮ್ಮ ಅಂಗಡಿಯ ಮುಂದೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ! ಇದು ನಿಮ್ಮನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಬಹುದು.. Vastu tips first appeared on ವಿಜಯವಾಣಿ .
ಜಿಲ್ಲಾ ಮಟ್ಟದ ‘ಅಖಿಲ ಭಾರತ ಸಹಕಾರ ಸಪ್ತಾಹ’ನ.14ರಿಂದ
ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಮಾಹಿತಿ ನ.16ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ವಿಜಯವಾಣಿ ಸುದ್ದಿಜಾಲ ಉಡುಪಿ ಕರ್ನಾಟಕ ರಾಜ್ಯ ಸಹಕಾರ ಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಸಹಕಾರ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸಹಕಾರಿಗಳ ಸಹಕಾರದಲ್ಲಿ ನ.14ರಿಂದ ನ.20ರ ವರೆಗೆ ಉಡುಪಿ ಜಿಲ್ಲಾದ್ಯಂತ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹಆರಂಭಗೊಳ್ಳಲಿದೆ. ನ.16ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ […] The post ಜಿಲ್ಲಾ ಮಟ್ಟದ ‘ಅಖಿಲ ಭಾರತ ಸಹಕಾರ ಸಪ್ತಾಹ’ ನ.14ರಿಂದ first appeared on ವಿಜಯವಾಣಿ .
ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ
ಹುಕ್ಕೇರಿ: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಶಾಲೆಯಲ್ಲಿ ಆಯೋಜಿಸುವ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕೆಂದು ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ಪವನ ಕತ್ತಿ ಹೇಳಿದರು. ಪಟ್ಟಣದ ಎಸ್.ಕೆ ಪಬ್ಲಿಕ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಬೌದ್ಧಿಕ ಬೆಳವಣಿಗೆಗೆ ಶಾರೀರಿಕ ಕ್ಷಮತೆ ಅವಶ್ಯ. ಮೊಬೈಲ್, ಟಿವಿ ಹಾವಳಿಯಲ್ಲಿ ಮಕ್ಕಳ ಕ್ರಿಯಾಶೀಲತೆ ಹಾಳಾಗುತ್ತಿದ್ದು, ಪಾಲಕರು ಮಕ್ಕಳ ಆಟೋಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಸಲಹೆ ನೀಡಿದರು. ಸಂಸ್ಥೆಯ ಅಧ್ಯಕ್ಷ ಪಿಂಟು […] The post ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ first appeared on ವಿಜಯವಾಣಿ .
ಚಿಕ್ಕೋಡಿ: ಹಿರಿಯರು ಕಟ್ಟಿ ಬೆಳೆಸಿದ ಬಿಡಿಸಿಸಿ ಬ್ಯಾಂಕಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ರೈತರ ಹಿತಾಸಕ್ತಿಗಾಗಿ ಹೊಸ ಯೋಜನೆ ಜಾರಿಗೆ ತಂದು ಸಹಕಾರ ಕ್ಷೇತ್ರ ಬಲಪಡಿಸುವುದೇ ನನ್ನ ಧ್ಯೇಯವಾಗಿದೆ ಎಂದು ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ತಾಲೂಕಿನ ಯಕ್ಸಂಬಾ ಶ್ರೀ ಬೀರೇಶ್ವರ ಕಚೇರಿ ಆವರಣದಲ್ಲಿ ನೂತನವಾಗಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಹಾಗೂ ಜಿಲ್ಲೆಯ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರಿಂದ ಬುಧವಾರ ಸನ್ಮಾನ […] The post ಬಿಡಿಸಿಸಿ ಪ್ರಗತಿಗೆ ಪ್ರಯತ್ನ first appeared on ವಿಜಯವಾಣಿ .
Stock Market; ನಾಳೆ ಬಿಹಾರ ಚುನಾವಣೆ ಫಲಿತಾಂಶ ಪ್ರಭಾವ: ಷೇರುಪೇಟೆಲಿ ಸೆನ್ಸೆಕ್ಸ್, ನಿಫ್ಟಿ ಅಂಕ ಸ್ಥಿರ
ಮುಂಬೈ: ದೇಶೀಯ ಷೇರು (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರ(ನ.13) ಸ್ಥಿರಗೊಂಡಿದೆ. ವಹಿವಾಟಿನ ಮುಕ್ತಾಯದ ವೇಳೆಗೆ ಸೆನ್ಸೆಕ್ಸ್ 12.16 ಪಾಯಿಂಟ್ಗಳು ಅಥವಾ ಶೇಕಡಾ 0.01 ರಷ್ಟು ಏರಿಕೆಯಾಗಿ 84,478.67 ಕ್ಕೆ ತಲುಪಿತು. ಒಟ್ಟು 1,262 ಪಾಯಿಂಟ್ಗಳ ಏರಿಕೆಯೊಂದಿಗೆ ತನ್ನ ಗೆಲುವಿನ ಹಾದಿಯನ್ನು ನಾಲ್ಕು ದಿನಗಳಿಗೆ ವಿಸ್ತರಿಸಿತು. ನಿಫ್ಟಿ 50 3.35 ಪಾಯಿಂಟ್ಗಳು ಅಥವಾ ಶೇಕಡಾ 0.01 ರಷ್ಟು ಏರಿಕೆಯಾಗಿ 25,879.15 ಕ್ಕೆ ಸ್ಥಿರಗೊಂಡಿದೆ. ಸ್ಥಿರಕ್ಕೆ ಕಾರಣ ಏನು? ನಾಳೆಯೇ ಬಿಹಾರ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, […] The post Stock Market; ನಾಳೆ ಬಿಹಾರ ಚುನಾವಣೆ ಫಲಿತಾಂಶ ಪ್ರಭಾವ: ಷೇರುಪೇಟೆಲಿ ಸೆನ್ಸೆಕ್ಸ್, ನಿಫ್ಟಿ ಅಂಕ ಸ್ಥಿರ first appeared on ವಿಜಯವಾಣಿ .
