ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಶುಕ್ರಿ ಕಾನ್ರಾಡ್ ಪಂದ್ಯದ ಕುತೂಹಲ ಹೆಚ್ಚಿಸುವಂತಹ ಕಾಮೆಂಟ್ ಮಾಡಿದ್ದಾರೆ. ಹಾಲಿ ಚಾಂಪಿಯನ್ಗಳಾಗಿ ಮೈದಾನ ಪ್ರವೇಶಿಸುತ್ತಿರುವ ಭಾರತದ ಮೇಲೆ ಒತ್ತಡ ಹೆಚ್ಚಾಗಿರುತ್ತದೆ. ತವರಿನ ಅಭಿಮಾನಿಗಳ ಮುಂದೆ ಆಡುವ ಭಾರತ ನಮಗಿಂತ ಹೆಚ್ಚಿನ ಟೆನ್ಷನ್ನಲ್ಲಿದೆ ಎಂದು ತಿಳಿಸಿದ್ದಾರೆ.
T20 WC 2026: ಹರಿಣಗಳ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲು ಈ 2 ಕೆಲಸ ಮಾಡ್ಬೇಕು! ಸಲಹೆ ಕೊಟ್ಟ ಲೆಜೆಂಡರಿ ಪ್ಲೇಯರ್
ಟಿ20 ವಿಶ್ವಕಪ್ 2026 ರ ಸೂಪರ್ 8 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲು ಏನು ಮಾಡಬೇಕೆಂದು ಮಾಜಿ ಲೆಜೆಂಡರಿ ಆಟಗಾರ ಸುನಿಲ್ ಗವಾಸ್ಕರ್ ಬಹಿರಂಗಪಡಿಸಿದ್ದಾರೆ.
T20 world Cup: ದಕ್ಷಿಣ ಆಫ್ರಿಕಾ ವಿರುದ್ಧ ಸೂಪರ್ 8 ಮ್ಯಾಚ್! ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್
ಭಾರತ ತಂಡ ಭಾನುವಾರ ತನ್ನ ಮೊದಲ ಸೂಪರ್ 8 ಪಂದ್ಯವನ್ನು ಆಡಲಿದೆ. ಗುಂಪು ಹಂತದಲ್ಲಿ ಅಜೇಯವಾಗಿದ್ದ ಭಾರತ ಇಲ್ಲಿಯೂ ಅದೇ ಆಕ್ರಮಣಶೀಲತೆಯನ್ನು ಪ್ರದರ್ಶಿಸುವ ದೃಢನಿಶ್ಚಯದಲ್ಲಿದೆ.
ಟಿ20 ವಿಶ್ವಕಪ್ 2026 ರ ಗುಂಪು ಹಂತಗಳಲ್ಲಿ ಅನೇಕ ಸ್ಟಾರ್ ಆಟಗಾರರು ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡಿಲ್ಲ. ಇದರ ಹೊರತಾಗಿಯೂ, ಸೂಪರ್ 8 ರ ಹಂತದಲ್ಲಿ ಈ ಆಟಗಾರರನ್ನು ಹಗುರವಾಗಿ ಪರಿಗಣಿಸುಂತಿಲ್ಲ.
ಕೊಲಂಬೊದಲ್ಲಿ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದಾಗಿ, ಇಡೀ ಮೈದಾನವನ್ನು ಕವರ್ ನಿಂದ ಮುಚ್ಚಲಾಯಿತು ಮತ್ತು ಆಟವನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು, ಆದರೆ ನಂತರ ಭಾರಿ ಮಳೆಯ ದೃಷ್ಟಿಯಿಂದ ಪಂದ್ಯವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಯಿತು.
2026 ರ ಟಿ 20 ವಿಶ್ವಕಪ್ನ ಸೂಪರ್ 8 ಪಂದ್ಯಗಳು ಶನಿವಾರದಿಂದ ಆರಂಭವಾಗಲಿವೆ. ಈ ಸುತ್ತಿನಲ್ಲಿ ಎಂಟು ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ತಮ್ಮ ಗುಂಪುಗಳಲ್ಲಿ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಸೆಮಿಫೈನಲ್ಗೆ ಮುನ್ನಡೆಯುತ್ತವೆ.
ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಸೂಪರ್ -8 ರ ಗ್ರೂಪ್ -2 ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿವೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಹರ್ಮನ್ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡಿ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದಿತು.