ಗುಡ್ಡಾಪುರ ದಾನಮ್ಮದೇವಿ ಜಾತ್ರೆ 18ರಿಂದ
ಅಥಣಿ: ಸಮೀಪದ ಗುಡ್ಡಾಪುರ ದಾನಮ್ಮ ದೇವಿಯ ಕಾರ್ತಿಕಮಾಸದ ಜಾತ್ರಾ ಮಹೋತ್ಸವ ನ.18ರಿಂದ 20ರ ವರೆಗೆ ಜರುಗಲಿದೆ. ನ.18ರಂದು ಬೆಳಗ್ಗೆ 11 ಗಂಟೆಗೆ ಮಹಾಪ್ರಸಾದ ದಾಸೋಹ ಸೇವೆಯ ಪೂಜೆ ಕಾರ್ಯಕ್ರಮ ಜರುಗಲಿದೆ. ಗುಡ್ಡಾಪುರ ಹಿರೇಮಠ ಸಂಸ್ಥಾನದ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಮತ್ತು ಗೌಡಗಾಂವದ ಡಾ.ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನ.19ರಂದು ಸಂಜೆ 7ರಿಂದ 9 ಗಂಟೆಯವೆರಗೆ ಕಾರ್ತಿಕ ದೀಪೋತ್ಸವ ಪೂಜೆ ಮತ್ತು ದಾನಮ್ಮ ದೇವಿ ಪಲ್ಲಕ್ಕಿ ಉತ್ಸವವು ನಡೆಯಲಿದೆ. ಗುರುಪಾದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮನಗೂಳಿಯ […] The post ಗುಡ್ಡಾಪುರ ದಾನಮ್ಮದೇವಿ ಜಾತ್ರೆ 18ರಿಂದ first appeared on ವಿಜಯವಾಣಿ .
ಶಮಿಯಂತಹ ಬೌಲರ್ ಅಪರೂಪ ಆದರೆ…ನಾಯಕ ಶುಭಮಾನ್ ಗಿಲ್ ಹೇಳಿಕೆ ವೈರಲ್! Shubman Gill
ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಶುಕ್ರವಾರದಿಂದ ಕೋಲ್ಕತದ ಈಡನ್ ಗಾರ್ಡನ್ಸ್ನಲ್ಲಿ ಆರಂಭವಾಗಲಿದೆ. ತಂಡಕ್ಕೆ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡದಿದ್ದಕ್ಕೆ ಈಗಾಗಲೇ ಭಾರಿ ಟೀಕೆಗಳು ಎದುರಾಗಿವೆ. ಇದೇ ವಿಚಾರವಾಗಿ ನಾಯಕ ಶುಭಮಾನ್ ಗಿಲ್ ( Shubman Gill ) ಪಂದ್ಯದ ಆರಂಭಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಹೇಳಿಕೆಗಳನ್ನು ನೀಡಿದರು. ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದಿರುವ ಶಮಿ, ಮತ್ತೆ ತಂಡಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ. ಸದ್ಯ ಫಿಟ್ ಆಗಿದ್ದು […] The post ಶಮಿಯಂತಹ ಬೌಲರ್ ಅಪರೂಪ ಆದರೆ… ನಾಯಕ ಶುಭಮಾನ್ ಗಿಲ್ ಹೇಳಿಕೆ ವೈರಲ್! Shubman Gill first appeared on ವಿಜಯವಾಣಿ .
ರಾಯಬಾಗ: ರಸ್ತೆಗಳ ಸುಧಾರಣೆಯಿಂದ ಸಾರಿಗೆ ಸಂಚಾರ ಸುಗಮವಾಗುವುದರಿಂದ ಆರ್ಥಿಕ ಪ್ರಗತಿಯ ಮೂಲಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು. ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 1 ಕೋಟಿ ರೂ. ಅನುದಾನದಲ್ಲಿ ರಾಯಬಾಗ-ಜಲಾಲಪುರ ರಸ್ತೆ ಮರು ಡಾಂಬರೀಕರಣ ಕಾಮಗಾರಿ ಹಾಗೂ ಜಿಪಂ ಅನುದಾನದಲ್ಲಿ ತಾಲೂಕಿನ ಬಾವನಸೌಂದತ್ತಿ ಮತ್ತು ಸೌಂದತ್ತಿವಾಡಿಗಳಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಮಗುವಿನ ಕಲಿಕೆಗೆ ಮೊದಲ ಹೆಜ್ಜೆಯಾದ ಅಂಗನವಾಡಿ ಕೇಂದ್ರಗಳನ್ನು ಸುಂದರವಾಗಿ ನಿರ್ಮಿಸಲಾಗಿದ್ದು, ಸಿಬ್ಬಂದಿ ಮಗುವಿನ ಕಲಿಕೆಗೆ ಪೂರಕ ವಾತಾವರಣ […] The post ರಸ್ತೆ ಸುಧಾರಣೆಯಿಂದ ಅಭಿವೃದ್ಧಿ first appeared on ವಿಜಯವಾಣಿ .
ಸಂಕೇಶ್ವರ: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಶಾಲಾ-ಕಾಲೇಜು ಮಟ್ಟದಲ್ಲಿ ಗುರುತಿಸಿ ಬೆಳೆಸಿದ್ದೆ ಆದಲ್ಲಿ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಪಂಚಮ ಡಾ.ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು. ಸಮೀಪದ ನಿಡಸೋಸಿ ಎಸ್ಎನ್ಜೆಪಿಎನ್ಎಂಎಸ್ ಟ್ರಸ್ಟ್ನ ಬಿಸಿಎ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಪ್ರತಿಭಾ ಶೋಧ ಆಹ್ವಾನ 1.0 ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಅವಕಾಶ ಸದುಪಯೋಗಪಡೆದುಕೊಂಡು ಯಶಸ್ಸಿನ ಪಥದಲ್ಲಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು. ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ನಿರ್ದೇಶಕ ಪೃಥ್ವಿ ಕತ್ತಿ […] The post ಅವಕಾಶಗಳ ಸದ್ಬಳಕೆ ಮಾಡಿಕೊಳ್ಳಲಿ first appeared on ವಿಜಯವಾಣಿ .
Kick start morning: ಬೆಳಗಿನ ಆರಂಭವು ಇಡೀ ದಿನವನ್ನು ಕಳೆಯಲು ಸಹಕಾರಿ ಎಂಬುದು ಎಲ್ಲರಿಗೂ ತಿಳಿದಿರುವಂತಹ ವಿಚಾರವಾಗಿದೆ. ನಮ್ಮ ಬೆಳಿಗ್ಗೆ ಹೇಗೆ ಪ್ರಾರಂಭವಾಗುತ್ತದೆಯೋ, ಅದು ಇಡೀ ದಿನವನ್ನು ನಿರ್ಧರಿಸುತ್ತದೆ. ಹಾಗೆಯೇ, ಕೆಲವರು ಬೆಳಿಗ್ಗೆ ಚಹಾ, ಕಾಫಿಯೊಂದಿಗೆ ಪ್ರಾರಂಭಿಸಿದರೆ, ಇನ್ನೂ ಕೆಲವರು ಆರೋಗ್ಯಕರ ಹಣ್ಣಿನ ರಸದೊಂದಿಗೆ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ನಟಿ ಅಮೃತಾ ಫಡ್ನವೀಸ್ ತಮ್ಮ ಬೆಳಗ್ಗೆಯನ್ನು ಅರಿಶಿನ ಮತ್ತು ಕರಿಮೆಣಸಿನ ನೀರಿನೊಂದಿಗೆ ದಿನವನ್ನು ಪ್ರಾರಂಭಿಸುವುದಾಗಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇವರು ಬೆಳಿಗ್ಗೆ ಖಾಲಿ […] The post ಅರಿಶಿಣ ನೀರು ಮತ್ತು ಮೆಣಸಿನ ನೀರಿನಿಂದ ದಿನ ಪ್ರಾರಂಭಿಸುತ್ತಾರಂತೆ ಮಹಾರಾಷ್ಟ್ರ ಸಿಎಂ ಪತ್ನಿ…! ಕಾರಣವೇನು..? Kick start morning first appeared on ವಿಜಯವಾಣಿ .
ನ. 16ರಂದು ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅವಕಾಶ; ಷರತ್ತು ವಿಧಿಸಿ ಹೈಕೋರ್ಟ್ ಆದೇಶ| RSS
ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ(RSS) ಫಥಸಂಚಲನಕ್ಕೆ ನ. 16ರಂದು ಷರತ್ತು ಬದ್ದ ಅವಕಾಶ ನೀಡಿ ಕಲಬುರಗಿ ಹೈಕೋರ್ಟ್ ಪೀಠ ಆದೇಶ ನೀಡಿದೆ. ಚಿತ್ತಾಪುರದಲ್ಲಿ ನ. 02ರಂದು ನಡೆಸಲು ಉದ್ದೇಶಿಸಲಾಗಿದ್ದ ಆರೆಸ್ಸೆಸ್ ಪಥಸಂಚಲನಕ್ಕೆ ತಹಸೀಲ್ದಾರ್ ಅವಕಾಶ ನೀಡಿರಲಿಲ್ಲ. ತಹಶೀಲ್ದಾರ್ ಆದೇಶ ಪ್ರಶ್ನಿಸಿ ಅಶೋಕ ಪಾಟೀಲ್ ಎಂಬುವರು ಹೈಕೋರ್ಟ್ ಮೋರೆ ಹೋಗಿದ್ದರು. ಅಲ್ಲದೇ ಅಂದೇ ಅವಕಾಶ ನೀಡಲು ಇತರೆ ಸಂಘಟನೆಗಳು ಕೋರಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ಶಾಂತಿ […] The post ನ. 16ರಂದು ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅವಕಾಶ; ಷರತ್ತು ವಿಧಿಸಿ ಹೈಕೋರ್ಟ್ ಆದೇಶ| RSS first appeared on ವಿಜಯವಾಣಿ .
ಕಾಲುಗಳನ್ನು ಅಡ್ಡ ಹಾಕಿ ಮಲಗುವುದರಿಂದ ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತದೆಯೇ? | Legs Crossed
ಬೆಂಗಳೂರು: ಹಿಂದು ಧರ್ಮದಲ್ಲಿ ಕಾಲುಗಳನ್ನು ಅಡ್ಡಹಾಕಿ(Legs Crossed) ಮಲಗುವುದು ಮತ್ತು ಅಡ್ಡಹಾಕಿ ಕುಳಿತುಕೊಳ್ಳವುದು ಸಾಮಾನ್ಯವಾಗಿ ಅಶುಭ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ, ಶಾಸ್ತ್ರಗಳಿಂದಲೂ ಮತ್ತು ದೃಷ್ಠಿಯಿಂದಲೂ ಇದನ್ನು ಅಶುಭ ಎಂದೇ ನಂಬಲಾಗಿದೆ. ಆದಾಗ್ಯೂ, ಕಾಲುಗಳನ್ನಜು ಅಡ್ಡ ಹಾಕಿ ಮಲಗುವುದು ಮತ್ತು ಕುಳಿತುಕೊಳ್ಳುವುದು ಸರಿಯೋ ಅಥವಾ ತಪ್ಪೋ ಎಂಬುದು ನೋಡೋಣ.. ಪುರಾಣಗಳ ಪ್ರಕಾರ, ಭಗವಂತ ಶ್ರೀಕೃಷ್ಣನೂ ತನ್ನ ಪಾದದ ಮೇಲೆ ಒಂದು ರತ್ನವನ್ನು ಧರಿಸಿದ್ದನು.ಅದು ಯಾವಗಲೂ ಹೊಳೆಯುತ್ತಿತ್ತು. ಒಂದು ದಿನ ಶ್ರೀಕೃಷ್ಣನು ಕಾಡಿನಲ್ಲಿ ಕಾಲುಗಳನ್ನು ಅಡ್ಡ-ಹಾಕಿ ಮಲಗಿಕೊಂಡಿದ್ದನು. ಭೇಟೆಗಾನೊಬ್ಬನಿಗೆ ಪಾದದ […] The post ಕಾಲುಗಳನ್ನು ಅಡ್ಡ ಹಾಕಿ ಮಲಗುವುದರಿಂದ ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತದೆಯೇ? | Legs Crossed first appeared on ವಿಜಯವಾಣಿ .
ದೆಹಲಿ ಕಾರು ಸ್ಫೋಟ; ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮನೂ ಭಯೋತ್ಪಾದಕನಲ್ಲ; ಸಿಎಂ ಓಮರ್ ಅಬ್ದುಲ್ಲಾ| CM Omar Abdullah
ಜಮ್ಮು: ದೆಹಲಿಯ ಕೆಂಪುಕೋಟೆ ಬಳಿ 12 ಮಂದಿಯ ಸಾವಿಗೆ ಕಾರಣವಾದ ನ. 10ರ ಕಾರು ಸ್ಫೋಟ ಪ್ರಕರಣದಲ್ಲಿ ಕೆಲವು ಕಾಶ್ಮೀರಿ ವೈದ್ಯರನ್ನು ಬಂಧಿಸಿದ ಹಿನ್ನೆಲೆ, ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮನೂ ಭಯೋತ್ಪಾದಕನಲ್ಲ ಎಂದು ಗುರುವಾರ(ನ. 13) ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ(CM Omar Abdullah) ಹೇಳಿದ್ದಾರೆ. ಇಂದು ಬೆಳಿಗ್ಗೆ ಜಮ್ಮುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಕಾರು ಸ್ಫೋಟವನ್ನು ಖಂಡಿಸಿದ್ದು, ಯಾವುದೇ ಧರ್ಮವು ಅಮಾಯಕರ ಹತ್ಯೆಯನ್ನು ಇಷ್ಟು ಕ್ರೂರವಾಗಿ ಸಮರ್ಥಿಸಲು ಸಾಧ್ಯವಿಲ್ಲ. ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಜಮ್ಮು-ಕಾಶ್ಮೀರದ […] The post ದೆಹಲಿ ಕಾರು ಸ್ಫೋಟ; ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮನೂ ಭಯೋತ್ಪಾದಕನಲ್ಲ; ಸಿಎಂ ಓಮರ್ ಅಬ್ದುಲ್ಲಾ| CM Omar Abdullah first appeared on ವಿಜಯವಾಣಿ .