ಶನಿವಾರ ಬೆಳಿಗ್ಗೆಯಿಂದ ಕೊಲಂಬೊದಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇತ್ತೀಚಿನ ವರದಿಗಳ ಪ್ರಕಾರ, ಪಂದ್ಯದ ಸಮಯದಲ್ಲಿ ಕೊಲಂಬೊದಲ್ಲಿ ಸುಮಾರು ಶೇ. 74 ರಿಂದ 75 ರಷ್ಟು ಮಳೆಯಾಗುವ ಸಾಧ್ಯತೆಯಿದೆ.
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಅರ್ಧಶತಕ ಗಳಿಸುವ ಮೂಲಕ ಸ್ಮೃತಿ ಮಂಧಾನ ಅವರು ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.
2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿ ಸೂಪರ 8 ಪ್ರವೇಶಿಸಿರುವ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಡಲಿದೆ. ಭಾನುವಾರ ಸಂಜೆ 7 ಗಂಟೆಗೆ ಅಹಮದಾಬಾದ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಈ ಹೈವೋಲ್ಟೇಜ್ ಪಂದ್ಯವನ್ನಾಡಲಿದೆ.
ದಿ ಹಂಡ್ರೆಡ್ ಹರಾಜು ಮುಂದಿನ ತಿಂಗಳು ನಡೆಯಲಿದೆ. ಇದಕ್ಕೂ ಮೊದಲು ಪಾಕಿಸ್ತಾನ ಆಟಗಾರರಿಗೆ ಹೊಸ ತಲೆನೋವು ಶುರುವಾಗಿದೆ.
ಐಸಿಸಿ 2026 ರ ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯಗಳಿಗೂ ಮುನ್ನ ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆ ಎದುರಾಗಬಹುದು. ಅಹಮದಾಬಾದ್ನಲ್ಲಿ ನಡೆದ ಅಭ್ಯಾಸದ ಸಮಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಹೊಡೆತದಿಂದ ವೇಗದ ಬೌಲರ್ ಗಾಯಗೊಂಡಿದ್ದಾರೆ.
2026 ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗುಂಪು ಹಂತದ ಕೊನೆಯಲ್ಲಿ ಆಸ್ಟ್ರೇಲಿಯಾ ಸೇರಿದಂತೆ ಒಟ್ಟು 12 ತಂಡಗಳು ಹೊರಬಿದ್ದಿವೆ. ಈ ತಂಡಗಳಿಗೆ ಐಸಿಸಿ ಭಾರಿ ನಗದು ಬಹುಮಾನ ನೀಡಿದೆ.
2026 ರ ಟಿ20 ವಿಶ್ವಕಪ್ನಲ್ಲಿ ಪ್ರಪಂಚದಾದ್ಯಂತದ ಅನೇಕ ಆಟಗಾರರು ಅದ್ಭುತ ಪ್ರದರ್ಶನ ನೀಡಿದರು. ಆದಾಗ್ಯೂ, ಈ ಟೂರ್ನಿಯಲ್ಲಿ ಕೆಲವು ಭರವಸೆ ಆಟಗಾರರು ಅಂದುಕೊಂಡಂತೆ ತಮ್ಮ ಆಟದ ಪ್ರದರ್ಶನವನ್ನು ತೋರಿಸುವಲ್ಲಿ ವಿಫಲವಾಗಿದ್ದಾರೆ.
2026 ರ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಿರ್ಣಾಯಕ ಸೂಪರ್ 8 ಪಂದ್ಯ ಅಹಮದಾಬಾದ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದ ಪ್ರಮುಖ ಹೈಲೈಟ್ ಎಂದರೆ ಸಹೋದರರಾದ ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಮೋರ್ನೆ ಮಾರ್ಕೆಲ್ ಮತ್ತು ದಕ್ಷಿಣ ಆಫ್ರಿಕಾದ ಬೌಲಿಂಗ್ ಸಲಹೆಗಾರ ಆಲ್ಬಿ ಮೋರ್ಕೆಲ್ ಡಗೌಟ್ನಲ್ಲಿ ಪರಸ್ಪರ ಎದುರಾಗಲಿದ್ದಾರೆ.
ಟೀಮ್ ಇಂಡಿಯಾ ಸೂಪರ್ 8ರ ಹಂತಕ್ಕೆ ಗ್ರೂಪ್ ಹಂತದಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಮುನ್ನಡೆದಿದೆ. ಈಗ ಸೂಪರ್ 8 ರ ಹಂತದಲ್ಲಿ ದಕ್ಷಿಣ ಆಫ್ರಿಕಾ ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ತಂಡಗಳನ್ನು ಎದುರಿಸಲಿದೆ.