ಮುಂಬರುವ ಐಪಿಎಲ್ ಸೀಸನಗೂ ಮುನ್ನವೇ KKR ದೊಡ್ಡ ನಿರ್ಧಾರ: ಚಾಂಪಿಯನ್ ತಂಡ ಸೇರಿದ ಶೇನ್ ವ್ಯಾಟ್ಸನ್!
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್ಗೂ ಮುನ್ನ ಕೋಲ್ಕತ ನೈಟ್ ರೈಡರ್ಸ್ ( KKR ) ತಂಡ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೇನೆಂದರೆ, ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವ್ಯಾಟ್ಸನ್ ಅವರನ್ನು ತಮ್ಮ ತಂಡದ ಸಹಾಯಕ ಕೋಚ್ ಆಗಿ ಚಾಂಪಿಯನ್ ತಂಡ ನೇಮಕ ಮಾಡಿದೆ. ಅಂದಹಾಗೆ, ವ್ಯಾಟ್ಸನ್ ಅವರು ಆಸ್ಟ್ರೇಲಿಯಾದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ವೇಗಿ ಮತ್ತು ಉತ್ತಮ ಬ್ಯಾಟ್ಸಮನ್ ಕೂಡ. ಇವರು ಕೆಕೆಆರ್ ಮುಖ್ಯ ಕೋಚ್ ಅಭಿಷೇಕ್ ನಾಯರ್ ಅವರೊಂದಿಗೆ ಕೆಲಸ ಮಾಡಲಿದ್ದಾರೆ. […] The post ಮುಂಬರುವ ಐಪಿಎಲ್ ಸೀಸನಗೂ ಮುನ್ನವೇ KKR ದೊಡ್ಡ ನಿರ್ಧಾರ: ಚಾಂಪಿಯನ್ ತಂಡ ಸೇರಿದ ಶೇನ್ ವ್ಯಾಟ್ಸನ್! first appeared on ವಿಜಯವಾಣಿ .
ಬೆಳಿಗ್ಗೆ ತಣ್ಣೀರಿನಿಂದ ಮುಖ ತೊಳೆದರೆ ಏನಾಗುತ್ತದೆ ಗೊತ್ತಾ? cold water
cold water: ನಾವೆಲ್ಲರೂ ಬೆಳಿಗ್ಗೆ ಎದ್ದ ತಕ್ಷಣ ಖ ತೊಳೆಯುವ ಅಭ್ಯಾಸವನ್ನು ಹೊಂದಿದ್ದೇವೆ. ಇದು ಕೇವಲ ಅಭ್ಯಾಸವಲ್ಲ, ಇದರ ಹಿಂದೆ ನಮ್ಮ ಚರ್ಮ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯ ಅದ್ಭುತ ಪ್ರಯೋಜನಗಳಿವೆ. ತಣ್ಣೀರಿನಿಂದ ಮುಖ ತೊಳೆಯುವುದರಿಂದಾಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ ತಣ್ಣೀರು ನಿಮ್ಮ ಮುಖಕ್ಕೆ ತಗುಲಿದ ತಕ್ಷಣ, ದೇಹದಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ನರಗಳು ಉತ್ತೇಜಿತವಾಗುತ್ತವೆ. ಇದು ಬೇಗನೆ ಅರೆನಿದ್ರಾವಸ್ಥೆಯನ್ನು ನಿವಾರಿಸುತ್ತದೆ, ತಕ್ಷಣ ಎಚ್ಚರಗೊಳ್ಳಲು ಸಹಾಯ ಮಾಡುತ್ತದೆ ಮತ್ತು ದಿನವಿಡೀ ಹರ್ಷಚಿತ್ತದಿಂದ ಇರಲು ಸಹಾಯ ಮಾಡುತ್ತದೆ. ತಣ್ಣೀರು ಚರ್ಮದ […] The post ಬೆಳಿಗ್ಗೆ ತಣ್ಣೀರಿನಿಂದ ಮುಖ ತೊಳೆದರೆ ಏನಾಗುತ್ತದೆ ಗೊತ್ತಾ? cold water first appeared on ವಿಜಯವಾಣಿ .
ದೇಶದ ಅರ್ಧದಷ್ಟು ಜನರು ನನ್ನನ್ನು ಕೊಲ್ಲಲು ಬಯಸಿದ್ದರು: ನಟಿ ಅದಾ ಶರ್ಮಾ ಶಾಕಿಂಗ್ ಹೇಳಿಕೆ! Adah Sharma
ಮುಂಬೈ: 2015ರಲ್ಲಿ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಪವನ್ ಒಡೆಯರ್ ಕಾಂಬಿನೇಷನ್ನಲ್ಲಿ ‘ರಣವಿಕ್ರಮ’ ಸಿನಿಮಾ ತೆರೆಕಂಡಿತ್ತು. ಆ ಸಿನಿಮಾ ಮೂಲಕ ಕನ್ನಡಿಗರಿಗೂ ಪರಿಚಯವಾದ ನಟಿ ಯಾರೆಂದರೆ ಅವರೇ ಹಾಟ್ ಬ್ಯೂಟಿ ಅದಾ ಶರ್ಮಾ ( Adah Sharma ). ನೀಳ ಮೈಮಾಟ ಮತ್ತು ಹಾಲಿನ ಬಣ್ಣದ ಚೆಲುವೆಯನ್ನು ಅಷ್ಟೇ ಪ್ರೀತಿಯಿಂದ ನಮ್ಮ ಕನ್ನಡಿಗರು ಸ್ವಾಗತಿಸಿದರು. ಆ ಎರಡು ಸಿನಿಮಾಗಳ ಬಳಿಕ ಅದಾ ಅವರು ಮತ್ತೆ ಕನ್ನಡಕ್ಕೆ ವಾಪಾಸ್ಸಾಗಲೇ ಇಲ್ಲ. ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ತೊಡಗಿಸಿಕೊಂಡರಾದರೂ, ಬೆರಳಣಿಕೆ […] The post ದೇಶದ ಅರ್ಧದಷ್ಟು ಜನರು ನನ್ನನ್ನು ಕೊಲ್ಲಲು ಬಯಸಿದ್ದರು: ನಟಿ ಅದಾ ಶರ್ಮಾ ಶಾಕಿಂಗ್ ಹೇಳಿಕೆ! Adah Sharma first appeared on ವಿಜಯವಾಣಿ .