T20 WC 2026: ಓಮನ್ ಎದುರು ಪರಾಕ್ರಮ ತೋರಿದ ಆಸ್ಟ್ರೇಲಿಯಾ! ಟಿ20 ವಿಶ್ವಕಪ್ನಿಂದ ಹೊರಬಿದ್ದ ಉಭಯ ತಂಡಗಳು!
2026 ರ ಟಿ20 ವಿಶ್ವಕಪ್ನಿಂದ ಈಗಾಗಲೇ ಹೊರಬಿದ್ದಿದ್ದ ಆಸ್ಟ್ರೇಲಿಯಾ, ಓಮನ್ ವಿರುದ್ಧ ಒಂಬತ್ತು ವಿಕೆಟ್ಗಳಿಂದ ಜಯಗಳಿಸಿತು. ಮಿಚೆಲ್ ಮಾರ್ಷ್ ಸ್ಫೋಟಕ ಅರ್ಧಶತಕ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
Team India: ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರನ ಬದುಕಿನಲ್ಲಿ ಬಿರುಗಾಳಿ! ನಾಲ್ಕೇ ವರ್ಷಕ್ಕೆ ಮುರಿದು ಬಿತ್ತು ಸಂಸಾರ!
ಭಾರತ ತಂಡದ ಮತ್ತೊಬ್ಬ ಆಟಗಾರ ವಿಚ್ಛೇದನ ಪಡೆದಿದ್ದಾರೆ. ಅವರು ತಮ್ಮ ನಾಲ್ಕನೇ ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನ ಬೇರ್ಪಡಲು ಪರಸ್ಪರ ನಿರ್ಧರಿಸಿದ್ದಾರೆ.
Ranji Trophy: ರಣಜಿ ಫೈನಲ್ ಕಣ್ತುಂಬಿಕೊಳ್ಳಲು ರೆಡಿಯಾದ ಹುಬ್ಳಿ ಮಂದಿ! ಮೈದಾನದಲ್ಲಿ ಸಿದ್ಧತೆಗಳು ಹೇಗಿದೆ ಗೊತ್ತಾ?
ಫೆಬ್ರವರಿ 24 ರಂದು ಆರಂಭವಾಗಲಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ಹುಬ್ಬಳ್ಳಿಯ ಕೆಎಸ್ಸಿಎ ಕ್ರೀಡಾಂಗಣ ಆಯೋಜಿಸಲಿದೆ.
ಐಸಿಸಿ 2026 ರ ಟಿ20 ವಿಶ್ವಕಪ್ನಲ್ಲಿ ಜಿಂಬಾಬ್ವೆ ತನ್ನ ಆಟದ ಮೂಲಕ ಸಾಕಷ್ಟು ಪ್ರಭಾವ ಬೀರಿದೆ. ಈಗ ಜಿಂಬಾಬ್ವೆ ತಂಡವು ಸೂಪರ್ ಎಂಟರಲ್ಲಿ ಭಾರತದೊಂದಿಗೆ 'ಎ' ಗುಂಪಿನಲ್ಲಿದೆ.
ಐಸಿಸಿ 2026 ರ ಟಿ20 ವಿಶ್ವಕಪ್ನಿಂದ ಹೊರಬಿದ್ದ ನಂತರ ಅಫ್ಘಾನಿಸ್ತಾನ ತಂಡದ ಹೆಡ್ ಕೋಚ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ಭಾರತ ತಂಡವು ಸೂಪರ್ 8 ರಲ್ಲಿ ಕಠಿಣ ಸವಾಲನ್ನು ಎದುರಿಸಲಿದೆ. ಆದರೆ ಆ ಕಠಿಣ ಸವಾಲನ್ನು ಎದುರಿಸುವ ಮೊದಲು ಟೀಮ್ ಇಂಡಿಯಾ ತನ್ನ ಕೆಲವು ನ್ಯೂನತೆಗಳನ್ನು ನಿವಾರಿಸಬೇಕಾಗಿದೆ.