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 12 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬಂಧ ಹೊಂದಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದ(Al-Falah University) ಹಣಕಾಸು ವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯಕ್ಕೆ(ED) ಆದೇಶಿಸಿದೆ ಎಂದು ವರದಿಯಾಗಿದೆ. ನ. 10ರಂದು ನಡೆಸಿದ ಸ್ಫೋಟದ ಪಿತೂರಿಯನ್ನು ಅದೇ ವಿವಿಯಲ್ಲಿ ರೂಪಿಸಲಾಗಿತ್ತು ಎಂದು ಆರೋಪಿಸಲಾಗಿದೆ.ಕೇಂದ್ರವು ಈಗ ಅಲ್ ಫಲಾಹ್ ವಿಶ್ವವಿದ್ಯಾಲಯದ ಖಾತೆಗಳ ವಿಧಿವಿಜ್ಞಾನ ಲೆಕ್ಕಪರಿಶೋಧನೆಯನ್ನು ಕೋರಿದ್ದು, ಜೊತೆಗೆ ಆರ್ಥಿಕ ಅಪರಾಧಗಳ ವಿಭಾಗಕ್ಕೆ […] The post ದೆಹಲಿ ಕಾರು ಸ್ಫೋಟ; ಅಲ್-ಫಲಾಹ್ ವಿವಿಯ ಹಣಕಾಸಿನ ವ್ಯವಹಾರದ ಬಗ್ಗೆ ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ| Al-Falah University first appeared on ವಿಜಯವಾಣಿ .
personality test: ಮುಖದ ಲಕ್ಷಣಗಳು ವ್ಯಕ್ತಿಯ ಸ್ವಭಾವ, ಆಲೋಚನೆ ಮತ್ತು ಅದೃಷ್ಟಕ್ಕೆ ಸಂಬಂಧಿಸಿವೆ. ಅದೇ ರೀತಿ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಹಣೆಯ ಆಕಾರವು ವ್ಯಕ್ತಿಯ ಬುದ್ಧಿವಂತಿಕೆ, ಅದೃಷ್ಟ ಮತ್ತು ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ. ಹಣೆಯ ಆಕಾರವು ವ್ಯಕ್ತಿತ್ವದ ಬಗ್ಗೆ ಏನು ಬಹಿರಂಗಪಡಿಸುತ್ತದೆ ಎಂಬುದನ್ನು ತಿಳಿಯಿರಿ…. ಸಣ್ಣ ಹಣೆ: ಸಣ್ಣ ಅಥವಾ ಕಿರಿದಾದ ಹಣೆಯನ್ನು ಹೊಂದಿರುವವರು ಬೇಗನೆ ಪ್ರತಿಕ್ರಿಯಿಸುವ ಮತ್ತು ಭಾವನಾತ್ಮಕವಾಗಿರುತ್ತಾರೆ. ಅವರು ಇತರರ ಭಾವನೆಗಳನ್ನು ಆಳವಾಗಿ ಅರ್ಥಮಾಡಿಕೊಳ್ಳುತ್ತಾರೆ ಮತ್ತು ಸಂಬಂಧಗಳಲ್ಲಿ ಪ್ರಾಮಾಣಿಕತೆಯನ್ನು ಕಾಪಾಡಿಕೊಳ್ಳುತ್ತಾರೆ. ಅವರು ಸೂಕ್ಷ್ಮತೆ ಮತ್ತು ಸ್ನೇಹವನ್ನು […] The post ನಿಮ್ಮ ಹಣೆಯ ಆಕಾರವು ನಿಮ್ಮ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತದೆ! ನಿಮ್ಮ ಅದೃಷ್ಟದ ರಹಸ್ಯ ತಿಳಿದುಕೊಳ್ಳಿ… personality test first appeared on ವಿಜಯವಾಣಿ .
ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ: ಇದು ನಮಗೆ ಸಿಕ್ಕ ನ್ಯಾಯ: DK ಶಿವಕುಮಾರ್
ಬೆಂಗಳೂರು: ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದರಿಂದ ತಮಿಳುನಾಡಿಗೆ ಹಿನ್ನಡೆಯಾಗಿದೆಯಲ್ಲಾ ಎಂದು ಕೇಳಿದಾಗ, “ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕ ನಂತರ ವಿವರವಾಗಿ ಮಾತನಾಡುತ್ತೇನೆ. ಇದು ಯಾವುದೇ ರೀತಿಯ ಹಿನ್ನಡೆಯಲ್ಲ. ಬದಲಿಗೆ ನ್ಯಾಯ […] The post ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ: ಇದು ನಮಗೆ ಸಿಕ್ಕ ನ್ಯಾಯ: DK ಶಿವಕುಮಾರ್ first appeared on ವಿಜಯವಾಣಿ .
ದೇಹವನ್ನು ಫಿಟ್ ಆಗಿರಿಸಲು ಈ ಆಹಾರಗಳನ್ನು ಸೇವಿಸಿರಿ! Fitness food
Fitness food: ಇಂದಿನ ದಿನಗಳಲ್ಲಿ ಜನರು ಫಿಟ್ ಆಗಿರಲು ಬಯಸುತ್ತಾರೆ. ಹಾಗಾಗಿ ಅನೇಕ ರೀತಿಯ ಆಹಾರ ಪದಾರ್ಥಗಳನ್ನು ಸೇವಿಸುತ್ತಾರೆ. ಆದರೂ, ಫಿಟ್ ಆಗಿರಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ಚಿಕಿತ್ಸೆಗೆ ಒಳಗಾಗುತ್ತಾರೆ. ಹಾಗಾಗಿ ದೇಹವನ್ನು ಫಿಟ್ ಆಗಿರಲು ಬಯಸುವವರು ಈ ರೀತಿಯ ಆಹಾರಗಳನ್ನು ಸೇವಿಸುವುದರಿಂದ ಫಿಟ್ ಆಗಿರಬಹುದು. 1. ಓಟ್ಸ್ ಸ್ಮೂಥಿ ಬೇಕಾಗುವ ಪದಾರ್ಥಗಳು * 1 ಕಪ್ ಓಟ್ಸ್ (ರಾತ್ರಿ ನೆನಸಿಡಿ) * 1 ಬಾಳೆಹಣ್ಣು * 1 ಕಪ್ ಸ್ಟ್ರಾಬೆರಿ, ಬ್ಲೂಬೆರಿ ಹಣ್ಣು * 1 […] The post ದೇಹವನ್ನು ಫಿಟ್ ಆಗಿರಿಸಲು ಈ ಆಹಾರಗಳನ್ನು ಸೇವಿಸಿರಿ! Fitness food first appeared on ವಿಜಯವಾಣಿ .
ಬೆಳಗಿನ ತಿಂಡಿಗೆ ಈ ಬೈಟ್ಸ್ ಟ್ರೈ ಮಾಡಿ ನೋಡಿ..ಇದು ಕರುಳಿನ ರೋಗಕ್ಕೂ ಬೆಸ್ಟ್ | Peanut Butter-Date Bites
Peanut Butter-Date Bites: ಬೆಳಿಗ್ಗೆ ತಿಂಡಿ ತಿನ್ನುವುದು ಎಲ್ಲರ ಆರೋಗ್ಯದ ದೃಷ್ಠಿಯಿಂದ ಒಳ್ಳೆಯದು. ಇದು ಆ ದಿನದ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು, ಮಧ್ಯಾಹ್ನದವರೆಗೆ ಹಸಿವನ್ನು ತಡೆಯಲು ನೆರವಾಗುತ್ತದೆ. ಮೂರು ಹೊತ್ತು ಸರಿಯಾದ ಸಮಯಕ್ಕೆ ತಿಂಡಿ, ಊಟ ಮಾಡುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರತ್ತದೆ ಎನ್ನುವುದು ವೈದ್ಯರ ಸಲಹೆ. ಇತ್ತೀಚೆಗೆ ಅನೇಕ ಜನರು ಚಿಪ್ಸ್, ಕುಕೀಸ್ ಮತ್ತು ಪಾನೀಯಗಳತ್ತ ಮುಖ ಮಾಡಿದ್ದು, ಇದು ಪೌಷ್ಟಿಕಾಂಶಗಳನ್ನು ಕಡಿಮೆ ಮಾಡುವುದರೊಂದಿಗೆ, ಅನಾರೋಗ್ಯಕ್ಕೂ ಕಾರಣವಾಗಬಹುದು. ಅಂತಹ ತಿಂಡಿಗಳನ್ನು ತಿನ್ನುವುದರಿಂದ ಪದೇ ಪದೇ ಹಸಿವಾಗುತ್ತದೆ. ಸರಿಯಾದ […] The post ಬೆಳಗಿನ ತಿಂಡಿಗೆ ಈ ಬೈಟ್ಸ್ ಟ್ರೈ ಮಾಡಿ ನೋಡಿ..ಇದು ಕರುಳಿನ ರೋಗಕ್ಕೂ ಬೆಸ್ಟ್ | Peanut Butter-Date Bites first appeared on ವಿಜಯವಾಣಿ .
ಸುಧಾಮೂರ್ತಿ ಜೊತೆ ಕಿರಣ್ ಮಂಜುದಾರ್ ಶಾ ಸಖತ್ ಸ್ಟೆಪ್ಸ್! ವಿಡಿಯೋ ಭಾರೀ ವೈರಲ್ | Sudha Murthy
ಬೆಂಗಳೂರು: ಮಜುಂದಾರ್ ಶಾ ಅವರ ಸೋದರಳಿಯ ಎರಿಕ್ ಮಜುಂದಾರ್ ಅವರ ವಿವಾಹ ಸಮಾರಂಭದಲ್ಲಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ(Sudha Murthy) ಒಟ್ಟಿಗೆ ಡ್ಯಾನ್ಸ್ ಮಾಡುತ್ತಿರುವ ಒಂದು ರೋಮಾಂಚಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೌದು, 70 ವರ್ಷ ಮೇಲ್ಪಟ್ಟ ಈ ಇಬ್ಬರು ಹಿರಿಯ ಮಹಿಳಾ ಉದ್ಯಮಿಗಳು ಹಾಕಿದ ಸಖತ್ ಸ್ಟೆಪ್ಸ್ಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಫಿದಾ ಆಗಿದ್ದಾರೆ. ರಾಜಕಾರಣಿ ಮತ್ತು ಉದ್ಯಮಿ ಅನಿಲ್ ಶೆಟ್ಟಿ ಅಪ್ಲೋಡ್ […] The post ಸುಧಾಮೂರ್ತಿ ಜೊತೆ ಕಿರಣ್ ಮಂಜುದಾರ್ ಶಾ ಸಖತ್ ಸ್ಟೆಪ್ಸ್! ವಿಡಿಯೋ ಭಾರೀ ವೈರಲ್ | Sudha Murthy first appeared on ವಿಜಯವಾಣಿ .
ಹಾವುಗಳಿಗೆ ಹಾಲುಣಿಸಿದರೆ ಸಾಯಬಹುದು: ವಿಜ್ಞಾನ ಹೇಳುತ್ತೆ ಅವುಗಳಿಗಿರುವ ಏಕೈಕ ದ್ರವ ಇದೊಂದೆ… Snakes
Snakes : ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಹಾವುಗಳಿಗೆ ವಿಶೇಷ ಸ್ಥಾನವಿದೆ. ಅದರಲ್ಲೂ ನಾಗರಹಾವನ್ನು ದೇವರ ಸ್ವರೂಪವೆಂದು ಪರಿಗಣಿಸುತ್ತಾರೆ. ಹೀಗಾಗಿ ನಾಗಪಂಚಮಿಯಂತಹ ಹಬ್ಬದ ಸಮಯದಲ್ಲಿ ಹಾವಿನ ಹುತ್ತಕ್ಕೆ ಹಾಲೆರೆಯುತ್ತಾರೆ. ನಾಗರ ಪಂಚಮಿ ಬಂದರೆ ಸಾಕು, ಮಹಿಳೆಯರು ಮನೆಯನ್ನು ತೊಳೆದು, ಪೂಜೆ ಮಾಡಿ ತಮ್ಮ ಹತ್ತಿರದ ದೇವಸ್ಥಾನಕ್ಕೆ ತೆರಳಿ ಹುತ್ತಕ್ಕೆ ಅಥವಾ ನಾಗರ ಕಲ್ಲಿಗೆ ಹಾಲೆರೆಯುತ್ತಾರೆ. ತಲೆಮಾರುಗಳಿಂದಲೂ ಈ ನಂಬಿಕೆಯನ್ನು ನಾವು ಆಚರಿಸಿಕೊಂಡು ಬರುತ್ತಲೇ ಇದ್ದೇವೆ. ನಂಬಿಕೆ ಹಿನ್ನೆಲೆಯಲ್ಲಿ ಹಾವಿಗೆ ಹಾಲೆರೆಯುವುದೇನೋ ಸರಿ ಆದರೆ, ವೈಜ್ಞಾನಿಕವಾಗಿ ಇದು ಎಷ್ಟು ಸತ್ಯ […] The post ಹಾವುಗಳಿಗೆ ಹಾಲುಣಿಸಿದರೆ ಸಾಯಬಹುದು: ವಿಜ್ಞಾನ ಹೇಳುತ್ತೆ ಅವುಗಳಿಗಿರುವ ಏಕೈಕ ದ್ರವ ಇದೊಂದೆ… Snakes first appeared on ವಿಜಯವಾಣಿ .