ಭಾರತ ಮಹಿಳಾ ತಂಡವು ಶ್ರೀಲಂಕಾವನ್ನು 5 ವಿಕೆಟ್ಗಳಿಂದ ಸೋಲಿಸಿ 2026 ರ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಫೈನಲ್ ತಲುಪಿತು. ನಾಯಕಿ ರಾಧಾ ಯಾದವ್ 4 ವಿಕೆಟ್ಗಳನ್ನು ಪಡೆದು ಶ್ರೀಲಂಕಾವನ್ನು 118 ರನ್ಗಳಿಗೆ ಆಲೌಟ್ ಮಾಡಿದರು.
ಜಿಂಬಾಬ್ವೆ ತಂಡವು ತನ್ನ ಕೊನೆಯ ಗುಂಪು ಹಂತದ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿತು. ಜಿಂಬಾಬ್ವೆ ತಂಡದ ಅದ್ಭುತ ಪ್ರದರ್ಶನದ ಹಿಂದಿನ ಶಕ್ತಿ ಸ್ಟಾರ್ ಓಪನರ್ ಬ್ಯಾಟರ್.
ಹೆಸರು ಬದಲಾಯಿಸಿಕೊಂಡ 5 ಕ್ರಿಕೆಟಿಗರು; ಕ್ರಿಕೆಟ್ ಜಗತ್ತಿನಲ್ಲಿ ಕೆಲ ಆಟಗಾರರು ತಮ್ಮ ಹೆಸರನ್ನೇ ಬದಲಿಸಿಕೊಂಡಿರುವುದು ನಿಮಗೆ ಗೊತ್ತೇ? ಈ ದೊಡ್ಡ ನಿರ್ಧಾರಗಳ ಹಿಂದೆ ಇರುವ ನಿಜವಾದ ಕಾರಣ ಏನು? ಈ ಐದು ಪ್ರಸಿದ್ಧ ಕ್ರಿಕೆಟಿಗರ ಕುತೂಹಲಕರ ಸ್ಟೋರಿ ಇಲ್ಲಿದೆ.
ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಇಮ್ರಾನ್ ಖಾನ್ ಅವರನ್ನು ಸಮರ್ಥಿಸಿಕೊಂಡು ದೊಡ್ಡ ಹೇಳಿಕೆ ನೀಡಿದ್ದಾರೆ.
ಟಿ20 ವಿಶ್ವಕಪ್ 2026 ರಲ್ಲಿ ಅಫ್ಘಾನಿಸ್ತಾನ ತನ್ನ ಕೊನೆಯ ಪಂದ್ಯದಲ್ಲಿ ಕೆನಡಾವನ್ನು 82 ರನ್ಗಳಿಂದ ಸೋಲಿಸಿತ್ತು. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ ತನ್ನ ಅಭಿಯಾನವನ್ನು ಕೊನೆಗೊಳಿಸಿತು.
ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ರಣಜಿ ಟ್ರೋಫಿ 2025-26ರ ಸೆಮಿಫೈನಲ್ನಲ್ಲಿ ಕೆಎಲ್ ರಾಹುಲ್ ಮತ್ತು ದೇವದತ್ ಪಡಿಕ್ಕಲ್ ಅವರ ಅದ್ಭುತ ಇನ್ನಿಂಗ್ಸ್ನಿಂದ ಉತ್ತರಖಂಡ ತಂಡವನ್ನು ಸೋಲಿಸುವ ಮೂಲಕ ಕರ್ನಾಟಕ 11 ವರ್ಷಗಳ ನಂತರ ಫೈನಲ್ಗೆ ತಲುಪಿತು.
ICC Tournament: ಬಾಂಗ್ಲಾದೇಶಕ್ಕೆ ಗುಡ್ ನ್ಯೂಸ್! ಮುಂಬರುವ ಐಸಿಸಿ ಟೂರ್ನಿಗೆ ನೇರ ಆರ್ಹತೆ!
ಐಸಿಸಿ 2026 ರ ಟಿ20 ವಿಶ್ವಕಪ್ ನಿಂದ ಅನಿರೀಕ್ಷಿತವಾಗಿ ಹಿಂದೆ ಸರಿದ ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ಒಳ್ಳೆಯ ಸುದ್ದಿ ಸಿಕ್ಕಿದೆ.
ಬುಧವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಲೀಗ್ ಹಂತದ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಶಿವಂ ದುಬೆ ಅದ್ಭುತಬ ಪ್ರದರ್ಶನ ನೀಡುವ ಮೂಲಕ ಮಿಂಚಿದರು.
T20 World Cup 2026: ಟೀಂ ಇಂಡಿಯಾ ಆ ಸಮಸ್ಯೆಗೆ ಬ್ರೇಕ್ ಹಾಕಿದ ಧೋನಿ ಶಿಷ್ಯ; ಎದುರಾಳಿ ತಂಡಕ್ಕೆ ಸಿಂಹಸ್ವಪ್ನದಂತೆ!
Team India All Rounder Shivam Dube: ಟೀಂ ಇಂಡಿಯಾದಲ್ಲಿ ಆಲ್ಡೌಂಡರ್ ಕೋಟದ ಅಡಿ ವಿಶ್ವಕಪ್ ಟೂರ್ನಿಗೆ ಸ್ಥಾನ ಪಡೆದುಕೊಂಡಿದ್ದ ಶಿವಂ ದುಬೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಮ್ಯಾಚ್ ನಿಂದ ಮ್ಯಾಚ್ಗೆ ದುಬೆ ಪ್ರದರ್ಶನ ಮೊನಚಾಗುತ್ತಿದ್ದು, ತಂಡದ ಗೆಲುವಿಗೆ ಪ್ರಮುಖ ಕಾಣಿಕೆ ನೀಡುತ್ತಿದ್ದಾರೆ. ಟೀಂ ಇಂಡಿಯಾ ಟಿ20 ವಿಶ್ವಕಪ್ ಸೂಪರ್ 08ಗೆ ಪ್ರವೇಶಿಸಲು ದುಬೆ ಕೊಡುಗೆ ಅಪಾರವಾಗಿದೆ.
ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಅಪರೂಪದ ಸಾಧನೆ ಮಾಡಿದ್ದಾರೆ. ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸತತ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ರಣಜಿ ಟ್ರೋಫಿ 2025-26 ರ ಫೈನಲ್ನಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿವೆ. ಈ ರೋಚಕ ಫೈನಲ್ ಪಂದ್ಯ ನಡೆಯುವ ಸ್ಥಳದ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ.
ಇಟಲಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತಿದೆ. ವೆಸ್ಟ್ ಇಂಡೀಸ್ ತಂಡವು ಈಗ ಸೂಪರ್ 8 ಹಂತದಲ್ಲಿ ಆಡಲಿದೆ.
ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಜಗತ್ತಿನಾದ್ಯಂತ ಸ್ನೇಹಿತರು, ಅಭಿಮಾನಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಐದು ದೇಶಗಳ 14 ಮಾಜಿ ಅಂತರರಾಷ್ಟ್ರೀಯ ಕ್ರಿಕೆಟ್ ನಾಯಕರು, ಈಗ ಪಾಕಿಸ್ತಾನದ ಅಡಿಯಾಲಾ ಜೈಲಿನಲ್ಲಿ ಇರುವ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಚಿಂತೆ ವ್ಯಕ್ತಪಡಿಸಿ ಪಾಕಿಸ್ತಾನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.ಇಮ್ರಾನ್ ಖಾನ್ ಅವರನ್ನು ಸರಿಯಾಗಿ ನೋಡಿಕೊಳ್ಳಬೇಕು ಮತ್ತು ಉತ್ತಮ ಚಿಕಿತ್ಸೆ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೇ ಖಾನ್ 2004ರಲ್ಲಿ ರಂಜಾನ್ ತಿಂಗಳಲ್ಲಿ ಭಾರತಕ್ಕೆ ಭೇಟಿ ಹಲವು ಮಸೀದಿ ಹಾಗೂ ಭಾರತದ ಕುರಿತು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಸಂಫೂರ್ಣ ವಿವರ ಇಲ್ಲಿದೆ.
Bee Attack: ಕ್ರಿಕೆಟ್ ಪಂದ್ಯದ ವೇಳೆ ಭಾರೀ ದುರಂತ: ಜೇನುನೊಣಗಳ ದಾಳಿ, ಅಂಪೈರ್ ಸಾವು
ಕ್ರಿಕೆಟ್ ಮ್ಯಾಚ್ ಆಡುತ್ತಿದ್ದಾಗ ಜೇನುನೊಣಗಳ ಹಿಂಡು ದಾಳಿ ಭಾರೀ ಭಾರೀ ದುರಂತ ಸಂಭವಿಸಿದೆ. ಈ ದುರಂತದಿಂದ ಅಂಪೈರ್ ಸಾವನಪ್ಪಿದ್ದಾರೆ. ಅಲ್ಲದೇ ಹಲವರಿಗೆ ಗಂಭೀರ ಗಾಯಗಳಾಗಿದೆ.

19 C