ವರ್ಚುವಲ್ ಗೆಳೆಯ ಲೂನ್ ಕ್ಲಾಸ್ನನ್ನು ಮದುವೆಯಾದ ಮಹಿಳೆ ! ವರ ಬೇರೆ ಯಾರೂ ಸಿಗಲಿಲ್ಲವೇ? ಎಂದ ನೆಟ್ಟಿಗರು… ChatGPT
ಜಪಾನ್: (ChatGPT) ಜಪಾನ್ನ 32 ವರ್ಷದ ಕಾನೋ ಎಂಬ ಮಹಿಳೆ ಚಾಟ್ಜಿಪಿಟಿಯಲ್ಲಿ ತಾನು ಸೃಷ್ಟಿಸಿದ ವರ್ಚುವಲ್ ಗೆಳೆಯನನ್ನು ವಿವಾಹವಾದರು. ಈ ವಿಶಿಷ್ಟ ಪ್ರೇಮಕಥೆಯು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಾನೋಗೆ ಹಿಂದೆ ಒಬ್ಬ ಪುರುಷನೊಂದಿಗೆ ನಿಶ್ಚಿತಾರ್ಥ ವಿಫಲವಾಗಿತ್ತು. ನೋವು ಸಹಿಸಲಾಗದೆ ಅವಳು ತೀವ್ರವಾಗಿ ಖಿನ್ನತೆಗೆ ಒಳಗಾದಳು. ಆ ಸಮಯದಲ್ಲಿ, ಅವಳು ChatGPT ಕಡೆಗೆ ತಿರುಗಿದಳು. ಅಲ್ಲಿ, ಅವಳು ತನ್ನ ವರ್ಚುವಲ್ ಗೆಳೆಯ ಲೂನ್ ಕ್ಲಾಸ್ ಅನ್ನು ಸೃಷ್ಟಿಸಿದಳು. ಕ್ಲಾಸ್ನ ಅನ್ಯೋನ್ಯತೆ ಕಾನೋಗೆ ತನ್ನ ನೋವಿನಿಂದ ಹೊರಬರಲು ಸಹಾಯ […] The post ವರ್ಚುವಲ್ ಗೆಳೆಯ ಲೂನ್ ಕ್ಲಾಸ್ನನ್ನು ಮದುವೆಯಾದ ಮಹಿಳೆ ! ವರ ಬೇರೆ ಯಾರೂ ಸಿಗಲಿಲ್ಲವೇ? ಎಂದ ನೆಟ್ಟಿಗರು… ChatGPT first appeared on ವಿಜಯವಾಣಿ .
ಮೂಗಿನಲ್ಲಿ ತುರಿಕೆ? ಶೀತ ಎಂದು ತಪ್ಪು ಮಾಡಬೇಡಿ ! ಇಲ್ಲಿವೆ ಇದರ ಗಮನಾರ್ಹ ಕಾರಣಗಳು Itchy Nose
Itchy Nose:ನಿಮ್ಮ ಮೂಗಿನ ಹೊಳ್ಳೆಗಳು ಹಠಾತ್ ಕಚಗುಳಿ ನೀಡುವುದರಿಂದ ಮೂಗನ್ನು ಉಜ್ಜುವಂತೆ ಮಾಡುತ್ತವೆ. ಇದು ಆಗ್ಗಾಗ ಅನುಭವಿಸುವಂತಹ ಒಂದು ಅನುಭವವಾಗಿದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಈ ಸಮಸ್ಯೆಗಳು ಸಾಮಾನ್ಯವಾಗಿ ಕಂಡುಬರುತ್ತವೆ. ಈ ರೀತಿಯ ತೊಂದರೆಗಳು ಕೆಲವೊಮ್ಮೆ ಕೋಪ, ಆತಂಕ, ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಮೂಗು ತುರಿಕೆ ಎಂಬುದು ಒಂದು ರೋಗವಲ್ಲ. ಬದಲಿಗೆ ಇದು ಒಂದು ಲಕ್ಷಣವಾಗಿದೆ. ಈ ಚಿಹ್ನೆಯು ಅನೇಕ ವಿಭಿನ್ನ ಪ್ರಕ್ರಿಯೆಗಳಿಂದ ಬರಬಹುದು. ಈ ಕ್ರಿಯೆಗೆ ಸ್ಪ್ರೇಗಳು ಅಥವಾ ಮಾತ್ರೆಗಳನ್ನು ಸೇವಿಸುವುದರಿಂದ ಕಡಿಮೆಯಾಗುವುದಿಲ್ಲ. ಬದಲಿಗೆ ಇದಕ್ಕೆ […] The post ಮೂಗಿನಲ್ಲಿ ತುರಿಕೆ? ಶೀತ ಎಂದು ತಪ್ಪು ಮಾಡಬೇಡಿ ! ಇಲ್ಲಿವೆ ಇದರ ಗಮನಾರ್ಹ ಕಾರಣಗಳು Itchy Nose first appeared on ವಿಜಯವಾಣಿ .
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದೀರಾ..? ಈ ಪಾನೀಯಗಳನ್ನೊಮ್ಮೆ ಸೇವಿಸಿ ನೋಡಿ | Winter Season
Winter Season: ಚಳಿಗಾಲ ಆರಂಭವಾಗುತ್ತಿದ್ದಂತೆ, ನಮ್ಮ ದೇಹ, ಮನಸ್ಸು ಸ್ವಾಭಾವಿಕವಾಗಿ ಬೆಚ್ಚಗಿನ ವಾತಾವರಣ ಮತ್ತು ಪದಾರ್ಥಗಳನ್ನು ಬಯಸುತ್ತದೆ. ಚಹಾ, ಕಾಫಿ ಸೇರಿದಂತೆ ಇತರ ತಿಂಡಿಗಳತ್ತ ನಮ್ಮೆಲ್ಲರ ಚಿತ್ತ ನೆಟ್ಟಿರುತ್ತದೆ. ಈ ಸಂದರ್ಭದಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೆ ಮುಖ್ಯವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ತಂಪು ವಾತಾವರಣದಲ್ಲಿ ಆರೋಗ್ಯದಿಂದ ಇರುವ ಜೊತೆಗೆ, ನಾಲಿಗೆಗೂ ನ್ಯಾಯ ಒದಗಿಸುವ ಕೆಲ ಹಳೆಯ ಪಾಕವಿಧಾನಗಳನ್ನು ಭಾರತ ಅಳವಡಿಸಿಕೊಂಡಿದ್ದು, ಅವುಗಳು ಇಲ್ಲಿವೆ. ಇದನ್ನೂ ಓದಿ:ಭಾರತ, ಅಫ್ಘಾನ್ ವಿರುದ್ಧ ಎರಡು ಯುದ್ಧಕ್ಕೆ […] The post ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದೀರಾ..? ಈ ಪಾನೀಯಗಳನ್ನೊಮ್ಮೆ ಸೇವಿಸಿ ನೋಡಿ | Winter Season first appeared on ವಿಜಯವಾಣಿ .
ಭಾರತ, ಅಫ್ಘಾನ್ ವಿರುದ್ಧ ಎರಡು ಯುದ್ಧಕ್ಕೆ ನಾವು ಸಿದ್ಧ: ಪಾಕ್ ಸಚಿವ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆ | Pakistan
ಪಾಕಿಸ್ತಾನ: ಪೂರ್ವ ಗಡಿಯಲ್ಲಿ ಭಾರತ ಮತ್ತು ಪಶ್ಚಿಮ ಗಡಿಯಲ್ಲಿ ತಾಲಿಬಾನ್ ವಿರುದ್ಧ ಎರಡು-ಯುದ್ಧಕ್ಕೆ ನಮ್ಮ ದೇಶ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಪಾಕಿಸ್ತಾನದ(Pakistan) ರಕ್ಷಣಾ ಸಚಿವ ಖವಾಜಾ ಆಸಿಫ್ ಮತ್ತೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆಸಿಫ್, “ನಾವು ಎರಡು ರಂಗಗಳಲ್ಲಿ ಯುದ್ಧಕ್ಕೆ ಸಿದ್ಧರಿದ್ದೇವೆ. ಪೂರ್ವ (ಭಾರತ) ಮತ್ತು ಪಶ್ಚಿಮ ಗಡಿ (ಅಫ್ಘಾನಿಸ್ತಾನ) ಎರಡನ್ನೂ ಎದುರಿಸಲು ನಾವು ಸಿದ್ಧರಿದ್ದೇವೆ. ಮೊದಲ ಸುತ್ತಿನಲ್ಲಿ ಅಲ್ಲಾಹನು ನಮಗೆ ಸಹಾಯ ಮಾಡಿದನು ಮತ್ತು ಎರಡನೇ ಸುತ್ತಿನಲ್ಲಿ ಅವನು ನಮಗೆ ಸಹಾಯ […] The post ಭಾರತ, ಅಫ್ಘಾನ್ ವಿರುದ್ಧ ಎರಡು ಯುದ್ಧಕ್ಕೆ ನಾವು ಸಿದ್ಧ: ಪಾಕ್ ಸಚಿವ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆ | Pakistan first appeared on ವಿಜಯವಾಣಿ .
ಮುಂಬೈ: ಬಾಲಿವುಡ್ ನಟ ಸನ್ನಿ ಡಿಯೋಲ್ (sunny deol) ಕೋಪಗೊಂಡು ಪಾಪರಾಜಿಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಈ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಇತ್ತೀಚೆಗೆ ಆರೋಗ್ಯ ಸಮಸ್ಯೆಗಳಿಂದಾಗಿ ಸುದ್ದಿಯಲ್ಲಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ಇತ್ತೀಚೆಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಈಗ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಅವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆಪ್ತರು ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಅವರ ಮನೆಗೆ […] The post “ನಿಮಗೆ ನಾಚಿಕೆಯಾಗುವುದಿಲ್ಲವೇ? ನಿಮ್ಮ ಮನೆಯಲ್ಲಿ ಪೋಷಕರು ಇಲ್ಲವೇ” ಪಾಪರಾಜಿಗಳ ಮೇಲೆ ವಾಗ್ದಾಳಿ ನಡೆಸಿದ ಸನ್ನಿ ಡಿಯೋಲ್..sunny deol first appeared on ವಿಜಯವಾಣಿ .
ದೆಹಲಿ ಕಾರು ಸ್ಫೋಟ…ಅಲ್-ಫಲಾಹ್ ವಿಶ್ವವಿದ್ಯಾಲಯದ ಕಟ್ಟಡ 17, ರೂಮ್ ನಂ. 13ರ ಸ್ಫೋಟಕ ರಹಸ್ಯ ಬಯಲು! Delhi Blast
ನವದೆಹಲಿ: ಇಡೀ ದೇಶದಲ್ಲಿ ಸರಣಿ ಬಾಂಬ್ ದಾಳಿಗಳನ್ನು ನಡೆಸಿ ಅರಾಜಕತೆ ಸೃಷ್ಟಿಸಲು ವೈದ್ಯರ ಸೋಗಿನಲ್ಲಿದ್ದ ಕಿರಾತಕ ಉಗ್ರರು ಭಾರಿ ಸಂಚು ರೂಪಿಸಿದ್ದರು. ಯಾವಾಗ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಗೊಂಡಿತೋ ( Delhi Blast ) ನಂತರದ ತನಿಖೆಯಲ್ಲಿ ಉಗ್ರರ ಒಂದೊಂದೆ ಸಂಚು ಬಯಲಿಗೆ ಬರುತ್ತಿವೆ. ಇಡೀ ದೇಶದಲ್ಲಿ ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಲು ಮಹಾ ಸಂಚು ಮಾಡಿದ್ದರು. ಅದಕ್ಕಾಗಿ ಉಗ್ರರ ಗುಂಪು ಸಕಲ ತಯಾರಿಯನ್ನೂ ಮಾಡಿಕೊಳ್ಳುತ್ತಿತ್ತು. ಆ ತಯಾರಿಗೆ ಅವರು ಬಳಸಿದ್ದು ಮಾತ್ರ […] The post ದೆಹಲಿ ಕಾರು ಸ್ಫೋಟ… ಅಲ್-ಫಲಾಹ್ ವಿಶ್ವವಿದ್ಯಾಲಯದ ಕಟ್ಟಡ 17, ರೂಮ್ ನಂ. 13ರ ಸ್ಫೋಟಕ ರಹಸ್ಯ ಬಯಲು! Delhi Blast first appeared on ವಿಜಯವಾಣಿ .

24 C